Shuru
Apke Nagar Ki App…
ನೈಸರ್ಗಿಕ ಅನಿಲಕ್ಕೆ ಭಾರತದಲ್ಲಿ ಕೊರತೆ ಆಗಲು ಶಕ್ಯವಿಲ್ಲ😢😊??????
✍ 𝕾𝖆𝖉𝖆𝖓𝖆𝖓𝖉𝕿𝖎𝖐𝖆𝖗𝖊
ನೈಸರ್ಗಿಕ ಅನಿಲಕ್ಕೆ ಭಾರತದಲ್ಲಿ ಕೊರತೆ ಆಗಲು ಶಕ್ಯವಿಲ್ಲ😢😊??????
More news from ಕರ್ನಾಟಕ and nearby areas
- ಕೀವರ್ಡ್ಗಳು (Keywords): ಹುಬ್ಬಳ್ಳಿ ಮಳೆ (Hubballi Rain), ವರುಣನ ಆರ್ಭಟ, ಹವಾಮಾನ ವರದಿ (Weather Report), ಕರ್ನಾಟಕ ಮಳೆ (Karnataka Rains), ಹುಬ್ಬಳ್ಳಿ ನ್ಯೂಸ್ (Hubballi News), ಪ್ರವಾಹ ಭೀತಿ (Flood Alert), ರಸ್ತೆ ಜಲಾವೃತ. ಹ್ಯಾಶ್ಟ್ಯಾಗ್ಗಳು (#Hashtags): #Hubballi #HubballiRain #KarnatakaRains #RainAlert #HubballiDharwad #Monsoon2024 #WeatherUpdate #ಹುಬ್ಬಳ್ಳಿ #ಮಳೆ2
- ಕೇಂದ್ರ ಸರ್ಕಾರದ ನಾರಿ ಶಕ್ತಿ ವಂದನಾ ಅಧಿನಿಯಮವನ್ನು ಬೆಂಬಲಿಸುವ ನಿಟ್ಟಿನಲ್ಲಿ ಹುಬ್ಬಳ್ಳಿಯಲ್ಲಿ ಭಾರತೀಯ ಜನತಾ ಪಕ್ಷದ ಕಾರ್ಯಕರ್ತರು ಬೈಕ್ ರ್ಯಾಲಿ ಹಮ್ಮಿಕೊಂಡು ಬೆಂಬಲ ವ್ಯಕ್ತಪಡಿಸಿದರು. ಲೋಕಸಭೆ ಹಾಗೂ ವಿಧಾನಸಭೆಯಲ್ಲಿ ಶೇಕಡಾ 33% ರಷ್ಟು ಮೀಸಲಾತಿ ಕಲ್ಪಿಸುವ ನಿಟ್ಟಿನಲ್ಲಿ ಕೇಂದ್ರ ಸರಕಾರದ ಕ್ರಮ ಶ್ಲಾಘನೀಯವಾಗಿದೆ. ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ಈ ಕಾರ್ಯ ಬೆಂಬಲಿಸುವ ನಿಟ್ಟಿನಲ್ಲಿ ಬೈಕ್ ರ್ಯಾಲಿ ನಡೆಯಿತು. ಬೈಕ್ ರ್ಯಾಲಿಯಲ್ಲಿ ಶಾಸಕ ಮಹೇಶ ಟೆಂಗಿನಕಾಯಿ, ಮಾಜಿ ಶಾಸಕಿ ಸೀಮಾ ಮಸೂತಿ, ಮಹಿಳಾ ಮೋರ್ಚಾ ಜಿಲ್ಲಾಧ್ಯಕ್ಷೆ ಸೀಮಾ ಲದ್ವಾ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಶಿವು ಮೆಣಸಿನಕಾಯಿ, ಮುಖಂಡ ಮಂಜುನಾಥ ಕಾಟಕರ, ಪ್ರಭು ನವಲಗುಂದಮಠ, ರಾಮನಗೌಡ ಶೆಟ್ಟನಗೌಡರ ಇದ್ದರು.1
- Post by Onlinetv24x71
- Post by Mayur TV Hangal YouTube c1
- ಬಳ್ಳಾರಿ ನಗರದ ಹೊಸ ಬಸ್ ನಿಲ್ದಾಣದ ಮುಂಭಾಗದಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಸರಕಾರಿ ಬಸ್ ಮತ್ತು ಲಾರಿ ನಡುವೆ ಸಾಗುತ್ತಿದ್ದ ವೇಳೆ, ದ್ವಿಚಕ್ರ ವಾಹನದಲ್ಲಿ ಬರುತ್ತಿದ್ದ ಸುಮಾರು 18–20 ವರ್ಷದ ಯುವಕ ನಿಯಂತ್ರಣ ಕಳೆದುಕೊಂಡು ಅಪಘಾತಕ್ಕೀಡಾಗಿ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ. ಈ ಘಟನೆ ಸ್ಥಳೀಯರಲ್ಲಿ ಆತಂಕ ಮೂಡಿಸಿದೆ. ರಸ್ತೆ ಸುರಕ್ಷತೆಗೆ ಹೆಚ್ಚು ಗಮನ ನೀಡುವುದು ಅತ್ಯಗತ್ಯ ⚠️1
- ಗುಳೇದಗುಡ್ಡ: ಪಟ್ಟಣದ ಕಾಡಸಿದ್ದೇಶ್ವರ ಮಠದ ಮೌನಯೋಗಿಯ ಜಾತ್ರಾ ಮಹೋತ್ಸವದ ಅಂಗವಾಗಿ ಸೋಮವಾರ ಸಂಜೆ ರೊಟ್ಟಿ ಜಾತ್ರೆ ಮೆರವಣಿಗೆ ಸಂಭ್ರಮದಿಂದ ನಡೆಯಿತು.1
- कर्नाटक में तेज रफ्तार ओमनी कार अनियंत्रित होकर पलट गई और सड़क किनारे चल रहे लोगों पर जा गिरी। बताया जा रहा है कि दो महिलाएं और दो बच्चे बोलेरो से उतरकर पैदल जा रहे थे, तभी कार मोड़ पर नियंत्रण खो बैठी और पलटते हुये उनकी ओर आ गई। हादसे में एक महिला गंभीर रूप से घायल हुई, जबकि अन्य लोग सुरक्षित बताये जा रहे हैं।1
- ವಿದ್ಯಾಕಾಶಿ ಧಾರವಾಡದಲ್ಲಿ ಎಲ್ಲಿ ಕಣ್ಣು ಹಾಯಿಸಿದರೂ ಅಲ್ಲಿ ಬ್ಯಾನರ್ ಗಳೇ ಕಾಣಿಸುತ್ತದೆ. ಬ್ಯಾನರ್ ಗಳ ಹಾವಳಿ ಧಾರವಾಡ ನಗರದ ಸೌಂದರ್ಯಕ್ಕೆ ಧಕ್ಕೆ ಬರುತ್ತಿದೆ. ಈ ಕುರಿತು ಮಹಾನಗರ ಪಾಲಿಕೆ ಎಚ್ಚರಿಕೆ ಬೋರ್ಡ್ ಹಾಕಿದರೂ ಬ್ಯಾನರ್ ಅಳವಡಿಕೆ ಮಾತ್ರ ನಿಯಂತ್ರಣ ಆಗ್ತಿಲ್ಲ. ಇದು ಅಧಿಕಾರಿಗಳ ನಿಷ್ಕ್ರಿಯತೆಗೆ ಹಿಡಿದ ಕೈಗನ್ನಡಿಯಾಗಿದೆ. ಹೌದು... ಧಾರವಾಡದ ಕಡಪಾ ಮೈದಾನದ ಸುತ್ತಮುತ್ತಲೂ ಭಿತ್ತಿಪತ್ರ ಹಾಕಬಾರದೆಂದು ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ಸೂಚನೆ ನೀಡಿದ್ದರೂ ಮತ್ತೆ ಕಂಪೌಂಡ್ ಸುತ್ತ ಭಿತ್ತಿಪತ್ರಗಳನ್ನು ನಿಲ್ಲಿಸಿ ಜುಬಿಲಿ ವೃತ್ತವನ್ನು ಅಂದಗೆಡಿಸಲಾಗಿದೆ.1