Shuru
Apke Nagar Ki App…
bangalore को हालत
SUDHUR CHAULANI NEWS
bangalore को हालत
More news from ಕರ್ನಾಟಕ and nearby areas
- ರಾಜ್ಯ ಸರ್ಕಾರದ ಇಬ್ಬಗೆ ನೀತಿಯಿಂದ ಕ್ರೋಧಗೊಂಡ ಒಳ ಮೀಸಲಾತಿ ಹೋರಾಟಗಾರರು ಇದೀಗ ಮತ್ತೆ ಪ್ರತಿಭಟನೆಗೆ ಮುಂದಾಗಿದ್ದಾರೆ....1
- ದೇವನಹಳ್ಳಿ ದೇವನಹಳ್ಳಿ ಹೊಟೇಲ್ ಮಾಲೀಕರಿಗೂ ಕಮರ್ಷಿಯಲ್ ಗ್ಯಾಸ್ ಸಿಲಿಂಡರ್ ಬಿಸಿ. ಕೆಂಪೇಗೌಡ ಏರ್ ಪೋರ್ಟ್ ಸುತ್ತಲಿರುವ ಹೊಟೇಲ್ ಉದ್ಯಮಕ್ಕೆ ಭಾರೀ ಹೊಡೆತ. ಗ್ಯಾಸ್ ಸಿಲಿಂಡರ್ ಸಮರ್ಪಕ ಪೂರೈಕಿಯಿಂದ ಕಂಗಾಲಾದ ಹೊಟೇಲ್ ಮಾಲೀಕರು. ದೇವನಹಳ್ಳಿ ಪಟ್ಟಣದ 100ಕ್ಕೂ ಹೆಚ್ಚು ಹೊಟೇಲ್ ಗಳಿಗ ಪೂರೈಕೆ ಹಾಗದ ಸಿಲಿಂಡರ್. ಹತ್ತು ಸಿಲಿಂಡರ್ ಪೂರೈಕೆ ಆಗ್ತಿದ್ದ ಹೊಟೇಲ್ ಗಳಿಗೆ ಈಗ ಒಂದೆರಡು ಸಿಲಿಂಡರ್ ಪೂರೈಕೆ. ಗ್ರಾಹಕರಿಗೆ ಪೂರ್ಣ ಪ್ರಮಾಣದಲ್ಲಿ ಆಹಾರ ಕೊಡಲು ಆಗ್ತಿಲ್ಲ ಎಂದು ಹೆಡ್ ಕುಕ್ ಅಳಲು ಇದರ ನಡುವೆ ಕಮರ್ಷಿಯಲ್ ಗ್ಯಾಸ್ ಸಿಲಿಂಡರ್ ಬೆಲೆ ಕೂಡ ಹೆಚ್ಚು ಒಂದು ಸಿಲಿಂಡರ್ ಮೇಲೆ ಹೆಚ್ಚುವರಿ ಬೆಲೆ ಕೊಟ್ಟು ಖರೀದಿಸುತ್ತಿರುವ ಮಾಲೀಕರು. ಕೂಡಲೇ ಸಿಲಿಂಡರ್ ಸಮಸ್ಯೆ ಬಗೆಹರಿಸಲು ಸರ್ಕಾರಕ್ಕೆ ಒತ್ತಾಯ. ಬೆಂಗಳೂರು ಗ್ರಾಮಾಂತರ ಜಿಲ್ಲೆ, ದೇವನಹಳ್ಳಿ ಭಾಗದ ಹೊಟೇಲ್ ಮಾಲೀಕರಿಗೆ ಸಂಕಷ್ಟ. ................1
- ವಾರ್ಡ್ ನೊಂ 22 ರಲ್ಲಿ ಮೂವತ್ತು ಲಕ್ಷ ಕಾಮಗಾರಿ ಗೆ ಚಾಲನೆ ನೀಡಿದ ರಫಿ1
- Admissions only limited seats urryup1
- ಜಿಲ್ಲಾಧಿಕಾರಿ ಗೌರಿಬಿನಲ್ ನಗರಸಭೆಗೆ ದಿಡೀರ್ ಬೇಟಿ2
- ಹೆಬ್ಬೂರು ಗ್ರಾಮ ಪಂಚಾಯತಿ ವ್ಯಾಪ್ತಿಯ ನವಗ್ರಾಮದ ಬಂಗಾರಪ್ಪ ಕಾಲೋನಿಯಲ್ಲಿ ಚರಂಡಿ ಯ ನೀರು ಕುಡಿಯುವ ನೀರಿಗೆ ಮಿಶ್ರಣ ವಾಗಿ ಬಂಗಾರಪ್ಪ ಕಾಲೋನಿ ನಿವಾಸಿ ಗಳ ದೇಹ ಸೇರುತ್ತಿದೆ ಸ್ಥಳೀಯ ನಿವಾಸಿಗಳು ಗ್ರಾಮ ಪಂಚಾಯತಿ ಅಧಿಕಾರಿಗಳಿಗೆ ಲಿಖಿತ ಮೂಲಕ ಮನವಿ ಸಲ್ಲಿಸಿದ್ದಾರೆ ಮನವಿ ಸಲ್ಲಿಸಿದ ನಂತರವೂ ಯಾವುದೇ ಕೆಲಸ ಆಗಿಲ್ಲ ಎಂದು ಬಂಗಾರಪ್ಪ ಕಾಲೋನಿ ನಿವಾಸಿಗಳ ಅಳಲು ಅಲ್ಲದೆ ಚರಂಡಿ ಕೂಡ ಸ್ವಚ್ಛತೆ ಮಾಡುವ ಕಾರ್ಯ ಮಾಡಿಲ್ಲ , ಸ್ಥಳೀಯ ನಿವಾಸಿಗಳು ಮಕ್ಕಳು ಅನಾರೋಗ್ಯ ಪೀಡಿತ ರಾಗುತ್ತಿದ್ದಾರೆ ಎಂದು ತಮ್ಮ ಅಳಲು ಹೇಳಿದ್ದಾರೆ.4
- ಕರ್ನಾಟಕ ರಾಜ್ಯದಾದ್ಯಂತ ಜಿಲ್ಲಾ ಹಾಗೂ ತಾಲೂಕು ವರದಿಗಾರರು ಬೇಕಾಗಿದ್ದಾರೆ ಆಸಕ್ತಿಯುಳ್ಳ ಅಭ್ಯರ್ಥಿ ಸಂಪರ್ಕಿಸಿ1
- ಪೀಣ್ಯದ ಮೆಟ್ರೋ ನಿಲ್ದಾಣದ ಬಳಿ ಆಟೋ ಚಾಲಕರಿಬ್ಬರು ಪರಸ್ಪರ ಪಾರ್ಕಿಂಗ್ ಗೋಸ್ಕರ ಮಾತಿನ ಚಕಮಕಿ ನಡೆಸಿದ್ದಾರೆ, ಒಬ್ಬ ಅಟೋ ಚಾಲಕ ಅವಾಚ್ಯಪದಗಳನ್ನು ಉಪಯೋಗಿಸಿ ನಿಂದಿಸಿದ್ದಾನೆ, RMC ಯಾರ್ಡ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.1