Shuru
Apke Nagar Ki App…
RSS ಒಂದು ದೆವ್ವ, BJP ಅದರ ನೆರಳು: ಸಚಿವ ಪ್ರಿಯಾಂಕ್ ಖರ್ಗೆ ಗಂಭೀರ ಆರೋಪ! RSS ಅನ್ನು ದೆವ್ವಕ್ಕೆ ಹೋಲಿಸಿರುವ ಸಚಿವ ಪ್ರಿಯಾಂಕ್ ಖರ್ಗೆ, ಸಂಘಟನೆಯ ಹಿಂದೆ ದೊಡ್ಡ ಮಟ್ಟದ ಅಕ್ರಮ ಹಣ ವರ್ಗಾವಣೆ ದಂಧೆಯಿದೆ ಎಂದು ಆರೋಪಿಸಿದ್ದಾರೆ. 'ನಾವು BJPಯೆಂಬ ನೆರಳಿನ ಜೊತೆ ಗುದ್ದಾಡುತ್ತಿದ್ದೇವೆ, ದೆವ್ವದ ಜೊತೆ ಹೋರಾಡಿದರೆ ಮಾತ್ರ ದೇಶ ಉದ್ಧಾರ' ಎಂದಿದ್ದಾರೆ. RSS ಸಂವಿಧಾನದ ವ್ಯಾಪ್ತಿಗೆ ಬಂದು ನೋಂದಣಿಯಾಗಲೇಬೇಕು ಎಂದು ಒತ್ತಾಯಿಸಿರುವ ಅವರು, ಸಂಘಟನೆಯ ಆದಾಯದ ಮೂಲ ಪ್ರಶ್ನಿಸಿದ್ದಾರೆ. ಬೆಂಗಳೂರಿನಲ್ಲಿ ನಡೆದ ಸಮಾರಂಭದಲ್ಲಿ ಅವರು ಈ ಕಿಡಿಹೊತ್ತಿಸುವ ಹೇಳಿಕೆ ನೀಡಿದ್ದಾರೆ.
JB NEWS ಕನ್ನಡ
RSS ಒಂದು ದೆವ್ವ, BJP ಅದರ ನೆರಳು: ಸಚಿವ ಪ್ರಿಯಾಂಕ್ ಖರ್ಗೆ ಗಂಭೀರ ಆರೋಪ! RSS ಅನ್ನು ದೆವ್ವಕ್ಕೆ ಹೋಲಿಸಿರುವ ಸಚಿವ ಪ್ರಿಯಾಂಕ್ ಖರ್ಗೆ, ಸಂಘಟನೆಯ ಹಿಂದೆ ದೊಡ್ಡ ಮಟ್ಟದ ಅಕ್ರಮ ಹಣ ವರ್ಗಾವಣೆ ದಂಧೆಯಿದೆ ಎಂದು ಆರೋಪಿಸಿದ್ದಾರೆ. 'ನಾವು BJPಯೆಂಬ ನೆರಳಿನ ಜೊತೆ ಗುದ್ದಾಡುತ್ತಿದ್ದೇವೆ, ದೆವ್ವದ ಜೊತೆ ಹೋರಾಡಿದರೆ ಮಾತ್ರ ದೇಶ ಉದ್ಧಾರ' ಎಂದಿದ್ದಾರೆ. RSS ಸಂವಿಧಾನದ ವ್ಯಾಪ್ತಿಗೆ ಬಂದು ನೋಂದಣಿಯಾಗಲೇಬೇಕು ಎಂದು ಒತ್ತಾಯಿಸಿರುವ ಅವರು, ಸಂಘಟನೆಯ ಆದಾಯದ ಮೂಲ ಪ್ರಶ್ನಿಸಿದ್ದಾರೆ. ಬೆಂಗಳೂರಿನಲ್ಲಿ ನಡೆದ ಸಮಾರಂಭದಲ್ಲಿ ಅವರು ಈ ಕಿಡಿಹೊತ್ತಿಸುವ ಹೇಳಿಕೆ ನೀಡಿದ್ದಾರೆ.
More news from Karnataka and nearby areas
- ಹಿರೇಮಠ ಸಂಸ್ಥಾನದಿಂದ ಸಚಿವ ಈಶ್ವರ ಖಂಡ್ರೆ ದಂಪತಿಗೆ ಸನ್ಮಾನ: ವೀರಶೈವ ಮಹಾಸಭಾ ಸಾರಥ್ಯಕ್ಕೆ ಹರ್ಷ. #JB_NEWS_KANNADA1
- ಬೆಂಗಳೂರು. ದರ್ಶನ್ ಅಭಿಮಾನಿಗೆ ದರ್ಶನ್ ಮನೆ ಮುಂದೆಯೆ ಪೊಲೀಸರಿಂದ ಕಪಾಳ ಮೋಕ್ಷ1
- ಔರಾದ ಪಟ್ಟಣದ ಸುಕ್ಷೇತ್ರ ಉದ್ಭವಲಿಂಗ ಅಮರೇಶ್ವರ ದೇವಸ್ಥಾನದಲ್ಲಿ ಜರುಗುತ್ತಿರುವ ಅಮರೇಶ್ವರ ಜಾತ್ರಾ ಮಹೋತ್ಸವದ ಅಂಗವಾಗಿ ಫೆ.17 ರಂದು ನಡೆದ ಭವ್ಯ ರಥೋತ್ಸವದಲ್ಲಿ ಮಾಜಿ ಸಚಿವರು ಹಾಗೂ ಶಾಸಕರಾದ ಪ್ರಭು ಬಿ.ಚವ್ಹಾಣ ಅವರು ಭಾಗವಹಿಸಿದರು. ಇದೇ ವೇಳೆ ರಥ ಹಾಗೂ ಅಗ್ನಿ ಬಸವಣ್ಣನಿಗೆ ನಮಿಸಿ, ಕ್ಷೇತ್ರದ ಅಭಿವೃದ್ದಿ ಹಾಗೂ ಜನರ ಸುಖ, ಶಾಂತಿ, ಸಮೃದ್ಧಿಗಾಗಿ ಪ್ರಾರ್ಥಿಸಿದರು. ನಂತರ ಭಕ್ತರೊಂದಿಗೆ ರಥದ ಜೊತೆಗೆ ಸ್ವಲ್ಪ ಹೊತ್ತು ನಡೆದು ಭಕ್ತಾದಿಗಳ ಸಂಭ್ರಮ ಇಮ್ಮಡಿಗೊಳಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಶಾಸಕರು, ಉದ್ಭವಲಿಂಗ ಅಮರೇಶ್ವರ ಸ್ವಾಮಿ ಭಕ್ತರ ಇಷ್ಟಾರ್ಥಗಳನ್ನು ಈಡೇರಿಸುವ ದೈವಶಕ್ತಿ. ಇಂತಹ ಜಾತ್ರೆಗಳು ನಮ್ಮ ಸಂಸ್ಕೃತಿ, ಪರಂಪರೆ ಮತ್ತು ಭಕ್ತಿ ಭಾವವನ್ನು ಉಳಿಸಿಕೊಳ್ಳಲು ಮಹತ್ವದ್ದಾಗಿವೆ ಎಂದರು. ರಥೋತ್ಸವದಲ್ಲಿ ಸಾವಿರಾರು ಭಕ್ತರು ಪಾಲ್ಗೊಂಡು ಭಕ್ತಿಭಾವದಿಂದ ರಥವನ್ನು ಎಳೆದರು. ಕಾರ್ಯಕ್ರಮದಲ್ಲಿ ಸ್ಥಳೀಯ ಜನಪ್ರತಿನಿಧಿಗಳು, ಮುಖಂಡರು ಹಾಗೂ ಭಕ್ತರು ಉಪಸ್ಥಿತರಿದ್ದರು.3
- सोशल मीडिया पर वायरल हुए एक वीडियो ने सार्वजनिक क्षेत्र में तीव्र आक्रोश पैदा कर दिया है।1
- ಬೀದರ್: ಜಿಲ್ಲೆಯ ಜನರಿಗೆ ಬೇಸಿಗೆಯಲ್ಲಿ ನೀರಿನ ಸಮಸ್ಯೆ ಆಗದಂತೆ ಮುನ್ನೆಚ್ಚರಿಕೆ ವಹಿಸಿ ಎಂದು ಅಧಿಕಾರಿಗಳಿಗೆ ಸಂಸದ ಸಾಗರ್ ಖಂಡ್ರೆ ಸೂಚಿಸಿದರು1
- ಅದ್ಬುತವಾಗಿ ಪುರವಂತಿಕೆ ಸೇವೆ ಸಲ್ಲಿಸಿದ ಬಾಲಕ: ಬಾಲಕನ ನೃತ್ಯಕ್ಕೆ ಮನಸೋತ ಜನರು. #ಪುರವಂತರ #starkannadanews #afzalpur #jiohotstar #BiggBoss12 #puravantaru #ಪುರವಂತರಸೇವೆ #ಅಫಜಲಪುರ #ಕಲಬುರಗಿ #veeragasekunitha #veeragase #veerabhadreshwara #veerabhadreshwar #god1
- Post by ಸುಭಾಷ ಗೋಡಿ1
- ಕಂದಾಯ ಇಲಾಖೆಗೆ ಹೃದಯಪೂರ್ವಕ ಧನ್ಯವಾದಗಳು ಹೇಳಿದ ಕಂದಾಯ ಸಚಿವರಾದಂತಹ ಕೃಷ್ಣ ಭೈರೇಗೌಡರು.1