ಎದರುಗಡೆ ಬಂದ ಸಾರಿಗೆ ಬಸ್ಸಿಗೆ ದ್ವಿಚಕ್ರ ವಾಹನ ಡಿಕ್ಕಿ - ದ್ವಿಚಕ್ರ ವಾಹನ ಸವಾರ ಸಾವು ಅತ್ತೆ ಮನೆಗೆ ಹೋಗುತ್ತಿದ್ದ ಅಳಿಯ ವೈಕುಂಠ ಸೇರಿದ ಚೇಳೂರು:- ಅತ್ತೆ ಮನೆಗೆ ತೆರಳಿ ಹೆಂಡತಿಯನ್ನು ನೋಡುವ ಆತುರದಲ್ಲಿ ಸಾರಿಗೆ ಬಸ್ಸು -ದ್ವಿಚಕ್ರ ವಾಹನ ಡಿಕ್ಕಿ ಹೊಡೆದುಕೊಂಡು ದ್ವಿಚಕ್ರ ವಾಹನ ಸವಾರ ಮೃತಪಟ್ಟು ಒಬ್ಬರಿಗೆ ತೀವ್ರ ಗಾಯಗಳಾಗಿರುವ ಘಟನೆ ಚೇಳೂರು- ಬಾಗೇಪಲ್ಲಿ ಮುಖ್ಯ ರಸ್ತೆಯ ಮೂಗಿರೆಡ್ಡಿಪಲ್ಲಿ ಗಂಗಮ್ಮ ಬೆಟ್ಟದ ರಸ್ತೆ ತಿರುವುನಲ್ಲಿ ನಡೆದಿದೆ. ಘಟನೆ; ನೆರೆಯ ಆಂದ್ರ ಪಿ.ಟಿ.ಎಂ. ಮಂಡಲ್ ಪುಲಿಕಲ್ಲು ಗ್ರಾಮದವಾಸಿ ಅಭೀಷೇಕ್ (23) ಅಪಘಾತದಲ್ಲಿ ಮೃತಪಟ್ಟ ದುರ್ದೈವಿಯಾಗಿದ್ದು. ಮೃತಪಟ್ಟವನು ಚೇಳೂರು ತಾಲೂಕಿನ ನಾರೇಮದ್ದೇಪಲ್ಲಿ ಗ್ರಾ.ಪಂ ಯ ಕುರುಬರಹಳ್ಳಿ ಗ್ರಾಮದ ಅಮೃತ ಎಂಬುವರೊಂದಿಗೆ ಮದುವೆಯಾಗಿ ಮೂರು ತಿಂಗಳಾಗಿದ್ದು ಹೆಂಡತಿಯನ್ನು ನೋಡಲು ಚೇಳೂರಿನಿಂದ ಬಾಗೇಪಲ್ಲಿ ಮಾರ್ಗವಾಗಿ ಮೂಗಿರೆಡ್ಡಿಪಲ್ಲಿ ರಸ್ತೆ ತಿರುವಿನಲ್ಲಿ ದ್ವಿಚಕ್ರ ವಾಹನದಲ್ಲಿ ಭಾನುವಾರ ಸಂಜೆ 7 ಗಂಟೆಯಲ್ಲಿ ಹೋಗುತ್ತಿದ್ದಾಗ ಎದುರುಗಡೆ ಬಂದ ಸಾರಿಗೆ ವಾಹನ ಮತ್ತು ದ್ವಿ ಚಕ್ರ ವಾಹನ ಡಿಕ್ಕಿ ಹೊಡೆದುಕೊಂಡ ಪರಿಣಾಮ ಅಭೀಷೇಕ್ ಸ್ಥಳದಲ್ಲೇ ಮೃತಪಟ್ಟು ಜೊತೆಯಲ್ಲಿದ್ದ ಪ್ರವರ್ಧನ ಎಂಬಾತನಿಗೆ ತೀವ್ರ ಸಣ್ಣ ಗಾಯಗಳಾಗಿ ಬಾಗೇಪಲ್ಲಿ ಸರಕಾರಿ ಆಸ್ಪತ್ರೆಗೆ ಸೇರಿಸಲಾಗಿದೆ ಸುದ್ದಿ ತಿಳಿದೊಡನೆ ಸ್ಥಳಕ್ಕೆ ಚೇಳೂರು ಪೊಲೀಸರು ಭೇಟಿ ನೀಡಿ ಮುಂದಿನ ಕ್ರಮ ಜರುಗಿಸಿದ್ದಾರೆ.
ಎದರುಗಡೆ ಬಂದ ಸಾರಿಗೆ ಬಸ್ಸಿಗೆ ದ್ವಿಚಕ್ರ ವಾಹನ ಡಿಕ್ಕಿ - ದ್ವಿಚಕ್ರ ವಾಹನ ಸವಾರ ಸಾವು ಅತ್ತೆ ಮನೆಗೆ ಹೋಗುತ್ತಿದ್ದ ಅಳಿಯ ವೈಕುಂಠ ಸೇರಿದ ಚೇಳೂರು:- ಅತ್ತೆ ಮನೆಗೆ ತೆರಳಿ ಹೆಂಡತಿಯನ್ನು ನೋಡುವ ಆತುರದಲ್ಲಿ ಸಾರಿಗೆ ಬಸ್ಸು -ದ್ವಿಚಕ್ರ ವಾಹನ ಡಿಕ್ಕಿ ಹೊಡೆದುಕೊಂಡು ದ್ವಿಚಕ್ರ ವಾಹನ ಸವಾರ ಮೃತಪಟ್ಟು ಒಬ್ಬರಿಗೆ ತೀವ್ರ ಗಾಯಗಳಾಗಿರುವ ಘಟನೆ ಚೇಳೂರು- ಬಾಗೇಪಲ್ಲಿ ಮುಖ್ಯ ರಸ್ತೆಯ ಮೂಗಿರೆಡ್ಡಿಪಲ್ಲಿ ಗಂಗಮ್ಮ ಬೆಟ್ಟದ ರಸ್ತೆ ತಿರುವುನಲ್ಲಿ ನಡೆದಿದೆ. ಘಟನೆ; ನೆರೆಯ ಆಂದ್ರ ಪಿ.ಟಿ.ಎಂ. ಮಂಡಲ್ ಪುಲಿಕಲ್ಲು ಗ್ರಾಮದವಾಸಿ ಅಭೀಷೇಕ್ (23) ಅಪಘಾತದಲ್ಲಿ ಮೃತಪಟ್ಟ ದುರ್ದೈವಿಯಾಗಿದ್ದು. ಮೃತಪಟ್ಟವನು ಚೇಳೂರು ತಾಲೂಕಿನ ನಾರೇಮದ್ದೇಪಲ್ಲಿ ಗ್ರಾ.ಪಂ ಯ ಕುರುಬರಹಳ್ಳಿ ಗ್ರಾಮದ ಅಮೃತ ಎಂಬುವರೊಂದಿಗೆ ಮದುವೆಯಾಗಿ ಮೂರು ತಿಂಗಳಾಗಿದ್ದು ಹೆಂಡತಿಯನ್ನು ನೋಡಲು ಚೇಳೂರಿನಿಂದ ಬಾಗೇಪಲ್ಲಿ ಮಾರ್ಗವಾಗಿ ಮೂಗಿರೆಡ್ಡಿಪಲ್ಲಿ ರಸ್ತೆ ತಿರುವಿನಲ್ಲಿ ದ್ವಿಚಕ್ರ ವಾಹನದಲ್ಲಿ ಭಾನುವಾರ ಸಂಜೆ 7 ಗಂಟೆಯಲ್ಲಿ ಹೋಗುತ್ತಿದ್ದಾಗ ಎದುರುಗಡೆ ಬಂದ ಸಾರಿಗೆ ವಾಹನ ಮತ್ತು ದ್ವಿ ಚಕ್ರ ವಾಹನ ಡಿಕ್ಕಿ ಹೊಡೆದುಕೊಂಡ ಪರಿಣಾಮ ಅಭೀಷೇಕ್ ಸ್ಥಳದಲ್ಲೇ ಮೃತಪಟ್ಟು ಜೊತೆಯಲ್ಲಿದ್ದ ಪ್ರವರ್ಧನ ಎಂಬಾತನಿಗೆ ತೀವ್ರ ಸಣ್ಣ ಗಾಯಗಳಾಗಿ ಬಾಗೇಪಲ್ಲಿ ಸರಕಾರಿ ಆಸ್ಪತ್ರೆಗೆ ಸೇರಿಸಲಾಗಿದೆ ಸುದ್ದಿ ತಿಳಿದೊಡನೆ ಸ್ಥಳಕ್ಕೆ ಚೇಳೂರು ಪೊಲೀಸರು ಭೇಟಿ ನೀಡಿ ಮುಂದಿನ ಕ್ರಮ ಜರುಗಿಸಿದ್ದಾರೆ.
- ಪ್ರೀತಿ ವಿಚಾರಕ್ಕೆ ಅಪಹರಣ, ಹಲ್ಲೆ ಆರೋಪ ಕೈಕಾಲು ಕಟ್ಟಿ ವಿಡಿಯೋ ಮಾಡಿದ ಘಟನೆ ಪ್ರೀತಿ ವಿಚಾರಕ್ಕೆ ಅಪಹರಣ, ಹಲ್ಲೆ ಆರೋಪ ಕೈಕಾಲು ಕಟ್ಟಿ ವಿಡಿಯೋ ಮಾಡಿದ ಘಟನೆ1
- ಬೆಂಗಳೂರಿನ ಹೆಬ್ಬಾಳ ಕೆರೆ ಅಭಿವೃದ್ಧಿ ಕಾಮಗಾರಿಗಳ ಪ್ರಗತಿಯನ್ನು ಸಚಿವ ಕೃಷ್ಣ ಬೈರೇಗೌಡರು ಪರಿಶೀಲಿಸಿದರು. ಯೋಜನೆಯು ಕಾಲಮಿತಿಯೊಳಗೆ ಹಾಗೂ ಗುಣಮಟ್ಟದಿಂದ ಪೂರ್ಣಗೊಳ್ಳುವುದನ್ನು ಖಚಿತಪಡಿಸಿಕೊಳ್ಳುವುದು ಇದರ ಮುಖ್ಯ ಉದ್ದೇಶವಾಗಿದೆ.1
- ಕರ್ನಾಟಕ ಸಚಿವ ಡಿ. ಸುಧಾಕರ್ ಅವರ ಅಂತ್ಯಕ್ರಿಯೆಯ ವಿಧಿವಿಧಾನಗಳು ಚಿತ್ರದುರ್ಗದ ಜೈನ ಮುಕ್ತಿದಾಮದಲ್ಲಿ ನಡೆಯುತ್ತಿವೆ. ಜೈನ ಸಂಪ್ರದಾಯದ ಮುಕ್ತಿದಾಮದಲ್ಲಿ ನಡೆಯುತ್ತಿರುವ ಈ ಅಂತಿಮ ಕ್ರಿಯೆ ಸಾರ್ವಜನಿಕರ ಗಮನ ಸೆಳೆದಿದೆ.1
- ಹುಬ್ಬಳ್ಳಿಯ ತಾರಿಹಾಳ ಗ್ರಾಮದಲ್ಲಿ, ಮೊಬೈಲ್ನಲ್ಲಿದ್ದ ನಾದಿನಿ ಫೋಟೋ ಕುರಿತು ಪ್ರಶ್ನಿಸಿದ್ದಕ್ಕೆ ಪತಿಯೊಬ್ಬ ತನ್ನ ಪತ್ನಿ ಸೇರಿದಂತೆ ನಾಲ್ವರ ಮೇಲೆ ಆಸಿಡ್ ಎರಚಿದ್ದಾನೆ. ಈ ಭೀಕರ ದಾಳಿಯಲ್ಲಿ ಒಂದು ಹಸುಗೂಸು ಸೇರಿ ನಾಲ್ವರು ಗಂಭೀರವಾಗಿ ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಪೊಲೀಸರು ಆರೋಪಿಗಾಗಿ ಶೋಧ ನಡೆಸುತ್ತಿದ್ದು, ಮಹಿಳಾ ಸಂಘಟನೆಗಳು ಕಠಿಣ ಕ್ರಮಕ್ಕೆ ಆಗ್ರಹಿಸಿವೆ.1
- ಚಿತ್ರದುರ್ಗದಲ್ಲಿ ಬೆಳೆ ವಿಮೆ ಹಣ ನೀಡದ ಸರ್ಕಾರದ ವಿರುದ್ಧ ರೈತರು ತೀವ್ರ ಆಕ್ರೋಶ ವ್ಯಕ್ತಪಡಿಸಿ ಪ್ರತಿಭಟನೆ ನಡೆಸಿದ್ದಾರೆ. ತಮ್ಮ ಬೇಡಿಕೆಗಳ ಈಡೇರಿಕೆಗಾಗಿ ಆಕ್ರೋಶಗೊಂಡ ರೈತರು ಜಿಲ್ಲಾಧಿಕಾರಿ ಕಚೇರಿಗೆ ಮುತ್ತಿಗೆ ಹಾಕಿ ನ್ಯಾಯಕ್ಕಾಗಿ ಆಗ್ರಹಿಸಿದರು. ಶೇಂಗಾ ಮತ್ತು ಈರುಳ್ಳಿ ಬೆಳೆ ನಷ್ಟದಿಂದ ಸಂಕಷ್ಟದಲ್ಲಿರುವ ರೈತರಿಗೆ ಇದು ದೊಡ್ಡ ಹೊಡೆತವಾಗಿದೆ.1
- India Fuel Crisis: PM Modi ಸಲಹೆ ಪಾಲಿಸದಿದ್ರೆ ದೇಶಕ್ಕೆ ಸಂಕಷ್ಟ ಎಂದ ರುದ್ರಮೂರ್ತಿ |1
- ಕಿಚ್ಚ ಸುದೀಪ್ ಪುತ್ರಿ ಸಾನ್ವಿ ಸುದೀಪ್ ತಮ್ಮ ಬೆನ್ನಿನ ಮೇಲೆ ಗಣಪತಿಯ ಕಲಾತ್ಮಕ ಟ್ಯಾಟೂ ಹಾಕಿಸಿಕೊಂಡಿದ್ದಾರೆ. ಈ ಹೊಸ ಟ್ಯಾಟೂ ಅವರ ಅಭಿಮಾನಿಗಳ ಹಾಗೂ ಸಾರ್ವಜನಿಕರ ಗಮನ ಸೆಳೆದಿದೆ.1
- ಬೆಂಗಳೂರು ನಗರದ ಜೆಪಿ ನಗರದಲ್ಲಿ ನಡೆದ ಮಾವು ಮತ್ತು ಹಲಸಿನ ಮೇಳದಲ್ಲಿ ಹತ್ತು ಹಲವು ತಳಿಯ ಮಾವುಗಳು ಪ್ರದರ್ಶನಗೊಂಡವು. ರಸಪುರಿ, ಆಪೂಸ್ನಂತಹ ವೈವಿಧ್ಯಮಯ ಮಾವುಗಳೊಂದಿಗೆ, ಮಾವಿನ ಕಬಾಬ್, ಪಾನಿಪುರಿ, ದೋಸೆ, ಐಸ್ ಕ್ರೀಮ್ಗಳಂತಹ ವಿಶಿಷ್ಟ ಖಾದ್ಯಗಳು ಮೇಳದ ಪ್ರಮುಖ ಆಕರ್ಷಣೆಯಾಗಿದ್ದವು. ಈ ಮೇಳ ಮಾವು ಪ್ರಿಯರನ್ನು ಆಕರ್ಷಿಸಿ ಹೊಸ ರುಚಿಗಳನ್ನು ಪರಿಚಯಿಸಿತು.1
- ದಿವಂಗತ ಸಚಿವ ಡಿ. ಸುಧಾಕರ್ ಅವರ ಅಂತ್ಯಸಂಸ್ಕಾರದ ಸ್ಥಳವನ್ನು ಚಿತ್ರದುರ್ಗದಲ್ಲಿ ಬದಲಾಯಿಸಲಾಗಿದೆ. ಕುಟುಂಬಸ್ಥರ ನಿರ್ಧಾರದಂತೆ ಪಾವಗಡ ರಸ್ತೆಯ ಮುಕ್ತಿಧಾಮದಲ್ಲಿ ಜೈನ ಸಂಪ್ರದಾಯದಂತೆ ಅಂತಿಮ ವಿಧಿವಿಧಾನಗಳು ನಡೆಯಲಿವೆ. ಪುತ್ರ ಸುಹಾಸ್ ಅಗ್ನಿ ಸ್ಪರ್ಶ ಮಾಡಲಿದ್ದು, ಸಾವಿರಾರು ಅಭಿಮಾನಿಗಳು ಅಂತಿಮ ನಮನ ಸಲ್ಲಿಸಲಿದ್ದಾರೆ.1