Shuru
Apke Nagar Ki App…
BHALKI :-ಕಿಶನರಾವ ಪಾಟೀಲ್ ಇಂಚುರಕರವರ 77ನೆ ಹುಟ್ಟುಹಬ್ಬದ ಹಾಗೂ ಮದುವೆ ವಾರ್ಷಿಕೋತ್ಸವದ ಕಾರ್ಯಕ್ರಮ ಆಯೋಜಿಸಲಾಗೆ.
ಈಶ್ವರ್ ಬೆಳಕು ನ್ಯೂಸ್ ಕನ್ನಡ User1175
BHALKI :-ಕಿಶನರಾವ ಪಾಟೀಲ್ ಇಂಚುರಕರವರ 77ನೆ ಹುಟ್ಟುಹಬ್ಬದ ಹಾಗೂ ಮದುವೆ ವಾರ್ಷಿಕೋತ್ಸವದ ಕಾರ್ಯಕ್ರಮ ಆಯೋಜಿಸಲಾಗೆ.
More news from Bidar and nearby areas
- BHALKI :-ಕಿಶನರಾವ ಪಾಟೀಲ್ ಇಂಚುರಕರವರ 77ನೆ ಹುಟ್ಟುಹಬ್ಬದ ಹಾಗೂ ಮದುವೆ ವಾರ್ಷಿಕೋತ್ಸವದ ಕಾರ್ಯಕ್ರಮ ಆಯೋಜಿಸಲಾಗೆ.1
- 🚨🚨🚨1
- Yellow Day celebration with fun activities #silver... youtu.be Don't forget like share and subscribe1
- ಹೊಸ ವರ್ಷದ ಮೊದಲ ದಿನ ರಾಯರ ದರ್ಶನಕ್ಕೆ ಭಕ್ತರು ಮುಗಿಬಿದ್ದಿದ್ದಾರೆ. ಮಂತ್ರಾಲಯ ಗುರು ರಾಘವೇಂದ್ರ ಸ್ವಾಮಿ ಮಠಕ್ಕೆ ಭಕ್ತರ ದಂಡೇ ಆಗಮಿಸಿದೆ. ಗುರು ರಾಯರ ವಾರ ಗುರುವಾರವೇ ವರ್ಷದ ಮೊದಲ ದಿನ ಬಂದ ಹಿನ್ನೆಲೆ ಪ್ರತಿ ವರ್ಷಕ್ಕಿಂತಲೂ ಎರಡು ಪಟ್ಟು ಭಕ್ತರಿಂದ ರಾಯರ ಮಠ ತುಂಬಿ ತುಳುಕುತ್ತಿದೆ. ಹೌದು ಹೊಸ ವರ್ಷದಲ್ಲಿ ಶುಭವಾಗಲಿ ಅಂತ ಬೇಡಿದ ವರ ನೀಡುವ, ಕಲಿಯುಗ ಕಾಮಧೇನು ರಾಘವೇಂದ್ರ ಸ್ವಾಮಿಗಳ ಆಸ್ಥಾನದಲ್ಲಿ ಭಕ್ತ ಸಾಗರವೇ ಹರಿದು ಬಂದಿದೆ. ರಾಯರಲ್ಲಿ ಪ್ರಾರ್ಥನೆ ಸಲ್ಲಿಸುತ್ತಿದ್ದಾರೆ. ಬೆಳಿಗ್ಗೆ ಐದು ಗಂಟೆಯಿಂದಲೇ ರಾಯರ ವೃಂದಾವನ ದರ್ಶನಕ್ಕೆ ಅನುವು ಮಾಡಿಕೊಡಲಾಗಿದೆ. ಮಠದ ಎಲ್ಲಾ ದ್ವಾರಗಳ ಮೂಲಕ ಭಕ್ತರಿಗೆ ಒಳಬರಲು ಅವಕಾಶ ನೀಡಲಾಗಿದೆ.1
- ತುಬಚಿ ಗ್ರಾಮದಲ್ಲಿ ಚಿರತೆ ಚಲನ ವಲನ ಹಾಗೂ ಕಳೇಬರ ಪತ್ತೆ ಗ್ರಾಮಸ್ತರಲ್ಲಿ ಆತಂಕ1
- ಗಂಗಾವತಿ ಶಾಸಕ ಜನಾರ್ಧನರೆಡ್ಡಿ ಹಾಗೂ ಅವರ ಬೆಂಬಲಿಗರು ಗುಂಪಾಗಿ ಕಾಂಗ್ರೆಸ್ ಕಾರ್ಯಕರ್ತನನ್ನು ಹತ್ಯೆಗೈದ ಘಟನೆಗೆ ಸಂಬಂಧಿಸಿ ನಾಳೆ, ದಿನಾಂಕ 02.01.2026 ಗುರುವಾರ ಬೆಳಿಗ್ಗೆ 10.30 ಗಂಟೆಗೆ ಬಳ್ಳಾರಿ ನಗರದ ನಕ್ಷತ್ರ ಹೋಟೆಲಿನಲ್ಲಿ ಪತ್ರಿಕಾಗೋಷ್ಠಿ ನಡೆಯಲಿದೆ. ಈ ಸುದ್ದಿಗೋಷ್ಠಿಯಲ್ಲಿ ಕಾಂಗ್ರೆಸ್ ಮುಖಂಡರಾದ ನಾರಾ ಪ್ರತಾಪ್ ರೆಡ್ಡಿ, ಮುಂಡ್ರಿಗಿ ನಾಗರಾಜ್, ಪಿ. ಗಾದೆಪ್ಪ, ವಿಷ್ಣು ಬೋಯಪಾಟಿ, ಮಹಾನಗರ ಪಾಲಿಕೆಯ ಸದಸ್ಯರು ಮತ್ತು ವಾಲ್ಮೀಕಿ ನಾಯಕರ ಸಮಾಜದ ಮುಖಂಡರು ಭಾಗವಹಿಸಿ ಮಾತನಾಡಲಿದ್ದಾರೆ.1
- Post by ✍ 𝕾𝖆𝖉𝖆𝖓𝖆𝖓𝖉𝕿𝖎𝖐𝖆𝖗𝖊1
- ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಸಮುದಾಯಗಳ ಮೇಲಿನ ದೌರ್ಜನ್ಯ ಮತ್ತು ಜಾತಿ ನಿಂದನೆ ಹಾಗೂ ಸುಳ್ಳು ಜಾತಿ ಪ್ರಮಾಣ ಪತ್ರ ಪ್ರಕರಣಗಳಲ್ಲಿ ತ್ವರಿತ ಮತ್ತು ಪರಿಣಾಮಕಾರಿ ಕ್ರಮ ಕೈಗೊಳ್ಳುವಲ್ಲಿ ನಾಗರಿಕ ಹಕ್ಕು ಜಾರಿ ನಿರ್ದೇಶನಾಲಯ ಸಮರ್ಥವಾಗಿ ಕಾರ್ಯ ನಿರ್ವಹಿಸುತ್ತಿಲ್ಲ ಎಂದು ಕರ್ನಾಟಕ ದಲಿತ ಸಂಘಟನೆಗಳ ಒಕ್ಕೂಟ ಆರೋಪಿಸಿದೆ. ಇಂದು ಒಕ್ಕೂಟದ ಮುಖಂಡರಾದ ಎನ್ ನರಸಿಂಹಲು ಸುದ್ದಿಗಾರರೊಂದಿಗೆ ಮಾತನಾಡುತ್ತಾ, ಈ ವಿಷಯವನ್ನು ಪ್ರಸ್ತಾಪಿಸಿ ಜನವರಿ 03 ರಂದು ಸಿಂಧನೂರಿಗೆ ಆಗಮಿಸುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಗಮನಕ್ಕೆ ಈ ಅಂಶ ತರಲಾಗುತ್ತದೆ ಎಂದು ಹೇಳಿದರು.1