Shuru
Apke Nagar Ki App…
ಹಾರ್ದಿಕ್ ಪಾಂಡ್ಯ ವಿರುದ್ಧ ಪೊಲೀಸ್ ದೂರು: ರಾಷ್ಟ್ರಧ್ವಜಕ್ಕೆ ಅಪಮಾನ ಮಾಡಿದ ಆರೋಪ. #JB_News_Kannada
JB NEWS ಕನ್ನಡ
ಹಾರ್ದಿಕ್ ಪಾಂಡ್ಯ ವಿರುದ್ಧ ಪೊಲೀಸ್ ದೂರು: ರಾಷ್ಟ್ರಧ್ವಜಕ್ಕೆ ಅಪಮಾನ ಮಾಡಿದ ಆರೋಪ. #JB_News_Kannada
More news from Karnataka and nearby areas
- ಹಾರ್ದಿಕ್ ಪಾಂಡ್ಯ ವಿರುದ್ಧ ಪೊಲೀಸ್ ದೂರು: ರಾಷ್ಟ್ರಧ್ವಜಕ್ಕೆ ಅಪಮಾನ ಮಾಡಿದ ಆರೋಪ. #JB_News_Kannada1
- ರಾಯಚೂರು ಜಿಲ್ಲೆಯ ಸಿಂಧನೂರು ತಾಲೂಕಿನ ಉಮಲೂಟಿ ಗ್ರಾಮದ ವಾರ್ಡ್ ನಂಬರ್ 1 ರಲ್ಲಿ ಯಲ್ಲಮ್ಮ ತಂದೆ ಭೀಮಪ್ಪ ಹರಿಜನ ಉಮಲೂಟಿ ಇವರಿಗೆ ನಿನೆ ರಾತ್ರಿ ಹಾವು ಕಚ್ಚಿದ್ದ ಅವರನ್ನು. ಸಿಂಧನೂರು ರೇಣುಕಾ ಆಸ್ಪತ್ರೆ ದಾಖಲಿಸಲಾಗಿದೆ1
- Post by ಗೋಪನಹಳ್ಳಿಶಿವಣ್ಣ1
- ಕೊಪ್ಪಳ: ರಾಜ್ಯದಲ್ಲಿ ಹೆಚ್ಚುತ್ತಿರುವ ನಿರುದ್ಯೋಗ ಸಮಸ್ಯೆ ಹಾಗೂ ಸರ್ಕಾರಿ ಇಲಾಖೆಗಳಲ್ಲಿ ಖಾಲಿ ಇರುವ ಅಂದಾಜು 2.80 ಲಕ್ಷ ಹುದ್ದೆಗಳ ಭರ್ತಿಗೆ ಆಗ್ರಹಿಸಿ Karnataka Rashtra Samithi Party (KRS) ಪಕ್ಷದ ಕೊಪ್ಪಳ ಜಿಲ್ಲಾ ಘಟಕ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿದೆ. ರಾಜ್ಯದ ಲಕ್ಷಾಂತರ ನಿರುದ್ಯೋಗಿ ಯುವಕರು ಹಾಗೂ ಸ್ಪರ್ಧಾತ್ಮಕ ಪರೀಕ್ಷೆಯ ಅಭ್ಯರ್ಥಿಗಳು ಎದುರಿಸುತ್ತಿರುವ ಸಂಕಷ್ಟವನ್ನು ಮನಗಂಡು ಈ ಮನವಿಯನ್ನು ಸಲ್ಲಿಸಲಾಗಿದೆ ಎಂದು ಪಕ್ಷದ ಮುಖಂಡರು ತಿಳಿಸಿದ್ದಾರೆ. ಇತ್ತೀಚೆಗೆ ಧಾರವಾಡದಲ್ಲಿ ಉದ್ಯೋಗಾಕಾಂಕ್ಷಿಗಳು ನಡೆಸುತ್ತಿರುವ ಹೋರಾಟಕ್ಕೆ ಸಂಪೂರ್ಣ ಬೆಂಬಲ ನೀಡುವುದಾಗಿ KRS ಪಕ್ಷ ಘೋಷಿಸಿದೆ. ಈ ವೇಳೆ ಸರ್ಕಾರವು ವಿವಿಧ ಇಲಾಖೆಗಳಲ್ಲಿರುವ ಖಾಲಿ ಹುದ್ದೆಗಳ ಸಂಪೂರ್ಣ ಮಾಹಿತಿಯನ್ನು ಸಾರ್ವಜನಿಕವಾಗಿ ಪ್ರಕಟಿಸಬೇಕು ಎಂದು ಆಗ್ರಹಿಸಲಾಯಿತು. ಜೊತೆಗೆ ಪ್ರತಿ ವರ್ಷ ಸರ್ಕಾರಿ ನೇಮಕಾತಿಗೆ ಸ್ಪಷ್ಟವಾದ ವಾರ್ಷಿಕ ನೇಮಕಾತಿ ಕ್ಯಾಲೆಂಡರ್ ಪ್ರಕಟಿಸಿ, ಯಾವ ಇಲಾಖೆಗಳಲ್ಲಿ ಯಾವ ಸಮಯದಲ್ಲಿ ಪರೀಕ್ಷೆಗಳು ನಡೆಯುತ್ತವೆ ಎಂಬುದನ್ನು ವಿದ್ಯಾರ್ಥಿಗಳಿಗೆ ಮುಂಚಿತವಾಗಿ ತಿಳಿಸಬೇಕು ಎಂದು ಮನವಿ ಮಾಡಲಾಗಿದೆ. ಇದಲ್ಲದೆ ನೇಮಕಾತಿ ಪ್ರಕ್ರಿಯೆಯಲ್ಲಿ ಅರ್ಜಿ ಸಲ್ಲಿಕೆ, ಲಿಖಿತ ಪರೀಕ್ಷೆ, ಸಂದರ್ಶನ ಹಾಗೂ ದಾಖಲೆ ಪರಿಶೀಲನೆ ಸೇರಿದಂತೆ ಎಲ್ಲಾ ಹಂತಗಳನ್ನು ನಿಗದಿತ ವೇಳಾಪಟ್ಟಿಯೊಳಗೆ ಪೂರ್ಣಗೊಳಿಸಿ, ಗರಿಷ್ಠ ಆರು ತಿಂಗಳೊಳಗೆ ನೇಮಕಾತಿ ಪತ್ರಗಳನ್ನು ನೀಡಬೇಕು ಎಂದು ಒತ್ತಾಯಿಸಲಾಯಿತು. ನೇಮಕಾತಿ ಪ್ರಕ್ರಿಯೆ ಸಂಪೂರ್ಣವಾಗಿ ಪಾರದರ್ಶಕವಾಗಿ ಮತ್ತು ಕಾನೂನುಬದ್ಧವಾಗಿ ನಡೆಯಬೇಕು. ನೇಮಕಾತಿ ಹಗರಣಗಳಿಂದ ಹತಾಶರಾಗಿರುವ ಅಭ್ಯರ್ಥಿಗಳಿಗೆ ಸರ್ಕಾರ ವಿಶ್ವಾಸ ತುಂಬುವ ಕ್ರಮ ಕೈಗೊಳ್ಳಬೇಕು ಎಂದು KRS ಪಕ್ಷದ ಮುಖಂಡರು ಹೇಳಿದರು. ಇದರ ಜೊತೆಗೆ ಪ್ರಸ್ತುತ 700 ರಿಂದ 800 ರೂಪಾಯಿವರೆಗೆ ಇರುವ ಅರ್ಜಿ ಶುಲ್ಕವನ್ನು ಕೇವಲ 100 ರೂಪಾಯಿಗೆ ಇಳಿಸಬೇಕು, ಇದರಿಂದ ಉದ್ಯೋಗಾಕಾಂಕ್ಷಿಗಳು ಹೆಚ್ಚಿನ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅನುಕೂಲವಾಗುತ್ತದೆ ಎಂದು ಮನವಿ ಮಾಡಲಾಗಿದೆ. ಅದೇ ವೇಳೆ ಉದ್ಯೋಗಾಕಾಂಕ್ಷಿಗಳ ಪ್ರತಿಭಟನೆಯಲ್ಲಿ ಭಾಗವಹಿಸಿದ್ದವರ ಮೇಲೆ ದಾಖಲಾಗಿರುವ ಪೊಲೀಸ್ ಪ್ರಕರಣಗಳನ್ನು ಕೂಡಲೇ ಹಿಂಪಡೆಯಬೇಕು ಎಂದು ಕೂಡ ಸರ್ಕಾರಕ್ಕೆ ಆಗ್ರಹಿಸಲಾಗಿದೆ. ಈ ಕುರಿತು ಕೊಪ್ಪಳ ಜಿಲ್ಲೆಯ ಜಿಲ್ಲಾಧಿಕಾರಿಗಳಿಗೆ ಸಲ್ಲಿಸಿದ ಮನವಿಯನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಿ ನಿರುದ್ಯೋಗಿ ಯುವಕರ ಸಮಸ್ಯೆಗೆ ತ್ವರಿತ ಪರಿಹಾರ ಒದಗಿಸಬೇಕು ಎಂದು KRS ಪಕ್ಷದ ಕೊಪ್ಪಳ ಜಿಲ್ಲಾ ಘಟಕ ಒತ್ತಾಯಿಸಿದೆ.1
- Post by Suresh Belagere1
- local train ನಲ್ಲಿ ಪ್ರತಿನಿತ್ಯ ಭಜನೆ ಇವರ ಹವ್ಯಾಸ.. #Mumbai Local* #vitthaltemple #jayharivitthal #ramkrishnahari #bhakti #abhang #ekadashi #lordvishnu #divine *ಮುಂಬೈ local ನಲ್ಲಿ ಪ್ರತಿನಿತ್ಯ ಭಜನೆ ಮಾಡಿಕೊಂಡು ಪಯಣಿಸುವುದು ಇವರ ಹವ್ಯಾಸ.. #Mumbai Local* *...Description (CM writes) : -ಸಂಸ್ಕಾರ, ಸನಾತನತೆ ಹಾಳಾಗುತ್ತಿದೆ ಅಂತ ಗೊಣಗುವವರು, ಕೇವಲ ಟೀಕೆ ಟಿಪ್ಪಣಿ ಮಾಡುವವರು ಬಹುತೇಕರಾದರೆ, ಅದನ್ನು ಆಚರಿಸಿ, ವಿಜೃಂಭಿಸಿ ಉಳಿಸುವಲ್ಲಿ ಇಂಥಹ ಅತ್ಯಂತ ಸಾಮಾನ್ಯರ ಪಾತ್ರ ಗಣನೀಯ. ಇವರೇನು ಐಷಾರಾಮಿ ಕಾರು ಹಾಗೂ ಬಂಗಲೆಯಲ್ಲಿ ಇರುವವರಲ್ಲ! ಲೋಕಲ್ ರೈಲಿನಲ್ಲಿ ನಿತ್ಯ ಪಯಣಿಸುವ ಸರ್ವೇಸಾಮಾನ್ಯ ಜನರು.* *ದೇಶದಲ್ಲಿರುವ ಇಂತಹ ಎಲ್ಲಾ ಧರ್ಮನಿಷ್ಠರಿಗೆ, ಧರ್ಮವೀರರಿಗೆ, ಧರ್ಮಪಾಲಕರಿಗೆ ಕೋಟಿ ನಮನಗಳು* 🙏🏼 ► Subscribe to I, Yogi Chetana, will give you tips that will put your mind at ease.1
- ನಾಡಪ್ರಭು ಕೆಂಪೇಗೌಡರ ಸಂಪೂರ್ಣ ಜೀವನ ಚರಿತ್ರೆ #news #onlinetv24x7 #ನಾಡಪ್ರಭುಕೆಂಪೇಗೌಡರು #ಬೆಂಗಳೂರು1
- Post by ಗೋಪನಹಳ್ಳಿಶಿವಣ್ಣ1