ದಕ್ಷಿಣ ಕನ್ನಡ ಜಿಲ್ಲಾ ಪ್ರವಾಸ ಕೈಗೊಂಡು ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ಹಾಗೂ ಮಂಗಳೂರು ನಗರ ಪೊಲೀಸ್ ಅಧಿಕಾರಿ ದಕ್ಷಿಣ ಕನ್ನಡ ಜಿಲ್ಲಾ ಪ್ರವಾಸ ಕೈಗೊಂಡು ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ಹಾಗೂ ಮಂಗಳೂರು ನಗರ ಪೊಲೀಸ್ ಅಧಿಕಾರಿ ಮತ್ತು ಸಿಬ್ಬಂದಿಗಳಿಗಾಗಿ ನೂತನವಾಗಿ ನಿರ್ಮಿಸಲಾದ 12 ಪೊಲೀಸ್ ವಸತಿ ಗೃಹಗಳ ಉದ್ಘಾಟನೆ ಹಾಗೂ 54 ವಸತಿಗೃಹಗಳ ನಿರ್ಮಾಣಕ್ಕೆ ಶಂಕುಸ್ಥಾಪನೆಯನ್ನು ನೆರವೇರಿಸಿದೆನು. ಈ ವೇಳೆ ಪೊಲೀಸ್ ಸಿಬ್ಬಂದಿಗಳು ವಾಸವಿದ್ದ ವಸತಿಗೃಹಗಳಿಗೆ ಭೇಟಿ ನೀಡಿ, ಮೂಲಭೂತ ಸೌಕರ್ಯಗಳು ಸೇರಿದಂತೆ ಸಿಬ್ಬಂದಿಗಳ ಸಮಸ್ಯೆಯನ್ನು ಖುದ್ದು ಆಲಿಸಿದೆ. ಬಳಿಕ ಮಂಗಳೂರು ನಗರ ಪೊಲೀಸ್ ಆಯುಕ್ತರ ಕಚೇರಿಯಲ್ಲಿ ಪೊಲೀಸ್ ಪ್ರಗತಿ ಪರಿಶೀಲನೆ ನಡೆಸಿದೆ. ಜಿಲ್ಲೆಯ ಕಾನೂನು ಮತ್ತು ಸುವ್ಯವಸ್ಥೆ ಸೇರಿದಂತೆ ವಿವಿಧ ಪ್ರಮುಖ ವಿಚಾರಗಳ ಕುರಿತು ಹಿರಿಯ ಅಧಿಕಾರಿಗಳೊಂದಿಗೆ ಚರ್ಚಿಸಿ, ಕೆಲವು ಕಟ್ಟುನಿಟ್ಟಿನ ಸೂಚನೆಗಳನ್ನು ನೀಡಿದೆ. ಈ ಸಂದರ್ಭದಲ್ಲಿ ಶಾಸಕರಾದ ವೇದವ್ಯಾಸ್ ಕಾಮತ್, ಪಶ್ಚಿಮ ವಲಯ ಐಜಿಪಿ ಅಮಿತ್ ಸಿಂಗ್, ಮಂಗಳೂರು ನಗರ ಪೊಲೀಸ್ ಆಯುಕ್ತರಾದ ಸುಧೀರ್ ಕುಮಾರ್ ರೆಡ್ಡಿ, ಡಾ. ಅರುಣ್ .ಕೆ ಹಾಗೂ ಸ್ಥಳೀಯ ಜನಪ್ರತಿನಿಧಿಗಳು ಮತ್ತು ಮುಖಂಡರುಗಳು ಉಪಸ್ಥಿತದ್ದರು.
ದಕ್ಷಿಣ ಕನ್ನಡ ಜಿಲ್ಲಾ ಪ್ರವಾಸ ಕೈಗೊಂಡು ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ಹಾಗೂ ಮಂಗಳೂರು ನಗರ ಪೊಲೀಸ್ ಅಧಿಕಾರಿ ದಕ್ಷಿಣ ಕನ್ನಡ ಜಿಲ್ಲಾ ಪ್ರವಾಸ ಕೈಗೊಂಡು ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್
ಹಾಗೂ ಮಂಗಳೂರು ನಗರ ಪೊಲೀಸ್ ಅಧಿಕಾರಿ ಮತ್ತು ಸಿಬ್ಬಂದಿಗಳಿಗಾಗಿ ನೂತನವಾಗಿ ನಿರ್ಮಿಸಲಾದ 12 ಪೊಲೀಸ್ ವಸತಿ ಗೃಹಗಳ ಉದ್ಘಾಟನೆ ಹಾಗೂ 54 ವಸತಿಗೃಹಗಳ ನಿರ್ಮಾಣಕ್ಕೆ ಶಂಕುಸ್ಥಾಪನೆಯನ್ನು ನೆರವೇರಿಸಿದೆನು. ಈ ವೇಳೆ
ಪೊಲೀಸ್ ಸಿಬ್ಬಂದಿಗಳು ವಾಸವಿದ್ದ ವಸತಿಗೃಹಗಳಿಗೆ ಭೇಟಿ ನೀಡಿ, ಮೂಲಭೂತ ಸೌಕರ್ಯಗಳು ಸೇರಿದಂತೆ ಸಿಬ್ಬಂದಿಗಳ ಸಮಸ್ಯೆಯನ್ನು ಖುದ್ದು ಆಲಿಸಿದೆ. ಬಳಿಕ ಮಂಗಳೂರು ನಗರ ಪೊಲೀಸ್ ಆಯುಕ್ತರ ಕಚೇರಿಯಲ್ಲಿ ಪೊಲೀಸ್ ಪ್ರಗತಿ ಪರಿಶೀಲನೆ ನಡೆಸಿದೆ.
ಜಿಲ್ಲೆಯ ಕಾನೂನು ಮತ್ತು ಸುವ್ಯವಸ್ಥೆ ಸೇರಿದಂತೆ ವಿವಿಧ ಪ್ರಮುಖ ವಿಚಾರಗಳ ಕುರಿತು ಹಿರಿಯ ಅಧಿಕಾರಿಗಳೊಂದಿಗೆ ಚರ್ಚಿಸಿ, ಕೆಲವು ಕಟ್ಟುನಿಟ್ಟಿನ ಸೂಚನೆಗಳನ್ನು ನೀಡಿದೆ. ಈ ಸಂದರ್ಭದಲ್ಲಿ ಶಾಸಕರಾದ ವೇದವ್ಯಾಸ್ ಕಾಮತ್, ಪಶ್ಚಿಮ ವಲಯ
ಐಜಿಪಿ ಅಮಿತ್ ಸಿಂಗ್, ಮಂಗಳೂರು ನಗರ ಪೊಲೀಸ್ ಆಯುಕ್ತರಾದ ಸುಧೀರ್ ಕುಮಾರ್ ರೆಡ್ಡಿ, ಡಾ. ಅರುಣ್ .ಕೆ ಹಾಗೂ ಸ್ಥಳೀಯ ಜನಪ್ರತಿನಿಧಿಗಳು ಮತ್ತು ಮುಖಂಡರುಗಳು ಉಪಸ್ಥಿತದ್ದರು.
- ತುಮಕೂರು : ತುಮಕೂರು ಜಿಲ್ಲೆಯ ದಿನಾಂಕ 15/02/2026 ರಂದು ಕ್ಯಾತ್ಸಂದ್ರ ದ ಜ್ಞಾನ ಗಂಗಾ ಶಾಲೆ ಬಳಿ ಬೈಕಿನಲ್ಲಿ ಬಂದ ವ್ಯಕ್ತಿ ಅಂಗಡಿ ಯಲ್ಲಿ ಇದ್ದ ಮಹಿಳೆ ಚಿನ್ನದ ಸರ ಕದ್ದು ಪರಾರಿ ಯಾದ ಕಳ್ಳ ಸಿಗರೇಟು ಕೇಳುವ ನೆಪದಲ್ಲಿ ಮಾಂಗಲ್ಯ ಸರ ಕದ್ದ ಕಳ್ಳ ಕ್ಯಾತ್ಸಂದ್ರ ಜ್ಞಾನ ಗಂಗಾ ಶಾಲೆ ರಸ್ತೆ ಯಲ್ಲಿ ಘಟನೆ1
- KOLAR KI.AWAAZ1
- ಶಿರಾ ನಗರದಲ್ಲಿರುವ ವಾರ್ಡ್ ಸಂಖ್ಯೆ 23ರಲ್ಲಿ ಅವ್ಯವಸ್ಥೆ ವಾರ್ಡ ಸದಸ್ಯರಿಗೆ ಸಮಸ್ಯೆಗಳ ಬಗ್ಗೆ ಕೇಳಿದರೆ ಬೇಜವಬ್ದಾರಿತನ ತಕ್ಷಣಕ್ಕೆ ಒಂದೇ ಒಂದು ಫೋನ್ ಕರೆಗೆ ಸ್ಪಂದಿಸಿದ ನಗರಸಭೆ ಅಧ್ಯಕ್ಷ ಜಿಶಾನ್ ಮಹಮ್ಮುದ್ ಅಷ್ಟಕ್ಕೂ ಆ ವಾರ್ಡ್ ಸಂಖ್ಯೆ 20 ರಿಂದ 23.ರ ಮದ್ಯೆ ಇರುವಂತಹ ವಾರ್ಡ್ ಸಮಸ್ಯೆ ನಗರಸಭೆ ಸದಸ್ಯರು ಯಾರನ್ನುವುದು ಜನರಲ್ಲಿ ಕುತೂಹಲ ಉಂಟಾಗಿದೆ1
- ಬೆಂಗಳೂರು ಗ್ರಾಮಾಂತರ.ಏಕಾಏಕಿ ಮನೆಗೆ ನುಗ್ಗಿದ ಅನಾಮಿಕ ವ್ಯಕ್ತಿ. ಮನೆಗೆ ನುಗ್ಗುತ್ತಿದ್ದಂತೆ ಬಾಗಿಲು ಹಾಕಿ ಕೂಡಿ ಹಾಕಿದ ಮನೆ ಮಾಲೀಕರು. ದೇವನಹಳ್ಳಿಯ ಚಿಕ್ಕನಹಳ್ಳಿ ಗ್ರಾಮದಲ್ಲಿ ಘಟನೆ. ನವೀನ್ (30) ಮನೆಗೆ ನುಗ್ಗಿರುವ ವ್ಯಕ್ತಿ. ಯಲಹಂಕ ಮೂಲದ ವ್ಯಕ್ತಿ. ಕಳ್ಳತನ ಮಾಡಲು ಬಂದಿದ್ದಾನೆ ಎಂದು ಮನೆಯಲ್ಲಿ ಕೂಡಿ ಹಾಕಿದ ಗ್ರಾಮಸ್ಥರು ಪೋಲೀಸರನ್ನು ಕರೆಸಿ ವಶಕ್ಕೆ ನೀಡಿದ ಗ್ರಾಮಸ್ಥರು. ಕುಡಿದು ಬಂದಿದ್ದಾನಾ ಅಥವಾ ಕಳ್ಳತನಕ್ಕೆ ಬಂದಿದ್ದನಾ ಎಂದು ತನಿಖೆ. ವಿಜಯಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ಚಿಕ್ಕನಹಳ್ಳಿಯ ಬೈರೇಗೌಡ ಎಂಬುವವರ ಮನೆ. ಮನೆಯವರು ಬೀಗ ಹಾಕಿಕೊಂಡು ಕೆಲಸಕ್ಕೆ ಹೋಗಿದ್ದರು. ಈ ವೇಳೆ ಬೀಗ ಹೊಡೆದು ಮನೆಗೆ ನುಗ್ಗಿರುವ ಕಳ್ಳ ಒಳಗೆ ಹೋಗುವುದನ್ನ ಗಮನಿಸಿದ ಪಕ್ಕದ ಮನೆಯವರು ನಂತರ ಮನೆ ಮಾಲೀಕರಿಗೆ ಕರೆ ಮಾಡಿ ಮಾಹಿತಿ ತಿಳಿಸಿದ್ದಾರೆ ಕೂಡಲೇ ಮನೆಯ ಹತ್ತಿರ ಬಂದು ಬಾಗಿಲು ಹಾಕಿ ಕೂಡಿ ಹಾಕಿದ್ದಾರೆ. ನಂತರ ಪೋಲೀಸರಿಗೆ ಮಾಹಿತಿ ನೀಡಿ ಕಳ್ಳನನ್ನ ಹಿಡಿದು ಕೊಟ್ಟಿದ್ದಾರೆ.1
- 18/02/2026 ಹಿರಿಯೂರು: ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲೂಕಿನ ರಾಷ್ಟ್ರೀಯ ಹೆದ್ದಾರಿಯಲ್ಲಿ ನಿಲ್ಲಿಸಿದ್ದ ಲಾರಿಗಳಿಂದ ಡೀಸೆಲ್ ಕಳ್ಳತನ ಮಾಡುತ್ತಿದ್ದ ಭಾರಿ ಜಾಲವೊಂದನ್ನು ಸಾರ್ವಜನಿಕರು ಭೇದಿಸಿದ್ದಾರೆ. ಸಿನಿಮೀಯ ಮಾದರಿಯಲ್ಲಿ ನಡೆದ ಈ ಕಾರ್ಯಾಚರಣೆಯಲ್ಲಿ ಒಂಬತ್ತು ಮಂದಿ ಕಳ್ಳರ ಪೈಕಿ ಒಬ್ಬನನ್ನು ಹಿಡಿದು ಪೊಲೀಸರಿಗೆ ಒಪ್ಪಿಸಲಾಗಿದ್ದು, ಉಳಿದ ಎಂಟು ಮಂದಿ ಪರಾರಿಯಾಗಿದ್ದಾರೆ. ಲಾರಿಗಳಿಂದ ಡೀಸೆಲ್ ಕಳ್ಳತನ ಮಾಡುತ್ತಿದ್ದ ವೇಳೆ ಜಾಗೃತರಾದ ಸಾರ್ವಜನಿಕರಿಂದ ಕಳ್ಳರ ಮೇಲೆ ದಾಳಿ.ಕಳ್ಳತನ ಮಾಡುವ ಉದ್ದೇಶಕ್ಕಾಗಿಯೇ ಈ ತಂಡವು ಸ್ವಂತ ಲಾರಿಯನ್ನು ಖರೀದಿಸಿ ಬಳಸಿರುವುದು ಬೆಳಕಿಗೆ ಬಂದಿದೆ. ಈ ಲಾರಿಯನ್ನು ಅವರು ಖರೀದಿಸಿದ್ದೇ ಅಥವಾ ಕಳ್ಳತನ ಮಾಡಿದ್ದೇ ಎಂಬುದು ತನಿಖೆಯಿಂದ ಹೊರಬರಬೇಕಿದೆ. ವಶಕ್ಕೆ ಪಡೆದ ಲಾರಿಯಲ್ಲಿ ಕದ್ದ ಮಾಲು: ಪೊಲೀಸರು ವಶಪಡಿಸಿಕೊಂಡ ಲಾರಿಯಲ್ಲಿ ಈ ಹಿಂದೆ ಕದ್ದಿದ್ದ ಡೀಸೆಲ್ ಮತ್ತು ಇತರ ಬೆಲೆಬಾಳುವ ವಸ್ತುಗಳು ಪತ್ತೆಯಾಗಿವೆ. ಸ್ಥಳದಿಂದ ಓಡಿ ಹೋದ ಉಳಿದ 8 ಮಂದಿ ಆರೋಪಿಗಳಿಗಾಗಿ ಪೊಲೀಸರು ಶೋಧ ನಡೆಸುತ್ತಿದ್ದಾರೆ. ರಾಷ್ಟ್ರೀಯ ಹೆದ್ದಾರಿಯಲ್ಲಿ ವ್ಯವಸ್ಥಿತವಾಗಿ ನಡೆಯುತ್ತಿದ್ದ ಈ ಕಳ್ಳತನದ ಜಾಲ ಪತ್ತೆಯಾಗಿರುವುದು ವಾಹನ ಸವಾರರಲ್ಲಿ ಕೊಂಚ ನಿಟ್ಟುಸಿರು ಬಿಡುವಂತೆ ಮಾಡಿದೆ. ಸದ್ಯ ಹಿರಿಯೂರು ಪೊಲೀಸರು ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮ ಕೈಗೊಂಡಿದ್ದಾರೆ.1
- ಐತಿಹಾಸಿಕ ತಲಕಾಡು ಪಟ್ಟಣದಲ್ಲಿ ನಡೆದ ಗ್ರಾಮ ದೇವತೆ ಬಂಡರಸಮ್ಮನ ಹಬ್ಬದ ಬಂಡಿ ಉತ್ಸವದ ವೇಳೆ ಸಂಭವಿಸಿದ ಅಪಘಾತದಲ್ಲಿ ಯುವಕನೊಬ್ಬ ಮೃತಪಟ್ಟಿದ್ದಾನೆ.ತಲಕಾಡು ನಿವಾಸಿ ಪ್ರವೀಣ್ (22) ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ ದುರ್ದೈವಿ.ನೆನ್ನೆ ನಡೆದ ಬಂಡಿ ಉತ್ಸವದ ಸಂದರ್ಭದಲ್ಲಿ ಪ್ರವೀಣ್ ಅವರು ಬಂಡಿಯನ್ನು ಓಡಿಸುತ್ತಿದ್ದರು. ಈ ವೇಳೆ ಆಕಸ್ಮಿಕವಾಗಿ ಬಂಡಿಯ ನಿಯಂತ್ರಣ ತಪ್ಪಿ ಅವರು ಕೆಳಕ್ಕೆ ಬಿದ್ದಿದ್ದಾರೆ. ಗಂಭೀರವಾಗಿ ಗಾಯಗೊಂಡಿದ್ದ ಅವರನ್ನು ತಕ್ಷಣವೇ ಹೆಚ್ಚಿನ ಚಿಕಿತ್ಸೆಗಾಗಿ ಮೈಸೂರಿನ ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ತೀವ್ರ ಸ್ವರೂಪದ ಗಾಯಗಳಾಗಿದ್ದರಿಂದ ಚಿಕಿತ್ಸೆಗೆ ಸ್ಪಂದಿಸದೆ ಇಂದು ಅವರು ಕೊನೆಯುಸಿರೆಳೆದಿದ್ದಾರೆ. ಹಬ್ಬದ ಸಂಭ್ರಮದಲ್ಲಿದ್ದ ತಲಕಾಡು ಪಟ್ಟಣದಲ್ಲಿ ಯುವಕನ ಸಾವಿನ ಸುದ್ದಿ ಕೇಳಿ ವಿಷಾದ ವ್ಯಕ್ತವಾಗಿದೆ. ಮೃತರ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ.1
- ಭಂದುಗಳೇ. 🙏 ದಿನಾಂಕ 18-2-26ರಂದು 5:30 ಸಮಯ ದಂದು ಹೊಳಲ್ಕೆರೆ -ದಾವಣಗೆರೆ ಮುಖ್ಯ ರಸ್ತೆ ಚಿಕ್ಕಜಾಜೂರು ರೈಲ್ವೆ ಗೇಟ್ ಹತ್ತಿರ ಪೊಲೀಸ್ ರವರು ವಾಹನ ನಿಲ್ಲಿಸಿ ಫೈನ್ ಹಾಕುತ್ತಿದ್ದಾರೆ ಆದರೆ ಇಲ್ಲಿ ಗಮನಿಸಬಹುದು ಎಷ್ಟು ಬೈಕ್ ಸವಾರರು ಹೆಲ್ಮೆಟ್ ಇಲ್ಲದೆ ಪ್ರಯಾಣ ಮಾಡುತ್ತಿದ್ದಾರೆ ಹಾಗೂ ಎಷ್ಟು ಇತರೆ ವಾಹನ ಹೋಗುತ್ತಿದವೇ ಪೋಲೀಸ್ ಅಧಿಕಾರಿಗಳು ಕೇವಲ ಹೊರ ಜಿಲ್ಲೆಯ ವಾಹನ ನಿಲ್ಲಿಸಿ ಫೈನ್ ಹಾಕುವುದು ಎಷ್ಟು ಸರಿ. ಜೈ ಕೆ ಆರ್ ಎಸ್4
- ಬೆಂಗಳೂರು ಗ್ರಾಮಾಂತರ ರಸ್ತೆ ಡಿವೈಡರ್ ಗೆ ಗುದ್ದಿದ ಕಾರು. ಓರ್ವನ ಸ್ಥಿತಿ ಗಂಭೀರ , ಇಬ್ಬರಿಗೆ ಗಾಯ. ಯಲಹಂಕ ತಾಲೂಕಿನ ಇಟಗಲ್ ಪುರ ಗೇಟ್ ಬಳಿ ಘಟನೆ. ಕಾಕೋಳ್ ರಸ್ತೆಯಿಂದ ರಾಜಾನುಕುಂಟೆಗೆ ಬರುವ ವೇಳೆ ಘಟನೆ. ವೇಗವಾಗಿ ಬಂದು ಡಿವೈಡರ್ ಗೆ ಡಿಕ್ಕಿ ಹೊಡೆದಿದೆ. ಡಿಕ್ಕಿ ಹಿಡೆದ ಪರಿಣಾಮ ಕಾರು ಪಲ್ಟಿಯಾಗಿದೆ ಗಾಯಾಳನ್ನ ಯಲಹಂಕದ ಖಾಸಗಿ ಆಸ್ಪತ್ರೆಗೆ ರವಾನೆ ಓರ್ವನ ತಲೆಗೆ ಗಂಭೀರ ಗಾಯ ಹಿನ್ನಲೆ ತುರ್ತು ಚಿಕಿತ್ಸಾ ಘಟಕದಲ್ಲಿ ಚಿಕಿತ್ಸೆ. ಗಾಯಾಳುಗಳ ಮಾಹಿತಿ ಕಲೆ ಹಾಕುತ್ತಿರುವ ಪೋಲೀಸರು ರಾಜಾನುಕುಂಟೆ ಪೋಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ಯಲಹಂಕ ತಾಲೂಕಿನ ರಾಜಾನುಗುಂಟೆ1