Shuru
Apke Nagar Ki App…
ರಾಯಭಾಗದಲ್ಲಿ ರಾಜಾರಾಮ ಮೋಹಿತೆ ಕುಟುಂಬದ ಸದಸ್ಯರು ನೇತ್ರದಾನ ಮಾಡುವ ಸಂಕಲ್ಪ ಮಾಡಿದ್ದಾರೆ.
ಅಮರ ವಾಹಿನಿ ಕನ್ನಡ news
ರಾಯಭಾಗದಲ್ಲಿ ರಾಜಾರಾಮ ಮೋಹಿತೆ ಕುಟುಂಬದ ಸದಸ್ಯರು ನೇತ್ರದಾನ ಮಾಡುವ ಸಂಕಲ್ಪ ಮಾಡಿದ್ದಾರೆ.
More news from ಕರ್ನಾಟಕ and nearby areas
- ರಾಯಭಾಗದಲ್ಲಿ ರಾಜಾರಾಮ ಮೋಹಿತೆ ಕುಟುಂಬದ ಸದಸ್ಯರು ನೇತ್ರದಾನ ಮಾಡುವ ಸಂಕಲ್ಪ ಮಾಡಿದ್ದಾರೆ.1
- ಡಾ. ಅಂಬೇಡ್ಕರ್ ಅವರು ಅಜ್ಞಾನವನ್ನು ದೂರಗೊಳಿಸಿ, ಜ್ಞಾನದ ಬೆಳಕನ್ನು ಹರಡಿದ ಯುಗಪುರುಷರಾಗಿದ್ದಾರೆ.1
- ರಾಜ್ಯದಲ್ಲಿ ಒಟ್ಟು 1.53 ಲಕ್ಷ ಅನರ್ಹ ವ್ಯಕ್ತಿಗಳ ಪಿಂಚಣಿಯನ್ನು ಸ್ಥಗಿತಗೊಳಿಸಲಾಗಿದೆ. ಜಿಲ್ಲಾಧಿಕಾರಿ ಮೊಹ್ಮದ್ ರೋಷನ್ ಅವರ ನಿರ್ದೇಶನದಂತೆ ಈ ಕ್ರಮ ಕೈಗೊಳ್ಳಲಾಗಿದೆ. ರಾಜ್ಯದಲ್ಲಿಯೇ ಬೆಳಗಾವಿ ಜಿಲ್ಲೆಯಲ್ಲಿ ಅತಿ ಹೆಚ್ಚು ಅನರ್ಹ ಪಿಂಚಣಿದಾರರನ್ನು ಪತ್ತೆ ಮಾಡಲಾಗಿದ್ದು, ಅವರ ಪಿಂಚಣಿ ಸೌಲಭ್ಯವನ್ನು ನಿಲ್ಲಿಸಲಾಗಿದೆ.1
- ಜಮಖಂಡಿಯಲ್ಲಿ ರೈತ ಕುಟುಂಬವೊಂದು ಗಂಭೀರ ಆರೋಪ ಮಾಡಿದೆ. ಪಶುವೈದ್ಯರ ನಿರ್ಲಕ್ಷ್ಯದಿಂದಲೇ ತಮ್ಮ ಆಕಳು ಸಾವನ್ನಪ್ಪಿದೆ ಎಂದು ಕುಟುಂಬ ಹೇಳಿದೆ.1
- ಕಂಕನವಾಡಿ ಪಟ್ಟಣದಿಂದ ನಾಗನೂರು ಸಂಪರ್ಕಿಸುವ ರಸ್ತೆಯಲ್ಲಿರುವ ಮಹಾಪ್ರಸಾದಿ ಡೋರ ಕಕ್ಕಯ್ಯ ವಸತಿ ಕಾಲೋನಿಯಲ್ಲಿ ಪಟ್ಟಣ ಪಂಚಾಯಿತಿ ಸಿಬ್ಬಂದಿಗಳು ಸ್ವಚ್ಛತಾ ಕಾರ್ಯವನ್ನು ಸಮರ್ಪಕವಾಗಿ ನಿರ್ವಹಿಸದಿರುವುದರಿಂದ ಹಾವುಗಳು, ಬೀದಿ ನಾಯಿಗಳು ಮತ್ತು ಮಂಗಗಳ ಕಾಟ ಹೆಚ್ಚಾಗಿದೆ. ಈ ಕುರಿತು ಮೇಲಾಧಿಕಾರಿಗಳಿಗೆ ಕರೆ ಮಾಡಿದಾಗ, ಅವರು ಸದ್ಯ ಇರುವಂತಹ ಸದಸ್ಯರುಗಳಿಗೆ ಕರೆ ಮಾಡಿ ವಿಚಾರಿಸಿ ಎಂದು ಉಡಾಫೆ ಉತ್ತರ ನೀಡುವ ಮೂಲಕ ಜನರ ದಾರಿ ತಪ್ಪಿಸುವ ಕೆಲಸ ಮಾಡುತ್ತಿದ್ದಾರೆ. ಇದು ಕಂಕನವಾಡಿ ಪಟ್ಟಣ ಪಂಚಾಯಿತಿಯ ಬಹಿರಂಗ ವರದಿಯಾಗಿದ್ದು, ಮುಖ್ಯ ಅಧಿಕಾರಿ ಹಾಗೂ ಸಿಬ್ಬಂದಿಗಳು ಕೇವಲ ಸಂಬಳಕ್ಕಾಗಿ ಕೆಲಸ ಮಾಡುತ್ತಿದ್ದಾರೆ ಎಂದು ಆರೋಪಿಸಲಾಗಿದೆ.1
- ರಾಯಬಾಗ ತಾಲೂಕಿನ ಕುಡಚಿ ಮತಕ್ಷೇತ್ರದ ಶಾಸಕ ಮಹೇಂದ್ರ ತಮ್ಮಣ್ಣವರ ಅವರ 48ನೇ ವರ್ಷದ ಹುಟ್ಟುಹಬ್ಬವನ್ನು ಮುಗಳಖೋಡ ಪಟ್ಟಣದಲ್ಲಿ ವೈಶಿಷ್ಟ್ಯಪೂರ್ಣವಾಗಿ ಆಚರಿಸಲಾಯಿತು. ಈ ಸಂಭ್ರಮದ ಆಚರಣೆಯು ಹಲವು ಕಾರ್ಯಕ್ರಮಗಳನ್ನು ಒಳಗೊಂಡಿತ್ತು. ಆಚರಣೆಯ ಪ್ರಥಮ ಹಂತದಲ್ಲಿ, ಪಟ್ಟಣದ ಆರಾಧ್ಯ ದೇವರಾದ ಶ್ರೀ ಯಲ್ಲಾಲಿಂಗ ಮಹಾರಾಜರ ಕರ್ತೃಗದ್ದಿಗೆಗೆ ವಿಶೇಷ ಪೂಜೆ ಸಲ್ಲಿಸಲಾಯಿತು. ಇದರ ಬಳಿಕ, ಪಟ್ಟಣದಲ್ಲಿರುವ ಸರ್ಕಾರಿ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ರೋಗಿಗಳಿಗೆ ಬ್ರೆಡ್ ಮತ್ತು ಹಣ್ಣುಗಳನ್ನು ವಿತರಿಸಲಾಯಿತು. ಇದೇ ಸಂದರ್ಭದಲ್ಲಿ ಕೇಕ್ ಕತ್ತರಿಸುವ ಮೂಲಕ ಸಂಭ್ರಮವನ್ನು ಹಂಚಿಕೊಳ್ಳಲಾಯಿತು. ನಂತರ, ಪಿ.ಎಂ. ಶ್ರೀ ಸರ್ಕಾರಿ ಕನ್ನಡ ಹಾಗೂ ಆಂಗ್ಲ ಮಾಧ್ಯಮ ಶಾಲೆಯ ಸಭಾ ಭವನದಲ್ಲಿ ಶಾಸಕರ ಅಭಿಮಾನಿಗಳು ವಿದ್ಯಾರ್ಥಿಗಳೊಂದಿಗೆ ಕೇಕ್ ಕತ್ತರಿಸಿ ಸಂಭ್ರಮಿಸಿದರು. ಅಲ್ಲದೆ, ಶಾಲಾ ವಿದ್ಯಾರ್ಥಿಗಳಿಗೆ ಪುಸ್ತಕಗಳು ಮತ್ತು ಪೆನ್ಗಳನ್ನು ವಿತರಿಸುವ ಮೂಲಕ ಹುಟ್ಟುಹಬ್ಬವನ್ನು ಇನ್ನಷ್ಟು ಅರ್ಥಪೂರ್ಣಗೊಳಿಸಲಾಯಿತು. ಈ ವಿಶೇಷ ಆಚರಣೆಯ ಸಂದರ್ಭದಲ್ಲಿ ಜಗದೀಶ ಮಹಾರಾಜರು, ಪರಪ್ಪ ಖೇತಗೌಡರ, ರಮೇಶ ಯಡವಣ್ಣವರ, ಮಹಾವೀರ ಕುರಾಡೆ, ರಾವಸಾಬ ಗೌಲತ್ತಿನವರ, ಅಶೋಕ ಹಳಿಂಗಳಿ, ಗಂಗಪ್ಪ ಗೋಕಾಕ, ಮುಪ್ಪಯ್ಯಾ ಹಿರೇಮಠ ಸೇರಿದಂತೆ ಕಾಂಗ್ರೆಸ್ ಪಕ್ಷದ ಅನೇಕ ಕಾರ್ಯಕರ್ತರು ಹಾಗೂ ಅಭಿಮಾನಿಗಳು ಉಪಸ್ಥಿತರಿದ್ದರು.1
- ಆಝಾದ್ ನಗರದಲ್ಲಿ, ಎಳೆನೀರು ಮಾರಾಟ ಮಾಡಿ ಜೀವನ ಸಾಗಿಸುತ್ತಿದ್ದ ಯುವಕನೊಬ್ಬ ನೇಣು ಬಿಗಿದು ಜೀವಾಂತ್ಯ ಮಾಡಿಕೊಂಡಿದ್ದಾನೆ.1
- ಬಾಗಲಕೋಟ ಜಿಲ್ಲೆಯ ಮುಧೋಳ ತಾಲೂಕಿನ ಮುಗಳ್ಕೊಡ್ ಕ್ರಾಸ್ ಬಳಿ ಕೆಎಸ್ಆರ್ಟಿಸಿ ಬಸ್ ಹಾಗೂ ಬೈಕ್ ನಡುವೆ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಡಿಕ್ಕಿಯ ತೀವ್ರತೆಗೆ ಬೈಕ್ಗೆ ಬೆಂಕಿ ಹೊತ್ತಿಕೊಂಡಿದ್ದು, ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಮೃತರನ್ನು ಮುಧೋಳ ನಗರದ ಪವನಚುಕ್ಕಿ ಪ್ರದೇಶದ 22 ವರ್ಷದ ನವೀನ್ ಗೋರ್ಕ ಎಂದು ಗುರುತಿಸಲಾಗಿದೆ.1