Shuru
Apke Nagar Ki App…
ಅಭಿನವ ಯಲ್ಲಾಲಿಂಗ ಮಹಾರಾಜರ ಶ್ರಾವಣ ಮಾಸದ ಜಾತ್ರಾ ಮಹೋತ್ಸವ.ಗೌರ. ( ಬಿ ). ಸರ್ವಧರ್ಮ 11 ನೂರು ಸುಮಂಗಲಿಯರಿಗೆ ಉಡಿ ತುಂಬ ಕಾರ್ಯಕ್ರಮ. ಗೌರ (ಬಿ ) ಗ್ರಾಮಸ್ಥರಿಂದ ಸರ್ವರಿಗೂ ಆದರದ ಸ್ವಾಗತ
TV21NEWS Kannada
ಅಭಿನವ ಯಲ್ಲಾಲಿಂಗ ಮಹಾರಾಜರ ಶ್ರಾವಣ ಮಾಸದ ಜಾತ್ರಾ ಮಹೋತ್ಸವ.ಗೌರ. ( ಬಿ ). ಸರ್ವಧರ್ಮ 11 ನೂರು ಸುಮಂಗಲಿಯರಿಗೆ ಉಡಿ ತುಂಬ ಕಾರ್ಯಕ್ರಮ. ಗೌರ (ಬಿ ) ಗ್ರಾಮಸ್ಥರಿಂದ ಸರ್ವರಿಗೂ ಆದರದ ಸ್ವಾಗತ
More news from ಕರ್ನಾಟಕ and nearby areas
- ಕಲಬುರಗಿ:ರೈತ ಸಭೆಯಲ್ಲಿ ಅನ್ನದಾತನಿಗೆ ಅವಮಾನ ಮಾಡಿದ ಅಧಿಕಾರಿಗಳು? ಕಲಬುರಗಿ: ಸಿಮೆಂಟ್ ಕಾರ್ಖಾನೆ ವಿರುದ್ದ ನಡೆಸುತ್ತಿರುವ ಹೋರಾಟದ ವಿಚಾರವಾಗಿ ರೈತರನ್ನು ಸಭೆಗೆ ಕರೆದ ಅಧಿಕಾರಿಗಳು ಕೆಳಗಡೆ ಕುಡಿಸಿ ಅವಮಾನ ಮಾಡಿದ ಘಟನೆ ಕಲಬುರಗಿ ಜಿಲ್ಲೆಯ ಸೇಡಂ ತಾಲ್ಲೂಕಿನಲ್ಲಿ ನಡೆದಿದೆ. ಸೇಡಂ ಪಟ್ಟಣದಲ್ಲಿರುವ ಎಸಿ ಕಚೇರಿಯಲ್ಲಿ ರೈತರನ್ನು ಸಭೆಗೆ ಕರೆಯಲಾಗಿತ್ತು.ಸೇಡಂ ಸಹಾಯಕ ಆಯುಕ್ತ ಪ್ರಭುರೆಡ್ಡಿ ನೇತೃತ್ವದಲ್ಲಿ ಸಭೆ ನಡೆದಿದ್ದು. ಅಧಿಕಾರಿಗಳು ಮಾತ್ರ ಕರ್ಚಿ ಮೇಲೆ ಕುಳಿತು ರೈತರನ್ನು ನೆಲದ ಮೇಲೆ ಕುರಿಸಲಾಗಿದೆ. ಅಧಿಕಾರಿಗಳ ವರ್ತನೆಗೆ ಸಾರ್ವಜನಿಕ ವಲಯದಲ್ಲಿ ಭಾರಿ ಆಕ್ರೋಶವಾಗಿದೆ. ಅನ್ನದಾತನನಿಗೆ ಕನಿಷ್ಠ ಗೌರವ ಕೊಡದ ಅಧಿಕಾರಿಗಳನ್ನು ವಿರುದ್ಧ ಕೂಡಲೇ ಕ್ರಮವಹಿಸಬೇಕೆಂದು ಒತ್ತಾಯಿಸಲಾಗಿದೆ1
- ಕಲಬುರಗಿ:ಪ್ರತಿಭಟನಾ ನಿರುತ ರೈತ ಮುಖಂಡರನ್ನು ವಶಕ್ಕೆ ಪಡೆದ ಪೋಲಿಸರು1
- ಅಭಿನವ ಯಲ್ಲಾಲಿಂಗ ಮಹಾರಾಜರ ಶ್ರಾವಣ ಮಾಸದ ಜಾತ್ರಾ ಮಹೋತ್ಸವ.ಗೌರ. ( ಬಿ ). ಸರ್ವಧರ್ಮ 11 ನೂರು ಸುಮಂಗಲಿಯರಿಗೆ ಉಡಿ ತುಂಬ ಕಾರ್ಯಕ್ರಮ. ಗೌರ (ಬಿ ) ಗ್ರಾಮಸ್ಥರಿಂದ ಸರ್ವರಿಗೂ ಆದರದ ಸ್ವಾಗತ1
- ಕಲಬುರಗಿ ಜಿಲ್ಲೆಯನ್ನ ಬರಪೀಡಿತ ಎಂದು ಘೋಷಣೆಗೆ ಅಗ್ರಹಿಸಿ : ಸ್ವಾಭಿಮಾನಿ ಕಬ್ಬು ಬೆಳೆಗಾರರ ಸಂಘದಿಂದ ಇಂದು ಅಫಜಲಪುರದಲ್ಲಿ ಪ್ರತಿಭಟನೆ ನಡೆಯಿತು..! ಕಲಬುರಗಿ ಜಿಲ್ಲೆಯನ್ನ ಬರಪೀಡಿತ ಎಂದು ಘೋಷಣೆಗೆ ಅಗ್ರಹಿಸಿ : ಸ್ವಾಭಿಮಾನಿ ಕಬ್ಬು ಬೆಳೆಗಾರರ ಸಂಘದಿಂದ ಇಂದು ಅಫಜಲಪುರದಲ್ಲಿ ಪ್ರತಿಭಟನೆ ನಡೆಯಿತು..!1
- #ಅಫಜಲಪುರ : ಪಟ್ಟಣದಲ್ಲಿ ಬರಗಾಲ ಪೀಡಿತ ಜಿಲ್ಲೆ ಎಂದು ಘೋಷಣೆ ಮಾಡದಿರುವುದನ್ನು ವಿರೋಧಿಸಿ ಬಹುತ್ ಪ್ರತಿಭಟನೆ. #ಅಫಜಲಪುರ : ಪಟ್ಟಣದಲ್ಲಿ ಬರಗಾಲ ಪೀಡಿತ ಜಿಲ್ಲೆ ಎಂದು ಘೋಷಣೆ ಮಾಡದಿರುವುದನ್ನು ವಿರೋಧಿಸಿ ಬಹುತ್ ಪ್ರತಿಭಟನೆ. Star Kannada News 24×7 Ravi Badiger DK Suresh DK Shivakumar #afzalpur #cm #DKShivakumar #ಕಲಬುರಗಿ1
- ನ್ಯಾಯಬೆಲೆ ಅಂಗಡಿಯಲ್ಲಿ ಸರ್ವರ್ ಸಮಸ್ಯೆ : ತಾಂಡಾ ಜನರ ಪರದಾಟ ಸಂತೋಷ ರಾಥೋಡ್ ಆಕ್ರೋಶ1
- ಮಧ್ಯ ರಾತ್ರಿ ದೇವಲ ಗಾಣಗಾಪೂರಕ್ಕೆ ಜಿಲ್ಲಾಡಳಿತ ಸರ್ಪ್ರೈಸ್ ವಿಜೀಟ1
- ಬರ ಪೀಡಿತ ಪಟ್ಟಿಯಿಂದ ಕಲಬುರಗಿ ಜಿಲ್ಲೆ ಕೈಬಿಟ್ಟ ಹಿನ್ನೆಲೆ- ಪೆಟ್ರೋಲ್ ಸುರಿದುಕೊಂಡು ಆತ್ಮಹತ್ಯೆ ಗೆ ಯತ್ನ ಮುಂಗಾರು ಮಳೆ ಬಾರದ ಹಿನ್ನೆಲೆ ರಾಜ್ಯ ಸರ್ಕಾರ ಬರಪೀಡಿತ ಪ್ರದೇಶದವೆಂದು ಘೋಷಣೆ ಮಾಡಿ, ಕಲಬುರಗಿ ಜಿಲ್ಲೆಯನ್ನು ಕೈ ಬಿಟ್ಟಿರುವ ವಿರುದ್ಧ ನಗರದಲ್ಲಿ ಅನ್ನಾದಾತರಿಂದ ಬೃಹತ್ ಪ್ರತಿಭಟನೆ ಮಾಡಲಾಯಿತು. ಪ್ರತಿಭಟನೆ ವೇಳೆಯಲ್ಲಿ ರೈತನೋಬ್ಬ ಪೆಟ್ರೋಲ್ ಮೈ ಮೇಲೆ ಮುರಿದುಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದಾನೆ. ತಕ್ಷಣ ಪೋಲಿಸರು ಪೆಟ್ರೋಲ್ ಬಾಟಲಿ ಕಸಿದುಕೊಂಡರು ಈ ಘಟನೆ ಕಲಬುರಗಿ ಜಿಲ್ಲಾಧಿಕಾರಿ ಕಚೇರಿ ಎದುರು ನಡೆದಿದ್ದು. ರಾಜ್ಯ ಸರ್ಕಾರ ಹಾಗೂ ಮಂತ್ರಿಗಳು, ಕಲಬುರಗಿ ಜಿಲ್ಲೆ ಅಧಿಕಾರಿಗಳ ವಿರುದ್ಧ ಘೋಷಣೆ ಕೂಗಿ ತೀವ್ರ ಆಕ್ರೋಶ ವ್ಯಕ್ತಪಡಿಸಿ, ರಸ್ತೆ ಮೇಲೆ ಉರುಳಾಡಿ ವಿವಿಧ ರೈತಪರ ಸಂಘಟನೆಗಳ ನೇತೃತ್ವದಲ್ಲಿ ಬೃಹತ್ ಪ್ರೋಟೆಸ್ಟ್ ಮಾಡಲಾಯಿತು2