logo
Shuru
Apke Nagar Ki App…
  • Latest News
  • News
  • Politics
  • Elections
  • Viral
  • Astrology
  • Horoscope in Hindi
  • Horoscope in English
  • Latest Political News
logo
Shuru
Apke Nagar Ki App…

ಮಾರ್ಚ್ 31.ಯಶಸ್ವಿನಿ ಯೋಜನೆಯ ನೋಂದಣಿ ಕಡೆ ದಿನ.ಎಸ್ ಆರ್ ಗೌಡ ಸ್ಪಷ್ಟನೆ ಮಾರ್ಚ್ 31.ಯಶಸ್ವಿನಿ ಯೋಜನೆಯ ನೋಂದಣಿ ಕಡೆ ದಿನ.

13 hrs ago
user_Prabha News digital
Prabha News digital
Photographer ಸಿರಾ, ತುಮಕೂರು, ಕರ್ನಾಟಕ•
13 hrs ago

ಮಾರ್ಚ್ 31.ಯಶಸ್ವಿನಿ ಯೋಜನೆಯ ನೋಂದಣಿ ಕಡೆ ದಿನ.ಎಸ್ ಆರ್ ಗೌಡ ಸ್ಪಷ್ಟನೆ ಮಾರ್ಚ್ 31.ಯಶಸ್ವಿನಿ ಯೋಜನೆಯ ನೋಂದಣಿ ಕಡೆ ದಿನ.

More news from ಕರ್ನಾಟಕ and nearby areas
  • ಮಾರ್ಚ್ 31.ಯಶಸ್ವಿನಿ ಯೋಜನೆಯ ನೋಂದಣಿ ಕಡೆ ದಿನ.
    1
    ಮಾರ್ಚ್ 31.ಯಶಸ್ವಿನಿ ಯೋಜನೆಯ ನೋಂದಣಿ ಕಡೆ ದಿನ.
    user_Prabha News digital
    Prabha News digital
    Photographer ಸಿರಾ, ತುಮಕೂರು, ಕರ್ನಾಟಕ•
    13 hrs ago
  • ಶ್ರೀನಾಯಕನಹಟ್ಟಿ ಜಾತ್ರಾಮಹೋತ್ಸವ ಅಂಗವಾಗಿ ದೇವಸ್ಥಾನ ಹಾಗೂ ಪ್ರಮುಖ ಬೀದಿಗಳಲ್ಲಿ ವಿದ್ಯುತ್ ದೀಪಗಳ ಅಲಾಂಕಾರದಿಂದ ಜಗಮಗಿಸುತ್ತಿದ್ದು ಜಾತ್ರೆಗೆ ಬರುವ ಭಕ್ತರನ್ನು ಕೈ ಬೀಸಿ ಕೆರೆಯುವಂತಿದೆ
    6
    ಶ್ರೀನಾಯಕನಹಟ್ಟಿ ಜಾತ್ರಾಮಹೋತ್ಸವ ಅಂಗವಾಗಿ ದೇವಸ್ಥಾನ ಹಾಗೂ ಪ್ರಮುಖ ಬೀದಿಗಳಲ್ಲಿ ವಿದ್ಯುತ್ ದೀಪಗಳ ಅಲಾಂಕಾರದಿಂದ ಜಗಮಗಿಸುತ್ತಿದ್ದು ಜಾತ್ರೆಗೆ ಬರುವ ಭಕ್ತರನ್ನು ಕೈ ಬೀಸಿ ಕೆರೆಯುವಂತಿದೆ
    user_ಗೋಪನಹಳ್ಳಿಶಿವಣ್ಣ
    ಗೋಪನಹಳ್ಳಿಶಿವಣ್ಣ
    Local News Reporter ಚಳ್ಳಕೆರೆ, ಚಿತ್ರದುರ್ಗ, ಕರ್ನಾಟಕ•
    2 hrs ago
  • KOLAR KI.AWAAZ KOUSAR NEWS
    2
    KOLAR KI.AWAAZ KOUSAR NEWS
    user_KOLAR KI.AWAAZ KOUSAR NEWS
    KOLAR KI.AWAAZ KOUSAR NEWS
    Rock shop ದೊಡ್ ಬಳ್ಳಾಪುರ, ಬೆಂಗಳೂರು ಗ್ರಾಮಾಂತರ, ಕರ್ನಾಟಕ•
    2 hrs ago
  • ಚಳ್ಳಕೆರೆ ‌ಶ್ರೀ‌ಕ್ಷೇತ್ರ ನಾಯಕನಹಟ್ಟಿ ಪಟ್ಟಣದಲ್ಲಿ 5 ಹಾಗೂ 6 ರಂದು ನಡೆಯಲಿರುವ ಶ್ರೀ ಗುರುತಿಪ್ಪೆರುದ್ರಸ್ವಾಮಿ ಜಾತ್ರೆಯಲ್ಲಿ ಯಾವುದೆ ಅಹಿತಕರ ಘಟನೆಗಳು ನಡೆಯದಂತೆ ತುಂಭ ಎಚ್ಚರಿಕೆ ವಹಿಸಬೇಕು ಎಂದು ಡಿವೈಎಸ್ಪಿ ಎಂ.ಜೆ.ಸತ್ಯ ನಾರಾಯಣರಾವ್ ತಿಳಿಸಿದ್ದಾರೆ . ಚಳ್ಳಕೆರೆ ಉಪವಿಭಾಗ ವ್ಯಾಪ್ತಿಯ ಮೊಳಕಾಲ್ಮೂರು ,ರಾಂಪುರ,ನಾಯಕನಹಟ್ಟಿ, ತಳಕು,ಪರಶುರಾಮಪು, ಪೋಲೀಸ್ ಠಾಣೆಯ ಅಧಿಕಾರಿಗಳಿಗೆ ಸೂಚನೆ ನೀಡಿದರು.. ಚಳ್ಳಕೆರೆ ನಗರದ ಬಿಸಿನೀರು ಮುದ್ದಪ್ಪ ಸರ್ಕಾರಿ ಪ್ರೌಢಶಾಲೆಯ ಆವರಣದಲ್ಲಿ ನಡೆದ ಪೆರೆಡ್ ನಂತರ ಅವರು ಮಾತನಾಡಿದರು.. ಈಗಾಗಲೇ ಜಾತ್ರೆಗೆ ಸಕಲ ಸಿದ್ಧತೆಗಳನ್ನ ಮಾಡಿಕೊಂಡಿದ್ದು ವಾಹನ ಸಂಚಾರ ಹೆಚ್ಚಾಗುವುದರಿಂದ ವಾಹನ ನಿಲುಗಡೆ ಸ್ಥಳಗಳಲ್ಲಿ ವಾಹನಗಳನ್ನು ನಿಲ್ಲುವಂತೆ ನೋಡಿಕೊಳ್ಳಬೇಕು. ರಥೋತ್ಸವ ನಡೆಯುತ್ತಿರುವ ವೇಳೆ ವಾಹನಗಳು ಒಳಗೆ ಸಂಚಾರ ಆಗದಂತೆ ನೋಡಿಕೊಳ್ಳಬೇಕು. ಜಾತ್ರೆಯಲ್ಲಿ ಮೊಬೈಲ್ ಒಡವೆ ಇತರೆ ವಸ್ತುಗಳ ಬಗ್ಗೆ ಸಾರ್ವಜನಿಕರಿಗೆ ಜಾಗೃತಿ ಮೂಡಿಸಬೇಕು, ತೇರು ಹೋಗಿ ಬರುವ ಸ್ಥಳದಲ್ಲಿ ನುಕನುಗ್ಗಲು ಆಗದಂತೆ ತುಂಬಾ ಜಾಗೃತಿ ವಹಿಸಬೇಕು ಎಂದು ಸೂಚನೆ ನೀಡಿದರು. ಈ ಸಮಯದಲ್ಲಿ ತಳಕು ವೃತ್ತ ನಿರೀಕ್ಷಕರಾದ ಹನುಮಂತಪ್ಪ ಶಿರೆಹಳ್ಳಿ, ಮೊಳಕಾಲ್ಮೂರು ಪಿಎಸ್ಐ ಮಹೇಶ್ ಲಕ್ಷ್ಮಣ್ ಹೊಸಪೇಟೆ.ರಾಂಪುರ ಪಿಎಸ್ ಐ ಬಾಹುಬಲಿ ನಾಯಕನಹಟ್ಟಿ ಪಿಎಸ್ಐ ಪಾಂಡುರಂಗಪ್ಪ ಚಳ್ಳಕೆರೆ ಪಿಎಸ್ ಐಗಳಾದ ಶಿವರಾಜ್. ವಿರೇಶ ಸೇರಿದಂತೆ ಎಎಸ್ ಐಗಳು ಹಾಗೂ ಸಿಬ್ಬಂದಿಗಳು ಇದ್ದರು..
    1
    ಚಳ್ಳಕೆರೆ ‌ಶ್ರೀ‌ಕ್ಷೇತ್ರ ನಾಯಕನಹಟ್ಟಿ ಪಟ್ಟಣದಲ್ಲಿ 5 ಹಾಗೂ 6 ರಂದು ನಡೆಯಲಿರುವ  ಶ್ರೀ ಗುರುತಿಪ್ಪೆರುದ್ರಸ್ವಾಮಿ ಜಾತ್ರೆಯಲ್ಲಿ ಯಾವುದೆ ಅಹಿತಕರ ಘಟನೆಗಳು ನಡೆಯದಂತೆ ತುಂಭ ಎಚ್ಚರಿಕೆ ವಹಿಸಬೇಕು ಎಂದು ಡಿವೈಎಸ್ಪಿ ಎಂ.ಜೆ.ಸತ್ಯ ನಾರಾಯಣರಾವ್  ತಿಳಿಸಿದ್ದಾರೆ .
ಚಳ್ಳಕೆರೆ ಉಪವಿಭಾಗ ವ್ಯಾಪ್ತಿಯ
ಮೊಳಕಾಲ್ಮೂರು ,ರಾಂಪುರ,ನಾಯಕನಹಟ್ಟಿ, ತಳಕು,ಪರಶುರಾಮಪು, ಪೋಲೀಸ್ ಠಾಣೆಯ ಅಧಿಕಾರಿಗಳಿಗೆ  ಸೂಚನೆ ನೀಡಿದರು..
ಚಳ್ಳಕೆರೆ ನಗರದ ಬಿಸಿನೀರು ಮುದ್ದಪ್ಪ ಸರ್ಕಾರಿ ಪ್ರೌಢಶಾಲೆಯ ಆವರಣದಲ್ಲಿ ನಡೆದ ಪೆರೆಡ್ ನಂತರ ಅವರು ಮಾತನಾಡಿದರು..
ಈಗಾಗಲೇ ಜಾತ್ರೆಗೆ ಸಕಲ ಸಿದ್ಧತೆಗಳನ್ನ ಮಾಡಿಕೊಂಡಿದ್ದು ವಾಹನ ಸಂಚಾರ ಹೆಚ್ಚಾಗುವುದರಿಂದ ವಾಹನ ನಿಲುಗಡೆ ಸ್ಥಳಗಳಲ್ಲಿ ವಾಹನಗಳನ್ನು ನಿಲ್ಲುವಂತೆ ನೋಡಿಕೊಳ್ಳಬೇಕು. ರಥೋತ್ಸವ ನಡೆಯುತ್ತಿರುವ ವೇಳೆ ವಾಹನಗಳು ಒಳಗೆ ಸಂಚಾರ ಆಗದಂತೆ ನೋಡಿಕೊಳ್ಳಬೇಕು. ಜಾತ್ರೆಯಲ್ಲಿ ಮೊಬೈಲ್ ಒಡವೆ ಇತರೆ ವಸ್ತುಗಳ ಬಗ್ಗೆ ಸಾರ್ವಜನಿಕರಿಗೆ ಜಾಗೃತಿ ಮೂಡಿಸಬೇಕು, ತೇರು ಹೋಗಿ ಬರುವ ಸ್ಥಳದಲ್ಲಿ  ನುಕನುಗ್ಗಲು ಆಗದಂತೆ ತುಂಬಾ ಜಾಗೃತಿ ವಹಿಸಬೇಕು ಎಂದು ಸೂಚನೆ ನೀಡಿದರು. ಈ  ಸಮಯದಲ್ಲಿ ತಳಕು ವೃತ್ತ ನಿರೀಕ್ಷಕರಾದ ಹನುಮಂತಪ್ಪ ಶಿರೆಹಳ್ಳಿ, ಮೊಳಕಾಲ್ಮೂರು ಪಿಎಸ್ಐ ಮಹೇಶ್ ಲಕ್ಷ್ಮಣ್ ಹೊಸಪೇಟೆ.ರಾಂಪುರ ಪಿಎಸ್ ಐ ಬಾಹುಬಲಿ ನಾಯಕನಹಟ್ಟಿ ಪಿಎಸ್ಐ ಪಾಂಡುರಂಗಪ್ಪ ಚಳ್ಳಕೆರೆ ಪಿಎಸ್ ಐಗಳಾದ  ಶಿವರಾಜ್. ವಿರೇಶ  ಸೇರಿದಂತೆ  ಎಎಸ್ ಐಗಳು ಹಾಗೂ ಸಿಬ್ಬಂದಿಗಳು ಇದ್ದರು..
    user_Suresh Belagere
    Suresh Belagere
    Video Creator ಚಿತ್ರದುರ್ಗ, ಚಿತ್ರದುರ್ಗ, ಕರ್ನಾಟಕ•
    4 hrs ago
  • ಚಳ್ಳಕೆರೆ ನಗರದ ಹೊರಹೊಲಯದ ಹಿರಿಯೂರು ರಸ್ತೆಯ ನಿಸರ್ಗ ಡಾಬಾದ ಬೆಲಿಗ ಆಕಸ್ಮಿಕ ಬೆಂಕಿ ಬಿದ್ದು ನಿಸರ್ಗ ಡಬಾದ 8 ತೆಂಗಿನ ಗರಿಗಳಿಂದ ನಿರ್ಮಾಣ ಮಾಡಲಾಗಿದ್ದ ಶೆಡ್ ಗಳು ಸುಟ್ಟಿದ್ದು ಶೆಡ್ ನಲ್ಲಿ ಇದ್ದಂತಹ ಕುರ್ಚಿ ಹಾಗೂ ಚೇರುಗಳು ಸುಟ್ಟು ಸುಮಾರು ಒಂದುವರೆ ಲಕ್ಷಕ್ಕೂ  ಹೆಚ್ಚು ನಷ್ಟವಾಗಿದೆ..
    1
    ಚಳ್ಳಕೆರೆ ನಗರದ ಹೊರಹೊಲಯದ ಹಿರಿಯೂರು ರಸ್ತೆಯ ನಿಸರ್ಗ ಡಾಬಾದ ಬೆಲಿಗ ಆಕಸ್ಮಿಕ ಬೆಂಕಿ ಬಿದ್ದು ನಿಸರ್ಗ ಡಬಾದ 8 ತೆಂಗಿನ ಗರಿಗಳಿಂದ ನಿರ್ಮಾಣ ಮಾಡಲಾಗಿದ್ದ ಶೆಡ್ ಗಳು ಸುಟ್ಟಿದ್ದು ಶೆಡ್ ನಲ್ಲಿ ಇದ್ದಂತಹ ಕುರ್ಚಿ ಹಾಗೂ ಚೇರುಗಳು ಸುಟ್ಟು ಸುಮಾರು ಒಂದುವರೆ ಲಕ್ಷಕ್ಕೂ  ಹೆಚ್ಚು ನಷ್ಟವಾಗಿದೆ..
    user_Vinay P palekar
    Vinay P palekar
    ಮಾಧ್ಯಮ ಚಿತ್ರದುರ್ಗ, ಚಿತ್ರದುರ್ಗ, ಕರ್ನಾಟಕ•
    5 hrs ago
  • ದುಬೈಗೆ ಪ್ರವಾಸಕ್ಕಾಗಿ ತೆರಳಿದ ಶಿಡ್ಲಘಟ್ಟದ ಗಂಗನಹಳ್ಳಿಯ ವೈದ್ಯ ದಂಪತಿಗಳು,,, ಸ್ವದೇಶಕ್ಕೆ ವಾಪಸ್ ಆಗದೆ ದುಬೈನಲ್ಲೇ ಲಾಕ್,,,, ಆ ಕುಟುಂಬಕ್ಕೆ ಧೈರ್ಯ ತುಂಬಲು ಕೂಡ ಶಿಡ್ಲಘಟ್ಟ ತಾಲೂಕು ಆಡಳಿತದ ಅಧಿಕಾರಿಗಳಿಗೆ, ಜನಪ್ರತಿನಿಧಿಗಳಿಗೆ ಪುರುಸೊತ್ತು ಇಲ್ಲದಾಯಿತೆ ?
    2
    ದುಬೈಗೆ ಪ್ರವಾಸಕ್ಕಾಗಿ ತೆರಳಿದ ಶಿಡ್ಲಘಟ್ಟದ ಗಂಗನಹಳ್ಳಿಯ ವೈದ್ಯ ದಂಪತಿಗಳು,,, ಸ್ವದೇಶಕ್ಕೆ ವಾಪಸ್ ಆಗದೆ ದುಬೈನಲ್ಲೇ ಲಾಕ್,,,,
ಆ ಕುಟುಂಬಕ್ಕೆ ಧೈರ್ಯ ತುಂಬಲು ಕೂಡ ಶಿಡ್ಲಘಟ್ಟ ತಾಲೂಕು ಆಡಳಿತದ ಅಧಿಕಾರಿಗಳಿಗೆ, ಜನಪ್ರತಿನಿಧಿಗಳಿಗೆ ಪುರುಸೊತ್ತು ಇಲ್ಲದಾಯಿತೆ ?
    user_Nandi Rajesh Press reporter
    Nandi Rajesh Press reporter
    ಚಿಕ್ಕಬಳ್ಳಾಪುರ, ಚಿಕ್ಕಬಳ್ಳಾಪುರ, ಕರ್ನಾಟಕ•
    16 hrs ago
  • 32 ಕಡೆ ಮನೆಗಳನ್ನ ಮಾಡಿದ್ದ ಕುಖ್ಯಾತ ಮನೆಗಳನ್ನು ಬಂಧಿಸಿದ ಮಾದನಾಯಕನಹಳ್ಳಿ ಪೊಲೀಸರು
    1
    32 ಕಡೆ ಮನೆಗಳನ್ನ ಮಾಡಿದ್ದ ಕುಖ್ಯಾತ ಮನೆಗಳನ್ನು ಬಂಧಿಸಿದ ಮಾದನಾಯಕನಹಳ್ಳಿ ಪೊಲೀಸರು
    user_Bengaluru Rural News
    Bengaluru Rural News
    ದೇವನಹಳ್ಳಿ, ಬೆಂಗಳೂರು ಗ್ರಾಮಾಂತರ, ಕರ್ನಾಟಕ•
    21 hrs ago
  • ಚಿತ್ರದುರ್ಗದಲ್ಲಿ ಅನಿರ್ಧಿಷ್ಟಾವಧಿ ಉಪವಾಸ ಸತ್ಯಾಗ್ರಹ ನಡೆಸುತ್ತಿದ್ದ ಮೂವರು ರೈತರು ತಡರಾತ್ರಿ ಅಸ್ವಸ್ಥಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ. ಜಿಲ್ಲಾಧಿಕಾರಿ ಕಚೇರಿ ಎದುರು ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ವತಿಯಿಂದ ಭದ್ರಾ ಮೇಲ್ದಂಡೆ ಯೋಜನೆಗೆ ಶೀಘ್ರ ಹಣ ಬಿಡುಗಡೆ ಸೇರಿದಂತೆ ಹಲವು ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಸತತ ಮೂರನೇ ದಿನವೂ ಉಪವಾಸ ಸತ್ಯಾಗ್ರಹ ಮುಂದುವರಿದಿತ್ತು. ತಡರಾತ್ರಿ ರೈತ ಮುಖಂಡ ಕೆ.ಟಿ. ತಿಪ್ಪೇಸ್ವಾಮಿ, ಸಣ್ಣ ತಿಮ್ಮಣ್ಣ ಹಾಗೂ ಜಿಲ್ಲಾ ಉಪಾಧ್ಯಕ್ಷ ಸಣ್ಣೀರಪ್ಪ ಅಸ್ವಸ್ಥಗೊಂಡಿದ್ದು, ತಕ್ಷಣ ಅಂಬುಲೆನ್ಸ್ ಮೂಲಕ ಜಿಲ್ಲಾ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದೆ. ಮೂವರೂ ಚೇತರಿಸಿಕೊಳ್ಳುತ್ತಿದ್ದಾರೆ ಎನ್ನಲಾಗಿದೆ. ಮೂರು ದಿನಗಳಿಂದ ಹೋರಾಟ ನಡೆಸುತ್ತಿದ್ದರೂ ಜಿಲ್ಲಾಡಳಿತ ಮತ್ತು ಜನಪ್ರತಿನಿಧಿಗಳು ಸಮಸ್ಯೆ ಆಲಿಸಲು ಬರಲಿಲ್ಲವೆಂದು ರೈತರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
    1
    ಚಿತ್ರದುರ್ಗದಲ್ಲಿ ಅನಿರ್ಧಿಷ್ಟಾವಧಿ ಉಪವಾಸ ಸತ್ಯಾಗ್ರಹ ನಡೆಸುತ್ತಿದ್ದ ಮೂವರು ರೈತರು ತಡರಾತ್ರಿ ಅಸ್ವಸ್ಥಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ.
ಜಿಲ್ಲಾಧಿಕಾರಿ ಕಚೇರಿ ಎದುರು ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ವತಿಯಿಂದ ಭದ್ರಾ ಮೇಲ್ದಂಡೆ ಯೋಜನೆಗೆ ಶೀಘ್ರ ಹಣ ಬಿಡುಗಡೆ ಸೇರಿದಂತೆ ಹಲವು ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಸತತ ಮೂರನೇ ದಿನವೂ ಉಪವಾಸ ಸತ್ಯಾಗ್ರಹ ಮುಂದುವರಿದಿತ್ತು.
ತಡರಾತ್ರಿ ರೈತ ಮುಖಂಡ ಕೆ.ಟಿ. ತಿಪ್ಪೇಸ್ವಾಮಿ, ಸಣ್ಣ ತಿಮ್ಮಣ್ಣ ಹಾಗೂ ಜಿಲ್ಲಾ ಉಪಾಧ್ಯಕ್ಷ ಸಣ್ಣೀರಪ್ಪ ಅಸ್ವಸ್ಥಗೊಂಡಿದ್ದು, ತಕ್ಷಣ ಅಂಬುಲೆನ್ಸ್ ಮೂಲಕ ಜಿಲ್ಲಾ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದೆ. ಮೂವರೂ ಚೇತರಿಸಿಕೊಳ್ಳುತ್ತಿದ್ದಾರೆ ಎನ್ನಲಾಗಿದೆ.
ಮೂರು ದಿನಗಳಿಂದ ಹೋರಾಟ ನಡೆಸುತ್ತಿದ್ದರೂ ಜಿಲ್ಲಾಡಳಿತ ಮತ್ತು ಜನಪ್ರತಿನಿಧಿಗಳು ಸಮಸ್ಯೆ ಆಲಿಸಲು ಬರಲಿಲ್ಲವೆಂದು ರೈತರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
    user_ಗೋಪನಹಳ್ಳಿಶಿವಣ್ಣ
    ಗೋಪನಹಳ್ಳಿಶಿವಣ್ಣ
    Local News Reporter ಚಳ್ಳಕೆರೆ, ಚಿತ್ರದುರ್ಗ, ಕರ್ನಾಟಕ•
    3 hrs ago
View latest news on Shuru App
Download_Android
  • Terms & Conditions
  • Career
  • Privacy Policy
  • Blogs
Shuru, a product of Close App Private Limited.