logo
Shuru
Apke Nagar Ki App…
  • Latest News
  • News
  • Politics
  • Elections
  • Viral
  • Astrology
  • Horoscope in Hindi
  • Horoscope in English
  • Latest Political News
logo
Shuru
Apke Nagar Ki App…

Hindi local news channel Kannada

on 16 December
user_GAPURNAGARLLI
GAPURNAGARLLI
Kudligi, Vijayanagar•
on 16 December

Hindi local news channel Kannada

More news from ಕರ್ನಾಟಕ and nearby areas
  • ಗುಡೆಕೋಟೆ ಹಿಂದ ಹೋಗುವ ರಾಮಸಾಗರ ಹಟ್ಟಿ ದಿಬ್ಬದಲಿ ಗುಡೆಕೋಟೆಯಲ್ಲಿ ಚರಂಡಿ ವ್ಯವಸ್ಥೆ ಇದ್ದು ಚರಂಡಿ ತುಂಬಿ ರೋಡ್ ನಲ್ಲಿ ಓಡಾಡುವ ದುರ್ವ್ಯವಸ್ಥೆಯಾಗಿದ್ದು ಈ ಕೂಡಲೇ ಕ್ರಮ ಕೈಗೊಳ್ಳಬೇಕು ಹಿಡಿ ಗುಡೆಕೋಟೆ ಒಂದೇ ಚರಂಡಿಯಲ್ಲಿ ಬರುತ್ತಿದ್ದು ಪೇಪರ್ ಮತ್ತು ಊರಿನ ಎಲ್ಲಾ ಗಲೀಜ್ ತುಂಬಿ ತುಳುಕಾಡುತ್ತಿದ್ದು ಗುಡೆಕೋಟೆ ಗ್ರಾಮ ಪಂಚಾಯಿತಿ ಅಧಿಕಾರಿಗಳು ಅದಕ್ಕೆ ಸಂಬಂಧಪಟ್ಟ ಅಧಿಕಾರಿಗಳು ಕೂಡಲೇ ಕ್ರಮ ಕೈಗೊಳ್ಳಬೇಕು ಕೂಡ್ಲಿಗಿ ತಾಲೂಕು ಗುಡೆಕೋಟೆ ಗ್ರಾಮ ವರದಿ
    2
    ಗುಡೆಕೋಟೆ ಹಿಂದ ಹೋಗುವ ರಾಮಸಾಗರ ಹಟ್ಟಿ ದಿಬ್ಬದಲಿ ಗುಡೆಕೋಟೆಯಲ್ಲಿ ಚರಂಡಿ ವ್ಯವಸ್ಥೆ ಇದ್ದು ಚರಂಡಿ ತುಂಬಿ ರೋಡ್ ನಲ್ಲಿ ಓಡಾಡುವ ದುರ್ವ್ಯವಸ್ಥೆಯಾಗಿದ್ದು ಈ ಕೂಡಲೇ ಕ್ರಮ ಕೈಗೊಳ್ಳಬೇಕು ಹಿಡಿ ಗುಡೆಕೋಟೆ ಒಂದೇ ಚರಂಡಿಯಲ್ಲಿ ಬರುತ್ತಿದ್ದು ಪೇಪರ್ ಮತ್ತು ಊರಿನ ಎಲ್ಲಾ ಗಲೀಜ್ ತುಂಬಿ ತುಳುಕಾಡುತ್ತಿದ್ದು ಗುಡೆಕೋಟೆ ಗ್ರಾಮ ಪಂಚಾಯಿತಿ ಅಧಿಕಾರಿಗಳು ಅದಕ್ಕೆ ಸಂಬಂಧಪಟ್ಟ ಅಧಿಕಾರಿಗಳು ಕೂಡಲೇ ಕ್ರಮ ಕೈಗೊಳ್ಳಬೇಕು ಕೂಡ್ಲಿಗಿ ತಾಲೂಕು ಗುಡೆಕೋಟೆ ಗ್ರಾಮ ವರದಿ
    user_Manju.
    Manju.
    ಕೂಡ್ಲಿಗಿ, ವಿಜಯನಗರ, ಕರ್ನಾಟಕ•
    3 hrs ago
  • ಚಳ್ಳಕೆರೆ: ದೈಹಿಕ ಶಿಕ್ಷಕರಿಗೆ ಕಾರ್ಯಗಾರವು ಒಂದು ಅಮೂಲ್ಯ ಅವಕಾಶವಾಗಿದೆ. ಇದು ಅವರಿಗೆ ಹೊಸ ತಂತ್ರಗಳು, ವಿಧಾನಗಳು ಮತ್ತು ಸಂಪನ್ಮೂಲಗಳನ್ನು ಒದಗಿಸುತ್ತದೆ ಮತ್ತು ಅವರ ವೃತ್ತಿಪರ ಅಭಿವೃದ್ಧಿಗೆ ಸಹಾಯ ಮಾಡುತ್ತದೆ ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಕೆ.ಎಸ್ ಸುರೇಶ ಹೇಳಿದರು. ನಗರದ ಮುರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ಕ್ಷೇತ್ರ ಶಿಕ್ಷಣಾಧಿಕಾರಿಗಳು ಕಚೇರಿ ಸಾರ್ವಜನಿಕ ಶಿಕ್ಷಣ ಇಲಾಖೆ ಇವರ ವತಿಯಿಂದ ಹಮ್ಮಿಕೊಂಡಿದ್ದ ದೈಹಿಕ ಶಿಕ್ಷಕರಿಗೆ ಒಂದು ದಿನದ ಕಾರ್ಯಾಗಾರ ಕಾರ್ಯಕ್ರಮದ ಉದ್ಘಾಟನೆಯನ್ನ ನೇರವೇರಿಸಿ ಅವರು ಮಾತನಾಡಿ.ಈ ವರ್ಷದಲ್ಲಿ ಎರಡು ಬಾರಿ ದೈಹಿಕ ಶಿಕ್ಷಕರ ಕಾರ್ಯಗಾರವನ್ನ ಹಮ್ನಿಕೊಂಡಿದ್ದು ಇಡಿ ವರ್ಷದ ದೈಹಿಕ ಶಿಕ್ಷಣ ವಿಭಾಗದ ಚಟುವಟಿಕೆಗಳ ಪುನರ್ ಅವಲೋಕ ನ ಮತ್ತು ಮಾಹಿತಿ ಮತ್ತು ಮುಂದಿನ ಶೈಕ್ಷಣಿಕ ವರ್ಷದ ಆರಂಭದಲ್ಲಿ ದೈಹಿಕ ಶಿಕ್ಷಣ ಕಾರ್ಯಚಟುವಟಿಕೆಗಳ ಬಗ್ಗೆ ತಿಳಿದುಕೊಂದುಕೊಳ್ಳಬೇಕಾದಂತಹ ಕಾರ್ಯವೈಖರಿ ಬಗ್ಗೆ ಮತ್ತು ಮುಂದಿನ ಮಕ್ಕಳ ದೈಹಿಕ ,ಮಾನಸಿಕ, ಬೌಧಿಕ ವಿಕಾಸತೆ ಗೆ ದೈಹಿಕ ಶಿಕ್ಷಣ ಯಾವ ರೀತಿ ಅಡಿಪಾಯವನ್ನ ಹಾಕಬೇಕು ಎನ್ನುವುದನ್ನ ಚಿಂತನ ಮಂಥನ ಮಾಡಿಕೊಳ್ಳುವಂತಹ ಕಾರ್ಯ ಗಾರ ಇದಾಗಿದೆ. ಇಂತಹ ಕಾರ್ಯಕ್ರಮಗಳು ಕಲಿಕೆಗೆ ಪೂರಕವಾಗಿ ತುಂಬಾ ಅರ್ಥಪೂರ್ಣವಾಗಿವೆ. ರಾಜ್ಯಮಟ್ಟದಲ್ಲಿ ಕ್ರೀಡೆಯಲ್ಲಿ ಜಯಗಳಿಸಿ ರಾಷ್ಟ್ರಮಟ್ಟಕ್ಕೆ ಆಯ್ಕೆ ಆಗಿರುವಂತಹ ಶಿಕ್ಷಕರಿಗೆ ಈ ಮೂಲಕ ಅಭಿನಂದನೆ ಸಲ್ಲಿಸುತ್ತೇನೆ ಎಂದರು... ದಹಿಕ ಶಿಕ್ಷಣದ ಜಿಲ್ಲಾ ಪರಿವೀಕ್ಷ ಕರದ ಚಿದಂಬರ ಸ್ವಾಮಿ ಮಾತನಾಡಿ. ಚಳಕೆರೆ ತಾಲೂಕಿನಲ್ಲಿ ದೈಹಿಕ ದೈಹಿಕ ಶಿಕ್ಷಕರ ಕಾರ್ಯ ಉತ್ತಮವಾಗಿದೆ. ಕ್ರೀಡೆ ಅಂತ ಬಂದಾಗ ವಿದ್ಯಾರ್ಥಿಗಳು ಚಳ್ಳಕೆರೆಯಿಂದ ಜಿಲ್ಲಾ ಮಟ್ಟ, ರಾಜ್ಯಮಟ್ಟ ರಾಷ್ಟ್ರಮಟ್ಟಕ್ಕೂ ಸಹ ಪ್ರತಿನಿಧಿಸಿದ್ದಾರೆ. ದೈಹಿಕ ಶಿಕ್ಷಕರ ಶ್ರಮವಾಗಿದೆ ಮುಂದಿನ ದಿನಗಳಲ್ಲಿ ಸಹ ಇದೇ ರೀತಿ ತಮ್ಮ ಕಾರ್ಯಗಳನ್ನ ಮಾಡಿ ಮಕ್ಕಳ ಪ್ರಗತಿಗೆ ಶ್ರಮಿಸಿ ಎಂದರು. ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ತಾಲೂಕ ಅಧ್ಯಕ್ಷರಾದ ಸಿಟಿ ವೀರೇಶ್ ಮಾತನಾಡಿ. ರಾಜ್ಯ ನೌಕರರ ಸಂಘದ ವತಿಯಿಂದ ವಿವಿಧ ಚಟುವಟಿಕೆಗಳನ್ನು ಹಮ್ಮಿಕೊಂಡಿದ್ದು ಇತ್ತೀಚಿಗೆ ತಾನೇ ನ್ಯಾಯಾಂಗ ಇಲಾಖೆ ,ಪೊಲೀಸ್ ಇಲಾಖೆ ಹಾಗೂ ಶಿಕ್ಷಣ ಇಲಾಖೆ ತಾಲ್ಲೂಕಿನ ಹಲವು ಇಲಾಖೆಗಳು ಸೇರಿದಂತೆ ಕ್ರೀಡೆಯನ್ನು ಆಯೋಜನೆ ಮಾಡಲಾಗಿತ್ತು ಈ ಕ್ರಿಡೆಯಲ್ಲಿ ಶಿಕ್ಷಣ ಇಲಾಖೆಯಿಂದ ಉತ್ತಮ ಪ್ರದರ್ಶನ ಮಾಡಿ ಮೊದಲ ಬಹುಮಾನವನ್ನು ಗಳಿಸಿತ್ತು. ಇನ್ನು ಮುಂದಿನ ದಿನಗಳಲ್ಲಿ ಇಂತಹ ಕ್ರೀಡೆಗಳಿಗೆ ಹೆಚ್ಚು ಆದ್ಯತೆ ನೀಡಲಾಗುವುದು.. ಈಗಾಗಲೇ ಸರ್ಕಾರ ನೌಕರರ ಸಂಘ ಕ್ರೀಡೆಗೆ ಪ್ರೋತ್ಸಾಹ ನೀಡುವ ಉದ್ದೇಶದಿಂದ ರಾಜ್ಯಮಟ್ಟದಲ್ಲಿ ಸ್ಪರ್ಧಿಸಿ ಬಹುಮಾನ ಪಡೆದವರಿಗೆ 5,000 ಹಾಗೂ ರಾಜ್ಯ ಮಟ್ಟದಿಂದ ರಾಷ್ಟ್ರಮಟ್ಟಕ್ಕೆ ಆಯ್ಕೆಯಾಗುವ ಕ್ರೀಡಾಪಟುಗಳಿಗೆ 10,000 ನೀಡಲಾಗುವುದು. ಕ್ರೀಡಾಪೋತ್ಸಹವಾಗಿ ನೀಡಲು ನಮ್ಮ ಸಂಘ ತೀರ್ಮಾನಿಸಿದೆ ಎಂದರು.. ಈ ಕಾರ್ಯಕಾರದಲ್ಲಿ ರಾಜ್ಯಮಟ್ಟದಲ್ಲಿ ಕ್ರೀಡೆಯಲ್ಲಿ ಜಯಗಳಿಸಿ ರಾಷ್ಟ್ರಮಟ್ಟಕ್ಕೆ ಆಯ್ಕೆಯಾದ ತಿಪ್ಪೇಸ್ವಾಮಿ, ನಾಗರಾಜು.. ಗುರುಮೂರ್ತಿ ಅವರನ್ನು ಸನ್ಮಾನಿಸಿ ಅಭಿನಂದಿಸಲಾಯಿತು.. ಈ ಒಂದು ದಿನದ ಕಾರ್ಯ ಗಾರದಲ್ಲಿ ಮುರಾರ್ಜಿ ದೇಸಾಯಿ ವಸತಿ ಶಾಲೆಯ ಪ್ರಾಂಶುಪಾಲರಾದ ಪಾಥಲಿಂಗಪ್ಪ, ಚಳ್ಳಕೆರೆ ದೈಹಿಕ ಪರಿವೀಕ್ಷಕರಾದ ಸುನಿಲ್ ನಾಯ್ಕ್, ಸಿದ್ದಲಿಂಗಪ್ಪ ಕೆಟಿ .ವೇಲು ದೈಹಿಕ ಶಿಕ್ಷಕರಾದ ತಿಪ್ಪೇಸ್ವಾಮಿ, ಪ್ರಾಣೇಶ್, ಗಂಗೂಬಾಯಿ ಹಿರೇಮಠ ಹಾಗೂ ನಾಗರಾಜ್ ತಿಪ್ಪೇಸ್ವಾಮಿ ಗುರುಮೂರ್ತಿ.. ತಾಲೂಕಿನ ದೈಹಿಕ ಶಿಕ್ಷಕರು ಇದ್ದರು..
    1
    ಚಳ್ಳಕೆರೆ: ದೈಹಿಕ ಶಿಕ್ಷಕರಿಗೆ ಕಾರ್ಯಗಾರವು ಒಂದು ಅಮೂಲ್ಯ ಅವಕಾಶವಾಗಿದೆ. ಇದು ಅವರಿಗೆ ಹೊಸ ತಂತ್ರಗಳು, ವಿಧಾನಗಳು ಮತ್ತು ಸಂಪನ್ಮೂಲಗಳನ್ನು ಒದಗಿಸುತ್ತದೆ ಮತ್ತು ಅವರ ವೃತ್ತಿಪರ ಅಭಿವೃದ್ಧಿಗೆ ಸಹಾಯ ಮಾಡುತ್ತದೆ ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಕೆ.ಎಸ್ ಸುರೇಶ ಹೇಳಿದರು.
ನಗರದ ಮುರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ 
ಕ್ಷೇತ್ರ ಶಿಕ್ಷಣಾಧಿಕಾರಿಗಳು ಕಚೇರಿ  ಸಾರ್ವಜನಿಕ ಶಿಕ್ಷಣ ಇಲಾಖೆ ಇವರ ವತಿಯಿಂದ   ಹಮ್ಮಿಕೊಂಡಿದ್ದ ದೈಹಿಕ ಶಿಕ್ಷಕರಿಗೆ ಒಂದು ದಿನದ ಕಾರ್ಯಾಗಾರ ಕಾರ್ಯಕ್ರಮದ ಉದ್ಘಾಟನೆಯನ್ನ ನೇರವೇರಿಸಿ ಅವರು ಮಾತನಾಡಿ.ಈ ವರ್ಷದಲ್ಲಿ ಎರಡು ಬಾರಿ ದೈಹಿಕ ಶಿಕ್ಷಕರ ಕಾರ್ಯಗಾರವನ್ನ ಹಮ್ನಿಕೊಂಡಿದ್ದು ಇಡಿ ವರ್ಷದ ದೈಹಿಕ ಶಿಕ್ಷಣ ವಿಭಾಗದ ಚಟುವಟಿಕೆಗಳ ಪುನರ್  ಅವಲೋಕ ನ ಮತ್ತು ಮಾಹಿತಿ ಮತ್ತು ಮುಂದಿನ ಶೈಕ್ಷಣಿಕ  ವರ್ಷದ ಆರಂಭದಲ್ಲಿ  ದೈಹಿಕ ಶಿಕ್ಷಣ ಕಾರ್ಯಚಟುವಟಿಕೆಗಳ ಬಗ್ಗೆ  ತಿಳಿದುಕೊಂದುಕೊಳ್ಳಬೇಕಾದಂತಹ  ಕಾರ್ಯವೈಖರಿ ಬಗ್ಗೆ ಮತ್ತು ಮುಂದಿನ ಮಕ್ಕಳ ದೈಹಿಕ ,ಮಾನಸಿಕ, ಬೌಧಿಕ ವಿಕಾಸತೆ ಗೆ ದೈಹಿಕ ಶಿಕ್ಷಣ ಯಾವ ರೀತಿ ಅಡಿಪಾಯವನ್ನ ಹಾಕಬೇಕು ಎನ್ನುವುದನ್ನ ಚಿಂತನ ಮಂಥನ ಮಾಡಿಕೊಳ್ಳುವಂತಹ ಕಾರ್ಯ ಗಾರ ಇದಾಗಿದೆ. ಇಂತಹ ಕಾರ್ಯಕ್ರಮಗಳು ಕಲಿಕೆಗೆ ಪೂರಕವಾಗಿ ತುಂಬಾ ಅರ್ಥಪೂರ್ಣವಾಗಿವೆ. ರಾಜ್ಯಮಟ್ಟದಲ್ಲಿ ಕ್ರೀಡೆಯಲ್ಲಿ ಜಯಗಳಿಸಿ ರಾಷ್ಟ್ರಮಟ್ಟಕ್ಕೆ ಆಯ್ಕೆ ಆಗಿರುವಂತಹ ಶಿಕ್ಷಕರಿಗೆ ಈ ಮೂಲಕ ಅಭಿನಂದನೆ ಸಲ್ಲಿಸುತ್ತೇನೆ ಎಂದರು...
ದಹಿಕ ಶಿಕ್ಷಣದ ಜಿಲ್ಲಾ ಪರಿವೀಕ್ಷ ಕರದ ಚಿದಂಬರ ಸ್ವಾಮಿ ಮಾತನಾಡಿ. ಚಳಕೆರೆ ತಾಲೂಕಿನಲ್ಲಿ ದೈಹಿಕ ದೈಹಿಕ ಶಿಕ್ಷಕರ ಕಾರ್ಯ ಉತ್ತಮವಾಗಿದೆ. ಕ್ರೀಡೆ ಅಂತ ಬಂದಾಗ ವಿದ್ಯಾರ್ಥಿಗಳು  ಚಳ್ಳಕೆರೆಯಿಂದ ಜಿಲ್ಲಾ ಮಟ್ಟ, ರಾಜ್ಯಮಟ್ಟ ರಾಷ್ಟ್ರಮಟ್ಟಕ್ಕೂ ಸಹ ಪ್ರತಿನಿಧಿಸಿದ್ದಾರೆ. ದೈಹಿಕ ಶಿಕ್ಷಕರ ಶ್ರಮವಾಗಿದೆ ಮುಂದಿನ ದಿನಗಳಲ್ಲಿ ಸಹ ಇದೇ ರೀತಿ ತಮ್ಮ ಕಾರ್ಯಗಳನ್ನ ಮಾಡಿ ಮಕ್ಕಳ ಪ್ರಗತಿಗೆ ಶ್ರಮಿಸಿ ಎಂದರು.
ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ತಾಲೂಕ ಅಧ್ಯಕ್ಷರಾದ ಸಿಟಿ ವೀರೇಶ್ ಮಾತನಾಡಿ. ರಾಜ್ಯ ನೌಕರರ ಸಂಘದ ವತಿಯಿಂದ ವಿವಿಧ ಚಟುವಟಿಕೆಗಳನ್ನು ಹಮ್ಮಿಕೊಂಡಿದ್ದು ಇತ್ತೀಚಿಗೆ ತಾನೇ  ನ್ಯಾಯಾಂಗ ಇಲಾಖೆ ,ಪೊಲೀಸ್ ಇಲಾಖೆ ಹಾಗೂ ಶಿಕ್ಷಣ ಇಲಾಖೆ ತಾಲ್ಲೂಕಿನ ಹಲವು ಇಲಾಖೆಗಳು ಸೇರಿದಂತೆ ಕ್ರೀಡೆಯನ್ನು ಆಯೋಜನೆ ಮಾಡಲಾಗಿತ್ತು ಈ ಕ್ರಿಡೆಯಲ್ಲಿ ಶಿಕ್ಷಣ ಇಲಾಖೆಯಿಂದ ಉತ್ತಮ ಪ್ರದರ್ಶನ ಮಾಡಿ ಮೊದಲ ಬಹುಮಾನವನ್ನು ಗಳಿಸಿತ್ತು. ಇನ್ನು ಮುಂದಿನ ದಿನಗಳಲ್ಲಿ ಇಂತಹ ಕ್ರೀಡೆಗಳಿಗೆ ಹೆಚ್ಚು ಆದ್ಯತೆ ನೀಡಲಾಗುವುದು.. ಈಗಾಗಲೇ ಸರ್ಕಾರ  ನೌಕರರ ಸಂಘ ಕ್ರೀಡೆಗೆ  ಪ್ರೋತ್ಸಾಹ ನೀಡುವ ಉದ್ದೇಶದಿಂದ ರಾಜ್ಯಮಟ್ಟದಲ್ಲಿ ಸ್ಪರ್ಧಿಸಿ ಬಹುಮಾನ ಪಡೆದವರಿಗೆ 5,000 ಹಾಗೂ ರಾಜ್ಯ ಮಟ್ಟದಿಂದ ರಾಷ್ಟ್ರಮಟ್ಟಕ್ಕೆ ಆಯ್ಕೆಯಾಗುವ ಕ್ರೀಡಾಪಟುಗಳಿಗೆ 10,000 ನೀಡಲಾಗುವುದು. ಕ್ರೀಡಾಪೋತ್ಸಹವಾಗಿ ನೀಡಲು ನಮ್ಮ ಸಂಘ ತೀರ್ಮಾನಿಸಿದೆ ಎಂದರು..
ಈ ಕಾರ್ಯಕಾರದಲ್ಲಿ ರಾಜ್ಯಮಟ್ಟದಲ್ಲಿ ಕ್ರೀಡೆಯಲ್ಲಿ ಜಯಗಳಿಸಿ ರಾಷ್ಟ್ರಮಟ್ಟಕ್ಕೆ ಆಯ್ಕೆಯಾದ ತಿಪ್ಪೇಸ್ವಾಮಿ, ನಾಗರಾಜು.. ಗುರುಮೂರ್ತಿ ಅವರನ್ನು ಸನ್ಮಾನಿಸಿ ಅಭಿನಂದಿಸಲಾಯಿತು..
ಈ ಒಂದು ದಿನದ ಕಾರ್ಯ ಗಾರದಲ್ಲಿ ಮುರಾರ್ಜಿ ದೇಸಾಯಿ ವಸತಿ ಶಾಲೆಯ ಪ್ರಾಂಶುಪಾಲರಾದ ಪಾಥಲಿಂಗಪ್ಪ, ಚಳ್ಳಕೆರೆ ದೈಹಿಕ ಪರಿವೀಕ್ಷಕರಾದ ಸುನಿಲ್ ನಾಯ್ಕ್, ಸಿದ್ದಲಿಂಗಪ್ಪ ಕೆಟಿ .ವೇಲು ದೈಹಿಕ ಶಿಕ್ಷಕರಾದ ತಿಪ್ಪೇಸ್ವಾಮಿ, ಪ್ರಾಣೇಶ್, ಗಂಗೂಬಾಯಿ ಹಿರೇಮಠ ಹಾಗೂ ನಾಗರಾಜ್ ತಿಪ್ಪೇಸ್ವಾಮಿ ಗುರುಮೂರ್ತಿ.. ತಾಲೂಕಿನ ದೈಹಿಕ ಶಿಕ್ಷಕರು ಇದ್ದರು..
    user_Suresh Belagere
    Suresh Belagere
    Video Creator ಚಿತ್ರದುರ್ಗ, ಚಿತ್ರದುರ್ಗ, ಕರ್ನಾಟಕ•
    6 hrs ago
  • ಚಿತ್ರದುರ್ಗದ ಚಂದ್ರವಳ್ಳಿ ಗೆ ಚಿತ್ರದುರ್ಗ ಜಿಲ್ಲಾ ಪೊಲೀಸ್ ಇಲಾಖೆ ವತಿಯಿಂದ ಟ್ರಕ್ಕಿಂಗ್ ಹಮ್ಮಿಕೊಂಡಿದ್ದು ಪೊಲೀಸ್ ಸಿಬ್ಬಂದಿಗಳ ಜೊತೆ ಎಸ್ಪಿ ಅವರು ಸಹ ಟ್ರಕ್ಕಿಂಗ್ ನಲ್ಲಿ ಬಾಗವಹಿಸಿದ್ದಾರೆ.
    1
    ಚಿತ್ರದುರ್ಗದ ಚಂದ್ರವಳ್ಳಿ ಗೆ ಚಿತ್ರದುರ್ಗ ಜಿಲ್ಲಾ ಪೊಲೀಸ್ ಇಲಾಖೆ ವತಿಯಿಂದ ಟ್ರಕ್ಕಿಂಗ್ ಹಮ್ಮಿಕೊಂಡಿದ್ದು ಪೊಲೀಸ್ ಸಿಬ್ಬಂದಿಗಳ ಜೊತೆ ಎಸ್ಪಿ ಅವರು ಸಹ ಟ್ರಕ್ಕಿಂಗ್ ನಲ್ಲಿ ಬಾಗವಹಿಸಿದ್ದಾರೆ.
    user_Vinay P palekar
    Vinay P palekar
    ಮಾಧ್ಯಮ ಚಿತ್ರದುರ್ಗ, ಚಿತ್ರದುರ್ಗ, ಕರ್ನಾಟಕ•
    13 hrs ago
  • ಚಿತ್ರದುರ್ಗ ಜಿಲ್ಲೆಯ ನಾಯಕನಹಟ್ಟಿ ಪಟ್ಟಣದಲ್ಲಿ ಅಕ್ರಮವಾಗಿ ಗ್ಯಾಸ್ ರೀಫಿಲ್ಲಿಂಗ್ ಮಾಡುತ್ತಿದ್ದ ಅಡ್ಡೆಯ ಮೇಲೆ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಖಚಿತ ಮಾಹಿತಿ ಆಧಾರದ ಮೇಲೆ ಆಹಾರ ಇಲಾಖೆಯ ಜಂಟಿ ನಿರ್ದೇಶಕರಾದ ಸಿದ್ದರಾಮ್ ಮಾರಿಹಾಳ್ ಅವರ ನೇತೃತ್ವದಲ್ಲಿ ದಾಳಿ ನಡೆಸಲಾಗಿದ್ದು, ಸ್ಥಳದಲ್ಲಿದ್ದ 12 ಗೃಹಬಳಕೆಯ ಖಾಲಿ ಗ್ಯಾಸ್ ಸಿಲಿಂಡರ್‌ಗಳು ಹಾಗೂ ಗ್ಯಾಸ್ ರೀಫಿಲ್ಲಿಂಗ್ ಮಾಡಲು ಬಳಸುತ್ತಿದ್ದ ಎರಡು ಯಂತ್ರಗಳು ಮತ್ತು ಒಂದು ಎಲೆಕ್ಟ್ರಾನಿಕ್ ತೂಕದ ಯಂತ್ರವನ್ನು ವಶಪಡಿಸಿಕೊಳ್ಳಲಾಗಿದೆ. ಪಟ್ಟಣದ ತೊರೆಕೋಲಮ್ಮನಹಳ್ಳಿ ರಸ್ತೆಯ ಪಕ್ಕದ ಜಮೀನಿನಲ್ಲಿ ಅಕ್ರಮವಾಗಿ ಗೃಹಬಳಕೆಯ ಗ್ಯಾಸ್ ಸಿಲಿಂಡರ್‌ಗಳನ್ನು ಸಂಗ್ರಹಿಸಿ, ಹೆಚ್ಚಿನ ಬೆಲೆಗೆ ಕಾರು ಹಾಗೂ ಆಟೋ ರಿಕ್ಷಾಗಳಿಗೆ ಗ್ಯಾಸ್ ರೀಫಿಲ್ಲಿಂಗ್ ಮಾಡಲಾಗುತ್ತಿತ್ತು ಎಂಬ ಮಾಹಿತಿ ದೊರೆತಿತ್ತು. ಸಾರ್ವಜನಿಕರ ಜೀವ ಮತ್ತು ಆಸ್ತಿಗೆ ಅಪಾಯ ಉಂಟಾಗುವ ಸಾಧ್ಯತೆ ಇದ್ದರೂ ಸಹಾ, ಯಾವುದೇ ಸರ್ಕಾರದ ಪರವಾನಿಗೆ ಇಲ್ಲದೆ ಅಕ್ರಮವಾಗಿ ಗ್ಯಾಸ್ ರೀಫಿಲ್ಲಿಂಗ್ ಮಾಡುತ್ತಿರುವುದು ಅಧಿಕಾರಿಗಳ ದಾಳಿಯಲ್ಲಿ ಬೆಳಕಿಗೆ ಬಂದಿದೆ. ಈ ಕಾರ್ಯಾಚರಣೆಯಲ್ಲಿ ಆಹಾರ ಇಲಾಖೆಯ ನಿರೀಕ್ಷಕರಾದ ಗಿರಿಧರ್ ಎಸ್.ಆರ್ ಕೂಡ ಭಾಗವಹಿಸಿದ್ದರು. ಈ ಸಂಬಂಧ ನಾಯಕನಹಟ್ಟಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
    1
    ಚಿತ್ರದುರ್ಗ ಜಿಲ್ಲೆಯ ನಾಯಕನಹಟ್ಟಿ ಪಟ್ಟಣದಲ್ಲಿ ಅಕ್ರಮವಾಗಿ ಗ್ಯಾಸ್ ರೀಫಿಲ್ಲಿಂಗ್ ಮಾಡುತ್ತಿದ್ದ ಅಡ್ಡೆಯ ಮೇಲೆ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯ ಅಧಿಕಾರಿಗಳು ದಾಳಿ ನಡೆಸಿದ್ದಾರೆ.
ಖಚಿತ ಮಾಹಿತಿ ಆಧಾರದ ಮೇಲೆ ಆಹಾರ ಇಲಾಖೆಯ ಜಂಟಿ ನಿರ್ದೇಶಕರಾದ ಸಿದ್ದರಾಮ್ ಮಾರಿಹಾಳ್ ಅವರ ನೇತೃತ್ವದಲ್ಲಿ ದಾಳಿ ನಡೆಸಲಾಗಿದ್ದು, ಸ್ಥಳದಲ್ಲಿದ್ದ 12 ಗೃಹಬಳಕೆಯ ಖಾಲಿ ಗ್ಯಾಸ್ ಸಿಲಿಂಡರ್‌ಗಳು ಹಾಗೂ ಗ್ಯಾಸ್ ರೀಫಿಲ್ಲಿಂಗ್ ಮಾಡಲು ಬಳಸುತ್ತಿದ್ದ ಎರಡು ಯಂತ್ರಗಳು ಮತ್ತು ಒಂದು ಎಲೆಕ್ಟ್ರಾನಿಕ್ ತೂಕದ ಯಂತ್ರವನ್ನು ವಶಪಡಿಸಿಕೊಳ್ಳಲಾಗಿದೆ.
ಪಟ್ಟಣದ ತೊರೆಕೋಲಮ್ಮನಹಳ್ಳಿ ರಸ್ತೆಯ ಪಕ್ಕದ ಜಮೀನಿನಲ್ಲಿ ಅಕ್ರಮವಾಗಿ ಗೃಹಬಳಕೆಯ ಗ್ಯಾಸ್ ಸಿಲಿಂಡರ್‌ಗಳನ್ನು ಸಂಗ್ರಹಿಸಿ, ಹೆಚ್ಚಿನ ಬೆಲೆಗೆ ಕಾರು ಹಾಗೂ ಆಟೋ ರಿಕ್ಷಾಗಳಿಗೆ ಗ್ಯಾಸ್ ರೀಫಿಲ್ಲಿಂಗ್ ಮಾಡಲಾಗುತ್ತಿತ್ತು ಎಂಬ ಮಾಹಿತಿ ದೊರೆತಿತ್ತು.
ಸಾರ್ವಜನಿಕರ ಜೀವ ಮತ್ತು ಆಸ್ತಿಗೆ ಅಪಾಯ ಉಂಟಾಗುವ ಸಾಧ್ಯತೆ ಇದ್ದರೂ ಸಹಾ, ಯಾವುದೇ ಸರ್ಕಾರದ ಪರವಾನಿಗೆ ಇಲ್ಲದೆ ಅಕ್ರಮವಾಗಿ ಗ್ಯಾಸ್ ರೀಫಿಲ್ಲಿಂಗ್ ಮಾಡುತ್ತಿರುವುದು ಅಧಿಕಾರಿಗಳ ದಾಳಿಯಲ್ಲಿ ಬೆಳಕಿಗೆ ಬಂದಿದೆ.
ಈ ಕಾರ್ಯಾಚರಣೆಯಲ್ಲಿ ಆಹಾರ ಇಲಾಖೆಯ ನಿರೀಕ್ಷಕರಾದ ಗಿರಿಧರ್ ಎಸ್.ಆರ್ ಕೂಡ ಭಾಗವಹಿಸಿದ್ದರು.
ಈ ಸಂಬಂಧ ನಾಯಕನಹಟ್ಟಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
    user_ಗೋಪನಹಳ್ಳಿಶಿವಣ್ಣ
    ಗೋಪನಹಳ್ಳಿಶಿವಣ್ಣ
    Local News Reporter ಚಳ್ಳಕೆರೆ, ಚಿತ್ರದುರ್ಗ, ಕರ್ನಾಟಕ•
    18 hrs ago
  • ರಾಯಚೂರು ಜಿಲ್ಲೆಯ ಸಿಂಧನೂರು ತಾಲೂಕಿನ ಬಸ್ಸು ನಿಲ್ದಾಣ ಹತ್ತಿರ ಮಹಿಳೆಗೆ ಬಸ್ಸು ಡಿಕ್ಕಿ ಹೊಡೆದು ಸ್ಥಳದಲ್ಲೇ ಮಹಿಳೆ ಮೃತಪಟ್ಟಿದ್ದಾರೆ ಮಹಿಳೆ ಸಿಂಧನೂರು ಬಸ್ಸು ಡ್ರೈವರ್ ಗಳು ಹಾಗೂ ವಾಹನ ಚಾಲಕರು ಹುಷಾರಾಗಿ ಚಲಾಯಿಸಿ
    2
    ರಾಯಚೂರು ಜಿಲ್ಲೆಯ ಸಿಂಧನೂರು ತಾಲೂಕಿನ ಬಸ್ಸು ನಿಲ್ದಾಣ ಹತ್ತಿರ ಮಹಿಳೆಗೆ ಬಸ್ಸು ಡಿಕ್ಕಿ ಹೊಡೆದು ಸ್ಥಳದಲ್ಲೇ ಮಹಿಳೆ ಮೃತಪಟ್ಟಿದ್ದಾರೆ ಮಹಿಳೆ ಸಿಂಧನೂರು ಬಸ್ಸು ಡ್ರೈವರ್ ಗಳು ಹಾಗೂ ವಾಹನ ಚಾಲಕರು ಹುಷಾರಾಗಿ ಚಲಾಯಿಸಿ
    user_ಮೌನೇಶ ವೈ ಉಮಲೂಟಿ
    ಮೌನೇಶ ವೈ ಉಮಲೂಟಿ
    Association or organisation ಸಿಂಧನೂರು, ರಾಯಚೂರು, ಕರ್ನಾಟಕ•
    18 hrs ago
  • ಕನ್ನಡಿಗರ ಸ್ವಾಭಿಮಾನದ ಅಸ್ಮಿತೆಯ ಪ್ರತಿಷ್ಠಿತ ಸಂಸ್ಥೆಯಾದ ಕನ್ನಡ ಸಾಹಿತ್ಯ ಪರಿಷತ್ತಿನ ಮುಂಬರುವ ಚುನಾವಣೆಯಲ್ಲಿ ಡಾ. ಸಿ ಸೋಮಶೇಖರ ರವರನ್ನು ರಾಜ್ಯಾಧ್ಯಕ್ಷನನ್ನಾಗಿ ಆಯ್ಕೆ ಮಾಡಿ ಕನ್ನಡ ನಾಡು, ನುಡಿಯ ಸೇವೆಯನ್ನು ಮಾಡಲು ಅವಕಾಶ ನೀಡಿ ಎಂದು ನಬಿಸಾಬ ಕುಷ್ಟಗಿ ಹೇಳಿದರು, ಅವರು ಗದಗ ಜಿಲ್ಲೆಯ ರೋಣ ಪಟ್ಟಣದಲ್ಲಿ ಮುಂಬರುವ ಕನ್ನಡ ಸಾಹಿತ್ಯ ಪರಿಷತ್ತಿನ ರಾಜ್ಯಾಧ್ಯಕ್ಷ ಸ್ಥಾನದ ಚುನಾವಣೆಯ ಹಿನ್ನೆಲೆ ಡಾ. ಸಿ ಸೋಮಶೇಖರ್ ಐಎಎಸ್, ಮಾಜಿ ಅಧ್ಯಕ್ಷರು ಕರ್ನಾಟಕ ಗಡಿ ಪ್ರದೇಶ ಅಭಿವೃದ್ಧಿ ಪ್ರಾಧಿಕಾರ ಇವರ ಪರವಾಗಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದರು, ಬಾಲ್ಯದಿಂದಲೂ ಅಪ್ಪಟ ಕನ್ನಡ ಅಭಿಮಾನಿಯಾಗಿರುವ ಸಿ ಸೋಮಶೇಖರ್ ಅವರು ಕನ್ನಡ ಸಾಹಿತ್ಯ, ಸಂಸ್ಕೃತಿ, ಕಲೆಗಳ ಬಗ್ಗೆ ಅಪಾರವಾದ ಪ್ರೀತಿ ಮತ್ತು ಆಸಕ್ತಿ ಹೊಂದಿದ್ದಾರೆ,ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆಯಲ್ಲಿ ಪ್ರಾರಂಭಿಕ ಶಿಕ್ಷಣವನ್ನು ಕನ್ನಡ ಮಾಧ್ಯಮದಲ್ಲಿಯೇ ಪಡೆದು ಆನಂತರ ವಾಣಿಜ್ಯ ಸ್ನಾತಕೋತ್ತರ ಪದವಿಗಳಿಸಿ ಬೆಂಗಳೂರಿನ ಕೆ.ಎಲ್‌.ಇ ಸಂಸ್ಥೆಯಲ್ಲಿ ಅಧ್ಯಾಪಕ ವೃತ್ತಿಯನ್ನು ಪ್ರಾರಂಭಿಸಿ ನಂತರ ಕರ್ನಾಟಕ ಆಡಳಿತ ಪ್ರಥಮ ದರ್ಜೆ ಸೇವೆಯನ್ನು ಸೇರುವ ಅವಕಾಶ ದೊರಕಿತು,ಅಖಿಲ ಭಾರತ ಲೋಕಸೇವಾ ಆಯೋಗದ ಪರೀಕ್ಷೆಯನ್ನು ಸಂಪೂರ್ಣವಾಗಿ ಕನ್ನಡ ಮಾಧ್ಯಮದಲ್ಲಿಯೇ ಉತ್ತರಿಸಿ ಕೇಂದ್ರ ಪ್ರಥಮ ದರ್ಜೆ ಸೇವೆಗೆ ಆಯ್ಕೆಯಾಗಿ ಕನ್ನಡ ನಾಡು, ನುಡಿಯ ಮೇಲಿನ ಅಭಿಮಾನದಿಂದ ಕರ್ನಾಟಕದಲ್ಲಿಯೇ ಸೇವೆ ಸಲ್ಲಿಸಬೇಕೆಂಬ ಹಂಬಲದಿಂದ ಕರ್ನಾಟಕ ಅಡಳಿತ ಸೇವೆಯನ್ನೇ ಆಯ್ಕೆ ಮಾಡಿಕೊಂಡರು ,ಭಾರತ ಆಡಳಿತ ಸೇವೆಗೆ (ಐ.ಎ.ಎಸ್) ಪದೋನ್ನತಿ ಪಡೆದು ರಾಜ್ಯದ ಅನೇಕ ಇಲಾಖೆಗಳಲ್ಲಿ ದಕ್ಷತೆಯಿಂದ ಕಾರ್ಯನಿರ್ವಹಿಸಿದರು,ತುಮಕೂರು ಜಿಲ್ಲೆಯ ಜಿಲ್ಲಾಧಿಕಾರಿಯಾಗಿ ವಿಶೇಷವಾಗಿ ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಕಾರ್ಯದರ್ಶಿಯಾಗಿ ಕನ್ನಡ ಸಂಸ್ಕೃತಿ ಇಲಾಖೆಯ ನಿರ್ದೇಶಕರಾಗಿ , ನಿವೃತ್ತಿ ನಂತರ ಕರ್ನಾಟಕ ಗಡಿ ಪ್ರದೇಶ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾಗಿ ಕನ್ನಡ ಸಾಹಿತ್ಯ, ಸಂಸ್ಕೃತಿ ಮತ್ತು ಕಲೆಗಳಿಗೆ ಹೆಚ್ಚಿನ ಪ್ರೋತ್ಸಾಹ ನೀಡಲು ಪ್ರಾಮಾಣಿಕವಾಗಿ ಪ್ರಯತ್ನಿಸಿರುತ್ತಾರೆ, ಅವರ ಆಡಳಿತ ಅವಧಿಯಲ್ಲಿ ಕನ್ನಡ ಭಾಷೆಗೆ ಹೆಚ್ಚಿನ ಆದ್ಯತೆ ನೀಡಿ ಆಡಳಿದ ಎಲ್ಲಾ ಹಂತಗಳಲ್ಲಿಯೂ ಕನ್ನಡ ಭಾಷೆಯೇ ಸಾರ್ವಭೌಮ ಭಾಷೆಯಾಗಿ ಇರುವಂತೆ ಅಭಿಮಾನ ಪೂರಕವಾಗಿ ಪ್ರಯತ್ನಿಸಿದ್ದಾರೆ,ಸಂಸ್ಕೃತಿ- ಪ್ರಗತಿ ಆಡಳಿತ ನಾಣ್ಯದ ಎರಡು ಮುಖಗಳೆಂದೇ ಭಾವಿಸಿರುವ ಅವರು ಆಡಳಿತಕ್ಕೆ ಮಾನವೀಯ ಸ್ಪರ್ಶವನ್ನು ನೀಡಲು ಶ್ರಮಿಸಿರುತ್ತಾರೆ, ಮೂಲತಃ ಸಾಹಿತ್ಯ ಪ್ರೇಮಿಯಾದ ಅವರು ಹಲವಾರು ಮೌಲಿಕ ಕನ್ನಡದ ಕೃತಿಗಳನ್ನು ರಚಿಸಿರುತ್ತಾರೆ,“ವಚನಗಳಲ್ಲಿ ಸಾಮಾಜಿಕ ಚಿಂತನೆ” ಎಂಬ ಮಹಾ ಪ್ರಬಂಧವನ್ನು ಹಂಪಿ ಕನ್ನಡ ವಿಶ್ವವಿದ್ಯಾನಿಲಯಕ್ಕೆ ಸಲ್ಲಿಸಿ ಹಂಪಿ ಕನ್ನಡ ವಿಶ್ವವಿದ್ಯಾನಿಲಯದಿಂದ ಡಿ.ಲಿಟ್ಪ ಡೆದುಕೊಂಡಿದ್ದಾರೆ,ಕನ್ನಡ ಸಾಹಿತ್ಯ, ಸಂಸ್ಕೃತಿ, ಕಲೆಗಳ ಆರಾಧಕನಾಗಿರುವ ಅವರು ಕನ್ನಡ ಸಾಹಿತ್ಯ ಪರಿಷತ್ತಿನ ಮುಂಬರುವ ರಾಜ್ಯಾಧ್ಯಕ್ಷ ಸ್ಥಾನದ ಚುನಾವಣೆಯಲ್ಲಿ ಸ್ಪರ್ಧಿಸಬೇಕೆಂಬ ಅವರ ಆತ್ಮೀಯ ಕನ್ನಡ ಅಭಿಮಾನಿಗಳ ಒತ್ತಾಸೆಯಿಂದ ಅವರು ಮುಂಬರುವ ಕನ್ನಡ ಸಾಹಿತ್ಯ ಪರಿಷತ್ತಿನ ಚುನಾವಣೆಯಲ್ಲಿ ರಾಜ್ಯಾಧ್ಯಕ್ಷ ಸ್ಥಾನದ ಸೇವಾಕಾಂಕ್ಷಿಯಾಗಿ ಸ್ಪರ್ಧಿಸಲು ಬಯಸಿದ್ದಾರೆ,ನಾಡಿನ, ಹೊರನಾಡಿನ ಎಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಆಜೀವ ಸದಸ್ಯರುಗಳು ತಮ್ಮ ಆಶೀರ್ವಾದ ಮತ್ತು ಸಹಕಾರದ ಮೂಲಕ ಕನ್ನಡಿಗರ ಸ್ವಾಭಿಮಾನದ ಅಸ್ಮಿತೆಯ ಪ್ರತಿಷ್ಠಿತ ಸಂಸ್ಥೆಯಾದ ಕನ್ನಡ ಸಾಹಿತ್ಯ ಪರಿಷತ್ತಿನ ಮುಂಬರುವ ಚುನಾವಣೆಯಲ್ಲಿ ಸಿ ಸೋಮಶೇಖರ್ ರವರನ್ನು ರಾಜ್ಯಾಧ್ಯಕ್ಷನನ್ನಾಗಿ ಆಯ್ಕೆ ಮಾಡಿ ಕನ್ನಡ ನಾಡು, ನುಡಿಯ ಸೇವೆಯನ್ನು ಮಾಡಲು ಅವರಿಗೆ ಒಂದು ಅಪೂರ್ವ ಅವಕಾಶವನ್ನು ನೀಡಬೇಕೆಂದು ಹೇಳಿದರು ಸುದ್ದಿಗೋಷ್ಠಿಯಲ್ಲಿ ಮೋಹನಲಾಲ್ ಜೈನ್ ಮತ್ತು ಇತರರು ಪಾಲ್ಗೊಂಡಿದ್ದರು.
    1
    ಕನ್ನಡಿಗರ ಸ್ವಾಭಿಮಾನದ ಅಸ್ಮಿತೆಯ
ಪ್ರತಿಷ್ಠಿತ ಸಂಸ್ಥೆಯಾದ ಕನ್ನಡ ಸಾಹಿತ್ಯ ಪರಿಷತ್ತಿನ ಮುಂಬರುವ ಚುನಾವಣೆಯಲ್ಲಿ ಡಾ. ಸಿ ಸೋಮಶೇಖರ ರವರನ್ನು ರಾಜ್ಯಾಧ್ಯಕ್ಷನನ್ನಾಗಿ ಆಯ್ಕೆ ಮಾಡಿ ಕನ್ನಡ ನಾಡು, ನುಡಿಯ ಸೇವೆಯನ್ನು ಮಾಡಲು ಅವಕಾಶ ನೀಡಿ ಎಂದು ನಬಿಸಾಬ ಕುಷ್ಟಗಿ ಹೇಳಿದರು,
ಅವರು ಗದಗ ಜಿಲ್ಲೆಯ ರೋಣ ಪಟ್ಟಣದಲ್ಲಿ ಮುಂಬರುವ ಕನ್ನಡ ಸಾಹಿತ್ಯ ಪರಿಷತ್ತಿನ ರಾಜ್ಯಾಧ್ಯಕ್ಷ ಸ್ಥಾನದ ಚುನಾವಣೆಯ ಹಿನ್ನೆಲೆ ಡಾ. ಸಿ ಸೋಮಶೇಖರ್ ಐಎಎಸ್, ಮಾಜಿ ಅಧ್ಯಕ್ಷರು ಕರ್ನಾಟಕ ಗಡಿ ಪ್ರದೇಶ ಅಭಿವೃದ್ಧಿ ಪ್ರಾಧಿಕಾರ ಇವರ ಪರವಾಗಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದರು,
ಬಾಲ್ಯದಿಂದಲೂ ಅಪ್ಪಟ ಕನ್ನಡ ಅಭಿಮಾನಿಯಾಗಿರುವ ಸಿ ಸೋಮಶೇಖರ್ ಅವರು ಕನ್ನಡ ಸಾಹಿತ್ಯ,
ಸಂಸ್ಕೃತಿ, ಕಲೆಗಳ ಬಗ್ಗೆ ಅಪಾರವಾದ ಪ್ರೀತಿ ಮತ್ತು ಆಸಕ್ತಿ ಹೊಂದಿದ್ದಾರೆ,ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆಯಲ್ಲಿ ಪ್ರಾರಂಭಿಕ ಶಿಕ್ಷಣವನ್ನು ಕನ್ನಡ
ಮಾಧ್ಯಮದಲ್ಲಿಯೇ ಪಡೆದು ಆನಂತರ ವಾಣಿಜ್ಯ ಸ್ನಾತಕೋತ್ತರ ಪದವಿಗಳಿಸಿ ಬೆಂಗಳೂರಿನ ಕೆ.ಎಲ್‌.ಇ ಸಂಸ್ಥೆಯಲ್ಲಿ ಅಧ್ಯಾಪಕ ವೃತ್ತಿಯನ್ನು ಪ್ರಾರಂಭಿಸಿ ನಂತರ ಕರ್ನಾಟಕ ಆಡಳಿತ ಪ್ರಥಮ ದರ್ಜೆ ಸೇವೆಯನ್ನು ಸೇರುವ ಅವಕಾಶ ದೊರಕಿತು,ಅಖಿಲ ಭಾರತ ಲೋಕಸೇವಾ ಆಯೋಗದ ಪರೀಕ್ಷೆಯನ್ನು ಸಂಪೂರ್ಣವಾಗಿ ಕನ್ನಡ ಮಾಧ್ಯಮದಲ್ಲಿಯೇ ಉತ್ತರಿಸಿ ಕೇಂದ್ರ ಪ್ರಥಮ ದರ್ಜೆ ಸೇವೆಗೆ ಆಯ್ಕೆಯಾಗಿ ಕನ್ನಡ ನಾಡು, ನುಡಿಯ
ಮೇಲಿನ ಅಭಿಮಾನದಿಂದ ಕರ್ನಾಟಕದಲ್ಲಿಯೇ ಸೇವೆ ಸಲ್ಲಿಸಬೇಕೆಂಬ ಹಂಬಲದಿಂದ ಕರ್ನಾಟಕ ಅಡಳಿತ ಸೇವೆಯನ್ನೇ ಆಯ್ಕೆ ಮಾಡಿಕೊಂಡರು ,ಭಾರತ ಆಡಳಿತ ಸೇವೆಗೆ (ಐ.ಎ.ಎಸ್) ಪದೋನ್ನತಿ ಪಡೆದು ರಾಜ್ಯದ ಅನೇಕ ಇಲಾಖೆಗಳಲ್ಲಿ ದಕ್ಷತೆಯಿಂದ ಕಾರ್ಯನಿರ್ವಹಿಸಿದರು,ತುಮಕೂರು ಜಿಲ್ಲೆಯ ಜಿಲ್ಲಾಧಿಕಾರಿಯಾಗಿ ವಿಶೇಷವಾಗಿ ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಕಾರ್ಯದರ್ಶಿಯಾಗಿ ಕನ್ನಡ ಸಂಸ್ಕೃತಿ ಇಲಾಖೆಯ ನಿರ್ದೇಶಕರಾಗಿ , ನಿವೃತ್ತಿ ನಂತರ ಕರ್ನಾಟಕ ಗಡಿ ಪ್ರದೇಶ
ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾಗಿ ಕನ್ನಡ ಸಾಹಿತ್ಯ, ಸಂಸ್ಕೃತಿ ಮತ್ತು ಕಲೆಗಳಿಗೆ ಹೆಚ್ಚಿನ ಪ್ರೋತ್ಸಾಹ ನೀಡಲು ಪ್ರಾಮಾಣಿಕವಾಗಿ ಪ್ರಯತ್ನಿಸಿರುತ್ತಾರೆ, ಅವರ ಆಡಳಿತ ಅವಧಿಯಲ್ಲಿ
ಕನ್ನಡ ಭಾಷೆಗೆ ಹೆಚ್ಚಿನ ಆದ್ಯತೆ ನೀಡಿ ಆಡಳಿದ ಎಲ್ಲಾ ಹಂತಗಳಲ್ಲಿಯೂ ಕನ್ನಡ ಭಾಷೆಯೇ ಸಾರ್ವಭೌಮ ಭಾಷೆಯಾಗಿ ಇರುವಂತೆ ಅಭಿಮಾನ ಪೂರಕವಾಗಿ ಪ್ರಯತ್ನಿಸಿದ್ದಾರೆ,ಸಂಸ್ಕೃತಿ-
ಪ್ರಗತಿ ಆಡಳಿತ ನಾಣ್ಯದ ಎರಡು ಮುಖಗಳೆಂದೇ ಭಾವಿಸಿರುವ ಅವರು ಆಡಳಿತಕ್ಕೆ ಮಾನವೀಯ ಸ್ಪರ್ಶವನ್ನು ನೀಡಲು ಶ್ರಮಿಸಿರುತ್ತಾರೆ, ಮೂಲತಃ ಸಾಹಿತ್ಯ ಪ್ರೇಮಿಯಾದ ಅವರು ಹಲವಾರು ಮೌಲಿಕ ಕನ್ನಡದ ಕೃತಿಗಳನ್ನು
ರಚಿಸಿರುತ್ತಾರೆ,“ವಚನಗಳಲ್ಲಿ ಸಾಮಾಜಿಕ ಚಿಂತನೆ” ಎಂಬ ಮಹಾ ಪ್ರಬಂಧವನ್ನು ಹಂಪಿ ಕನ್ನಡ ವಿಶ್ವವಿದ್ಯಾನಿಲಯಕ್ಕೆ ಸಲ್ಲಿಸಿ ಹಂಪಿ ಕನ್ನಡ ವಿಶ್ವವಿದ್ಯಾನಿಲಯದಿಂದ ಡಿ.ಲಿಟ್ಪ ಡೆದುಕೊಂಡಿದ್ದಾರೆ,ಕನ್ನಡ ಸಾಹಿತ್ಯ, ಸಂಸ್ಕೃತಿ, ಕಲೆಗಳ ಆರಾಧಕನಾಗಿರುವ ಅವರು ಕನ್ನಡ ಸಾಹಿತ್ಯ ಪರಿಷತ್ತಿನ ಮುಂಬರುವ ರಾಜ್ಯಾಧ್ಯಕ್ಷ ಸ್ಥಾನದ ಚುನಾವಣೆಯಲ್ಲಿ ಸ್ಪರ್ಧಿಸಬೇಕೆಂಬ ಅವರ ಆತ್ಮೀಯ ಕನ್ನಡ ಅಭಿಮಾನಿಗಳ ಒತ್ತಾಸೆಯಿಂದ ಅವರು ಮುಂಬರುವ ಕನ್ನಡ ಸಾಹಿತ್ಯ
ಪರಿಷತ್ತಿನ ಚುನಾವಣೆಯಲ್ಲಿ ರಾಜ್ಯಾಧ್ಯಕ್ಷ ಸ್ಥಾನದ ಸೇವಾಕಾಂಕ್ಷಿಯಾಗಿ ಸ್ಪರ್ಧಿಸಲು ಬಯಸಿದ್ದಾರೆ,ನಾಡಿನ, ಹೊರನಾಡಿನ ಎಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಆಜೀವ ಸದಸ್ಯರುಗಳು ತಮ್ಮ ಆಶೀರ್ವಾದ ಮತ್ತು ಸಹಕಾರದ ಮೂಲಕ ಕನ್ನಡಿಗರ ಸ್ವಾಭಿಮಾನದ ಅಸ್ಮಿತೆಯ ಪ್ರತಿಷ್ಠಿತ ಸಂಸ್ಥೆಯಾದ ಕನ್ನಡ ಸಾಹಿತ್ಯ ಪರಿಷತ್ತಿನ ಮುಂಬರುವ ಚುನಾವಣೆಯಲ್ಲಿ ಸಿ ಸೋಮಶೇಖರ್ ರವರನ್ನು ರಾಜ್ಯಾಧ್ಯಕ್ಷನನ್ನಾಗಿ ಆಯ್ಕೆ ಮಾಡಿ ಕನ್ನಡ ನಾಡು, ನುಡಿಯ ಸೇವೆಯನ್ನು ಮಾಡಲು ಅವರಿಗೆ ಒಂದು ಅಪೂರ್ವ ಅವಕಾಶವನ್ನು ನೀಡಬೇಕೆಂದು ಹೇಳಿದರು ಸುದ್ದಿಗೋಷ್ಠಿಯಲ್ಲಿ ಮೋಹನಲಾಲ್ ಜೈನ್ ಮತ್ತು ಇತರರು ಪಾಲ್ಗೊಂಡಿದ್ದರು.
    user_ಚಂದ್ರು ನೆಲ್ಲೂರ
    ಚಂದ್ರು ನೆಲ್ಲೂರ
    Local News Reporter ರೋಣ, ಗದಗ, ಕರ್ನಾಟಕ•
    19 hrs ago
  • ಬಾಗಲಕೋಟೆ ಜಿಲ್ಲೆಯ ಇಳಕಲ್ ನಗರದಲ್ಲಿ ನಡೆದ ಶಿವಾಜಿ ಜಯಂತಿಯಲ್ಲಿ ಪಾಲ್ಗೊಂಡಿದ್ದ ವಿಧಾನ ಪರಿಷತ್ ಸದಸ್ಯ ಸಿ.ಟಿ.ರವಿ ಅವರ ಸಮ್ಮುಖದಲ್ಲಿ ಬಿಜೆಪಿ ಕಾರ್ಯಾಲಯದಲ್ಲಿ ಶರಣಮ್ಮ ಶೇಖರಪ್ಪ ತಳವಾರ ಬಿಜೆಪಿ ಸೇರ್ಪಡೆಯಾದರು. ಈ ಹಿಂದೆ ಬಿಎಸ್ಆರ್ ಪಕ್ಷದಲ್ಲಿ ಗುರುತಿಸಿಕೊಂಡಿರುವ ಅವರು ಬಿಜೆಪಿ ಮತ್ತು ದೊಡ್ಡನಗೌಡ ಪಾಟೀಲ್ ಅಭಿವೃದ್ಧಿ ಕಾರ್ಯಗಳನ್ನು ಮೆಚ್ಚಿ ಬಿಜೆಪಿ ಸೇರ್ಪಡೆಯಾದರು. ಈ ಸಮಯದಲ್ಲಿ ಮಾಜಿ ಶಾಸಕ ದೊಡ್ಡನಗೌಡ ಪಾಟೀಲ್, ಬಿಜೆಪಿ ನಗರ ಘಟಕದ ಅಧ್ಯಕ್ಷ ಅರವಿಂದ ಮಂಗಳೂರು, ಗ್ರಾಮೀಣ ಮಂಡಳದ ಅಧ್ಯಕ್ಷ ಮಹಾಂತಗೌಡ ಪಾಟೀಲ ತೊಂಡಿಹಾಳ ಸೇರಿದಂತೆ ಬಿಜೆಪಿ ಮುಖಂಡರು ಕಾಯ೯ಕತ೯ರು ಇದ್ದರು.
    2
    ಬಾಗಲಕೋಟೆ ಜಿಲ್ಲೆಯ ಇಳಕಲ್ ನಗರದಲ್ಲಿ ನಡೆದ ಶಿವಾಜಿ ಜಯಂತಿಯಲ್ಲಿ ಪಾಲ್ಗೊಂಡಿದ್ದ ವಿಧಾನ ಪರಿಷತ್ ಸದಸ್ಯ ಸಿ.ಟಿ.ರವಿ ಅವರ ಸಮ್ಮುಖದಲ್ಲಿ ಬಿಜೆಪಿ ಕಾರ್ಯಾಲಯದಲ್ಲಿ ಶರಣಮ್ಮ ಶೇಖರಪ್ಪ ತಳವಾರ ಬಿಜೆಪಿ ಸೇರ್ಪಡೆಯಾದರು.
ಈ ಹಿಂದೆ ಬಿಎಸ್ಆರ್ ಪಕ್ಷದಲ್ಲಿ ಗುರುತಿಸಿಕೊಂಡಿರುವ ಅವರು ಬಿಜೆಪಿ ಮತ್ತು ದೊಡ್ಡನಗೌಡ ಪಾಟೀಲ್ ಅಭಿವೃದ್ಧಿ ಕಾರ್ಯಗಳನ್ನು ಮೆಚ್ಚಿ ಬಿಜೆಪಿ ಸೇರ್ಪಡೆಯಾದರು. ಈ ಸಮಯದಲ್ಲಿ ಮಾಜಿ ಶಾಸಕ ದೊಡ್ಡನಗೌಡ ಪಾಟೀಲ್, ಬಿಜೆಪಿ ನಗರ ಘಟಕದ ಅಧ್ಯಕ್ಷ ಅರವಿಂದ ಮಂಗಳೂರು, ಗ್ರಾಮೀಣ ಮಂಡಳದ ಅಧ್ಯಕ್ಷ ಮಹಾಂತಗೌಡ ಪಾಟೀಲ ತೊಂಡಿಹಾಳ ಸೇರಿದಂತೆ ಬಿಜೆಪಿ ಮುಖಂಡರು ಕಾಯ೯ಕತ೯ರು ಇದ್ದರು.
    user_Aaryan Ganiger
    Aaryan Ganiger
    Local News Reporter ಇಳಕಲ್, ಬಾಗಲಕೋಟೆ, ಕರ್ನಾಟಕ•
    4 hrs ago
  • ಗುಡೇಕೋಟೆಯಿಂದ ರಾಮಸಾಗರ ಮತ್ತು ದಿಬ್ಬದಹಳ್ಳಿ ಗುಡೇಕೋಟೆಯಲ್ಲಿರುವ ಚರಂಡಿಯ ಮಾಡಿದ್ದು ಡ್ರೈಜಿನೆಸ್ ತುಂಬಿ ಇಂಚನಾ ಊರಿನಲ್ಲಿ ಇರಕಂತ ಕಸ ಮತ್ತು ಪೇಪರ್ ಗಳು ಚರಂಡಿ ತುಂಬಿ ತುಳುಕಾಡಿ ರೋಡಿನಲ್ಲಿ ಬಂದಿದ್ದು ಡ್ರೈನೇಜ್ ಕಾಮಗಾರಿ ಸ್ವಲ್ಪ ಮಟ್ಟಿಗೆ ಹಾಗಿದ್ದು ದೃವ್ಯವಸ್ಥೆ ಕಂಡಿದ್ದು ಕೂಡಲೆ ಕ್ರಮ ಕೈಗೊಳ್ಳಬೇಕು ಕೂಡ್ಲಿಗಿ ತಾಲೂಕು ಗುಡೆಕೋಟೆ ಗ್ರಾಮ ಪಂಚಾಯಿತಿ
    2
    ಗುಡೇಕೋಟೆಯಿಂದ ರಾಮಸಾಗರ ಮತ್ತು ದಿಬ್ಬದಹಳ್ಳಿ ಗುಡೇಕೋಟೆಯಲ್ಲಿರುವ ಚರಂಡಿಯ ಮಾಡಿದ್ದು ಡ್ರೈಜಿನೆಸ್ ತುಂಬಿ ಇಂಚನಾ ಊರಿನಲ್ಲಿ ಇರಕಂತ ಕಸ ಮತ್ತು ಪೇಪರ್ ಗಳು ಚರಂಡಿ ತುಂಬಿ ತುಳುಕಾಡಿ ರೋಡಿನಲ್ಲಿ ಬಂದಿದ್ದು ಡ್ರೈನೇಜ್ ಕಾಮಗಾರಿ ಸ್ವಲ್ಪ ಮಟ್ಟಿಗೆ ಹಾಗಿದ್ದು ದೃವ್ಯವಸ್ಥೆ ಕಂಡಿದ್ದು ಕೂಡಲೆ ಕ್ರಮ ಕೈಗೊಳ್ಳಬೇಕು ಕೂಡ್ಲಿಗಿ ತಾಲೂಕು ಗುಡೆಕೋಟೆ ಗ್ರಾಮ ಪಂಚಾಯಿತಿ
    user_Manju.
    Manju.
    ಕೂಡ್ಲಿಗಿ, ವಿಜಯನಗರ, ಕರ್ನಾಟಕ•
    3 hrs ago
View latest news on Shuru App
Download_Android
  • Terms & Conditions
  • Career
  • Privacy Policy
  • Blogs
Shuru, a product of Close App Private Limited.