logo
Shuru
Apke Nagar Ki App…
  • Latest News
  • News
  • Politics
  • Elections
  • Viral
  • Astrology
  • Horoscope in Hindi
  • Horoscope in English
  • Latest Political News
logo
Shuru
Apke Nagar Ki App…

ಅಥಣಿಯಲ್ಲಿ ನರಕಸದೃಶ ಸ್ಥಿತಿ: ಶೌಚಾಲಯ ಅರ್ಧಕ್ಕೆ ಸ್ಥಗಿತ, ಸಾರ್ವಜನಿಕರ ಆಕ್ರೋಶ! ಅಥಣಿಯಲ್ಲಿ ನರಕಸದೃಶ ಸ್ಥಿತಿ: ಶೌಚಾಲಯ ಅರ್ಧಕ್ಕೆ ಸ್ಥಗಿತ, ಸಾರ್ವಜನಿಕರ ಆಕ್ರೋಶ! #85newsboxkannada #kannadanewslive

3 hrs ago
user_Vajramani nasalapure
Vajramani nasalapure
ಬೆಳಗಾವಿ, ಬೆಳಗಾವಿ, ಕರ್ನಾಟಕ•
3 hrs ago

ಅಥಣಿಯಲ್ಲಿ ನರಕಸದೃಶ ಸ್ಥಿತಿ: ಶೌಚಾಲಯ ಅರ್ಧಕ್ಕೆ ಸ್ಥಗಿತ, ಸಾರ್ವಜನಿಕರ ಆಕ್ರೋಶ! ಅಥಣಿಯಲ್ಲಿ ನರಕಸದೃಶ ಸ್ಥಿತಿ: ಶೌಚಾಲಯ ಅರ್ಧಕ್ಕೆ ಸ್ಥಗಿತ, ಸಾರ್ವಜನಿಕರ ಆಕ್ರೋಶ! #85newsboxkannada #kannadanewslive

More news from ಕರ್ನಾಟಕ and nearby areas
  • Post by Nitin 9071795156 press reporte
    1
    Post by Nitin 9071795156 press reporte
    user_Nitin 9071795156 press reporte
    Nitin 9071795156 press reporte
    Press advisory ಕಳಘಟಗಿ, ಧಾರವಾಡ, ಕರ್ನಾಟಕ•
    5 hrs ago
  • ಶರಣರ ಕಾಲದಲ್ಲಿ ರಾಜ ವೈಭೋಗವನ್ನು ತ್ಯಜಿಸಿ ವೈರಾಗ್ಯ ತಾಳಿದ ವೀರವನಿತೆ ಅಕ್ಕಮಹಾದೇವಿ ಅವರು ಜಗತ್ತಿನ ಮಹಿಳಾ ಸಂಕುಲಕ್ಕೊಂದು ಮಾದರಿಯಾಗಿದ್ದಾರೆ ರೋಣ ತಾಲೂಕು ಬಣಜಿಗ ಸಮುದಾಯದ ಮುಖಂಡ ಎಂದು ವಿರಣ್ಣ ಶೆಟ್ಟರ ಹೇಳಿದರು ಅವರು ರೋಣ ತಹಶೀಲ್ದಾರರ ಕಚೇರಿಯಲ್ಲಿ ತಾಲ್ಲೂಕು ಆಡಳಿತದ ವತಿಯಿಂದ ಆಚರಿಸಿದ ಮಹಾಶರಣೆ ಅಕ್ಕ ಮಹಾದೇವಿ ಯವರ ಜಯಂತಿ ಆಚರಣೆಯಲ್ಲಿ ಪಾಲ್ಗೊಂಡು ಮಾತನಾಡಿದರು, ಕನ್ನಡದ ಶ್ರೇಷ್ಠ ವಚನಕಾರ್ತಿ ಮಹಾಶರಣೆ ಅಕ್ಕಮಹಾದೇವಿಯವರು ಚಿಕ್ಕ ವಯಸ್ಸಿನಲ್ಲೆ ಸಕಲ ಸುಖವನ್ನು ತ್ಯಜಿಸಿದ ಮಹಾನ್ ಶರಣೆಯಾಗಿದ್ದಾರೆ , ಅವರು ಎದುರಿಸಿದ ಪರೀಕ್ಷೆಗಳು ಬಹಳಷ್ಟು, ಸಾಕ್ಷಾತ್ ಶಿವ ಮಲ್ಲಿಕಾರ್ಜುನ ನನ್ನು ಪತಿ ಎಂದು ಸ್ವೀಕರಿಸಿ, ಲೌಕಿಕ ಜಗತ್ತನ್ನು ಧಿಕ್ಕರಿಸಿ, ಕೇಶಾಂಬರೆಯಾಗಿ ಜೀವನ ನಡೆಸಿದರು ಇವರು ಈ ಮಾನವ ಕುಲಕ್ಕೆ ಮಾದರಿಯಾಗಿದ್ದಾರೆ ಅವರ ಗುಣಾದರ್ಶಗಳನ್ನು ನಾವೆಲ್ಲ ನಮ್ಮ್ ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದರು, ಸೋಮು ಚರೆದ, ವಿರೇಶ್ ಬಳ್ಳೊಳ್ಳಿ, ರವಿ ಸಂಗನಬಶೆಟ್ಟರ,ಬಸವರಾಜಾ ಕೋಟಗಿ, ಶಿವಣ್ಣ ಯಾವಗಲ್ಲ, ಮುತ್ತಣ್ಣ ಗದಗ, ವಿರೂಪಾಕ್ಷಪ್ಪ ಬೂದಿಹಾಳ, ವೀರಣ್ಣ ನವಲಗುಂದ, ಉಮೇಶ್ ಚವಡಿ, ಶೇಖಣ್ಣ ಐಹೊಳ್ಳಿ,ಪ್ರವೀಣ್ ಅಂಗಡಿ, ಉಪತಹಸಿಲ್ದಾರ್ ಗಣೇಶ್ ಕೊಪ್ಪದ, ಶರೀಫ ನದಾಫ,ಸೇರಿದಂತೆ ಕಚೇರಿಯ ಅಧಿಕಾರಿಗಳು ಸಿಬ್ಬಂದಿಗಳು ಪಾಲ್ಗೊಂಡಿದ್ದರು
    1
    ಶರಣರ ಕಾಲದಲ್ಲಿ ರಾಜ ವೈಭೋಗವನ್ನು ತ್ಯಜಿಸಿ ವೈರಾಗ್ಯ ತಾಳಿದ ವೀರವನಿತೆ ಅಕ್ಕಮಹಾದೇವಿ  ಅವರು ಜಗತ್ತಿನ ಮಹಿಳಾ ಸಂಕುಲಕ್ಕೊಂದು ಮಾದರಿಯಾಗಿದ್ದಾರೆ ರೋಣ ತಾಲೂಕು ಬಣಜಿಗ ಸಮುದಾಯದ ಮುಖಂಡ  ಎಂದು ವಿರಣ್ಣ ಶೆಟ್ಟರ ಹೇಳಿದರು 
ಅವರು ರೋಣ ತಹಶೀಲ್ದಾರರ ಕಚೇರಿಯಲ್ಲಿ ತಾಲ್ಲೂಕು ಆಡಳಿತದ ವತಿಯಿಂದ ಆಚರಿಸಿದ ಮಹಾಶರಣೆ ಅಕ್ಕ ಮಹಾದೇವಿ ಯವರ ಜಯಂತಿ ಆಚರಣೆಯಲ್ಲಿ ಪಾಲ್ಗೊಂಡು ಮಾತನಾಡಿದರು,
ಕನ್ನಡದ ಶ್ರೇಷ್ಠ ವಚನಕಾರ್ತಿ  ಮಹಾಶರಣೆ ಅಕ್ಕಮಹಾದೇವಿಯವರು ಚಿಕ್ಕ ವಯಸ್ಸಿನಲ್ಲೆ ಸಕಲ ಸುಖವನ್ನು ತ್ಯಜಿಸಿದ ಮಹಾನ್ ಶರಣೆಯಾಗಿದ್ದಾರೆ , ಅವರು ಎದುರಿಸಿದ ಪರೀಕ್ಷೆಗಳು ಬಹಳಷ್ಟು, ಸಾಕ್ಷಾತ್ ಶಿವ  ಮಲ್ಲಿಕಾರ್ಜುನ ನನ್ನು ಪತಿ ಎಂದು ಸ್ವೀಕರಿಸಿ, ಲೌಕಿಕ ಜಗತ್ತನ್ನು ಧಿಕ್ಕರಿಸಿ, ಕೇಶಾಂಬರೆಯಾಗಿ ಜೀವನ ನಡೆಸಿದರು ಇವರು ಈ ಮಾನವ ಕುಲಕ್ಕೆ ಮಾದರಿಯಾಗಿದ್ದಾರೆ ಅವರ ಗುಣಾದರ್ಶಗಳನ್ನು ನಾವೆಲ್ಲ ನಮ್ಮ್ ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದರು, ಸೋಮು ಚರೆದ, ವಿರೇಶ್ ಬಳ್ಳೊಳ್ಳಿ, ರವಿ ಸಂಗನಬಶೆಟ್ಟರ,ಬಸವರಾಜಾ ಕೋಟಗಿ, ಶಿವಣ್ಣ ಯಾವಗಲ್ಲ, ಮುತ್ತಣ್ಣ ಗದಗ, ವಿರೂಪಾಕ್ಷಪ್ಪ ಬೂದಿಹಾಳ, ವೀರಣ್ಣ ನವಲಗುಂದ, ಉಮೇಶ್ ಚವಡಿ, ಶೇಖಣ್ಣ ಐಹೊಳ್ಳಿ,ಪ್ರವೀಣ್ ಅಂಗಡಿ, ಉಪತಹಸಿಲ್ದಾರ್ ಗಣೇಶ್ ಕೊಪ್ಪದ, ಶರೀಫ ನದಾಫ,ಸೇರಿದಂತೆ ಕಚೇರಿಯ ಅಧಿಕಾರಿಗಳು ಸಿಬ್ಬಂದಿಗಳು ಪಾಲ್ಗೊಂಡಿದ್ದರು
    user_ಚಂದ್ರು ನೆಲ್ಲೂರ
    ಚಂದ್ರು ನೆಲ್ಲೂರ
    Local News Reporter ರೋಣ, ಗದಗ, ಕರ್ನಾಟಕ•
    2 hrs ago
  • ಹನುಮ ಜಯಂತಿಯ ಪ್ರಯುಕ್ತ ಇಳಕಲ್ಲ ತಾಲೂಕಿನ ಹೊಸೂರು ಗ್ರಾಮದ ಹನುಮಂತ ದೇವಸ್ಥಾನ ಹಾಗೂ ದರ್ಗಾ ಹತ್ತಿರದ ಆಂಜನೇಯನ ದೇವಸ್ಥಾನಕ್ಕೆ ಹುನಗುಂದ ಮಾಜಿ ಶಾಸಕ ದೊಡ್ಡನಗೌಡ ಪಾಟೀಲ ಗುರುವಾರ ಭೇಟಿ ನೀಡಿ ದರ್ಶನವನ್ನು ಪಡೆದುಕೊಂಡರು. ಈ ಸಮಯದಲ್ಲಿ ಡಿಸಿಸಿ ಬ್ಯಾಂಕ್ ನಿರ್ದೇಶಕ ಶಿವನಗೌಡ ಅಗಸಿಮುಂದಿನ, ಬಿಜೆಪಿ ಹಿರಿಯ ಮುಖಂಡ ವಿಜಯಕುಮಾರ ಜಾಲಗಾರ ಮತ್ತಿತರರು ಇದ್ದರು.
    2
    ಹನುಮ ಜಯಂತಿಯ ಪ್ರಯುಕ್ತ ಇಳಕಲ್ಲ ತಾಲೂಕಿನ ಹೊಸೂರು ಗ್ರಾಮದ  ಹನುಮಂತ ದೇವಸ್ಥಾನ  ಹಾಗೂ ದರ್ಗಾ ಹತ್ತಿರದ ಆಂಜನೇಯನ ದೇವಸ್ಥಾನಕ್ಕೆ ಹುನಗುಂದ ಮಾಜಿ ಶಾಸಕ ದೊಡ್ಡನಗೌಡ ಪಾಟೀಲ ಗುರುವಾರ ಭೇಟಿ ನೀಡಿ ದರ್ಶನವನ್ನು ಪಡೆದುಕೊಂಡರು. 
ಈ ಸಮಯದಲ್ಲಿ ಡಿಸಿಸಿ ಬ್ಯಾಂಕ್ ನಿರ್ದೇಶಕ ಶಿವನಗೌಡ ಅಗಸಿಮುಂದಿನ, ಬಿಜೆಪಿ ಹಿರಿಯ ಮುಖಂಡ ವಿಜಯಕುಮಾರ ಜಾಲಗಾರ ಮತ್ತಿತರರು ಇದ್ದರು.
    user_Aaryan Ganiger
    Aaryan Ganiger
    Local News Reporter ಇಳಕಲ್, ಬಾಗಲಕೋಟೆ, ಕರ್ನಾಟಕ•
    3 hrs ago
  • ಯಾದಗಿರಿಯಲ್ಲಿ ಕೆಂಭಾವಿ ತಾಲೂಕ ಕಾಲುವೆಗೆ ಬಿದ್ದ ಮಹಿಳೆಯ ರಕ್ಷಣೆ
    1
    ಯಾದಗಿರಿಯಲ್ಲಿ ಕೆಂಭಾವಿ ತಾಲೂಕ ಕಾಲುವೆಗೆ ಬಿದ್ದ ಮಹಿಳೆಯ ರಕ್ಷಣೆ
    user_T NEWS BIJAPUR
    T NEWS BIJAPUR
    ವಿಜಯಪುರ, ವಿಜಯಪುರ, ಕರ್ನಾಟಕ•
    3 hrs ago
  • ರಂಗೇರಿದ ಬಾಗಲಕೋಟೆ ಉಪಚುನಾವಣೆ… ದಿನೇ ದಿನೇ ಹೆಚ್ಚುತ್ತಿರುವ ಪ್ರಚಾರದ ಕಾವು … ಈ ನಡುವೆಯೇ ಕಾಂಗ್ರೆಸ್ ತನ್ನ ಶಕ್ತಿಯನ್ನು ಸಂಪೂರ್ಣವಾಗಿ ಅಖಾಡಕ್ಕೆ ಇಳಿಸಿದೆ. “ಮನೆ ಮನೆಗೆ ಗ್ಯಾರೆಂಟಿ ಪ್ರಚಾರ: ಉಮೇಶ್ ಮೇಟಿ ಪರ ಪಂಚ ಗ್ಯಾರಂಟಿ ಅಧ್ಯಕ್ಷರುಗಳಿಂದ ಮತಯಾಚನೆ”
    1
    ರಂಗೇರಿದ ಬಾಗಲಕೋಟೆ ಉಪಚುನಾವಣೆ…
ದಿನೇ ದಿನೇ ಹೆಚ್ಚುತ್ತಿರುವ ಪ್ರಚಾರದ ಕಾವು …
ಈ ನಡುವೆಯೇ ಕಾಂಗ್ರೆಸ್ ತನ್ನ ಶಕ್ತಿಯನ್ನು ಸಂಪೂರ್ಣವಾಗಿ ಅಖಾಡಕ್ಕೆ ಇಳಿಸಿದೆ.
“ಮನೆ ಮನೆಗೆ ಗ್ಯಾರೆಂಟಿ ಪ್ರಚಾರ: ಉಮೇಶ್ ಮೇಟಿ ಪರ ಪಂಚ ಗ್ಯಾರಂಟಿ ಅಧ್ಯಕ್ಷರುಗಳಿಂದ ಮತಯಾಚನೆ”
    user_Siddarth ilkal
    Siddarth ilkal
    Local News Reporter Ilkal, Bagalkote•
    9 hrs ago
  • ಇಳಕಲ್ ತಾಲೂಕಿನ ಚಿಕ್ಕ ಓತಗೇರಿ ಗ್ರಾಮದ ಪುರಾಣ ಕಾರ್ಯಕ್ರಮದಲ್ಲಿ ಸಜ್ಜಲಗುಡ್ಡ ಕಂಬಳಿಹಾಳ ಶ್ರೀ ಮಠದ ಪೂಜ್ಯರಾದ ದೊಡ್ಡಬಸವಾರ್ಯ ತಾತನವರು ದಿವ್ಯ ಸಾನಿಧ್ಯವಹಿಸಿ ಭಕ್ತರಿಗೆ ಆಶೀರ್ವದಿಸಿದರು.
    4
    ಇಳಕಲ್ ತಾಲೂಕಿನ  ಚಿಕ್ಕ ಓತಗೇರಿ ಗ್ರಾಮದ ಪುರಾಣ ಕಾರ್ಯಕ್ರಮದಲ್ಲಿ ಸಜ್ಜಲಗುಡ್ಡ ಕಂಬಳಿಹಾಳ    ಶ್ರೀ ಮಠದ ಪೂಜ್ಯರಾದ ದೊಡ್ಡಬಸವಾರ್ಯ ತಾತನವರು ದಿವ್ಯ ಸಾನಿಧ್ಯವಹಿಸಿ ಭಕ್ತರಿಗೆ ಆಶೀರ್ವದಿಸಿದರು.
    user_ಶರಣಗೌಡ ಕಂದಕೂರ
    ಶರಣಗೌಡ ಕಂದಕೂರ
    Local News Reporter ಇಳಕಲ್, ಬಾಗಲಕೋಟೆ, ಕರ್ನಾಟಕ•
    19 hrs ago
  • ಹನುಮ ಜಯಂತಿ ಅಂಗವಾಗಿ ಬಾಗಲಕೋಟ ಜಿಲ್ಲೆಯ ಇಳಕಲ್ ನಗರದಲ್ಲಿನ ಹನುಮ ದೇವಸ್ಥಾನದಲ್ಲಿ ಹಬ್ಬದ ಸಂಭ್ರಮವನ್ನು ಹೆಚ್ಚಿಸಿದೆ. ನಗರದಲ್ಲಿನ ಹನುಮ ದೇವಸ್ಥಾನಗಳನ್ನು ತಳಿರೋ ತೋರಣ,ಹೂವುಗಳಿಂದ ಶೃಂಗರಿಸಿ ಆಂಜನೇಯ್ಯನಿಗೆ ವಿಶೇಷ ಪೂಜೆ, ಅಭಿಷೇಕವನ್ನು ನೆರವೇರಿಸಿದರು. ದೇವಸ್ಥಾನಗಳಿಗೆ ಭಕ್ತರು ದಂಡು ಆಗಮಿಸಿ ದರ್ಶನ ಪಡೆದುಕೊಂಡು ಪ್ರಸಾದ ಸ್ವೀಕರಿಸುತ್ತಿದ್ದಾರೆ. ಜೋಶಿಗಲ್ಲಿಯಲ್ಲಿನ ಹನುಮ ಮಂದಿರ, ಬಸ್ ನಿಲ್ದಾಣ ಹತ್ತಿರದ ಆಂಜನೇಯ್ಯಸ್ವಾಮಿ ದೇವಸ್ಥಾನ, ಬಸವನಗರದ ಹನುಮ ದೇವಸ್ಥಾನ, ದರ್ಗಾ ಹತ್ತಿರದ ಹನುಮ ದೇವಸ್ಥಾನ, ಜುಂಜಾ ಮನೆಯ ಹತ್ತಿರದ ಹನುಮ ದೇವಸ್ಥಾನದಲ್ಲಿ ಅನ್ನಸಂತರ್ಪಣೆಯ ವ್ಯವಸ್ಥೆಯನ್ನು ಮಾಡಿದ್ದರು.
    1
    ಹನುಮ ಜಯಂತಿ ಅಂಗವಾಗಿ ಬಾಗಲಕೋಟ ಜಿಲ್ಲೆಯ ಇಳಕಲ್ ನಗರದಲ್ಲಿನ ಹನುಮ ದೇವಸ್ಥಾನದಲ್ಲಿ ಹಬ್ಬದ ಸಂಭ್ರಮವನ್ನು ಹೆಚ್ಚಿಸಿದೆ.
ನಗರದಲ್ಲಿನ ಹನುಮ ದೇವಸ್ಥಾನಗಳನ್ನು ತಳಿರೋ ತೋರಣ,ಹೂವುಗಳಿಂದ ಶೃಂಗರಿಸಿ ಆಂಜನೇಯ್ಯನಿಗೆ ವಿಶೇಷ ಪೂಜೆ, ಅಭಿಷೇಕವನ್ನು ನೆರವೇರಿಸಿದರು. ದೇವಸ್ಥಾನಗಳಿಗೆ ಭಕ್ತರು ದಂಡು ಆಗಮಿಸಿ ದರ್ಶನ ಪಡೆದುಕೊಂಡು ಪ್ರಸಾದ ಸ್ವೀಕರಿಸುತ್ತಿದ್ದಾರೆ.
ಜೋಶಿಗಲ್ಲಿಯಲ್ಲಿನ ಹನುಮ ಮಂದಿರ, ಬಸ್ ನಿಲ್ದಾಣ ಹತ್ತಿರದ ಆಂಜನೇಯ್ಯಸ್ವಾಮಿ ದೇವಸ್ಥಾನ, ಬಸವನಗರದ ಹನುಮ ದೇವಸ್ಥಾನ, ದರ್ಗಾ ಹತ್ತಿರದ ಹನುಮ ದೇವಸ್ಥಾನ, ಜುಂಜಾ ಮನೆಯ ಹತ್ತಿರದ ಹನುಮ ದೇವಸ್ಥಾನದಲ್ಲಿ ಅನ್ನಸಂತರ್ಪಣೆಯ ವ್ಯವಸ್ಥೆಯನ್ನು ಮಾಡಿದ್ದರು.
    user_Aaryan Ganiger
    Aaryan Ganiger
    Local News Reporter ಇಳಕಲ್, ಬಾಗಲಕೋಟೆ, ಕರ್ನಾಟಕ•
    7 hrs ago
  • ನಾಗಠಾಣಾ: ಯುವಕನ ಸಾವಿನಲ್ಲಿದೆ ಪ್ರೇಮಕಹಾನಿ ಇನ್ಸಾ ಗ್ರಾಮ ಪೋಸ್ಟ್ ವಿಜಯಪುರ ಜಿಲ್ಲೆಯ ಸಿಂದಗಿ ತಾಲ್ಲೂಕಿನ ಕನ್ನೊಳ್ಳಿ ಟೋಲ್ ನಾಕಾ ಬಳಿ ನಿನ್ನೆ ಮಧ್ಯಾಹ್ನ ಸಂಭವಿಸಿದ ಬಸ್‌-ಬೈಕ್‌ ಮುಖಾಮುಖಿ ದುರಂತವು ಆತ್ಮಹತ್ಯೆ ಪ್ರಕರಣ ಎಂದು ತಿಳಿದುಬಂದಿದೆ. ಪ್ರೇಮ ವೈಫಲ್ಯದಿಂದಾಗಿ ಯುವಕನೊಬ್ಬ ಚಲಿಸುತ್ತಿದ್ದ ಸರ್ಕಾರಿ ಬಸ್‌ಗೆ ತನ್ನ ಬೈಕ್‌ನಿಂದ ಡಿಕ್ಕಿ ಹೊಡೆದು ಸಜೀವ ದಹನಗೊಂಡು ಸಾವನ್ನಪ್ಪಿದ್ದಾನೆ. ಈ ಘಟನೆಯು ಅಪಘಾತವಲ್ಲ, ಬದಲಾಗಿ ಆತ್ಮಹತ್ಯೆ ಎಂದು ಪೊಲೀಸರು ತನಿಖೆಯಲ್ಲಿ ಬಯಲು ಮಾಡಿದ್ದಾರೆ. ಈ ಪ್ರಕರಣಕ್ಕೆ ಇದೀಗ ಹೊಸ ಟ್ವಿಸ್ಟ್ ಎದುರಾಗಿದೆ.
    1
    ನಾಗಠಾಣಾ: ಯುವಕನ ಸಾವಿನಲ್ಲಿದೆ ಪ್ರೇಮಕಹಾನಿ ಇನ್ಸಾ ಗ್ರಾಮ ಪೋಸ್ಟ್
ವಿಜಯಪುರ ಜಿಲ್ಲೆಯ ಸಿಂದಗಿ ತಾಲ್ಲೂಕಿನ ಕನ್ನೊಳ್ಳಿ ಟೋಲ್ ನಾಕಾ ಬಳಿ ನಿನ್ನೆ ಮಧ್ಯಾಹ್ನ ಸಂಭವಿಸಿದ ಬಸ್‌-ಬೈಕ್‌ ಮುಖಾಮುಖಿ ದುರಂತವು ಆತ್ಮಹತ್ಯೆ ಪ್ರಕರಣ ಎಂದು ತಿಳಿದುಬಂದಿದೆ. ಪ್ರೇಮ ವೈಫಲ್ಯದಿಂದಾಗಿ ಯುವಕನೊಬ್ಬ ಚಲಿಸುತ್ತಿದ್ದ ಸರ್ಕಾರಿ ಬಸ್‌ಗೆ ತನ್ನ ಬೈಕ್‌ನಿಂದ ಡಿಕ್ಕಿ ಹೊಡೆದು ಸಜೀವ ದಹನಗೊಂಡು ಸಾವನ್ನಪ್ಪಿದ್ದಾನೆ. ಈ ಘಟನೆಯು ಅಪಘಾತವಲ್ಲ, ಬದಲಾಗಿ ಆತ್ಮಹತ್ಯೆ ಎಂದು ಪೊಲೀಸರು ತನಿಖೆಯಲ್ಲಿ ಬಯಲು ಮಾಡಿದ್ದಾರೆ. ಈ ಪ್ರಕರಣಕ್ಕೆ ಇದೀಗ ಹೊಸ ಟ್ವಿಸ್ಟ್ ಎದುರಾಗಿದೆ.
    user_T NEWS BIJAPUR
    T NEWS BIJAPUR
    ವಿಜಯಪುರ, ವಿಜಯಪುರ, ಕರ್ನಾಟಕ•
    23 hrs ago
  • Post by Sharanugouda Patil
    1
    Post by Sharanugouda Patil
    user_Sharanugouda Patil
    Sharanugouda Patil
    ಮುದ್ದೇಬಿಹಾಳ, ವಿಜಯಪುರ, ಕರ್ನಾಟಕ•
    8 hrs ago
View latest news on Shuru App
Download_Android
  • Terms & Conditions
  • Career
  • Privacy Policy
  • Blogs
Shuru, a product of Close App Private Limited.