Shuru
Apke Nagar Ki App…
ಕೋಲಾರ ಜಿಲ್ಲೆಗೆ ನೂತನವಾಗಿ ಪೊಲೀಸ್ ವರಿಷ್ಠ ಧಿಕಾರಿಯಾಗಿ ನೇಮಕವಾಗಿರುವ "ಕನ್ನಿಕ ಸುಕ್ರಿವಾಲ್" ಮೇಡಮ್ ಅವರಿಗೆ ಅಭಿನಂದನೆಗಳು ಸಲ್ಲಿಸಿದ ಕೋಲಾರ ಜಿಲ್ಲೆಯ ಬಿಜೆಪಿ ಮಹಿಳಾ ಮೋರ್ಚ ಜಿಲ್ಲಾಧ್ಯಕ್ಷರಾದ ಅರುಣ ಮುನಿರಾಜು, ಕೋಲಾರ ನಗರ ಮಹಿಳಾ ಮೋರ್ಚಾ ಅಧ್ಯಕ್ಷರು ಸವಿತಾ ಶ್ರೀನಾಥ್, ಗಜಲಕ್ಷ್ಮಿ, ದೀಪ ಸಂಜಯ್, ಇನ್ನೂ ಹಲವು ಮಹಿಳಾ ಮುಖಂಡರು ಸೇರಿ ಶುಭ ಹಾರೈಸಿದರು.
SSK ಜನಪರ ಸುದ್ದಿ 91
ಕೋಲಾರ ಜಿಲ್ಲೆಗೆ ನೂತನವಾಗಿ ಪೊಲೀಸ್ ವರಿಷ್ಠ ಧಿಕಾರಿಯಾಗಿ ನೇಮಕವಾಗಿರುವ "ಕನ್ನಿಕ ಸುಕ್ರಿವಾಲ್" ಮೇಡಮ್ ಅವರಿಗೆ ಅಭಿನಂದನೆಗಳು ಸಲ್ಲಿಸಿದ ಕೋಲಾರ ಜಿಲ್ಲೆಯ ಬಿಜೆಪಿ ಮಹಿಳಾ ಮೋರ್ಚ ಜಿಲ್ಲಾಧ್ಯಕ್ಷರಾದ ಅರುಣ ಮುನಿರಾಜು, ಕೋಲಾರ ನಗರ ಮಹಿಳಾ ಮೋರ್ಚಾ ಅಧ್ಯಕ್ಷರು ಸವಿತಾ ಶ್ರೀನಾಥ್, ಗಜಲಕ್ಷ್ಮಿ, ದೀಪ ಸಂಜಯ್, ಇನ್ನೂ ಹಲವು ಮಹಿಳಾ ಮುಖಂಡರು ಸೇರಿ ಶುಭ ಹಾರೈಸಿದರು.
More news from ಕರ್ನಾಟಕ and nearby areas
- ಕಾಂಗ್ರೆಸ್ ಪಕ್ಷದ ಪುರಸಭೆ ಮಾಜಿ ಅಧ್ಯಕ್ಷ ಬಿ.ಆರ್. ಭಾಸ್ಕರ್ ಅವರ ಹುಟ್ಟುಹಬ್ಬ ಅದ್ದೂರಿಯಾಗಿ ಆಚರಣೆ1
- ಶಿಡ್ಲಘಟ್ಟ ತಾಲೂಕಿನ ಕಾಚಹಳ್ಳಿ ಅಂಕತಟ್ಟಿ ಗ್ರಾಮಗಳಲ್ಲಿ ಸುಮಾರು 80 ಲಕ್ಷ ವೆಚ್ಚದಲ್ಲಿ ಬೂದು ನೀರು ನಿರ್ವಹಣಾ ಘಟಕಕ್ಕೆ ಲೋಕಾರ್ಪಣೆ2
- ಪೋಷಕರು ತಮ್ಮ ಮಕ್ಕಳು ಭವಿಷ್ಯತ್ತನಲ್ಲಿ ಏನಾಗಬೇಕು ಎಂಬ ನಿರ್ಣಯ ಮಕ್ಕಳಿಗೆ ಬಿಡಿ:- ಸುಪ್ರೀಂ ಕೋರ್ಟ್ ನಿವೃತ್ತ ನ್ಯಾಯಮೂರ್ತಿ ವಿ. ಗೋಪಾಲ ಗೌಡ ಬಾಗೇಪಲ್ಲಿ:- ಆಸ್ತಿ–ಅಂತಸ್ತು ಮನುಷ್ಯರನ್ನು ಉತ್ತಮರನ್ನಾಗಿಸಲು ಸಾಧ್ಯವಿಲ್ಲ. ಗುಣಮಟ್ಟದ ಶಿಕ್ಷಣದಿಂದ ಒಳ್ಳೆಯ ವ್ಯಕ್ತಿತ್ವ ಬೆಳೆಯುತ್ತದೆ. ಈ ನಿಟ್ಟಿನಲ್ಲಿ ಬ್ಲೂಮ್ಸ್ ಇಂಟರ್ನ್ಯಾಷನಲ್ ಶಾಲೆಯ ಅದ್ಯಕ್ಷ ಹಾಗೂ ಸಂಸ್ಥಾಪಕ ವಿ.ಗೋವಿಂದರಾಜಲು ಹಾಗೂ ಕಾರ್ಯದರ್ಶಿ ಶ್ರೀಮತಿ ಅಶ್ವಿನಿ ಅವರು ವಿದ್ಯಾಸಂಸ್ಥೆಗಳನ್ನು ಸ್ಥಾಪನೆ ಮಾಡಿ ಸಾವಿರಾರು ಮಂದಿ ವಿದ್ಯಾರ್ಥಿಗಳ ಭವಿಷ್ಯ ರೂಪಿಸುವಲ್ಲಿ ಯಶಸ್ಸು ಕಂಡಿದ್ದಾರೆ’ ಎಂದು ಸುಪ್ರೀಂ ಕೋರ್ಟ್ ನಿವೃತ್ತ ನ್ಯಾಯಮೂರ್ತಿ ವಿ. ಗೋಪಾಲ ಗೌಡ ಹೇಳಿದರು. ಪಟ್ಟಣದ ಹೊರವಲಯದ ಶನಿವಾರ ಏರ್ಪಡಿಸಿದ್ದ ಕಾರಕೂರು ಬ್ಲೂಮ್ಸ್ ಇಂಟರ್ನ್ಯಾಷನಲ್ ಶಾಲಾ ವಾರ್ಷಿಕೋತ್ಸವ ಹಾಗೂ ಸಂಭ್ರಮ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು. ಯಾರು ಶಿಕ್ಷಣವನ್ನು ಯಶಸ್ವಿಯಾಗಿ ಪಡೆದು ಉನ್ನತ ಶಿಕ್ಷಣ ಪಡೆಯುತ್ತಾರೋ ಅವರಿಗೆ ಉತ್ತಮ ಭವಿಷ್ಯವಿದೆ. ಶಿಕ್ಷಣ ಸಂಸ್ಥೆ ನಿರ್ವಹಣೆ ಕಠಿಣವಾಗಿರುವ ಸಂದರ್ಭದಲ್ಲಿ ಉತ್ತಮ ಶಿಕ್ಷಕರ ತಂಡದೊಂದಿಗೆ ಸಂಸ್ಕಾರಯುತ ಮೌಲ್ಯದೊಂದಿಗೆ ಮಕ್ಕಳಿಗೆ ಬೋಧನೆ ಮಾಡುತ್ತಿರುವ ಶಿಕ್ಷಣ ಸಂಸ್ಥೆಯ ಕಾರ್ಯ ಶ್ಲಾಘನೀಯವಾದದ್ದು ಎಂದರು. ಮಕ್ಕಳು ತಮ್ಮ ಜೀವನದ ಭವಿಷ್ಯತ್ ನಲ್ಲಿ ಯಾವು ಕ್ಷೇತ್ರದಲ್ಲಿ ಆಸಕ್ತಿ ಹೊಂದಿರುತ್ತಾರೋ, ಏನನ್ನು ಮಾಡಲು ಇಷ್ಟಪಡುತ್ತಾರೋ ಪೋಷಕರು ಮಕ್ಕಳ ಆಸಕ್ತಿಗಳನ್ನು ಗುರುತಿಸಿ ಪ್ರೋತ್ಸಾಹಿಸಬೇಕು ಪೋಷಕರಿಗೆ ತಮ್ಮ ಮಕ್ಕಳು ಒಬ್ಬ ಒಳ್ಳೆಯ ಡಾಕ್ಟರ್ ಆಗಬೇಕು, ಇಂಜನಿಯರ್ ಆಗಬೇಕು, ವಿಜ್ಞಾನಿ ಆಗಬೇಕು, ಅನ್ನುವ ಆಸೆ ಇರುತ್ತದೆ ಆದರೆ ಮಕ್ಕಳೇ ಭವಿಷ್ಯತ್ತನಲ್ಲಿ ಏನಾಗಬೇಕು ಎಂಬ ನಿರ್ಣಯ ಮಕ್ಕಳಿಗೆ ಬಿಡಬೇಕು ಎಂದು ಹೇಳಿದರು.3
- ಮಳವಳ್ಳಿ ತಾಲೂಕಿನ ಪೂರಿಗಾಲಿ ಶಾಸಕರ ನಿವಾಸಕ್ಕೆ ಜಿಲ್ಲಾ ನೂತನ ಪೊಲೀಸ್ ವರಿಷ್ಠಾಧಿಕಾರಿ ಶ್ರೀಮತಿ ಶೋಭಾರಾಣಿ ಭೇಟಿ ಶಾಸಕರಿಗೆ ಅಭಿನಂದನೆ ಮಂಡ್ಯ ಜಿಲ್ಲೆಗೆ ನೂತನವಾಗಿ ನೇಮಕವಾಗಿರುವ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ (SP) ಶ್ರೀಮತಿ ವಿ.ಜೆ. ಶೋಭಾರಾಣಿ ಅವರು ಇಂದು ನನ್ನನ್ನು ಭೇಟಿ ಮಾಡಿ, ಅಭಿನಂದಿಸಿ, ಆರೋಗ್ಯವಿಚಾರಿಸಿದರು. ಈ ವೇಳೆ ಡಿವೈಎಸ್ಪಿ ಯಶ್ವಂತ್ ಕುಮಾರ್ ಅವರು ಹಾಗೂ ಆರಕ್ಷಕ ವೃತ್ತ ನಿರೀಕ್ಷಕರಾದ ಶ್ರೀಧರ್ ಅವರು ಉಪಸ್ಥಿತರಿದ್ದರು.1
- ಹನೂರು: ಕರ್ನಾಟಕದ ನಯಾಗರ ಎಂದೇ ಖ್ಯಾತಿ ಪಡೆದಿರುವ ಹನೂರು ತಾಲೂಕಿನ ಹೊಗೆನಕಲ್ ಜಲಪಾತಕ್ಕೆ ಭಾನುವಾರ ತಮಿಳುನಾಡು ಸೇರಿದಂತೆ ರಾಜ್ಯದ ವಿವಿಧ ಭಾಗಗಳಿಂದ ಪ್ರವಾಸಿಗರ ದಂಡೇ ಹರಿದುಬಂದಿತ್ತು. ರಾಜ್ಯದ ನಾನಾ ಭಾಗಗಳಿಂದ ಆಗಮಿಸಿದ್ದ ಪ್ರವಾಸಿಗರು ಕಲ್ಲುಬಂಡೆಗಳ ನಡುವೆ ವೇಗವಾಗಿ ಹರಿಯುವ ಕಾವೇರಿ ನದಿಯ ರುದ್ರ–ರಮಣೀಯ ದೃಶ್ಯವನ್ನು ಸವಿದರು. ಜಲಪಾತ ವೀಕ್ಷಣೆ ಬಳಿಕ ಸ್ಥಳೀಯ ಮೀನು ಖಾದ್ಯಗಳನ್ನು ಸವಿಯಲು ಜನಸಂದಣಿ ಕಂಡುಬಂದಿತು. ಈ ವೇಳೆ ಪ್ರವಾಸಿಗರ ಸುರಕ್ಷತೆಗಾಗಿ ಪೊಲೀಸ್ ಹಾಗೂ ಅರಣ್ಯ ಇಲಾಖೆಯ ಸಿಬ್ಬಂದಿಯನ್ನು ನಿಯೋಜಿಸಲಾಗಿತ್ತು. ನದಿಯ ಅಪಾಯಕರ ಪ್ರದೇಶಗಳಿಗೆ ತೆರಳದಂತೆ ಅಧಿಕಾರಿಗಳು ಎಚ್ಚರಿಕೆ ನೀಡಿದರು.1
- ಮಲೆ ಮಹದೇಶ್ವರ ಬೆಟ್ಟದಲ್ಲಿ ನೂತನ 1. 1 ಮೆಗಾ ವ್ಯಾಟ್ ಸೋಲಾರ್ ಘಟಕವನ್ನು ಶಾಸಕ ಎಂ.ಆರ್ ಮಂಜುನಾಥ್ ಉದ್ಘಾಟಿಸಿದರು. ನಂತರ ಮಾತನಾಡಿದ ಶಾಸಕರು ಮಲೆ ಮಹದೇಶ್ವರ ಪ್ರಾಧಿಕಾರಕ್ಕೆ ಅನುಕೂಲವಾಗುವ ನಟ್ಟಿನಲ್ಲಿ ಸುಮಾರು ರೂ 8.50ಕೋಟಿ ವೆಚ್ಚದಲ್ಲಿ ನಿರ್ಮಿಸಲಾಗಿದ್ದ 1.1 ಮೆಗಾ ವ್ಯಾಟ್ ವಿದ್ಯುತ್ ಸಾಮರ್ಥ್ಯವುಳ್ಳ ಸೋಲಾರ್ ಪ್ಲಾಂಟ್ ಗೆ ಇಂದು ಚಾಲನೆಯನ್ನು ನೀಡಿದ್ದು ಇದರಿಂದ ಮಲೆ ಮಹದೇಶ್ವರ ಬೆಟ್ಟದ ಪ್ರಾಧಿಕಾರ ವ್ಯಾಪ್ತಿಗೆ ದಿನದ 24 ಗಂಟೆಯೂ ಸಹ ವಿದ್ಯುತ್ ಸಂಪರ್ಕ ಸಿಗಲಿದ್ದು ಇದನ್ನು ಸದುಪಯೋಗ ಪಡೆದುಕೊಳ್ಳಬೇಕೆಂದು ಶಾಸಕ ಎಂಆರ್ ಮಂಜುನಾಥ್ ರವರು ತಿಳಿಸಿದರು. 5 ಕೋಟಿ ವೆಚ್ಚದಲ್ಲಿ ನಿರ್ಮಿಸಲಾಗುತ್ತಿರುವ ಚರಂಡಿ ಮತ್ತು ಸಿಸಿ ರಸ್ತೆ ಕಾಮಗಾರಿಯನ್ನು ವೀಕ್ಷಣೆ ಮಾಡಿದ ಇದೇ ತಿಂಗಳ ಅಂತ್ಯದೊಳಗೆ ಈ ಕಾಮಗಾರಿಯನ್ನು ಸಂಪೂರ್ಣ ಮುಗಿಸಿ ಸಾರ್ವಜನಿಕರ ಅನುಕೂಲ ಕಲ್ಪಿಸುವಂತೆ ಸೂಚನೆ ನೀಡಿದರು. ವಜ್ರ ಮಲೆ ಭವನಕ್ಕೆ ಪೀಠೋಪಕರಣಗಳ ಸಾಮಗ್ರಿಗಳನ್ನು ಶಾಸಕ ಎಂಆರ್ ಮಂಜುನಾಥ್ ಪರಿಸರ ನಡೆಸಿ ಗುಣಮಟ್ಟ ಉಳ್ಳಂತಹ ಸಾಮಗ್ರಿಗಳನ್ನು ಅಳವಡಿಸುವಂತೆ ಗುತ್ತಿಗೆದಾರರಿಗೆ ಸೂಚನೆ ನೀಡಿದರು ... ಮಲೆ ಮಹದೆಶ್ವರ ಸ್ವಾಮಿ ಕ್ಷೇತ್ರ ಅಭಿವೃದ್ದಿ ಪ್ರಾಧಿಕಾರಕ್ಕೆ ಸೇರಿದ ಮಾಸ್ಟರ್ ಪ್ಲಾನ್ ಆವರಣವನ್ನು ಅಭಿವೃದ್ಧಿಪಡಿಸುವ ನಿಟ್ಟಿನಲ್ಲಿ ಅಧಿಕಾರಿಗಳ ಜೊತೆ ಚರ್ಚಿಸಿದರು. ಇತ್ತೀಚಿನ ದಿನಗಳಲ್ಲಿ ಮಲೆ ಮಹದೇಶ್ವರ ಸ್ವಾಮಿ ದೇವಾಲಯಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತರು ಬರುತಿದ್ದು, ಭಕ್ತರಿಗೆ ಮೂಲಬುತ ಸೌಲಭ್ಯವನ್ನು ಕಲ್ಪಿಸುವ ನಿಟ್ಟಿನಲ್ಲಿ ಹಾಗೂ ಮಾಸ್ಟರ್ ಪ್ಲಾನ್ ಆವರಣವನ್ನು ಅಭಿವೃದ್ದಿ ಪಡಿಸಬೇಕು. ಇದಲ್ಲದೆ ಬೆಟ್ಟದ ಸುತ್ತಮುತ್ತಲಿನ ವರವಲಯದ ಭಾಗಗಳಲ್ಲಿ ಸ್ವಚ್ಛತೆಯನ್ನು ಕಾಪಾಡುವಂತೆ ತಾಕಿತು ಮಾಡಿದರು. ಈಗಾಗಲೆ ನಡೆಯುತ್ತಿರುವ ಕಾಮಗಾರಿಗಳನ್ನು ಶೀಘ್ರದಲ್ಲಿ ಮುಕ್ತಾಯಗೊಳಿಸಬೆಕು ಎಂದು ಅಧಿಕಾರಿಗಳಿಗೆ ಸೂಚಿಸಿದರು ನಂತರ ದೇವಸ್ಥಾನದ ಒಳ ಪ್ರಾಂಗಣ, ಹೊರ ಪ್ರಾಂಗಣದ ಸುತ್ತಲೂ ಉತ್ಸವ ಕೌಂಟರ್, ರಥಗಳನ್ನು ನಿಲ್ಲಿಸುವ ಸ್ಥಳ, ಆನೆ ಶೆಡ್ಡು, ಲಗ್ಗೇಜ್ ಅಂಡ್ ಸ್ಲಿಪ್ಪರ್ ಕೌಂಟರ್ಗಳ ಸ್ಥಳ ಪರಿಶೀಲನೆ ಮಾಡಿ, ಹಾಗೂ ಭಕ್ತಾದಿಗಳು ಸರಾಗವಾಗಿ ವಾಹನಗಳಲ್ಲಿ ಓಡಾಡಲು ರಸ್ತೆ ಅಗಲೀಕರಣ ರಿಂಗ್ ರೋಡ್ ನಿರ್ಮಾಣ ಹಾಗೂ ಇಂಟರ್ನಲ್ ರೋಡ್ ಗಳ ಸ್ಥಳ ಪರಿಶೀಲನೆ ಹಾಗೂ ನೂತನ ದಾಸೋಹ ಭವನದ ಬಗೆಯೂ ಚರ್ಚಿಸಲಾಯಿತು. ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟಕ್ಕೆ ಲಕ್ಷಾಂತರ ಭಕ್ತರು ಆಗಮಿಸುತ್ತಾರೆ ಈ ನಿಟ್ಟಿನಲ್ಲಿ ಆಧುನಿಕತೆಯಿಂದ ಕುಡಿದ ಸೊಸಜ್ಜಿತ ದಾಸೋಹ ಭವನವನ್ನು ನಿರ್ಮಿಸಲು ಈಗಾಗಲೇ ಉದ್ದೇಶಸಲಾಗಿದ್ದು ಟೆಂಡರ್ ಅಂತದಲ್ಲಿದೆ ಆದ್ದರಿಂದ ಅಧಿಕಾರಿಗಳು ಈ ಬಗ್ಗೆ ಅಗತ್ಯ ಕ್ರಮವಿಸಿ ದಾಸೋಹ ಭವನ ನಿರ್ಮಾಣಕ್ಕೆ ಮುಂದಾಗಬೇಕು. ಅಲ್ಲದೆ ಭಕ್ತರು ಸುಗಮವಾಗಿ ತೆರಳಿ ದೇವರ ದರ್ಶನ ಪಡೆಯಲು ಉದ್ದೇಶಿಸಿರುವ ಸಾರಥಿ ಸಾಲಿನ ಸಂಕೀರ್ಣಕಾಮಗಾರಿಯನ್ನು ಶೀಘ್ರ ಪೂರ್ಣಗೊಳಿಸಿ ಭಕ್ತರಿಗೆ ಅನುಕೂಲ ಕಲ್ಪಿಸಬೇಕು ಎಂದು ಇದೇ ವೇಳೆ ಶಾಸಕರು ಸೂಚಿಸಿದರು. ಇದೇ ಸಮಯದಲ್ಲಿ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರದ ಕಾರ್ಯದರ್ಶಿಗಳಾದ ಎ.ಇ ರಘು ಉಪ ಕಾರ್ಯದರ್ಶಿ ಚಂದ್ರಶೇಖರ್, ಲೋಕೋಪಯೋಗಿ ಎಇಇ ಚಿನ್ನಣ್ಣ, ಇಂಜಿನಿಯರ್ ಸಂತೋಷ್ ಇಂಜಿನಿಯರ್ ಸಂತೋಷ್, ಸೇಲ್ವಗಣಪತಿ,ವಿಸ್ತಾರ ಕನ್ಸಲ್ಟೆಂಟ್ಸ್, ಎಲ್ ಎಲ್ ಪಿ ಗಳಾದ ಶ್ರೀಧರ್,ಮನೋಜ್, ಕೃಷ್ಣನ್,ಮುಖಂಡರುಗಳಾದ ಚಿನ್ನವೆಂಕಟ, ಡಿಕೆ ರಾಜು, ಗೋವಿಂದ ವಿಜಯ್ ಕುಮಾರ್, ಎಸ್.ಆರ್ ಮಹದೇವ್ ಸುರೇಶ್, ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.3
- *ಭಾರತ ನಲ್ಲಿ ವೈರಲ್*1
- ಹನೂರು :ಪಟ್ಟಣದ ಹೊರವಲಯದಲ್ಲಿ ಕರ್ನಾಟಕ ಗೃಹ ಮಂಡಳಿಯ ಅಧಿಕಾರಿಗಳು ಸ್ಥಳ ಪರಿಶೀಲನೆ ನಡೆಸಿದ ವೇಳೆ, ಬಡಾವಣೆಯ ಪೂರ್ವ ದಿಕ್ಕಿನ ಬಾಹ್ಯ ವಿದ್ಯುತ್ ಸಂಪರ್ಕ ಕಡಿತಗೊಂಡಿದ್ದು, ಸುಮಾರು 7663 ಮೀಟರ್ ವಿದ್ಯುತ್ ತಂತಿಗಳು ಮತ್ತು 39 ಟಿ.ಸಿ.ಗಳ ಸ್ಟ್ರಕ್ಚರ್ ಬ್ರೇಸ್ ಕಳ್ಳತನಗೊಂಡಿರುವುದು ಪತ್ತೆಯಾಗಿದೆ. ಕರ್ನಾಟಕ ಗೃಹ ಮಂಡಳಿಯ ಸಹಾಯಕ ಕಾರ್ಯಪಾಲಕ ಅಭಿಯಂತರರು, ಸಹಾಯಕ ಅಭಿಯಂತರರು ಹಾಗೂ ಸಂಬಂಧಪಟ್ಟ ಶಾಖಾಧಿಕಾರಿಗಳು ಪರಿಶೀಲನೆ ನಡೆಸಿದಾಗ. ಈ ಘಟನೆ ಬೆಳಕಿಗೆ ಬಂದಿದೆ ಅಲ್ಲದೆ ಈ ಕಳ್ಳತನದಿಂದ ಸುಮಾರು ರೂ. 4.71 ಲಕ್ಷ ನಿಗಮಕ್ಕೆ ಆರ್ಥಿಕ ನಷ್ಟ ಉಂಟಾಗಿದೆ. ಅಧಿಕಾರಿಗಳು ಪ್ರಕರಣವನ್ನು ಪೊಲೀಸರ ಗಮನಕ್ಕೆ ತಂದಿದ್ದು, ಇಂತಹ ಕಳ್ಳತನದಿಂದ ವಿದ್ಯುತ್ ಸರಬರಾಜು, ಎಲ್.ಟಿ. ಲೈನ್ ಮತ್ತು ಬೀದಿ ದೀಪಗಳು ತಾತ್ಕಾಲಿಕವಾಗಿ ವ್ಯತ್ಯಸ್ತವಾಗುತ್ತವೆ ಮತ್ತು ಗೃಹ ಮಂಡಳಿಗೆ ಮಹತ್ವಪೂರ್ಣ ಆರ್ಥಿಕ ನಷ್ಟ ಉಂಟಾಗುತ್ತದೆ. ಎಂದು ಪೊಲೀಸರಿಗೆ ದೂರಿದ್ದು ಈ ಸಂಬಂಧ ಹನೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ1