Shuru
Apke Nagar Ki App…
ವಸಂತ ನರಸಾಪುರದಲ್ಲಿ ಮಾಲಿಕ ಕೆಲಸ ಮಾಡುವವರಿಗೆ ಅರ್ಧ ಗಂಟೆ ಜಾಸ್ತಿ ಮಾಡಿ ಎಂಬ ಆಕ್ರೋಶಕ್ಕೆ ಅಲ್ಲಿನ ಕಾರ್ಮಿಕರು ಪ್ರತಿಭಟನೆ ನಡೆಸಿದರು
Hanumantha yadav
ವಸಂತ ನರಸಾಪುರದಲ್ಲಿ ಮಾಲಿಕ ಕೆಲಸ ಮಾಡುವವರಿಗೆ ಅರ್ಧ ಗಂಟೆ ಜಾಸ್ತಿ ಮಾಡಿ ಎಂಬ ಆಕ್ರೋಶಕ್ಕೆ ಅಲ್ಲಿನ ಕಾರ್ಮಿಕರು ಪ್ರತಿಭಟನೆ ನಡೆಸಿದರು
More news from ಕರ್ನಾಟಕ and nearby areas
- Post by Hanumantha yadav1
- बेंगलुरु में 18 साल की छात्रा की पूजा के लिए पीरियड्स रोकने वाली हार्मोनल गोलियां (Norethisterone) लेने से मौत हो गई। बिना डॉक्टर की सलाह के 3 दिन तक गोलियां लेने से उसे डीप वेन थ्रोम्बोसिस (DVT) (नसों में खून का थक्का जमना) हुआ। खून का थक्का नाभि तक पहुंच गया, जिसके बाद इलाज में देरी के कारण लड़की की जान चली गई1
- ಎಸ್ಟಿ ಸಮುದಾಯದ 16 ಲಾನುಭವಿಗಳಿಗೆ ಗಂಗಾ ಕಲ್ಯಾಣ ಯೋಜನೆಯಡಿ ಸಲಕರಣೆ ವಿತರಣೆ:- ಬಾಗೇಪಲ್ಲಿ:ರೈತರಿಗೆ ಕೊಡುವ ಸರ್ಕಾರಿ ಸೌಲಭ್ಯಗಳಲ್ಲಿ ದಲ್ಲಾಳಿಗಳು, ಮುಖಂಡರು ಪಾಲುದಾರರು ಆಗಬಾರದೆಂಬ ಉದ್ದೇಶಕ್ಕಾಗಿ ಕಾರ್ಯಕ್ರಮ ಆಯೋಜಿಸಿ ರೈತರಿಗೆ ನೇರವಾಗಿ ಸವಲತ್ತು ವಿತರಿಸುತ್ತಿದ್ದೇವೆ ಎಂದು ಶಾಸಕ ಎಸ್.ಎನ್.ಸುಬ್ಬಾರೆಡ್ಡಿ ತಿಳಿಸಿದರು. ಪಟ್ಟಣದ ತಾಲೂಕು ಪಂಚಾಯಿತಿ ಆವರಣದಲ್ಲಿ ಎಸ್ಸಿ ನಿಗಮದಿಂದ ಕೊಳವೆಬಾವಿ ಕೊರೆಯಿಸಿರುವ 16 ಲಾನುಭವಿಗಳಿಗೆ ಗಂಗಾ ಕಲ್ಯಾಣ ಯೋಜನೆಯಡಿ ಪಂಪ್, ಮೋಟಾರ್, ಕೇಬಲ್, ಪೈಪ್ ವಿವಿಧ ಸಕಲರಣೆ ವಿತರಿಸಿ ಮಾತನಾಡಿ, ರೈತರಿಗೆ ನೀಡುವ ಯೋಜನೆಗಳಿಗೆ ಅಧಿಕಾರಿಗಳಾಗಲೀ ಅಥವಾ ದಲ್ಲಾಳಿಗಳಿಗಾಗಲೀ ಹಣ ಪಡೆದುಕೊಂಡ ಬಗ್ಗೆ ಮಾಹಿತಿ ನೀಡಿದರೆ ಮತ್ತೊಂದು ಕೊಳವೆಬಾವಿ ಉಚಿತವಾಗಿ ಕೊರೆಯಿಸಲು ನಾವು ಸಿದ್ಧರಿದ್ದೇವೆ. ಯೋಜನೆಗಳನ್ನು ಲಾನುಭವಿಗಳಿಗೆ ತಲುಪಿಸುವಲ್ಲಿ ಪ್ರಾಮಾಣಿಕವಾಗಿ ಕೆಲಸ ಮಾಡುತ್ತಿದ್ದೇವೆ ಎಂಬುದು ರೈತರಿಗೂ ತಿಳಿಯಬೇಕಿದೆ. ಎಸ್ಸಿ ನಿಗಮದಿಂದ 16 ರೈತರಿಗೆ 4.25 ಲಕ್ಷ ರೂ. ವೆಚ್ಚ ಕರ್ಚು ಮಾಡಿ ಕೊಳವೆಬಾವಿ ಕೊರೆದು ಸಲಕರಣೆ ವಿತರಿಸುತ್ತಿದ್ದೇವೆ. ಮುಂದಿನ ಬುಧವಾರ ಎಸ್ಟಿ ಸಮುದಾಯದ 22 ಲಾನುಭವಿಗಳಿಗೆ ಗಂಗಾ ಕಲ್ಯಾಣ ಯೋಜನೆಯಡಿ ಸಲಕರಣೆ ವಿತರಿಸಲಿದ್ದೇವೆ ಎಂದರು. ಈ ಸಂದರ್ಭದಲ್ಲಿ ಎಸ್ಎಸ್ಎಲ್ಸಿ ಪರೀೆಯಲ್ಲಿ ಹೆಚ್ಚು ಅಂಕಗಳಿಸಿದ ಗೂಳೂರು ಸರ್ಕಾರಿ ಪ್ರೌಢಶಾಲೆ ವಿದ್ಯಾರ್ಥಿನಿ ಕೆ.ಮೌನಿಕಳನ್ನು ಶಾಸಕರು ಸನ್ಮಾನಿಸಿದರು. ಈ ಸಂದರ್ಭದಲ್ಲಿ ತಹಸೀಲ್ದಾರ್ ಮನೀಷಾಪತ್ರಿ, ತಾಪಂ ಇಒ ರಮೇಶ್, ಮುಖಂಡರಾದ ಎಸ್.ಎಸ್.ರಮೇಶ್ಬಾಬು, ಎಲ್.ವಿಷ್ಣುವರ್ಧನರೆಡ್ಡಿ, ಎ.ವಿ.ಪೂಜಪ್ಪ, ಬಿ.ವಿ.ವೆಂಕಟರಮಣ, ಬಾಲೇನಹಳ್ಳಿ ರಮೇಶ್, ಗುಡಿಬಂಡೆ ನವೀನ್, ಕೋಟಪ್ಪ, ಶ್ರೀನಿವಾಸನಾಯಕ್, ಎಸ್.ಎನ್.ನರಸಿಂಹಪ್ಪ ಮತ್ತಿತರರು ಇದ್ದರು.1
- Post by Chintu1
- ಹಳಿಯೂರು ಗ್ರಾಮದ ಪರುವು ಕಾರ್ಯಕ್ರಮ1
- ಹುಬ್ಬಳ್ಳಿಯಲ್ಲಿ ಬೀದಿ ದನ ಕಳ್ಳತನ ಸಿಸಿಟಿವಿಯಲ್ಲಿ ಸೆರೆಯಾಗಿದೆ ಕಳ್ಳರಿಗೆ ಕಠಿಣ ಕ್ರಮಕ್ಕೆ ಸಂಘಟನೆಗಳ ಒತ್ತಾಯ1
- *ಡಾ. ಗೀತಾ ಖಂಡ್ರೆ ಅವರಿಗೆ ಪ್ರತಿಷ್ಠಿತ “ಅವ್ವ” ಪ್ರಶಸ್ತಿ ಪ್ರದಾನ* ಕಲ್ಬುರ್ಗಿ, ಮೇ2: ಕಲ್ಬುರ್ಗಿ ನಗರದ ಪ್ರತಿಷ್ಠಿತ ಶರಣಬಸವೇಶ್ವರ ವಿದ್ಯಾ ಸಂಸ್ಥೆಯ ಗೋದುತಾಯಿ ದೊಡ್ಡಪ್ಪ ಅಪ್ಪ ಕಲಾ, ವಾಣಿಜ್ಯ ಮತ್ತು ವಿಜ್ಞಾನ ಪದವಿ ಮಹಿಳಾ ಮಹಾವಿದ್ಯಾಲಯ ವತಿಯಿಂದ 2025–26ನೇ ಸಾಲಿನ ಗೌರವಾನ್ವಿತ “ಅವ್ವ” ಪ್ರಶಸ್ತಿಯನ್ನು ಭಾಲ್ಕಿಯ ಶಾಂತಿವರ್ಧಕ ಶಿಕ್ಷಣ ಸಂಸ್ಥೆಯ ನಿರ್ದೇಶಕರಾದ ಶ್ರೀಮತಿ ಡಾ. ಗೀತಾ ಈಶ್ವರ ಖಂಡ್ರೆ ಅವರಿಗೆ ಪ್ರದಾನ ಮಾಡಲಾಯಿತು. ಶಿಕ್ಷಣ ಕ್ಷೇತ್ರದಲ್ಲಿ ನಿಷ್ಠೆಯಿಂದ ಸೇವೆ ಸಲ್ಲಿಸುತ್ತಿರುವುದರ ಜೊತೆಗೆ ಸಮಾಜಮುಖಿ ಚಟುವಟಿಕೆಗಳ ಮೂಲಕ ಅನೇಕ ಜನರ ಜೀವನದಲ್ಲಿ ಬದಲಾವಣೆ ತರಲು ಶ್ರಮಿಸುತ್ತಿರುವ ಡಾ. ಗೀತಾ ಖಂಡ್ರೆ ಅವರ ಸೇವೆಯನ್ನು ಪರಿಗಣಿಸಿ ಈ ಪ್ರಶಸ್ತಿ ನೀಡಿ ಗೌರವಿಸಲಾಯಿತು. ವಿಶೇಷವಾಗಿ ಮಹಿಳಾ ಶಿಕ್ಷಣ, ಗ್ರಾಮೀಣ ಪ್ರದೇಶಗಳ ವಿದ್ಯಾರ್ಥಿಗಳ ಪ್ರಗತಿ ಹಾಗೂ ಸಾಮಾಜಿಕ ಜಾಗೃತಿ ಕಾರ್ಯಕ್ರಮಗಳಲ್ಲಿ ಅವರು ಸಲ್ಲಿಸುತ್ತಿರುವ ಕೊಡುಗೆ ಪ್ರಶಂಸನೀಯವಾಗಿದೆ. ಪ್ರಶಸ್ತಿ ಸ್ವೀಕರಿಸಿ ಮಾತನಾಡಿದ ಡಾ. ಗೀತಾ ಈಶ್ವರ ಖಂಡ್ರೆ ಅವರು, ಶಿಕ್ಷಣ ಮತ್ತು ಸಮಾಜ ಸೇವೆಯಲ್ಲಿ ತಾವು ಸಲ್ಲಿಸಿರುವ ಅಳಿಲು ಸೇವೆಯನ್ನು ಗುರುತಿಸಿ ಗೌರವಿಸಿದ ಸಂಸ್ಥೆಗೆ ಹೃತ್ಪೂರ್ವಕ ಧನ್ಯವಾದಗಳನ್ನು ತಿಳಿಸಿದರು. “ಈ ರೀತಿಯ ಪ್ರಶಸ್ತಿಗಳು ನಮ್ಮ ಮೇಲಿನ ಜವಾಬ್ದಾರಿಯನ್ನು ಮತ್ತಷ್ಟು ಹೆಚ್ಚಿಸುತ್ತವೆ. ಮುಂದಿನ ದಿನಗಳಲ್ಲಿ ಇನ್ನಷ್ಟು ಸಮರ್ಪಿತವಾಗಿ ಸಮಾಜ ಸೇವೆ ಮತ್ತು ಶಿಕ್ಷಣ ಕ್ಷೇತ್ರದಲ್ಲಿ ಕೆಲಸ ಮಾಡುವ ಪ್ರೇರಣೆಯನ್ನು ನೀಡುತ್ತವೆ” ಎಂದು ಹೇಳಿದರು. ಈ ಸಂದರ್ಭದಲ್ಲಿ ಶರಣಬಸವೇಶ್ವರ ದೇವಸ್ಥಾನದ ಪೀಠಾಧಿಪತಿಗಳಾದ ಪೂಜ್ಯ ದೊಡ್ಡಪ್ಪ ಅಪ್ಪ, ಪೂಜ್ಯ ಮಾತೋಶ್ರೀ ಡಾ ದಾಕ್ಷಾಯಿಣಿ ಅವ್ವಾ ಅವರು ಸೇರಿದಂತೆ ಸಂಸ್ಥೆಯ ಪದಾಧಿಕಾರಿಗಳು, ಪ್ರಾಧ್ಯಾಪಕರು, ವಿದ್ಯಾರ್ಥಿನಿಯರು ಹಾಗೂ ಗಣ್ಯರು ಉಪಸ್ಥಿತರಿದ್ದರು.1
- ಎಸ್ಟಿ ಸಮುದಾಯದ 16 ಲಾನುಭವಿಗಳಿಗೆ ಗಂಗಾ ಕಲ್ಯಾಣ ಯೋಜನೆಯಡಿ ಸಲಕರಣೆ ವಿತರಣೆ:- ಬಾಗೇಪಲ್ಲಿ:ರೈತರಿಗೆ ಕೊಡುವ ಸರ್ಕಾರಿ ಸೌಲಭ್ಯಗಳಲ್ಲಿ ದಲ್ಲಾಳಿಗಳು, ಮುಖಂಡರು ಪಾಲುದಾರರು ಆಗಬಾರದೆಂಬ ಉದ್ದೇಶಕ್ಕಾಗಿ ಕಾರ್ಯಕ್ರಮ ಆಯೋಜಿಸಿ ರೈತರಿಗೆ ನೇರವಾಗಿ ಸವಲತ್ತು ವಿತರಿಸುತ್ತಿದ್ದೇವೆ ಎಂದು ಶಾಸಕ ಎಸ್.ಎನ್.ಸುಬ್ಬಾರೆಡ್ಡಿ ತಿಳಿಸಿದರು. ಪಟ್ಟಣದ ತಾಲೂಕು ಪಂಚಾಯಿತಿ ಆವರಣದಲ್ಲಿ ಎಸ್ಸಿ ನಿಗಮದಿಂದ ಕೊಳವೆಬಾವಿ ಕೊರೆಯಿಸಿರುವ 16 ಲಾನುಭವಿಗಳಿಗೆ ಗಂಗಾ ಕಲ್ಯಾಣ ಯೋಜನೆಯಡಿ ಪಂಪ್, ಮೋಟಾರ್, ಕೇಬಲ್, ಪೈಪ್ ವಿವಿಧ ಸಕಲರಣೆ ವಿತರಿಸಿ ಮಾತನಾಡಿ, ರೈತರಿಗೆ ನೀಡುವ ಯೋಜನೆಗಳಿಗೆ ಅಧಿಕಾರಿಗಳಾಗಲೀ ಅಥವಾ ದಲ್ಲಾಳಿಗಳಿಗಾಗಲೀ ಹಣ ಪಡೆದುಕೊಂಡ ಬಗ್ಗೆ ಮಾಹಿತಿ ನೀಡಿದರೆ ಮತ್ತೊಂದು ಕೊಳವೆಬಾವಿ ಉಚಿತವಾಗಿ ಕೊರೆಯಿಸಲು ನಾವು ಸಿದ್ಧರಿದ್ದೇವೆ. ಯೋಜನೆಗಳನ್ನು ಲಾನುಭವಿಗಳಿಗೆ ತಲುಪಿಸುವಲ್ಲಿ ಪ್ರಾಮಾಣಿಕವಾಗಿ ಕೆಲಸ ಮಾಡುತ್ತಿದ್ದೇವೆ ಎಂಬುದು ರೈತರಿಗೂ ತಿಳಿಯಬೇಕಿದೆ. ಎಸ್ಸಿ ನಿಗಮದಿಂದ 16 ರೈತರಿಗೆ 4.25 ಲಕ್ಷ ರೂ. ವೆಚ್ಚ ಕರ್ಚು ಮಾಡಿ ಕೊಳವೆಬಾವಿ ಕೊರೆದು ಸಲಕರಣೆ ವಿತರಿಸುತ್ತಿದ್ದೇವೆ. ಮುಂದಿನ ಬುಧವಾರ ಎಸ್ಟಿ ಸಮುದಾಯದ 22 ಲಾನುಭವಿಗಳಿಗೆ ಗಂಗಾ ಕಲ್ಯಾಣ ಯೋಜನೆಯಡಿ ಸಲಕರಣೆ ವಿತರಿಸಲಿದ್ದೇವೆ ಎಂದರು. ಈ ಸಂದರ್ಭದಲ್ಲಿ ಎಸ್ಎಸ್ಎಲ್ಸಿ ಪರೀೆಯಲ್ಲಿ ಹೆಚ್ಚು ಅಂಕಗಳಿಸಿದ ಗೂಳೂರು ಸರ್ಕಾರಿ ಪ್ರೌಢಶಾಲೆ ವಿದ್ಯಾರ್ಥಿನಿ ಕೆ.ಮೌನಿಕಳನ್ನು ಶಾಸಕರು ಸನ್ಮಾನಿಸಿದರು. ಈ ಸಂದರ್ಭದಲ್ಲಿ ತಹಸೀಲ್ದಾರ್ ಮನೀಷಾಪತ್ರಿ, ತಾಪಂ ಇಒ ರಮೇಶ್, ಮುಖಂಡರಾದ ಎಸ್.ಎಸ್.ರಮೇಶ್ಬಾಬು, ಎಲ್.ವಿಷ್ಣುವರ್ಧನರೆಡ್ಡಿ, ಎ.ವಿ.ಪೂಜಪ್ಪ, ಬಿ.ವಿ.ವೆಂಕಟರಮಣ, ಬಾಲೇನಹಳ್ಳಿ ರಮೇಶ್, ಗುಡಿಬಂಡೆ ನವೀನ್, ಕೋಟಪ್ಪ, ಶ್ರೀನಿವಾಸನಾಯಕ್, ಎಸ್.ಎನ್.ನರಸಿಂಹಪ್ಪ ಮತ್ತಿತರರು ಇದ್ದರು.1