Shuru
Apke Nagar Ki App…
ದಿನಾಂಕ 8/3/2026 ಭಾನುವಾರ ಸಂಜೆ ಸ್ಟಾರ್ ಕಂನ್ಷನ್ ಹಾಲ್ ನಲ್ಲಿ ಕರ್ನಾಟಕ ಮುಸ್ಲಿಂ ಜಮಾತ್ ಹಾಗೂ ಎಸ್ ಎಸ್ ಎಫ್ ತುಮಕೂರು ಶಾಲೆ ವತಿಯಿಂದಗ್ರಾಂಡ್ ದಿನಾಂಕ 8/3/2026 ಭಾನುವಾರ ಸಂಜೆ ಸ್ಟಾರ್ ಕಂನ್ಷನ್ ಹಾಲ್ ನಲ್ಲಿ ಕರ್ನಾಟಕ ಮುಸ್ಲಿಂ ಜಮಾತ್ ಹಾಗೂ ಎಸ್ ಎಸ್ ಎಫ್ ತುಮಕೂರು ಶಾಲೆ ವತಿಯಿಂದಗ್ರಾಂಡ್ ಇಫ್ತಾರ್ ಕೋಟ ಆಯೋಜಿಸಲಾಯಿತು ಇಫ್ತಾರ್ ಕೋಟ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿದ ಕರ್ನಾಟಕ ವೈಕ್ ಕೌನ್ಸಿಲ್ ಉಪಾಧ್ಯಕ್ಷರಾದ ಮೌಲಾನ ಶಫಿ ಸಾದಿ ಅಲ್ ಮರ್ಕಸ್ ಮದೀನ ತುನ್ನೂರ್ ಲಿಲ ಬನಾಥ್ ಅರಬಿಕ್ ಸ್ಕೂಲ್ ಬಗ್ಗೆ ಮಾತನಾಡುತ್ತ ಇದರ ಏಳಿಗೆ ಬಗ್ಗೆ ಪ್ರಶಂಶಿಸಿ ಇದರ ಅಭಿವೃದ್ಧಿಗೆ ಸವನೂರ್ ಕ್ಕ ಗೊಂಡಬೇಕೆಂದರು ತುಮಕೂರಿನಲ್ಲಿ ಅಲ್ ಮರ್ಕಸ್ ಮದೀನಾ ತುನ್ ನೂರ್ ಮೂಲಕ ಶಿಕ್ಷಣ ಕಾಂತಿಯಾಗಿ ಬೇಕು ಎಂದರು
Raqeeb Aamiri tumkur
ದಿನಾಂಕ 8/3/2026 ಭಾನುವಾರ ಸಂಜೆ ಸ್ಟಾರ್ ಕಂನ್ಷನ್ ಹಾಲ್ ನಲ್ಲಿ ಕರ್ನಾಟಕ ಮುಸ್ಲಿಂ ಜಮಾತ್ ಹಾಗೂ ಎಸ್ ಎಸ್ ಎಫ್ ತುಮಕೂರು ಶಾಲೆ ವತಿಯಿಂದಗ್ರಾಂಡ್ ದಿನಾಂಕ 8/3/2026 ಭಾನುವಾರ ಸಂಜೆ ಸ್ಟಾರ್ ಕಂನ್ಷನ್ ಹಾಲ್ ನಲ್ಲಿ ಕರ್ನಾಟಕ ಮುಸ್ಲಿಂ ಜಮಾತ್ ಹಾಗೂ ಎಸ್ ಎಸ್ ಎಫ್ ತುಮಕೂರು ಶಾಲೆ ವತಿಯಿಂದಗ್ರಾಂಡ್ ಇಫ್ತಾರ್ ಕೋಟ ಆಯೋಜಿಸಲಾಯಿತು ಇಫ್ತಾರ್ ಕೋಟ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿದ ಕರ್ನಾಟಕ ವೈಕ್ ಕೌನ್ಸಿಲ್ ಉಪಾಧ್ಯಕ್ಷರಾದ ಮೌಲಾನ ಶಫಿ ಸಾದಿ ಅಲ್ ಮರ್ಕಸ್ ಮದೀನ ತುನ್ನೂರ್ ಲಿಲ ಬನಾಥ್ ಅರಬಿಕ್ ಸ್ಕೂಲ್ ಬಗ್ಗೆ ಮಾತನಾಡುತ್ತ ಇದರ ಏಳಿಗೆ ಬಗ್ಗೆ ಪ್ರಶಂಶಿಸಿ ಇದರ ಅಭಿವೃದ್ಧಿಗೆ ಸವನೂರ್ ಕ್ಕ ಗೊಂಡಬೇಕೆಂದರು ತುಮಕೂರಿನಲ್ಲಿ ಅಲ್ ಮರ್ಕಸ್ ಮದೀನಾ ತುನ್ ನೂರ್ ಮೂಲಕ ಶಿಕ್ಷಣ ಕಾಂತಿಯಾಗಿ ಬೇಕು ಎಂದರು
More news from ಕರ್ನಾಟಕ and nearby areas
- ಕರ್ನಾಟಕ ರಾಜ್ಯದಾದ್ಯಂತ ಜಿಲ್ಲಾ ಹಾಗೂ ತಾಲೂಕು ವರದಿಗಾರರು ಬೇಕಾಗಿದ್ದಾರೆ ಆಸಕ್ತಿಯುಳ್ಳ ಅಭ್ಯರ್ಥಿ ಸಂಪರ್ಕಿಸಿ1
- ದಿನಾಂಕ 8/3/2026 ಭಾನುವಾರ ಸಂಜೆ ಸ್ಟಾರ್ ಕಂನ್ಷನ್ ಹಾಲ್ ನಲ್ಲಿ ಕರ್ನಾಟಕ ಮುಸ್ಲಿಂ ಜಮಾತ್ ಹಾಗೂ ಎಸ್ ಎಸ್ ಎಫ್ ತುಮಕೂರು ಶಾಲೆ ವತಿಯಿಂದಗ್ರಾಂಡ್ ಇಫ್ತಾರ್ ಕೋಟ ಆಯೋಜಿಸಲಾಯಿತು ಇಫ್ತಾರ್ ಕೋಟ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿದ ಕರ್ನಾಟಕ ವೈಕ್ ಕೌನ್ಸಿಲ್ ಉಪಾಧ್ಯಕ್ಷರಾದ ಮೌಲಾನ ಶಫಿ ಸಾದಿ ಅಲ್ ಮರ್ಕಸ್ ಮದೀನ ತುನ್ನೂರ್ ಲಿಲ ಬನಾಥ್ ಅರಬಿಕ್ ಸ್ಕೂಲ್ ಬಗ್ಗೆ ಮಾತನಾಡುತ್ತ ಇದರ ಏಳಿಗೆ ಬಗ್ಗೆ ಪ್ರಶಂಶಿಸಿ ಇದರ ಅಭಿವೃದ್ಧಿಗೆ ಸವನೂರ್ ಕ್ಕ ಗೊಂಡಬೇಕೆಂದರು ತುಮಕೂರಿನಲ್ಲಿ ಅಲ್ ಮರ್ಕಸ್ ಮದೀನಾ ತುನ್ ನೂರ್ ಮೂಲಕ ಶಿಕ್ಷಣ ಕಾಂತಿಯಾಗಿ ಬೇಕು ಎಂದರು1
- KOLAR KI.AWAAZ KOUSAR NEWS1
- ರಾಜ್ಯಸರ್ಕಾರ ಎಸಿಪಿ ಮತ್ತು ಸರ್ಕಲ್ ಇನ್ಸ್ಪೆಕ್ಟರ್ ಗಳಿಗೆ ವರ್ಗಾವಣೆ ಅವಧಿಯನ್ನು ondu ವರ್ಷಕ್ಕೆ ನಿಗದಿ ಮಾಡಿ ಆದೇಶ ಹೊರಡಿಸಿದೆ1
- ದೇವನಹಳ್ಳಿ ದೇವನಹಳ್ಳಿ ಹೊಟೇಲ್ ಮಾಲೀಕರಿಗೂ ಕಮರ್ಷಿಯಲ್ ಗ್ಯಾಸ್ ಸಿಲಿಂಡರ್ ಬಿಸಿ. ಕೆಂಪೇಗೌಡ ಏರ್ ಪೋರ್ಟ್ ಸುತ್ತಲಿರುವ ಹೊಟೇಲ್ ಉದ್ಯಮಕ್ಕೆ ಭಾರೀ ಹೊಡೆತ. ಗ್ಯಾಸ್ ಸಿಲಿಂಡರ್ ಸಮರ್ಪಕ ಪೂರೈಕಿಯಿಂದ ಕಂಗಾಲಾದ ಹೊಟೇಲ್ ಮಾಲೀಕರು. ದೇವನಹಳ್ಳಿ ಪಟ್ಟಣದ 100ಕ್ಕೂ ಹೆಚ್ಚು ಹೊಟೇಲ್ ಗಳಿಗ ಪೂರೈಕೆ ಹಾಗದ ಸಿಲಿಂಡರ್. ಹತ್ತು ಸಿಲಿಂಡರ್ ಪೂರೈಕೆ ಆಗ್ತಿದ್ದ ಹೊಟೇಲ್ ಗಳಿಗೆ ಈಗ ಒಂದೆರಡು ಸಿಲಿಂಡರ್ ಪೂರೈಕೆ. ಗ್ರಾಹಕರಿಗೆ ಪೂರ್ಣ ಪ್ರಮಾಣದಲ್ಲಿ ಆಹಾರ ಕೊಡಲು ಆಗ್ತಿಲ್ಲ ಎಂದು ಹೆಡ್ ಕುಕ್ ಅಳಲು ಇದರ ನಡುವೆ ಕಮರ್ಷಿಯಲ್ ಗ್ಯಾಸ್ ಸಿಲಿಂಡರ್ ಬೆಲೆ ಕೂಡ ಹೆಚ್ಚು ಒಂದು ಸಿಲಿಂಡರ್ ಮೇಲೆ ಹೆಚ್ಚುವರಿ ಬೆಲೆ ಕೊಟ್ಟು ಖರೀದಿಸುತ್ತಿರುವ ಮಾಲೀಕರು. ಕೂಡಲೇ ಸಿಲಿಂಡರ್ ಸಮಸ್ಯೆ ಬಗೆಹರಿಸಲು ಸರ್ಕಾರಕ್ಕೆ ಒತ್ತಾಯ. ಬೆಂಗಳೂರು ಗ್ರಾಮಾಂತರ ಜಿಲ್ಲೆ, ದೇವನಹಳ್ಳಿ ಭಾಗದ ಹೊಟೇಲ್ ಮಾಲೀಕರಿಗೆ ಸಂಕಷ್ಟ. ................1
- ಭಾಲ್ಕಿ :-ನಾಗಮೋಹನದಾಸ ವರದಿ ಧಿಕ್ಕರಿಸಿ, ಭಾಲ್ಕಿ ಪಟ್ಟಣದಲ್ಲಿ ಬೃಹತ ಪ್ರತಿಭಟನೆ ರ್ಯಾಲಿ.1
- नेपाली गीत1
- KOLAR KI.AWAAZ KOUSAR NEWS1