Shuru
Apke Nagar Ki App…
Breaking news : Nara Bharath Reddy video released from Dubai 🚨
Voice news Kannada
Breaking news : Nara Bharath Reddy video released from Dubai 🚨
More news from Karnataka and nearby areas
- “ನಾನು ಮತ್ತು ನಮ್ಮ ಕುಟುಂಬ ಸುರಕ್ಷಿತವಾಗಿದ್ದೇವೆ. ಯಾರೂ ಆತಂಕ ಪಡಬೇಡಿ,” – ನಾರಾ ಭರತ್ ರೆಡ್ಡಿ “ದುಬೈನಲ್ಲಿ ಸಿಲುಕಿರುವ 35 ಜನರಿಗೆ ಸಾಧ್ಯವಾದ ಎಲ್ಲಾ ಸಹಾಯ ಮಾಡುತ್ತಿದ್ದೇವೆ.”1
- Post by Voice news Kannada1
- ಬಾಲಕೋಟ್ ಮತ್ತು ಬಿಯಾಂಡ್, ಟೆಹ್ರಾನ್ ನಂತಹ ವೆಬ್ ಸರಣಿಗಳಲ್ಲಿ ನಟಿಸಿರುವ ಇರಾನಿನ ನಟಿ ಎಲ್ನಾಜ್ ನೊರೌಜಿ, ಇರಾನ್ ಮತ್ತು ಅಮೆರಿಕ, ಇಸ್ರೇಲ್ ನಡುವಿನ ಯುದ್ಧದ ಬಗ್ಗೆ ಪ್ರತಿಕ್ರಿಯಿಸಿ, ಇರಾನ್ನ ಸರ್ವೋಚ್ಚ ನಾಯಕ ಅಯತೊಲ್ಲಾ ಅಲಿ ಖಮೇನಿ ಅವರ ಹತ್ಯೆಗೆ ಸಂತೋಷ ವ್ಯಕ್ತಪಡಿಸಿದ್ದಾರೆ. ನಟಿ ಖಮೇನಿ ಸಾವಿನ ಬಗ್ಗೆ 'ಧನ್ಯವಾದಗಳು' ಎಂದು ಶೀರ್ಷಿಕೆ ನೀಡಿ ಸುದ್ದಿ ವರದಿಯನ್ನು ಹಂಚಿಕೊಂಡಿದ್ದು, 'ಈ ಸುದ್ದಿಯನ್ನು ನಂಬಲು ಸಾಧ್ಯವಾಗುತ್ತಿಲ್ಲ, 47 ವರ್ಷಗಳಿಂದ ಇದಕ್ಕಾಗಿ ಕಾಯುತ್ತಿದ್ದೆವು' ಎಂದು ಹೇಳಿದ್ದಾರೆ.1
- ಗದಗ ಜಿಲ್ಲೆ ಗಜೇಂದ್ರಗಡ ತಾಲೂಕು ಕುಂಟೋಜಿ ಎಂಬ ಗ್ರಾಮ ಕುಡಿಯುವ ನೀರು ಹೊಲಸು ವಾಸ್ನೆ ನಾರ್ತಾ ಇದೆ1
- ಹೊಸದುರ್ಗ ತಾಲೂಕು: ಹೆಗ್ಗೆರೆ ಸಮೀಪ ಟ್ರಾಕ್ಟರ್ ಪಲ್ಟಿ – ಬೆಂಕಿಗಾಹುತಿಯಾದ ವಾಹನ ಹೌದು ಇದು ಹೊಸದುರ್ಗ ತಾಲೂಕಿನ ಹೆಗ್ಗೆರೆ ಸಮೀಪ ಚಾಲಕನ ನಿಯಂತ್ರಣ ತಪ್ಪಿದ ಪರಿಣಾಮ ಟ್ರಾಕ್ಟರ್ ರಸ್ತೆ ಬದಿಯ ಚರಂಡಿಗೆ ಬಿದ್ದು ಪಲ್ಟಿಯಾಗಿದೆ. ಅಪಘಾತದ ವೇಳೆ ರಸ್ತೆಯ ಪಕ್ಕದಲ್ಲಿದ್ದ ಆಕಸ್ಮಿಕ ಬೆಂಕಿಯ ಮೇಲೆ ಟ್ರಾಕ್ಟರ್ ಬಿದ್ದ ಕಾರಣ ವಾಹನಕ್ಕೆ ಬೆಂಕಿ ತಗುಲಿ ಸಂಪೂರ್ಣವಾಗಿ ಹೊತ್ತಿ ಉರಿದಿದೆ. ಘಟನೆಯ ತೀವ್ರತೆಗೆ ಟ್ರಾಕ್ಟರ್ ಬಹುತೇಕ ಸುಟ್ಟು ಭಸ್ಮವಾಗಿದೆ ಎಂದು ತಿಳಿದುಬಂದಿದೆ. ಅದೃಷ್ಟವಶಾತ್ ಚಾಲಕನಿಗೆ ಪ್ರಾಣಾಪಾಯವಾಗಿಲ್ಲ ಎನ್ನಲಾಗಿದ್ದು, ಹೆಚ್ಚಿನ ವಿವರಗಳು ಇನ್ನಷ್ಟೇ ಲಭ್ಯವಾಗಬೇಕಿದೆ. ಘಟನಾ ಸ್ಥಳಕ್ಕೆ ಸಂಬಂಧಪಟ್ಟ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಕುರಿತು ಸ್ಥಳೀಯ ಠಾಣೆಯಲ್ಲಿ ಪ್ರಕರಣ ದಾಖಲಾಗುವ ಸಾಧ್ಯತೆ ಇದೆ.1
- ಗಜೆಂದ್ರಗಡ ತಾಲೂಕಿನ ಕುಂಟೋಜಿ ಗ್ರಾಮದಲ್ಲಿ ಕುಡಿಯುವ ನೀರಿನ ಸಮಸ್ಯೆ ಗಂಭೀರವಾಗಿದ್ದು, ಗ್ರಾಮಸ್ಥರು ತಮ್ಮ ಅಸಮಾಧಾನವನ್ನು ಬಹಿರಂಗವಾಗಿ ವ್ಯಕ್ತಪಡಿಸಿದ್ದಾರೆ1
- ಪರಶುರಾಂಪುರ ಪರೀಕ್ಷಾ ಕೇಂದ್ರದಲ್ಲಿ ಒಬ್ಬ ವಿದ್ಯಾರ್ಥಿಗೆ 8 ಮಂದಿ ಸಿಬ್ಬಂದಿ ಭದ್ರತೆಯಲ್ಲಿ ಪರೀಕ್ಷೆ, ಅಪರೂಪದ ಘಟನೆ ನಡೆದಿದೆ. ಚಳ್ಳಕೆರೆ ತಾಲೂಕಿನ ಪರಶುರಾಮಪುರ ಈ ಒಂದು ವಿಧ್ಯಮಾನಕ್ಕೆ ಸಾಕ್ಷಿಯಾಗಿದೆ1
- ಚಳ್ಳಕೆರೆ ತ್ಯಾಗರಾಜ ನಗರದಲ್ಲಿ “ಮೈ ಚೋಟ ಸ್ಕೂಲ್” – ಗುಣಮಟ್ಟದ ಪೂರ್ವ ಪ್ರಾಥಮಿಕ ಶಿಕ್ಷಣಕ್ಕೆ ಹೊಸ ಹೆಜ್ಜೆ 🌟 MY CHHOTA SCHOOL ಶ್ರೀ ಲಕ್ಷ್ಮೀ ವೆಂಕಟೇಶ್ವರ ಎಜುಕೇಶನಲ್ ಟ್ರಸ್ಟ್ ಆಶ್ರಯದಲ್ಲಿ ಬೆಂಗಳೂರು ರಾಜಧಾನಿಯಲ್ಲಿ ಖಾಸಗಿ ಸಂಸ್ಥೆಗಳಲ್ಲಿ ಉದ್ಯೋಗದಲ್ಲಿದ್ದ ದಂಪತಿಗಳು ಕೋವಿಡ್ ಲಾಕ್ಡೌನ್ ಸಂದರ್ಭ ಊರಿಗೆ ಮರಳಿ ಬಂದು, ತಮ್ಮ ಮಕ್ಕಳಿಗೆ ಹಾಗೂ ಸ್ಥಳೀಯ ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ನೀಡಬೇಕೆಂಬ ಉದ್ದೇಶದಿಂದ ಚಳ್ಳಕೆರೆ ನಗರದ ತ್ಯಾಗರಾಜ ನಗರದಲ್ಲಿ “ಮೈ ಚೋಟ ಸ್ಕೂಲ್” ನರ್ಸರಿ, ಎಲ್ಕೆಜಿ ಹಾಗೂ ಯುಕೆಜಿ ಶಾಲೆಯನ್ನು ಪ್ರಾರಂಭಿಸಿದ್ದಾರೆ. ಬಹುತೇಕ ಖಾಸಗಿ ಶಾಲೆಗಳಲ್ಲಿ ಪ್ರವೇಶಕ್ಕೂ ಪರೀಕ್ಷೆ ನಡೆಸಿ, ಬುದ್ಧಿವಂತ ಮಕ್ಕಳಿಗೆ ಮಾತ್ರ ಅವಕಾಶ ನೀಡುವ ಪದ್ಧತಿ ಇರುವ ಸಂದರ್ಭದಲ್ಲೂ, ದಂಪತಿಗಳಾದ ಚಂದ್ರಕಲಾ – ವೀರೇಶ್ ಅವರು ಅಕ್ಷರ ಪರಿಚಯವಿಲ್ಲದ ಮಕ್ಕಳಿಗೂ ಪ್ರವೇಶ ನೀಡಿ, ಮೂಲಭೂತ ಶಿಕ್ಷಣದ ಮೂಲಕ ಅವರನ್ನು ರೂಪಿಸುವ ಮಹತ್ವದ ಕಾರ್ಯಕ್ಕೆ ಮುಂದಾಗಿದ್ದಾರೆ. ಶಾಲೆಯಲ್ಲಿ ಕನ್ನಡ, ಇಂಗ್ಲಿಷ್ ಹಾಗೂ ಹಿಂದಿ ಭಾಷಾ ಪಾಠಗಳ ಜೊತೆಗೆ ಗಣಿತ, ಪರಿಸರ ಜ್ಞಾನ, ಸ್ವಯಂ ಪರಿಚಯ ಹಾಗೂ ವಿವಿಧ ಕ್ರಿಯಾತ್ಮಕ ಚಟುವಟಿಕೆಗಳ ಮೂಲಕ ಮಕ್ಕಳಿಗೆ ಸಮಗ್ರ ಶಿಕ್ಷಣ ನೀಡಲಾಗುತ್ತಿದೆ. ಶಿಕ್ಷಣದ ಜೊತೆಗೆ ಶಿಸ್ತು, ದೇಶಭಕ್ತಿ ಮತ್ತು ಉತ್ತಮ ಸಂಸ್ಕಾರಗಳನ್ನು ಮಕ್ಕಳಲ್ಲಿ ಬೆಳೆಸಲಾಗುತ್ತಿದೆ. ಪ್ರಾರಂಭದಲ್ಲಿ 18 ಮಕ್ಕಳಿಂದ ಆರಂಭವಾದ ಶಾಲೆ, ಮೂರನೇ ವರ್ಷಕ್ಕೆ 53 ಮಕ್ಕಳ ದಾಖಲಾತಿಯೊಂದಿಗೆ ಉತ್ತಮ ಬೆಳವಣಿಗೆ ಸಾಧಿಸಿದೆ. 🎯 ಶಾಲೆಯ ಪ್ರಮುಖ ವೈಶಿಷ್ಟ್ಯಗಳು: ✅ ಭಾಷಾ ಕೌಶಲ್ಯ (ಕನ್ನಡ / ಇಂಗ್ಲಿಷ್ / ಹಿಂದಿ) ✅ ಅಕ್ಷರ ಗುರುತಿಸುವಿಕೆ ✅ ಗಣಿತದ ಮೂಲಭೂತ ಪಾಠಗಳು ✅ ಪರಿಸರ ಜ್ಞಾನ ✅ ಸ್ವಯಂ ಪರಿಚಯ ✅ ಕ್ರಿಯಾತ್ಮಕ ಚಟುವಟಿಕೆಗಳು ✅ ಸಾಮಾಜಿಕ ಹಾಗೂ ದೈಹಿಕ ಬೆಳವಣಿಗೆ ✅ ಒಳಾಂಗಣ ಮತ್ತು ಹೊರಾಂಗಣ ಆಟಗಳು ✅ ವ್ಯಾಯಾಮ ಮತ್ತು ಸಂಸ್ಕಾರ ಶಿಕ್ಷಣ 📌 ನರ್ಸರಿ, ಎಲ್ಕೆಜಿ ಮತ್ತು ಯುಕೆಜಿ ತರಗತಿಗಳಿಗೆ ಪ್ರವೇಶ ಪ್ರಾರಂಭವಾಗಿದೆ. 📍 ಸ್ಥಳ: ತ್ಯಾಗರಾಜ ನಗರ, ಚಳ್ಳಕೆರೆ 📞 ಸಂಪರ್ಕಿಸಿ: ಚಂದ್ರಕಲಾ – 8310045314 ಗಿರೀಶ್ – 9902216878 🌞 ಜೊತೆಗೆ ಟಾಲೆಂಟ್ ಪಾರ್ಕ್ – ಸಮರ್ ಕ್ಯಾಂಪ್ 🌞 📅 ಏಪ್ರಿಲ್ 10 ರಿಂದ ಮೇ 10ರವರೆಗೆ 📍 1ನೇ ಕ್ರಾಸ್, ಟಿ.ಆರ್. ನಗರ, ಮಾಸ್ಟರ್ ಮೈಂಡ್ ಕಂಪ್ಯೂಟರ್ ಸೆಂಟರ್ ಹತ್ತಿರ, ಚಳ್ಳಕೆರೆ ⚠️ ಸೀಮಿತ ಆಸನಗಳು – ಕೂಡಲೇ ನೋಂದಣಿ ಮಾಡಿಕೊಳ್ಳಿ 👨👩👧👦 ನಿಮ್ಮ ಮಕ್ಕಳ ಭವಿಷ್ಯಕ್ಕಾಗಿ ಉತ್ತಮ ಶಿಕ್ಷಣ – ಇಂದೇ ಸೇರಿಸಿ!1