Shuru
Apke Nagar Ki App…
ಅಫಜಲಪುರ ತಾಲೂಕಿನ ಚೌಡಾಪೂರ ಬ್ರಿಡ್ಜ್ ಹತ್ತಿರ ಹೋರಾಟಗಾರ ಶಿವಕುಮಾರ ನಾಟೀಕಾರ ಹಾಗೂ ಸ್ವಾಭಿಮಾನ ತಳವಾರ ಬಂಧುಗಳನ್ನು ಪೋಲಿಸರು ಬಂಧಿಸಿ ನಿಂಬರ್ಗಾ ಪೋಲಿಸ್ ಠಾಣೆಗೆ ರವಾನೆ
Jk ಕನ್ನಡ news
ಅಫಜಲಪುರ ತಾಲೂಕಿನ ಚೌಡಾಪೂರ ಬ್ರಿಡ್ಜ್ ಹತ್ತಿರ ಹೋರಾಟಗಾರ ಶಿವಕುಮಾರ ನಾಟೀಕಾರ ಹಾಗೂ ಸ್ವಾಭಿಮಾನ ತಳವಾರ ಬಂಧುಗಳನ್ನು ಪೋಲಿಸರು ಬಂಧಿಸಿ ನಿಂಬರ್ಗಾ ಪೋಲಿಸ್ ಠಾಣೆಗೆ ರವಾನೆ
More news from Bidar and nearby areas
- ಪಟ್ಟಣದ ತಹಸೀಲ್ ಕಚೇರಿ ಆವರಣದಲ್ಲಿ ಕಲ್ಯಾಣ ಕರ್ನಾಟಕ ಉತ್ಸವ ಆಚರಣೆ ಹುಲಸೂರ: ಪಟ್ಟಣದ ತಹಸೀಲ್ ಕಚೇರಿ ಆವರಣದಲ್ಲಿ ಕಲ್ಯಾಣ ಕರ್ನಾಟಕ ಉತ್ಸವ ಆಚರಿಸಲಾಯಿತು.1
- ಕಲಬುರಗಿ: ಅನುಮತಿ ಇಲ್ಲದೆ ರಾತ್ರೋ ರಾತ್ರಿ ಮಾಜಿ ಸಿಎಂ ಸಿದ್ದರಾಮಯ್ಯ ಪ್ರತಿಮೆ ಸ್ಥಾಪನೆ ಕಲಬುರಗಿ- ಮಾಜಿ ಸಿಎಂ ಸಿದ್ದರಾಮಯ್ಯ ನವರ ಪ್ರತಿಮೆಯನ್ನು ರಾತ್ರೋರಾತ್ರಿ ಸ್ಥಾಪಿಸಿದ ಘಟನೆ ನಗರದ ಹೈಕೋರ್ಟ್ ಕ್ರಾಸ್ ಬಳಿ ನಡೆದಿದೆ. ಯಾವುದೇ ಅನುಮತಿ ಪಡೆಯದೇನೆ ಸುಮಾರು ಏಳೆಂಟು ಜನರಿಂದ ರಾತ್ರೋ ರಾತ್ರಿ ಮೂರ್ತಿ ಸ್ಥಾಪನೆ ಮಾಡಲಾಗಿದೆ. ಎರಡು ವರ್ಷಗಳ ಹಿಂದೆಯೂ ಇದೆ ತರಹ ರಾತ್ರೋ ರಾತ್ರಿ ಸಿದ್ದರಾಮಯ್ಯ ಭಾವಚಿತ್ರದ ಬ್ಯಾನರ್ ಅಳವಡಿಸಿ ಸಿದ್ದರಾಮಯ್ಯ ಸರ್ಕಲ್ ನಿರ್ಮಾಣ ಮಾಡಲಾಗಿತ್ತು. ಸಿದ್ದರಾಮಯ್ಯ ಸಿಎಂ ಆಗಿದ್ದಾಗಲೆ ಸಿದ್ದರಾಮಯ್ಯ ಸರ್ಕಲ್ ನಿರ್ಮಾಣ ಮಾಡಿದ್ರು ಈ ಹಿಂದೆಯೋ ಸಿದ್ದರಾಮಯ್ಯ ಸರ್ಕಲ್ ಮಾಡೋದಕ್ಕು ಅನುಮತಿ ಪಡೆಯದೇನೆ ನಿರ್ಮಾಣ ಮಾಡಲಾಗಿತ್ತು. ಕಲ್ಯಾಣ ಕರ್ನಾಟಕ ಉತ್ಸವ ದಿನಾಚರಣೆ ಅಂಗವಾಗಿ ಇದಿಗಾ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಕಲಬುರಗಿ ಪ್ರವಾಸದಲ್ಲಿರುವಾಗ್ಲೆ ಮೂರ್ತಿ ಸ್ಥಾಪನೆ ಮಾಡಲಾಗಿದೆ. ಸಿದ್ದರಾಮಯ್ಯ ಮೂರ್ತಿ ಪ್ರತಿಷ್ಟಾಪನೆ ಮಾಡಿದ ಸರ್ಕಲ್ ನಿಂದಲೇ ಸಿಎಂ ಡಿಕೆಶಿ ಅಫಜಲಪುರಕ್ಕೆ ತೇರಳಲಿರುವರು.ಅನುಮತಿಯಿಲ್ಲದೆ ಮೂರ್ತಿ ಪ್ರತಿಮೆ ಸ್ಥಾಪನೆ ಮಾಡಿದ ಹಿನ್ನಲೆ ಜಿಲ್ಲಾಡಳಿತ ಏನು ಕ್ರಮ ಕೈಗೊಳ್ಳುತ್ತೆ ಅನ್ನೋದೆ ಕೂತುಹಲ ಮೂಡಿದೆ2
- ಶ್ರೀ ದತ್ತ ಮಹಾರಾಜರ ದರ್ಶನಕ್ಕೆ ಮುಖ್ಯಮಂತ್ರಿಗಳಾದ ಡಿಕೆ ಶಿವಕುಮಾರ ಅವರು ಬಂದ ಹಿನ್ನೆಲೆಯಲ್ಲಿ ಮಾತನಾಡಿದ ಅರುಕುಮಾರ ಎಂ. ವೈ. ಪಾಟೀಲ್. ಶ್ರೀ ದತ್ತ ಮಹಾರಾಜರ ದರ್ಶನಕ್ಕೆ ಮುಖ್ಯಮಂತ್ರಿಗಳಾದ ಡಿಕೆ ಶಿವಕುಮಾರ ಅವರು ಬಂದ ಹಿನ್ನೆಲೆಯಲ್ಲಿ ಮಾತನಾಡಿದ ಅರುಕುಮಾರ ಎಂ. ವೈ. ಪಾಟೀಲ್.1
- ಗುರುಮಠಕಲ್: ಯಾದಗಿರಿ–ರಾಯಚೂರು ಹೆದ್ದಾರಿಯ ಆರ್.ಹೊಸಳ್ಳಿ–ನಾಗಲಾಪುರ ಮಧ್ಯದ ಅವೈಜ್ಞಾನಿಕ ಟೋಲ್ ತೆರವಿಗೆ ಆಗ್ರಹಿಸಿ ಸಾಮಾಜಿಕ ಹೋರಾಟಗಾರ ಉಮೇಶ ಕೆ. ಮುದ್ನಾಳ ಹಾಗೂ ಸ್ಥಳೀಯರು ಪ್ರತಿಭಟನೆ ನಡೆಸಿದ ಅವೈಜ್ಞಾನಿಕ ಟೋಲ್ ತೆರವುಗೊಳಿಸಿ; ಅನಾಹುತ ತಪ್ಪಿಸಿ ಈಗಾಗಲೇ ಹಲವು ಜೀವ ಬಲಿ; ಇನ್ನೆಷ್ಟು ಜೀವ ಬೇಕು? ಸರ್ಕಾರಕ್ಕೆ ಸಾಮಾಜಿಕ ಹೋರಾಟಗಾರ ಉಮೇಶ ಕೆ. ಮುದ್ನಾಳ ಪ್ರಶ್ನೆ ಯಾದಗಿರಿ: ಯಾದಗಿರಿ–ರಾಯಚೂರು ಹೆದ್ದಾರಿಯಲ್ಲಿ ಅವೈಜ್ಞಾನಿಕವಾಗಿ ನಿರ್ಮಿಸಿರುವ ಟೋಲ್ನ್ನು ತುರ್ತಾಗಿ ತೆರವುಗೊಳಿಸಿ, ಮುಂದಾಗಬಹುದಾದ ಅನಾಹುತಗಳನ್ನು ತಪ್ಪಿಸಲು ಸರ್ಕಾರ ಹಾಗೂ ಸಂಬಂಧಪಟ್ಟ ಅಧಿಕಾರಿಗಳು ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಸಾಮಾಜಿಕ ಹೋರಾಟಗಾರ ಉಮೇಶ ಕೆ. ಮುದ್ನಾಳ ಆಗ್ರಹಿಸಿದರು. ಯಾದಗಿರಿ ತಾಲೂಕಿನ ಆರ್.ಹೊಸಳ್ಳಿ ಹಾಗೂ ನಾಗಲಾಪುರ ಮಧ್ಯೆ ಯಾದಗಿರಿ–ರಾಯಚೂರು ಹೆದ್ದಾರಿಯಲ್ಲಿ ನಿರ್ಮಿಸಿರುವ ಟೋಲ್ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ ಅವರು, ರೈತರು ಹಾಗೂ ವಾಹನ ಸವಾರರೊಂದಿಗೆ ಚರ್ಚಿಸಿದರು. ಬಳಿಕ ಸ್ಥಳದಲ್ಲಿಯೇ ದಿಢೀರ್ ಪ್ರತಿಭಟನೆ ನಡೆಸಿ ಮಾತನಾಡಿದರು. ಟೋಲ್ನಲ್ಲಿ ಸಮರ್ಪಕ ವಿದ್ಯುತ್ ದೀಪಗಳು ಹಾಗೂ ಅಗತ್ಯ ಸ್ಟಿಕ್ಕರ್ಗಳನ್ನು ಸರಿಯಾಗಿ ಅಳವಡಿಸದೆ ಅವೈಜ್ಞಾನಿಕವಾಗಿ ನಿರ್ಮಿಸಲಾಗಿದೆ. ಇದರಿಂದ ವಾಹನ ಸವಾರರಿಗೆ ತೊಂದರೆಯಾಗುತ್ತಿದ್ದು, ಈಗಾಗಲೇ ಸಾಕಷ್ಟು ಜೀವಗಳು ಬಲಿಯಾಗಿವೆ ಎಂದು ಆರೋಪಿಸಿದರು. ದಿನನಿತ್ಯ ಈ ಹೆದ್ದಾರಿಯಲ್ಲಿ ಸಾವಿರಾರು ವಾಹನಗಳು ಸಂಚರಿಸುತ್ತಿವೆ. ಇಂತಹ ಪ್ರಮುಖ ರಸ್ತೆಯಲ್ಲಿ ಟೋಲ್ ವ್ಯವಸ್ಥೆಯನ್ನು ವೈಜ್ಞಾನಿಕವಾಗಿ ರೂಪಿಸಬೇಕಾಗಿದ್ದರೂ, ಮೂಲಸೌಕರ್ಯಗಳ ಕೊರತೆ ಕಂಡುಬರುತ್ತಿದೆ. ಈ ಕುರಿತು ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಇದುವರೆಗೆ ಯಾವುದೇ ಕ್ರಮ ಕೈಗೊಳ್ಳದೇ ನಿರ್ಲಕ್ಷ್ಯ ವಹಿಸಿರುವುದು ಖಂಡನೀಯ ಎಂದು ಹೇಳಿದರು. ಸಂಬಂಧಪಟ್ಟ ಅಧಿಕಾರಿಗಳು ಕಣ್ಣುಮುಚ್ಚಿ ಕುಳಿತಿದ್ದು, ಮತ್ತಷ್ಟು ಅನಾಹುತ ಸಂಭವಿಸುವವರೆಗೆ ಕಾಯುತ್ತಿದ್ದಾರೆಯೇ ಎಂದು ಅವರು ಪ್ರಶ್ನಿಸಿದರು. ವಾಹನ ಸವಾರರ ಸುರಕ್ಷತೆಯನ್ನು ಗಮನದಲ್ಲಿಟ್ಟುಕೊಂಡು ಟೋಲ್ ವ್ಯವಸ್ಥೆಯನ್ನು ಪರಿಶೀಲಿಸಿ, ಅಪಾಯಕಾರಿ ಅಂಶಗಳನ್ನು ತಕ್ಷಣ ಸರಿಪಡಿಸಬೇಕು ಎಂದು ಒತ್ತಾಯಿಸಿದರು. ರಸ್ತೆ ತಡೆಗೆ ಎಚ್ಚರಿಕೆ ಅವೈಜ್ಞಾನಿಕವಾಗಿ ನಿರ್ಮಿಸಿರುವ ಟೋಲ್ನ್ನು ತಕ್ಷಣ ತೆರವುಗೊಳಿಸಿ, ಮುಂದಾಗಬಹುದಾದ ಅಪಘಾತಗಳನ್ನು ತಡೆಯಲು ಸರ್ಕಾರಗಳು ಕ್ರಮ ಕೈಗೊಳ್ಳಬೇಕು. ಇಲ್ಲವಾದರೆ ಮುಂದಿನ ದಿನಗಳಲ್ಲಿ ಇದೇ ಟೋಲ್ ಸ್ಥಳದಲ್ಲಿ ಮುಖ್ಯ ರಸ್ತೆ ತಡೆದು ಬೃಹತ್ ಪ್ರತಿಭಟನೆ ನಡೆಸಬೇಕಾಗುತ್ತದೆ ಎಂದು ಉಮೇಶ ಕೆ. ಮುದ್ನಾಳ ಸರ್ಕಾರಕ್ಕೆ ಎಚ್ಚರಿಕೆ ನೀಡಿದರು. ಸ್ಥಳೀಯರ ಆತಂಕ ಟೋಲ್ ವ್ಯವಸ್ಥೆ ಸುರಕ್ಷಿತವಾಗಿರಲಿ: ಹೆದ್ದಾರಿಯಲ್ಲಿ ಸಂಚರಿಸುವ ವಾಹನ ಸವಾರರು ಹಾಗೂ ಸ್ಥಳೀಯರ ಸುರಕ್ಷತೆಗೆ ಆದ್ಯತೆ ನೀಡಿ, ಟೋಲ್ ಸ್ಥಳದಲ್ಲಿರುವ ಮೂಲಸೌಕರ್ಯಗಳನ್ನು ಪರಿಶೀಲಿಸಿ ಅಗತ್ಯ ಕ್ರಮ ಕೈಗೊಳ್ಳಬೇಕು ಎಂಬುದು ಪ್ರತಿಭಟನಾಕಾರರ ಒತ್ತಾಯವಾಗಿದೆ. ಈ ಸಂಧರ್ಭದಲ್ಲಿ ಮಲ್ಲೇಶಿ, ಪವನ, ತಿಪ್ಪಣ್ಣ, ಬಸಲಿಂಗಪ್ಪ, ಹಣಮಂತ, ಮರಲಿಂಗಪ್ಪ, ಮಹಾದೇವಪ್ಪ, ಮೋನಪ್ಪ, ಮಲ್ಲಪ್ಪ, ಚಂದ್ರು, ಸಿದ್ದು, ತಿಮ್ಮಪ್ಪ, ಆನಂದ, ಭೀಮಪ್ಪ, ಸಾಬು ಮಲ್ಲಪ್ಪ ಸೇರಿದಂತೆ ಹಲವರು ಇದ್ದರು. ಕೋಟ್: ೦೧ ಅವೈಜ್ಞಾನಿಕ ಟೋಲ್ನಿಂದ ಬಡ ವಾಹನ ಚಾಲಕರ ಜೀವಕ್ಕೆ ಅಪಾಯ ಎದುರಾಗಿದೆ. ಇನ್ನೆಷ್ಟು ಬಡಜೀವಿಗಳು ಬಲಿಯಾಗಬೇಕು? — ಉಮೇಶ ಕೆ. ಮುದ್ನಾಳ, ಸಾಮಾಜಿಕ ಹೋರಾಟಗಾರ4
- ತಾಲೂಕಾ ಮಟ್ಟದ ಪದವಿ ಪೂರ್ವ ಕಾಲೇಜು ಕ್ರೀಡಾಕೂಟ, ಪೈನಲ್ ವಾಲಿಬಾಲ್ ಪಂದ್ಯ ಪ್ರಗತಿ ಕಾಲೇಜು ರೋಚಕ ಜಯ ಪಟ್ಟಣದ ಜವಹಾರಲಾಲ್ ನೆಹರು ಕ್ರೀಡಾಂಗಣದಲ್ಲಿ ಬುಧವಾರ ಕರ್ನಾಟಕ ಸರಕಾರ ಶಾಲಾ ಶಿಕ್ಷಣ ಇಲಾಖೆ (ಪದವಿ ಪೂರ್ವ) ಯಾದಗಿರಿ ಹಾಗೂ ಪ್ರಗತಿ ಪದವಿ ಪೂರ್ವ ಕಾಲೇಜು ಗುರುಮಠಕಲ್ ಇವರ ಸಂಯುಕ್ತಾಶ್ರಯದಲ್ಲಿ ತಾಲೂಕ ಮಟ್ಟದ ಪದವಿ ಪೂರ್ವ ಕ್ರೀಡಾಕೂಟದಲ್ಲಿ ಪೈನಲ್ ವಾಲಿಬಾಲ್ ಪಂದ್ಯ ಪ್ರಗತಿ vs ಎಸ್.ವಿ ಪದವಿ ಪೂರ್ವ ಕಾಲೇಜು ಗುರುಮಠಕಲ್, ಬಾಲಕರ ಪ್ರಗತಿ ಪದವಿ ಪೂರ್ವ ಕಾಲೆಜು ಜಯ1
- "ಧ್ವನಿವರ್ಧಕ ಬಳಸಿ ಯುವ ಮತದಾರರರ ಹೆಸರು ನೋಂದಣಿ ಮಾಡಲು ಜಾಗೃತಿ" ಯಾದಗಿರಿ: ಜಿಲ್ಲೆಯ ಗುರುಮಠಕಲ್ ತಾಲೂಕಿನ ಯಲ್ಹೇರಿ ಗ್ರಾಮ ಪಂಚಾಯತಿಯ ವ್ಯಾಪ್ತಿಯಲ್ಲಿ ಬರುವ ಆಶಾಪುರ ಗ್ರಾಮದಲ್ಲಿ ಇಂದು ಬೆಳಗ್ಗೆ ಹೊಸದಾಗಿ ಯುವಕರ ಮತದಾರ ನೋಂದಣಿ ಮಾಡಲು ಸ್ವಚ್ಛವಾಹಿನಿ ಮೂಲಕ ಜಾಗೃತಿ ಮೂಡಿಸಲಾಯಿತು.1
- ಜಿಲ್ಲಾ ಉಪವಿಭಾಗ ಆಸ್ಪತ್ರೆ ಕಟ್ಟಡ ಕಾಮಗಾರಿ ಶಂಕುಸ್ಥಾಪನೆ ಶಾಸಕ ಶರಣು ಸಲಗರ್ ಭಾಷಣ1
- ಇಂಚೂರ ಬಳಿ ಡಾ: ಚನ್ನಬಸವ ಪಟ್ಟದ್ದೆವರು ಟ್ರೀ ಪಾರ್ಕ್ ಲೋಕಾರ್ಪಣೆ ಭಾಲ್ಕಿ: ಇಂಚೂರ ಬಳಿ ಡಾ: ಚನ್ನಬಸವ ಪಟ್ಟದ್ದೆವರು ಟ್ರೀ ಪಾರ್ಕ್ ಲೋಕಾರ್ಪಣೆ1
- #ಚೌಡಾಪೂರದಲ್ಲಿ ಬಿಸಿಲನ್ನು ಲೆಕ್ಕಿಸದೆ ಸಿಎಂ ಬೇಟಿಗೆ ಕಾದು ನಿಂತ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರು: ಕಾರ್ಯಕರ್ತರಿಗೆ ಭೇಟಿ ನೀಡದೆ ನೇರವಾಗಿ ಶ್ರೀ ದತ್ತನ ದರ್ಶನಕ್ಕೆ ತೆರಳಿದ ಮುಖ್ಯಮಂತ್ರಿಗಳು. #ಚೌಡಾಪೂರದಲ್ಲಿ ಬಿಸಿಲನ್ನು ಲೆಕ್ಕಿಸದೆ ಸಿಎಂ ಬೇಟಿಗೆ ಕಾದು ನಿಂತ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರು: ಕಾರ್ಯಕರ್ತರಿಗೆ ಭೇಟಿ ನೀಡದೆ ನೇರವಾಗಿ ಶ್ರೀ ದತ್ತನ ದರ್ಶನಕ್ಕೆ ತೆರಳಿದ ಮುಖ್ಯಮಂತ್ರಿಗಳು.1