logo
Shuru
Apke Nagar Ki App…
  • Latest News
  • News
  • Politics
  • Elections
  • Viral
  • Astrology
  • Horoscope in Hindi
  • Horoscope in English
  • Latest Political News
logo
Shuru
Apke Nagar Ki App…

ಎರಡು ಚಿನ್ನದ ಪದಕ ಗೆದ್ದ ಸೌಮ್ಯ ರವರಿಗೆ ತವರೂರಲ್ಲಿ ಅದ್ದೂರಿ ಸ್ವಾಗತ. ಹನೂರು : ನನಗಿರುವ ಬಡತನದ ನಡುವೆಯೂ ಗುರುಹಿರಿಯರ ಮಾರ್ಗದರ್ಶನ ಹಾಗೂ ನಮ್ಮ ತಂದೆ ತಾಯಿ ಆಶೀರ್ವಾದದಿಂದ ನನ್ನ ಅಚಲವಾದ ಶ್ರಮದಿಂದ ಓಟದಲ್ಲಿ ಚಿನ್ನದ ಪದಕ ಪಡೆದಿದ್ದು ನಮ್ಮ ಸ್ವಗ್ರಾಮದಲ್ಲೇ ನನಗೆ ಸನ್ಮಾನ ಮಾಡುತ್ತಿರುವುದು ನನ್ನ ಪೂರ್ವ ಜನ್ಮದ ಪುಣ್ಯ ಎಂದು ಚಿನ್ನದ ಪದಕ ವಿಜೇತೆ ಸೌಮ್ಯ ತಿಳಿಸಿದರು. ತಾಲೂಕಿನ ರಾಮಾಪುರ ಗ್ರಾಮದಲ್ಲಿ ಚಿನ್ನದ ಪದಕ ಪಡೆದ ಸೌಮ್ಯಳಿಗೆ ಗ್ರಾಮಸ್ಥರು ಹಮ್ಮಿಕೊಂಡಿದ್ದ ಸನ್ಮಾನ ಸಮಾರಂಭದಲ್ಲಿ ಸನ್ಮಾನ ಸ್ವೀಕರಿಸಿ ನಂತರ ಮಾತನಾಡಿದರು. ನನಗೆ ತಂದೆ ತಾಯಿ ಇಲ್ಲ ಎಂಬ ಕೊರಗನ್ನು ನೀಗಿಸುವ ಮೂಲಕ ನನ್ನ ಗುರುಗಳು ನನ್ನ ಕುಟುಂಬಸ್ಥರು ನನಗೆ ಸಾಥ್ ನೀಡುವ ಮೂಲಕ ಗೆಲ್ಲಿಸಿದ್ದಾರೆ. ಜೊತೆಗೆ ನನಗೆ ಮುಂದಿನ ದಿನಗಳಲ್ಲಿ ಬರುವಂತಹ ಕ್ರೀಡೆಗಳಲ್ಲಿ ಗೆಲ್ಲಲು ಮತ್ತಷ್ಟು ಸಹಕಾರ ಬೇಕಾಗಿದೆ ನಿಮ್ಮ ಆಶೀರ್ವಾದ ನನ್ನ ಮೇಲೆ ಇರಲಿ ಎಂದರು. ನಂತರ ವನ್ನಿ ಕುಲ ಕ್ಷತ್ರಿಯ ಕರ್ನಾಟಕ ರಾಜ್ಯ ಗೌರವಾಧ್ಯಕ್ಷರಾದ ರಾಜ್ ಕೃಷ್ಣಮೂರ್ತಿ ರವರು ಸನ್ಮಾನಿಸಿದರು.

2 hrs ago
user_Vijay kumar
Vijay kumar
Journalist Chamarajanagara•
2 hrs ago
ec1c0e7b-cc67-42b9-a507-f4ddf80d04a7
a3b9e077-3f85-4338-a31f-bbb23670cd5a
0ef612ce-ed4a-4423-b087-8537c47cf60b
f9629e54-672a-4487-98bc-c4d1a0749737
d8546b8e-f641-41dc-a031-dc7186fdcbc1
ea0ad563-9405-44c9-8882-62025b2a2184

ಎರಡು ಚಿನ್ನದ ಪದಕ ಗೆದ್ದ ಸೌಮ್ಯ ರವರಿಗೆ ತವರೂರಲ್ಲಿ ಅದ್ದೂರಿ ಸ್ವಾಗತ. ಹನೂರು : ನನಗಿರುವ ಬಡತನದ ನಡುವೆಯೂ ಗುರುಹಿರಿಯರ ಮಾರ್ಗದರ್ಶನ ಹಾಗೂ ನಮ್ಮ ತಂದೆ ತಾಯಿ ಆಶೀರ್ವಾದದಿಂದ ನನ್ನ ಅಚಲವಾದ ಶ್ರಮದಿಂದ ಓಟದಲ್ಲಿ ಚಿನ್ನದ ಪದಕ ಪಡೆದಿದ್ದು ನಮ್ಮ ಸ್ವಗ್ರಾಮದಲ್ಲೇ ನನಗೆ ಸನ್ಮಾನ ಮಾಡುತ್ತಿರುವುದು ನನ್ನ ಪೂರ್ವ ಜನ್ಮದ ಪುಣ್ಯ ಎಂದು ಚಿನ್ನದ ಪದಕ ವಿಜೇತೆ ಸೌಮ್ಯ ತಿಳಿಸಿದರು. ತಾಲೂಕಿನ ರಾಮಾಪುರ ಗ್ರಾಮದಲ್ಲಿ ಚಿನ್ನದ ಪದಕ ಪಡೆದ ಸೌಮ್ಯಳಿಗೆ ಗ್ರಾಮಸ್ಥರು ಹಮ್ಮಿಕೊಂಡಿದ್ದ ಸನ್ಮಾನ ಸಮಾರಂಭದಲ್ಲಿ ಸನ್ಮಾನ ಸ್ವೀಕರಿಸಿ ನಂತರ ಮಾತನಾಡಿದರು. ನನಗೆ ತಂದೆ ತಾಯಿ ಇಲ್ಲ ಎಂಬ ಕೊರಗನ್ನು ನೀಗಿಸುವ ಮೂಲಕ ನನ್ನ ಗುರುಗಳು ನನ್ನ ಕುಟುಂಬಸ್ಥರು ನನಗೆ ಸಾಥ್ ನೀಡುವ ಮೂಲಕ ಗೆಲ್ಲಿಸಿದ್ದಾರೆ. ಜೊತೆಗೆ ನನಗೆ ಮುಂದಿನ ದಿನಗಳಲ್ಲಿ ಬರುವಂತಹ ಕ್ರೀಡೆಗಳಲ್ಲಿ ಗೆಲ್ಲಲು ಮತ್ತಷ್ಟು ಸಹಕಾರ ಬೇಕಾಗಿದೆ ನಿಮ್ಮ ಆಶೀರ್ವಾದ ನನ್ನ ಮೇಲೆ ಇರಲಿ ಎಂದರು. ನಂತರ ವನ್ನಿ ಕುಲ ಕ್ಷತ್ರಿಯ ಕರ್ನಾಟಕ ರಾಜ್ಯ ಗೌರವಾಧ್ಯಕ್ಷರಾದ ರಾಜ್ ಕೃಷ್ಣಮೂರ್ತಿ ರವರು ಸನ್ಮಾನಿಸಿದರು.

More news from Mysuru and nearby areas
  • *ಭಾರತ ನಲ್ಲಿ ವೈರಲ್*
    1
    *ಭಾರತ ನಲ್ಲಿ ವೈರಲ್*
    user_Md Aleemulla Shariff
    Md Aleemulla Shariff
    Citizen Reporter Mysuru•
    9 min ago
  • Post by Mahadev c c
    1
    Post by Mahadev c c
    user_Mahadev c c
    Mahadev c c
    Mysuru•
    22 hrs ago
  • ನಮಸ್ತೆ ಕರ್ನಾಟಕ ನಮಸ್ತೆ ವೀಕ್ಷಕರೇ ಹೆಚ್ ಟಿ ಎಂ ಆಯುರ್ವೇದ ಹಕೀಮ್ ನೌಷದ್ ಖಾನ್ (ಪಾರಂಪರಿಕ )
    1
    ನಮಸ್ತೆ ಕರ್ನಾಟಕ ನಮಸ್ತೆ ವೀಕ್ಷಕರೇ 
ಹೆಚ್ ಟಿ ಎಂ ಆಯುರ್ವೇದ ಹಕೀಮ್ 
ನೌಷದ್ ಖಾನ್ (ಪಾರಂಪರಿಕ )
    user_Naushad khan Vahab khan
    Naushad khan Vahab khan
    Ayurvedic clinic Bengaluru Urban•
    21 hrs ago
  • ಬೂದುಗುಂಪ ಗಂಗಾವತಿ ರೂಟ್ ಸೆಂಟ್ರಲ್ಲಿ ಆಗಿರುವಂತ ಅಪಘಾತ ಮೂವರು ಸ್ಥಳದಲ್ಲಿ 3 ಸಾವು ಹೊಸಳ್ಳಿ ಗ್ರಾಮದ ಯುವಕರು ಅವರ ಹೆಸರು ಇಮ್ರಾನ್ ಮತ್ತು ಅಜೀಜ್ ಮತ್ತು ರಾಜಹಂಸೇನ್ 15 ರಿಂದ 16 ವಯಸ್ಸಿನ ಮಕ್ಕಳು
    1
    ಬೂದುಗುಂಪ ಗಂಗಾವತಿ ರೂಟ್ ಸೆಂಟ್ರಲ್ಲಿ ಆಗಿರುವಂತ ಅಪಘಾತ ಮೂವರು ಸ್ಥಳದಲ್ಲಿ 3 ಸಾವು ಹೊಸಳ್ಳಿ ಗ್ರಾಮದ ಯುವಕರು ಅವರ ಹೆಸರು
ಇಮ್ರಾನ್ ಮತ್ತು ಅಜೀಜ್ ಮತ್ತು ರಾಜಹಂಸೇನ್ 15 ರಿಂದ 16 ವಯಸ್ಸಿನ ಮಕ್ಕಳು
    user_YSRmedia vijayanagaraupsates
    YSRmedia vijayanagaraupsates
    Local News Reporter Vijayanagar•
    23 hrs ago
  • Post by SRI RABINDRANATH TAGORE HIGH SCHOOL BIJAPUR
    1
    Post by SRI RABINDRANATH TAGORE HIGH SCHOOL BIJAPUR
    user_SRI RABINDRANATH TAGORE HIGH SCHOOL BIJAPUR
    SRI RABINDRANATH TAGORE HIGH SCHOOL BIJAPUR
    School Vijayapura•
    23 hrs ago
  • ಬಿ ಎಸ್ ಲಾವೇಂದ್ರರವರ ಹೋಮಿಯೋಪತಿ ಕಾಲೇಜ್ ಹಾಗೂ ಆಸ್ಪತ್ರೆಯಲ್ಲಿ 27 ವರ್ಷ ಸೇವೆ
    1
    ಬಿ ಎಸ್ ಲಾವೇಂದ್ರರವರ ಹೋಮಿಯೋಪತಿ ಕಾಲೇಜ್  ಹಾಗೂ ಆಸ್ಪತ್ರೆಯಲ್ಲಿ 27 ವರ್ಷ ಸೇವೆ
    user_ಈಶ್ವರ್ ಬೆಳಕು ನ್ಯೂಸ್ ಕನ್ನಡ User1175
    ಈಶ್ವರ್ ಬೆಳಕು ನ್ಯೂಸ್ ಕನ್ನಡ User1175
    Journalist Bidar•
    23 hrs ago
  • *ಭಾರತ ನಲ್ಲಿ ವೈರಲ್*
    1
    *ಭಾರತ ನಲ್ಲಿ ವೈರಲ್*
    user_Md Aleemulla Shariff
    Md Aleemulla Shariff
    Citizen Reporter Mysuru•
    6 hrs ago
  • *ಭಾರತ ನಲ್ಲಿ ವೈರಲ್*
    1
    *ಭಾರತ ನಲ್ಲಿ ವೈರಲ್*
    user_Md Aleemulla Shariff
    Md Aleemulla Shariff
    Citizen Reporter Mysuru•
    9 hrs ago
View latest news on Shuru App
Download_Android
  • Terms & Conditions
  • Career
  • Privacy Policy
  • Blogs
Shuru, a product of Close App Private Limited.