logo
Shuru
Apke Nagar Ki App…
  • Latest News
  • News
  • Politics
  • Elections
  • Viral
  • Astrology
  • Horoscope in Hindi
  • Horoscope in English
  • Latest Political News
logo
Shuru
Apke Nagar Ki App…

‘ಭಾರತ್ ಜೋಡೋ’ ಯುವ ಸಂಘ ನೋಂದಣಿಗೆ ಮೈಲಾಂಡಹಳ್ಳಿ ಮುರಳಿ ಮನವಿ ಕೋಲಾರ: ರಾಜ್ಯ ಸರ್ಕಾರದ ಆದೇಶದಂತೆ ಗ್ರಾಮೀಣ ಪ್ರದೇಶಗಳ ಪ್ರತಿ ಗ್ರಾಮ ಪಂಚಾಯಿತಿ ಹಾಗೂ ನಗರ ಪ್ರದೇಶಗಳ ಪ್ರತಿ ವಾರ್ಡ್‌ನಲ್ಲಿ ‘ಭಾರತ್ ಜೋಡೋ’ ಯುವಕರ ಸಂಘಗಳನ್ನು ರಚಿಸಲು ಯುವಕ–ಯುವತಿಯರು ಹೆಚ್ಚಿನ ಸಂಖ್ಯೆಯಲ್ಲಿ ನೋಂದಣಿ ಮಾಡಿಕೊಳ್ಳಬೇಕು ಎಂದು ಗ್ರಾಮಾಂತರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮೈಲಾಂಡಹಳ್ಳಿ ಮುರಳಿ ಮನವಿ ಮಾಡಿದರು. ನಗರದ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, 16ರಿಂದ 35 ವರ್ಷದೊಳಗಿನ ಯುವಕ–ಯುವತಿಯರು ಸರ್ಕಾರದ ಅಧಿಕೃತ ವೆಬ್‌ಸೈಟ್‌ ಮೂಲಕ ಆನ್‌ಲೈನ್‌ನಲ್ಲಿ ನೋಂದಣಿ ಮಾಡಿಕೊಳ್ಳಬೇಕು. ನೋಂದಣಿಗೆ ಇನ್ನೂ ಎರಡು ದಿನ ಮಾತ್ರ ಕಾಲಾವಕಾಶ ಇರುವುದರಿಂದ ಅರ್ಹರು ಕೂಡಲೇ ಅರ್ಜಿ ಸಲ್ಲಿಸಬೇಕು ಎಂದರು. ಪ್ರತಿ ಸಂಘದಲ್ಲಿ ಸುಮಾರು 100 ಸದಸ್ಯರನ್ನು ಒಳಗೊಂಡು ನೋಂದಣಿ ಪ್ರಕ್ರಿಯೆ ಪೂರ್ಣಗೊಳಿಸಿದ ಬಳಿಕ ಗ್ರಾಮ ಪಂಚಾಯಿತಿ ಹಾಗೂ ನಗರಸಭೆ ವಾರ್ಡ್ ಮಟ್ಟದಲ್ಲಿ ಸಂಘಗಳನ್ನು ರಚಿಸಲಾಗುವುದು. ಸಂಘಗಳ ಮೂಲಕ ಕ್ರೀಡೆ, ಸಾಂಸ್ಕೃತಿಕ ಚಟುವಟಿಕೆಗಳು ಹಾಗೂ ಯುವಜನರ ಸಬಲೀಕರಣಕ್ಕೆ ಸಂಬಂಧಿಸಿದ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲು ಸರ್ಕಾರದಿಂದ ಪ್ರತಿ ಸಂಘಕ್ಕೆ ₹10 ಲಕ್ಷ ಅನುದಾನ ನೀಡಲಾಗುವುದು ಎಂದು ತಿಳಿಸಿದರು. ಯುವತಿಯರಿಗೂ ಯೋಜನೆಯಲ್ಲಿ ಅವಕಾಶವಿದ್ದು, ಆಧಾರ್ ಕಾರ್ಡ್, ವಯಸ್ಸಿನ ಪುರಾವೆ ಹಾಗೂ ಇತ್ತೀಚಿನ ಭಾವಚಿತ್ರದೊಂದಿಗೆ ವೈಯಕ್ತಿಕವಾಗಿ ಆನ್‌ಲೈನ್ ನೋಂದಣಿ ಮಾಡಿಕೊಳ್ಳಬಹುದು. ನೋಂದಣಿ ಪೂರ್ಣಗೊಂಡ ಬಳಿಕ ಜಿಲ್ಲಾಧಿಕಾರಿಗಳ ಹಂತದಲ್ಲಿ ಸಂಘಗಳ ರಚನೆ ನಡೆಯಲಿದೆ ಎಂದು ಹೇಳಿದರು. ಯುವಜನರು ಈ ಅವಕಾಶವನ್ನು ಸದುಪಯೋಗಪಡಿಸಿಕೊಂಡು ತಮ್ಮ ಗ್ರಾಮ ಹಾಗೂ ವಾರ್ಡ್‌ಗಳಲ್ಲಿ ಸಂಘಗಳನ್ನು ರಚಿಸಿ, ಕ್ರೀಡೆ ಮತ್ತು ಸಾಂಸ್ಕೃತಿಕ ಚಟುವಟಿಕೆಗಳಲ್ಲಿ ಸಕ್ರಿಯವಾಗಿ ಪಾಲ್ಗೊಳ್ಳಬೇಕು ಎಂದು ಮೈಲಾಂಡಹಳ್ಳಿ ಮುರಳಿ ಮನವಿ ಮಾಡಿದರು. ಈ ಸಂದರ್ಭದಲ್ಲಿ ಕೆಡಿಪಿ ಸದಸ್ಯ ಯಲವಾರ ರಾಜಕುಮಾರ್, ಕೋಟೆ ಶ್ರೀನಿವಾಸ್, ಜಗದೀಶ್, ಮದನಹಳ್ಳಿ ಮಹೇಶ್, ಶೋಯೆಬ್ ಇದ್ದರು ‘ಭಾರತ್ ಜೋಡೋ’ ಯುವ ಸಂಘ ನೋಂದಣಿಗೆ ಮೈಲಾಂಡಹಳ್ಳಿ ಮುರಳಿ ಮನವಿ ಕೋಲಾರ: ರಾಜ್ಯ ಸರ್ಕಾರದ ಆದೇಶದಂತೆ ಗ್ರಾಮೀಣ ಪ್ರದೇಶಗಳ ಪ್ರತಿ ಗ್ರಾಮ ಪಂಚಾಯಿತಿ ಹಾಗೂ ನಗರ ಪ್ರದೇಶಗಳ ಪ್ರತಿ ವಾರ್ಡ್‌ನಲ್ಲಿ ‘ಭಾರತ್ ಜೋಡೋ’ ಯುವಕರ ಸಂಘಗಳನ್ನು ರಚಿಸಲು ಯುವಕ–ಯುವತಿಯರು ಹೆಚ್ಚಿನ ಸಂಖ್ಯೆಯಲ್ಲಿ ನೋಂದಣಿ ಮಾಡಿಕೊಳ್ಳಬೇಕು ಎಂದು ಗ್ರಾಮಾಂತರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮೈಲಾಂಡಹಳ್ಳಿ ಮುರಳಿ ಮನವಿ ಮಾಡಿದರು. ನಗರದ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, 16ರಿಂದ 35 ವರ್ಷದೊಳಗಿನ ಯುವಕ–ಯುವತಿಯರು ಸರ್ಕಾರದ ಅಧಿಕೃತ ವೆಬ್‌ಸೈಟ್‌ ಮೂಲಕ ಆನ್‌ಲೈನ್‌ನಲ್ಲಿ ನೋಂದಣಿ ಮಾಡಿಕೊಳ್ಳಬೇಕು. ನೋಂದಣಿಗೆ ಇನ್ನೂ ಎರಡು ದಿನ ಮಾತ್ರ ಕಾಲಾವಕಾಶ ಇರುವುದರಿಂದ ಅರ್ಹರು ಕೂಡಲೇ ಅರ್ಜಿ ಸಲ್ಲಿಸಬೇಕು ಎಂದರು. ಪ್ರತಿ ಸಂಘದಲ್ಲಿ ಸುಮಾರು 100 ಸದಸ್ಯರನ್ನು ಒಳಗೊಂಡು ನೋಂದಣಿ ಪ್ರಕ್ರಿಯೆ ಪೂರ್ಣಗೊಳಿಸಿದ ಬಳಿಕ ಗ್ರಾಮ ಪಂಚಾಯಿತಿ ಹಾಗೂ ನಗರಸಭೆ ವಾರ್ಡ್ ಮಟ್ಟದಲ್ಲಿ ಸಂಘಗಳನ್ನು ರಚಿಸಲಾಗುವುದು. ಸಂಘಗಳ ಮೂಲಕ ಕ್ರೀಡೆ, ಸಾಂಸ್ಕೃತಿಕ ಚಟುವಟಿಕೆಗಳು ಹಾಗೂ ಯುವಜನರ ಸಬಲೀಕರಣಕ್ಕೆ ಸಂಬಂಧಿಸಿದ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲು ಸರ್ಕಾರದಿಂದ ಪ್ರತಿ ಸಂಘಕ್ಕೆ ₹10 ಲಕ್ಷ ಅನುದಾನ ನೀಡಲಾಗುವುದು ಎಂದು ತಿಳಿಸಿದರು. ಯುವತಿಯರಿಗೂ ಯೋಜನೆಯಲ್ಲಿ ಅವಕಾಶವಿದ್ದು, ಆಧಾರ್ ಕಾರ್ಡ್, ವಯಸ್ಸಿನ ಪುರಾವೆ ಹಾಗೂ ಇತ್ತೀಚಿನ ಭಾವಚಿತ್ರದೊಂದಿಗೆ ವೈಯಕ್ತಿಕವಾಗಿ ಆನ್‌ಲೈನ್ ನೋಂದಣಿ ಮಾಡಿಕೊಳ್ಳಬಹುದು. ನೋಂದಣಿ ಪೂರ್ಣಗೊಂಡ ಬಳಿಕ ಜಿಲ್ಲಾಧಿಕಾರಿಗಳ ಹಂತದಲ್ಲಿ ಸಂಘಗಳ ರಚನೆ ನಡೆಯಲಿದೆ ಎಂದು ಹೇಳಿದರು. ಯುವಜನರು ಈ ಅವಕಾಶವನ್ನು ಸದುಪಯೋಗಪಡಿಸಿಕೊಂಡು ತಮ್ಮ ಗ್ರಾಮ ಹಾಗೂ ವಾರ್ಡ್‌ಗಳಲ್ಲಿ ಸಂಘಗಳನ್ನು ರಚಿಸಿ, ಕ್ರೀಡೆ ಮತ್ತು ಸಾಂಸ್ಕೃತಿಕ ಚಟುವಟಿಕೆಗಳಲ್ಲಿ ಸಕ್ರಿಯವಾಗಿ ಪಾಲ್ಗೊಳ್ಳಬೇಕು ಎಂದು ಮೈಲಾಂಡಹಳ್ಳಿ ಮುರಳಿ ಮನವಿ ಮಾಡಿದರು. ಈ ಸಂದರ್ಭದಲ್ಲಿ ಕೆಡಿಪಿ ಸದಸ್ಯ ಯಲವಾರ ರಾಜಕುಮಾರ್, ಕೋಟೆ ಶ್ರೀನಿವಾಸ್, ಜಗದೀಶ್, ಮದನಹಳ್ಳಿ ಮಹೇಶ್, ಶೋಯೆಬ್ ಇದ್ದರು

22 hrs ago
user_Rownak Ali khan
Rownak Ali khan
Local News Reporter ಕೋಲಾರ, ಕೋಲಾರ, ಕರ್ನಾಟಕ•
22 hrs ago
3593f53a-549d-4e3d-b6b8-20f6092b0b99

‘ಭಾರತ್ ಜೋಡೋ’ ಯುವ ಸಂಘ ನೋಂದಣಿಗೆ ಮೈಲಾಂಡಹಳ್ಳಿ ಮುರಳಿ ಮನವಿ ಕೋಲಾರ: ರಾಜ್ಯ ಸರ್ಕಾರದ ಆದೇಶದಂತೆ ಗ್ರಾಮೀಣ ಪ್ರದೇಶಗಳ ಪ್ರತಿ ಗ್ರಾಮ ಪಂಚಾಯಿತಿ ಹಾಗೂ ನಗರ ಪ್ರದೇಶಗಳ ಪ್ರತಿ ವಾರ್ಡ್‌ನಲ್ಲಿ ‘ಭಾರತ್ ಜೋಡೋ’ ಯುವಕರ ಸಂಘಗಳನ್ನು ರಚಿಸಲು ಯುವಕ–ಯುವತಿಯರು ಹೆಚ್ಚಿನ ಸಂಖ್ಯೆಯಲ್ಲಿ ನೋಂದಣಿ ಮಾಡಿಕೊಳ್ಳಬೇಕು ಎಂದು ಗ್ರಾಮಾಂತರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮೈಲಾಂಡಹಳ್ಳಿ ಮುರಳಿ ಮನವಿ ಮಾಡಿದರು. ನಗರದ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, 16ರಿಂದ 35 ವರ್ಷದೊಳಗಿನ ಯುವಕ–ಯುವತಿಯರು ಸರ್ಕಾರದ ಅಧಿಕೃತ ವೆಬ್‌ಸೈಟ್‌ ಮೂಲಕ ಆನ್‌ಲೈನ್‌ನಲ್ಲಿ ನೋಂದಣಿ ಮಾಡಿಕೊಳ್ಳಬೇಕು. ನೋಂದಣಿಗೆ ಇನ್ನೂ ಎರಡು ದಿನ ಮಾತ್ರ ಕಾಲಾವಕಾಶ ಇರುವುದರಿಂದ ಅರ್ಹರು ಕೂಡಲೇ ಅರ್ಜಿ ಸಲ್ಲಿಸಬೇಕು ಎಂದರು. ಪ್ರತಿ ಸಂಘದಲ್ಲಿ ಸುಮಾರು 100 ಸದಸ್ಯರನ್ನು ಒಳಗೊಂಡು ನೋಂದಣಿ ಪ್ರಕ್ರಿಯೆ ಪೂರ್ಣಗೊಳಿಸಿದ ಬಳಿಕ ಗ್ರಾಮ ಪಂಚಾಯಿತಿ ಹಾಗೂ ನಗರಸಭೆ ವಾರ್ಡ್ ಮಟ್ಟದಲ್ಲಿ ಸಂಘಗಳನ್ನು ರಚಿಸಲಾಗುವುದು. ಸಂಘಗಳ ಮೂಲಕ ಕ್ರೀಡೆ, ಸಾಂಸ್ಕೃತಿಕ ಚಟುವಟಿಕೆಗಳು ಹಾಗೂ ಯುವಜನರ ಸಬಲೀಕರಣಕ್ಕೆ ಸಂಬಂಧಿಸಿದ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲು ಸರ್ಕಾರದಿಂದ ಪ್ರತಿ ಸಂಘಕ್ಕೆ ₹10 ಲಕ್ಷ ಅನುದಾನ ನೀಡಲಾಗುವುದು ಎಂದು ತಿಳಿಸಿದರು. ಯುವತಿಯರಿಗೂ ಯೋಜನೆಯಲ್ಲಿ ಅವಕಾಶವಿದ್ದು, ಆಧಾರ್ ಕಾರ್ಡ್, ವಯಸ್ಸಿನ ಪುರಾವೆ ಹಾಗೂ ಇತ್ತೀಚಿನ ಭಾವಚಿತ್ರದೊಂದಿಗೆ ವೈಯಕ್ತಿಕವಾಗಿ ಆನ್‌ಲೈನ್ ನೋಂದಣಿ ಮಾಡಿಕೊಳ್ಳಬಹುದು. ನೋಂದಣಿ ಪೂರ್ಣಗೊಂಡ ಬಳಿಕ ಜಿಲ್ಲಾಧಿಕಾರಿಗಳ ಹಂತದಲ್ಲಿ ಸಂಘಗಳ ರಚನೆ ನಡೆಯಲಿದೆ ಎಂದು ಹೇಳಿದರು. ಯುವಜನರು ಈ ಅವಕಾಶವನ್ನು ಸದುಪಯೋಗಪಡಿಸಿಕೊಂಡು ತಮ್ಮ ಗ್ರಾಮ ಹಾಗೂ ವಾರ್ಡ್‌ಗಳಲ್ಲಿ ಸಂಘಗಳನ್ನು ರಚಿಸಿ, ಕ್ರೀಡೆ ಮತ್ತು ಸಾಂಸ್ಕೃತಿಕ ಚಟುವಟಿಕೆಗಳಲ್ಲಿ ಸಕ್ರಿಯವಾಗಿ ಪಾಲ್ಗೊಳ್ಳಬೇಕು ಎಂದು ಮೈಲಾಂಡಹಳ್ಳಿ ಮುರಳಿ ಮನವಿ ಮಾಡಿದರು. ಈ ಸಂದರ್ಭದಲ್ಲಿ ಕೆಡಿಪಿ ಸದಸ್ಯ ಯಲವಾರ ರಾಜಕುಮಾರ್, ಕೋಟೆ ಶ್ರೀನಿವಾಸ್, ಜಗದೀಶ್, ಮದನಹಳ್ಳಿ ಮಹೇಶ್, ಶೋಯೆಬ್ ಇದ್ದರು ‘ಭಾರತ್ ಜೋಡೋ’ ಯುವ ಸಂಘ ನೋಂದಣಿಗೆ ಮೈಲಾಂಡಹಳ್ಳಿ ಮುರಳಿ ಮನವಿ ಕೋಲಾರ: ರಾಜ್ಯ ಸರ್ಕಾರದ ಆದೇಶದಂತೆ ಗ್ರಾಮೀಣ ಪ್ರದೇಶಗಳ ಪ್ರತಿ ಗ್ರಾಮ ಪಂಚಾಯಿತಿ ಹಾಗೂ ನಗರ ಪ್ರದೇಶಗಳ ಪ್ರತಿ ವಾರ್ಡ್‌ನಲ್ಲಿ ‘ಭಾರತ್ ಜೋಡೋ’ ಯುವಕರ ಸಂಘಗಳನ್ನು ರಚಿಸಲು ಯುವಕ–ಯುವತಿಯರು ಹೆಚ್ಚಿನ ಸಂಖ್ಯೆಯಲ್ಲಿ ನೋಂದಣಿ ಮಾಡಿಕೊಳ್ಳಬೇಕು ಎಂದು ಗ್ರಾಮಾಂತರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮೈಲಾಂಡಹಳ್ಳಿ ಮುರಳಿ ಮನವಿ ಮಾಡಿದರು. ನಗರದ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, 16ರಿಂದ 35 ವರ್ಷದೊಳಗಿನ ಯುವಕ–ಯುವತಿಯರು ಸರ್ಕಾರದ ಅಧಿಕೃತ ವೆಬ್‌ಸೈಟ್‌ ಮೂಲಕ ಆನ್‌ಲೈನ್‌ನಲ್ಲಿ ನೋಂದಣಿ ಮಾಡಿಕೊಳ್ಳಬೇಕು. ನೋಂದಣಿಗೆ ಇನ್ನೂ ಎರಡು ದಿನ ಮಾತ್ರ ಕಾಲಾವಕಾಶ ಇರುವುದರಿಂದ ಅರ್ಹರು ಕೂಡಲೇ ಅರ್ಜಿ ಸಲ್ಲಿಸಬೇಕು ಎಂದರು. ಪ್ರತಿ ಸಂಘದಲ್ಲಿ ಸುಮಾರು 100 ಸದಸ್ಯರನ್ನು ಒಳಗೊಂಡು ನೋಂದಣಿ ಪ್ರಕ್ರಿಯೆ ಪೂರ್ಣಗೊಳಿಸಿದ ಬಳಿಕ ಗ್ರಾಮ ಪಂಚಾಯಿತಿ ಹಾಗೂ ನಗರಸಭೆ ವಾರ್ಡ್ ಮಟ್ಟದಲ್ಲಿ ಸಂಘಗಳನ್ನು ರಚಿಸಲಾಗುವುದು. ಸಂಘಗಳ ಮೂಲಕ ಕ್ರೀಡೆ, ಸಾಂಸ್ಕೃತಿಕ ಚಟುವಟಿಕೆಗಳು ಹಾಗೂ ಯುವಜನರ ಸಬಲೀಕರಣಕ್ಕೆ ಸಂಬಂಧಿಸಿದ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲು ಸರ್ಕಾರದಿಂದ ಪ್ರತಿ ಸಂಘಕ್ಕೆ ₹10 ಲಕ್ಷ ಅನುದಾನ ನೀಡಲಾಗುವುದು ಎಂದು ತಿಳಿಸಿದರು. ಯುವತಿಯರಿಗೂ ಯೋಜನೆಯಲ್ಲಿ ಅವಕಾಶವಿದ್ದು, ಆಧಾರ್ ಕಾರ್ಡ್, ವಯಸ್ಸಿನ ಪುರಾವೆ ಹಾಗೂ ಇತ್ತೀಚಿನ ಭಾವಚಿತ್ರದೊಂದಿಗೆ ವೈಯಕ್ತಿಕವಾಗಿ ಆನ್‌ಲೈನ್ ನೋಂದಣಿ ಮಾಡಿಕೊಳ್ಳಬಹುದು. ನೋಂದಣಿ ಪೂರ್ಣಗೊಂಡ ಬಳಿಕ ಜಿಲ್ಲಾಧಿಕಾರಿಗಳ ಹಂತದಲ್ಲಿ ಸಂಘಗಳ ರಚನೆ ನಡೆಯಲಿದೆ ಎಂದು ಹೇಳಿದರು. ಯುವಜನರು ಈ ಅವಕಾಶವನ್ನು ಸದುಪಯೋಗಪಡಿಸಿಕೊಂಡು ತಮ್ಮ ಗ್ರಾಮ ಹಾಗೂ ವಾರ್ಡ್‌ಗಳಲ್ಲಿ ಸಂಘಗಳನ್ನು ರಚಿಸಿ, ಕ್ರೀಡೆ ಮತ್ತು ಸಾಂಸ್ಕೃತಿಕ ಚಟುವಟಿಕೆಗಳಲ್ಲಿ ಸಕ್ರಿಯವಾಗಿ ಪಾಲ್ಗೊಳ್ಳಬೇಕು ಎಂದು ಮೈಲಾಂಡಹಳ್ಳಿ ಮುರಳಿ ಮನವಿ ಮಾಡಿದರು. ಈ ಸಂದರ್ಭದಲ್ಲಿ ಕೆಡಿಪಿ ಸದಸ್ಯ ಯಲವಾರ ರಾಜಕುಮಾರ್, ಕೋಟೆ ಶ್ರೀನಿವಾಸ್, ಜಗದೀಶ್, ಮದನಹಳ್ಳಿ ಮಹೇಶ್, ಶೋಯೆಬ್ ಇದ್ದರು

More news from Karnataka and nearby areas
  • MBBS students felicitation function
    1
    MBBS  students felicitation function
    user_KOLAR KI.AWAAZ KOUSAR NEWS
    KOLAR KI.AWAAZ KOUSAR NEWS
    Rock shop Kolar, Karnataka•
    1 hr ago
  • *ಕೋಲಾರ ನಗರದಲ್ಲಿ ಈದ್ ಮಿಲಾದ್ ಹಬ್ಬದ ಪ್ರಯುಕ್ತ ಬಿಗಿ ಪೊಲೀಸ್ ಬಂದೋಬಸ್ತ್ : ನಗರದ ಪ್ರಮುಖ ರಸ್ತೆಗಳಲ್ಲಿ ಸಂಚರಿಸಿ ಬಲ ಪ್ರದರ್ಶನ* *ಕೋಲಾರ ನಗರದಲ್ಲಿ ಈದ್ ಮಿಲಾದ್ ಹಬ್ಬದ ಪ್ರಯುಕ್ತ ಬಿಗಿ ಪೊಲೀಸ್ ಬಂದೋಬಸ್ತ್ : ನಗರದ ಪ್ರಮುಖ ರಸ್ತೆಗಳಲ್ಲಿ ಸಂಚರಿಸಿ ಬಲ ಪ್ರದರ್ಶನ* *ಕೋಲಾರ ನಗರದಲ್ಲಿ ಈದ್ ಮಿಲಾದ್ ಹಬ್ಬದ ಪ್ರಯುಕ್ತ ಬಿಗಿ ಪೊಲೀಸ್ ಬಂದೋಬಸ್ತ್ : ನಗರದ ಪ್ರಮುಖ ರಸ್ತೆಗಳಲ್ಲಿ ಸಂಚರಿಸಿ ಬಲ ಪ್ರದರ್ಶನ* *ಕೋಲಾರ ನಗರದಲ್ಲಿ ಈದ್ ಮಿಲಾದ್ ಹಬ್ಬದ ಪ್ರಯುಕ್ತ ಬಿಗಿ ಪೊಲೀಸ್ ಬಂದೋಬಸ್ತ್ : ನಗರದ ಪ್ರಮುಖ ರಸ್ತೆಗಳಲ್ಲಿ ಸಂಚರಿಸಿ ಬಲ ಪ್ರದರ್ಶನ* *ಕೋಲಾರ ನಗರದಲ್ಲಿ ಈದ್ ಮಿಲಾದ್ ಹಬ್ಬದ ಪ್ರಯುಕ್ತ ಬಿಗಿ ಪೊಲೀಸ್ ಬಂದೋಬಸ್ತ್ : ನಗರದ ಪ್ರಮುಖ ರಸ್ತೆಗಳಲ್ಲಿ ಸಂಚರಿಸಿ ಬಲ ಪ್ರದರ್ಶನ*
    2
    *ಕೋಲಾರ ನಗರದಲ್ಲಿ ಈದ್ ಮಿಲಾದ್ ಹಬ್ಬದ ಪ್ರಯುಕ್ತ ಬಿಗಿ ಪೊಲೀಸ್ ಬಂದೋಬಸ್ತ್ : ನಗರದ ಪ್ರಮುಖ ರಸ್ತೆಗಳಲ್ಲಿ ಸಂಚರಿಸಿ ಬಲ ಪ್ರದರ್ಶನ*




*ಕೋಲಾರ ನಗರದಲ್ಲಿ ಈದ್ ಮಿಲಾದ್ ಹಬ್ಬದ ಪ್ರಯುಕ್ತ ಬಿಗಿ ಪೊಲೀಸ್ ಬಂದೋಬಸ್ತ್ : ನಗರದ ಪ್ರಮುಖ ರಸ್ತೆಗಳಲ್ಲಿ ಸಂಚರಿಸಿ ಬಲ ಪ್ರದರ್ಶನ*





*ಕೋಲಾರ ನಗರದಲ್ಲಿ ಈದ್ ಮಿಲಾದ್ ಹಬ್ಬದ ಪ್ರಯುಕ್ತ ಬಿಗಿ ಪೊಲೀಸ್ ಬಂದೋಬಸ್ತ್ : ನಗರದ ಪ್ರಮುಖ ರಸ್ತೆಗಳಲ್ಲಿ ಸಂಚರಿಸಿ ಬಲ ಪ್ರದರ್ಶನ*





*ಕೋಲಾರ ನಗರದಲ್ಲಿ ಈದ್ ಮಿಲಾದ್ ಹಬ್ಬದ ಪ್ರಯುಕ್ತ ಬಿಗಿ ಪೊಲೀಸ್ ಬಂದೋಬಸ್ತ್ : ನಗರದ ಪ್ರಮುಖ ರಸ್ತೆಗಳಲ್ಲಿ ಸಂಚರಿಸಿ ಬಲ ಪ್ರದರ್ಶನ*




*ಕೋಲಾರ ನಗರದಲ್ಲಿ ಈದ್ ಮಿಲಾದ್ ಹಬ್ಬದ ಪ್ರಯುಕ್ತ ಬಿಗಿ ಪೊಲೀಸ್ ಬಂದೋಬಸ್ತ್ : ನಗರದ ಪ್ರಮುಖ ರಸ್ತೆಗಳಲ್ಲಿ ಸಂಚರಿಸಿ ಬಲ ಪ್ರದರ್ಶನ*
    user_ಎಸ್.ಎನ್.ಪ್ರಕಾಶ್
    ಎಸ್.ಎನ್.ಪ್ರಕಾಶ್
    Grain Trader ಕೋಲಾರ, ಕೋಲಾರ, ಕರ್ನಾಟಕ•
    6 hrs ago
  • ಭಾರತ ಸರ್ಕಾರದ ಎನ್ಐ- ಎಂಎಸ್ಎಂಇ ಗವರ್ನಿಂಗ್ ಕೌನ್ಸಿಲ್ ಸದಸ್ಯರಾಗಿ ಡಾ.ಕೆ. ನಾಗರಾಜ್ ನೇಮಕ ಭಾರತ ಸರ್ಕಾರದ ಎನ್ಐ- ಎಂಎಸ್ಎಂಇ ಗವರ್ನಿಂಗ್ ಕೌನ್ಸಿಲ್ ಸದಸ್ಯರಾಗಿ ಡಾ.ಕೆ. ನಾಗರಾಜ್ ನೇಮಕ ಕೋಲಾರ: ಕೇಂದ್ರ ಸರ್ಕಾರದ ಸೂಕ್ಷ್ಮ, ಸಣ್ಣ ಮತ್ತು ಮಧ್ಯಮ ಉದ್ಯಮಗಳ ಸಚಿವಾಲಯದ ಅಧೀನದಲ್ಲಿರುವ ನ್ಯಾಷನಲ್ ಇನ್‌ಸ್ಟಿಟ್ಯೂಟ್ ಫಾರ್ ಮೈಕ್ರೋ, ಸ್ಮಾಲ್ ಆ್ಯಂಡ್ ಮೀಡಿಯಂ ಎಂಟರ್‌ಪ್ರೈಸಸ್ (ಎನ್ಐ-ಎಂಎಸ್ಎಂಇ)ನ ಗವರ್ನಿಂಗ್ ಕೌನ್ಸಿಲ್ ಸದಸ್ಯರಾಗಿ ತಾಲೂಕಿನ ಕಲ್ಲಂಡೂರು ಗ್ರಾಮದ ಡಾ. ಕೆ. ನಾಗರಾಜ್ ಅವರನ್ನು ನೇಮಕ ಮಾಡಲಾಗಿದೆ. ಗ್ರಾಮೀಣ ಭಾಗದಲ್ಲಿ ಉದ್ಯಮಶೀಲತೆ ಹಾಗೂ ಸ್ವಯಂ ಉದ್ಯೋಗಕ್ಕೆ ಉತ್ತೇಜನ ನೀಡುವ ನಿಟ್ಟಿನಲ್ಲಿ ಡಾ. ಕೆ. ನಾಗರಾಜ್ ಅವರು ಕಲ್ಲಂಡೂರು ಗ್ರಾಮದಲ್ಲಿ ಪ್ಲಾಟರಿ ಕ್ಲಸ್ಟರ್ ಮೂಲಕ ಉದ್ಯಮಶೀಲರಾಗಿ ಗುರುತಿಸಿಕೊಂಡಿದ್ದಾರೆ. ಸ್ಥಳೀಯವಾಗಿ ಉದ್ಯಮ ಚಟುವಟಿಕೆಗಳನ್ನು ಬೆಳೆಸುವುದರ ಜೊತೆಗೆ ಯುವಕರು ಹಾಗೂ ಗ್ರಾಮೀಣ ಭಾಗದ ಜನರಿಗೆ ಉದ್ಯೋಗಾವಕಾಶಗಳನ್ನು ಸೃಷ್ಟಿಸುವ ಕಾರ್ಯದಲ್ಲಿ ಅವರು ತೊಡಗಿಸಿಕೊಂಡಿದ್ದಾರೆ. ಸೂಕ್ಷ್ಮ, ಸಣ್ಣ ಮತ್ತು ಮಧ್ಯಮ ಉದ್ಯಮಗಳ ಅಭಿವೃದ್ಧಿಗೆ ಸಂಬಂಧಿಸಿದ ನೀತಿ ರೂಪಿಸುವಿಕೆ, ಉದ್ಯಮಿಗಳಿಗೆ ಅಗತ್ಯವಾದ ಮಾರ್ಗದರ್ಶನ ಹಾಗೂ ಗ್ರಾಮೀಣ ಭಾಗದಲ್ಲಿ ಉದ್ಯಮಶೀಲತೆಯನ್ನು ಉತ್ತೇಜಿಸುವ ನಿಟ್ಟಿನಲ್ಲಿ ಗವರ್ನಿಂಗ್ ಕೌನ್ಸಿಲ್‌ನಲ್ಲಿ ಡಾ. ನಾಗರಾಜ್ ಅವರ ಅನುಭವ ಸಹಕಾರಿಯಾಗಲಿದೆ ಕೇಂದ್ರ ಸರ್ಕಾರದ ಪ್ರಮುಖ ಸಂಸ್ಥೆಯ ಗವರ್ನಿಂಗ್ ಕೌನ್ಸಿಲ್‌ಗೆ ಕೋಲಾರ ತಾಲೂಕಿನ ಗ್ರಾಮೀಣ ಭಾಗದ ಉದ್ಯಮಿಯನ್ನು ಸದಸ್ಯರಾಗಿ ನೇಮಕ ಮಾಡಿರುವುದು ಜಿಲ್ಲೆಯ ಪಾಲಿಗೆ ಹೆಮ್ಮೆಯ ಸಂಗತಿಯಾಗಿದೆ ಎಂದು ಸ್ಥಳೀಯರು ಹರ್ಷ ವ್ಯಕ್ತಪಡಿಸಿದ್ದಾರೆ.
    1
    ಭಾರತ ಸರ್ಕಾರದ ಎನ್ಐ- ಎಂಎಸ್ಎಂಇ ಗವರ್ನಿಂಗ್ ಕೌನ್ಸಿಲ್ ಸದಸ್ಯರಾಗಿ ಡಾ.ಕೆ. ನಾಗರಾಜ್ ನೇಮಕ
ಭಾರತ ಸರ್ಕಾರದ ಎನ್ಐ- ಎಂಎಸ್ಎಂಇ ಗವರ್ನಿಂಗ್ ಕೌನ್ಸಿಲ್ ಸದಸ್ಯರಾಗಿ ಡಾ.ಕೆ. ನಾಗರಾಜ್ ನೇಮಕ
ಕೋಲಾರ: ಕೇಂದ್ರ ಸರ್ಕಾರದ ಸೂಕ್ಷ್ಮ, ಸಣ್ಣ ಮತ್ತು ಮಧ್ಯಮ ಉದ್ಯಮಗಳ ಸಚಿವಾಲಯದ ಅಧೀನದಲ್ಲಿರುವ ನ್ಯಾಷನಲ್ ಇನ್‌ಸ್ಟಿಟ್ಯೂಟ್ ಫಾರ್ ಮೈಕ್ರೋ, ಸ್ಮಾಲ್ ಆ್ಯಂಡ್ ಮೀಡಿಯಂ ಎಂಟರ್‌ಪ್ರೈಸಸ್ (ಎನ್ಐ-ಎಂಎಸ್ಎಂಇ)ನ ಗವರ್ನಿಂಗ್ ಕೌನ್ಸಿಲ್ ಸದಸ್ಯರಾಗಿ ತಾಲೂಕಿನ ಕಲ್ಲಂಡೂರು ಗ್ರಾಮದ ಡಾ. ಕೆ. ನಾಗರಾಜ್ ಅವರನ್ನು ನೇಮಕ ಮಾಡಲಾಗಿದೆ.
ಗ್ರಾಮೀಣ ಭಾಗದಲ್ಲಿ ಉದ್ಯಮಶೀಲತೆ ಹಾಗೂ ಸ್ವಯಂ ಉದ್ಯೋಗಕ್ಕೆ ಉತ್ತೇಜನ ನೀಡುವ ನಿಟ್ಟಿನಲ್ಲಿ ಡಾ. ಕೆ. ನಾಗರಾಜ್ ಅವರು ಕಲ್ಲಂಡೂರು ಗ್ರಾಮದಲ್ಲಿ ಪ್ಲಾಟರಿ ಕ್ಲಸ್ಟರ್ ಮೂಲಕ ಉದ್ಯಮಶೀಲರಾಗಿ ಗುರುತಿಸಿಕೊಂಡಿದ್ದಾರೆ. ಸ್ಥಳೀಯವಾಗಿ ಉದ್ಯಮ ಚಟುವಟಿಕೆಗಳನ್ನು ಬೆಳೆಸುವುದರ ಜೊತೆಗೆ ಯುವಕರು ಹಾಗೂ ಗ್ರಾಮೀಣ ಭಾಗದ ಜನರಿಗೆ ಉದ್ಯೋಗಾವಕಾಶಗಳನ್ನು ಸೃಷ್ಟಿಸುವ ಕಾರ್ಯದಲ್ಲಿ ಅವರು ತೊಡಗಿಸಿಕೊಂಡಿದ್ದಾರೆ.
ಸೂಕ್ಷ್ಮ, ಸಣ್ಣ ಮತ್ತು ಮಧ್ಯಮ ಉದ್ಯಮಗಳ ಅಭಿವೃದ್ಧಿಗೆ ಸಂಬಂಧಿಸಿದ ನೀತಿ ರೂಪಿಸುವಿಕೆ, ಉದ್ಯಮಿಗಳಿಗೆ ಅಗತ್ಯವಾದ ಮಾರ್ಗದರ್ಶನ ಹಾಗೂ ಗ್ರಾಮೀಣ ಭಾಗದಲ್ಲಿ ಉದ್ಯಮಶೀಲತೆಯನ್ನು ಉತ್ತೇಜಿಸುವ ನಿಟ್ಟಿನಲ್ಲಿ  ಗವರ್ನಿಂಗ್ ಕೌನ್ಸಿಲ್‌ನಲ್ಲಿ ಡಾ. ನಾಗರಾಜ್ ಅವರ ಅನುಭವ ಸಹಕಾರಿಯಾಗಲಿದೆ
ಕೇಂದ್ರ ಸರ್ಕಾರದ ಪ್ರಮುಖ ಸಂಸ್ಥೆಯ ಗವರ್ನಿಂಗ್ ಕೌನ್ಸಿಲ್‌ಗೆ ಕೋಲಾರ ತಾಲೂಕಿನ ಗ್ರಾಮೀಣ ಭಾಗದ ಉದ್ಯಮಿಯನ್ನು ಸದಸ್ಯರಾಗಿ ನೇಮಕ ಮಾಡಿರುವುದು ಜಿಲ್ಲೆಯ ಪಾಲಿಗೆ ಹೆಮ್ಮೆಯ ಸಂಗತಿಯಾಗಿದೆ ಎಂದು ಸ್ಥಳೀಯರು ಹರ್ಷ ವ್ಯಕ್ತಪಡಿಸಿದ್ದಾರೆ.
    user_Navachaithya KOLAR
    Navachaithya KOLAR
    Classified ads newspaper publisher ಕೋಲಾರ, ಕೋಲಾರ, ಕರ್ನಾಟಕ•
    18 hrs ago
  • ಬಂಗಾರಪೇಟೆ ಗೃಹಜ್ಯೋತಿ ಪರಿಶೀಲನೆಗೆ ನಿರ್ಲಕ್ಷ್ಯ: ಆಸಿಡ್ ಬಾಟಲಿ ಹಿಡಿದು ಹೈಡ್ರಾಮಾ!ಬೆಸ್ಕಾಂ ಕಚೇರಿ ಮುಂದೆ ಮೂವರು ಜಿವಿಪಿಗಳ ಆತ್ಮಹತ್ಯೆ ಬೆದರಿಕೆ; ಗೃಹಜ್ಯೋತಿ ಯೋಜನೆಯ ಫಲಾನುಭವಿಗಳ ಮನೆಮನೆ ಪರಿಶೀಲನೆಗೆ ನಿರ್ಲಕ್ಷ್ಯ ವಹಿಸಿದ್ದಾರೆ ಎಂಬ ಆರೋಪದ ಹಿನ್ನೆಲೆಯಲ್ಲಿ ಬೆಸ್ಕಾಂ ಇಲಾಖೆಯ ಮೂವರು ಜಿವಿಪಿಗಳು ಆಸಿಡ್ ಬಾಟಲಿ ಹಿಡಿದು ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ಬೆದರಿಕೆ ಹಾಕಿ ಹೈಡ್ರಾಮಾ ನಡೆದ ಘಟನೆ ಬೆಸ್ಕಾಂ ಕಚೇರಿ ಮುಂದೆ ನಡೆದಿದೆ. ಜಿವಿಪಿಗಳಾದ ಅಶ್ವಥ್ ನಾರಾಯಣ, ಮಹೇಶ್ ಕುಮಾರ್ ಹಾಗೂ ನಿರಂಜನ್ ಅವರು ಬೆಳಗ್ಗೆ ಸುಮಾರು 9.30ರ ವೇಳೆಗೆ ಬೆಸ್ಕಾಂ ಕಚೇರಿ ಮುಂಭಾಗದಲ್ಲಿ ಆಸಿಡ್ ಬಾಟಲಿ ಹಿಡಿದು ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ಬೆದರಿಕೆ ಹಾಕಿದ್ದರಿಂದ ಕೆಲಕಾಲ ಆತಂಕದ ವಾತಾವರಣ ನಿರ್ಮಾಣವಾಯಿತು. ಸ್ಥಳಕ್ಕೆ ಧಾವಿಸಿದ ಪೊಲೀಸರು ಹಾಗೂ ಬೆಸ್ಕಾಂ ಇಲಾಖೆಯ ಸಿಬ್ಬಂದಿ ಮೂವರನ್ನು ಸಮಾಧಾನಪಡಿಸಿ, ಆಸಿಡ್ ಬಾಟಲಿಯನ್ನು ವಶಕ್ಕೆ ಪಡೆದರು. ಗೃಹಜ್ಯೋತಿ ಯೋಜನೆಯಡಿ ವಿದ್ಯುತ್ ಸೌಲಭ್ಯ ಪಡೆಯುತ್ತಿರುವ ಫಲಾನುಭವಿಗಳ ನೈಜ ಸ್ಥಿತಿಗತಿ ಪರಿಶೀಲಿಸುವಂತೆ ಸರ್ಕಾರ ಬೆಸ್ಕಾಂಗೆ ಸೂಚಿಸಿದೆ. ಫಲಾನುಭವಿಗಳ ಪಟ್ಟಿಯೊಂದಿಗೆ ಮನೆಮನೆಗೆ ತೆರಳಿ ಪರಿಶೀಲನೆ ನಡೆಸಿ, ಅರ್ಹತೆ ಇಲ್ಲದಿರುವ ಫಲಾನುಭವಿಗಳನ್ನು ಗುರುತಿಸುವ ಕಾರ್ಯ ನಡೆಯುತ್ತಿದೆ. ರಾಜ್ಯ ಸರ್ಕಾರವು ಗೃಹಜ್ಯೋತಿ ಯೋಜನೆಯ ದುರುಪಯೋಗವಾಗುತ್ತಿರುವ ಬಗ್ಗೆ ದೂರುಗಳು ಬಂದ ಹಿನ್ನೆಲೆಯಲ್ಲಿ ಈ ಪರಿಶೀಲನೆಗೆ ಒತ್ತು ನೀಡಲಾಗಿದ್ದು, ಆಗಸ್ಟ್ 31ರೊಳಗೆ ಪರಿಶೀಲನೆ ಪೂರ್ಣಗೊಳಿಸುವ ಗುರಿ ನೀಡಲಾಗಿದೆ. ಘಟನೆ ಕುರಿತು ಬೆಸ್ಕಾಂ ಎಇಇ ಸುಕುಮಾರ್ ರಾಜು ಸ್ಪಷ್ಟನೆ ನೀಡಿ, ಗೃಹಜ್ಯೋತಿ ಯೋಜನೆಯ ಫಲಾನುಭವಿಗಳ ಪರಿಶೀಲನೆ ಕಾರ್ಯದಲ್ಲಿ ಈ ಮೂವರು ಜಿವಿಪಿಗಳು ನಿರೀಕ್ಷಿತ ಪ್ರಗತಿ ಸಾಧಿಸಿಲ್ಲ ಎಂದು ಆರೋಪಿಸಿದರು. ಅಶ್ವಥ್ ನಾರಾಯಣ, ಮಹೇಶ್ ಕುಮಾರ್ ಹಾಗೂ ನಿರಂಜನ್ ಅವರಿಗೆ ತಲಾ 400ಕ್ಕೂ ಹೆಚ್ಚು ಗೃಹಜ್ಯೋತಿ ಫಲಾನುಭವಿಗಳ ಪಟ್ಟಿಯನ್ನು ಪರಿಶೀಲಿಸುವ ಜವಾಬ್ದಾರಿ ನೀಡಲಾಗಿತ್ತು. ಆದರೆ, ಈ ಪಟ್ಟಿಯಲ್ಲಿನ ಫಲಾನುಭವಿಗಳ ಪರಿಶೀಲನೆಯಲ್ಲಿ ನಿರ್ಲಕ್ಷ್ಯ ವಹಿಸಿದ್ದು, ಗಣನೀಯ ಸಂಖ್ಯೆಯ ಫಲಾನುಭವಿಗಳ ಪರಿಶೀಲನೆ ಬಾಕಿ ಉಳಿದಿದೆ ಎಂದು ತಿಳಿಸಿದರು. ಸರ್ಕಾರ ನಿಗದಿಪಡಿಸಿರುವ ಗಡುವಿನೊಳಗೆ ಪರಿಶೀಲನೆ ಪೂರ್ಣಗೊಳಿಸಬೇಕಿರುವ ಹಿನ್ನೆಲೆಯಲ್ಲಿ ಕಾರ್ಯದ ಪ್ರಗತಿ ಸಾಧಿಸುವಂತೆ ಜಿವಿಪಿಗಳಿಗೆ ಸೂಚಿಸಲಾಗಿತ್ತು. ಕರ್ತವ್ಯ ನಿರ್ವಹಣೆ ಕುರಿತು ಪ್ರಶ್ನಿಸಿದಾಗ ಈ ರೀತಿಯಾಗಿ ಆಸಿಡ್ ಬಾಟಲಿ ಹಿಡಿದು ಆತ್ಮಹತ್ಯೆ ಬೆದರಿಕೆ ಹಾಕಿರುವುದು ಸರಿಯಲ್ಲ ಎಂದು ಎಇಇ ಹೇಳಿದರು. ಇತ್ತ ಜಿವಿಪಿಗಳಾದ ಅಶ್ವಥ್ ನಾರಾಯಣ, ಮಹೇಶ್ ಕುಮಾರ್ ಹಾಗೂ ನಿರಂಜನ್ ಅವರು ಅಧಿಕಾರಿಗಳ ಆರೋಪವನ್ನು ತಳ್ಳಿಹಾಕಿದ್ದಾರೆ. ತಮಗೆ ನೀಡಲಾಗಿದ್ದ ಫಲಾನುಭವಿಗಳ ಪಟ್ಟಿಯಲ್ಲಿ ಸುಮಾರು ಶೇ.80ರಷ್ಟು ಮನೆಗಳ ಪರಿಶೀಲನೆ ಪೂರ್ಣಗೊಳಿಸಲಾಗಿದೆ. ಉಳಿದ ಫಲಾನುಭವಿಗಳ ಪೈಕಿ ಹಲವರು ಸ್ಥಳದಲ್ಲಿ ಸಿಗದಿರುವುದು, ಮನೆ ಬದಲಿಸಿರುವುದು ಸೇರಿದಂತೆ ವಿವಿಧ ಕಾರಣಗಳಿಂದ ಪರಿಶೀಲನೆ ಸಾಧ್ಯವಾಗುತ್ತಿಲ್ಲ. ಈ ಕುರಿತು ಅಧಿಕಾರಿಗಳ ಗಮನಕ್ಕೂ ತರಲಾಗಿದೆ ಎಂದು ತಿಳಿಸಿದ್ದಾರೆ. ಐದು ತಿಂಗಳಿಂದ ವೇತನ ಪಾವತಿಯಾಗಿಲ್ಲ. ಇದರಿಂದ ಕುಟುಂಬ ನಿರ್ವಹಣೆ ಹಾಗೂ ಮಕ್ಕಳ ಶಿಕ್ಷಣದ ವೆಚ್ಚ ಭರಿಸಲು ತೊಂದರೆಯಾಗಿದೆ. ಇಲಾಖೆಯಲ್ಲಿನ ಆಂತರಿಕ ಸಮಸ್ಯೆಯಿಂದ ತಮ್ಮ ಮೇಲೆ ಹೆಚ್ಚಿನ ಕೆಲಸದ ಒತ್ತಡ ಹೇರಲಾಗುತ್ತಿದೆ ಎಂದು ಆರೋಪಿಸಿದ್ದಾರೆ. ಜಿವಿಪಿಗಳು ಆಸಿಡ್ ಬಾಟಲಿ ಹಿಡಿದಿರುವ ವಿಷಯ ತಿಳಿದು ಸ್ಥಳಕ್ಕೆ ಬಂದ ಅಧಿಕಾರಿಗಳು ಅವರನ್ನು ಸಮಾಧಾನಪಡಿಸಿದರು. ಬಳಿಕ ಎಇಇ ಸುಕುಮಾರ್ ರಾಜು ಹಾಗೂ ಮೂವರು ಜಿವಿಪಿಗಳ ನಡುವೆ ಮಾತಿನ ಚಕಮಕಿ ನಡೆಯಿತು. ಕರ್ತವ್ಯ ನಿರ್ವಹಿಸದೆ ವೇತನ ಪಡೆಯುವುದು ಹೇಗೆ? ಅಗತ್ಯ ದಾಖಲೆಗಳನ್ನು ನೀಡದೆ ವೇತನ ಪಾವತಿಸಲು ಸಾಧ್ಯವೇ? ಎಂದು ಬೆಸ್ಕಾಂ ಎಇಇ ಸುಕುಮಾರ್ ರಾಜು ಪ್ರಶ್ನಿಸಿದರೆ, ಕೆಲಸ ಮಾಡಿದ್ದರೂ ಐದು ತಿಂಗಳಿಂದ ವೇತನ ನೀಡಿಲ್ಲ ಎಂದು ಜಿವಿಪಿಗಳು ಪ್ರತಿಯಾಗಿ ವಾದಿಸಿದರು. ಈ ಘಟನೆ ಇದೀಗ ಬೆಸ್ಕಾಂ ಇಲಾಖೆಯಲ್ಲಿನ ಕೆಲಸದ ಪ್ರಗತಿ ಹಾಗೂ ವೇತನ ಪಾವತಿ ವಿಚಾರವನ್ನು ಮುನ್ನೆಲೆಗೆ ತಂದಿದೆ. ಜಿವಿಪಿಗಳು ಕರ್ತವ್ಯ ನಿರ್ವಹಿಸಿಲ್ಲ ಎಂಬ ಅಧಿಕಾರಿಗಳ ಆರೋಪ ಹಾಗೂ ತಾವು ಕೆಲಸ ಮಾಡಿದ್ದರೂ ವೇತನ ನೀಡಿಲ್ಲ ಎಂಬ ಜಿವಿಪಿಗಳ ಆರೋಪವಾಗಿದೆ.
    1
    ಬಂಗಾರಪೇಟೆ ಗೃಹಜ್ಯೋತಿ ಪರಿಶೀಲನೆಗೆ ನಿರ್ಲಕ್ಷ್ಯ: ಆಸಿಡ್ ಬಾಟಲಿ ಹಿಡಿದು ಹೈಡ್ರಾಮಾ!ಬೆಸ್ಕಾಂ ಕಚೇರಿ ಮುಂದೆ ಮೂವರು ಜಿವಿಪಿಗಳ ಆತ್ಮಹತ್ಯೆ ಬೆದರಿಕೆ; 

ಗೃಹಜ್ಯೋತಿ ಯೋಜನೆಯ ಫಲಾನುಭವಿಗಳ ಮನೆಮನೆ ಪರಿಶೀಲನೆಗೆ ನಿರ್ಲಕ್ಷ್ಯ ವಹಿಸಿದ್ದಾರೆ ಎಂಬ ಆರೋಪದ ಹಿನ್ನೆಲೆಯಲ್ಲಿ ಬೆಸ್ಕಾಂ ಇಲಾಖೆಯ ಮೂವರು ಜಿವಿಪಿಗಳು ಆಸಿಡ್ ಬಾಟಲಿ ಹಿಡಿದು ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ಬೆದರಿಕೆ ಹಾಕಿ ಹೈಡ್ರಾಮಾ ನಡೆದ ಘಟನೆ ಬೆಸ್ಕಾಂ ಕಚೇರಿ ಮುಂದೆ ನಡೆದಿದೆ.
ಜಿವಿಪಿಗಳಾದ ಅಶ್ವಥ್ ನಾರಾಯಣ, ಮಹೇಶ್ ಕುಮಾರ್ ಹಾಗೂ ನಿರಂಜನ್ ಅವರು ಬೆಳಗ್ಗೆ ಸುಮಾರು 9.30ರ ವೇಳೆಗೆ ಬೆಸ್ಕಾಂ ಕಚೇರಿ ಮುಂಭಾಗದಲ್ಲಿ ಆಸಿಡ್ ಬಾಟಲಿ ಹಿಡಿದು ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ಬೆದರಿಕೆ ಹಾಕಿದ್ದರಿಂದ ಕೆಲಕಾಲ ಆತಂಕದ ವಾತಾವರಣ ನಿರ್ಮಾಣವಾಯಿತು. ಸ್ಥಳಕ್ಕೆ ಧಾವಿಸಿದ ಪೊಲೀಸರು ಹಾಗೂ ಬೆಸ್ಕಾಂ ಇಲಾಖೆಯ ಸಿಬ್ಬಂದಿ ಮೂವರನ್ನು ಸಮಾಧಾನಪಡಿಸಿ, ಆಸಿಡ್ ಬಾಟಲಿಯನ್ನು ವಶಕ್ಕೆ ಪಡೆದರು.
ಗೃಹಜ್ಯೋತಿ ಯೋಜನೆಯಡಿ ವಿದ್ಯುತ್ ಸೌಲಭ್ಯ ಪಡೆಯುತ್ತಿರುವ ಫಲಾನುಭವಿಗಳ ನೈಜ ಸ್ಥಿತಿಗತಿ ಪರಿಶೀಲಿಸುವಂತೆ ಸರ್ಕಾರ ಬೆಸ್ಕಾಂಗೆ ಸೂಚಿಸಿದೆ. ಫಲಾನುಭವಿಗಳ ಪಟ್ಟಿಯೊಂದಿಗೆ ಮನೆಮನೆಗೆ ತೆರಳಿ ಪರಿಶೀಲನೆ ನಡೆಸಿ, ಅರ್ಹತೆ ಇಲ್ಲದಿರುವ ಫಲಾನುಭವಿಗಳನ್ನು ಗುರುತಿಸುವ ಕಾರ್ಯ ನಡೆಯುತ್ತಿದೆ.
ರಾಜ್ಯ ಸರ್ಕಾರವು ಗೃಹಜ್ಯೋತಿ ಯೋಜನೆಯ ದುರುಪಯೋಗವಾಗುತ್ತಿರುವ ಬಗ್ಗೆ ದೂರುಗಳು ಬಂದ ಹಿನ್ನೆಲೆಯಲ್ಲಿ ಈ ಪರಿಶೀಲನೆಗೆ ಒತ್ತು ನೀಡಲಾಗಿದ್ದು, ಆಗಸ್ಟ್ 31ರೊಳಗೆ ಪರಿಶೀಲನೆ ಪೂರ್ಣಗೊಳಿಸುವ ಗುರಿ ನೀಡಲಾಗಿದೆ.
ಘಟನೆ ಕುರಿತು ಬೆಸ್ಕಾಂ ಎಇಇ ಸುಕುಮಾರ್ ರಾಜು ಸ್ಪಷ್ಟನೆ ನೀಡಿ, ಗೃಹಜ್ಯೋತಿ ಯೋಜನೆಯ ಫಲಾನುಭವಿಗಳ ಪರಿಶೀಲನೆ ಕಾರ್ಯದಲ್ಲಿ ಈ ಮೂವರು ಜಿವಿಪಿಗಳು ನಿರೀಕ್ಷಿತ ಪ್ರಗತಿ ಸಾಧಿಸಿಲ್ಲ ಎಂದು ಆರೋಪಿಸಿದರು.
ಅಶ್ವಥ್ ನಾರಾಯಣ, ಮಹೇಶ್ ಕುಮಾರ್ ಹಾಗೂ ನಿರಂಜನ್ ಅವರಿಗೆ ತಲಾ 400ಕ್ಕೂ ಹೆಚ್ಚು ಗೃಹಜ್ಯೋತಿ ಫಲಾನುಭವಿಗಳ ಪಟ್ಟಿಯನ್ನು ಪರಿಶೀಲಿಸುವ ಜವಾಬ್ದಾರಿ ನೀಡಲಾಗಿತ್ತು. ಆದರೆ, ಈ ಪಟ್ಟಿಯಲ್ಲಿನ ಫಲಾನುಭವಿಗಳ ಪರಿಶೀಲನೆಯಲ್ಲಿ ನಿರ್ಲಕ್ಷ್ಯ ವಹಿಸಿದ್ದು, ಗಣನೀಯ ಸಂಖ್ಯೆಯ ಫಲಾನುಭವಿಗಳ ಪರಿಶೀಲನೆ ಬಾಕಿ ಉಳಿದಿದೆ ಎಂದು ತಿಳಿಸಿದರು.
ಸರ್ಕಾರ ನಿಗದಿಪಡಿಸಿರುವ ಗಡುವಿನೊಳಗೆ ಪರಿಶೀಲನೆ ಪೂರ್ಣಗೊಳಿಸಬೇಕಿರುವ ಹಿನ್ನೆಲೆಯಲ್ಲಿ ಕಾರ್ಯದ ಪ್ರಗತಿ ಸಾಧಿಸುವಂತೆ ಜಿವಿಪಿಗಳಿಗೆ ಸೂಚಿಸಲಾಗಿತ್ತು. ಕರ್ತವ್ಯ ನಿರ್ವಹಣೆ ಕುರಿತು ಪ್ರಶ್ನಿಸಿದಾಗ ಈ ರೀತಿಯಾಗಿ ಆಸಿಡ್ ಬಾಟಲಿ ಹಿಡಿದು ಆತ್ಮಹತ್ಯೆ ಬೆದರಿಕೆ ಹಾಕಿರುವುದು ಸರಿಯಲ್ಲ ಎಂದು ಎಇಇ ಹೇಳಿದರು.
ಇತ್ತ ಜಿವಿಪಿಗಳಾದ ಅಶ್ವಥ್ ನಾರಾಯಣ, ಮಹೇಶ್ ಕುಮಾರ್ ಹಾಗೂ ನಿರಂಜನ್ ಅವರು ಅಧಿಕಾರಿಗಳ ಆರೋಪವನ್ನು ತಳ್ಳಿಹಾಕಿದ್ದಾರೆ.
ತಮಗೆ ನೀಡಲಾಗಿದ್ದ ಫಲಾನುಭವಿಗಳ ಪಟ್ಟಿಯಲ್ಲಿ ಸುಮಾರು ಶೇ.80ರಷ್ಟು ಮನೆಗಳ ಪರಿಶೀಲನೆ ಪೂರ್ಣಗೊಳಿಸಲಾಗಿದೆ. ಉಳಿದ ಫಲಾನುಭವಿಗಳ ಪೈಕಿ ಹಲವರು ಸ್ಥಳದಲ್ಲಿ ಸಿಗದಿರುವುದು, ಮನೆ ಬದಲಿಸಿರುವುದು ಸೇರಿದಂತೆ ವಿವಿಧ ಕಾರಣಗಳಿಂದ ಪರಿಶೀಲನೆ ಸಾಧ್ಯವಾಗುತ್ತಿಲ್ಲ. ಈ ಕುರಿತು ಅಧಿಕಾರಿಗಳ ಗಮನಕ್ಕೂ ತರಲಾಗಿದೆ ಎಂದು ತಿಳಿಸಿದ್ದಾರೆ.
ಐದು ತಿಂಗಳಿಂದ ವೇತನ ಪಾವತಿಯಾಗಿಲ್ಲ. ಇದರಿಂದ ಕುಟುಂಬ ನಿರ್ವಹಣೆ ಹಾಗೂ ಮಕ್ಕಳ ಶಿಕ್ಷಣದ ವೆಚ್ಚ ಭರಿಸಲು ತೊಂದರೆಯಾಗಿದೆ. ಇಲಾಖೆಯಲ್ಲಿನ ಆಂತರಿಕ ಸಮಸ್ಯೆಯಿಂದ ತಮ್ಮ ಮೇಲೆ ಹೆಚ್ಚಿನ ಕೆಲಸದ ಒತ್ತಡ ಹೇರಲಾಗುತ್ತಿದೆ ಎಂದು ಆರೋಪಿಸಿದ್ದಾರೆ.
ಜಿವಿಪಿಗಳು ಆಸಿಡ್ ಬಾಟಲಿ ಹಿಡಿದಿರುವ ವಿಷಯ ತಿಳಿದು ಸ್ಥಳಕ್ಕೆ ಬಂದ ಅಧಿಕಾರಿಗಳು ಅವರನ್ನು ಸಮಾಧಾನಪಡಿಸಿದರು. ಬಳಿಕ ಎಇಇ ಸುಕುಮಾರ್ ರಾಜು ಹಾಗೂ ಮೂವರು ಜಿವಿಪಿಗಳ ನಡುವೆ ಮಾತಿನ ಚಕಮಕಿ ನಡೆಯಿತು.
ಕರ್ತವ್ಯ ನಿರ್ವಹಿಸದೆ ವೇತನ ಪಡೆಯುವುದು ಹೇಗೆ? ಅಗತ್ಯ ದಾಖಲೆಗಳನ್ನು ನೀಡದೆ ವೇತನ ಪಾವತಿಸಲು ಸಾಧ್ಯವೇ? ಎಂದು ಬೆಸ್ಕಾಂ ಎಇಇ ಸುಕುಮಾರ್ ರಾಜು ಪ್ರಶ್ನಿಸಿದರೆ, ಕೆಲಸ ಮಾಡಿದ್ದರೂ ಐದು ತಿಂಗಳಿಂದ ವೇತನ ನೀಡಿಲ್ಲ ಎಂದು ಜಿವಿಪಿಗಳು ಪ್ರತಿಯಾಗಿ ವಾದಿಸಿದರು.
ಈ ಘಟನೆ ಇದೀಗ ಬೆಸ್ಕಾಂ ಇಲಾಖೆಯಲ್ಲಿನ ಕೆಲಸದ ಪ್ರಗತಿ ಹಾಗೂ ವೇತನ ಪಾವತಿ ವಿಚಾರವನ್ನು ಮುನ್ನೆಲೆಗೆ ತಂದಿದೆ. ಜಿವಿಪಿಗಳು ಕರ್ತವ್ಯ ನಿರ್ವಹಿಸಿಲ್ಲ ಎಂಬ ಅಧಿಕಾರಿಗಳ ಆರೋಪ ಹಾಗೂ ತಾವು ಕೆಲಸ ಮಾಡಿದ್ದರೂ ವೇತನ ನೀಡಿಲ್ಲ ಎಂಬ ಜಿವಿಪಿಗಳ ಆರೋಪವಾಗಿದೆ.
    user_Vishnu Press
    Vishnu Press
    Local News Reporter ಬಂಗಾರಪೇಟೆ, ಕೋಲಾರ, ಕರ್ನಾಟಕ•
    7 hrs ago
  • ಎಂ. ಶ್ರೀನಿವಾಸನ್ ಸ್ಮರಣಾರ್ಥ ಆ.27ರಂದು ಶ್ರೀನಿವಾಸಪುರದಲ್ಲಿ ಬಡ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ.. ಬಡ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಎಸ್‌ಎಸ್‌ಎಲ್‌ಸಿ, ಪಿಯುಸಿ ಸಾಧಕರಿಗೆ ಸನ್ಮಾನ ಹಾಗೂ ಸಹಾಯಧನ ಪ್ರತಿ ಹೋಬಳಿಯ ಇಬ್ಬರು ಬಡ ಎಸ್‌ಸಿ ವಿದ್ಯಾರ್ಥಿಗಳಿಗೆ ನೆರವು.
    1
    ಎಂ. ಶ್ರೀನಿವಾಸನ್ ಸ್ಮರಣಾರ್ಥ ಆ.27ರಂದು ಶ್ರೀನಿವಾಸಪುರದಲ್ಲಿ ಬಡ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ..
ಬಡ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಎಸ್‌ಎಸ್‌ಎಲ್‌ಸಿ, ಪಿಯುಸಿ ಸಾಧಕರಿಗೆ ಸನ್ಮಾನ ಹಾಗೂ ಸಹಾಯಧನ ಪ್ರತಿ ಹೋಬಳಿಯ ಇಬ್ಬರು ಬಡ ಎಸ್‌ಸಿ ವಿದ್ಯಾರ್ಥಿಗಳಿಗೆ ನೆರವು.
    user_Arunkumar H M
    Arunkumar H M
    ಶ್ರೀನಿವಾಸಪುರ, ಕೋಲಾರ, ಕರ್ನಾಟಕ•
    4 hrs ago
  • ಮುಳಬಾಗಿಲು: ಈದ್ ಮಿಲಾದ್ ಹಬ್ಬದ ಹಿನ್ನೆಲೆ ಎಸ್ಪಿ ಶ್ರೀಮತಿ ಕನ್ನಿಕಾ ಸಿಕ್ರಿವಾಲ್ ಅವರ ನೇತೃತ್ವದಲ್ಲಿ ಪೊಲೀಸರ ಪಥಸಂಚಲನ.!
    2
    ಮುಳಬಾಗಿಲು: ಈದ್ ಮಿಲಾದ್ ಹಬ್ಬದ ಹಿನ್ನೆಲೆ ಎಸ್ಪಿ ಶ್ರೀಮತಿ ಕನ್ನಿಕಾ ಸಿಕ್ರಿವಾಲ್ ಅವರ ನೇತೃತ್ವದಲ್ಲಿ ಪೊಲೀಸರ ಪಥಸಂಚಲನ.!
    user_Janasuddhi
    Janasuddhi
    ಮುಳಬಾಗಿಲು, ಕೋಲಾರ, ಕರ್ನಾಟಕ•
    18 hrs ago
  • ಭರದಿಂದ ಸಾಗಿದ ಪುಟ್ ಪಾತ್ ಒತ್ತುವರಿ ತೆರವು ಕಾರ್ಯಾಚರಣೆ ಹೊಸಕೋಟೆ ಪಟ್ಟಣದ ಮಾರುಕಟ್ಟೆ ಪ್ರದೇಶ ಪ್ರಮುಖ ಬೀದಿಗಳಲ್ಲಿ ತೆರವು ಕಾರ್ಯಾಚರಣೆ ಭರದಿಂದ ಸಾಗಿದ ಪುಟ್ ಪಾತ್ ಒತ್ತುವರಿ ತೆರವು ಕಾರ್ಯಾಚರಣೆ ಹೊಸಕೋಟೆ ಪಟ್ಟಣದ ಮಾರುಕಟ್ಟೆ ಪ್ರದೇಶ ಪ್ರಮುಖ ಬೀದಿಗಳಲ್ಲಿ ತೆರವು ಕಾರ್ಯಾಚರಣೆ ಪುಟ್ ಪಾತ್ ರಸ್ತೆಯನ್ನ ಒತ್ತುವರಿ ಮಾಡಿಕೊಂಡಿದ್ದ ಕೆಲ ಅಂಗಡಿಗಳ ಮಾಲೀಕರು ಸೀಮೆಂಟ್ ಮೂಲಕ ನಿರ್ಮಿಸಿ ಕೊಂಡಿದ್ದ ಮೆಟ್ಟಿಲುಗಳನ್ನು ಜೆಸಿಬಿಯಿಂದ ತೆರವು ಕಳೆದ ನಾಲ್ಕು ದಿನಗಳ ಹಿಂದೆಯೇ ಒತ್ತುವರಿ ತೆರವು ಮಾಡುವುದಾಗಿ ಸೂಚಿಸಿದ್ದ ಅಧಿಕಾರಿಗಳು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ಪಟ್ಟಣ
    2
    ಭರದಿಂದ ಸಾಗಿದ ಪುಟ್ ಪಾತ್ ಒತ್ತುವರಿ ತೆರವು ಕಾರ್ಯಾಚರಣೆ
ಹೊಸಕೋಟೆ ಪಟ್ಟಣದ ಮಾರುಕಟ್ಟೆ ಪ್ರದೇಶ ಪ್ರಮುಖ ಬೀದಿಗಳಲ್ಲಿ ತೆರವು ಕಾರ್ಯಾಚರಣೆ
ಭರದಿಂದ ಸಾಗಿದ ಪುಟ್ ಪಾತ್ ಒತ್ತುವರಿ ತೆರವು ಕಾರ್ಯಾಚರಣೆ
ಹೊಸಕೋಟೆ ಪಟ್ಟಣದ ಮಾರುಕಟ್ಟೆ ಪ್ರದೇಶ ಪ್ರಮುಖ ಬೀದಿಗಳಲ್ಲಿ ತೆರವು ಕಾರ್ಯಾಚರಣೆ
ಪುಟ್ ಪಾತ್ ರಸ್ತೆಯನ್ನ ಒತ್ತುವರಿ ಮಾಡಿಕೊಂಡಿದ್ದ ಕೆಲ ಅಂಗಡಿಗಳ ಮಾಲೀಕರು
ಸೀಮೆಂಟ್ ಮೂಲಕ ನಿರ್ಮಿಸಿ ಕೊಂಡಿದ್ದ ಮೆಟ್ಟಿಲುಗಳನ್ನು ಜೆಸಿಬಿಯಿಂದ ತೆರವು
ಕಳೆದ ನಾಲ್ಕು ದಿನಗಳ ಹಿಂದೆಯೇ ಒತ್ತುವರಿ ತೆರವು ಮಾಡುವುದಾಗಿ ಸೂಚಿಸಿದ್ದ ಅಧಿಕಾರಿಗಳು
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ಪಟ್ಟಣ
    user_Bengaluru Rural News
    Bengaluru Rural News
    ದೇವನಹಳ್ಳಿ, ಬೆಂಗಳೂರು ಗ್ರಾಮಾಂತರ, ಕರ್ನಾಟಕ•
    16 hrs ago
  • ಬೇಲೂರು : ವಿಪತ್ತು ನಿರ್ವಹಣೆ ಪೊಲೀಸ್, ಎನ್‌ಡಿಆರ್‌ಎಫ್ ಹೊಣೆ ಮಾತ್ರವಲ್ಲ: ಶಾಂತಿಲಾಲ್ ಜಾಟಿಯಾ.!
    2
    ಬೇಲೂರು : ವಿಪತ್ತು ನಿರ್ವಹಣೆ ಪೊಲೀಸ್, ಎನ್‌ಡಿಆರ್‌ಎಫ್ ಹೊಣೆ ಮಾತ್ರವಲ್ಲ: ಶಾಂತಿಲಾಲ್ ಜಾಟಿಯಾ.!
    user_Janasuddhi
    Janasuddhi
    ಮುಳಬಾಗಿಲು, ಕೋಲಾರ, ಕರ್ನಾಟಕ•
    20 hrs ago
View latest news on Shuru App
Download_Android
  • Terms & Conditions
  • Career
  • Privacy Policy
  • Blogs
Shuru, a product of Close App Private Limited.