logo
Shuru
Apke Nagar Ki App…
  • Latest News
  • News
  • Politics
  • Elections
  • Viral
  • Astrology
  • Horoscope in Hindi
  • Horoscope in English
  • Latest Political News
logo
Shuru
Apke Nagar Ki App…

ಮಹರ್ಷಿ ವಾಲ್ಮೀಕಿ ಖಾಸಗಿ ನೌಕರರ ಒಕ್ಕೂಟ ಪ್ರತಿಬಾ ಪುರಸ್ಕಾರ ಸಿಂಧನೂರು ನಗರದ ಟೌನ್ ಹಾಲ್ ನಲ್ಲಿ ಮಹರ್ಷಿ ವಾಲ್ಮೀಕಿ ಖಾಸಗಿ ನೌಕರರ ಒಕ್ಕೂಟ ಉದ್ಘಾಟನೆ ಕಾರ್ಯಕ್ರಮ ಹಾಗೂ ಪ್ರತಿಭಾ ಪುರಸ್ಕಾರ ಸಮಾರಂಭ ಮತ್ತು ಅಭಿನಂದನ ಕಾರ್ಯಕ್ರಮ ನಡೆಯಿತು. ರಾಯಚೂರು ಜಿಲ್ಲೆಯ ಸಿಂಧನೂರು ನಗರದ ಟೌನ್ ಹಾಲ್ನಲ್ಲಿ ಶ್ರೀ ಮಹರ್ಷಿ ವಾಲ್ಮೀಕಿ ಖಾಸಗಿ ನೌಕರರ ಒಕ್ಕೂಟ ಉದ್ಘಾಟನೆ ಕಾರ್ಯಕ್ರಮ ಹಾಗೂ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಅಭಿನಂದನ ಕಾರ್ಯಕ್ರಮವನ್ನು ಮಸ್ಕಿ ವಿಧಾನಸಭಾ ಕ್ಷೇತ್ರದ ಶಾಸಕ ಬಸನಗೌಡ ಪೂರ್ವಿಯಾಳ ಕಾರ್ಯಕ್ರಮ ಉದ್ಘಾಟನೆ ಮಾಡಿದರು. ಮಹಾಮಂಗಳಾರತಿ, ಗೋಪೂಜೆ ಸಲ್ಲಿಸಲಾಯಿತು. ನಂತರ ಕಲ್ಮಠದ ಶ್ರೀ ವಿರೂಪಾಕ್ಷ ಪಂಡಿತಾರಾಧ್ಯ ಶಿವಾಚಾರ್ಯ ಮಹಾಸ್ವಾಮಿಗಳಿಂದ ಮಂತ್ರಾಲಯ ಪಾದಯಾತ್ರೆಗೆ ಚಾಲನೆ ನೀಡಿರು.

1 hr ago
user_K2 kannada News
K2 kannada News
Journalist ರಾಯಚೂರು, ರಾಯಚೂರು, ಕರ್ನಾಟಕ•
1 hr ago

ಮಹರ್ಷಿ ವಾಲ್ಮೀಕಿ ಖಾಸಗಿ ನೌಕರರ ಒಕ್ಕೂಟ ಪ್ರತಿಬಾ ಪುರಸ್ಕಾರ ಸಿಂಧನೂರು ನಗರದ ಟೌನ್ ಹಾಲ್ ನಲ್ಲಿ ಮಹರ್ಷಿ ವಾಲ್ಮೀಕಿ ಖಾಸಗಿ ನೌಕರರ ಒಕ್ಕೂಟ ಉದ್ಘಾಟನೆ ಕಾರ್ಯಕ್ರಮ ಹಾಗೂ ಪ್ರತಿಭಾ ಪುರಸ್ಕಾರ ಸಮಾರಂಭ ಮತ್ತು ಅಭಿನಂದನ ಕಾರ್ಯಕ್ರಮ ನಡೆಯಿತು. ರಾಯಚೂರು ಜಿಲ್ಲೆಯ ಸಿಂಧನೂರು ನಗರದ ಟೌನ್ ಹಾಲ್ನಲ್ಲಿ ಶ್ರೀ ಮಹರ್ಷಿ ವಾಲ್ಮೀಕಿ ಖಾಸಗಿ ನೌಕರರ ಒಕ್ಕೂಟ ಉದ್ಘಾಟನೆ ಕಾರ್ಯಕ್ರಮ ಹಾಗೂ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಅಭಿನಂದನ ಕಾರ್ಯಕ್ರಮವನ್ನು ಮಸ್ಕಿ ವಿಧಾನಸಭಾ ಕ್ಷೇತ್ರದ ಶಾಸಕ ಬಸನಗೌಡ ಪೂರ್ವಿಯಾಳ ಕಾರ್ಯಕ್ರಮ ಉದ್ಘಾಟನೆ ಮಾಡಿದರು. ಮಹಾಮಂಗಳಾರತಿ, ಗೋಪೂಜೆ ಸಲ್ಲಿಸಲಾಯಿತು. ನಂತರ ಕಲ್ಮಠದ ಶ್ರೀ ವಿರೂಪಾಕ್ಷ ಪಂಡಿತಾರಾಧ್ಯ ಶಿವಾಚಾರ್ಯ ಮಹಾಸ್ವಾಮಿಗಳಿಂದ ಮಂತ್ರಾಲಯ ಪಾದಯಾತ್ರೆಗೆ ಚಾಲನೆ ನೀಡಿರು.

More news from ಕರ್ನಾಟಕ and nearby areas
  • ಸಿಂಧನೂರು ನಗರದ ಟೌನ್ ಹಾಲ್ ನಲ್ಲಿ ಮಹರ್ಷಿ ವಾಲ್ಮೀಕಿ ಖಾಸಗಿ ನೌಕರರ ಒಕ್ಕೂಟ ಉದ್ಘಾಟನೆ ಕಾರ್ಯಕ್ರಮ ಹಾಗೂ ಪ್ರತಿಭಾ ಪುರಸ್ಕಾರ ಸಮಾರಂಭ ಮತ್ತು ಅಭಿನಂದನ ಕಾರ್ಯಕ್ರಮ ನಡೆಯಿತು. ರಾಯಚೂರು ಜಿಲ್ಲೆಯ ಸಿಂಧನೂರು ನಗರದ ಟೌನ್ ಹಾಲ್ನಲ್ಲಿ ಶ್ರೀ ಮಹರ್ಷಿ ವಾಲ್ಮೀಕಿ ಖಾಸಗಿ ನೌಕರರ ಒಕ್ಕೂಟ ಉದ್ಘಾಟನೆ ಕಾರ್ಯಕ್ರಮ ಹಾಗೂ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಅಭಿನಂದನ ಕಾರ್ಯಕ್ರಮವನ್ನು ಮಸ್ಕಿ ವಿಧಾನಸಭಾ ಕ್ಷೇತ್ರದ ಶಾಸಕ ಬಸನಗೌಡ ಪೂರ್ವಿಯಾಳ ಕಾರ್ಯಕ್ರಮ ಉದ್ಘಾಟನೆ ಮಾಡಿದರು. ಮಹಾಮಂಗಳಾರತಿ, ಗೋಪೂಜೆ ಸಲ್ಲಿಸಲಾಯಿತು. ನಂತರ ಕಲ್ಮಠದ ಶ್ರೀ ವಿರೂಪಾಕ್ಷ ಪಂಡಿತಾರಾಧ್ಯ ಶಿವಾಚಾರ್ಯ ಮಹಾಸ್ವಾಮಿಗಳಿಂದ ಮಂತ್ರಾಲಯ ಪಾದಯಾತ್ರೆಗೆ ಚಾಲನೆ ನೀಡಿರು.
    1
    ಸಿಂಧನೂರು ನಗರದ ಟೌನ್ ಹಾಲ್ ನಲ್ಲಿ ಮಹರ್ಷಿ ವಾಲ್ಮೀಕಿ ಖಾಸಗಿ ನೌಕರರ ಒಕ್ಕೂಟ ಉದ್ಘಾಟನೆ ಕಾರ್ಯಕ್ರಮ ಹಾಗೂ ಪ್ರತಿಭಾ ಪುರಸ್ಕಾರ ಸಮಾರಂಭ ಮತ್ತು ಅಭಿನಂದನ ಕಾರ್ಯಕ್ರಮ ನಡೆಯಿತು. ರಾಯಚೂರು ಜಿಲ್ಲೆಯ ಸಿಂಧನೂರು ನಗರದ ಟೌನ್ ಹಾಲ್ನಲ್ಲಿ ಶ್ರೀ ಮಹರ್ಷಿ ವಾಲ್ಮೀಕಿ ಖಾಸಗಿ ನೌಕರರ ಒಕ್ಕೂಟ ಉದ್ಘಾಟನೆ ಕಾರ್ಯಕ್ರಮ ಹಾಗೂ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಅಭಿನಂದನ ಕಾರ್ಯಕ್ರಮವನ್ನು ಮಸ್ಕಿ ವಿಧಾನಸಭಾ ಕ್ಷೇತ್ರದ ಶಾಸಕ ಬಸನಗೌಡ ಪೂರ್ವಿಯಾಳ ಕಾರ್ಯಕ್ರಮ ಉದ್ಘಾಟನೆ ಮಾಡಿದರು.  ಮಹಾಮಂಗಳಾರತಿ, ಗೋಪೂಜೆ ಸಲ್ಲಿಸಲಾಯಿತು. ನಂತರ ಕಲ್ಮಠದ ಶ್ರೀ ವಿರೂಪಾಕ್ಷ ಪಂಡಿತಾರಾಧ್ಯ ಶಿವಾಚಾರ್ಯ ಮಹಾಸ್ವಾಮಿಗಳಿಂದ ಮಂತ್ರಾಲಯ ಪಾದಯಾತ್ರೆಗೆ ಚಾಲನೆ ನೀಡಿರು.
    user_K2 kannada News
    K2 kannada News
    Journalist ರಾಯಚೂರು, ರಾಯಚೂರು, ಕರ್ನಾಟಕ•
    1 hr ago
  • ಹೈಯಾಳಲಿಂಗೇಶ್ವರ ದೇವಸ್ಥಾನದ ದೇವರ ಹುಂಡಿ ಕಳ್ಳತನಕ್ಕೆ ಯತ್ನ ಯಾದಗಿರಿ ಜಿಲ್ಲೆಯ ಶಹಾಪುರ ತಾಲೂಕಿನ ಹೈಯಾಳಲಿಂಗೇಶ್ವರ ಗ್ರಾಮದ ಹೈಯಾಳಲಿಂಗೇಶ್ವರ ದೇವಸ್ಥಾನದಲ್ಲಿ ದೇವರ ಹುಂಡಿಯನ್ನು ಕಳ್ಳತನ ಮಾಡಲು ಯತ್ನಿಸಿದ ಘಟನೆ ವರದಿಯಾಗಿದೆ. ಬೈಕ್‌ನಲ್ಲಿ ಬಂದ ನಾಲ್ವರು ಕಳ್ಳರು ಹುಂಡಿಯಲ್ಲಿದ್ದ ಹಣವನ್ನು ದೋಚಲು ಪ್ರಯತ್ನಿಸಿದ್ದಾರೆ. ಈ ಘಟನೆ ವಡಗೇರಾ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
    1
    ಹೈಯಾಳಲಿಂಗೇಶ್ವರ ದೇವಸ್ಥಾನದ ದೇವರ ಹುಂಡಿ ಕಳ್ಳತನಕ್ಕೆ ಯತ್ನ
ಯಾದಗಿರಿ ಜಿಲ್ಲೆಯ ಶಹಾಪುರ ತಾಲೂಕಿನ ಹೈಯಾಳಲಿಂಗೇಶ್ವರ ಗ್ರಾಮದ ಹೈಯಾಳಲಿಂಗೇಶ್ವರ ದೇವಸ್ಥಾನದಲ್ಲಿ ದೇವರ ಹುಂಡಿಯನ್ನು ಕಳ್ಳತನ ಮಾಡಲು ಯತ್ನಿಸಿದ ಘಟನೆ ವರದಿಯಾಗಿದೆ. ಬೈಕ್‌ನಲ್ಲಿ ಬಂದ ನಾಲ್ವರು ಕಳ್ಳರು ಹುಂಡಿಯಲ್ಲಿದ್ದ ಹಣವನ್ನು ದೋಚಲು ಪ್ರಯತ್ನಿಸಿದ್ದಾರೆ. ಈ ಘಟನೆ ವಡಗೇರಾ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
    user_ಲೋಕಲ್ ಸ್ಟಾರ್ ನ್ಯೂಸ್
    ಲೋಕಲ್ ಸ್ಟಾರ್ ನ್ಯೂಸ್
    Journalist ಶೋರಾಪುರ, ಯಾದಗಿರಿ, ಕರ್ನಾಟಕ•
    13 hrs ago
  • ರಾಜ್ಯ ಹಾಗೂ ಹೊರ ರಾಜ್ಯಗಳಿಂದಲೂ ನಿತ್ಯ ಸಾವಿರಾರು ಭಕ್ತರು ಬರುವ ತಾಲೂಕಿನ ಮೈಲಾಪುರದಲ್ಲಿ ಮೂಲಭೂತ ಸೌಲಭ್ಯಗಳಿಲ್ಲದೇ ತೊಂದರೆಯಾಗುತ್ತಿದೆ. ಅಲ್ಲದೆ ಜಿಲ್ಲಾ ಕೇಂದ್ರವಾಗಿ 15 ವರ್ಷ ಗತಿಸಿದ್ದರು ಈ ದೇವಸ್ಥಾನಕ್ಕೆ ಬರತ್ಕಂತ ಭಕ್ತಾಧಿಗಳಿಗೆ ಶಾಶ್ವತ ಪರಿಹಾರ ಕಲ್ಪಿಸುವಲ್ಲಿ ಜಿಲ್ಲಾಡಲಿತ ವಿಫಲವಾಗಿದೆ ಎಂದು ಅಖಿಲ ಭಾರತೀಯ ಕೋಲಿ ಸಮಾಜದ ರಾಜ್ಯ ಸಂಘಟನಾ ಕಾರ್ಯದರ್ಶಿ ಉಮೇಶಕೆ. ಮುದ್ನಾಳ ಅವರು ಆರೋಪಿಸಿದ್ದಾರೆ ಮೈಲಾರ ಮಲ್ಲಯ್ಯನ ದರ್ಶನ ಪಡೆದ ನಂತರ ಎಲ್ಲಾ ಪ್ರಮುಖ ಸ್ಥಳಗಳಿಗೆ ಸಂಚರಿಸಿ ಪರೀಶೀಲಸಿದ ನಂತರ ಮಾತನಾಡಿದ ಅವರು ಯಾದಗಿರಿ ಜಿಲ್ಲೆಯಲ್ಲಿ ಎರಡು ಎ ಗ್ರೇಡ್ ದೇವಸ್ಥಾನಗಳ ಪೈಕಿ ಮೈಲಾಪುರ ಒಂದಾಗಿದ್ದು, ಅಸಂಖ್ಯಾತ ಭಕ್ತರು ಆಗಮಿಸುತ್ತಾರೆ. ಧಾರ್ಮಿಕ, ಪ್ರೇಕ್ಷಣೀಯ ಸ್ಥಳದಲ್ಲಿ ಮೂಲಸೌಕಯ್ಯ ವಿಲ್ಲದೆ ಸಮಸ್ಯೆ ಎದುರಿಸುವಂತಾಗಿದೆ ಎಂದು ಹೇಳಿದರು ಪ್ರತಿ ವರ್ಷ ಸಂಕ್ರಾಮಣದಲ್ಲಿ ಜಾತ್ರೆಯನ್ನು ಹೊರತು ಪಡೆಸಿ ಪ್ರತಿ ರವಿವಾರ ಮತ್ತು ಪ್ರತಿ ಅಮವಾಸ್ಯೆದಂದು ಇಲ್ಲಿಗೆ ಬರುವ ಭಕ್ತಾದಿಗಳ ಸಂಖ್ಯೆ, ದೇವಸ್ಥಾನದ ಆದಾಯ ಹೆಚ್ಚುತಿದ್ದರೂ ಮೂಲ ಸೌಕರ್ಯ ಮಾತ್ರ ನಿರೀಕ್ಷಿತ ಮಟ್ಟದಲ್ಲಿ ಹೆಚ್ಚುತ್ತಿಲ್ಲ. ಬರುವ ಸಾರ್ವಜನಿಕರ ಸೌಲಭ್ಯಕ್ಕಾಗಿ ಶಾಶ್ವತ ಪರಿಹಾರ ಮಾಡದೇ ತಾತ್ಕಲಿಕ ಪರಿಹಾರಕ್ಕೆ ಮುಂದಾಗುತ್ತಿರುವುದು ಬೇಸರ ವ್ಯಕ್ತಪಡಿಸಿದರು. ಇದೇ ಸಂದರ್ಬದಲ್ಲಿ ಪವನ ಮಲ್ಲೇಶಿ, ರಾಜಪ್ಪ ಹಣಮಂತ ಬಸವರಾಜ ಸೇರಿದಂತೆ ಅನೇಕರು ಉಪಸ್ಥಿತರಿದ್ದರು
    1
    ರಾಜ್ಯ ಹಾಗೂ ಹೊರ ರಾಜ್ಯಗಳಿಂದಲೂ ನಿತ್ಯ ಸಾವಿರಾರು ಭಕ್ತರು ಬರುವ ತಾಲೂಕಿನ ಮೈಲಾಪುರದಲ್ಲಿ ಮೂಲಭೂತ   ಸೌಲಭ್ಯಗಳಿಲ್ಲದೇ ತೊಂದರೆಯಾಗುತ್ತಿದೆ. ಅಲ್ಲದೆ ಜಿಲ್ಲಾ ಕೇಂದ್ರವಾಗಿ 15 ವರ್ಷ ಗತಿಸಿದ್ದರು ಈ ದೇವಸ್ಥಾನಕ್ಕೆ ಬರತ್ಕಂತ ಭಕ್ತಾಧಿಗಳಿಗೆ ಶಾಶ್ವತ ಪರಿಹಾರ ಕಲ್ಪಿಸುವಲ್ಲಿ ಜಿಲ್ಲಾಡಲಿತ ವಿಫಲವಾಗಿದೆ ಎಂದು ಅಖಿಲ ಭಾರತೀಯ ಕೋಲಿ ಸಮಾಜದ ರಾಜ್ಯ ಸಂಘಟನಾ ಕಾರ್ಯದರ್ಶಿ ಉಮೇಶಕೆ. ಮುದ್ನಾಳ ಅವರು ಆರೋಪಿಸಿದ್ದಾರೆ
ಮೈಲಾರ ಮಲ್ಲಯ್ಯನ ದರ್ಶನ ಪಡೆದ ನಂತರ ಎಲ್ಲಾ ಪ್ರಮುಖ ಸ್ಥಳಗಳಿಗೆ ಸಂಚರಿಸಿ ಪರೀಶೀಲಸಿದ ನಂತರ ಮಾತನಾಡಿದ ಅವರು  
ಯಾದಗಿರಿ ಜಿಲ್ಲೆಯಲ್ಲಿ ಎರಡು ಎ ಗ್ರೇಡ್ ದೇವಸ್ಥಾನಗಳ ಪೈಕಿ ಮೈಲಾಪುರ ಒಂದಾಗಿದ್ದು, ಅಸಂಖ್ಯಾತ ಭಕ್ತರು ಆಗಮಿಸುತ್ತಾರೆ. ಧಾರ್ಮಿಕ, 
ಪ್ರೇಕ್ಷಣೀಯ ಸ್ಥಳದಲ್ಲಿ ಮೂಲಸೌಕಯ್ಯ ವಿಲ್ಲದೆ ಸಮಸ್ಯೆ ಎದುರಿಸುವಂತಾಗಿದೆ ಎಂದು ಹೇಳಿದರು 
ಪ್ರತಿ ವರ್ಷ ಸಂಕ್ರಾಮಣದಲ್ಲಿ ಜಾತ್ರೆಯನ್ನು ಹೊರತು ಪಡೆಸಿ ಪ್ರತಿ ರವಿವಾರ ಮತ್ತು ಪ್ರತಿ ಅಮವಾಸ್ಯೆದಂದು ಇಲ್ಲಿಗೆ ಬರುವ ಭಕ್ತಾದಿಗಳ ಸಂಖ್ಯೆ, ದೇವಸ್ಥಾನದ ಆದಾಯ ಹೆಚ್ಚುತಿದ್ದರೂ ಮೂಲ ಸೌಕರ್ಯ ಮಾತ್ರ ನಿರೀಕ್ಷಿತ ಮಟ್ಟದಲ್ಲಿ ಹೆಚ್ಚುತ್ತಿಲ್ಲ. ಬರುವ ಸಾರ್ವಜನಿಕರ ಸೌಲಭ್ಯಕ್ಕಾಗಿ ಶಾಶ್ವತ ಪರಿಹಾರ ಮಾಡದೇ ತಾತ್ಕಲಿಕ ಪರಿಹಾರಕ್ಕೆ ಮುಂದಾಗುತ್ತಿರುವುದು ಬೇಸರ ವ್ಯಕ್ತಪಡಿಸಿದರು.
ಇದೇ ಸಂದರ್ಬದಲ್ಲಿ ಪವನ ಮಲ್ಲೇಶಿ, ರಾಜಪ್ಪ ಹಣಮಂತ ಬಸವರಾಜ ಸೇರಿದಂತೆ ಅನೇಕರು ಉಪಸ್ಥಿತರಿದ್ದರು
    user_ಪುರುಷೋತ್ತಮ ನಾಯಕ ಸುರಪುರ
    ಪುರುಷೋತ್ತಮ ನಾಯಕ ಸುರಪುರ
    Journalist ಶೋರಾಪುರ, ಯಾದಗಿರಿ, ಕರ್ನಾಟಕ•
    16 hrs ago
  • ಕಾರ್ಖಾನೆ ತೊಲಗಿಸಿ ಹೋರಾಟಕ್ಕೆ ಗವಿಶ್ರೀಗಳ ಬೆಂಬಲ ಸ್ಪಷ್ಟ - ಬೆಟ್ಟದೂರು ಗವಿಮಠ ಜಾತ್ರೆಯ ಮಿಠಾಯಿ ಪಳಾರ ಅಂಗಡಿಕಾರರಿಗೆ ಸನ್ಮಾನ ಕೊಪ್ಪಳ: ನಗರ, ಭಾಗ್ಯನಗರ ಮತ್ತು ೨೦ ಕ್ಕೂ ಅಧಿಕ ಹಳ್ಳಿಗಳ ಪರಿಸರ ಮಾಲಿನ್ಯಕ್ಕೆ ಕಾರಣವಾದ ದೂಳು, ವಿಷಾನಿಲ ಸೂಸುವ ಮೂಲಕ ಆರೋಗ್ಯಕ್ಕೆ ಮಾರಕವಾದ ಕಾರ್ಖಾನೆ ವಿರೋಧಿ ಹೋರಾಟ ೭೦ ನೇ ದಿನ ಪೂರೈಸಿರು. ಈ ಸಂದರ್ಭದಲ್ಲಿ ಗವಿಸಿದ್ಧೇಶ್ವರ ಜಾತ್ರೆಯಲ್ಲಿ ಹಾಕಲಾದ ಮಿಠಾಯಿ, ಪಳಾರ ಅಂಗಡಿಗಳಲ್ಲಿ ಕಾರ್ಖಾನೆ ವಿರುದ್ಧ, ಪರಿಸರ ರಕ್ಷಣೆ, ಬಲ್ಡೋಟಾ ಹಠಾವೋ ಘೋಷಣೆ ಮೂಲಕ ಜನಜಾಗೃತಿ ಮೂಡಿಸುವ ಕಾರ್ಯ ಮಾಡಿದ ಅಂಗಡಿ ಮಾಲಿಕರಿಗೆ ಕೊಪ್ಪಳ ಜಿಲ್ಲಾ ಬಚಾವೋ ಆಂದೋಲನ ಸಮಿತಿ, ಪರಿಸರ ಹಿತರಕ್ಷಣಾ ವೇದಿಕೆಯ ಜಂಟಿ ಕ್ರಿಯಾ ವೇದಿಕೆ ಮೂಲಕ ಸನ್ಮಾನ ಮಾಡಿ ಕೃತಜ್ಞತೆ ಸಲ್ಲಿಸಿದರು. ಜಾತ್ರೆಯ ರಥಬೀದಿಯಲ್ಲಿ ಯುವತಿಯರು ಹಾಕಿದ ರಂಗೋಲಿಯಲ್ಲಿ ಕಾರ್ಖಾನೆ ವಿರೋಧಿ ಹೋರಾಟವನ್ನು ಬೆಂಬಲಿಸಿ ಹಾಕಿದ ರಂಗೋಲಿ ಮತ್ತು ಪಳಾರ, ಮಿಠಾಯಿ ಅಂಗಡಿ ಮಾಲಿಕರು ಬ್ಯಾನರ್ ನಲ್ಲಿ ಎಂ.ಎಸ್.ಪಿ.ಎಲ್ ವಿಸ್ತರಣೆ ನಿಲ್ಲಿಸಿ, ಬಲ್ಡೋಟಾ ಹಠಾವೋ ಕೊಪ್ಪಳ ಬಚಾವೋ, ಕಾರ್ಖಾನೆ ಕಳಿಸಿ ಪರಿಸರ ಉಳಿಸಿ, ಕೃಷಿ ಭೂಮಿ ಉಳಿಸಿ, ಕಾರ್ಖಾನೆ ನಿಲ್ಲಿಸಿ ಕೊಪ್ಪಳ ಉಳಿಸಿ ಎಂಬಿತ್ಯಾದಿ ಘೋಷಣೆಗಳನ್ನು ಬರೆಸುವ ಮೂಲಕ ಹೋರಾಟಕ್ಕೆ ಶಕ್ತಿ ನೀಡುವ ಜೊತೆಗೆ, ಹೋರಾಟವನ್ನು ಜನಸಮಾನ್ಯರ ಹತ್ತಿರ ತೆಗೆದುಕೊಂಡು ಹೋಗಿದ್ದಾರೆ, ಇದಕ್ಕೆ ಪ್ರೇರಣೆಯಾದ ಗವಿಸಿದ್ಧೇಶ್ವರ ಮಹಾಸ್ವಾಮಿಗಳು ಕಾರ್ಖಾನೆ ವಿರೋಧಿ ಹೋರಾಟದಲ್ಲಿ ಎಲ್ಲರೊಟ್ಟಿಗೆ ಇದ್ದಾರೆ, ಅವರ ಬೆಂಬಲ ಇರೋದು ಸ್ವಷ್ಟ ಎಂದು ಹೋರಾಟ ವೇದಿಕೆ ಪ್ರಧಾನ ಸಂಚಾಲಕ ಅಲ್ಲಮಪ್ರಭು ಬೆಟ್ಟದೂರು ಹೇಳಿದರು. ಪ್ರತಿ ಅಂಗಡಿಯ ಮುಂದೆ ಹೋಗಿ ಅದರ ಮಾಲಿಕರಿಗೆ ಸನ್ಮಾನ ಮಾಡಿ ಜಯಘೋಷಗಳನ್ನು ಹಾಕುವ ಮೂಲಕ ಜನಜಾಗೃತಿ ಮೂಡಿಸಲಾಯಿತು. ಮಿಠಾಯಿ, ಪಳಾರ ಅಂಗಡಿ ಮಾಲೀಕರಾದ ಪ್ರದೀಪ, ಎಂ.ಡಿ. ರಫೀಕ್, ಎಂ.ಡಿ.ಜಾವೀದ್, ಎಂ.ಡಿ. ಹುಸೇನ ಮಿಠಾಯಿ, ಗುರುರಾಜ ಬಳ್ಳಾರಿ ಅವರಿಗೆ ಸನ್ಮಾನ ನೆರವೇರಿಸಿದ ತಂಡದಲ್ಲಿ ಪ್ರಧಾನ ಸಂಚಾಲಕ ಅಲ್ಲಮಪ್ರಭು ಬೆಟ್ಟದೂರು, ಪ್ರಕಾಶಕ ಡಿ.ಎಂ.ಬಡಿಗೇರ, ಕೃಷಿ ಬೆಲೆ ಆಯೋಗ ಸದಸ್ಯರು ಡಿ.ಎಚ್. ಪೂಜಾರ, ಮಹಿಳಾ ಮುಖಂಡರಾದ ಜ್ಯೋತಿ ಎಂ. ಗೊಂಡಬಾಳ, ಕವಿಯಿತ್ರಿ ಪುಷ್ಪಲತಾ ಏಳುಬಾವಿ, ವಿದ್ಯಾ ನಾಲವಾಡ, ಸಂಚಾಲಕರಾದ ಮಲ್ಲಿಕಾರ್ಜುನ ಬಿ. ಗೋನಾಳ, ಮಂಜುನಾಥ ಜಿ. ಗೊಂಡಬಾಳ, ಎಸ್. ಬಿ. ರಾಜೂರು, ಜಿ. ಬಿ. ಪಾಟೀಲ್, ಕವಿ ಮಹೇಶ ಮನ್ನಾಪುರ, ಶರಣು ಗಡ್ಡಿ, ಪಕೀರಗೌಡ ಕಾಸನಕಂಡಿ, ನಿವೃತ್ತ ಶಿಕ್ಷಕರು ವಿರುಪಾಕ್ಷಪ್ಪ ದೊಡ್ಡಮನಿ ಪಾಲ್ಗೊಂಡರು. ೭೦ನೇ ದಿನದ ವೇದಿಕೆಯ ಧರಣ ಯಲ್ಲಿ ಹಿರಿಯ ಸಾಹಿತಿ ಎಚ್. ಎಸ್. ಪಾಟೀಲ್, ಎ. ಎಂ. ಮದರಿ, ಮಹಾಂತೇಶ ಮಲ್ಲನಗೌಡರ, ಶಿವಾನಂದಯ್ಯ ಬೀಳಗಿಮಠ, ಬಸವರಾಜ ಪೂಜಾರ, ಯಲ್ಲಪ್ಪ ಸಿದ್ದರು ಶಿವಪುರ, ಗವಿಸಿದ್ದಪ್ಪ ಎಫ್. ತೊಂಡಿಹಾಳ, ಬಸವರಾಜ್ ಸೋಮನಾಳ, ಅಂದಪ್ಪ ಹುರಳಿ, ಭೀಮಸೇನ ಕಲಕೇರಿ, ರಮೇಶ ಬೋಚನಹಳ್ಳಿ, ಮಂಜುನಾಥ ಕವಲೂರು ಪಾಲ್ಗೊಂಡರು.
    6
    ಕಾರ್ಖಾನೆ ತೊಲಗಿಸಿ ಹೋರಾಟಕ್ಕೆ ಗವಿಶ್ರೀಗಳ ಬೆಂಬಲ ಸ್ಪಷ್ಟ - ಬೆಟ್ಟದೂರು
ಗವಿಮಠ ಜಾತ್ರೆಯ ಮಿಠಾಯಿ ಪಳಾರ ಅಂಗಡಿಕಾರರಿಗೆ ಸನ್ಮಾನ
ಕೊಪ್ಪಳ: ನಗರ, ಭಾಗ್ಯನಗರ ಮತ್ತು ೨೦ ಕ್ಕೂ ಅಧಿಕ ಹಳ್ಳಿಗಳ ಪರಿಸರ ಮಾಲಿನ್ಯಕ್ಕೆ ಕಾರಣವಾದ ದೂಳು, ವಿಷಾನಿಲ ಸೂಸುವ ಮೂಲಕ ಆರೋಗ್ಯಕ್ಕೆ ಮಾರಕವಾದ ಕಾರ್ಖಾನೆ ವಿರೋಧಿ ಹೋರಾಟ ೭೦ ನೇ ದಿನ ಪೂರೈಸಿರು.
ಈ ಸಂದರ್ಭದಲ್ಲಿ ಗವಿಸಿದ್ಧೇಶ್ವರ ಜಾತ್ರೆಯಲ್ಲಿ ಹಾಕಲಾದ ಮಿಠಾಯಿ, ಪಳಾರ ಅಂಗಡಿಗಳಲ್ಲಿ ಕಾರ್ಖಾನೆ ವಿರುದ್ಧ, ಪರಿಸರ ರಕ್ಷಣೆ, ಬಲ್ಡೋಟಾ ಹಠಾವೋ ಘೋಷಣೆ ಮೂಲಕ ಜನಜಾಗೃತಿ ಮೂಡಿಸುವ ಕಾರ್ಯ ಮಾಡಿದ ಅಂಗಡಿ ಮಾಲಿಕರಿಗೆ ಕೊಪ್ಪಳ ಜಿಲ್ಲಾ ಬಚಾವೋ ಆಂದೋಲನ ಸಮಿತಿ, ಪರಿಸರ ಹಿತರಕ್ಷಣಾ ವೇದಿಕೆಯ ಜಂಟಿ ಕ್ರಿಯಾ ವೇದಿಕೆ ಮೂಲಕ ಸನ್ಮಾನ ಮಾಡಿ ಕೃತಜ್ಞತೆ ಸಲ್ಲಿಸಿದರು.
ಜಾತ್ರೆಯ ರಥಬೀದಿಯಲ್ಲಿ ಯುವತಿಯರು ಹಾಕಿದ ರಂಗೋಲಿಯಲ್ಲಿ ಕಾರ್ಖಾನೆ ವಿರೋಧಿ ಹೋರಾಟವನ್ನು ಬೆಂಬಲಿಸಿ ಹಾಕಿದ ರಂಗೋಲಿ ಮತ್ತು ಪಳಾರ, ಮಿಠಾಯಿ ಅಂಗಡಿ ಮಾಲಿಕರು ಬ್ಯಾನರ್ ನಲ್ಲಿ ಎಂ.ಎಸ್.ಪಿ.ಎಲ್ ವಿಸ್ತರಣೆ ನಿಲ್ಲಿಸಿ, ಬಲ್ಡೋಟಾ ಹಠಾವೋ ಕೊಪ್ಪಳ ಬಚಾವೋ, ಕಾರ್ಖಾನೆ ಕಳಿಸಿ ಪರಿಸರ ಉಳಿಸಿ, ಕೃಷಿ ಭೂಮಿ ಉಳಿಸಿ, ಕಾರ್ಖಾನೆ ನಿಲ್ಲಿಸಿ ಕೊಪ್ಪಳ ಉಳಿಸಿ ಎಂಬಿತ್ಯಾದಿ ಘೋಷಣೆಗಳನ್ನು ಬರೆಸುವ ಮೂಲಕ ಹೋರಾಟಕ್ಕೆ ಶಕ್ತಿ ನೀಡುವ ಜೊತೆಗೆ, ಹೋರಾಟವನ್ನು ಜನಸಮಾನ್ಯರ ಹತ್ತಿರ ತೆಗೆದುಕೊಂಡು ಹೋಗಿದ್ದಾರೆ, ಇದಕ್ಕೆ ಪ್ರೇರಣೆಯಾದ ಗವಿಸಿದ್ಧೇಶ್ವರ ಮಹಾಸ್ವಾಮಿಗಳು ಕಾರ್ಖಾನೆ ವಿರೋಧಿ ಹೋರಾಟದಲ್ಲಿ ಎಲ್ಲರೊಟ್ಟಿಗೆ ಇದ್ದಾರೆ, ಅವರ ಬೆಂಬಲ ಇರೋದು ಸ್ವಷ್ಟ ಎಂದು ಹೋರಾಟ ವೇದಿಕೆ ಪ್ರಧಾನ ಸಂಚಾಲಕ ಅಲ್ಲಮಪ್ರಭು ಬೆಟ್ಟದೂರು ಹೇಳಿದರು. ಪ್ರತಿ ಅಂಗಡಿಯ ಮುಂದೆ ಹೋಗಿ ಅದರ ಮಾಲಿಕರಿಗೆ ಸನ್ಮಾನ ಮಾಡಿ ಜಯಘೋಷಗಳನ್ನು ಹಾಕುವ ಮೂಲಕ ಜನಜಾಗೃತಿ ಮೂಡಿಸಲಾಯಿತು.
ಮಿಠಾಯಿ, ಪಳಾರ ಅಂಗಡಿ ಮಾಲೀಕರಾದ ಪ್ರದೀಪ, ಎಂ.ಡಿ. ರಫೀಕ್, ಎಂ.ಡಿ.ಜಾವೀದ್, ಎಂ.ಡಿ. ಹುಸೇನ ಮಿಠಾಯಿ, ಗುರುರಾಜ ಬಳ್ಳಾರಿ ಅವರಿಗೆ ಸನ್ಮಾನ ನೆರವೇರಿಸಿದ ತಂಡದಲ್ಲಿ ಪ್ರಧಾನ ಸಂಚಾಲಕ ಅಲ್ಲಮಪ್ರಭು ಬೆಟ್ಟದೂರು, ಪ್ರಕಾಶಕ ಡಿ.ಎಂ.ಬಡಿಗೇರ, ಕೃಷಿ ಬೆಲೆ ಆಯೋಗ ಸದಸ್ಯರು ಡಿ.ಎಚ್. ಪೂಜಾರ, ಮಹಿಳಾ ಮುಖಂಡರಾದ ಜ್ಯೋತಿ ಎಂ. ಗೊಂಡಬಾಳ, ಕವಿಯಿತ್ರಿ ಪುಷ್ಪಲತಾ ಏಳುಬಾವಿ, ವಿದ್ಯಾ ನಾಲವಾಡ, ಸಂಚಾಲಕರಾದ ಮಲ್ಲಿಕಾರ್ಜುನ ಬಿ. ಗೋನಾಳ, ಮಂಜುನಾಥ ಜಿ. ಗೊಂಡಬಾಳ, ಎಸ್. ಬಿ. ರಾಜೂರು, ಜಿ. ಬಿ. ಪಾಟೀಲ್, ಕವಿ ಮಹೇಶ ಮನ್ನಾಪುರ, ಶರಣು ಗಡ್ಡಿ, ಪಕೀರಗೌಡ ಕಾಸನಕಂಡಿ, ನಿವೃತ್ತ ಶಿಕ್ಷಕರು ವಿರುಪಾಕ್ಷಪ್ಪ ದೊಡ್ಡಮನಿ ಪಾಲ್ಗೊಂಡರು. ೭೦ನೇ ದಿನದ ವೇದಿಕೆಯ ಧರಣ ಯಲ್ಲಿ ಹಿರಿಯ ಸಾಹಿತಿ ಎಚ್. ಎಸ್. ಪಾಟೀಲ್, ಎ. ಎಂ. ಮದರಿ, ಮಹಾಂತೇಶ ಮಲ್ಲನಗೌಡರ, ಶಿವಾನಂದಯ್ಯ ಬೀಳಗಿಮಠ, ಬಸವರಾಜ ಪೂಜಾರ, ಯಲ್ಲಪ್ಪ ಸಿದ್ದರು ಶಿವಪುರ, ಗವಿಸಿದ್ದಪ್ಪ ಎಫ್. ತೊಂಡಿಹಾಳ, ಬಸವರಾಜ್ ಸೋಮನಾಳ, ಅಂದಪ್ಪ ಹುರಳಿ, ಭೀಮಸೇನ ಕಲಕೇರಿ, ರಮೇಶ ಬೋಚನಹಳ್ಳಿ, ಮಂಜುನಾಥ ಕವಲೂರು ಪಾಲ್ಗೊಂಡರು.
    user_Uday Totad
    Uday Totad
    Local News Reporter ಕೊಪ್ಪಳ, ಕೊಪ್ಪಳ, ಕರ್ನಾಟಕ•
    34 min ago
  • khubsurat hai o pal jisme jina chahti thi aur hasin hai o chehra jisko dekh kr subha aur raat gujarti thi aaj o pal bhale hi nhi rahi pr yaade hamesha ke liye rah jaati hai aur rahengi hamesha
    1
    khubsurat hai o pal jisme jina chahti thi aur hasin hai o chehra jisko dekh kr subha aur raat gujarti thi aaj o pal bhale hi nhi rahi pr yaade hamesha ke liye rah jaati hai aur rahengi hamesha
    user_Japhar vinita harkot
    Japhar vinita harkot
    ಆಳಂದ, ಕಲಬುರಗಿ, ಕರ್ನಾಟಕ•
    3 hrs ago
  • ಇತಿಹಾಸ ಸೃಷ್ಟಿಸಿದ ಶೌರ್ಯಗಾಥೆಯ ಸ್ಮರಣಾರ್ಥವಾಗಿ… ಭೀಮ ಕೋರೆಗಾವ್ ವಿಜಯೋತ್ಸವವನ್ನು ಇಂದು ಬಾಗಲಕೋಟೆ ನಗರದಲ್ಲಿ ಅದ್ಧೂರಿಯಾಗಿ ಆಚರಿಸಲಾಯಿತು. 1818 ರಲ್ಲಿ ಮಹಾರ ಸೇನೆಯು ಪೇಶ್ವೆ ಪಡೆಗಳ ವಿರುದ್ಧ ಸಾಧಿಸಿದ ಐತಿಹಾಸಿಕ ವಿಜಯವು… ಇಂದಿಗೂ ಶೋಷಿತ ಸಮುದಾಯಕ್ಕೆ ಆತ್ಮಗೌರವ ಮತ್ತು ಹೋರಾಟದ ಸಂಕೇತವಾಗಿ ಉಳಿದಿದೆ. ಇಂದು ದಿನಾಂಕ 11-01-2026 ರಂದು… ಬಾಗಲಕೋಟೆ ನಗರದ ಸೆಕ್ಟರ್ ನಂಬರ್ 45 ರಿಂದ ಭೀಮ ಕೋರೆಗಾವ್ ವಿಜಯೋತ್ಸವದ ಡಿಜೆ ಮೆರವಣಿಗೆ ಪ್ರಾರಂಭವಾಯಿತು. ಬಾಬಾಸಾಹೇಬ್ ಡಾ.ಬಿ.ಆರ್ ಅಂಬೇಡ್ಕರ್ ಹಾಗೂ ಭಗವಾನ್ ಬುದ್ಧನ ಮೂರ್ತಿಗಳೊಂದಿಗೆ… ಯುವಕರು ಡಿಜೆ ಸಂಗೀತಕ್ಕೆ ಕುಣಿದು ಕುಪ್ಪಳಿಸುತ್ತಾ ಭರ್ಜರಿ ಮೆರವಣಿಗೆ ನಡೆಸಿದರು. ಮೆರವಣಿಗೆಯು ವಿದ್ಯಾಗಿರಿ ಆಯೋಧ್ಯ ಹೋಟೆಲ್ ಮುಖಾಂತರ… ಕಾಳಿದಾಸ ಸರ್ಕಲ್, ಸರ್ಕಾರಿ ಜಿಲ್ಲಾ ಆಸ್ಪತ್ರೆ, ನಗರಸಭೆ, ಎಲ್‌ಐಸಿ ಕಚೇರಿ ಮಾರ್ಗವಾಗಿ ಸಾಗುತ್ತಾ… ಮತ್ತೆ ಸೆಕ್ಟರ್ ನಂಬರ್ 45 ರಲ್ಲಿ ಕೊನೆಗೊಂಡಿತು. ಈ ಸಂದರ್ಭದಲ್ಲಿ ನಗರದ ಎಲ್ಲಾ ದಲಿತ ಮುಖಂಡರು, ಹಿರಿಯರು ಹಾಗೂ ನೂರಾರು ಯುವಕರು ಪಾಲ್ಗೊಂಡಿದ್ದರು. ಪೂರ್ಣ ಶಾಂತಿ, ಶಿಸ್ತು ಮತ್ತು ಸಂವಿಧಾನ ಮೌಲ್ಯಗಳೊಂದಿಗೆ ವಿಜಯೋತ್ಸವ ನಡೆಯಿತು. ಭೀಮ ಕೋರೆಗಾವ್ ವಿಜಯವು ಕೇವಲ ಒಂದು ಹಬ್ಬವಲ್ಲ… ಅದು ಸಮಾನತೆ, ನ್ಯಾಯ ಮತ್ತು ಸಂವಿಧಾನ ರಕ್ಷಣೆಯ ಹೋರಾಟದ ಪ್ರತೀಕ. Channel Description Welcome to [BHIMA HEJJE NEWS] Official YouTube Channel. We provide verified news updates, local and national stories, and in-depth reporting. All content is based on authentic sources and facts. Stay informed, stay aware. Grievance Officer Information (IT Rules 2021 Compliance) Grievance Officer: Sangamesh Chalawadi Email: schalawadi94@gmail.com Phone: +919632474266 Address: Veerapur(R.C),Simikeri, Bagalkot-karnataka All complaints or concerns regarding content will be addressed within 15 days. Legal / Registration Information - RNI Registration: [ KARKAN\2021\81838] - Digital News Publisher Registration (MIB/Press Sewa): [ KARKAN\2021\81838] - PAN Card: [BZFPC4225G] Content Policy / Disclaimer - All news content is fact-checked and based on authentic sources. - We avoid fake news, defamatory content, hate speech, and copyright infringement. - Unauthorized copying or redistribution of content is prohibited. Optional / Future-Proofing - Official website: bhimahejjenews.blogspot.com - Social media handles: Facebook : https://www.facebook.com/share/16LHJQrRq4/ Instagram : https://www.instagram.com/invites/contact/?utm_source=ig_contact_invite&utm_medium=copy_link&utm_content=w0ouic4 Twiter(X) : https://x.com/SangameshChala2?t=Gru1x_mMpEn1w6auInClJw&s=09 Shuru App : https://shuru.co.in/dl/s8Cw6P - Archive of all published content maintained ಭೀಮ ಹೆಜ್ಜೆ ನ್ಯೂಸ್[ಒಂದು ಹೆಜ್ಜೆ ನ್ಯಾಯಕ್ಕಾಗಿ] ಸಮಾಜದ ಒಳಿತಿಗಾಗಿ,ಅನ್ಯಾಯದ ವಿರುದ್ಧ ನ್ಯಾಯದ ಸಲುವಾಗಿ ಹಗಲು ಇರುಳು ದುಡಿಯಲು ಶ್ರಮಿಸುತ್ತಿದ್ದೇವೆ. ಸಮಾಜದ ರಾಜಕಾರಣಿಗಳ ವಿರುದ್ಧ ಭ್ರಷ್ಟ ಅಧಿಕಾರಿಗಳ ವಿರುದ್ಧ ಪ್ರತಿಯೊಂದು ಅನ್ಯಾಯದ ವಿರುದ್ದ ಹೋರಾಡಲು ಪ್ರಯತ್ನಿಸುತ್ತಿದ್ದೇವೆ. ಯಾವುದೇ ರೀತಿಯ ಅನ್ಯಾಯದ ವಿರುದ್ಧ ಹೋರಾಡಲು ನಮಗೆ ನಿಮ್ಮ ಅಗತ್ಯವಿದ್ದು ನಿಮ್ಮ ಸಹಕಾರ ಬೇಕಾಗಿದೆ.. ನೀವು ನಮಗೆ ಸಪೋರ್ಟ್ ಮಾಡಲು ಬಯಸಿದಲ್ಲಿ ನಮ್ಮ ಚಾನೆಲ್ ಸಬ್ಸ್ಕ್ರೈಬ್ ಮಾಡಿ ಬೆಲ್ ಐಕಾನ್ ಒತ್ತಿ ಲೈಕ್ ಮಾಡಿ ಶೇರ್ ಮಾಡಿ.. ಭೀಮ ಹೆಜ್ಜೆ/ಒಂದು ಹೆಜ್ಜೆ ನ್ಯಾಯಕ್ಕಾಗಿ.. #bhimahejjenews #bagalkot #karnataka #dcoffice #bilagi #allnewschannel #ministryofkarnataka #cabinet #siddaramayya.
    1
    ಇತಿಹಾಸ ಸೃಷ್ಟಿಸಿದ ಶೌರ್ಯಗಾಥೆಯ ಸ್ಮರಣಾರ್ಥವಾಗಿ…
ಭೀಮ ಕೋರೆಗಾವ್ ವಿಜಯೋತ್ಸವವನ್ನು ಇಂದು ಬಾಗಲಕೋಟೆ ನಗರದಲ್ಲಿ ಅದ್ಧೂರಿಯಾಗಿ ಆಚರಿಸಲಾಯಿತು.
1818 ರಲ್ಲಿ ಮಹಾರ ಸೇನೆಯು ಪೇಶ್ವೆ ಪಡೆಗಳ ವಿರುದ್ಧ ಸಾಧಿಸಿದ ಐತಿಹಾಸಿಕ ವಿಜಯವು…
ಇಂದಿಗೂ ಶೋಷಿತ ಸಮುದಾಯಕ್ಕೆ ಆತ್ಮಗೌರವ ಮತ್ತು ಹೋರಾಟದ ಸಂಕೇತವಾಗಿ ಉಳಿದಿದೆ.
ಇಂದು ದಿನಾಂಕ 11-01-2026 ರಂದು…
ಬಾಗಲಕೋಟೆ ನಗರದ ಸೆಕ್ಟರ್ ನಂಬರ್ 45 ರಿಂದ ಭೀಮ ಕೋರೆಗಾವ್ ವಿಜಯೋತ್ಸವದ ಡಿಜೆ ಮೆರವಣಿಗೆ ಪ್ರಾರಂಭವಾಯಿತು.
ಬಾಬಾಸಾಹೇಬ್ ಡಾ.ಬಿ.ಆರ್ ಅಂಬೇಡ್ಕರ್ ಹಾಗೂ ಭಗವಾನ್ ಬುದ್ಧನ ಮೂರ್ತಿಗಳೊಂದಿಗೆ…
ಯುವಕರು ಡಿಜೆ ಸಂಗೀತಕ್ಕೆ ಕುಣಿದು ಕುಪ್ಪಳಿಸುತ್ತಾ ಭರ್ಜರಿ ಮೆರವಣಿಗೆ ನಡೆಸಿದರು.
ಮೆರವಣಿಗೆಯು ವಿದ್ಯಾಗಿರಿ ಆಯೋಧ್ಯ ಹೋಟೆಲ್ ಮುಖಾಂತರ…
ಕಾಳಿದಾಸ ಸರ್ಕಲ್, ಸರ್ಕಾರಿ ಜಿಲ್ಲಾ ಆಸ್ಪತ್ರೆ, ನಗರಸಭೆ, ಎಲ್‌ಐಸಿ ಕಚೇರಿ ಮಾರ್ಗವಾಗಿ ಸಾಗುತ್ತಾ…
ಮತ್ತೆ ಸೆಕ್ಟರ್ ನಂಬರ್ 45 ರಲ್ಲಿ ಕೊನೆಗೊಂಡಿತು.
ಈ ಸಂದರ್ಭದಲ್ಲಿ ನಗರದ ಎಲ್ಲಾ ದಲಿತ ಮುಖಂಡರು, ಹಿರಿಯರು ಹಾಗೂ ನೂರಾರು ಯುವಕರು ಪಾಲ್ಗೊಂಡಿದ್ದರು.
ಪೂರ್ಣ ಶಾಂತಿ, ಶಿಸ್ತು ಮತ್ತು ಸಂವಿಧಾನ ಮೌಲ್ಯಗಳೊಂದಿಗೆ ವಿಜಯೋತ್ಸವ ನಡೆಯಿತು.
ಭೀಮ ಕೋರೆಗಾವ್ ವಿಜಯವು ಕೇವಲ ಒಂದು ಹಬ್ಬವಲ್ಲ…
ಅದು ಸಮಾನತೆ, ನ್ಯಾಯ ಮತ್ತು ಸಂವಿಧಾನ ರಕ್ಷಣೆಯ ಹೋರಾಟದ ಪ್ರತೀಕ.
Channel Description
Welcome to [BHIMA HEJJE NEWS] Official YouTube Channel.
We provide verified news updates, local and national stories, and in-depth reporting. All content is based on authentic sources and facts. 
Stay informed, stay aware.
Grievance Officer Information (IT Rules 2021 Compliance)
Grievance Officer: Sangamesh Chalawadi
Email: schalawadi94@gmail.com
Phone: +919632474266
Address: Veerapur(R.C),Simikeri,
Bagalkot-karnataka
All complaints or concerns regarding content will be addressed within 15 days.
Legal / Registration Information
- RNI Registration: [ KARKAN\2021\81838]
- Digital News Publisher Registration (MIB/Press Sewa): [ KARKAN\2021\81838]
- PAN Card: [BZFPC4225G]
Content Policy / Disclaimer
- All news content is fact-checked and based on authentic sources.
- We avoid fake news, defamatory content, hate speech, and copyright infringement.
- Unauthorized copying or redistribution of content is prohibited.
Optional / Future-Proofing
- Official website: bhimahejjenews.blogspot.com
- Social media handles:
Facebook : https://www.facebook.com/share/16LHJQrRq4/
Instagram : https://www.instagram.com/invites/contact/?utm_source=ig_contact_invite&utm_medium=copy_link&utm_content=w0ouic4
Twiter(X) : https://x.com/SangameshChala2?t=Gru1x_mMpEn1w6auInClJw&s=09
Shuru App : https://shuru.co.in/dl/s8Cw6P
- Archive of all published content maintained
ಭೀಮ ಹೆಜ್ಜೆ ನ್ಯೂಸ್[ಒಂದು ಹೆಜ್ಜೆ ನ್ಯಾಯಕ್ಕಾಗಿ]
ಸಮಾಜದ ಒಳಿತಿಗಾಗಿ,ಅನ್ಯಾಯದ ವಿರುದ್ಧ ನ್ಯಾಯದ ಸಲುವಾಗಿ ಹಗಲು ಇರುಳು ದುಡಿಯಲು ಶ್ರಮಿಸುತ್ತಿದ್ದೇವೆ.
ಸಮಾಜದ ರಾಜಕಾರಣಿಗಳ ವಿರುದ್ಧ ಭ್ರಷ್ಟ ಅಧಿಕಾರಿಗಳ ವಿರುದ್ಧ ಪ್ರತಿಯೊಂದು ಅನ್ಯಾಯದ ವಿರುದ್ದ ಹೋರಾಡಲು ಪ್ರಯತ್ನಿಸುತ್ತಿದ್ದೇವೆ.
ಯಾವುದೇ ರೀತಿಯ ಅನ್ಯಾಯದ ವಿರುದ್ಧ ಹೋರಾಡಲು ನಮಗೆ ನಿಮ್ಮ ಅಗತ್ಯವಿದ್ದು ನಿಮ್ಮ ಸಹಕಾರ ಬೇಕಾಗಿದೆ..
ನೀವು ನಮಗೆ ಸಪೋರ್ಟ್ ಮಾಡಲು ಬಯಸಿದಲ್ಲಿ ನಮ್ಮ ಚಾನೆಲ್ ಸಬ್ಸ್ಕ್ರೈಬ್ ಮಾಡಿ ಬೆಲ್ ಐಕಾನ್ ಒತ್ತಿ ಲೈಕ್ ಮಾಡಿ ಶೇರ್ ಮಾಡಿ..
ಭೀಮ ಹೆಜ್ಜೆ/ಒಂದು ಹೆಜ್ಜೆ ನ್ಯಾಯಕ್ಕಾಗಿ..
#bhimahejjenews #bagalkot #karnataka #dcoffice #bilagi #allnewschannel #ministryofkarnataka #cabinet #siddaramayya.
    user_Bhimahejje News
    Bhimahejje News
    Journalist ಬಾಗಲಕೋಟೆ, ಬಾಗಲಕೋಟೆ, ಕರ್ನಾಟಕ•
    34 min ago
  • ಮೈಸೂರು-ನಾಗಲಿಂಗ ಸ್ವಾಮಿ ನಿವಾಸಕ್ಕೆ ಮುತಾಲಿಕ್ ಬೇಟೆ #onlinetv24x7 #Mysore #Pramodmuthali
    1
    ಮೈಸೂರು-ನಾಗಲಿಂಗ ಸ್ವಾಮಿ ನಿವಾಸಕ್ಕೆ ಮುತಾಲಿಕ್ ಬೇಟೆ #onlinetv24x7 #Mysore #Pramodmuthali
    user_Onlinetv Chinnu
    Onlinetv Chinnu
    Reporter ಹಾಸನ, ಹಾಸನ, ಕರ್ನಾಟಕ•
    14 hrs ago
  • ರಾಜ್ಯದಲ್ಲಿ ಸಂಕ್ರಾಂತಿಯ ನಂತರ ರಾಜಕೀಯ ಕ್ರಾಂತಿ ವಿಚಾರಕ್ಕೆ ಸಂಬಂಧಿಸಿದಂತೆ ಯಾದಗಿರಿ ನಗರದಲ್ಲಿ ಇಂದು ಅಬಕಾರಿ ಸಚಿವ ಆರ್ ಬಿ ತಿಮ್ಮಾಪುರ ಪ್ರತಿಕ್ರಿಯೆ ನೀಡಿ ನಮ್ಮಲ್ಲಿ ಯಾವುದೇ ರಾಜಕೀಯ ಕ್ರಾಂತಿ ಇಲ್ಲಾ. ಇದೆಲ್ಲ ಕೇವಲ ಮಾಧ್ಯಮದಲ್ಲಿ ಮಾತ್ರ ಎಂದು ಹೇಳಿದರು.
    1
    ರಾಜ್ಯದಲ್ಲಿ ಸಂಕ್ರಾಂತಿಯ ನಂತರ ರಾಜಕೀಯ ಕ್ರಾಂತಿ ವಿಚಾರಕ್ಕೆ ಸಂಬಂಧಿಸಿದಂತೆ ಯಾದಗಿರಿ ನಗರದಲ್ಲಿ ಇಂದು ಅಬಕಾರಿ ಸಚಿವ ಆರ್ ಬಿ ತಿಮ್ಮಾಪುರ ಪ್ರತಿಕ್ರಿಯೆ ನೀಡಿ ನಮ್ಮಲ್ಲಿ ಯಾವುದೇ ರಾಜಕೀಯ ಕ್ರಾಂತಿ ಇಲ್ಲಾ. ಇದೆಲ್ಲ ಕೇವಲ ಮಾಧ್ಯಮದಲ್ಲಿ ಮಾತ್ರ ಎಂದು ಹೇಳಿದರು.
    user_ಪುರುಷೋತ್ತಮ ನಾಯಕ ಸುರಪುರ
    ಪುರುಷೋತ್ತಮ ನಾಯಕ ಸುರಪುರ
    Journalist ಶೋರಾಪುರ, ಯಾದಗಿರಿ, ಕರ್ನಾಟಕ•
    20 hrs ago
View latest news on Shuru App
Download_Android
  • Terms & Conditions
  • Career
  • Privacy Policy
  • Blogs
Shuru, a product of Close App Private Limited.