logo
Shuru
Apke Nagar Ki App…
  • Latest News
  • News
  • Politics
  • Elections
  • Viral
  • Astrology
  • Horoscope in Hindi
  • Horoscope in English
  • Latest Political News
logo
Shuru
Apke Nagar Ki App…

https://youtube.com/@janadhwaninews?si=mxFAkou98nlmTgQY

1 day ago
user_Goshi goshi
Goshi goshi
Challakere, Chitradurga•
1 day ago

https://youtube.com/@janadhwaninews?si=mxFAkou98nlmTgQY

More news from ಕರ್ನಾಟಕ and nearby areas
  • ಸರ್ಕಾರಿ ಶಾಲಾ ಮಕ್ಕಳಿಗೆ ವಿಮಾನದಲ್ಲಿ ಪ್ರವಾಸದ ಭಾಗ್ಯ..... ಚಳ್ಳಕೆರೆ ತಾಲ್ಲೂಕಿನ ಬೆಳಗೆರೆ ಗ್ರಾಮಪಂಚಾಯಿತಿ ವ್ಯಪ್ತಿಯ ಗೊರ್ಲತ್ತು ಗ್ರಾಮದ ಸರ್ಕಾರಿ ಶಾಲೆ ಮಕ್ಕಳಿಗೆವಿಮಾನದಲ್ಲಿ 2 ದಿನಗಳ ದೆಹಲಿ ಪ್ರವಾಸಕ್ಕೆ ಹೊಗುವ ಭಾಗ್ಯ ದೊರೆತ್ತಿದ್ದು ಸಂಭ್ರಮದಿಂದ ಹೊರಟಿದ್ದಾರೆ.. ಚಿತ್ರದುರ್ಗ ಜಿಲ್ಲೆ, ಚಳ್ಳಕೆರೆ ತಾಲೂಕಿನ ಗೊರ್ಲೊತ್ತು ಗ್ರಾಮ ಸರ್ಕಾರಿ ಶಾಲೆ ವಿದ್ಯಾರ್ಥಿಗಳು ಹಾಗೂ ಶಿಕ್ಷಕರಿಗೆ ಗ್ರಾಮಸ್ಥರ-ದಾನಿಗಳ ಸಹಕಾರದಿಂದ ಸುಮಾರು 20 ಮಕ್ಕಳಿಗೆ ಫ್ಲೈಟ್ ಪ್ರವಾಸ ಭಾಗ್ಯ ದೊರೆತಿದೆ. ಸರ್ಕಾರಿ ಶಾಲಾ ಮಕ್ಕಳ ಶಿಕ್ಷಣ ಪ್ರೋತ್ಸಾಹಿಸಲು ಶಿಕ್ಷಕರ ಈ ಪ್ಲ್ಯಾನ್ ಮಾಡಿದ್ದಾರೆ. ಶಾಲಾ ಮುಖ್ಯ ಶಿಕ್ಷಕ ನಿಜಲಿಂಗಪ್ಪ ನೇತೃತ್ವದಲ್ಲಿಬೆಂಗಳೂರಿಂದ-ಹೆದಲಿಗೆ 20 ಮಕ್ಕಳ ವಿಮಾನ ಪ್ರವಾಸ ಮಾಡಿದ್ದಾರೆ. ದೆಹಲಿಯಲ್ಲಿ ಪಾರ್ಲಿಮೆಂಟ್, ಹೌಸ್, ಸುಪ್ರೀಂ ಕೋರ್ಟ, ಇಂಡಿಯ ಗೇಟ್ ಕುತುಬ್ ಮೀನಾರ್, ಅಕ್ಷರ ಧಾಮಸೇರಿದಂತೆ ವಿವಿಧ ಪ್ರೇಕ್ಷಣೀಯ ಸ್ಥಳಗಳನ್ನ ವಿದ್ಯಾರ್ಥಿಗಳು ವೀಕ್ಷಣೆ ಮಾಡಲಿದ್ದಾರೆ.. ದೆಹಲಿಯ ಕರ್ನಾಟಕ ಸಂಘದಿಂದ ಮಕ್ಕಳಿಗೆ ವಸತಿ ವ್ಯವಸ್ಥೆಯನ್ನ ಕಲ್ಪಿಸಲಾಗುವುದು IAS ಅಧಿಕಾರಿ ಕೃಪಾರಕರ್ ರಿಂದ ವಸತಿ ವ್ಯವಸ್ಥೆ ಮಾಡಲಾಗುತ್ತದೆ. ಕೇಂದ್ರ ಸಚಿವ HD ಕುಮಾರಸ್ವಾಮಿ ಯಿಂದ ಎರಡು ದಿನ ದ ದೆಹಲಿಯಲ್ಲಿ ವಿವಿಧ ಸ್ಥಳಗಳನ್ನ ವೀಕ್ಷಣೆ ಮಾಡಲು ಬಸ್ ವ್ಯವಸ್ಥೆ, ಕಲ್ಪಿಸಲಿದ್ದಾರೆ... ಒಟ್ಟಾರೆ ಗ್ರಾಮೀಣ ಭಾಗದ ವಿದ್ಯಾರ್ಥಿಗಳಿಗೂ ಸಹ ವಿಮಾನ ಪ್ರವಾಸ ಭಾಗ್ಯ ದೊರೆತಿರುವುದು ಗ್ರಾಮಸ್ಥರಲ್ಲಿ ಸಂತಸ ಮೂಡಿದೆ..
    1
    ಸರ್ಕಾರಿ ಶಾಲಾ ಮಕ್ಕಳಿಗೆ ವಿಮಾನದಲ್ಲಿ ಪ್ರವಾಸದ ಭಾಗ್ಯ.....
ಚಳ್ಳಕೆರೆ  ತಾಲ್ಲೂಕಿನ  ಬೆಳಗೆರೆ ಗ್ರಾಮಪಂಚಾಯಿತಿ ವ್ಯಪ್ತಿಯ ಗೊರ್ಲತ್ತು ಗ್ರಾಮದ  ಸರ್ಕಾರಿ ಶಾಲೆ ಮಕ್ಕಳಿಗೆವಿಮಾನದಲ್ಲಿ 2 ದಿನಗಳ ದೆಹಲಿ ಪ್ರವಾಸಕ್ಕೆ ಹೊಗುವ ಭಾಗ್ಯ ದೊರೆತ್ತಿದ್ದು ಸಂಭ್ರಮದಿಂದ ಹೊರಟಿದ್ದಾರೆ..
ಚಿತ್ರದುರ್ಗ ಜಿಲ್ಲೆ, ಚಳ್ಳಕೆರೆ ತಾಲೂಕಿನ ಗೊರ್ಲೊತ್ತು ಗ್ರಾಮ ಸರ್ಕಾರಿ ಶಾಲೆ ವಿದ್ಯಾರ್ಥಿಗಳು ಹಾಗೂ ಶಿಕ್ಷಕರಿಗೆ 
ಗ್ರಾಮಸ್ಥರ-ದಾನಿಗಳ ಸಹಕಾರದಿಂದ  ಸುಮಾರು  20 ಮಕ್ಕಳಿಗೆ ಫ್ಲೈಟ್ ಪ್ರವಾಸ  ಭಾಗ್ಯ ದೊರೆತಿದೆ.
ಸರ್ಕಾರಿ ಶಾಲಾ ಮಕ್ಕಳ ಶಿಕ್ಷಣ ಪ್ರೋತ್ಸಾಹಿಸಲು ಶಿಕ್ಷಕರ ಈ ಪ್ಲ್ಯಾನ್  ಮಾಡಿದ್ದಾರೆ.
ಶಾಲಾ ಮುಖ್ಯ ಶಿಕ್ಷಕ ನಿಜಲಿಂಗಪ್ಪ ನೇತೃತ್ವದಲ್ಲಿಬೆಂಗಳೂರಿಂದ-ಹೆದಲಿಗೆ 20 ಮಕ್ಕಳ ವಿಮಾನ ಪ್ರವಾಸ ಮಾಡಿದ್ದಾರೆ.
ದೆಹಲಿಯಲ್ಲಿ ಪಾರ್ಲಿಮೆಂಟ್, ಹೌಸ್, ಸುಪ್ರೀಂ ಕೋರ್ಟ, ಇಂಡಿಯ ಗೇಟ್ ಕುತುಬ್ ಮೀನಾರ್, ಅಕ್ಷರ ಧಾಮಸೇರಿದಂತೆ ವಿವಿಧ ಪ್ರೇಕ್ಷಣೀಯ  ಸ್ಥಳಗಳನ್ನ  ವಿದ್ಯಾರ್ಥಿಗಳು ವೀಕ್ಷಣೆ ಮಾಡಲಿದ್ದಾರೆ..
ದೆಹಲಿಯ ಕರ್ನಾಟಕ ಸಂಘದಿಂದ ಮಕ್ಕಳಿಗೆ ವಸತಿ ವ್ಯವಸ್ಥೆಯನ್ನ ಕಲ್ಪಿಸಲಾಗುವುದು
IAS ಅಧಿಕಾರಿ ಕೃಪಾರಕರ್ ರಿಂದ ವಸತಿ ವ್ಯವಸ್ಥೆ ಮಾಡಲಾಗುತ್ತದೆ.
ಕೇಂದ್ರ ಸಚಿವ HD ಕುಮಾರಸ್ವಾಮಿ ಯಿಂದ ಎರಡು ದಿನ  ದ
ದೆಹಲಿಯಲ್ಲಿ ವಿವಿಧ ಸ್ಥಳಗಳನ್ನ ವೀಕ್ಷಣೆ ಮಾಡಲು ಬಸ್ ವ್ಯವಸ್ಥೆ, ಕಲ್ಪಿಸಲಿದ್ದಾರೆ...
ಒಟ್ಟಾರೆ ಗ್ರಾಮೀಣ ಭಾಗದ ವಿದ್ಯಾರ್ಥಿಗಳಿಗೂ ಸಹ ವಿಮಾನ ಪ್ರವಾಸ ಭಾಗ್ಯ ದೊರೆತಿರುವುದು ಗ್ರಾಮಸ್ಥರಲ್ಲಿ ಸಂತಸ ಮೂಡಿದೆ..
    user_ಬೆಳಗೆರೆ ನ್ಯೂಸ್
    ಬೆಳಗೆರೆ ನ್ಯೂಸ್
    Video Creator ಚಿತ್ರದುರ್ಗ, ಚಿತ್ರದುರ್ಗ, ಕರ್ನಾಟಕ•
    1 hr ago
  • ನದಿಯಲ್ಲಿ ಮೀನು ಹಿಡಿಯಲು ಹೋಗಿ ಶವವಾದ ಯುವಕ
    1
    ನದಿಯಲ್ಲಿ ಮೀನು ಹಿಡಿಯಲು ಹೋಗಿ ಶವವಾದ ಯುವಕ
    user_Vinay P palekar
    Vinay P palekar
    ಮಾಧ್ಯಮ ಚಿತ್ರದುರ್ಗ, ಚಿತ್ರದುರ್ಗ, ಕರ್ನಾಟಕ•
    5 hrs ago
  • ಗವಿಸಿದ್ದೇಶ್ವರ ಜಾತ್ರಾ 2026
    1
    ಗವಿಸಿದ್ದೇಶ್ವರ ಜಾತ್ರಾ 2026
    user_Uday Totad
    Uday Totad
    Local News Reporter Koppal, Karnataka•
    7 hrs ago
  • ತುಮಕೂರು-ಆಯುರ್ವೇದಿಕ್ ವೈದ್ಯನ ಕಳ್ಳಾಟಕ್ಕೆ ಅಧಿಕಾರಿಗಳ ಸಾತ್!? ಈತನ ಮೇಲೆ ಕಾನೂನು ಕ್ರಮವೇನು!? #onlinetv24x7 #tumkurdho #tumkurtho #tumkurdc #tumkurmla #tumkurds #karnatakahealthminister #
    1
    ತುಮಕೂರು-ಆಯುರ್ವೇದಿಕ್ ವೈದ್ಯನ ಕಳ್ಳಾಟಕ್ಕೆ ಅಧಿಕಾರಿಗಳ ಸಾತ್!? ಈತನ ಮೇಲೆ  ಕಾನೂನು ಕ್ರಮವೇನು!? #onlinetv24x7 #tumkurdho  #tumkurtho #tumkurdc #tumkurmla #tumkurds #karnatakahealthminister #
    user_Onlinetv Chinnu
    Onlinetv Chinnu
    Reporter ಹಾಸನ, ಹಾಸನ, ಕರ್ನಾಟಕ•
    9 hrs ago
  • ಆನೂರು ಗ್ರಾಮ ಪಂಚಾಯಿತಿ ಅಧ್ಯಕ್ಷೆಯಾಗಿ ಉಷಾರಾಣಿ ಎಂ. ಆಯ್ಕೆ! ಎಲ್ಲಾ ಸದಸ್ಯರ ಒಗ್ಗಟ್ಟಿನ ಬೆಂಬಲದೊಂದಿಗೆ ಚುನಾವಣಾ ಪ್ರಕ್ರಿಯೆ!
    1
    ಆನೂರು ಗ್ರಾಮ ಪಂಚಾಯಿತಿ ಅಧ್ಯಕ್ಷೆಯಾಗಿ ಉಷಾರಾಣಿ ಎಂ. ಆಯ್ಕೆ!
ಎಲ್ಲಾ ಸದಸ್ಯರ ಒಗ್ಗಟ್ಟಿನ ಬೆಂಬಲದೊಂದಿಗೆ ಚುನಾವಣಾ ಪ್ರಕ್ರಿಯೆ!
    user_NAYAN NEWS
    NAYAN NEWS
    Sidlaghatta, Chikkaballapura•
    6 hrs ago
  • ಶಿಡ್ಲಘಟ್ಟ ಮಯೂರ ಸರ್ಕಲ್ ಬಳಿ ಸಿನಿಮಾ ಟೈಪ್ ನಲ್ಲಿ
    1
    ಶಿಡ್ಲಘಟ್ಟ ಮಯೂರ ಸರ್ಕಲ್ ಬಳಿ ಸಿನಿಮಾ ಟೈಪ್ ನಲ್ಲಿ
    user_Venu Gopal
    Venu Gopal
    Journalist Sidlaghatta, Chikkaballapura•
    15 hrs ago
  • ಬಸವಕಲ್ಯಾಣ ತಾಲೂಕಿನ ಯರಬಾಗ್ ಗ್ರಾಮ ಪಂಚಾಯತಯಲ್ಲಿ ಭ್ರಷ್ಟಾಚಾರ. ಸಾಮಾಜಿ ಕಾರ್ಯಕರ್ತ ಭೀಮರೆಡ್ಡಿ ಸಿಂಧನಕೇರ ಅವರಿಂದ ಆರೋಪ
    1
    ಬಸವಕಲ್ಯಾಣ ತಾಲೂಕಿನ ಯರಬಾಗ್ ಗ್ರಾಮ ಪಂಚಾಯತಯಲ್ಲಿ ಭ್ರಷ್ಟಾಚಾರ.
ಸಾಮಾಜಿ ಕಾರ್ಯಕರ್ತ ಭೀಮರೆಡ್ಡಿ ಸಿಂಧನಕೇರ ಅವರಿಂದ ಆರೋಪ
    user_ಈಶ್ವರ್ ಬೆಳಕು ನ್ಯೂಸ್ ಕನ್ನಡ User1175
    ಈಶ್ವರ್ ಬೆಳಕು ನ್ಯೂಸ್ ಕನ್ನಡ User1175
    Journalist Bengaluru North, Bengaluru Urban•
    16 hrs ago
  • ಸಾಸಲು ಗ್ರಾಮದ ಬಳಿ ವಿಧ್ಯುತ್ ಕಂಬಕ್ಕೆ ಬಲಿಯಾದ ನಾಲ್ವರು.
    1
    ಸಾಸಲು ಗ್ರಾಮದ ಬಳಿ ವಿಧ್ಯುತ್ ಕಂಬಕ್ಕೆ ಬಲಿಯಾದ ನಾಲ್ವರು.
    user_Vinay P palekar
    Vinay P palekar
    ಮಾಧ್ಯಮ ಚಿತ್ರದುರ್ಗ, ಚಿತ್ರದುರ್ಗ, ಕರ್ನಾಟಕ•
    5 hrs ago
View latest news on Shuru App
Download_Android
  • Terms & Conditions
  • Career
  • Privacy Policy
  • Blogs
Shuru, a product of Close App Private Limited.