logo
Shuru
Apke Nagar Ki App…
  • Latest News
  • News
  • Politics
  • Elections
  • Viral
  • Astrology
  • Horoscope in Hindi
  • Horoscope in English
  • Latest Political News
logo
Shuru
Apke Nagar Ki App…

ಜಾಗೃತಿ ಅಕ್ಕ ಪಡೆಗೆ ಗಸ್ತು ವಾಹನ.. ಆ್ಯಂಕರ್: ಮಹಿಳೆ ಹಾಗೂ ಮಕ್ಕಳ ಮೇಲಿನ ದೌರ್ಜನ್ಯ ತಡೆಗೆ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಹಾಗೂ ಪೊಲೀಸ್ ಇಲಾಖೆಯ ಸಹಯೋಗದಲ್ಲಿ ಅಕ್ಕ ಮಹಿಳಾ ಪಡೆ ವಾಹನಕ್ಕೆ ಇಂದು ಡಿಸಿ ಟಿ. ವೆಂಕಟೇಶ್ ಚಾಲನೆ ನೀಡಿದ್ರು. ರಾಜ್ಯದಲ್ಲೇ ಮೊದಲ ಬಾರಿಗೆ ಸಮಾಜ ಕಲ್ಯಾಣ ಇಲಾಖೆಯಿಂದ ಅಕ್ಕ ಪೊಲೀಸ್ ಪಡೆಗೆ ಗಸ್ತು ವಾಹನ ನೀಡಲಾಗಿದ್ದು, ಜಿಲ್ಲೆಯಾದ್ಯಂತ ಮಹಿಳೆ ಹಾಗೂ ಮಕ್ಕಳ ಮೇಲಿನ ದೌರ್ಜನ್ಯ ತಡೆಗೆ ಈ ಪಡೆ ಜಾಗೃತಿ ಮೂಡಿಸಲಿದೆ. ಹಾಸ್ಟಲ್ ಗಳಲ್ಲಿ ಹೆಣ್ಣುಮಕ್ಕಳಿಗೆ ಕಿರುಕುಳವಾಗದಂತೆ ತಡೆ, ಪೋಕ್ಸೋ, ಮಕ್ಕಳ ಮೇಲಿನ ದೌರ್ಜನ್ಯ ಸೇರಿದಂತೆ ಬಾಲ ಕಾರ್ಮಿಕ ಪದ್ಧತಿಯ ಬಗ್ಗೆ ಮಕ್ಕಳು ಹಾಗೂ ಮಹಿಳೆಯರಲ್ಲಿ ಜಾಗೃತಿ ಮೀಡಿಸಲಿದೆ. ಇದರಲ್ಲಿ ಮಹಿಳಾ ಮುಖ್ಯ ಪೆದೆ ಸೇವೆ ಸೇರಿದಂತೆ, ಇಬ್ಬರು ಹೋಮ್ ಗಾರ್ಡ್ ಸಿಬ್ಬಂದಿ ಕಾರ್ಯ ನಿರ್ವಹಿಸುತ್ತಾರೆ. ಎರಡು ಶಿಫ್ಟಲ್ಲಿ ಕಾರ್ಯ ನಿರ್ವಹಿಸುವ ಈ ಪಡೆಗೆ ನೂತನ ವಾಹನ ನೀಡಿದ್ದು, ಜಿಲ್ಲೆಯಾದ್ಯಂತ ಸಂಚರಿಸಿ ಜಾಗೃತಿ ಮೂಡಿಸಲಿದೆ.

1 day ago
user_ಬೆಳಗೆರೆ ನ್ಯೂಸ್
ಬೆಳಗೆರೆ ನ್ಯೂಸ್
Video Creator ಚಿತ್ರದುರ್ಗ, ಚಿತ್ರದುರ್ಗ, ಕರ್ನಾಟಕ•
1 day ago

ಜಾಗೃತಿ ಅಕ್ಕ ಪಡೆಗೆ ಗಸ್ತು ವಾಹನ.. ಆ್ಯಂಕರ್: ಮಹಿಳೆ ಹಾಗೂ ಮಕ್ಕಳ ಮೇಲಿನ ದೌರ್ಜನ್ಯ ತಡೆಗೆ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಹಾಗೂ ಪೊಲೀಸ್ ಇಲಾಖೆಯ ಸಹಯೋಗದಲ್ಲಿ ಅಕ್ಕ ಮಹಿಳಾ ಪಡೆ ವಾಹನಕ್ಕೆ ಇಂದು ಡಿಸಿ ಟಿ. ವೆಂಕಟೇಶ್ ಚಾಲನೆ ನೀಡಿದ್ರು. ರಾಜ್ಯದಲ್ಲೇ ಮೊದಲ ಬಾರಿಗೆ ಸಮಾಜ ಕಲ್ಯಾಣ ಇಲಾಖೆಯಿಂದ ಅಕ್ಕ ಪೊಲೀಸ್ ಪಡೆಗೆ ಗಸ್ತು ವಾಹನ ನೀಡಲಾಗಿದ್ದು, ಜಿಲ್ಲೆಯಾದ್ಯಂತ ಮಹಿಳೆ ಹಾಗೂ ಮಕ್ಕಳ ಮೇಲಿನ ದೌರ್ಜನ್ಯ ತಡೆಗೆ ಈ ಪಡೆ ಜಾಗೃತಿ ಮೂಡಿಸಲಿದೆ. ಹಾಸ್ಟಲ್ ಗಳಲ್ಲಿ ಹೆಣ್ಣುಮಕ್ಕಳಿಗೆ ಕಿರುಕುಳವಾಗದಂತೆ ತಡೆ, ಪೋಕ್ಸೋ, ಮಕ್ಕಳ ಮೇಲಿನ ದೌರ್ಜನ್ಯ ಸೇರಿದಂತೆ ಬಾಲ ಕಾರ್ಮಿಕ ಪದ್ಧತಿಯ ಬಗ್ಗೆ ಮಕ್ಕಳು ಹಾಗೂ ಮಹಿಳೆಯರಲ್ಲಿ ಜಾಗೃತಿ ಮೀಡಿಸಲಿದೆ. ಇದರಲ್ಲಿ ಮಹಿಳಾ ಮುಖ್ಯ ಪೆದೆ ಸೇವೆ ಸೇರಿದಂತೆ, ಇಬ್ಬರು ಹೋಮ್ ಗಾರ್ಡ್ ಸಿಬ್ಬಂದಿ ಕಾರ್ಯ ನಿರ್ವಹಿಸುತ್ತಾರೆ. ಎರಡು ಶಿಫ್ಟಲ್ಲಿ ಕಾರ್ಯ ನಿರ್ವಹಿಸುವ ಈ ಪಡೆಗೆ ನೂತನ ವಾಹನ ನೀಡಿದ್ದು, ಜಿಲ್ಲೆಯಾದ್ಯಂತ ಸಂಚರಿಸಿ ಜಾಗೃತಿ ಮೂಡಿಸಲಿದೆ.

More news from ಕರ್ನಾಟಕ and nearby areas
  • ಚಳ್ಳಕೆರೆ : .ನಗರದ ಚಳ್ಳಕೆರೆ ಕೆ ಎಸ್ ಆರ್ ಟಿ ಸಿ ಬಸ್ ನಿಲ್ದಾಣ ಬಸ್ ಹತ್ತುತ್ತಿದ್ದ ಮಹಿಳೆ ‌ಮಾಂಗಲ್ಯ ಸರ ಎಗರಿಸಿದ ಕಳ್ಳ ಚಳ್ಳಕೆರೆ ನಗರದ ಬಳ್ಳಾರಿ ಕಡೆ ಹೊರಟಿದ್ದ ಕೆಎಸ್ಆರ್ಟಿಸಿ ಬಸ್ ಹತ್ತಿದ್ದ ವೃದ್ದೆಯ ಮಾಂಗಲ್ಯ ಸರವನ್ನು ಕಳ್ಳರು ಕದ್ದಿದ್ದಾರೆ. ನಗರದ ಕೆ ಎಸ್ ಆರ್ ಟಿಸಿ ಬಸ್ ನಿಲ್ದಾಣದಲ್ಲಿ ಬಸ್ ಹತ್ತುವಾಗ ಪ್ರಯಾಣಿಕರ ಸೋಗಿನಲ್ಲಿ ವೃದ್ದೆಯ ಕೊರಳಲ್ಲಿ ಇರುವ ಮಾಂಗಲ್ಯ ಸರವನ್ನು ಕಳ್ಳರು ಕದ್ದೊಯಿದಿದ್ದಾರೆ. ಬಸ್ ಹತ್ತಿ‌ಕುಳಿತು ಕೊರಳು ನೋಡಿಕೊಂಡ ವೃದ್ಧೆ ಅನುಸೂಯಮ್ಮ ಗಾಬರಿಗೊಂಡು ಅಳುತ್ತಿದನ್ನು ನೋಡಿದ ಸ್ಥಳದಲ್ಲೇ ಇರುವ ಸಹ ಪ್ರಯಾಣಿಕರು ಬಳ್ಳಾರಿಗೆ ತೆರಳುವ ಕೆಎಸ್‌ಆರ್ಟಿಸಿ ಬಸ್ಸನ್ನು ಚಳ್ಳಕೆರೆ ಪೊಲೀಸ್ ಠಾಣೆಗೆ ತಂದು ಪೊಲೀಸರ ಸಮ್ಮುಖದಲ್ಲಿ ಎಲ್ಲಾ ಪ್ರಯಾಣಿಕರನ್ನು ಪರಿಶೀಲಿಸಿ ಮಾಡಿದ್ದಾರೆ. ಅನುಮಾನ ಗೊಂಡ ಕೆಲ ಪ್ರಯಾಣಿಕರನ್ನು ಠಾಣೆಯಲ್ಲಿ ಪರಿಶೀಲಿಸಿ ನಂತರ ಬಿಡುಗಡೆಗೊಳಿಸಿದರು, ಹೆಚ್ಚಿನ ತನಿಖೆಗಾಗಿ ನಗರ ಪೊಲೀಸ್ ಠಾಣೆಯ ಪೊಲೀಸರು, ಕೆ ಎಸ್ ಆರ್ ಟಿ ಸಿ ಬಸ್ ನಿಲ್ದಾಣದಲ್ಲಿರುವ ಸಿ ಸಿ ಕ್ಯಾಮೆರಾ ಪರಿಶೀಲನೆ ನಡೆಸಿ ಹೆಚ್ಚಿನ ತನಿಖೆ ಕೈಗೊಂಡಿದ್ದಾರೆ....
    1
    ಚಳ್ಳಕೆರೆ : .ನಗರದ ಚಳ್ಳಕೆರೆ ಕೆ ಎಸ್ ಆರ್ ಟಿ ಸಿ ಬಸ್
ನಿಲ್ದಾಣ ಬಸ್ ಹತ್ತುತ್ತಿದ್ದ ಮಹಿಳೆ ‌ಮಾಂಗಲ್ಯ  ಸರ ಎಗರಿಸಿದ ಕಳ್ಳ
ಚಳ್ಳಕೆರೆ ನಗರದ ಬಳ್ಳಾರಿ ಕಡೆ  ಹೊರಟಿದ್ದ
ಕೆಎಸ್ಆರ್ಟಿಸಿ ಬಸ್ ಹತ್ತಿದ್ದ  ವೃದ್ದೆಯ ಮಾಂಗಲ್ಯ ಸರವನ್ನು ಕಳ್ಳರು ಕದ್ದಿದ್ದಾರೆ.
ನಗರದ ಕೆ ಎಸ್ ಆರ್ ಟಿಸಿ ಬಸ್   ನಿಲ್ದಾಣದಲ್ಲಿ
ಬಸ್ ಹತ್ತುವಾಗ ಪ್ರಯಾಣಿಕರ ಸೋಗಿನಲ್ಲಿ
ವೃದ್ದೆಯ ಕೊರಳಲ್ಲಿ ಇರುವ ಮಾಂಗಲ್ಯ ಸರವನ್ನು
ಕಳ್ಳರು ಕದ್ದೊಯಿದಿದ್ದಾರೆ.
ಬಸ್ ಹತ್ತಿ‌ಕುಳಿತು  ಕೊರಳು ನೋಡಿಕೊಂಡ ವೃದ್ಧೆ
ಅನುಸೂಯಮ್ಮ ಗಾಬರಿಗೊಂಡು  ಅಳುತ್ತಿದನ್ನು
ನೋಡಿದ ಸ್ಥಳದಲ್ಲೇ ಇರುವ ಸಹ ಪ್ರಯಾಣಿಕರು
ಬಳ್ಳಾರಿಗೆ ತೆರಳುವ
ಕೆಎಸ್‌ಆರ್ಟಿಸಿ ಬಸ್ಸನ್ನು ಚಳ್ಳಕೆರೆ ಪೊಲೀಸ್ ಠಾಣೆಗೆ 
ತಂದು ಪೊಲೀಸರ ಸಮ್ಮುಖದಲ್ಲಿ ಎಲ್ಲಾ
ಪ್ರಯಾಣಿಕರನ್ನು ಪರಿಶೀಲಿಸಿ  ಮಾಡಿದ್ದಾರೆ.
ಅನುಮಾನ ಗೊಂಡ
ಕೆಲ ಪ್ರಯಾಣಿಕರನ್ನು ಠಾಣೆಯಲ್ಲಿ ಪರಿಶೀಲಿಸಿ
ನಂತರ ಬಿಡುಗಡೆಗೊಳಿಸಿದರು,
ಹೆಚ್ಚಿನ ತನಿಖೆಗಾಗಿ ನಗರ ಪೊಲೀಸ್
ಠಾಣೆಯ ಪೊಲೀಸರು, ಕೆ ಎಸ್ ಆರ್ ಟಿ ಸಿ ಬಸ್
ನಿಲ್ದಾಣದಲ್ಲಿರುವ ಸಿ ಸಿ ಕ್ಯಾಮೆರಾ ಪರಿಶೀಲನೆ
ನಡೆಸಿ ಹೆಚ್ಚಿನ ತನಿಖೆ ಕೈಗೊಂಡಿದ್ದಾರೆ....
    user_ಬೆಳಗೆರೆ ನ್ಯೂಸ್
    ಬೆಳಗೆರೆ ನ್ಯೂಸ್
    Video Creator ಚಿತ್ರದುರ್ಗ, ಚಿತ್ರದುರ್ಗ, ಕರ್ನಾಟಕ•
    2 hrs ago
  • ಕೋಟೆನಾಡು ಚಿತ್ರದುರ್ಗದಲ್ಲಿ ಮಹಿಳೆಯರ ತಕ್ಷಣೆಗೆ "ಅಕ್ಕ ಪಡೆ" ಸಜ್ಜಾಗಿ ನಿಂತಿದ್ದು ಜಿಲ್ಲಾಧಿಕಾರಿ ಟಿ ವೆಂಕಟೇಶ್ ಅವರು ಅಕ್ಕ ಪಡೆ ಗಸ್ತು ವಾಹನಕ್ಕೆ ಹಸಿರು ನಿಶಾನೆ ತೋರಿಸುವ ಮೂಲಕ ಚಾಲನೆ ನೀಡಿದ್ದು ಜಿಲ್ಲೆಯಾಧ್ಯಂತ ಮಹಿಳೆಯರು ಮತ್ತು ಮಕ್ಕಳ ರಕ್ಷಣೆಗೆ "ಅಕ್ಕ ಪಡೆ' ಸದಾ ಮುಂದಿರಲಿದೆ
    1
    ಕೋಟೆನಾಡು ಚಿತ್ರದುರ್ಗದಲ್ಲಿ ಮಹಿಳೆಯರ ತಕ್ಷಣೆಗೆ "ಅಕ್ಕ ಪಡೆ" ಸಜ್ಜಾಗಿ ನಿಂತಿದ್ದು ಜಿಲ್ಲಾಧಿಕಾರಿ ಟಿ ವೆಂಕಟೇಶ್ ಅವರು ಅಕ್ಕ ಪಡೆ ಗಸ್ತು ವಾಹನಕ್ಕೆ ಹಸಿರು ನಿಶಾನೆ ತೋರಿಸುವ ಮೂಲಕ ಚಾಲನೆ ನೀಡಿದ್ದು ಜಿಲ್ಲೆಯಾಧ್ಯಂತ ಮಹಿಳೆಯರು ಮತ್ತು ಮಕ್ಕಳ ರಕ್ಷಣೆಗೆ "ಅಕ್ಕ ಪಡೆ' ಸದಾ ಮುಂದಿರಲಿದೆ
    user_Vinay P palekar
    Vinay P palekar
    ಮಾಧ್ಯಮ ಚಿತ್ರದುರ್ಗ, ಚಿತ್ರದುರ್ಗ, ಕರ್ನಾಟಕ•
    10 hrs ago
  • ಆಶಾ ಕಾರ್ಯಕರ್ತರಿಗೂ ಸಹ ವೇತನ ಹೆಚ್ಚಳ ಮಾಡುವಂತೆ ಕರ್ನಾಟಕ ರಾಜ್ಯ ಆಶಾ ಕಾರ್ಯಕರ್ತೆಯರ ಸಂಘದ ರಾಜ್ಯ ಅಧ್ಯಕ್ಷ. ಡಿ ನಾಗಲಕ್ಷ್ಮಿ ಒತ್ತಾಯ಼.
    1
    ಆಶಾ ಕಾರ್ಯಕರ್ತರಿಗೂ ಸಹ ವೇತನ ಹೆಚ್ಚಳ ಮಾಡುವಂತೆ ಕರ್ನಾಟಕ ರಾಜ್ಯ ಆಶಾ 
ಕಾರ್ಯಕರ್ತೆಯರ ಸಂಘದ ರಾಜ್ಯ ಅಧ್ಯಕ್ಷ. ಡಿ ನಾಗಲಕ್ಷ್ಮಿ ಒತ್ತಾಯ಼.
    user_T.Ramachandrappa
    T.Ramachandrappa
    Journalist ಮೊಳಕಾಲ್ಮೂರು, ಚಿತ್ರದುರ್ಗ, ಕರ್ನಾಟಕ•
    20 hrs ago
  • ಮೈಸೂರಿನ ನ್ಯಾಯಾಲಯಕ್ಕೆ ಹುಸಿ ಬಾಂಬ್ ಬೆದರಿಕೆ #onlinetv24x7 #Mysore
    2
    ಮೈಸೂರಿನ ನ್ಯಾಯಾಲಯಕ್ಕೆ ಹುಸಿ ಬಾಂಬ್ ಬೆದರಿಕೆ #onlinetv24x7 #Mysore
    user_Onlinetv Chinnu
    Onlinetv Chinnu
    Reporter ಹಾಸನ, ಹಾಸನ, ಕರ್ನಾಟಕ•
    22 hrs ago
  • ಈ ಹಾಡು ನಿಮಗೆ ನೆನಪಿದೆಯಾ?
    1
    ಈ ಹಾಡು ನಿಮಗೆ ನೆನಪಿದೆಯಾ?
    user_✍ 𝕾𝖆𝖉𝖆𝖓𝖆𝖓𝖉𝕿𝖎𝖐𝖆𝖗𝖊
    ✍ 𝕾𝖆𝖉𝖆𝖓𝖆𝖓𝖉𝕿𝖎𝖐𝖆𝖗𝖊
    Journalist Hubballi Urban, Dharwad•
    6 hrs ago
  • ಶಿಡ್ಲಘಟ್ಟ ತಾಲೂಕಿನ ದಿಬ್ಬೂರಹಳ್ಳಿ ಪೋಲೀಸ್ ಠಾಣೆಯ ಪಿಎಸ್ಐ ಶ್ಯಾಮಲಾ ರವರಿಂದ ಪತ್ರಕರ್ತರಿಗೆ ಹೆಲ್ಮೆಟ್ ವಿತರಣೆ
    1
    ಶಿಡ್ಲಘಟ್ಟ ತಾಲೂಕಿನ ದಿಬ್ಬೂರಹಳ್ಳಿ ಪೋಲೀಸ್ ಠಾಣೆಯ ಪಿಎಸ್ಐ ಶ್ಯಾಮಲಾ ರವರಿಂದ ಪತ್ರಕರ್ತರಿಗೆ ಹೆಲ್ಮೆಟ್ ವಿತರಣೆ
    user_Venu Gopal
    Venu Gopal
    Journalist Sidlaghatta, Chikkaballapura•
    22 hrs ago
  • ವಿಬಿ-ಜಿ ರಾಮ್ ಜಿ ಮಸೂದೆ ಕೇಂದ್ರ ಸರಕಾರ ಹಿಂದಕ್ಕೆ ಪಡೆಯದಿದ್ದರೆ ಪ್ರಬಲ ಹೋರಾಟ: ಸಚಿವ ದಿನೇಶ್ ಗುಂಡೂರಾವ್ ಕೇಂದ್ರ ಸರ್ಕಾರ ಲೋಕಸಭೆಯಲ್ಲಿ 'ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ' (ನರೇಗಾ) ಹೆಸರಿನಲ್ಲಿ ಗಾಂಧಿ ಹೆಸರನ್ನು ಕೈಬಿಟ್ಟು 'ವಿಕಸಿತ ಭಾರತ- ಉದ್ಯೋಗ ಖಾತರಿ ಮತ್ತು ಜೀವನೋಪಾಯ ಮಿಷನ್ (ಗ್ರಾಮೀಣ) (ವಿಬಿ-ಜಿ ರಾಮ್ ಜಿ) ಮಸೂದೆ, 2025'ಯನ್ನು ಮಂಡಿಸುವ ಮೊದಲು ಯಾವುದೇ ಚರ್ಚೆಯನ್ನು ನಡೆಸದೇ ತನ್ನ ಬುಲ್ಡೋಜರ್ ಸರ್ವಾಧಿಕಾರ ನೀತಿಯಿಂದ ಮಸೂದೆಯನ್ನು ಪಾಸ್ ಮಾಡಿದೆ ಎಂದು ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಕೇಂದ್ರ ಸರಕಾರದ ವಿರುದ್ಧ ಕಿಡಿಕಾರಿದ್ದಾರೆ. ಅವರು ಮಂಗಳೂರಿನ ಮಲ್ಲಿಕಟ್ಟೆಯಲ್ಲಿರುವ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಕರೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಈ ಮಸೂದೆಯಿಂದ ಗಾಂಧಿ ಹೆಸರನ್ನು ತೆಗೆದು ಹಾಕುವ ಹುನ್ನಾರವನ್ನು ಸರಕಾರ ಮಾಡುತ್ತಾ ಇದೆ. ಜನರು ಇದನ್ನು ಒಪ್ಪುವುದಿಲ್ಲ ಎಂದು ಗೊತ್ತಿದ್ದರೂ ಸಹ ಈ ಮಸೂದೆಯನ್ನು ಜಾರಿಗೆ ತರಲಾಗುತ್ತಿದೆ. ಈ ಮೊದಲಿದ್ದ ಉದ್ಯೋಗ ಖಾತರಿ ಯೋಜನೆಯನ್ನು ಹೊಸ ಕಾನೂನಿನ ಮೂಲಕ ದುರ್ಬಲ ಮಾಡಲಾಗಿದೆ . ಆರ್ ಎಸ್ ಎಸ್, ಬಿಜೆಪಿಗರಿಗೆ ದೇಶದ ಅಭಿವೃದ್ಧಿಗೆ ಮಹತ್ವವನ್ನು ನೀಡುವ ಬದಲು ಈ ಮೊದಲು ಜನರ ಕಲ್ಯಾಣವನ್ನು ಮಾಡುತ್ತಿದ್ದ ಯೋಜನೆಯನ್ನು ನಿಷ್ತ್ರೀಯ ಮಾಡುವ ಉದ್ದೇಶವನ್ನು ಹೊಂದಿದ್ದಾರೆ. ಈ ಕ್ರಮಕ್ಕೆ ಕಾಂಗ್ರೆಸ್ ತೀವ್ರವಾಗಿ ಖಂಡನೆಯನ್ನು ವ್ಯಕ್ತಪಡಿಸುತ್ತಿದೆ. ನರೇಗಾ ಹೋಗಿ ವಿಬಿ-ಜಿ ರಾಮ್ ಜಿ ಎಂದು ಮಾಡಲಾಗಿದ್ದು ಇದರಲ್ಲಿ ರಾಮನ ಹೆಸರನ್ನು ಯಾಕೆ ಸೇರಿಸಲಾಗಿದೆಯೋ ತಿಳಿಯದು ಎಂದು ಪ್ರಶ್ನೆ ಮಾಡಿದರು. ವಿಬಿ-ಜಿ ರಾಮ್ ಜಿ ಯೋಜನೆ ಕೇಂದ್ರ ಸರಕಾರದ್ದು ಆದರೆ ಅದರಲ್ಲಿ ರಾಜ್ಯ ಸರಕಾರದ ಪಾಲು ಹೆಚ್ಚಿಗೆ ಇದೆ. ಆರ್ಥಿಕವಾಗಿ ಬಡವಾದ ದೇಶಗಳಿಗೆ ಅವುಗಳನ್ನು ಭರಿಸುವ ಶಕ್ತಿ ಇದೆಯೇ? ಇದು ಉದ್ಯೋಗ ಗ್ಯಾರಂಟಿ ಯೋಜನೆಯಲ್ಲ ಇದು ಉದ್ಯೋಗ ಬೋಗಸ್ ಯೋಜನೆ ಎಂದು ಅವರು ಕಿಡಿಕಾರಿದರು. ಉತ್ತಮ ಕಾನೂನನ್ನು ಯಾಕೆ ವಿಸರ್ಜನೆ ಮಾಡಲಾಗಿದೆ ಎಂಬುದೇ ತಿಳಿತಾ ಇಲ್ಲ. ಇದು ಪಂಚಾಯತ್ ರಾಜ್ ವ್ಯವಸ್ಥೆಯ ಮೇಲೆ ಚಪ್ಪಡಿ ಕಲ್ಲುಹಾಕಿದ ಹಾಗೆ ಆಗಿದೆ. ಇದರಿಂದ ವಿಕೇಂದ್ರೀಕರಣ ಆಡಳಿತ ಸಂಪೂರ್ಣವಾಗಿ ಹದಗೆಟ್ಟು ಕೇಂದ್ರೀಕರಣ ನೀತಿಗೆ ಅಡಿಪಾಯ ಹಾಕಲಿದೆ ಎಂದರು. ಈ ಮಸೂದೆಯನ್ನು ಕೂಡಲೇ ಹಿಂದಕ್ಕೆ ಪಡೆಯಬೇಕು ಇಲ್ಲದಿದ್ದರೆ ಕಾಂಗ್ರೆಸ್ ಸರಕಾರ ದೊಡ್ಡ ಮಟ್ಟದ ಹೋರಾಟವನ್ನು ಮಾಡಲಾಗುವುದೆಂದು ಎಚ್ಚರಿಕೆ ನೀಡಿದರು . ಪತ್ರಿಕಾಗೋಷ್ಠಿಯಲ್ಲಿ ವಿಧಾನ ಪರಿಷತ್ ಶಾಸಕರಾದ ಐವನ್ ಡಿಸೋಜಾ, ಪಕ್ಷದ ಮುಖಂಡರಾದ ಪದ್ಮರಾಜ್ ಪೂಜಾರಿ, ವಿಶ್ವಾಸ್ ಕುಮಾರ್, ವಿನಯ್ ರಾಜ್, ಶುಭೋದಯ ಆಳ್ವ , ಲಾವಣ್ಯ ಬಲ್ಲಾಳ್ ಸಹಿತ ಮುಂತಾದವರು ಉಪಸ್ಥಿತರಿದ್ದರು. ವರದಿ: ಶಂಶೀರ್ ಬುಡೋಳಿ
    1
    ವಿಬಿ-ಜಿ ರಾಮ್ ಜಿ  ಮಸೂದೆ ಕೇಂದ್ರ ಸರಕಾರ ಹಿಂದಕ್ಕೆ ಪಡೆಯದಿದ್ದರೆ ಪ್ರಬಲ ಹೋರಾಟ: ಸಚಿವ ದಿನೇಶ್ ಗುಂಡೂರಾವ್ 
ಕೇಂದ್ರ ಸರ್ಕಾರ  ಲೋಕಸಭೆಯಲ್ಲಿ 'ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ' (ನರೇಗಾ) ಹೆಸರಿನಲ್ಲಿ ಗಾಂಧಿ ಹೆಸರನ್ನು ಕೈಬಿಟ್ಟು 'ವಿಕಸಿತ ಭಾರತ- ಉದ್ಯೋಗ ಖಾತರಿ ಮತ್ತು ಜೀವನೋಪಾಯ ಮಿಷನ್ (ಗ್ರಾಮೀಣ) (ವಿಬಿ-ಜಿ ರಾಮ್ ಜಿ) ಮಸೂದೆ, 2025'ಯನ್ನು ಮಂಡಿಸುವ ಮೊದಲು ಯಾವುದೇ ಚರ್ಚೆಯನ್ನು ನಡೆಸದೇ ತನ್ನ ಬುಲ್ಡೋಜರ್  ಸರ್ವಾಧಿಕಾರ ನೀತಿಯಿಂದ ಮಸೂದೆಯನ್ನು ಪಾಸ್ ಮಾಡಿದೆ ಎಂದು ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಕೇಂದ್ರ ಸರಕಾರದ ವಿರುದ್ಧ ಕಿಡಿಕಾರಿದ್ದಾರೆ. ಅವರು ಮಂಗಳೂರಿನ ಮಲ್ಲಿಕಟ್ಟೆಯಲ್ಲಿರುವ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಕರೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಈ ಮಸೂದೆಯಿಂದ  ಗಾಂಧಿ ಹೆಸರನ್ನು ತೆಗೆದು ಹಾಕುವ ಹುನ್ನಾರವನ್ನು ಸರಕಾರ ಮಾಡುತ್ತಾ ಇದೆ. ಜನರು ಇದನ್ನು ಒಪ್ಪುವುದಿಲ್ಲ ಎಂದು ಗೊತ್ತಿದ್ದರೂ ಸಹ  ಈ ಮಸೂದೆಯನ್ನು ಜಾರಿಗೆ ತರಲಾಗುತ್ತಿದೆ. ಈ ಮೊದಲಿದ್ದ  ಉದ್ಯೋಗ ಖಾತರಿ ಯೋಜನೆಯನ್ನು ಹೊಸ ಕಾನೂನಿನ ಮೂಲಕ ದುರ್ಬಲ ಮಾಡಲಾಗಿದೆ . ಆರ್ ಎಸ್ ಎಸ್, ಬಿಜೆಪಿಗರಿಗೆ ದೇಶದ ಅಭಿವೃದ್ಧಿಗೆ ಮಹತ್ವವನ್ನು ನೀಡುವ ಬದಲು ಈ ಮೊದಲು ಜನರ ಕಲ್ಯಾಣವನ್ನು ಮಾಡುತ್ತಿದ್ದ ಯೋಜನೆಯನ್ನು ನಿಷ್ತ್ರೀಯ ಮಾಡುವ ಉದ್ದೇಶವನ್ನು ಹೊಂದಿದ್ದಾರೆ. ಈ ಕ್ರಮಕ್ಕೆ ಕಾಂಗ್ರೆಸ್ ತೀವ್ರವಾಗಿ ಖಂಡನೆಯನ್ನು ವ್ಯಕ್ತಪಡಿಸುತ್ತಿದೆ. ನರೇಗಾ ಹೋಗಿ  ವಿಬಿ-ಜಿ ರಾಮ್ ಜಿ ಎಂದು ಮಾಡಲಾಗಿದ್ದು ಇದರಲ್ಲಿ ರಾಮನ ಹೆಸರನ್ನು ಯಾಕೆ ಸೇರಿಸಲಾಗಿದೆಯೋ ತಿಳಿಯದು  ಎಂದು ಪ್ರಶ್ನೆ ಮಾಡಿದರು. ವಿಬಿ-ಜಿ ರಾಮ್ ಜಿ ಯೋಜನೆ ಕೇಂದ್ರ ಸರಕಾರದ್ದು ಆದರೆ ಅದರಲ್ಲಿ ರಾಜ್ಯ ಸರಕಾರದ ಪಾಲು ಹೆಚ್ಚಿಗೆ ಇದೆ. ಆರ್ಥಿಕವಾಗಿ ಬಡವಾದ ದೇಶಗಳಿಗೆ ಅವುಗಳನ್ನು ಭರಿಸುವ ಶಕ್ತಿ ಇದೆಯೇ?  ಇದು ಉದ್ಯೋಗ ಗ್ಯಾರಂಟಿ ಯೋಜನೆಯಲ್ಲ ಇದು ಉದ್ಯೋಗ ಬೋಗಸ್  ಯೋಜನೆ ಎಂದು  ಅವರು ಕಿಡಿಕಾರಿದರು. ಉತ್ತಮ ಕಾನೂನನ್ನು ಯಾಕೆ ವಿಸರ್ಜನೆ ಮಾಡಲಾಗಿದೆ ಎಂಬುದೇ ತಿಳಿತಾ ಇಲ್ಲ. ಇದು ಪಂಚಾಯತ್ ರಾಜ್ ವ್ಯವಸ್ಥೆಯ ಮೇಲೆ ಚಪ್ಪಡಿ ಕಲ್ಲುಹಾಕಿದ ಹಾಗೆ ಆಗಿದೆ. ಇದರಿಂದ  ವಿಕೇಂದ್ರೀಕರಣ ಆಡಳಿತ ಸಂಪೂರ್ಣವಾಗಿ ಹದಗೆಟ್ಟು ಕೇಂದ್ರೀಕರಣ ನೀತಿಗೆ ಅಡಿಪಾಯ ಹಾಕಲಿದೆ ಎಂದರು. ಈ ಮಸೂದೆಯನ್ನು ಕೂಡಲೇ ಹಿಂದಕ್ಕೆ ಪಡೆಯಬೇಕು ಇಲ್ಲದಿದ್ದರೆ ಕಾಂಗ್ರೆಸ್ ಸರಕಾರ ದೊಡ್ಡ ಮಟ್ಟದ ಹೋರಾಟವನ್ನು ಮಾಡಲಾಗುವುದೆಂದು  ಎಚ್ಚರಿಕೆ ನೀಡಿದರು . 
ಪತ್ರಿಕಾಗೋಷ್ಠಿಯಲ್ಲಿ  ವಿಧಾನ ಪರಿಷತ್ ಶಾಸಕರಾದ  ಐವನ್ ಡಿಸೋಜಾ, ಪಕ್ಷದ ಮುಖಂಡರಾದ ಪದ್ಮರಾಜ್ ಪೂಜಾರಿ, ವಿಶ್ವಾಸ್ ಕುಮಾರ್, ವಿನಯ್ ರಾಜ್, ಶುಭೋದಯ ಆಳ್ವ ,  ಲಾವಣ್ಯ ಬಲ್ಲಾಳ್ ಸಹಿತ ಮುಂತಾದವರು ಉಪಸ್ಥಿತರಿದ್ದರು.
ವರದಿ: ಶಂಶೀರ್ ಬುಡೋಳಿ
    user_Shamsheer Budoli
    Shamsheer Budoli
    Journalist Dakshina Kannada, Karnataka•
    13 hrs ago
  • ಚಳ್ಳಕೆರೆ: ಸರಕಾರ ಕ್ವಿಂಟಾಲ್‌ಗೆ 8 ಸಾವಿರಂತೆ ತೊಗರಿಯನ್ನು ಬೆಂಬಲ ಬೆಲೆಯಲ್ಲಿ ಖರೀದಿ ಮಾಡುತ್ತಿದ್ದು,ಚಳ್ಳಕೆರೆ ತಾಲೂಕಿನಲ್ಲಿ ಈವರೆಗೆ ೧೨೧೦ (1210)ರೈತರು ನೋಂದಣಿ ಮಾಡಿಸಿಕೊಂಡಿದ್ದಾರೆ ಎಂದು ಎಪಿಎಂಸಿ ಕಾರ್ಯದರ್ಶಿ ಜಿ.ಎಸ್.ಸುರೇಶ್ ತಿಳಿಸಿದ್ದಾರೆ. ನಗರದ ಎಪಿಎಂಸಿ ಯಾರ್ಡ್ನಲ್ಲಿ ರೈತರು ತೊಗರಿ ಖರೀದಿ ಕೇಂದ್ರದಲ್ಲಿ ನೋಂದಣಿ ಮಾಡಿಕೊಳ್ಳುತ್ತಿರುವಾಗ ಪರಿಶೀಲನೆ ನಡೆಸಿ ಮಾತನಾಡಿ, ತಾಲೂಕಿನಲ್ಲಿ ೯೬೦೦ (9600)ಎಕರೆಯಲ್ಲಿ ತೊಗರಿ ಬಿತ್ತನೆಯಾಗಿದ್ದು, ಡಿ.17 ರಿಂದ ಮಾ:6 /3/2026 ವರೆಗೆ ಸುಮಾರು 90 ದಿನಗಳ ಕಾಲ ತೊಗರಿ ಖರೀದಿ ಕೇಂದ್ರದಲ್ಲಿ ನೋಂದಣಿ ಮಾಡಿಕೊಳ್ಳಲಾಗುತ್ತದೆ. ಎಂದು ತಿಳಿಸಿದರು. ಚಳ್ಳಕೆರೆ ತಾಲೂಕಿನಲ್ಲಿ ನಾಲ್ಕು ತೊಗರಿ ನೋಂದಣಿ ಕೇಂದ್ರಗಳನ್ನು ತೆರೆಯಲಾಗಿದ್ದು,ಎಪಿಎಂಸಿ ಯಾರ್ಡ್ನಲ್ಲಿ ಚಲುಮೆರುದ್ರಸ್ವಾಮಿ ಹಾಲಿಗೊಂಡನಹಳ್ಳಿ ರೈತ ಉತ್ಪಾದಕರ ಸಂಘದಿAದ ೪೦೮, ರಾಮಜೋಗಿಹಳ್ಳಿ ಸಹಕಾರ ಸಂಘದಲ್ಲಿ 370 ಚಿಕ್ಕಮಧುರೆ ಸಹಕಾರ ಸಂಘದಿಂದ 340 ಹಾಗೂ ಮೀರಾಸಾಬಿಹಳ್ಳಿ ನೋಂದಣಿ ಕೇಂದ್ರದಲ್ಲಿ 92 ಹೀಗೆ ೧೨೧೦(1210) ರೈತರು ಈವರೆಗೆ ನೋಂದಣಿ ಮಾಡಿಸಿಕೊಂಡಿದ್ದು,ಉಳಿದ ಎಲ್ಲ ರೈತರು ನೋಂದಣಿ ಮಾಡಿಕೊಂಡು ಇದರ ಸದ್ಬಳಕೆ ಮಾಡಿಕೊಳ್ಳುವಂತೆ ತಿಳಿಸಿದರು. ಒಬ್ಬ ರೈತನಿಂದ ಎಕರೆಗೆ 4 ಕ್ವಿಂಟಾಲ್‌ನಂತೆ 8 ಸಾವಿರಂತೆ ತೊಗರಿ ಖರೀದಿ ಮಾಡಲಾಗುವುದು.ಇದಕ್ಕಾಗಿ ರೈತರು ಎಫ್‌ಐಡಿ ನಂಬರ್,ಆಧಾರ್ ಕಾರ್ಡ್,ಪಹಣಿ ದಾಖಲೆಯೊಂದಿಗೆ ನೋಂದಣಿ ಮಾಡಿಕೊಳ್ಳಬೇಕಿದೆ ಎಂದು ತಿಳಿಸಿದರು ಚಳ್ಳಕೆರೆ: ಸರಕಾರ ಕ್ವಿಂಟಾಲ್‌ಗೆ 8 ಸಾವಿರಂತೆ ತೊಗರಿಯನ್ನು ಬೆಂಬಲ ಬೆಲೆಯಲ್ಲಿ ಖರೀದಿ ಮಾಡುತ್ತಿದ್ದು,ಚಳ್ಳಕೆರೆ ತಾಲೂಕಿನಲ್ಲಿ ಈವರೆಗೆ ೧೨೧೦ (1210)ರೈತರು ನೋಂದಣಿ ಮಾಡಿಸಿಕೊಂಡಿದ್ದಾರೆ ಎಂದು ಎಪಿಎಂಸಿ ಕಾರ್ಯದರ್ಶಿ ಜಿ.ಎಸ್.ಸುರೇಶ್ ತಿಳಿಸಿದ್ದಾರೆ. ನಗರದ ಎಪಿಎಂಸಿ ಯಾರ್ಡ್ನಲ್ಲಿ ರೈತರು ತೊಗರಿ ಖರೀದಿ ಕೇಂದ್ರದಲ್ಲಿ ನೋಂದಣಿ ಮಾಡಿಕೊಳ್ಳುತ್ತಿರುವಾಗ ಪರಿಶೀಲನೆ ನಡೆಸಿ ಮಾತನಾಡಿ, ತಾಲೂಕಿನಲ್ಲಿ ೯೬೦೦ (9600)ಎಕರೆಯಲ್ಲಿ ತೊಗರಿ ಬಿತ್ತನೆಯಾಗಿದ್ದು, ಡಿ.17 ರಿಂದ ಮಾ:6 /3/2026 ವರೆಗೆ ಸುಮಾರು 90 ದಿನಗಳ ಕಾಲ ತೊಗರಿ ಖರೀದಿ ಕೇಂದ್ರದಲ್ಲಿ ನೋಂದಣಿ ಮಾಡಿಕೊಳ್ಳಲಾಗುತ್ತದೆ. ಎಂದು ತಿಳಿಸಿದರು. ಚಳ್ಳಕೆರೆ ತಾಲೂಕಿನಲ್ಲಿ ನಾಲ್ಕು ತೊಗರಿ ನೋಂದಣಿ ಕೇಂದ್ರಗಳನ್ನು ತೆರೆಯಲಾಗಿದ್ದು,ಎಪಿಎಂಸಿ ಯಾರ್ಡ್ನಲ್ಲಿ ಚಲುಮೆರುದ್ರಸ್ವಾಮಿ ಹಾಲಿಗೊಂಡನಹಳ್ಳಿ ರೈತ ಉತ್ಪಾದಕರ ಸಂಘದಿAದ ೪೦೮, ರಾಮಜೋಗಿಹಳ್ಳಿ ಸಹಕಾರ ಸಂಘದಲ್ಲಿ 370 ಚಿಕ್ಕಮಧುರೆ ಸಹಕಾರ ಸಂಘದಿಂದ 340 ಹಾಗೂ ಮೀರಾಸಾಬಿಹಳ್ಳಿ ನೋಂದಣಿ ಕೇಂದ್ರದಲ್ಲಿ 92 ಹೀಗೆ ೧೨೧೦(1210) ರೈತರು ಈವರೆಗೆ ನೋಂದಣಿ ಮಾಡಿಸಿಕೊಂಡಿದ್ದು,ಉಳಿದ ಎಲ್ಲ ರೈತರು ನೋಂದಣಿ ಮಾಡಿಕೊಂಡು ಇದರ ಸದ್ಬಳಕೆ ಮಾಡಿಕೊಳ್ಳುವಂತೆ ತಿಳಿಸಿದರು. ಒಬ್ಬ ರೈತನಿಂದ ಎಕರೆಗೆ 4 ಕ್ವಿಂಟಾಲ್‌ನಂತೆ 8 ಸಾವಿರಂತೆ ತೊಗರಿ ಖರೀದಿ ಮಾಡಲಾಗುವುದು.ಇದಕ್ಕಾಗಿ ರೈತರು ಎಫ್‌ಐಡಿ ನಂಬರ್,ಆಧಾರ್ ಕಾರ್ಡ್,ಪಹಣಿ ದಾಖಲೆಯೊಂದಿಗೆ ನೋಂದಣಿ ಮಾಡಿಕೊಳ್ಳಬೇಕಿದೆ ಎಂದು ತಿಳಿಸಿದರು ಚಳ್ಳಕೆರೆ: ಸರಕಾರ ಕ್ವಿಂಟಾಲ್‌ಗೆ 8 ಸಾವಿರಂತೆ ತೊಗರಿಯನ್ನು ಬೆಂಬಲ ಬೆಲೆಯಲ್ಲಿ ಖರೀದಿ ಮಾಡುತ್ತಿದ್ದು,ಚಳ್ಳಕೆರೆ ತಾಲೂಕಿನಲ್ಲಿ ಈವರೆಗೆ ೧೨೧೦ (1210)ರೈತರು ನೋಂದಣಿ ಮಾಡಿಸಿಕೊಂಡಿದ್ದಾರೆ ಎಂದು ಎಪಿಎಂಸಿ ಕಾರ್ಯದರ್ಶಿ ಜಿ.ಎಸ್.ಸುರೇಶ್ ತಿಳಿಸಿದ್ದಾರೆ. ನಗರದ ಎಪಿಎಂಸಿ ಯಾರ್ಡ್ನಲ್ಲಿ ರೈತರು ತೊಗರಿ ಖರೀದಿ ಕೇಂದ್ರದಲ್ಲಿ ನೋಂದಣಿ ಮಾಡಿಕೊಳ್ಳುತ್ತಿರುವಾಗ ಪರಿಶೀಲನೆ ನಡೆಸಿ ಮಾತನಾಡಿ, ತಾಲೂಕಿನಲ್ಲಿ ೯೬೦೦ (9600)ಎಕರೆಯಲ್ಲಿ ತೊಗರಿ ಬಿತ್ತನೆಯಾಗಿದ್ದು, ಡಿ.17 ರಿಂದ ಮಾ:6 /3/2026 ವರೆಗೆ ಸುಮಾರು 90 ದಿನಗಳ ಕಾಲ ತೊಗರಿ ಖರೀದಿ ಕೇಂದ್ರದಲ್ಲಿ ನೋಂದಣಿ ಮಾಡಿಕೊಳ್ಳಲಾಗುತ್ತದೆ. ಎಂದು ತಿಳಿಸಿದರು. ಚಳ್ಳಕೆರೆ ತಾಲೂಕಿನಲ್ಲಿ ನಾಲ್ಕು ತೊಗರಿ ನೋಂದಣಿ ಕೇಂದ್ರಗಳನ್ನು ತೆರೆಯಲಾಗಿದ್ದು,ಎಪಿಎಂಸಿ ಯಾರ್ಡ್ನಲ್ಲಿ ಚಲುಮೆರುದ್ರಸ್ವಾಮಿ ಹಾಲಿಗೊಂಡನಹಳ್ಳಿ ರೈತ ಉತ್ಪಾದಕರ ಸಂಘದಿAದ ೪೦೮, ರಾಮಜೋಗಿಹಳ್ಳಿ ಸಹಕಾರ ಸಂಘದಲ್ಲಿ 370 ಚಿಕ್ಕಮಧುರೆ ಸಹಕಾರ ಸಂಘದಿಂದ 340 ಹಾಗೂ ಮೀರಾಸಾಬಿಹಳ್ಳಿ ನೋಂದಣಿ ಕೇಂದ್ರದಲ್ಲಿ 92 ಹೀಗೆ ೧೨೧೦(1210) ರೈತರು ಈವರೆಗೆ ನೋಂದಣಿ ಮಾಡಿಸಿಕೊಂಡಿದ್ದು,ಉಳಿದ ಎಲ್ಲ ರೈತರು ನೋಂದಣಿ ಮಾಡಿಕೊಂಡು ಇದರ ಸದ್ಬಳಕೆ ಮಾಡಿಕೊಳ್ಳುವಂತೆ ತಿಳಿಸಿದರು. ಒಬ್ಬ ರೈತನಿಂದ ಎಕರೆಗೆ 4 ಕ್ವಿಂಟಾಲ್‌ನಂತೆ 8 ಸಾವಿರಂತೆ ತೊಗರಿ ಖರೀದಿ ಮಾಡಲಾಗುವುದು.ಇದಕ್ಕಾಗಿ ರೈತರು ಎಫ್‌ಐಡಿ ನಂಬರ್,ಆಧಾರ್ ಕಾರ್ಡ್,ಪಹಣಿ ದಾಖಲೆಯೊಂದಿಗೆ ನೋಂದಣಿ ಮಾಡಿಕೊಳ್ಳಬೇಕಿದೆ ಎಂದು ತಿಳಿಸಿದರು ಚಳ್ಳಕೆರೆ: ಸರಕಾರ ಕ್ವಿಂಟಾಲ್‌ಗೆ 8 ಸಾವಿರಂತೆ ತೊಗರಿಯನ್ನು ಬೆಂಬಲ ಬೆಲೆಯಲ್ಲಿ ಖರೀದಿ ಮಾಡುತ್ತಿದ್ದು,ಚಳ್ಳಕೆರೆ ತಾಲೂಕಿನಲ್ಲಿ ಈವರೆಗೆ ೧೨೧೦ (1210)ರೈತರು ನೋಂದಣಿ ಮಾಡಿಸಿಕೊಂಡಿದ್ದಾರೆ ಎಂದು ಎಪಿಎಂಸಿ ಕಾರ್ಯದರ್ಶಿ ಜಿ.ಎಸ್.ಸುರೇಶ್ ತಿಳಿಸಿದ್ದಾರೆ. ನಗರದ ಎಪಿಎಂಸಿ ಯಾರ್ಡ್ನಲ್ಲಿ ರೈತರು ತೊಗರಿ ಖರೀದಿ ಕೇಂದ್ರದಲ್ಲಿ ನೋಂದಣಿ ಮಾಡಿಕೊಳ್ಳುತ್ತಿರುವಾಗ ಪರಿಶೀಲನೆ ನಡೆಸಿ ಮಾತನಾಡಿ, ತಾಲೂಕಿನಲ್ಲಿ ೯೬೦೦ (9600)ಎಕರೆಯಲ್ಲಿ ತೊಗರಿ ಬಿತ್ತನೆಯಾಗಿದ್ದು, ಡಿ.17 ರಿಂದ ಮಾ:6 /3/2026 ವರೆಗೆ ಸುಮಾರು 90 ದಿನಗಳ ಕಾಲ ತೊಗರಿ ಖರೀದಿ ಕೇಂದ್ರದಲ್ಲಿ ನೋಂದಣಿ ಮಾಡಿಕೊಳ್ಳಲಾಗುತ್ತದೆ. ಎಂದು ತಿಳಿಸಿದರು. ಚಳ್ಳಕೆರೆ ತಾಲೂಕಿನಲ್ಲಿ ನಾಲ್ಕು ತೊಗರಿ ನೋಂದಣಿ ಕೇಂದ್ರಗಳನ್ನು ತೆರೆಯಲಾಗಿದ್ದು,ಎಪಿಎಂಸಿ ಯಾರ್ಡ್ನಲ್ಲಿ ಚಲುಮೆರುದ್ರಸ್ವಾಮಿ ಹಾಲಿಗೊಂಡನಹಳ್ಳಿ ರೈತ ಉತ್ಪಾದಕರ ಸಂಘದಿAದ ೪೦೮, ರಾಮಜೋಗಿಹಳ್ಳಿ ಸಹಕಾರ ಸಂಘದಲ್ಲಿ 370 ಚಿಕ್ಕಮಧುರೆ ಸಹಕಾರ ಸಂಘದಿಂದ 340 ಹಾಗೂ ಮೀರಾಸಾಬಿಹಳ್ಳಿ ನೋಂದಣಿ ಕೇಂದ್ರದಲ್ಲಿ 92 ಹೀಗೆ ೧೨೧೦(1210) ರೈತರು ಈವರೆಗೆ ನೋಂದಣಿ ಮಾಡಿಸಿಕೊಂಡಿದ್ದು,ಉಳಿದ ಎಲ್ಲ ರೈತರು ನೋಂದಣಿ ಮಾಡಿಕೊಂಡು ಇದರ ಸದ್ಬಳಕೆ ಮಾಡಿಕೊಳ್ಳುವಂತೆ ತಿಳಿಸಿದರು. ಒಬ್ಬ ರೈತನಿಂದ ಎಕರೆಗೆ 4 ಕ್ವಿಂಟಾಲ್‌ನಂತೆ 8 ಸಾವಿರಂತೆ ತೊಗರಿ ಖರೀದಿ ಮಾಡಲಾಗುವುದು.ಇದಕ್ಕಾಗಿ ರೈತರು ಎಫ್‌ಐಡಿ ನಂಬರ್,ಆಧಾರ್ ಕಾರ್ಡ್,ಪಹಣಿ ದಾಖಲೆಯೊಂದಿಗೆ ನೋಂದಣಿ ಮಾಡಿಕೊಳ್ಳಬೇಕಿದೆ ಎಂದು ತಿಳಿಸಿದರು .
    1
    ಚಳ್ಳಕೆರೆ: ಸರಕಾರ ಕ್ವಿಂಟಾಲ್‌ಗೆ 8 ಸಾವಿರಂತೆ ತೊಗರಿಯನ್ನು ಬೆಂಬಲ ಬೆಲೆಯಲ್ಲಿ ಖರೀದಿ ಮಾಡುತ್ತಿದ್ದು,ಚಳ್ಳಕೆರೆ ತಾಲೂಕಿನಲ್ಲಿ ಈವರೆಗೆ ೧೨೧೦ (1210)ರೈತರು ನೋಂದಣಿ ಮಾಡಿಸಿಕೊಂಡಿದ್ದಾರೆ ಎಂದು ಎಪಿಎಂಸಿ ಕಾರ್ಯದರ್ಶಿ ಜಿ.ಎಸ್.ಸುರೇಶ್ ತಿಳಿಸಿದ್ದಾರೆ.
ನಗರದ ಎಪಿಎಂಸಿ ಯಾರ್ಡ್ನಲ್ಲಿ ರೈತರು ತೊಗರಿ ಖರೀದಿ ಕೇಂದ್ರದಲ್ಲಿ ನೋಂದಣಿ ಮಾಡಿಕೊಳ್ಳುತ್ತಿರುವಾಗ ಪರಿಶೀಲನೆ ನಡೆಸಿ ಮಾತನಾಡಿ, ತಾಲೂಕಿನಲ್ಲಿ ೯೬೦೦ (9600)ಎಕರೆಯಲ್ಲಿ ತೊಗರಿ ಬಿತ್ತನೆಯಾಗಿದ್ದು, ಡಿ.17 ರಿಂದ ಮಾ:6 /3/2026 ವರೆಗೆ  ಸುಮಾರು 90  ದಿನಗಳ ಕಾಲ ತೊಗರಿ ಖರೀದಿ ಕೇಂದ್ರದಲ್ಲಿ ನೋಂದಣಿ ಮಾಡಿಕೊಳ್ಳಲಾಗುತ್ತದೆ. ಎಂದು ತಿಳಿಸಿದರು.
ಚಳ್ಳಕೆರೆ ತಾಲೂಕಿನಲ್ಲಿ ನಾಲ್ಕು ತೊಗರಿ ನೋಂದಣಿ ಕೇಂದ್ರಗಳನ್ನು ತೆರೆಯಲಾಗಿದ್ದು,ಎಪಿಎಂಸಿ ಯಾರ್ಡ್ನಲ್ಲಿ ಚಲುಮೆರುದ್ರಸ್ವಾಮಿ ಹಾಲಿಗೊಂಡನಹಳ್ಳಿ ರೈತ ಉತ್ಪಾದಕರ ಸಂಘದಿAದ ೪೦೮, ರಾಮಜೋಗಿಹಳ್ಳಿ ಸಹಕಾರ ಸಂಘದಲ್ಲಿ 370 ಚಿಕ್ಕಮಧುರೆ ಸಹಕಾರ ಸಂಘದಿಂದ 340
ಹಾಗೂ ಮೀರಾಸಾಬಿಹಳ್ಳಿ ನೋಂದಣಿ ಕೇಂದ್ರದಲ್ಲಿ 92  ಹೀಗೆ  ೧೨೧೦(1210) ರೈತರು ಈವರೆಗೆ ನೋಂದಣಿ ಮಾಡಿಸಿಕೊಂಡಿದ್ದು,ಉಳಿದ ಎಲ್ಲ ರೈತರು ನೋಂದಣಿ ಮಾಡಿಕೊಂಡು ಇದರ ಸದ್ಬಳಕೆ ಮಾಡಿಕೊಳ್ಳುವಂತೆ ತಿಳಿಸಿದರು.
ಒಬ್ಬ ರೈತನಿಂದ ಎಕರೆಗೆ 4 ಕ್ವಿಂಟಾಲ್‌ನಂತೆ 8 ಸಾವಿರಂತೆ ತೊಗರಿ ಖರೀದಿ ಮಾಡಲಾಗುವುದು.ಇದಕ್ಕಾಗಿ ರೈತರು ಎಫ್‌ಐಡಿ ನಂಬರ್,ಆಧಾರ್ ಕಾರ್ಡ್,ಪಹಣಿ ದಾಖಲೆಯೊಂದಿಗೆ ನೋಂದಣಿ ಮಾಡಿಕೊಳ್ಳಬೇಕಿದೆ ಎಂದು ತಿಳಿಸಿದರು
ಚಳ್ಳಕೆರೆ: ಸರಕಾರ ಕ್ವಿಂಟಾಲ್‌ಗೆ 8 ಸಾವಿರಂತೆ ತೊಗರಿಯನ್ನು ಬೆಂಬಲ ಬೆಲೆಯಲ್ಲಿ ಖರೀದಿ ಮಾಡುತ್ತಿದ್ದು,ಚಳ್ಳಕೆರೆ ತಾಲೂಕಿನಲ್ಲಿ ಈವರೆಗೆ ೧೨೧೦ (1210)ರೈತರು ನೋಂದಣಿ ಮಾಡಿಸಿಕೊಂಡಿದ್ದಾರೆ ಎಂದು ಎಪಿಎಂಸಿ ಕಾರ್ಯದರ್ಶಿ ಜಿ.ಎಸ್.ಸುರೇಶ್ ತಿಳಿಸಿದ್ದಾರೆ.
ನಗರದ ಎಪಿಎಂಸಿ ಯಾರ್ಡ್ನಲ್ಲಿ ರೈತರು ತೊಗರಿ ಖರೀದಿ ಕೇಂದ್ರದಲ್ಲಿ ನೋಂದಣಿ ಮಾಡಿಕೊಳ್ಳುತ್ತಿರುವಾಗ ಪರಿಶೀಲನೆ ನಡೆಸಿ ಮಾತನಾಡಿ, ತಾಲೂಕಿನಲ್ಲಿ ೯೬೦೦ (9600)ಎಕರೆಯಲ್ಲಿ ತೊಗರಿ ಬಿತ್ತನೆಯಾಗಿದ್ದು, ಡಿ.17 ರಿಂದ ಮಾ:6 /3/2026 ವರೆಗೆ  ಸುಮಾರು 90  ದಿನಗಳ ಕಾಲ ತೊಗರಿ ಖರೀದಿ ಕೇಂದ್ರದಲ್ಲಿ ನೋಂದಣಿ ಮಾಡಿಕೊಳ್ಳಲಾಗುತ್ತದೆ. ಎಂದು ತಿಳಿಸಿದರು.
ಚಳ್ಳಕೆರೆ ತಾಲೂಕಿನಲ್ಲಿ ನಾಲ್ಕು ತೊಗರಿ ನೋಂದಣಿ ಕೇಂದ್ರಗಳನ್ನು ತೆರೆಯಲಾಗಿದ್ದು,ಎಪಿಎಂಸಿ ಯಾರ್ಡ್ನಲ್ಲಿ ಚಲುಮೆರುದ್ರಸ್ವಾಮಿ ಹಾಲಿಗೊಂಡನಹಳ್ಳಿ ರೈತ ಉತ್ಪಾದಕರ ಸಂಘದಿAದ ೪೦೮, ರಾಮಜೋಗಿಹಳ್ಳಿ ಸಹಕಾರ ಸಂಘದಲ್ಲಿ 370 ಚಿಕ್ಕಮಧುರೆ ಸಹಕಾರ ಸಂಘದಿಂದ 340
ಹಾಗೂ ಮೀರಾಸಾಬಿಹಳ್ಳಿ ನೋಂದಣಿ ಕೇಂದ್ರದಲ್ಲಿ 92  ಹೀಗೆ  ೧೨೧೦(1210) ರೈತರು ಈವರೆಗೆ ನೋಂದಣಿ ಮಾಡಿಸಿಕೊಂಡಿದ್ದು,ಉಳಿದ ಎಲ್ಲ ರೈತರು ನೋಂದಣಿ ಮಾಡಿಕೊಂಡು ಇದರ ಸದ್ಬಳಕೆ ಮಾಡಿಕೊಳ್ಳುವಂತೆ ತಿಳಿಸಿದರು.
ಒಬ್ಬ ರೈತನಿಂದ ಎಕರೆಗೆ 4 ಕ್ವಿಂಟಾಲ್‌ನಂತೆ 8 ಸಾವಿರಂತೆ ತೊಗರಿ ಖರೀದಿ ಮಾಡಲಾಗುವುದು.ಇದಕ್ಕಾಗಿ ರೈತರು ಎಫ್‌ಐಡಿ ನಂಬರ್,ಆಧಾರ್ ಕಾರ್ಡ್,ಪಹಣಿ ದಾಖಲೆಯೊಂದಿಗೆ ನೋಂದಣಿ ಮಾಡಿಕೊಳ್ಳಬೇಕಿದೆ ಎಂದು ತಿಳಿಸಿದರು
ಚಳ್ಳಕೆರೆ: ಸರಕಾರ ಕ್ವಿಂಟಾಲ್‌ಗೆ 8 ಸಾವಿರಂತೆ ತೊಗರಿಯನ್ನು ಬೆಂಬಲ ಬೆಲೆಯಲ್ಲಿ ಖರೀದಿ ಮಾಡುತ್ತಿದ್ದು,ಚಳ್ಳಕೆರೆ ತಾಲೂಕಿನಲ್ಲಿ ಈವರೆಗೆ ೧೨೧೦ (1210)ರೈತರು ನೋಂದಣಿ ಮಾಡಿಸಿಕೊಂಡಿದ್ದಾರೆ ಎಂದು ಎಪಿಎಂಸಿ ಕಾರ್ಯದರ್ಶಿ ಜಿ.ಎಸ್.ಸುರೇಶ್ ತಿಳಿಸಿದ್ದಾರೆ.
ನಗರದ ಎಪಿಎಂಸಿ ಯಾರ್ಡ್ನಲ್ಲಿ ರೈತರು ತೊಗರಿ ಖರೀದಿ ಕೇಂದ್ರದಲ್ಲಿ ನೋಂದಣಿ ಮಾಡಿಕೊಳ್ಳುತ್ತಿರುವಾಗ ಪರಿಶೀಲನೆ ನಡೆಸಿ ಮಾತನಾಡಿ, ತಾಲೂಕಿನಲ್ಲಿ ೯೬೦೦ (9600)ಎಕರೆಯಲ್ಲಿ ತೊಗರಿ ಬಿತ್ತನೆಯಾಗಿದ್ದು, ಡಿ.17 ರಿಂದ ಮಾ:6 /3/2026 ವರೆಗೆ  ಸುಮಾರು 90  ದಿನಗಳ ಕಾಲ ತೊಗರಿ ಖರೀದಿ ಕೇಂದ್ರದಲ್ಲಿ ನೋಂದಣಿ ಮಾಡಿಕೊಳ್ಳಲಾಗುತ್ತದೆ. ಎಂದು ತಿಳಿಸಿದರು.
ಚಳ್ಳಕೆರೆ ತಾಲೂಕಿನಲ್ಲಿ ನಾಲ್ಕು ತೊಗರಿ ನೋಂದಣಿ ಕೇಂದ್ರಗಳನ್ನು ತೆರೆಯಲಾಗಿದ್ದು,ಎಪಿಎಂಸಿ ಯಾರ್ಡ್ನಲ್ಲಿ ಚಲುಮೆರುದ್ರಸ್ವಾಮಿ ಹಾಲಿಗೊಂಡನಹಳ್ಳಿ ರೈತ ಉತ್ಪಾದಕರ ಸಂಘದಿAದ ೪೦೮, ರಾಮಜೋಗಿಹಳ್ಳಿ ಸಹಕಾರ ಸಂಘದಲ್ಲಿ 370 ಚಿಕ್ಕಮಧುರೆ ಸಹಕಾರ ಸಂಘದಿಂದ 340
ಹಾಗೂ ಮೀರಾಸಾಬಿಹಳ್ಳಿ ನೋಂದಣಿ ಕೇಂದ್ರದಲ್ಲಿ 92  ಹೀಗೆ  ೧೨೧೦(1210) ರೈತರು ಈವರೆಗೆ ನೋಂದಣಿ ಮಾಡಿಸಿಕೊಂಡಿದ್ದು,ಉಳಿದ ಎಲ್ಲ ರೈತರು ನೋಂದಣಿ ಮಾಡಿಕೊಂಡು ಇದರ ಸದ್ಬಳಕೆ ಮಾಡಿಕೊಳ್ಳುವಂತೆ ತಿಳಿಸಿದರು.
ಒಬ್ಬ ರೈತನಿಂದ ಎಕರೆಗೆ 4 ಕ್ವಿಂಟಾಲ್‌ನಂತೆ 8 ಸಾವಿರಂತೆ ತೊಗರಿ ಖರೀದಿ ಮಾಡಲಾಗುವುದು.ಇದಕ್ಕಾಗಿ ರೈತರು ಎಫ್‌ಐಡಿ ನಂಬರ್,ಆಧಾರ್ ಕಾರ್ಡ್,ಪಹಣಿ ದಾಖಲೆಯೊಂದಿಗೆ ನೋಂದಣಿ ಮಾಡಿಕೊಳ್ಳಬೇಕಿದೆ ಎಂದು ತಿಳಿಸಿದರು
ಚಳ್ಳಕೆರೆ: ಸರಕಾರ ಕ್ವಿಂಟಾಲ್‌ಗೆ 8 ಸಾವಿರಂತೆ ತೊಗರಿಯನ್ನು ಬೆಂಬಲ ಬೆಲೆಯಲ್ಲಿ ಖರೀದಿ ಮಾಡುತ್ತಿದ್ದು,ಚಳ್ಳಕೆರೆ ತಾಲೂಕಿನಲ್ಲಿ ಈವರೆಗೆ ೧೨೧೦ (1210)ರೈತರು ನೋಂದಣಿ ಮಾಡಿಸಿಕೊಂಡಿದ್ದಾರೆ ಎಂದು ಎಪಿಎಂಸಿ ಕಾರ್ಯದರ್ಶಿ ಜಿ.ಎಸ್.ಸುರೇಶ್ ತಿಳಿಸಿದ್ದಾರೆ.
ನಗರದ ಎಪಿಎಂಸಿ ಯಾರ್ಡ್ನಲ್ಲಿ ರೈತರು ತೊಗರಿ ಖರೀದಿ ಕೇಂದ್ರದಲ್ಲಿ ನೋಂದಣಿ ಮಾಡಿಕೊಳ್ಳುತ್ತಿರುವಾಗ ಪರಿಶೀಲನೆ ನಡೆಸಿ ಮಾತನಾಡಿ, ತಾಲೂಕಿನಲ್ಲಿ ೯೬೦೦ (9600)ಎಕರೆಯಲ್ಲಿ ತೊಗರಿ ಬಿತ್ತನೆಯಾಗಿದ್ದು, ಡಿ.17 ರಿಂದ ಮಾ:6 /3/2026 ವರೆಗೆ  ಸುಮಾರು 90  ದಿನಗಳ ಕಾಲ ತೊಗರಿ ಖರೀದಿ ಕೇಂದ್ರದಲ್ಲಿ ನೋಂದಣಿ ಮಾಡಿಕೊಳ್ಳಲಾಗುತ್ತದೆ. ಎಂದು ತಿಳಿಸಿದರು.
ಚಳ್ಳಕೆರೆ ತಾಲೂಕಿನಲ್ಲಿ ನಾಲ್ಕು ತೊಗರಿ ನೋಂದಣಿ ಕೇಂದ್ರಗಳನ್ನು ತೆರೆಯಲಾಗಿದ್ದು,ಎಪಿಎಂಸಿ ಯಾರ್ಡ್ನಲ್ಲಿ ಚಲುಮೆರುದ್ರಸ್ವಾಮಿ ಹಾಲಿಗೊಂಡನಹಳ್ಳಿ ರೈತ ಉತ್ಪಾದಕರ ಸಂಘದಿAದ ೪೦೮, ರಾಮಜೋಗಿಹಳ್ಳಿ ಸಹಕಾರ ಸಂಘದಲ್ಲಿ 370 ಚಿಕ್ಕಮಧುರೆ ಸಹಕಾರ ಸಂಘದಿಂದ 340
ಹಾಗೂ ಮೀರಾಸಾಬಿಹಳ್ಳಿ ನೋಂದಣಿ ಕೇಂದ್ರದಲ್ಲಿ 92  ಹೀಗೆ  ೧೨೧೦(1210) ರೈತರು ಈವರೆಗೆ ನೋಂದಣಿ ಮಾಡಿಸಿಕೊಂಡಿದ್ದು,ಉಳಿದ ಎಲ್ಲ ರೈತರು ನೋಂದಣಿ ಮಾಡಿಕೊಂಡು ಇದರ ಸದ್ಬಳಕೆ ಮಾಡಿಕೊಳ್ಳುವಂತೆ ತಿಳಿಸಿದರು.
ಒಬ್ಬ ರೈತನಿಂದ ಎಕರೆಗೆ 4 ಕ್ವಿಂಟಾಲ್‌ನಂತೆ 8 ಸಾವಿರಂತೆ ತೊಗರಿ ಖರೀದಿ ಮಾಡಲಾಗುವುದು.ಇದಕ್ಕಾಗಿ ರೈತರು ಎಫ್‌ಐಡಿ ನಂಬರ್,ಆಧಾರ್ ಕಾರ್ಡ್,ಪಹಣಿ ದಾಖಲೆಯೊಂದಿಗೆ ನೋಂದಣಿ ಮಾಡಿಕೊಳ್ಳಬೇಕಿದೆ ಎಂದು ತಿಳಿಸಿದರು
.
    user_ಬೆಳಗೆರೆ ನ್ಯೂಸ್
    ಬೆಳಗೆರೆ ನ್ಯೂಸ್
    Video Creator ಚಿತ್ರದುರ್ಗ, ಚಿತ್ರದುರ್ಗ, ಕರ್ನಾಟಕ•
    11 hrs ago
View latest news on Shuru App
Download_Android
  • Terms & Conditions
  • Career
  • Privacy Policy
  • Blogs
Shuru, a product of Close App Private Limited.