logo
Shuru
Apke Nagar Ki App…
  • Latest News
  • News
  • Politics
  • Elections
  • Viral
  • Astrology
  • Horoscope in Hindi
  • Horoscope in English
  • Latest Political News
logo
Shuru
Apke Nagar Ki App…

ನೆಲಮಂಗಲದಲ್ಲಿ ಬಾಲಕಿಯ ಬಾಲ್ಯವಿವಾಹಕ್ಕೆ ಯತ್ನ! 17 ವರ್ಷದ ಬಾಲಕಿಯ ಬಲವಂತ ವಿವಾಹಕ್ಕೆ ತಡೆ ನೆಲಮಂಗಲದಲ್ಲಿ ಬಾಲಕಿಯ ಬಾಲ್ಯವಿವಾಹಕ್ಕೆ ಯತ್ನ! 17 ವರ್ಷದ ಬಾಲಕಿಯ ಬಲವಂತ ವಿವಾಹಕ್ಕೆ ತಡೆ ನೆಲಮಂಗಲ ಕವಾಡಿಮಠದ ವೀರಭದ್ರೇಶ್ವರದಲ್ಲಿ ಕಲ್ಯಾಣ ಮಂಟಪದಲ್ಲಿ ಘಟನೆ ಮಧ್ಯರಾತ್ರಿ 1098 ಮಕ್ಕಳ ಸಹಾಯವಾಣಿಗೆ ಕರೆಮಾಡಿ ಮಾಹಿತಿ ಮಾಹಿತಿ ತಿಳಿಯುತ್ತಿದ್ದಂತೆ ಅಧಿಕಾರಿಗಳ ದಾಳಿ, ಪರಿಶೀಲನೆ ಬಾಲಕಿ ದಾಖಲೆ ಪರಿಶೀಲನೆ ವೇಳೆ ಅಪ್ರಾಪ್ತತೆ ಎಂದು ಬಹಿರಂಗ ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿಗಳ ತಂಡದಿಂದ ಕಾರ್ಯಾಚರಣೆ ನೆಲಮಂಗಲ ಟೌನ್ ಪೊಲೀಸರ ಸಹಾಯದಲ್ಲಿ ದಾಳಿ 18 ವರ್ಷದ ಒಳಗಿನ ಬಾಲಕಿ ಆದ್ದರಿಂದ ಬಾಲ್ಯ ವಿವಾಹವೆಂದು ಪರಿಗಣಿಸಿ ಪ್ರಕರಣ ಮಧ್ಯರಾತ್ರಿ 3 ಗಂಟೆಗೆ ದಾಳಿ ನಡೆಸಿ ಬಾಲಕಿ ರಕ್ಷಣೆ ತಾಯಿಯೊಂದಿಗೆ ಸುರಕ್ಷಿತ ಸ್ಥಳಕ್ಕೆ ಬಾಲಕಿ ಸ್ಥಳಾಂತರ ಮಕ್ಕಳ ಕಲ್ಯಾಣ ಸಮಿತಿ ಮುಂದೆ ಹಾಜರುಪಡಿಸಲು ಕ್ರಮ ನೆಲಮಂಗಲ ಟೌನ್ ಠಾಣೆಯಲ್ಲಿ ಪ್ರಕರಣ ದಾಖಲು.

8 hrs ago
user_Bengaluru Rural News
Bengaluru Rural News
ದೇವನಹಳ್ಳಿ, ಬೆಂಗಳೂರು ಗ್ರಾಮಾಂತರ, ಕರ್ನಾಟಕ•
8 hrs ago
bf51cd61-5336-4d28-a7f8-49f18348ec78

ನೆಲಮಂಗಲದಲ್ಲಿ ಬಾಲಕಿಯ ಬಾಲ್ಯವಿವಾಹಕ್ಕೆ ಯತ್ನ! 17 ವರ್ಷದ ಬಾಲಕಿಯ ಬಲವಂತ ವಿವಾಹಕ್ಕೆ ತಡೆ ನೆಲಮಂಗಲದಲ್ಲಿ ಬಾಲಕಿಯ ಬಾಲ್ಯವಿವಾಹಕ್ಕೆ ಯತ್ನ! 17 ವರ್ಷದ ಬಾಲಕಿಯ ಬಲವಂತ ವಿವಾಹಕ್ಕೆ ತಡೆ ನೆಲಮಂಗಲ ಕವಾಡಿಮಠದ ವೀರಭದ್ರೇಶ್ವರದಲ್ಲಿ ಕಲ್ಯಾಣ ಮಂಟಪದಲ್ಲಿ ಘಟನೆ ಮಧ್ಯರಾತ್ರಿ 1098 ಮಕ್ಕಳ ಸಹಾಯವಾಣಿಗೆ ಕರೆಮಾಡಿ ಮಾಹಿತಿ ಮಾಹಿತಿ ತಿಳಿಯುತ್ತಿದ್ದಂತೆ ಅಧಿಕಾರಿಗಳ ದಾಳಿ, ಪರಿಶೀಲನೆ ಬಾಲಕಿ ದಾಖಲೆ ಪರಿಶೀಲನೆ ವೇಳೆ ಅಪ್ರಾಪ್ತತೆ ಎಂದು ಬಹಿರಂಗ ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿಗಳ ತಂಡದಿಂದ ಕಾರ್ಯಾಚರಣೆ ನೆಲಮಂಗಲ ಟೌನ್ ಪೊಲೀಸರ ಸಹಾಯದಲ್ಲಿ ದಾಳಿ 18 ವರ್ಷದ ಒಳಗಿನ ಬಾಲಕಿ ಆದ್ದರಿಂದ ಬಾಲ್ಯ ವಿವಾಹವೆಂದು ಪರಿಗಣಿಸಿ ಪ್ರಕರಣ ಮಧ್ಯರಾತ್ರಿ 3 ಗಂಟೆಗೆ ದಾಳಿ ನಡೆಸಿ ಬಾಲಕಿ ರಕ್ಷಣೆ ತಾಯಿಯೊಂದಿಗೆ ಸುರಕ್ಷಿತ ಸ್ಥಳಕ್ಕೆ ಬಾಲಕಿ ಸ್ಥಳಾಂತರ ಮಕ್ಕಳ ಕಲ್ಯಾಣ ಸಮಿತಿ ಮುಂದೆ ಹಾಜರುಪಡಿಸಲು ಕ್ರಮ ನೆಲಮಂಗಲ ಟೌನ್ ಠಾಣೆಯಲ್ಲಿ ಪ್ರಕರಣ ದಾಖಲು.

More news from Karnataka and nearby areas
  • KOLAR KI.AWAAZ KOUSAR NEWS
    1
    KOLAR KI.AWAAZ KOUSAR NEWS
    user_KOLAR KI.AWAAZ KOUSAR NEWS
    KOLAR KI.AWAAZ KOUSAR NEWS
    Rock shop Kolar, Karnataka•
    20 hrs ago
  • ಕೌದಳ್ಳಿ ಗ್ರಾಮದ ಮನೆಗಳಲ್ಲಿ ಕಳ್ಳರು ಬೀಗದ ಹಣ ಚಿನ್ನಭರಣವನ್ನು ಕಳವು ಮಾಡಿರುವ ಘಟನೆ ಜರುಗಿದೆ ಗ್ರಾಮದ ಮೊದಲಿಯರು ಬೀದಿಗಯಲ್ಲಿ ಮೂರು ಮನೆಗಳನ್ನು ಯಾರೋ ಕಳ್ಳರು ಬೀಗ ಹೊಡೆದಿದ್ದು ಅದರಲ್ಲಿ ಪಳನಿ ಅಮ್ಮ ಬಿನ್ ಕೃಷ್ಣ ಮೊದಲಿಯ ರ್ ಎಂಬುವರ ಮನೆಯಲ್ಲಿ ka 10 v3245 Honda Activa ಕಳ್ಳತನ ಆಗಿರುತ್ತದೆ ಹಾಗೂ ಮನೆಯ ಒಳಗಡೆ ಎರಡು ಬೀರುಗಳ ನು ಹೊಡೆದಿರುತ್ತಾರೆ ಹಾಗೂ ಮಾದೇಶ ಬಿನ್ ನಾಗ ಮೊದಲಿಯರು ರವರ ಮನೆಯ ಬೀಗವನ್ನು ಸಹ ಒಡೆದಿರುತ್ತಾರೆ ಅಲ್ಲಿ ಯಾವುದೇ ವಸ್ತುಗಳು ಹೋಗಿರುವುದಿಲ್ಲ ಎಂಬುದಾಗಿ ಅವರೇ ತಿಳಿಸಿರುತ್ತಾರೆ ನಂತರ ಮಾದಪ್ಪ ಮೊದಲಿಯರ್ ಎಂಬುವರ ಮನೆಯ ಬೀಗವನ್ನು ಸಹ ಒಡೆದಿರುತ್ತಾರೆ, ಅವರುಗಳು ಮನೆಯಲ್ಲಿ ಇರುವುದಿಲ್ಲ ಈ ಸಂಬಂಧ ಸ್ಥಳಕ್ಕೆಬಪೊಲೀಸರು ಆಗಮಿಸಿ ಪರಿಶೀಲಿಸಿ ಮುಂದಿನ ಕ್ರಮಕ್ಯೆಗೊಂಡಿದ್ದಾರೆ
    1
    ಕೌದಳ್ಳಿ ಗ್ರಾಮದ ಮನೆಗಳಲ್ಲಿ  ಕಳ್ಳರು ಬೀಗದ ಹಣ ಚಿನ್ನಭರಣವನ್ನು ಕಳವು ಮಾಡಿರುವ ಘಟನೆ ಜರುಗಿದೆ
ಗ್ರಾಮದ ಮೊದಲಿಯರು ಬೀದಿಗಯಲ್ಲಿ ಮೂರು ಮನೆಗಳನ್ನು ಯಾರೋ ಕಳ್ಳರು ಬೀಗ ಹೊಡೆದಿದ್ದು  ಅದರಲ್ಲಿ ಪಳನಿ ಅಮ್ಮ ಬಿನ್ ಕೃಷ್ಣ ಮೊದಲಿಯ ರ್ ಎಂಬುವರ ಮನೆಯಲ್ಲಿ ka 10 v3245 Honda Activa ಕಳ್ಳತನ ಆಗಿರುತ್ತದೆ ಹಾಗೂ ಮನೆಯ ಒಳಗಡೆ ಎರಡು ಬೀರುಗಳ ನು ಹೊಡೆದಿರುತ್ತಾರೆ ಹಾಗೂ ಮಾದೇಶ ಬಿನ್ ನಾಗ ಮೊದಲಿಯರು ರವರ ಮನೆಯ ಬೀಗವನ್ನು ಸಹ ಒಡೆದಿರುತ್ತಾರೆ ಅಲ್ಲಿ ಯಾವುದೇ ವಸ್ತುಗಳು ಹೋಗಿರುವುದಿಲ್ಲ ಎಂಬುದಾಗಿ ಅವರೇ ತಿಳಿಸಿರುತ್ತಾರೆ ನಂತರ ಮಾದಪ್ಪ ಮೊದಲಿಯರ್ ಎಂಬುವರ ಮನೆಯ ಬೀಗವನ್ನು ಸಹ ಒಡೆದಿರುತ್ತಾರೆ, ಅವರುಗಳು ಮನೆಯಲ್ಲಿ ಇರುವುದಿಲ್ಲ ಈ ಸಂಬಂಧ ಸ್ಥಳಕ್ಕೆಬಪೊಲೀಸರು ಆಗಮಿಸಿ ಪರಿಶೀಲಿಸಿ ಮುಂದಿನ ಕ್ರಮಕ್ಯೆಗೊಂಡಿದ್ದಾರೆ
    user_ಹನೂರು ನ್ಯೂಸ್ ಅಡ್ಡ
    ಹನೂರು ನ್ಯೂಸ್ ಅಡ್ಡ
    Farmer ಹನೂರು, ಚಾಮರಾಜನಗರ, ಕರ್ನಾಟಕ•
    9 hrs ago
  • ಕೊಳ್ಳೇಗಾಲ. ಕರ್ನಾಟಕ ರಕ್ಷಣಾ ವೇದಿಕೆ( ಪ್ರವೀಣ್ ಶೆಟ್ಟಿ ಬಣ) ವತಿಯಿಂದ ಇಂದು ಡಾ.ಬಿ.ಆರ್.ಅಂಬೇಡ್ಕರ್ ರವರ ಜನ್ಮದಿನದಂದು ಸರ್ಕಾರಿ ಕಚೇರಿಗಳಿಗೆ ವಿದ್ಯುತ್ ದೀಪಾಲಂಕರ ಮಾಡದೇ ಅಪಮಾನ ಎಸಗಿರುವುದನ್ನು ಖಂಡಿಸಿ ಮನವಿ ಸಲ್ಲಿಸಿದರು. ಪಟ್ಟಣದ ತಾಲ್ಲೂಕು ಕಚೇರಿಯಲ್ಲಿ ಕರವೇ ತಾಲ್ಲೂಕು ಅಧ್ಯಕ್ಷ ಜಗದೀಶ್ ಶಾಸ್ತ್ರೀ ಹಾಗೂ ಪದಾಧಿಕಾರಿಗಳು ಜಮಾಯಿಸಿ ಶಿರೆಸ್ತದಾರ್ ಕೃಪಕಾರ್ ರವರಿಗೆ ಮನವಿ ಸಲ್ಲಿಸಿದರು. ತಾಲ್ಲೂಕು ಅಧ್ಯಕ್ಷ ಜಗದೀಶ್ ಶಾಸ್ತ್ರೀ ಮಾತನಾಡಿ ಪ್ರಜಾಪ್ರಭುತ್ವದ ಪಿತಾಮಹ, ರಾಷ್ಟ್ರನಾಯಕ ಡಾ. ಅಂಬೇಡ್ಕರ್‌ರವರ 135ನೇ ಜಯಂತಿಯನ್ನು ರಾಷ್ಟ್ರ ಅಂತರಾಷ್ಟ್ರೀಯ ಮಟ್ಟದಲ್ಲಿ ಬಹಳ ಗೌರವ ಪೂರ್ವಕವಾಗಿ ಆಚರಣೆ ಮಾಡುತ್ತೀರುವುದು ನಮ್ಮೇಲ್ಲರಿಗೂ ತಿಳಿದಿರುವು ನಿಮಗೂ ಸಹ ತಿಳಿದಿಲಿದೆ. ಆದರೆ ಕೊಳ್ಳೇಗಾಲ ತಾಲ್ಲೂಕು ರಾಷ್ಟ್ರೀಯ ಹಬ್ಬಗಳ ಆಚರಣೆ ಸಮಿತಿಯು ಕೂಡ ಆಚರಣೆ ಮಾಡಿದೆ ಆದರೆ ಕೆಲವು ತಾಲ್ಲೂಕಿನ ವಿವಿಧ ಇಲಾಖೆಗಳು ನಿಯಮ ವಾಗಿ ದೀಪಾಲಂಕರ ಮಾಡದೆ, ಕಾಟಚಾರಕ್ಕೆ ಜಯಂತಿಯನ್ನು ಮಾಡಿರುತ್ತಾರೆ, ಹಾಗಾಗಿ ಇಂತವರ ವಿರುದ್ಧ ಕಾನೂನು ಪ್ರಕಾರ ಕ್ರಮಕೈಗೊಳ್ಳಬೇಕೆಂದು ಆಕ್ರೋಶ ವ್ಯಕ್ತಪಡಿಸಿದರು. ಈ ಸಂಧರ್ಭದಲ್ಲಿ ಕರವೇ ತಾಲ್ಲೂಕು ಅಧ್ಯಕ್ಷ ಜಗದೀಶ್ ಶಾಸ್ತ್ರೀ, ಉಪಾಧ್ಯಕ್ಷರು ಮೊಹಮ್ಮದ್ ಅಬ್ಜಲ್, ಯೂನುಸ್ ಪಾಷ, ಪ್ರಧಾನ ಕಾರ್ಯದರ್ಶಿ ನಾಗರಾಜು, ಚೇತನ್, ಚಂದನ್ ಇದ್ದರು.
    1
    ಕೊಳ್ಳೇಗಾಲ. ಕರ್ನಾಟಕ ರಕ್ಷಣಾ ವೇದಿಕೆ( ಪ್ರವೀಣ್ ಶೆಟ್ಟಿ ಬಣ) ವತಿಯಿಂದ ಇಂದು ಡಾ.ಬಿ.ಆರ್.ಅಂಬೇಡ್ಕರ್ ರವರ ಜನ್ಮದಿನದಂದು ಸರ್ಕಾರಿ ಕಚೇರಿಗಳಿಗೆ ವಿದ್ಯುತ್ ದೀಪಾಲಂಕರ ಮಾಡದೇ ಅಪಮಾನ ಎಸಗಿರುವುದನ್ನು ಖಂಡಿಸಿ ಮನವಿ ಸಲ್ಲಿಸಿದರು.
ಪಟ್ಟಣದ ತಾಲ್ಲೂಕು ಕಚೇರಿಯಲ್ಲಿ ಕರವೇ ತಾಲ್ಲೂಕು ಅಧ್ಯಕ್ಷ ಜಗದೀಶ್ ಶಾಸ್ತ್ರೀ ಹಾಗೂ ಪದಾಧಿಕಾರಿಗಳು ಜಮಾಯಿಸಿ ಶಿರೆಸ್ತದಾರ್ ಕೃಪಕಾರ್ ರವರಿಗೆ ಮನವಿ ಸಲ್ಲಿಸಿದರು.
ತಾಲ್ಲೂಕು ಅಧ್ಯಕ್ಷ ಜಗದೀಶ್ ಶಾಸ್ತ್ರೀ ಮಾತನಾಡಿ ಪ್ರಜಾಪ್ರಭುತ್ವದ ಪಿತಾಮಹ, ರಾಷ್ಟ್ರನಾಯಕ ಡಾ. ಅಂಬೇಡ್ಕರ್‌ರವರ 135ನೇ ಜಯಂತಿಯನ್ನು ರಾಷ್ಟ್ರ ಅಂತರಾಷ್ಟ್ರೀಯ ಮಟ್ಟದಲ್ಲಿ ಬಹಳ ಗೌರವ ಪೂರ್ವಕವಾಗಿ ಆಚರಣೆ ಮಾಡುತ್ತೀರುವುದು ನಮ್ಮೇಲ್ಲರಿಗೂ ತಿಳಿದಿರುವು ನಿಮಗೂ ಸಹ ತಿಳಿದಿಲಿದೆ. ಆದರೆ ಕೊಳ್ಳೇಗಾಲ ತಾಲ್ಲೂಕು ರಾಷ್ಟ್ರೀಯ ಹಬ್ಬಗಳ ಆಚರಣೆ ಸಮಿತಿಯು ಕೂಡ ಆಚರಣೆ ಮಾಡಿದೆ ಆದರೆ ಕೆಲವು ತಾಲ್ಲೂಕಿನ ವಿವಿಧ ಇಲಾಖೆಗಳು ನಿಯಮ ವಾಗಿ ದೀಪಾಲಂಕರ ಮಾಡದೆ, ಕಾಟಚಾರಕ್ಕೆ ಜಯಂತಿಯನ್ನು ಮಾಡಿರುತ್ತಾರೆ, ಹಾಗಾಗಿ ಇಂತವರ ವಿರುದ್ಧ ಕಾನೂನು ಪ್ರಕಾರ ಕ್ರಮಕೈಗೊಳ್ಳಬೇಕೆಂದು ಆಕ್ರೋಶ ವ್ಯಕ್ತಪಡಿಸಿದರು.
ಈ ಸಂಧರ್ಭದಲ್ಲಿ ಕರವೇ ತಾಲ್ಲೂಕು ಅಧ್ಯಕ್ಷ ಜಗದೀಶ್ ಶಾಸ್ತ್ರೀ, ಉಪಾಧ್ಯಕ್ಷರು ಮೊಹಮ್ಮದ್ ಅಬ್ಜಲ್, ಯೂನುಸ್ ಪಾಷ, ಪ್ರಧಾನ ಕಾರ್ಯದರ್ಶಿ ನಾಗರಾಜು, ಚೇತನ್, ಚಂದನ್ ಇದ್ದರು.
    user_ಎನ್. ನಟರಾಜ್
    ಎನ್. ನಟರಾಜ್
    Kollegal, Chamarajanagara•
    11 hrs ago
  • ​ಹನೂರಿನಲ್ಲಿ ಇಂದು ರೈತರ ಬೃಹತ್ ಪ್ರತಿಭಟನೆ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹ ​ಹನೂರು: ತಾಲ್ಲೂಕಿನ ರೈತರು ಎದುರಿಸುತ್ತಿರುವ ವಿವಿಧ ಜ್ವಲಂತ ಸಮಸ್ಯೆಗಳನ್ನು ಬಗೆಹರಿಸುವಂತೆ ಒತ್ತಾಯಿಸಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ (ಹನೂರು ಶಾಖೆ) ವತಿಯಿಂದ ಇಂದು (ದಿನಾಂಕ: 15-04-2026) ಬೆಳಿಗ್ಗೆ 10 ಗಂಟೆಗೆ ಹನೂರು ಪಟ್ಟಣದಲ್ಲಿ ಬೃಹತ್ ಪ್ರತಿಭಟನಾ ಮೆರವಣಿಗೆ ಹಾಗೂ ಅನಿರ್ದಿಷ್ಟಾವಧಿ ಧರಣಿ ಹಮ್ಮಿಕೊಳ್ಳಲಾಗಿದೆ. ​ರೈತ ವಿರೋಧಿ ಧೋರಣೆ ಅನುಸರಿಸುತ್ತಿರುವ ಸರ್ಕಾರ ಹಾಗೂ ಮೌನವಾಗಿರುವ ಅಧಿಕಾರಿಗಳನ್ನು ಎಚ್ಚರಿಸಲು ಈ 'ಬೃಹತ್ ಚಳುವಳಿ'ಯನ್ನು ಹಮ್ಮಿಕೊಳ್ಳಲಾಗಿದ್ದು, ಪ್ರಮುಖವಾಗಿ ಈ ಕೆಳಗಿನ ಬೇಡಿಕೆಗಳನ್ನು ಮುಂದಿಡಲಾಗಿದೆ: ​ಜಲಮೂಲಗಳ ಸಂರಕ್ಷಣೆ: ಗುಂಡಾಲ್ ಜಲಾಶಯದಿಂದ ಹನೂರು ತಾಲ್ಲೂಕಿನ ಎಲ್ಲಾ ಕೆರೆ-ಕಟ್ಟೆಗಳಿಗೆ ನೀರು ತುಂಬಿಸಿ ಅಂತರ್ಜಲ ಮಟ್ಟ ಹೆಚ್ಚಿಸಬೇಕು. ​ಅಧಿಕಾರಿಗಳ ನಿರ್ಲಕ್ಷ್ಯ: ತಹಶೀಲ್ದಾರ್ ಕಚೇರಿಯಲ್ಲಿನ ಅವ್ಯವಹಾರಗಳನ್ನು ತಡೆಗಟ್ಟಬೇಕು ಹಾಗೂ ಸಾಗುವಳಿ ಚೀಟಿ ವಿತರಣೆ, ಪೋಡಿ ವಿಳಂಬ ಮತ್ತು ರಸ್ತೆ ಸೌಕರ್ಯಗಳ ಬಗ್ಗೆ ಅಧಿಕಾರಿಗಳು ತೋರುತ್ತಿರುವ ಬೇಜವಾಬ್ದಾರಿಯನ್ನು ಖಂಡಿಸಲಾಗಿದೆ. ​ಮೂಲಸೌಕರ್ಯ: ಮಲೆ ಮಹದೇಶ್ವರ ಬೆಟ್ಟದ ಸುತ್ತಮುತ್ತಲ ಗ್ರಾಮಗಳಿಗೆ ಕನಿಷ್ಠ ಮೂಲಭೂತ ಸೌಕರ್ಯ ಹಾಗೂ ಶುದ್ಧ ಕುಡಿಯುವ ನೀರಿನ ವ್ಯವಸ್ಥೆ ಕಲ್ಪಿಸಬೇಕು. ​ಪಶುಸಂಗೋಪನೆ: ಸಾಂಕ್ರಾಮಿಕ ರೋಗಗಳಿಂದ ಸಾಯುತ್ತಿರುವ ಕುರಿ, ಮೇಕೆ ಹಾಗೂ ಜಾನುವಾರುಗಳಿಗೆ ಸೂಕ್ತ ಔಷಧ ಮತ್ತು ಚಿಕಿತ್ಸಾ ಸೌಲಭ್ಯ ಒದಗಿಸಬೇಕು. ​ವನ್ಯಜೀವಿ ಸಂಘರ್ಷ: ಅರಣ್ಯ ಇಲಾಖೆಯ ನಿರ್ಲಕ್ಷ್ಯದಿಂದ ರೈತರ ಮೇಲೆ ನಡೆಯುತ್ತಿರುವ ಕಾಡುಪ್ರಾಣಿಗಳ ದಾಳಿ ತಡೆಗಟ್ಟಲು ಸೂಕ್ತ ಕ್ರಮ ಕೈಗೊಳ್ಳಬೇಕು ಮತ್ತು ಬೆಳೆ ಹಾನಿಗೆ ಸೂಕ್ತ ಪರಿಹಾರ ನೀಡಬೇಕು. ​ಯೋಜನೆಗಳ ಅನುಷ್ಠಾನ: ಉಡುತೊರೆಹಳ್ಳದ ನೀರಾವರಿ ಯೋಜನೆಯ ವಿಳಂಬ ಕಾಮಗಾರಿಗಳನ್ನು ಶೀಘ್ರವಾಗಿ ಪೂರ್ಣಗೊಳಿಸಬೇಕು. ​"ರೈತರು ಇಂದು ಸಂಕಷ್ಟದಲ್ಲಿದ್ದಾರೆ. ನಮ್ಮ ನ್ಯಾಯಯುತ ಬೇಡಿಕೆಗಳಿಗಾಗಿ ಈ ಹೋರಾಟ ಅನಿವಾರ್ಯವಾಗಿದೆ," ಎಂದು ಸಂಘದ ಪದಾಧಿಕಾರಿಗಳು ತಿಳಿಸಿದ್ದಾರೆ. ಈ ಪ್ರತಿಭಟನೆಯಲ್ಲಿ ತಾಲ್ಲೂಕಿನ ಸಾವಿರಾರು ರೈತರು, ಯುವಜನರು ಹಾಗೂ ಸಾರ್ವಜನಿಕರು ಭಾಗವಹಿಸಿದ್ದಾರೆ.. ಈ ಸಂದರ್ಭದಲ್ಲಿ ಅವತಾರ್ ಶಿವ ರೈತ ಸಂಘದ ಯುವ ಸದಸ್ಯರು ಮಾತನಾಡಿ ಅರಣ್ಯ ಇಲಾಖೆಯ ಅಧಿಕಾರಿಗಳಿಗೆ ಮೂರು ತಿಂಗಳಿಗೆ ಒಮ್ಮೆ ಸಭೆ ಮಾಡಿ ರೈತರು ಹಾಗೂ ಸಾರ್ವಜನಿಕರಿಗೆ ಕಾಡಿನ ಪ್ರಾಮುಖ್ಯತೆ ಹಾಗೂ ರೈತರಿಗೆ ಇದರ ಮಹತ್ವ ತಿಳಿಸಿ ಹಾಗೂ ಕಾಡ್ಗಿಚ್ಚು ಇದರ ಬಗ್ಗೆ ಸಭೆಗಳು ಮಾಡಿಸಿ ರೈತರು ಹಾಗೂ ಸಾರ್ವಜನಿಕರಿಗೆ ಅರಿವು ಮೂಡಿಸಬೇಕು ಎಂದರು.
    4
    ​ಹನೂರಿನಲ್ಲಿ ಇಂದು ರೈತರ ಬೃಹತ್ ಪ್ರತಿಭಟನೆ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹ
​ಹನೂರು: ತಾಲ್ಲೂಕಿನ ರೈತರು ಎದುರಿಸುತ್ತಿರುವ ವಿವಿಧ ಜ್ವಲಂತ ಸಮಸ್ಯೆಗಳನ್ನು ಬಗೆಹರಿಸುವಂತೆ ಒತ್ತಾಯಿಸಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ (ಹನೂರು ಶಾಖೆ) ವತಿಯಿಂದ ಇಂದು (ದಿನಾಂಕ: 15-04-2026) ಬೆಳಿಗ್ಗೆ 10 ಗಂಟೆಗೆ ಹನೂರು ಪಟ್ಟಣದಲ್ಲಿ ಬೃಹತ್ ಪ್ರತಿಭಟನಾ ಮೆರವಣಿಗೆ ಹಾಗೂ ಅನಿರ್ದಿಷ್ಟಾವಧಿ ಧರಣಿ ಹಮ್ಮಿಕೊಳ್ಳಲಾಗಿದೆ.
​ರೈತ ವಿರೋಧಿ ಧೋರಣೆ ಅನುಸರಿಸುತ್ತಿರುವ ಸರ್ಕಾರ ಹಾಗೂ ಮೌನವಾಗಿರುವ ಅಧಿಕಾರಿಗಳನ್ನು ಎಚ್ಚರಿಸಲು ಈ 'ಬೃಹತ್ ಚಳುವಳಿ'ಯನ್ನು ಹಮ್ಮಿಕೊಳ್ಳಲಾಗಿದ್ದು, ಪ್ರಮುಖವಾಗಿ ಈ ಕೆಳಗಿನ ಬೇಡಿಕೆಗಳನ್ನು ಮುಂದಿಡಲಾಗಿದೆ:
​ಜಲಮೂಲಗಳ ಸಂರಕ್ಷಣೆ: ಗುಂಡಾಲ್ ಜಲಾಶಯದಿಂದ ಹನೂರು ತಾಲ್ಲೂಕಿನ ಎಲ್ಲಾ ಕೆರೆ-ಕಟ್ಟೆಗಳಿಗೆ ನೀರು ತುಂಬಿಸಿ ಅಂತರ್ಜಲ ಮಟ್ಟ ಹೆಚ್ಚಿಸಬೇಕು.
​ಅಧಿಕಾರಿಗಳ ನಿರ್ಲಕ್ಷ್ಯ: ತಹಶೀಲ್ದಾರ್ ಕಚೇರಿಯಲ್ಲಿನ ಅವ್ಯವಹಾರಗಳನ್ನು ತಡೆಗಟ್ಟಬೇಕು ಹಾಗೂ ಸಾಗುವಳಿ ಚೀಟಿ ವಿತರಣೆ, ಪೋಡಿ ವಿಳಂಬ ಮತ್ತು ರಸ್ತೆ ಸೌಕರ್ಯಗಳ ಬಗ್ಗೆ ಅಧಿಕಾರಿಗಳು ತೋರುತ್ತಿರುವ ಬೇಜವಾಬ್ದಾರಿಯನ್ನು ಖಂಡಿಸಲಾಗಿದೆ.
​ಮೂಲಸೌಕರ್ಯ: ಮಲೆ ಮಹದೇಶ್ವರ ಬೆಟ್ಟದ ಸುತ್ತಮುತ್ತಲ ಗ್ರಾಮಗಳಿಗೆ ಕನಿಷ್ಠ ಮೂಲಭೂತ ಸೌಕರ್ಯ ಹಾಗೂ ಶುದ್ಧ ಕುಡಿಯುವ ನೀರಿನ ವ್ಯವಸ್ಥೆ ಕಲ್ಪಿಸಬೇಕು.
​ಪಶುಸಂಗೋಪನೆ: ಸಾಂಕ್ರಾಮಿಕ ರೋಗಗಳಿಂದ ಸಾಯುತ್ತಿರುವ ಕುರಿ, ಮೇಕೆ ಹಾಗೂ ಜಾನುವಾರುಗಳಿಗೆ ಸೂಕ್ತ ಔಷಧ ಮತ್ತು ಚಿಕಿತ್ಸಾ ಸೌಲಭ್ಯ ಒದಗಿಸಬೇಕು.
​ವನ್ಯಜೀವಿ ಸಂಘರ್ಷ: ಅರಣ್ಯ ಇಲಾಖೆಯ ನಿರ್ಲಕ್ಷ್ಯದಿಂದ ರೈತರ ಮೇಲೆ ನಡೆಯುತ್ತಿರುವ ಕಾಡುಪ್ರಾಣಿಗಳ ದಾಳಿ ತಡೆಗಟ್ಟಲು ಸೂಕ್ತ ಕ್ರಮ ಕೈಗೊಳ್ಳಬೇಕು ಮತ್ತು ಬೆಳೆ ಹಾನಿಗೆ ಸೂಕ್ತ ಪರಿಹಾರ ನೀಡಬೇಕು.
​ಯೋಜನೆಗಳ ಅನುಷ್ಠಾನ: ಉಡುತೊರೆಹಳ್ಳದ ನೀರಾವರಿ ಯೋಜನೆಯ ವಿಳಂಬ ಕಾಮಗಾರಿಗಳನ್ನು ಶೀಘ್ರವಾಗಿ ಪೂರ್ಣಗೊಳಿಸಬೇಕು.
​"ರೈತರು ಇಂದು ಸಂಕಷ್ಟದಲ್ಲಿದ್ದಾರೆ. ನಮ್ಮ ನ್ಯಾಯಯುತ ಬೇಡಿಕೆಗಳಿಗಾಗಿ ಈ ಹೋರಾಟ ಅನಿವಾರ್ಯವಾಗಿದೆ," ಎಂದು ಸಂಘದ ಪದಾಧಿಕಾರಿಗಳು ತಿಳಿಸಿದ್ದಾರೆ. ಈ ಪ್ರತಿಭಟನೆಯಲ್ಲಿ ತಾಲ್ಲೂಕಿನ ಸಾವಿರಾರು ರೈತರು, ಯುವಜನರು ಹಾಗೂ ಸಾರ್ವಜನಿಕರು ಭಾಗವಹಿಸಿದ್ದಾರೆ..
ಈ ಸಂದರ್ಭದಲ್ಲಿ ಅವತಾರ್ ಶಿವ ರೈತ ಸಂಘದ ಯುವ ಸದಸ್ಯರು ಮಾತನಾಡಿ 
ಅರಣ್ಯ ಇಲಾಖೆಯ ಅಧಿಕಾರಿಗಳಿಗೆ ಮೂರು ತಿಂಗಳಿಗೆ ಒಮ್ಮೆ ಸಭೆ ಮಾಡಿ ರೈತರು ಹಾಗೂ ಸಾರ್ವಜನಿಕರಿಗೆ ಕಾಡಿನ ಪ್ರಾಮುಖ್ಯತೆ ಹಾಗೂ ರೈತರಿಗೆ ಇದರ ಮಹತ್ವ ತಿಳಿಸಿ ಹಾಗೂ ಕಾಡ್ಗಿಚ್ಚು ಇದರ ಬಗ್ಗೆ ಸಭೆಗಳು ಮಾಡಿಸಿ ರೈತರು ಹಾಗೂ ಸಾರ್ವಜನಿಕರಿಗೆ ಅರಿವು ಮೂಡಿಸಬೇಕು ಎಂದರು.
    user_ಉಸ್ಮಾನ್ ಖಾನ್
    ಉಸ್ಮಾನ್ ಖಾನ್
    Local News Reporter ಹನೂರು, ಚಾಮರಾಜನಗರ, ಕರ್ನಾಟಕ•
    15 hrs ago
  • 135 TH BIRTH ANNIVERSARY OF DR. BR AMBEDKAR SAHEB BY KARNATAKA RASHTRA SAMITI PAKSHA
    1
    135 TH BIRTH ANNIVERSARY OF DR. BR AMBEDKAR SAHEB BY KARNATAKA RASHTRA SAMITI PAKSHA
    user_AAJ KI DASTAK NEWS KARNATAKA
    AAJ KI DASTAK NEWS KARNATAKA
    ಪತ್ರಕರ್ತ ಮೈಸೂರು, ಮೈಸೂರು, ಕರ್ನಾಟಕ•
    6 hrs ago
  • *ಭಾರತ ನಲ್ಲಿ ವೈರಲ್*
    1
    *ಭಾರತ ನಲ್ಲಿ ವೈರಲ್*
    user_Md Aleemulla Shariff
    Md Aleemulla Shariff
    Citizen Reporter ಮೈಸೂರು, ಮೈಸೂರು, ಕರ್ನಾಟಕ•
    8 hrs ago
  • ಬಸವಜಯ ಮೃತ್ಯುಂಜಯ ಸ್ವಾಮೀಜಿ ವಿರುದ್ಧದ ಲೈಂಗಿಕ ಕಿರುಕುಳ ಆರೋಪ ಪ್ರಕರಣಕ್ಕೆ ಮಹತ್ವದ ತಿರುವು ಸಿಕ್ಕಿದೆ. ಆರೋಪ ಹೊರಿಸಿದ್ದ ಮಹಿಳೆಯು ಸೋಮವಾರ ವಿಡಿಯೋ ಬಿಡುಗಡೆ ಮಾಡಿ ತನ್ನ ಹಿಂದಿನ ಹೇಳಿಕೆಯನ್ನು ಬದಲಾಯಿಸಿರುವುದಾಗಿ ತಿಳಿಸಿದ್ದಾರೆ. ತಾನು ಯಾವುದೇ ರೀತಿಯ ಲೈಂಗಿಕ ದೌರ್ಜನ್ಯಕ್ಕೆ ಒಳಗಾಗಿಲ್ಲ, ಸ್ವಾಮೀಜಿ ಜೊತೆ ಗುರು–ಭಕ್ತಿಯ ಸಂಬಂಧ ಮಾತ್ರ ಇದೆ ಎಂದು ಸ್ಪಷ್ಟಪಡಿಸಿದ್ದಾರೆ. ಜೊತೆಗೆ ತನ್ನ ಹೆಸರಿನಲ್ಲಿ ಯಾರೋ ಸುಳ್ಳು ದೂರು ದಾಖಲಿಸಿದ್ದಾರೆ, ಅದಕ್ಕೂ ತನಗೂ ಯಾವುದೇ ಸಂಬಂಧವಿಲ್ಲ ಎಂದು ಹೇಳಿದ್ದಾರೆ. ಈ ಹೊಸ ಹೇಳಿಕೆ ಪ್ರಕರಣದ ತನಿಖೆಗೆ ಹೊಸ ಆಯಾಮ ನೀಡಿದ್ದು, ಪೊಲೀಸರು ವಿಡಿಯೋ ಹಾಗೂ ದೂರು ಸಂಬಂಧಿತ ಎಲ್ಲಾ ಅಂಶಗಳನ್ನು ಪರಿಶೀಲಿಸುತ್ತಿದ್ದಾರೆ.
    1
    ಬಸವಜಯ ಮೃತ್ಯುಂಜಯ ಸ್ವಾಮೀಜಿ ವಿರುದ್ಧದ ಲೈಂಗಿಕ ಕಿರುಕುಳ ಆರೋಪ ಪ್ರಕರಣಕ್ಕೆ ಮಹತ್ವದ ತಿರುವು ಸಿಕ್ಕಿದೆ. ಆರೋಪ ಹೊರಿಸಿದ್ದ ಮಹಿಳೆಯು ಸೋಮವಾರ ವಿಡಿಯೋ ಬಿಡುಗಡೆ ಮಾಡಿ ತನ್ನ ಹಿಂದಿನ ಹೇಳಿಕೆಯನ್ನು ಬದಲಾಯಿಸಿರುವುದಾಗಿ ತಿಳಿಸಿದ್ದಾರೆ. ತಾನು ಯಾವುದೇ ರೀತಿಯ ಲೈಂಗಿಕ ದೌರ್ಜನ್ಯಕ್ಕೆ ಒಳಗಾಗಿಲ್ಲ, ಸ್ವಾಮೀಜಿ ಜೊತೆ ಗುರು–ಭಕ್ತಿಯ ಸಂಬಂಧ ಮಾತ್ರ ಇದೆ ಎಂದು ಸ್ಪಷ್ಟಪಡಿಸಿದ್ದಾರೆ. ಜೊತೆಗೆ ತನ್ನ ಹೆಸರಿನಲ್ಲಿ ಯಾರೋ ಸುಳ್ಳು ದೂರು ದಾಖಲಿಸಿದ್ದಾರೆ, ಅದಕ್ಕೂ ತನಗೂ ಯಾವುದೇ ಸಂಬಂಧವಿಲ್ಲ ಎಂದು ಹೇಳಿದ್ದಾರೆ. ಈ ಹೊಸ ಹೇಳಿಕೆ ಪ್ರಕರಣದ ತನಿಖೆಗೆ ಹೊಸ ಆಯಾಮ ನೀಡಿದ್ದು, ಪೊಲೀಸರು ವಿಡಿಯೋ ಹಾಗೂ ದೂರು ಸಂಬಂಧಿತ ಎಲ್ಲಾ ಅಂಶಗಳನ್ನು ಪರಿಶೀಲಿಸುತ್ತಿದ್ದಾರೆ.
    user_Veega News Kannada
    Veega News Kannada
    Media company ಬೆಂಗಳೂರು ಪೂರ್ವ, ಬೆಂಗಳೂರು ನಗರ, ಕರ್ನಾಟಕ•
    19 hrs ago
  • ​ಹನೂರು: ತಾಲ್ಲೂಕಿನ ರೈತರು ಎದುರಿಸುತ್ತಿರುವ ವಿವಿಧ ಜ್ವಲಂತ ಸಮಸ್ಯೆಗಳನ್ನು ಬಗೆಹರಿಸುವಂತೆ ಒತ್ತಾಯಿಸಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ (ಹನೂರು ಶಾಖೆ) ವತಿಯಿಂದ ಇಂದು (ದಿನಾಂಕ: 15-04-2026) ಬೆಳಿಗ್ಗೆ 10 ಗಂಟೆಗೆ ಹನೂರು ಪಟ್ಟಣದಲ್ಲಿ ಬೃಹತ್ ಪ್ರತಿಭಟನಾ ಮೆರವಣಿಗೆ ಹಾಗೂ ಅನಿರ್ದಿಷ್ಟಾವಧಿ ಧರಣಿ ಹಮ್ಮಿಕೊಳ್ಳಲಾಗಿದೆ. ​ರೈತ ವಿರೋಧಿ ಧೋರಣೆ ಅನುಸರಿಸುತ್ತಿರುವ ಸರ್ಕಾರ ಹಾಗೂ ಮೌನವಾಗಿರುವ ಅಧಿಕಾರಿಗಳನ್ನು ಎಚ್ಚರಿಸಲು ಈ 'ಬೃಹತ್ ಚಳುವಳಿ'ಯನ್ನು ಹಮ್ಮಿಕೊಳ್ಳಲಾಗಿದ್ದು, ಪ್ರಮುಖವಾಗಿ ಈ ಕೆಳಗಿನ ಬೇಡಿಕೆಗಳನ್ನು ಮುಂದಿಡಲಾಗಿದೆ: ​ಜಲಮೂಲಗಳ ಸಂರಕ್ಷಣೆ: ಗುಂಡಾಲ್ ಜಲಾಶಯದಿಂದ ಹನೂರು ತಾಲ್ಲೂಕಿನ ಎಲ್ಲಾ ಕೆರೆ-ಕಟ್ಟೆಗಳಿಗೆ ನೀರು ತುಂಬಿಸಿ ಅಂತರ್ಜಲ ಮಟ್ಟ ಹೆಚ್ಚಿಸಬೇಕು. ​ಅಧಿಕಾರಿಗಳ ನಿರ್ಲಕ್ಷ್ಯ: ತಹಶೀಲ್ದಾರ್ ಕಚೇರಿಯಲ್ಲಿನ ಅವ್ಯವಹಾರಗಳನ್ನು ತಡೆಗಟ್ಟಬೇಕು ಹಾಗೂ ಸಾಗುವಳಿ ಚೀಟಿ ವಿತರಣೆ, ಪೋಡಿ ವಿಳಂಬ ಮತ್ತು ರಸ್ತೆ ಸೌಕರ್ಯಗಳ ಬಗ್ಗೆ ಅಧಿಕಾರಿಗಳು ತೋರುತ್ತಿರುವ ಬೇಜವಾಬ್ದಾರಿಯನ್ನು ಖಂಡಿಸಲಾಗಿದೆ. ​ಮೂಲಸೌಕರ್ಯ: ಮಲೆ ಮಹದೇಶ್ವರ ಬೆಟ್ಟದ ಸುತ್ತಮುತ್ತಲ ಗ್ರಾಮಗಳಿಗೆ ಕನಿಷ್ಠ ಮೂಲಭೂತ ಸೌಕರ್ಯ ಹಾಗೂ ಶುದ್ಧ ಕುಡಿಯುವ ನೀರಿನ ವ್ಯವಸ್ಥೆ ಕಲ್ಪಿಸಬೇಕು. ​ಪಶುಸಂಗೋಪನೆ: ಸಾಂಕ್ರಾಮಿಕ ರೋಗಗಳಿಂದ ಸಾಯುತ್ತಿರುವ ಕುರಿ, ಮೇಕೆ ಹಾಗೂ ಜಾನುವಾರುಗಳಿಗೆ ಸೂಕ್ತ ಔಷಧ ಮತ್ತು ಚಿಕಿತ್ಸಾ ಸೌಲಭ್ಯ ಒದಗಿಸಬೇಕು. ​ವನ್ಯಜೀವಿ ಸಂಘರ್ಷ: ಅರಣ್ಯ ಇಲಾಖೆಯ ನಿರ್ಲಕ್ಷ್ಯದಿಂದ ರೈತರ ಮೇಲೆ ನಡೆಯುತ್ತಿರುವ ಕಾಡುಪ್ರಾಣಿಗಳ ದಾಳಿ ತಡೆಗಟ್ಟಲು ಸೂಕ್ತ ಕ್ರಮ ಕೈಗೊಳ್ಳಬೇಕು ಮತ್ತು ಬೆಳೆ ಹಾನಿಗೆ ಸೂಕ್ತ ಪರಿಹಾರ ನೀಡಬೇಕು. ​ಯೋಜನೆಗಳ ಅನುಷ್ಠಾನ: ಉಡುತೊರೆಹಳ್ಳದ ನೀರಾವರಿ ಯೋಜನೆಯ ವಿಳಂಬ ಕಾಮಗಾರಿಗಳನ್ನು ಶೀಘ್ರವಾಗಿ ಪೂರ್ಣಗೊಳಿಸಬೇಕು. ​"ರೈತರು ಇಂದು ಸಂಕಷ್ಟದಲ್ಲಿದ್ದಾರೆ. ನಮ್ಮ ನ್ಯಾಯಯುತ ಬೇಡಿಕೆಗಳಿಗಾಗಿ ಈ ಹೋರಾಟ ಅನಿವಾರ್ಯವಾಗಿದೆ," ಎಂದು ಸಂಘದ ಪದಾಧಿಕಾರಿಗಳು ತಿಳಿಸಿದ್ದಾರೆ. ಈ ಪ್ರತಿಭಟನೆಯಲ್ಲಿ ತಾಲ್ಲೂಕಿನ ಸಾವಿರಾರು ರೈತರು, ಯುವಜನರು ಹಾಗೂ ಸಾರ್ವಜನಿಕರು ಭಾಗವಹಿಸಿದ್ದಾರೆ.
    4
    ​ಹನೂರು: ತಾಲ್ಲೂಕಿನ ರೈತರು ಎದುರಿಸುತ್ತಿರುವ ವಿವಿಧ ಜ್ವಲಂತ ಸಮಸ್ಯೆಗಳನ್ನು ಬಗೆಹರಿಸುವಂತೆ ಒತ್ತಾಯಿಸಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ (ಹನೂರು ಶಾಖೆ) ವತಿಯಿಂದ ಇಂದು (ದಿನಾಂಕ: 15-04-2026) ಬೆಳಿಗ್ಗೆ 10 ಗಂಟೆಗೆ ಹನೂರು ಪಟ್ಟಣದಲ್ಲಿ ಬೃಹತ್ ಪ್ರತಿಭಟನಾ ಮೆರವಣಿಗೆ ಹಾಗೂ ಅನಿರ್ದಿಷ್ಟಾವಧಿ ಧರಣಿ ಹಮ್ಮಿಕೊಳ್ಳಲಾಗಿದೆ.
​ರೈತ ವಿರೋಧಿ ಧೋರಣೆ ಅನುಸರಿಸುತ್ತಿರುವ ಸರ್ಕಾರ ಹಾಗೂ ಮೌನವಾಗಿರುವ ಅಧಿಕಾರಿಗಳನ್ನು ಎಚ್ಚರಿಸಲು ಈ 'ಬೃಹತ್ ಚಳುವಳಿ'ಯನ್ನು ಹಮ್ಮಿಕೊಳ್ಳಲಾಗಿದ್ದು, ಪ್ರಮುಖವಾಗಿ ಈ ಕೆಳಗಿನ ಬೇಡಿಕೆಗಳನ್ನು ಮುಂದಿಡಲಾಗಿದೆ:
​ಜಲಮೂಲಗಳ ಸಂರಕ್ಷಣೆ: ಗುಂಡಾಲ್ ಜಲಾಶಯದಿಂದ ಹನೂರು ತಾಲ್ಲೂಕಿನ ಎಲ್ಲಾ ಕೆರೆ-ಕಟ್ಟೆಗಳಿಗೆ ನೀರು ತುಂಬಿಸಿ ಅಂತರ್ಜಲ ಮಟ್ಟ ಹೆಚ್ಚಿಸಬೇಕು.
​ಅಧಿಕಾರಿಗಳ ನಿರ್ಲಕ್ಷ್ಯ: ತಹಶೀಲ್ದಾರ್ ಕಚೇರಿಯಲ್ಲಿನ ಅವ್ಯವಹಾರಗಳನ್ನು ತಡೆಗಟ್ಟಬೇಕು ಹಾಗೂ ಸಾಗುವಳಿ ಚೀಟಿ ವಿತರಣೆ, ಪೋಡಿ ವಿಳಂಬ ಮತ್ತು ರಸ್ತೆ ಸೌಕರ್ಯಗಳ ಬಗ್ಗೆ ಅಧಿಕಾರಿಗಳು ತೋರುತ್ತಿರುವ ಬೇಜವಾಬ್ದಾರಿಯನ್ನು ಖಂಡಿಸಲಾಗಿದೆ.
​ಮೂಲಸೌಕರ್ಯ: ಮಲೆ ಮಹದೇಶ್ವರ ಬೆಟ್ಟದ ಸುತ್ತಮುತ್ತಲ ಗ್ರಾಮಗಳಿಗೆ ಕನಿಷ್ಠ ಮೂಲಭೂತ ಸೌಕರ್ಯ ಹಾಗೂ ಶುದ್ಧ ಕುಡಿಯುವ ನೀರಿನ ವ್ಯವಸ್ಥೆ ಕಲ್ಪಿಸಬೇಕು.
​ಪಶುಸಂಗೋಪನೆ: ಸಾಂಕ್ರಾಮಿಕ ರೋಗಗಳಿಂದ ಸಾಯುತ್ತಿರುವ ಕುರಿ, ಮೇಕೆ ಹಾಗೂ ಜಾನುವಾರುಗಳಿಗೆ ಸೂಕ್ತ ಔಷಧ ಮತ್ತು ಚಿಕಿತ್ಸಾ ಸೌಲಭ್ಯ ಒದಗಿಸಬೇಕು.
​ವನ್ಯಜೀವಿ ಸಂಘರ್ಷ: ಅರಣ್ಯ ಇಲಾಖೆಯ ನಿರ್ಲಕ್ಷ್ಯದಿಂದ ರೈತರ ಮೇಲೆ ನಡೆಯುತ್ತಿರುವ ಕಾಡುಪ್ರಾಣಿಗಳ ದಾಳಿ ತಡೆಗಟ್ಟಲು ಸೂಕ್ತ ಕ್ರಮ ಕೈಗೊಳ್ಳಬೇಕು ಮತ್ತು ಬೆಳೆ ಹಾನಿಗೆ ಸೂಕ್ತ ಪರಿಹಾರ ನೀಡಬೇಕು.
​ಯೋಜನೆಗಳ ಅನುಷ್ಠಾನ: ಉಡುತೊರೆಹಳ್ಳದ ನೀರಾವರಿ ಯೋಜನೆಯ ವಿಳಂಬ ಕಾಮಗಾರಿಗಳನ್ನು ಶೀಘ್ರವಾಗಿ ಪೂರ್ಣಗೊಳಿಸಬೇಕು.
​"ರೈತರು ಇಂದು ಸಂಕಷ್ಟದಲ್ಲಿದ್ದಾರೆ. ನಮ್ಮ ನ್ಯಾಯಯುತ ಬೇಡಿಕೆಗಳಿಗಾಗಿ ಈ ಹೋರಾಟ ಅನಿವಾರ್ಯವಾಗಿದೆ," ಎಂದು ಸಂಘದ ಪದಾಧಿಕಾರಿಗಳು ತಿಳಿಸಿದ್ದಾರೆ. ಈ ಪ್ರತಿಭಟನೆಯಲ್ಲಿ ತಾಲ್ಲೂಕಿನ ಸಾವಿರಾರು ರೈತರು, ಯುವಜನರು ಹಾಗೂ ಸಾರ್ವಜನಿಕರು ಭಾಗವಹಿಸಿದ್ದಾರೆ.
    user_ಉಸ್ಮಾನ್ ಖಾನ್
    ಉಸ್ಮಾನ್ ಖಾನ್
    Local News Reporter ಹನೂರು, ಚಾಮರಾಜನಗರ, ಕರ್ನಾಟಕ•
    15 hrs ago
  • *ಭಾರತ ನಲ್ಲಿ ವೈರಲ್*
    1
    *ಭಾರತ ನಲ್ಲಿ ವೈರಲ್*
    user_Md Aleemulla Shariff
    Md Aleemulla Shariff
    Citizen Reporter ಮೈಸೂರು, ಮೈಸೂರು, ಕರ್ನಾಟಕ•
    15 hrs ago
View latest news on Shuru App
Download_Android
  • Terms & Conditions
  • Career
  • Privacy Policy
  • Blogs
Shuru, a product of Close App Private Limited.