logo
Shuru
Apke Nagar Ki App…
  • Latest News
  • News
  • Politics
  • Elections
  • Viral
  • Astrology
  • Horoscope in Hindi
  • Horoscope in English
  • Latest Political News
logo
Shuru
Apke Nagar Ki App…

ರಾಜ್ಯದಂತ ಸರ್ವರ್ ಪ್ರಾಬ್ಲಮ್ ರಾತ್ರಿ 12 ಗಂಟೆಗೆ ರೇಷನ್ ಕಾರ್ಡ್ ಕೆ ವೈ ಸಿ ಮಾಡಲು ಅಧಿಕಾರಿಗಳ ಒತ್ತಡ ಹಾಕುತ್ತಿದ್ದಾರೆ ನ್ಯಾಯಬೆಲೆ ಅಂಗಡಿ ಮಾಲೀಕರು ಅಳಿಲು ತೋಡಿಕೊಂಡಿದ್ದಾರೆ

1 hr ago
user_Sharanugouda Patil
Sharanugouda Patil
Muddebihal, Vijayapura•
1 hr ago

ರಾಜ್ಯದಂತ ಸರ್ವರ್ ಪ್ರಾಬ್ಲಮ್ ರಾತ್ರಿ 12 ಗಂಟೆಗೆ ರೇಷನ್ ಕಾರ್ಡ್ ಕೆ ವೈ ಸಿ ಮಾಡಲು ಅಧಿಕಾರಿಗಳ ಒತ್ತಡ ಹಾಕುತ್ತಿದ್ದಾರೆ ನ್ಯಾಯಬೆಲೆ ಅಂಗಡಿ ಮಾಲೀಕರು ಅಳಿಲು ತೋಡಿಕೊಂಡಿದ್ದಾರೆ

More news from Vijayapura and nearby areas
  • ರಾಜ್ಯದಂತ ಸರ್ವರ್ ಪ್ರಾಬ್ಲಮ್ ರಾತ್ರಿ 12 ಗಂಟೆಗೆ ರೇಷನ್ ಕಾರ್ಡ್ ಕೆ ವೈ ಸಿ ಮಾಡಲು ಅಧಿಕಾರಿಗಳ ಒತ್ತಡ ಹಾಕುತ್ತಿದ್ದಾರೆ ನ್ಯಾಯಬೆಲೆ ಅಂಗಡಿ ಮಾಲೀಕರು ಅಳಿಲು ತೋಡಿಕೊಂಡಿದ್ದಾರೆ
    1
    ರಾಜ್ಯದಂತ ಸರ್ವರ್ ಪ್ರಾಬ್ಲಮ್ ರಾತ್ರಿ 12 ಗಂಟೆಗೆ ರೇಷನ್ ಕಾರ್ಡ್ ಕೆ ವೈ ಸಿ ಮಾಡಲು ಅಧಿಕಾರಿಗಳ ಒತ್ತಡ ಹಾಕುತ್ತಿದ್ದಾರೆ ನ್ಯಾಯಬೆಲೆ ಅಂಗಡಿ ಮಾಲೀಕರು ಅಳಿಲು ತೋಡಿಕೊಂಡಿದ್ದಾರೆ
    user_Sharanugouda Patil
    Sharanugouda Patil
    Muddebihal, Vijayapura•
    1 hr ago
  • ಅಲಂಪೂರ್ ಪೇಟೆಯಲ್ಲಿ ಗಣೇಶನ ಪ್ರತಿಷ್ಠಾಪನೆ ; ಪ್ರಸಾದಕ್ಕೆ ಚಾಲನೆ ನೀಡಿದ ಮುಖಂಡರು ಇಲಕಲ್ ನಗರದ ಅಲಂಪೂರ ಪೇಟೆಯಲ್ಲಿ ಓಣಿಯ ಗುರುಹಿರಿಯರು ಯುವ ಮಿತ್ರರಿಂದ ಪ್ರತಿಷ್ಠಾಪನೆಗೊಂಡಿರುವ ಗಣೇಶಮೂರ್ತಿಗೆ ವಿಶೇಷ ಪೂಜೆ ಸಲ್ಲಿಸಿ ಪ್ರಸಾದಕ್ಕೆ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ನಗರದ ಹಿರಿಯ ಮುಖಂಡರಾದ ವೆಂಕಟೇಶ ಸಾಕಾ, ಮಂಜುನಾಥ ಹೊಸಮನಿ, ನಗರ ಪಿಎಸ್ಐ ನಾಗರಾಜ ಗಡಾದ, ಹನುಮಂತ ತುಂಬದ, ಅಶೋಕ ಪೂಜಾರಿ ಹಾಗೂ ಅನಂಪುರ್ಪೇಟೆಯ ಯುವ ಮಿತ್ರರು ಉಪಸ್ಥಿತರಿದ್ದರು
    4
    ಅಲಂಪೂರ್ ಪೇಟೆಯಲ್ಲಿ ಗಣೇಶನ ಪ್ರತಿಷ್ಠಾಪನೆ ; ಪ್ರಸಾದಕ್ಕೆ ಚಾಲನೆ ನೀಡಿದ ಮುಖಂಡರು
ಇಲಕಲ್ ನಗರದ ಅಲಂಪೂರ ಪೇಟೆಯಲ್ಲಿ
ಓಣಿಯ ಗುರುಹಿರಿಯರು ಯುವ ಮಿತ್ರರಿಂದ ಪ್ರತಿಷ್ಠಾಪನೆಗೊಂಡಿರುವ ಗಣೇಶಮೂರ್ತಿಗೆ ವಿಶೇಷ ಪೂಜೆ ಸಲ್ಲಿಸಿ ಪ್ರಸಾದಕ್ಕೆ ಚಾಲನೆ ನೀಡಿದರು. 
ಈ ಸಂದರ್ಭದಲ್ಲಿ ನಗರದ ಹಿರಿಯ ಮುಖಂಡರಾದ ವೆಂಕಟೇಶ ಸಾಕಾ,  ಮಂಜುನಾಥ ಹೊಸಮನಿ, ನಗರ ಪಿಎಸ್ಐ ನಾಗರಾಜ ಗಡಾದ, ಹನುಮಂತ ತುಂಬದ, ಅಶೋಕ ಪೂಜಾರಿ ಹಾಗೂ ಅನಂಪುರ್ಪೇಟೆಯ ಯುವ ಮಿತ್ರರು ಉಪಸ್ಥಿತರಿದ್ದರು
    user_ಶರಣಗೌಡ ಕಂದಕೂರ
    ಶರಣಗೌಡ ಕಂದಕೂರ
    Local News Reporter ಇಳಕಲ್, ಬಾಗಲಕೋಟೆ, ಕರ್ನಾಟಕ•
    5 hrs ago
  • ಲಿಂಗಸೂರು ಪಟ್ಟಣದ 7ನೇ ವಾರ್ಡಿನಲ್ಲಿ ವಾರ್ಡ್ ನಂಬರ್ 7 ರ ಕಾ ಮಹಾರಾಜ್ ಗಣೇಶ್ ಮೂರ್ತಿ ಪ್ರತಿಷ್ಠಾಪನೆ ಲಿಂಗಸುಗೂರು ಪಟ್ಟಣದ ಪಟ್ಟಣದ 7ನೇ ಎಕ್ಸ್ಪರ್ಟ್ ಸ್ಕೂಲ್ ಹತ್ತಿರ ಪ್ರತಿ ವರ್ಷದಂತೆ ಈ ವರ್ಷವೂ ವಾರ್ಡ್ ನಂಬರ್ 7 ರ ಕಾ ಮಹಾರಾಜ್ ಗಣೇಶ್ ಮೂರ್ತಿಯನ್ನು ಪ್ರತಿಷ್ಠಾಪನೆ ಮಾಡಲಾಗಿದ್ದು ಬೆಳಗಿನ ಜಾವ ವಿವಿಧ ಪೂಜಾ ಕಾರ್ಯಕ್ರಮಗಳೊಂದಿಗೆ ಅದ್ದೂರಿಯಾಗಿ ಪ್ರತಿಷ್ಠಾಪನೆ ಮಾಡಲಾಯಿತು. ಈ ಸಂದರ್ಭದಲ್ಲಿ ಗಣೇಶ ಯುವಕ ಮಂಡಳಿಯ ಸದಸ್ಯರು, ವಾರ್ಡಿನ ಗುರು ಹಿರಿಯರು ಮಹಿಳೆಯರು ಮಕ್ಕಳು ಗಣೇಶನ ಭಕ್ತರು ಭಾಗವಹಿಸಿದ್ದರು.
    4
    ಲಿಂಗಸೂರು ಪಟ್ಟಣದ 7ನೇ ವಾರ್ಡಿನಲ್ಲಿ 
 ವಾರ್ಡ್ ನಂಬರ್ 7 ರ ಕಾ ಮಹಾರಾಜ್ ಗಣೇಶ್ ಮೂರ್ತಿ ಪ್ರತಿಷ್ಠಾಪನೆ 
ಲಿಂಗಸುಗೂರು  ಪಟ್ಟಣದ ಪಟ್ಟಣದ 7ನೇ ಎಕ್ಸ್ಪರ್ಟ್ ಸ್ಕೂಲ್ ಹತ್ತಿರ ಪ್ರತಿ ವರ್ಷದಂತೆ ಈ ವರ್ಷವೂ ವಾರ್ಡ್ ನಂಬರ್ 7 ರ ಕಾ ಮಹಾರಾಜ್  ಗಣೇಶ್ ಮೂರ್ತಿಯನ್ನು ಪ್ರತಿಷ್ಠಾಪನೆ ಮಾಡಲಾಗಿದ್ದು ಬೆಳಗಿನ ಜಾವ ವಿವಿಧ ಪೂಜಾ ಕಾರ್ಯಕ್ರಮಗಳೊಂದಿಗೆ ಅದ್ದೂರಿಯಾಗಿ ಪ್ರತಿಷ್ಠಾಪನೆ ಮಾಡಲಾಯಿತು. ಈ ಸಂದರ್ಭದಲ್ಲಿ ಗಣೇಶ ಯುವಕ ಮಂಡಳಿಯ ಸದಸ್ಯರು, ವಾರ್ಡಿನ ಗುರು ಹಿರಿಯರು ಮಹಿಳೆಯರು ಮಕ್ಕಳು ಗಣೇಶನ ಭಕ್ತರು ಭಾಗವಹಿಸಿದ್ದರು.
    user_ಸಿದ್ದನಗೌಡ ಪಾಟೀಲ್
    ಸಿದ್ದನಗೌಡ ಪಾಟೀಲ್
    Lingsugur, Raichur•
    23 hrs ago
  • ED. IT. ಯಾವಾಗ ಬೇಕಾದರೂ ನನ್ನ ಮನೆಗೆ ಬರಬಹುದು ಸಚಿವ ವಿಜಯಾನಂದ ಕಾಶಪ್ಪನವರ ಬಾಗಲಕೋಟೆ: ಕೈ ಶಾಸಕರನ್ನು ಬಿಜೆಪಿಗೆ ಸೆಳೆಯುವ ಹುನ್ನಾರ ವಿಚಾರಕ್ಕೆ ಸಚಿವ ಕಾಶಪ್ಪನವರ ಪ್ರತಿಕ್ರಿಯಿಸಿದರು ಈ ಹಿಂದೆ ಬಿಜೆಪಿ ಕಾಂಗ್ರೆಸ್ನ 55 ಜನರ ಪಟ್ಟಿ ರೆಡಿ ಮಾಡಿತ್ತು ಕಾಂಗ್ರೆಸ್ ಶಾಸಕರ ಆಪರೇಷನ್ ಪಟ್ಟಿಯಲ್ಲಿ ನನ್ನ ಹೆಸರು ಇತ್ತು ಬಿಜೆಪಿ ಪಕ್ಷಕ್ಕೆ ಸೆಳೆಯುವುದು, ಬರೋಲ್ಲ ಅಂದರೆ ಹಿಡಿ ದಾಳಿ ಅಂಜಿಕೆ ಹಾಕುವುದು ಮಾಡಿದ್ದರು. ನಾ ಬಿಜೆಪಿಗರಿಗೆ ಹೇಳಿದ್ದೇನೆ ನನ್ನ ಮೇಲೆ ಇಡಿ ಐಟಿ ದಾಳಿ ಮಾಡಿದರು ಅಂಜಿಕೆ ಇಲ್ಲ ಎಂದು ಸಚಿವ ಕಾಶಪ್ಪನವರ ಬಾಗಲಕೋಟೆಯಲ್ಲಿ ಹೇಳಿದರು.
    1
    ED. IT. ಯಾವಾಗ ಬೇಕಾದರೂ ನನ್ನ ಮನೆಗೆ ಬರಬಹುದು ಸಚಿವ ವಿಜಯಾನಂದ ಕಾಶಪ್ಪನವರ
ಬಾಗಲಕೋಟೆ: ಕೈ ಶಾಸಕರನ್ನು ಬಿಜೆಪಿಗೆ ಸೆಳೆಯುವ ಹುನ್ನಾರ ವಿಚಾರಕ್ಕೆ ಸಚಿವ ಕಾಶಪ್ಪನವರ ಪ್ರತಿಕ್ರಿಯಿಸಿದರು ಈ ಹಿಂದೆ ಬಿಜೆಪಿ ಕಾಂಗ್ರೆಸ್ನ 55 ಜನರ ಪಟ್ಟಿ ರೆಡಿ ಮಾಡಿತ್ತು ಕಾಂಗ್ರೆಸ್ ಶಾಸಕರ ಆಪರೇಷನ್ ಪಟ್ಟಿಯಲ್ಲಿ ನನ್ನ ಹೆಸರು ಇತ್ತು ಬಿಜೆಪಿ ಪಕ್ಷಕ್ಕೆ ಸೆಳೆಯುವುದು, ಬರೋಲ್ಲ ಅಂದರೆ ಹಿಡಿ ದಾಳಿ ಅಂಜಿಕೆ ಹಾಕುವುದು ಮಾಡಿದ್ದರು. ನಾ ಬಿಜೆಪಿಗರಿಗೆ ಹೇಳಿದ್ದೇನೆ ನನ್ನ ಮೇಲೆ ಇಡಿ ಐಟಿ ದಾಳಿ ಮಾಡಿದರು ಅಂಜಿಕೆ ಇಲ್ಲ ಎಂದು ಸಚಿವ ಕಾಶಪ್ಪನವರ ಬಾಗಲಕೋಟೆಯಲ್ಲಿ ಹೇಳಿದರು.
    user_Shabbir Bijapur
    Shabbir Bijapur
    Photographer ಬಾಗಲಕೋಟೆ, ಬಾಗಲಕೋಟೆ, ಕರ್ನಾಟಕ•
    6 hrs ago
  • ಶಾಸಕ ಯತ್ನಾಳ ಸಿಎಂ ಆಗುವುದು ಹಗಲುಗನಸು: ಸಚಿವ ವಿಜಯಾನಂದ ಕಾಶಪ್ಪನವರ ಶಾಸಕ ಯತ್ನಾಳ ಸಿಎಂ ಆಗುವುದು ಹಗಲುಗನಸು: ಸಚಿವ ವಿಜಯಾನಂದ ಕಾಶಪ್ಪನವರ
    1
    ಶಾಸಕ ಯತ್ನಾಳ ಸಿಎಂ ಆಗುವುದು ಹಗಲುಗನಸು: ಸಚಿವ ವಿಜಯಾನಂದ ಕಾಶಪ್ಪನವರ
ಶಾಸಕ ಯತ್ನಾಳ ಸಿಎಂ ಆಗುವುದು ಹಗಲುಗನಸು: ಸಚಿವ ವಿಜಯಾನಂದ ಕಾಶಪ್ಪನವರ
    user_T NEWS BIJAPUR
    T NEWS BIJAPUR
    ವಿಜಯಪುರ, ವಿಜಯಪುರ, ಕರ್ನಾಟಕ•
    2 hrs ago
  • ದಕ್ಷಿಣ ಭಾರತದಲ್ಲೇ ಅತ್ಯಂತ ಅಭೂತಪೂರ್ವವಾದ ಮಹಾಶಿಲಾ ತಾಣವೆಂದರೆ ರಾಜನಕೊಲ್ಲೂರು. ಇಲ್ಲಿ ಅನೇಕ ಬಗೆಯ ಮರಳುಗಲ್ಲಿನ ಮಹಾಶಿಲೆಗಳು ಇವೆ. ಕರ್ನಾಟಕದ ಅತ್ಯಂತ ಸುಪ್ರಸಿದ್ದ ತಾಣಗಳು ದಕ್ಷಿಣ ಭಾರತದಲ್ಲೇ ಅತ್ಯಂತ ಅಭೂತಪೂರ್ವವಾದ ಮಹಾಶಿಲಾ ತಾಣವೆಂದರೆ ರಾಜನಕೊಲ್ಲೂರು. ಇಲ್ಲಿ ಅನೇಕ ಬಗೆಯ ಮರಳುಗಲ್ಲಿನ ಮಹಾಶಿಲೆಗಳು ಇವೆ. ಡೋಲ್ಡನ್‌ಗಳೆಂಬ ಜಾವಡಿಗೆ ಆಧಾರವಾಗಿ ನಿಂತ ಬದಿಯ ಚಪ್ಪಡಿಗಳುಳ್ಳ ಆಯತಾಕಾರದ ರಚನೆಗಳನ್ನು ಡೋಲೈನ್‌ ಗಳೆಂದು ಕರೆಯುತ್ತಾರೆ. ಇಲ್ಲಿ ಕಾಣುವ ವಿವಿಧ ಬಗೆಗಳನ್ನು ಗಮನಿಸಿ, ಕೆಲವಕ್ಕೆ ಮೂರು ಅಥವಾ ನಾಲ್ಕು ಬದಿಗಳಿವೆ. ಹಾಗೂ ಸಣ್ಣ ಕಿಟಕಿ-ರಂಧ್ರವು ಅದರಲ್ಲಿ ಇರಬಹುದು ಅಥವಾ ಇಲ್ಲದಿರಬಹುದು. ಡೋಲೈನ್‌ಗಳ ಮಧ್ಯೆ ಇರುವ ಭಾಗಶಃ ಹೂತಿರುವ, ಡಬ್ಬಿ ಆಕಾರದ ರಚನೆಗಳನ್ನು ಸಿಸ್ಟ್‌ಗಳೆಂದು ಕರೆಯುತ್ತಾರೆ. ಸಿಸ್ಟ್ ತನ್ನೊಳಗೇ ಕುಸಿದು ಬೀಳದಂತೆ ತಡೆಗಟ್ಟುವ ರೀತಿಯಲ್ಲಿ, ರಾಜನಕೊಲ್ಲೂರಿನ ಎಲ್ಲ ಸಿಸ್ಟ್‌ಗಳಲ್ಲೂ ಅದರ ಬದಿಯ ಉದ್ದನೆಯ ಚಪ್ಪಡಿಗಳು, ಸ್ವಲ್ಪ ಚಿಕ್ಕ ಚಪ್ಪಡಿಗಳಿಗಿಂತ ಮುಂದಕ್ಕೆ ಚಾಚಿವೆ.
    1
    ದಕ್ಷಿಣ ಭಾರತದಲ್ಲೇ ಅತ್ಯಂತ ಅಭೂತಪೂರ್ವವಾದ ಮಹಾಶಿಲಾ ತಾಣವೆಂದರೆ ರಾಜನಕೊಲ್ಲೂರು. ಇಲ್ಲಿ ಅನೇಕ ಬಗೆಯ ಮರಳುಗಲ್ಲಿನ ಮಹಾಶಿಲೆಗಳು ಇವೆ.
ಕರ್ನಾಟಕದ ಅತ್ಯಂತ ಸುಪ್ರಸಿದ್ದ ತಾಣಗಳು
ದಕ್ಷಿಣ ಭಾರತದಲ್ಲೇ ಅತ್ಯಂತ ಅಭೂತಪೂರ್ವವಾದ ಮಹಾಶಿಲಾ ತಾಣವೆಂದರೆ ರಾಜನಕೊಲ್ಲೂರು. ಇಲ್ಲಿ ಅನೇಕ ಬಗೆಯ ಮರಳುಗಲ್ಲಿನ ಮಹಾಶಿಲೆಗಳು ಇವೆ. ಡೋಲ್ಡನ್‌ಗಳೆಂಬ ಜಾವಡಿಗೆ ಆಧಾರವಾಗಿ ನಿಂತ ಬದಿಯ ಚಪ್ಪಡಿಗಳುಳ್ಳ ಆಯತಾಕಾರದ ರಚನೆಗಳನ್ನು ಡೋಲೈನ್‌ ಗಳೆಂದು ಕರೆಯುತ್ತಾರೆ. ಇಲ್ಲಿ ಕಾಣುವ ವಿವಿಧ ಬಗೆಗಳನ್ನು ಗಮನಿಸಿ, ಕೆಲವಕ್ಕೆ ಮೂರು ಅಥವಾ ನಾಲ್ಕು ಬದಿಗಳಿವೆ. ಹಾಗೂ ಸಣ್ಣ ಕಿಟಕಿ-ರಂಧ್ರವು ಅದರಲ್ಲಿ ಇರಬಹುದು ಅಥವಾ ಇಲ್ಲದಿರಬಹುದು. ಡೋಲೈನ್‌ಗಳ ಮಧ್ಯೆ ಇರುವ ಭಾಗಶಃ ಹೂತಿರುವ, ಡಬ್ಬಿ ಆಕಾರದ ರಚನೆಗಳನ್ನು ಸಿಸ್ಟ್‌ಗಳೆಂದು ಕರೆಯುತ್ತಾರೆ. ಸಿಸ್ಟ್ ತನ್ನೊಳಗೇ ಕುಸಿದು ಬೀಳದಂತೆ ತಡೆಗಟ್ಟುವ ರೀತಿಯಲ್ಲಿ, ರಾಜನಕೊಲ್ಲೂರಿನ ಎಲ್ಲ ಸಿಸ್ಟ್‌ಗಳಲ್ಲೂ ಅದರ ಬದಿಯ ಉದ್ದನೆಯ ಚಪ್ಪಡಿಗಳು, ಸ್ವಲ್ಪ ಚಿಕ್ಕ ಚಪ್ಪಡಿಗಳಿಗಿಂತ ಮುಂದಕ್ಕೆ ಚಾಚಿವೆ.
    user_ಲೋಕಲ್ ಸ್ಟಾರ್ ನ್ಯೂಸ್
    ಲೋಕಲ್ ಸ್ಟಾರ್ ನ್ಯೂಸ್
    ಶೋರಾಪುರ, ಯಾದಗಿರಿ, ಕರ್ನಾಟಕ•
    9 hrs ago
  • *ಹಿಂದೂ ಮಹಾಗಣಪತಿ , ತಾಳಿಕೋಟೆ 🕉* *ಮೊದಲ ಭವ್ಯ ದರ್ಶನ ಸಂಜೆ 7 ಘಂಟೆಗೆ* 🌺 ಭಕ್ತಿಭಾವದಿಂದ ಪ್ರತಿಷ್ಠಾಪಿಸಲಾದ ಶ್ರೀ ಮಹಾಗಣಪತಿಯ ದಿವ್ಯ ದರ್ಶನ ಪಡೆಯಲು ತಾಳಿಕೋಟೆಯ ಸಮಸ್ತ ಭಕ್ತಾದಿಗಳಿಗೆ ಆತ್ಮೀಯ ಆಹ್ವಾನ. *🙏 ತಾವೆಲ್ಲರೂ ಕುಟುಂಬ ಸಮೇತರಾಗಿ ಆಗಮಿಸಿ, ತಮ್ಮ ಬಂಧು-ಬಳಗ ಹಾಗೂ ಸ್ನೇಹಿತರನ್ನೂ ಕರೆತಂದು ಶ್ರೀ ಮಹಾಗಣಪತಿಯ ದಿವ್ಯ ದರ್ಶನ ಪಡೆದು ಕೃಪೆಗೆ ಪಾತ್ರರಾಗಿ.* ತಾಳಿಕೋಟಿ: ಪಟ್ಟಣದಲ್ಲಿ ಭಕ್ತಿಭಾವದಿಂದ ಪ್ರತಿಷ್ಠಾಪಿಸಲಾದ ಶ್ರೀ ಹಿಂದೂ ಮಹಾಗಣಪತಿಯ ಮೊದಲ ಭವ್ಯ ದರ್ಶನ ಸಂಜೆ 7 ಗಂಟೆಗೆ ನೆರವೇರಿತು. ಶ್ರೀ ಹಿಂದೂ ಮಹಾಗಣಪತಿಯ ಪ್ರತಿಷ್ಠಾಪನೆಯ ಹಿನ್ನೆಲೆಯಲ್ಲಿ ತಾಳಿಕೋಟೆಯ ಸಮಸ್ತ ಭಕ್ತಾದಿಗಳು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ, ಗಣಪತಿ ಬಪ್ಪನ ದಿವ್ಯ ದರ್ಶನ ಪಡೆದು ಕೃಪೆಗೆ ಪಾತ್ರರಾದರು. ವಿಶೇಷ ಪೂಜೆ ಹಾಗೂ ಧಾರ್ಮಿಕ ಕಾರ್ಯಕ್ರಮಗಳ ನಡುವೆ ಮಹಾಗಣಪತಿಯ ದರ್ಶನಕ್ಕೆ ಭಕ್ತರಲ್ಲಿ ಅಪಾರ ಉತ್ಸಾಹ ಕಂಡುಬಂದಿತು. ಭಕ್ತರು ಶ್ರದ್ಧಾ–ಭಕ್ತಿಯಿಂದ ಪೂಜೆ ಸಲ್ಲಿಸಿ, ಶ್ರೀ ಹಿಂದೂ ಮಹಾಗಣಪತಿಯ ಆಶೀರ್ವಾದ ಪಡೆದು ತಮ್ಮ ಕುಟುಂಬಕ್ಕೆ ಸುಖ, ಶಾಂತಿ, ಆರೋಗ್ಯ ಮತ್ತು ಸಮೃದ್ಧಿ ಕರುಣಿಸಲಿ ಎಂದು ಪ್ರಾರ್ಥಿಸಿದರು. ಕಾರ್ಯಕ್ರಮದಲ್ಲಿ ತಾಳಿಕೋಟೆ ಪಟ್ಟಣದ ವಿವಿಧ ಭಾಗಗಳಿಂದ ಭಕ್ತರು ಭಾಗವಹಿಸಿ ಗಣಪತಿ ಬಪ್ಪನ ದರ್ಶನ ಪಡೆದರು. ಗಣಪತಿ ಬಪ್ಪಾ ಮೋರಯಾ… ಮಂಗಳಮೂರ್ತಿ ಮೋರಯಾ…! ವರದಿ: ಸಂಗನಗೌಡ ಗಬಸಾವಳಗಿ SCN TV NEWS – ತಾಳಿಕೋಟಿ
    1
    *ಹಿಂದೂ ಮಹಾಗಣಪತಿ , ತಾಳಿಕೋಟೆ 🕉*
*ಮೊದಲ ಭವ್ಯ ದರ್ಶನ ಸಂಜೆ 7 ಘಂಟೆಗೆ*
🌺 ಭಕ್ತಿಭಾವದಿಂದ ಪ್ರತಿಷ್ಠಾಪಿಸಲಾದ ಶ್ರೀ ಮಹಾಗಣಪತಿಯ ದಿವ್ಯ ದರ್ಶನ ಪಡೆಯಲು
ತಾಳಿಕೋಟೆಯ ಸಮಸ್ತ ಭಕ್ತಾದಿಗಳಿಗೆ ಆತ್ಮೀಯ ಆಹ್ವಾನ.

*🙏 ತಾವೆಲ್ಲರೂ ಕುಟುಂಬ ಸಮೇತರಾಗಿ ಆಗಮಿಸಿ, ತಮ್ಮ ಬಂಧು-ಬಳಗ ಹಾಗೂ ಸ್ನೇಹಿತರನ್ನೂ ಕರೆತಂದು ಶ್ರೀ ಮಹಾಗಣಪತಿಯ ದಿವ್ಯ ದರ್ಶನ ಪಡೆದು ಕೃಪೆಗೆ ಪಾತ್ರರಾಗಿ.*
ತಾಳಿಕೋಟಿ:
ಪಟ್ಟಣದಲ್ಲಿ ಭಕ್ತಿಭಾವದಿಂದ ಪ್ರತಿಷ್ಠಾಪಿಸಲಾದ ಶ್ರೀ ಹಿಂದೂ ಮಹಾಗಣಪತಿಯ ಮೊದಲ ಭವ್ಯ ದರ್ಶನ ಸಂಜೆ 7 ಗಂಟೆಗೆ ನೆರವೇರಿತು.
ಶ್ರೀ ಹಿಂದೂ ಮಹಾಗಣಪತಿಯ ಪ್ರತಿಷ್ಠಾಪನೆಯ ಹಿನ್ನೆಲೆಯಲ್ಲಿ ತಾಳಿಕೋಟೆಯ ಸಮಸ್ತ ಭಕ್ತಾದಿಗಳು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ, ಗಣಪತಿ ಬಪ್ಪನ ದಿವ್ಯ ದರ್ಶನ ಪಡೆದು ಕೃಪೆಗೆ ಪಾತ್ರರಾದರು.
ವಿಶೇಷ ಪೂಜೆ ಹಾಗೂ ಧಾರ್ಮಿಕ ಕಾರ್ಯಕ್ರಮಗಳ ನಡುವೆ ಮಹಾಗಣಪತಿಯ ದರ್ಶನಕ್ಕೆ ಭಕ್ತರಲ್ಲಿ ಅಪಾರ ಉತ್ಸಾಹ ಕಂಡುಬಂದಿತು. ಭಕ್ತರು ಶ್ರದ್ಧಾ–ಭಕ್ತಿಯಿಂದ ಪೂಜೆ ಸಲ್ಲಿಸಿ, ಶ್ರೀ ಹಿಂದೂ ಮಹಾಗಣಪತಿಯ ಆಶೀರ್ವಾದ ಪಡೆದು ತಮ್ಮ ಕುಟುಂಬಕ್ಕೆ ಸುಖ, ಶಾಂತಿ, ಆರೋಗ್ಯ ಮತ್ತು ಸಮೃದ್ಧಿ ಕರುಣಿಸಲಿ ಎಂದು ಪ್ರಾರ್ಥಿಸಿದರು.
ಕಾರ್ಯಕ್ರಮದಲ್ಲಿ ತಾಳಿಕೋಟೆ ಪಟ್ಟಣದ ವಿವಿಧ ಭಾಗಗಳಿಂದ ಭಕ್ತರು ಭಾಗವಹಿಸಿ ಗಣಪತಿ ಬಪ್ಪನ ದರ್ಶನ ಪಡೆದರು.
ಗಣಪತಿ ಬಪ್ಪಾ ಮೋರಯಾ…
ಮಂಗಳಮೂರ್ತಿ ಮೋರಯಾ…!
ವರದಿ: ಸಂಗನಗೌಡ ಗಬಸಾವಳಗಿ
SCN TV NEWS – ತಾಳಿಕೋಟಿ
    user_ಸಂಗನಗೌಡ
    ಸಂಗನಗೌಡ
    Engineer Vijayapura, Karnataka•
    12 hrs ago
  • ಮುದ್ದೇಬಿಹಾಳದಲ್ಲಿ ಗಣಪತಿ ಬಸವೇಶ್ವರ ಸರ್ಕಲಿನಲ್ಲಿ ಅತಿ ವಿಜೃಂಭಣೆಯಿಂದ ಮೆರೆವಣಿಗೆ ಮೂಲಕ . ಹುಡುಕು ಕಾಲೂನಿಗೆ ಪ್ರತಿ ಸ್ಥಾಪನೆ ಮಾಡಲಾಯಿತು.
    1
    ಮುದ್ದೇಬಿಹಾಳದಲ್ಲಿ ಗಣಪತಿ ಬಸವೇಶ್ವರ ಸರ್ಕಲಿನಲ್ಲಿ ಅತಿ ವಿಜೃಂಭಣೆಯಿಂದ  ಮೆರೆವಣಿಗೆ  ಮೂಲಕ . ಹುಡುಕು ಕಾಲೂನಿಗೆ   ಪ್ರತಿ ಸ್ಥಾಪನೆ ಮಾಡಲಾಯಿತು.
    user_Sharanugouda Patil
    Sharanugouda Patil
    Muddebihal, Vijayapura•
    13 hrs ago
View latest news on Shuru App
Download_Android
  • Terms & Conditions
  • Career
  • Privacy Policy
  • Blogs
Shuru, a product of Close App Private Limited.