logo
Shuru
Apke Nagar Ki App…
  • Latest News
  • News
  • Politics
  • Elections
  • Viral
  • Astrology
  • Horoscope in Hindi
  • Horoscope in English
  • Latest Political News
logo
Shuru
Apke Nagar Ki App…

ಶಿವಮೊಗ್ಗ-ಸಚಿವ ಮಧು ಬಂಗಾರಪ್ಪಗೆ ಶುಭ ಹಾರೈಸಿದ ಕಾಗೋಡು ತಿಮ್ಮಪ್ಪ ಶಿವಮೊಗ್ಗ: ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸಂಪುಟದಲ್ಲಿ ಸಚಿವ ಸ್ಥಾನ ಪಡೆದ ಮಧುಬಂಗಾರಪ್ಪ ಇವರಿಗೆ ಮಾಜಿ ಸಭಾಧ್ಯಕ್ಷ ಹಾಗೂ ಕಾಂಗ್ರೆಸ್ ಹಿರಿಯ ಮುಖಂಡ ಕಾಗೋಡು ತಿಮ್ಮಪ್ಪ ಶುಭಹಾರೈಸಿದ್ದಾರೆ. ಜಿಲ್ಲೆ, ತಾಲೂಕು ಹಾಗೂ ರಾಜ್ಯದಲ್ಲಿ ಉತ್ತಮ ಕೆಲಸ ನಿರ್ವಹಿಸುವಂತೆ ಶುಭಕೋರಿದ್ದಾರೆ.

8 hrs ago
user_ಆರ್.ವಿ.ಕೃಷ್ಣ
ಆರ್.ವಿ.ಕೃಷ್ಣ
Local News Reporter ಶಿವಮೊಗ್ಗ, ಶಿವಮೊಗ್ಗ, ಕರ್ನಾಟಕ•
8 hrs ago

ಶಿವಮೊಗ್ಗ-ಸಚಿವ ಮಧು ಬಂಗಾರಪ್ಪಗೆ ಶುಭ ಹಾರೈಸಿದ ಕಾಗೋಡು ತಿಮ್ಮಪ್ಪ ಶಿವಮೊಗ್ಗ: ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸಂಪುಟದಲ್ಲಿ ಸಚಿವ ಸ್ಥಾನ ಪಡೆದ ಮಧುಬಂಗಾರಪ್ಪ ಇವರಿಗೆ ಮಾಜಿ ಸಭಾಧ್ಯಕ್ಷ ಹಾಗೂ ಕಾಂಗ್ರೆಸ್ ಹಿರಿಯ ಮುಖಂಡ ಕಾಗೋಡು ತಿಮ್ಮಪ್ಪ ಶುಭಹಾರೈಸಿದ್ದಾರೆ. ಜಿಲ್ಲೆ, ತಾಲೂಕು ಹಾಗೂ ರಾಜ್ಯದಲ್ಲಿ ಉತ್ತಮ ಕೆಲಸ ನಿರ್ವಹಿಸುವಂತೆ ಶುಭಕೋರಿದ್ದಾರೆ.

More news from ಕರ್ನಾಟಕ and nearby areas
  • ಶಿವಮೊಗ್ಗ-ಸಚಿವ ಮಧು ಬಂಗಾರಪ್ಪಗೆ ಶುಭ ಹಾರೈಸಿದ ಕಾಗೋಡು ತಿಮ್ಮಪ್ಪ ಶಿವಮೊಗ್ಗ: ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸಂಪುಟದಲ್ಲಿ ಸಚಿವ ಸ್ಥಾನ ಪಡೆದ ಮಧುಬಂಗಾರಪ್ಪ ಇವರಿಗೆ ಮಾಜಿ ಸಭಾಧ್ಯಕ್ಷ ಹಾಗೂ ಕಾಂಗ್ರೆಸ್ ಹಿರಿಯ ಮುಖಂಡ ಕಾಗೋಡು ತಿಮ್ಮಪ್ಪ ಶುಭಹಾರೈಸಿದ್ದಾರೆ. ಜಿಲ್ಲೆ, ತಾಲೂಕು ಹಾಗೂ ರಾಜ್ಯದಲ್ಲಿ ಉತ್ತಮ ಕೆಲಸ ನಿರ್ವಹಿಸುವಂತೆ ಶುಭಕೋರಿದ್ದಾರೆ.
    1
    ಶಿವಮೊಗ್ಗ-ಸಚಿವ ಮಧು ಬಂಗಾರಪ್ಪಗೆ ಶುಭ ಹಾರೈಸಿದ ಕಾಗೋಡು ತಿಮ್ಮಪ್ಪ 
ಶಿವಮೊಗ್ಗ: ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸಂಪುಟದಲ್ಲಿ ಸಚಿವ ಸ್ಥಾನ ಪಡೆದ ಮಧುಬಂಗಾರಪ್ಪ ಇವರಿಗೆ ಮಾಜಿ ಸಭಾಧ್ಯಕ್ಷ ಹಾಗೂ ಕಾಂಗ್ರೆಸ್ ಹಿರಿಯ ಮುಖಂಡ ಕಾಗೋಡು ತಿಮ್ಮಪ್ಪ ಶುಭಹಾರೈಸಿದ್ದಾರೆ.
ಜಿಲ್ಲೆ, ತಾಲೂಕು ಹಾಗೂ ರಾಜ್ಯದಲ್ಲಿ ಉತ್ತಮ ಕೆಲಸ ನಿರ್ವಹಿಸುವಂತೆ ಶುಭಕೋರಿದ್ದಾರೆ.
    user_ಆರ್.ವಿ.ಕೃಷ್ಣ
    ಆರ್.ವಿ.ಕೃಷ್ಣ
    Local News Reporter ಶಿವಮೊಗ್ಗ, ಶಿವಮೊಗ್ಗ, ಕರ್ನಾಟಕ•
    8 hrs ago
  • ಚಳ್ಳಕೆರೆ ನಗರದಲ್ಲಿ ‘ಹೋಳಿಗೆ ಅಮ್ಮ’ ಹಬ್ಬ ಶ್ರದ್ಧಾ–ಭಕ್ತಿಯಿಂದ ಆಚರಣೆ ನಗರದ ಗ್ರಾಮೀಣ ಭಾಗದಲ್ಲಿ ಸಾಂಕ್ರಾಮಿಕ ರೋಗ ರುಜೀನಗಳ ಹರಡದಿರಲಿ ಹಾಗೂ ಊರಿನ ಒಳಿತಿಗಾಗಿ ಪ್ರಾರ್ಥಿಸಿ ಆಷಾಢ ಮಾಸದ ಮಂಗಳವಾರ ಚಳ್ಳಕೆರೆ ನಗರದಲ್ಲಿ ‘ಹೋಳಿಗೆ ಅಮ್ಮ’ ಹಬ್ಬವನ್ನು ಭಕ್ತರು ಶ್ರದ್ಧಾ–ಭಕ್ತಿಯಿಂದ ಆಚರಿಸಿದರು.. ಯಾವುದೇ ಜಾತಿ ಭೇದವಿಲ್ಲದೆ ಹೋಳಿಗೆ ಅಮ್ಮನನ್ನು ಶತಮಾನಗಳಿಂದಲೂ ಬುಡಕಟ್ಟು ಸಂಪ್ರದಾಯ, ಸಂಸ್ಕೃತಿಯ ನೆಲದಲ್ಲಿ ಆಚರಿಸಿಕೊಂಡು ಬರಲಾಗುತ್ತಿದೆ ಭಾಗದಲ್ಲಿ ಅಷ್ಟೇ ಅಲ್ಲದೆ ನಗರದಲ್ಲೂ ಸಹ ಶ್ರದ್ಧಾಭಕ್ತಿಯಿಂದ ಆಚರಣೆ ಮಾಡಲಾಗುತ್ತದೆ. . ಪ್ರತಿಯೊಂದು ಹಬ್ಬ, ಆಚರಣೆಗೆ ಅದರದೇ ಆದ ನಂಬಿಕೆ ಇದೆ. ಸಂಪ್ರದಾಯ ಹಾಗೂ ಸಂಸ್ಕೃತಿಯ ನೆಲೆಯಿದೆ. ಅದರಲ್ಲಿ ಹೋಳಿಗೆ ಅಮ್ಮ ಹಬ್ಬ ಕೂಡ ವಿಶಿಷ್ಟ ಸ್ಥಾನ ಪಡೆದುಕೊಂಡಿದೆ.‌ ಮಂಗಳವಾರ ಬೆಳಿಗ್ಗೆಯಿಂದಲೇ ನಗರದಲ್ಲಿ ಹಬ್ಬದ ಸಂಭ್ರಮ ಕಳೆಗಟ್ಟಿತ್ತು ಚಳ್ಳಕೆರೆ ನಗರದ ಅಂಬೇಡ್ಕರ್ ನಗರ ಗಾಂಧಿನಗರ ಸೋಮುಗುದ್ದು ರಸ್ತೆ ತ್ಯಾಗರಾಜನಗರ ಹಳೆ ಟೌನ್ ಹೌಸಿಂಗ್ ಬೋರ್ಡ.ಸೇರಿದಂತೆ ನಗರದಲ್ಲಿ ಹೋಳಿಗೆ ತಯಾರಿಸಿ ಅದನ್ನು ಅರಿಸಿಣ, ಕುಂಕುಮ, ಬಳೆ, ಬೇವಿನ ಸೊಪ್ಪು, ತೆಂಗಿನಕಾಯಿ ಹೋಳುಗಳನ್ನು ಮೊರದಲ್ಲಿ ಇಟ್ಟು ಮನೆಯಲ್ಲಿ ಪೂಜೆ ಸಲ್ಲಿಸಿದರು. ಬಳಿಕ ನಿಗದಿಪಡಿಸಿದ ಮಾರಮ್ಮನ ದೇವಸ್ಥಾನ ಎಲ್ಲಮ್ಮನ. ದೇವಸ್ಥಾನ. ಕಡಿಮೆ ಮಾರಮ್ಮನ ದೇವಸ್ಥಾನ . ಸುಂಕುದ್ ರಸ್ತೆಯ ಮಾರಮ್ಮನ ದೇವಸ್ಥಾನ ಗಳಲ್ಲಿ ಅವುಗಳನ್ನು ಇಟ್ಟು ಸಾಂಕ್ರಾಮಿಕ ರೋಗ ರಜಿನಾ ಬಾರದಂತೆ ಉತ್ತಮ ಮಳೆ ಬೆಳೆಯಾಗಲಿ ಚಿಕ್ಕ ಮಕ್ಕಳಿಗೆ ಯಾವುದೇ ತೊಂದರೆ ಆಗದಂತೆ ಮಕ್ಕಳನ್ನು ಕಾಪಾಡು ತಾಯಿ ಎಂದು ನಮಿಸಿದರು. ಇನ್ನು ಎಲ್ಲರೂ ಪ್ರಸಾದವನ್ನು ತಾಯಿಗೆ ಅರ್ಪಿಸಿದ ನಂತರ ಒಂದು ಬಿದುರಿನ ಬುಟ್ಟಿಯಲ್ಲಿ ಹೋಳಿಗೆ ಮತ್ತೊಂದು ಬುಟ್ಟಿಯಲ್ಲಿ ಅನ್ನ ಸಾಂಬಾರು ಹಾಗೂ ತೆಂಗಿನಕಾಯಿ ಬಾಳೆಹಣ್ಣು ತುಂಬಿಕೊಂಡು ಊರ ಹೊರಗಿನ ಹಸಿರು ಮರದ ಕೆಳಗೆ ಇಟ್ಟುಮನೆಯಲ್ಲಿರುವ ಮಕ್ಕಳಿಗೆ ಅಮ್ಮ, ಧಡಾರ, ಸಿಡುಬು ಸೇರಿದಂತೆ ಸಾಂಕ್ರಾಮಿಕ ರೋಗಗಳು ಹರಡದಂತೆ, ದುಷ್ಟಶಕ್ತಿ ಊರೊಳಗೆ ಬರದಂತೆ ಹಾಗೂ ಕಾಲಕಾಲಕ್ಕೆ ಮಳೆಯಾಗಿ ಊರು ಸಮೃದ್ಧವಾಗಲಿ ಎಂದು ಬೇಡಿಕೊಳ್ಳಾಯಿತು. ಈ ಹೋಳಿಗಮ್ಮ ಹಬ್ಬದಲ್ಲಿ ದಿನಕರ ಹಾಗೂ ಅಂಬೇಡ್ಕರ್ ನಗರದ ಯುವಕರು ವಾಲಗ ವಾಧ್ಯಕ್ಕೆ.ತಕ್ಕ ಹೆಜ್ಜೆ ಹಾಕಿದ್ದರು.
    1
    ಚಳ್ಳಕೆರೆ  ನಗರದಲ್ಲಿ ‘ಹೋಳಿಗೆ ಅಮ್ಮ’ ಹಬ್ಬ ಶ್ರದ್ಧಾ–ಭಕ್ತಿಯಿಂದ ಆಚರಣೆ
ನಗರದ ಗ್ರಾಮೀಣ ಭಾಗದಲ್ಲಿ ಸಾಂಕ್ರಾಮಿಕ ರೋಗ  ರುಜೀನಗಳ ಹರಡದಿರಲಿ ಹಾಗೂ ಊರಿನ ಒಳಿತಿಗಾಗಿ ಪ್ರಾರ್ಥಿಸಿ ಆಷಾಢ ಮಾಸದ  ಮಂಗಳವಾರ ಚಳ್ಳಕೆರೆ  ನಗರದಲ್ಲಿ ‘ಹೋಳಿಗೆ ಅಮ್ಮ’ ಹಬ್ಬವನ್ನು ಭಕ್ತರು ಶ್ರದ್ಧಾ–ಭಕ್ತಿಯಿಂದ ಆಚರಿಸಿದರು..
ಯಾವುದೇ ಜಾತಿ ಭೇದವಿಲ್ಲದೆ ಹೋಳಿಗೆ ಅಮ್ಮನನ್ನು ಶತಮಾನಗಳಿಂದಲೂ ಬುಡಕಟ್ಟು ಸಂಪ್ರದಾಯ, ಸಂಸ್ಕೃತಿಯ ನೆಲದಲ್ಲಿ ಆಚರಿಸಿಕೊಂಡು ಬರಲಾಗುತ್ತಿದೆ ಭಾಗದಲ್ಲಿ ಅಷ್ಟೇ ಅಲ್ಲದೆ ನಗರದಲ್ಲೂ ಸಹ ಶ್ರದ್ಧಾಭಕ್ತಿಯಿಂದ ಆಚರಣೆ ಮಾಡಲಾಗುತ್ತದೆ.
. ಪ್ರತಿಯೊಂದು ಹಬ್ಬ, ಆಚರಣೆಗೆ ಅದರದೇ ಆದ ನಂಬಿಕೆ ಇದೆ. ಸಂಪ್ರದಾಯ ಹಾಗೂ ಸಂಸ್ಕೃತಿಯ ನೆಲೆಯಿದೆ. ಅದರಲ್ಲಿ ಹೋಳಿಗೆ ಅಮ್ಮ ಹಬ್ಬ ಕೂಡ ವಿಶಿಷ್ಟ ಸ್ಥಾನ ಪಡೆದುಕೊಂಡಿದೆ.‌
ಮಂಗಳವಾರ ಬೆಳಿಗ್ಗೆಯಿಂದಲೇ ನಗರದಲ್ಲಿ ಹಬ್ಬದ ಸಂಭ್ರಮ ಕಳೆಗಟ್ಟಿತ್ತು
ಚಳ್ಳಕೆರೆ ನಗರದ ಅಂಬೇಡ್ಕರ್ ನಗರ ಗಾಂಧಿನಗರ ಸೋಮುಗುದ್ದು ರಸ್ತೆ ತ್ಯಾಗರಾಜನಗರ ಹಳೆ ಟೌನ್ ಹೌಸಿಂಗ್ ಬೋರ್ಡ.ಸೇರಿದಂತೆ ನಗರದಲ್ಲಿ 
ಹೋಳಿಗೆ ತಯಾರಿಸಿ ಅದನ್ನು ಅರಿಸಿಣ, ಕುಂಕುಮ, ಬಳೆ, ಬೇವಿನ ಸೊಪ್ಪು, ತೆಂಗಿನಕಾಯಿ ಹೋಳುಗಳನ್ನು ಮೊರದಲ್ಲಿ ಇಟ್ಟು ಮನೆಯಲ್ಲಿ ಪೂಜೆ ಸಲ್ಲಿಸಿದರು. ಬಳಿಕ ನಿಗದಿಪಡಿಸಿದ ಮಾರಮ್ಮನ ದೇವಸ್ಥಾನ ಎಲ್ಲಮ್ಮನ. ದೇವಸ್ಥಾನ. ಕಡಿಮೆ ಮಾರಮ್ಮನ ದೇವಸ್ಥಾನ . ಸುಂಕುದ್ ರಸ್ತೆಯ ಮಾರಮ್ಮನ ದೇವಸ್ಥಾನ ಗಳಲ್ಲಿ ಅವುಗಳನ್ನು ಇಟ್ಟು ಸಾಂಕ್ರಾಮಿಕ ರೋಗ ರಜಿನಾ ಬಾರದಂತೆ ಉತ್ತಮ ಮಳೆ ಬೆಳೆಯಾಗಲಿ ಚಿಕ್ಕ ಮಕ್ಕಳಿಗೆ ಯಾವುದೇ ತೊಂದರೆ ಆಗದಂತೆ ಮಕ್ಕಳನ್ನು ಕಾಪಾಡು ತಾಯಿ ಎಂದು
ನಮಿಸಿದರು.
ಇನ್ನು ಎಲ್ಲರೂ ಪ್ರಸಾದವನ್ನು ತಾಯಿಗೆ ಅರ್ಪಿಸಿದ ನಂತರ ಒಂದು ಬಿದುರಿನ ಬುಟ್ಟಿಯಲ್ಲಿ ಹೋಳಿಗೆ ಮತ್ತೊಂದು ಬುಟ್ಟಿಯಲ್ಲಿ ಅನ್ನ ಸಾಂಬಾರು ಹಾಗೂ ತೆಂಗಿನಕಾಯಿ ಬಾಳೆಹಣ್ಣು  ತುಂಬಿಕೊಂಡು ಊರ ಹೊರಗಿನ ಹಸಿರು ಮರದ ಕೆಳಗೆ ಇಟ್ಟುಮನೆಯಲ್ಲಿರುವ ಮಕ್ಕಳಿಗೆ ಅಮ್ಮ, ಧಡಾರ, ಸಿಡುಬು ಸೇರಿದಂತೆ ಸಾಂಕ್ರಾಮಿಕ ರೋಗಗಳು ಹರಡದಂತೆ, ದುಷ್ಟಶಕ್ತಿ ಊರೊಳಗೆ ಬರದಂತೆ ಹಾಗೂ ಕಾಲಕಾಲಕ್ಕೆ ಮಳೆಯಾಗಿ ಊರು ಸಮೃದ್ಧವಾಗಲಿ ಎಂದು ಬೇಡಿಕೊಳ್ಳಾಯಿತು.
ಈ ಹೋಳಿಗಮ್ಮ ಹಬ್ಬದಲ್ಲಿ ದಿನಕರ ಹಾಗೂ ಅಂಬೇಡ್ಕರ್ ನಗರದ ಯುವಕರು ವಾಲಗ ವಾಧ್ಯಕ್ಕೆ.ತಕ್ಕ ಹೆಜ್ಜೆ ಹಾಕಿದ್ದರು.
    user_Suresh Belagere
    Suresh Belagere
    Video Creator ಚಿತ್ರದುರ್ಗ, ಚಿತ್ರದುರ್ಗ, ಕರ್ನಾಟಕ•
    1 hr ago
  • ಕುರುಬ ಸಮಾಜಕ್ಕೆ ಸಚಿವ ಸ್ಥಾನ ನೀಡ ಸರ್ಕಾರದ ವಿರುದ್ಧ ಎಚ್ಚರಿಕೆ ನೀಡಿದ ಮುಖಂಡರು ಹೊಸದುರ್ಗದ ಹಿರಿಯ ಶಾಸಕ ಬಿ ಜಿ ಗೋವಿಂದಪ್ಪ ಅವರಿಗೆ ಸಚಿವ ಸ್ಥಾನ ನೀಡುವಂತೆ ಕುರುಬರ ಸಂಘದ ವತಿಯಿಂದ ಆಗ್ರಹ ಮಾಡಿದ್ದಾರೆ. ಈ ಕುರಿತು ಚಿತ್ರದುರ್ಗದ ಪತ್ರಕರ್ತರ ಭವನದಲ್ಲಿ ಜಿಲ್ಲಾ ಕುರುಬರ ಸಂಘದ ವತಿಯಿಂದ ಪತ್ರಿಕಾಗೋಷ್ಠಿ ನಡೆಸಿದ್ದು ಈ ವೇಳೆ ಜಿಲ್ಲಾ ಕುರುಭರ ಸಂಘದ ಕಾರ್ಯದರ್ಶಿ ಹಾಗೂ ಕಾಂಗ್ರೆಸ್ ಪಕ್ಷದ ಹಿರಿಯ ಮುಖಂಡರಾದ ಬಿ ಟಿ ಜಗದೀಶ್ ಅವರು ಮಾತನಾಡಿದ್ದು ಡಿ ಕೆ ಶಿವಕುಮಾರ್ ಅವರ ನೂತನ ಸಂಪುಟದಲ್ಲಿ ನೂತನ ಸಚಿವರು ಪ್ರಮಾಣ ವಚನ ಸ್ವೀಕರಿಸಿದ್ದು ನಮ್ಮ ಕುರುಬರ ಸಂಘದ ಶಾಸಕರನ್ನ ಕಡೆಗಣನೆ ಮಾಡಲಾಗಿದೆ. ಇಪ್ಪತ್ತು ನೂತನ ಸಚಿವರ ಪ್ರಮಾಣ ವಚನಕ್ಕೆ ಅಂತಿಮ ಪಟ್ಟಿ ಸಿದ್ದಪಡಿಸಿದ್ದು ಇದರಲ್ಲಿ ನಮ್ಮ ಸಮುದಾಯವನ್ನ ಸರ್ಕಾರ ಕಡೆಗಣನೆ ಮಾಡಲಾಗಿದೆ. ರಾಜ್ಯದ ಕುರುಬರ ಜನಸಂಖ್ಯೆಗೆ ಅನುಗುಣವಾಗಿ ಪ್ರಾತಿನಿಧ್ಯವನ್ನ ಸರ್ಕಾರ ಕೊಟ್ಟಿಲ್ಲ. ಸಚಿವ ಸಂಪುಟ ವಿಸ್ತರಣೆ ವೇಳೆ ಗಾಯತ್ರಿ ಶಾಂತೇಗೌಡ ಅವರ ಹೆಸರು ಪ್ರಸ್ತಾಪ ಆಗಿದ್ದು ಕೊನೆ ಹಂತದಲ್ಲಿ ಸಚಿವ ಸ್ಥಾನವನ್ನ ಕೊಡದೆ ಅನ್ಯಾಯವಾಗಿದೆ. ಇಪ್ಪತ್ತರ ಪೈಕಿ ಕೇವಲ ಹತ್ತೊಂಬತ್ತು ಶಾಸಕರಿಗೆ ಸಚಿವ ಸ್ಥಾನ ನೀಡಿ ಒಂದನ್ನ ಹಾಗೆ ಉಳಿಸಿಕೊಂಡಿದ್ದು ಆ ಸ್ಥಾನವನ್ನ ತಾಲ್ಲೂಕು ಪಂಚಾಯತಿ ಅಧ್ಯಕ್ಷರಾಗಿ ಹಾಗೂ ಗ್ರಾಮ ಪಂಚಾಯತಿ ಸದಸ್ಯರಾಗಿ ಕೆಳಮಟ್ಟದಿಂದ ಪಕ್ಷ ಸಂಘಟನೆ ಮಾಡಿಕೊಂಡು ಬಂದು ನಾಲ್ಕು ಬಾರಿ ಶಾಸಕರಾದ ನಮ್ಮ ಸಮುದಾಯದ ಹಿರಿಯ ಶಾಸಕ ಹೊಸದುರ್ಗದ ಬಿಜಿ ಗೋವಿಂದಪ್ಪ ಅವರಿಗೆ ಕೊಡಬೇಕು ಹಾಗೂ ಈ ಕುರಿತು ಮುಖ್ಯಮಂತ್ರಿಗಳ ಬಳಿ ನಿಯೋಗವನ್ನ ಸಹ ತೆಗೆದುಕೊಂಡು ಹೋಗಬೇಕು ಹಾಗೂ ನಮ್ಮ ಸಮುದಾಯದ ಮುಖಂಡರಿಗೆ ಹೆಚ್ಚಿನ ನಿಗಮ ಮಂಡಳಿ ಸ್ಥಾನವನ್ನ ಸಹ ನೀಡಬೇಕು ಎಂದು ಬಿ ಟಿ ಜಗದೀಶ್ ಅವರು ತಿಳಿಸಿದ್ದು ತಪ್ಪಿದಲ್ಲಿ ಮುಂದಿನ ದಿನಗಳಲ್ಲಿ ಜಿಲ್ಲೆ ಹಾಗೂ ರಾಜ್ಯಾದ್ಯಂತ ಸಮುದಾಯವನ್ನ ಒಗ್ಗೂಡಿಸಿ ಉಗ್ರವಾದ ಹೋರಾಟ ಮಾಡುವುದಾಗಿ ಎಚ್ಚರಿಕೆ ಕೂಡ ನೀಡಿದ್ದಾರೆ.
    1
    ಕುರುಬ ಸಮಾಜಕ್ಕೆ ಸಚಿವ ಸ್ಥಾನ ನೀಡ ಸರ್ಕಾರದ ವಿರುದ್ಧ ಎಚ್ಚರಿಕೆ ನೀಡಿದ ಮುಖಂಡರು
ಹೊಸದುರ್ಗದ ಹಿರಿಯ ಶಾಸಕ ಬಿ ಜಿ ಗೋವಿಂದಪ್ಪ ಅವರಿಗೆ ಸಚಿವ ಸ್ಥಾನ ನೀಡುವಂತೆ ಕುರುಬರ ಸಂಘದ ವತಿಯಿಂದ ಆಗ್ರಹ ಮಾಡಿದ್ದಾರೆ. ಈ ಕುರಿತು ಚಿತ್ರದುರ್ಗದ ಪತ್ರಕರ್ತರ ಭವನದಲ್ಲಿ ಜಿಲ್ಲಾ ಕುರುಬರ ಸಂಘದ ವತಿಯಿಂದ ಪತ್ರಿಕಾಗೋಷ್ಠಿ ನಡೆಸಿದ್ದು ಈ ವೇಳೆ ಜಿಲ್ಲಾ ಕುರುಭರ ಸಂಘದ ಕಾರ್ಯದರ್ಶಿ ಹಾಗೂ ಕಾಂಗ್ರೆಸ್ ಪಕ್ಷದ ಹಿರಿಯ ಮುಖಂಡರಾದ ಬಿ ಟಿ ಜಗದೀಶ್ ಅವರು ಮಾತನಾಡಿದ್ದು ಡಿ ಕೆ ಶಿವಕುಮಾರ್ ಅವರ ನೂತನ ಸಂಪುಟದಲ್ಲಿ ನೂತನ ಸಚಿವರು ಪ್ರಮಾಣ ವಚನ ಸ್ವೀಕರಿಸಿದ್ದು ನಮ್ಮ ಕುರುಬರ ಸಂಘದ ಶಾಸಕರನ್ನ ಕಡೆಗಣನೆ ಮಾಡಲಾಗಿದೆ. ಇಪ್ಪತ್ತು ನೂತನ ಸಚಿವರ ಪ್ರಮಾಣ ವಚನಕ್ಕೆ ಅಂತಿಮ ಪಟ್ಟಿ ಸಿದ್ದಪಡಿಸಿದ್ದು ಇದರಲ್ಲಿ ನಮ್ಮ ಸಮುದಾಯವನ್ನ ಸರ್ಕಾರ ಕಡೆಗಣನೆ ಮಾಡಲಾಗಿದೆ. ರಾಜ್ಯದ ಕುರುಬರ ಜನಸಂಖ್ಯೆಗೆ ಅನುಗುಣವಾಗಿ ಪ್ರಾತಿನಿಧ್ಯವನ್ನ ಸರ್ಕಾರ ಕೊಟ್ಟಿಲ್ಲ. ಸಚಿವ ಸಂಪುಟ ವಿಸ್ತರಣೆ ವೇಳೆ ಗಾಯತ್ರಿ ಶಾಂತೇಗೌಡ ಅವರ ಹೆಸರು ಪ್ರಸ್ತಾಪ ಆಗಿದ್ದು ಕೊನೆ ಹಂತದಲ್ಲಿ ಸಚಿವ ಸ್ಥಾನವನ್ನ ಕೊಡದೆ ಅನ್ಯಾಯವಾಗಿದೆ. ಇಪ್ಪತ್ತರ ಪೈಕಿ ಕೇವಲ ಹತ್ತೊಂಬತ್ತು ಶಾಸಕರಿಗೆ ಸಚಿವ ಸ್ಥಾನ ನೀಡಿ ಒಂದನ್ನ ಹಾಗೆ ಉಳಿಸಿಕೊಂಡಿದ್ದು ಆ ಸ್ಥಾನವನ್ನ ತಾಲ್ಲೂಕು ಪಂಚಾಯತಿ ಅಧ್ಯಕ್ಷರಾಗಿ ಹಾಗೂ ಗ್ರಾಮ ಪಂಚಾಯತಿ ಸದಸ್ಯರಾಗಿ ಕೆಳಮಟ್ಟದಿಂದ ಪಕ್ಷ ಸಂಘಟನೆ ಮಾಡಿಕೊಂಡು ಬಂದು ನಾಲ್ಕು ಬಾರಿ ಶಾಸಕರಾದ ನಮ್ಮ ಸಮುದಾಯದ ಹಿರಿಯ ಶಾಸಕ ಹೊಸದುರ್ಗದ ಬಿಜಿ ಗೋವಿಂದಪ್ಪ ಅವರಿಗೆ ಕೊಡಬೇಕು ಹಾಗೂ ಈ ಕುರಿತು ಮುಖ್ಯಮಂತ್ರಿಗಳ ಬಳಿ ನಿಯೋಗವನ್ನ ಸಹ ತೆಗೆದುಕೊಂಡು ಹೋಗಬೇಕು ಹಾಗೂ ನಮ್ಮ ಸಮುದಾಯದ ಮುಖಂಡರಿಗೆ ಹೆಚ್ಚಿನ ನಿಗಮ ಮಂಡಳಿ ಸ್ಥಾನವನ್ನ ಸಹ ನೀಡಬೇಕು ಎಂದು ಬಿ ಟಿ ಜಗದೀಶ್ ಅವರು ತಿಳಿಸಿದ್ದು ತಪ್ಪಿದಲ್ಲಿ ಮುಂದಿನ ದಿನಗಳಲ್ಲಿ ಜಿಲ್ಲೆ ಹಾಗೂ ರಾಜ್ಯಾದ್ಯಂತ ಸಮುದಾಯವನ್ನ ಒಗ್ಗೂಡಿಸಿ ಉಗ್ರವಾದ ಹೋರಾಟ ಮಾಡುವುದಾಗಿ ಎಚ್ಚರಿಕೆ ಕೂಡ ನೀಡಿದ್ದಾರೆ.
    user_Vinay P palekar
    Vinay P palekar
    ಮಾಧ್ಯಮ ಚಿತ್ರದುರ್ಗ, ಚಿತ್ರದುರ್ಗ, ಕರ್ನಾಟಕ•
    2 hrs ago
  • ಚಿಕ್ಕನಾಯಕನಹಳ್ಳಿ ಹೇಮಾವತಿ ಹೋರಾಟದ ಆರನೇ ದಿನದ ರಾತ್ರಿ ಹೋರಾಟಗಾರರು ಭಜನೆಯಲ್ಲಿ ತಲ್ಲಿನರಾಗಿರುವುದು
    1
    ಚಿಕ್ಕನಾಯಕನಹಳ್ಳಿ ಹೇಮಾವತಿ ಹೋರಾಟದ ಆರನೇ ದಿನದ ರಾತ್ರಿ ಹೋರಾಟಗಾರರು ಭಜನೆಯಲ್ಲಿ ತಲ್ಲಿನರಾಗಿರುವುದು
    user_Huliyarkiran
    Huliyarkiran
    ಚಿಕ್ಕನಾಯಕನಹಳ್ಳಿ, ತುಮಕೂರು, ಕರ್ನಾಟಕ•
    30 min ago
  • "ಅಸಮಾಧಾನಿತರಿಗೆ ಶಾಂತಿಯಿಂದ ಇರುವಂತೆ ಸಿಎಂ ಡಿ ಕೆ ಶಿವಕುಮಾರ ಸೂಚನೆ.
    1
    "ಅಸಮಾಧಾನಿತರಿಗೆ ಶಾಂತಿಯಿಂದ ಇರುವಂತೆ ಸಿಎಂ ಡಿ ಕೆ ಶಿವಕುಮಾರ ಸೂಚನೆ.
    user_H M ಹರಕುಣಿ
    H M ಹರಕುಣಿ
    Local News Reporter ಶಿಗ್ಗಾಂವ್, ಹಾವೇರಿ, ಕರ್ನಾಟಕ•
    5 hrs ago
  • ಮೂಲಬೂತ ಸೌಕರ್ಯಗಳಿಂದ ವಂಚಿತವಾದ ಚಿಕ್ಕಂದವಾಡಿ ಗ್ರಾಮದ ಅಂಗನವಾಡಿ ಕೇಂದ್ರ ಚಿಕ್ಕಂದವಾಡಿ ಗ್ರಾಮದ ಅಂಗನವಾಡಿ ಕೇಂದ್ರ ಮೂಲಬೂತ ಸೌಕರ್ಯಗಳಿಂದ ವಂಚಿತವಾಗಿದೆ. ಅಂಗನವಾಡಿ ಸಹಾಯಕಿ ಕೊರತೆ, ಮಕ್ಕಳು ಮೂಲಭೂತ ಸೌಕರ್ಯದಿಂದ ದೂರ* ಹೊಳಲ್ಕೆರೆ ತಾಲ್ಲೂಕು ಚಿಕ್ಕಂದವಾಡಿ ಗ್ರಾಮದ ಅಂಗನವಾಡಿ 'ಸಿ' ಕೇಂದ್ರದಲ್ಲಿ ಒಟ್ಟು 12 ಮಕ್ಕಳಿದ್ದು, ಆರು ತಿಂಗಳ ಮೇಲ್ಪಟ್ಟು ಮೂರು ವರ್ಷದೊಳಗಿನ 25 ಮಕ್ಕಳಿಗೆ ಫುಡ್ ನ್ನು ಮನೆಗೆ ವಿತರಣೆ ಮಾಡಲಾಗುತ್ತಿದೆ. ಜೊತೆಗೆ 5 ಜನ ಗರ್ಭಿಣಿಯರು 5 ಜನ ಬಾಣಂತಿಯರಿಗೂ ಸಹ ಪೌಷ್ಟಿಕ ಆಹಾರವನ್ನು ನೀಡಲಾಗುತ್ತಿದ್ದು, ಮುಖ್ಯವಾಗಿ 12 ಮಕ್ಕಳಿಗೆ ಊಟ ಉಪಚಾರವನ್ನು ಸಿದ್ಧಪಡಿಸಲು ಸಹಾಯಕಿ ಇಲ್ಲದ ಕಾರಣ ಅಂಗನವಾಡಿ ಕಾರ್ಯಕರ್ತೆ ಆರ್. ಭಾಗ್ಯಮ್ಮ ಎಲ್ಲಾ ಚಟುವಟಿಕೆಗಳನ್ನು ನಿರ್ವಹಿಸಲು ಕಷ್ಟ ಸಾಧ್ಯವಾಗುತ್ತಿದೆ ಎಂದು ತಮ್ಮ ಅಸಹಾಯಕತೆಯನ್ನು ತಿಳಿಸಿದ್ದಾರೆ. ಈ ಅಂಗನವಾಡಿ ಕೇಂದ್ರದ ಸುತ್ತಮುತ್ತಲು ಕೆರೆ ಜಮೀನು ಹಾಗು ಗುಂಡಿ-ದಿಮ್ಮಿಗಳಿದ್ದು ಮಳೆಗಾಲದಲ್ಲಿ ಮಕ್ಕಳು ಹಾಗೂ ಸಿಬ್ಬಂದಿಗಳು ಸಾಕಷ್ಟು ತೊಂದರೆಗಳನ್ನು ಎದುರಿಸುತ್ತಿದ್ದಾರೆ. ಸೂಕ್ತವಾದ ನೀರಿನ ವ್ಯವಸ್ಥೆ ಹಾಗೂ ಕರೆಂಟ್ ವ್ಯವಸ್ಥೆ ಮತ್ತು ಅಂಗನವಾಡಿ ಕೇಂದ್ರವು ರಸ್ತೆಯ ಸಮೀಪ ಇರುವುದರಿಂದ ಮಕ್ಕಳು ಸುತ್ತಮುತ್ತ ಹೊರಗಡೆ ಹೋಗದಂತೆ ವ್ಯವಸ್ಥಿತವಾದ ಕಾಂಪೌಂಡ್ ಇರುವುದಿಲ್ಲ ಆದ ಕಾರಣ ಮಕ್ಕಳು ಹಾಗೂ ಸಿಬ್ಬಂದಿಗಳು ಹಲವಾರು ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ. ಸಿ, ಬ್ಲಾಕ್ ನಾ ಅಂಗನವಾಡಿ ಕಾರ್ಯಕರ್ತೆ ಆರ್ ಭಾಗ್ಯಮ್ಮ ಮಾತನಾಡಿ ಅಂಗನವಾಡಿಗೆ ಸಂಬಂಧಿಸಿದಂತೆ ಕುಂದು ಕೊರತೆಗಳನ್ನು ಮೇಲಾಧಿಕಾರಿಗಳ ಗಮನಕ್ಕೆ ತಿಳಿಸಿದ್ದು, ಈ ವರೆಗೂ ಯಾವುದೇ ಬದಲಾವಣೆಗಳು ಕಂಡುಬಂದಿರುವುದಿಲ್ಲ ಹಾಗೂ ಎಲ್ಲಾ ಚಟುವಟಿಕೆಗಳನ್ನು ಸಾಧ್ಯವಾದಷ್ಟು ನಿರ್ವಹಿಸುತ್ತಿದ್ದು, ಸಹಾಯಕಿಯನ್ನು ಆದಷ್ಟು ಬೇಗ ನೀಡುವುದು ಸೂಕ್ತವಾಗಿದೆ ಎಂದು ಹೇಳಿದರು.
    1
    ಮೂಲಬೂತ ಸೌಕರ್ಯಗಳಿಂದ ವಂಚಿತವಾದ ಚಿಕ್ಕಂದವಾಡಿ ಗ್ರಾಮದ ಅಂಗನವಾಡಿ ಕೇಂದ್ರ
ಚಿಕ್ಕಂದವಾಡಿ ಗ್ರಾಮದ ಅಂಗನವಾಡಿ ಕೇಂದ್ರ ಮೂಲಬೂತ ಸೌಕರ್ಯಗಳಿಂದ ವಂಚಿತವಾಗಿದೆ. ಅಂಗನವಾಡಿ ಸಹಾಯಕಿ ಕೊರತೆ, ಮಕ್ಕಳು ಮೂಲಭೂತ ಸೌಕರ್ಯದಿಂದ ದೂರ*
ಹೊಳಲ್ಕೆರೆ ತಾಲ್ಲೂಕು ಚಿಕ್ಕಂದವಾಡಿ ಗ್ರಾಮದ ಅಂಗನವಾಡಿ 'ಸಿ' ಕೇಂದ್ರದಲ್ಲಿ ಒಟ್ಟು 12 ಮಕ್ಕಳಿದ್ದು, ಆರು ತಿಂಗಳ ಮೇಲ್ಪಟ್ಟು ಮೂರು ವರ್ಷದೊಳಗಿನ 25 ಮಕ್ಕಳಿಗೆ ಫುಡ್ ನ್ನು ಮನೆಗೆ ವಿತರಣೆ  ಮಾಡಲಾಗುತ್ತಿದೆ. ಜೊತೆಗೆ 5 ಜನ ಗರ್ಭಿಣಿಯರು 5 ಜನ ಬಾಣಂತಿಯರಿಗೂ ಸಹ ಪೌಷ್ಟಿಕ ಆಹಾರವನ್ನು ನೀಡಲಾಗುತ್ತಿದ್ದು, ಮುಖ್ಯವಾಗಿ 12 ಮಕ್ಕಳಿಗೆ ಊಟ ಉಪಚಾರವನ್ನು ಸಿದ್ಧಪಡಿಸಲು ಸಹಾಯಕಿ ಇಲ್ಲದ ಕಾರಣ ಅಂಗನವಾಡಿ ಕಾರ್ಯಕರ್ತೆ ಆರ್. ಭಾಗ್ಯಮ್ಮ ಎಲ್ಲಾ ಚಟುವಟಿಕೆಗಳನ್ನು ನಿರ್ವಹಿಸಲು ಕಷ್ಟ ಸಾಧ್ಯವಾಗುತ್ತಿದೆ ಎಂದು ತಮ್ಮ ಅಸಹಾಯಕತೆಯನ್ನು ತಿಳಿಸಿದ್ದಾರೆ. ಈ ಅಂಗನವಾಡಿ ಕೇಂದ್ರದ ಸುತ್ತಮುತ್ತಲು ಕೆರೆ ಜಮೀನು ಹಾಗು ಗುಂಡಿ-ದಿಮ್ಮಿಗಳಿದ್ದು ಮಳೆಗಾಲದಲ್ಲಿ ಮಕ್ಕಳು ಹಾಗೂ ಸಿಬ್ಬಂದಿಗಳು ಸಾಕಷ್ಟು ತೊಂದರೆಗಳನ್ನು ಎದುರಿಸುತ್ತಿದ್ದಾರೆ. ಸೂಕ್ತವಾದ ನೀರಿನ ವ್ಯವಸ್ಥೆ ಹಾಗೂ ಕರೆಂಟ್ ವ್ಯವಸ್ಥೆ ಮತ್ತು ಅಂಗನವಾಡಿ ಕೇಂದ್ರವು ರಸ್ತೆಯ ಸಮೀಪ ಇರುವುದರಿಂದ ಮಕ್ಕಳು ಸುತ್ತಮುತ್ತ ಹೊರಗಡೆ ಹೋಗದಂತೆ ವ್ಯವಸ್ಥಿತವಾದ ಕಾಂಪೌಂಡ್ ಇರುವುದಿಲ್ಲ ಆದ ಕಾರಣ ಮಕ್ಕಳು ಹಾಗೂ ಸಿಬ್ಬಂದಿಗಳು ಹಲವಾರು ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ. ಸಿ, ಬ್ಲಾಕ್ ನಾ ಅಂಗನವಾಡಿ ಕಾರ್ಯಕರ್ತೆ ಆರ್ ಭಾಗ್ಯಮ್ಮ ಮಾತನಾಡಿ ಅಂಗನವಾಡಿಗೆ ಸಂಬಂಧಿಸಿದಂತೆ ಕುಂದು ಕೊರತೆಗಳನ್ನು ಮೇಲಾಧಿಕಾರಿಗಳ ಗಮನಕ್ಕೆ ತಿಳಿಸಿದ್ದು, ಈ ವರೆಗೂ ಯಾವುದೇ ಬದಲಾವಣೆಗಳು ಕಂಡುಬಂದಿರುವುದಿಲ್ಲ ಹಾಗೂ ಎಲ್ಲಾ ಚಟುವಟಿಕೆಗಳನ್ನು ಸಾಧ್ಯವಾದಷ್ಟು ನಿರ್ವಹಿಸುತ್ತಿದ್ದು, ಸಹಾಯಕಿಯನ್ನು ಆದಷ್ಟು ಬೇಗ ನೀಡುವುದು ಸೂಕ್ತವಾಗಿದೆ ಎಂದು ಹೇಳಿದರು.
    user_Vinay P palekar
    Vinay P palekar
    ಮಾಧ್ಯಮ ಚಿತ್ರದುರ್ಗ, ಚಿತ್ರದುರ್ಗ, ಕರ್ನಾಟಕ•
    2 hrs ago
  • ಪಾದಚಾರಿ ಮಾರ್ಗ ಹಾಗೂ ಸರ್ವಜನಿಕ ಸ್ಥಳಗಳಲ್ಲಿ ಅನಧಿಕೃತವಾಗಿ ನಿಲುಗಡೆ ಮಾಡಲಾಗಿದ್ದ ವಾಹಗಳ ತೆರವು ಕಾರ್ಯಚರಣೆ:: ಶಿವಮೊಗ್ಗ- ನಗರ ವ್ಯಾಪ್ತಿಯ ರಸ್ತೆ, ಪಾದಚಾರಿ ಮಾರ್ಗ ಹಾಗೂ ಸರ್ವಜನಿಕ ಸ್ಥಳಗಳಲ್ಲಿ ಅನಧಿಕೃತವಾಗಿ ನಿಲುಗಡೆ ಮಾಡಲಾಗಿದ್ದ ಒಟ್ಟು 84 ವಾಹನಗಳು ಪತ್ತೆಯಾಗಿದ್ದು, ಇವುಗಳಿಂದ ಸಾರ್ವಜನಿಕರಿಗೆ ಹಾಗೂ ವಾಹನಗಳ ಸುಗಮ ಸಂಚಾರಕ್ಕೆ ಅಡಚಣೆ ಉಂಟಾಗುತ್ತಿರುವುದು ಗಮನಕ್ಕೆ ಬಂದಿತ್ತು. ಈ ಹಿನ್ನೆಲೆಯಲ್ಲಿ ನಿಖಿಲ್ ಬಿ. ಐ.ಪಿ.ಎಸ್. ಮಾನ್ಯ ಪೊಲೀಸ್ ಅಧೀಕ್ಷಕರು ಶಿವಮೊಗ್ಗ ಜಿಲ್ಲೆ ರವರ ಮಾರ್ಗದರ್ಶನದಲ್ಲಿ ಸಂಬಂಧಿತ ವಾಹನಗಳ ಮಾಲೀಕರಿಗೆ ವಾಹನಗಳನ್ನು ತೆರವುಗೊಳಿಸುವಂತೆ ಸೂಚಿಸಿ, ವಾಹನಗಳ ಮೇಲೆ ನೋಟಿಸ್ ಅಂಟಿಸಲಾಗಿತ್ತು. ನೋಟಿಸ್ ನೀಡಿದ ನಂತರ 84 ವಾಹನಗಳಲ್ಲಿ 68 ವಾಹನಗಳ ಮಾಲೀಕರು ಸ್ವಯಂಪ್ರೇರಿತವಾಗಿ ತಮ್ಮ ವಾಹನಗಳನ್ನು ತೆರವುಗೊಳಿಸಿರುತ್ತಾರೆ. ಬಾಕಿ ಉಳಿದಿರುವ 16 ವಾಹನಗಳನ್ನು ಇಂದು, ದಿನಾಂಕ: 03-08-2026 ರಂದು, ಎ,ಜಿ,ಕಾರಿಯಪ್ಪ. ಕೆ.ಎಸ್.ಪಿ.ಎಸ್ ಮಾನ್ಯ ಹೆಚ್ಚುವರಿ ಪೊಲೀಸ್ ಅಧೀಕ್ಷಕರು ಶಿವಮೊಗ್ಗ ಜಿಲ್ಲೆ ರವರ ನೇತೃತ್ವದಲ್ಲಿ ಕರ್ನಾಟಕ ಪೊಲೀಸ್ ಕಾಯ್ದೆ ಹಾಗೂ ಮೋಟಾರು ವಾಹನ ಕಾಯ್ದೆ ಪ್ರಕಾರ ಈ ವಾಹನಗಳನ್ನು ಪರಿತ್ಯಕ್ತ ಅನುಪಯುಕ್ತ (Abandoned Vehicle) ಎಂದು ಪರಿಗಣಿಸಿ ಜಾರಿಯಲ್ಲಿರುವ ನಿಯಮಾನುಸಾರ ಟೋಯಿಂಗ್ ವಾಹನದ ಮೂಲಕ ತೆರವುಗೊಳಿಸುವ ಕಾರ್ಯಚರಣೆ ಕೈಗೊಳ್ಳಲಾಗುತ್ತಿದೆ. ಈ ಕಾರ್ಯಚರಣೆಯ ಅಂಗವಾಗಿ ಸಾಂಕೇತಿಕವಾಗಿ ಅಶೋಕ ನಗರ ಪ್ರದೇಶದಲ್ಲಿನ 06 ವಾಹನಗಳನ್ನು ಟೋಯಿಂಗ್ ಮೂಲಕ ತೆರವುಗೊಳಿಸಲಾಗುತ್ತದೆ. ಸಾರ್ವಜನಿಕರು ರಸ್ತೆ, ಪಾದಚಾರಿ ಮಾರ್ಗ ಹಾಗೂ ಇತರೆ ಸಾರ್ವಜನಿಕ ಸ್ಥಳಗಳಲ್ಲಿ ಅನಧಿಕೃತವಾಗಿ ವಾಹನಗಳನ್ನು ನಿಲುಗಡೆ ಮಾಡದೇ, ಸಂಚಾರ ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸುವಂತೆ ವಿನಂತಿಸಲಾಗುತ್ತದೆ. ನಿಯಮ ಉಲ್ಲಂಘಿಸಿ ಸಾರ್ವಜನಿಕ ಸಂಚಾರಕ್ಕೆ ಅಡಚಣೆ ಉಂಟುಮಾಡುವ ವಾಹನಗಳ ವಿರುದ್ಧ ಮುಂದೆಯೂ ಇದೇ ರೀತಿಯ ಕ್ರಮವನ್ನು ನಿರಂತರವಾಗಿ ಕೈಗೊಳ್ಳಲಾಗುವುದು.
    2
    ಪಾದಚಾರಿ ಮಾರ್ಗ ಹಾಗೂ ಸರ್ವಜನಿಕ ಸ್ಥಳಗಳಲ್ಲಿ ಅನಧಿಕೃತವಾಗಿ ನಿಲುಗಡೆ ಮಾಡಲಾಗಿದ್ದ ವಾಹಗಳ ತೆರವು ಕಾರ್ಯಚರಣೆ::
ಶಿವಮೊಗ್ಗ- ನಗರ ವ್ಯಾಪ್ತಿಯ ರಸ್ತೆ, ಪಾದಚಾರಿ ಮಾರ್ಗ ಹಾಗೂ ಸರ್ವಜನಿಕ ಸ್ಥಳಗಳಲ್ಲಿ ಅನಧಿಕೃತವಾಗಿ ನಿಲುಗಡೆ ಮಾಡಲಾಗಿದ್ದ ಒಟ್ಟು 84 ವಾಹನಗಳು ಪತ್ತೆಯಾಗಿದ್ದು, ಇವುಗಳಿಂದ ಸಾರ್ವಜನಿಕರಿಗೆ ಹಾಗೂ ವಾಹನಗಳ ಸುಗಮ ಸಂಚಾರಕ್ಕೆ ಅಡಚಣೆ ಉಂಟಾಗುತ್ತಿರುವುದು ಗಮನಕ್ಕೆ ಬಂದಿತ್ತು.
ಈ ಹಿನ್ನೆಲೆಯಲ್ಲಿ ನಿಖಿಲ್ ಬಿ.  ಐ.ಪಿ.ಎಸ್. ಮಾನ್ಯ ಪೊಲೀಸ್ ಅಧೀಕ್ಷಕರು ಶಿವಮೊಗ್ಗ ಜಿಲ್ಲೆ ರವರ ಮಾರ್ಗದರ್ಶನದಲ್ಲಿ  ಸಂಬಂಧಿತ ವಾಹನಗಳ ಮಾಲೀಕರಿಗೆ ವಾಹನಗಳನ್ನು ತೆರವುಗೊಳಿಸುವಂತೆ ಸೂಚಿಸಿ, ವಾಹನಗಳ ಮೇಲೆ ನೋಟಿಸ್ ಅಂಟಿಸಲಾಗಿತ್ತು. 
ನೋಟಿಸ್ ನೀಡಿದ ನಂತರ 84 ವಾಹನಗಳಲ್ಲಿ 68 ವಾಹನಗಳ ಮಾಲೀಕರು ಸ್ವಯಂಪ್ರೇರಿತವಾಗಿ ತಮ್ಮ ವಾಹನಗಳನ್ನು ತೆರವುಗೊಳಿಸಿರುತ್ತಾರೆ.
ಬಾಕಿ ಉಳಿದಿರುವ  16 ವಾಹನಗಳನ್ನು ಇಂದು, ದಿನಾಂಕ: 03-08-2026 ರಂದು, ಎ,ಜಿ,ಕಾರಿಯಪ್ಪ.  ಕೆ.ಎಸ್.ಪಿ.ಎಸ್ ಮಾನ್ಯ ಹೆಚ್ಚುವರಿ ಪೊಲೀಸ್ ಅಧೀಕ್ಷಕರು ಶಿವಮೊಗ್ಗ ಜಿಲ್ಲೆ ರವರ ನೇತೃತ್ವದಲ್ಲಿ  ಕರ್ನಾಟಕ ಪೊಲೀಸ್ ಕಾಯ್ದೆ ಹಾಗೂ ಮೋಟಾರು ವಾಹನ ಕಾಯ್ದೆ ಪ್ರಕಾರ ಈ ವಾಹನಗಳನ್ನು ಪರಿತ್ಯಕ್ತ  ಅನುಪಯುಕ್ತ (Abandoned Vehicle) ಎಂದು ಪರಿಗಣಿಸಿ  ಜಾರಿಯಲ್ಲಿರುವ ನಿಯಮಾನುಸಾರ ಟೋಯಿಂಗ್ ವಾಹನದ ಮೂಲಕ ತೆರವುಗೊಳಿಸುವ   ಕಾರ್ಯಚರಣೆ   ಕೈಗೊಳ್ಳಲಾಗುತ್ತಿದೆ.
ಈ ಕಾರ್ಯಚರಣೆಯ   ಅಂಗವಾಗಿ ಸಾಂಕೇತಿಕವಾಗಿ ಅಶೋಕ ನಗರ ಪ್ರದೇಶದಲ್ಲಿನ 06 ವಾಹನಗಳನ್ನು ಟೋಯಿಂಗ್ ಮೂಲಕ ತೆರವುಗೊಳಿಸಲಾಗುತ್ತದೆ.
ಸಾರ್ವಜನಿಕರು ರಸ್ತೆ, ಪಾದಚಾರಿ ಮಾರ್ಗ ಹಾಗೂ ಇತರೆ ಸಾರ್ವಜನಿಕ ಸ್ಥಳಗಳಲ್ಲಿ ಅನಧಿಕೃತವಾಗಿ ವಾಹನಗಳನ್ನು ನಿಲುಗಡೆ ಮಾಡದೇ, ಸಂಚಾರ ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸುವಂತೆ ವಿನಂತಿಸಲಾಗುತ್ತದೆ. 
ನಿಯಮ ಉಲ್ಲಂಘಿಸಿ ಸಾರ್ವಜನಿಕ ಸಂಚಾರಕ್ಕೆ ಅಡಚಣೆ ಉಂಟುಮಾಡುವ ವಾಹನಗಳ ವಿರುದ್ಧ ಮುಂದೆಯೂ ಇದೇ ರೀತಿಯ ಕ್ರಮವನ್ನು ನಿರಂತರವಾಗಿ ಕೈಗೊಳ್ಳಲಾಗುವುದು.
    user_Nandheesh kumar ac
    Nandheesh kumar ac
    Davanagere, Davangere•
    8 hrs ago
View latest news on Shuru App
Download_Android
  • Terms & Conditions
  • Career
  • Privacy Policy
  • Blogs
Shuru, a product of Close App Private Limited.