Shuru
Apke Nagar Ki App…
ಬಸವ ಜಯಂತಿ ಪ್ರಯುಕ್ತ ಕಂದಗಲ್ಲ ಗ್ರಾಮದಲ್ಲಿ ಎತ್ತುಗಳ ಮೆರವಣಿಗೆ ಇಳಕಲ್: ಸಾಂಸ್ಕೃತಿಕ ನಾಯಕ, ಜಗಜ್ಯೋತಿ ಬಸವೇಶ್ವರ ಜಯಂತ್ಯೋತ್ಸವ ಅಂಗವಾಗಿ ಕಂದಗಲ್ಲ ಗ್ರಾಮಸ್ಥರು ಎತ್ತುಗಳ ಮೆರವಣಿಗೆ ಮಾಡುವ ಮೂಲಕ ಬಸವ ಜಯಂತಿಯನ್ನು ಸೋಮವಾರದಂದು ಆಚರಿಸಿದರು. ಬಸವ ಜಯಂತಿ ಪ್ರಯುಕ್ತ ಎತ್ತುಗಳ ಮೈ ತೊಳೆದು, ಕೋಡುಗಳಿಗೆ ಕೊಂಡೆಗಳನ್ನು ಕಟ್ಟಿ, ಕೊರಳಿಗೆ ಗೆಜ್ಜೆಯನ್ನು ಕಟ್ಟಿ, ಹೆಗಲ ಮೇಲೆ ಶೃಂಗರಿಸಿರುವ ಶಾಲನ್ನು ಹಾಕಿ ಪೂಜೆಯನ್ನು ಸಲ್ಲಿಸಿ, ಗ್ರಾಮದ ಪ್ರಮುಖ ಬೀದಿಗಳಲ್ಲಿ ೫೦ ಕ್ಕೂ ಜೋಡಿ ಎತ್ತುಗಳ ಮೆರವಣಿಗೆಯೊಂದಿಗೆ ಬಸವೇಶ್ವರ ಭಾವಚಿತ್ರದ ಮೆರವಣಿಗೆಯನ್ನು ಮಾಡುತ್ತಾ ಕುಣಿದು ಕುಪ್ಪಳ್ಳಿಸುವ ಮೂಲಕ ಸಂಭ್ರಮಿಸಿದರು. ನಂತರ ಬಸವೇಶ್ವರ ವೃತ್ತದಲ್ಲಿ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿದರು. ಜಯಂತಿಯ ನೇತೃತ್ವವವನ್ನು ತಿಪ್ಪಣ್ಣ ಧರ್ಮಂತಿ, ಕಳಕಪ್ಪ ಕಡಿವಾಲ, ಶರಣಪ್ಪ ಧರ್ಮಂತಿ, ಅಮರಪ್ಪ ಗೆಜ್ಜಲಗಟ್ಟಿ, ಮದರಸಾಬ ಕಂಬಾರ,ಮAಜುನಾಥ ಗೊಂದಿ, ರಾಜಮಹಮ್ಮದ ನಧಾಫ್ ಸೇರಿದಂತೆ ಗ್ರಾಮಸ್ಥರು ಇದ್ದರು .
Aaryan Ganiger
ಬಸವ ಜಯಂತಿ ಪ್ರಯುಕ್ತ ಕಂದಗಲ್ಲ ಗ್ರಾಮದಲ್ಲಿ ಎತ್ತುಗಳ ಮೆರವಣಿಗೆ ಇಳಕಲ್: ಸಾಂಸ್ಕೃತಿಕ ನಾಯಕ, ಜಗಜ್ಯೋತಿ ಬಸವೇಶ್ವರ ಜಯಂತ್ಯೋತ್ಸವ ಅಂಗವಾಗಿ ಕಂದಗಲ್ಲ ಗ್ರಾಮಸ್ಥರು ಎತ್ತುಗಳ ಮೆರವಣಿಗೆ ಮಾಡುವ ಮೂಲಕ ಬಸವ ಜಯಂತಿಯನ್ನು ಸೋಮವಾರದಂದು ಆಚರಿಸಿದರು. ಬಸವ ಜಯಂತಿ ಪ್ರಯುಕ್ತ ಎತ್ತುಗಳ ಮೈ ತೊಳೆದು, ಕೋಡುಗಳಿಗೆ ಕೊಂಡೆಗಳನ್ನು ಕಟ್ಟಿ, ಕೊರಳಿಗೆ ಗೆಜ್ಜೆಯನ್ನು ಕಟ್ಟಿ, ಹೆಗಲ ಮೇಲೆ ಶೃಂಗರಿಸಿರುವ ಶಾಲನ್ನು ಹಾಕಿ ಪೂಜೆಯನ್ನು ಸಲ್ಲಿಸಿ, ಗ್ರಾಮದ ಪ್ರಮುಖ ಬೀದಿಗಳಲ್ಲಿ ೫೦ ಕ್ಕೂ ಜೋಡಿ ಎತ್ತುಗಳ ಮೆರವಣಿಗೆಯೊಂದಿಗೆ ಬಸವೇಶ್ವರ ಭಾವಚಿತ್ರದ ಮೆರವಣಿಗೆಯನ್ನು ಮಾಡುತ್ತಾ ಕುಣಿದು ಕುಪ್ಪಳ್ಳಿಸುವ ಮೂಲಕ ಸಂಭ್ರಮಿಸಿದರು. ನಂತರ ಬಸವೇಶ್ವರ ವೃತ್ತದಲ್ಲಿ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿದರು. ಜಯಂತಿಯ ನೇತೃತ್ವವವನ್ನು ತಿಪ್ಪಣ್ಣ ಧರ್ಮಂತಿ, ಕಳಕಪ್ಪ ಕಡಿವಾಲ, ಶರಣಪ್ಪ ಧರ್ಮಂತಿ, ಅಮರಪ್ಪ ಗೆಜ್ಜಲಗಟ್ಟಿ, ಮದರಸಾಬ ಕಂಬಾರ,ಮAಜುನಾಥ ಗೊಂದಿ, ರಾಜಮಹಮ್ಮದ ನಧಾಫ್ ಸೇರಿದಂತೆ ಗ್ರಾಮಸ್ಥರು ಇದ್ದರು .
More news from ಕರ್ನಾಟಕ and nearby areas
- ಇಳಕಲ್: ಸಾಂಸ್ಕೃತಿಕ ನಾಯಕ, ಜಗಜ್ಯೋತಿ ಬಸವೇಶ್ವರ ಜಯಂತ್ಯೋತ್ಸವ ಅಂಗವಾಗಿ ಕಂದಗಲ್ಲ ಗ್ರಾಮಸ್ಥರು ಎತ್ತುಗಳ ಮೆರವಣಿಗೆ ಮಾಡುವ ಮೂಲಕ ಬಸವ ಜಯಂತಿಯನ್ನು ಸೋಮವಾರದಂದು ಆಚರಿಸಿದರು. ಬಸವ ಜಯಂತಿ ಪ್ರಯುಕ್ತ ಎತ್ತುಗಳ ಮೈ ತೊಳೆದು, ಕೋಡುಗಳಿಗೆ ಕೊಂಡೆಗಳನ್ನು ಕಟ್ಟಿ, ಕೊರಳಿಗೆ ಗೆಜ್ಜೆಯನ್ನು ಕಟ್ಟಿ, ಹೆಗಲ ಮೇಲೆ ಶೃಂಗರಿಸಿರುವ ಶಾಲನ್ನು ಹಾಕಿ ಪೂಜೆಯನ್ನು ಸಲ್ಲಿಸಿ, ಗ್ರಾಮದ ಪ್ರಮುಖ ಬೀದಿಗಳಲ್ಲಿ ೫೦ ಕ್ಕೂ ಜೋಡಿ ಎತ್ತುಗಳ ಮೆರವಣಿಗೆಯೊಂದಿಗೆ ಬಸವೇಶ್ವರ ಭಾವಚಿತ್ರದ ಮೆರವಣಿಗೆಯನ್ನು ಮಾಡುತ್ತಾ ಕುಣಿದು ಕುಪ್ಪಳ್ಳಿಸುವ ಮೂಲಕ ಸಂಭ್ರಮಿಸಿದರು. ನಂತರ ಬಸವೇಶ್ವರ ವೃತ್ತದಲ್ಲಿ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿದರು. ಜಯಂತಿಯ ನೇತೃತ್ವವವನ್ನು ತಿಪ್ಪಣ್ಣ ಧರ್ಮಂತಿ, ಕಳಕಪ್ಪ ಕಡಿವಾಲ, ಶರಣಪ್ಪ ಧರ್ಮಂತಿ, ಅಮರಪ್ಪ ಗೆಜ್ಜಲಗಟ್ಟಿ, ಮದರಸಾಬ ಕಂಬಾರ,ಮAಜುನಾಥ ಗೊಂದಿ, ರಾಜಮಹಮ್ಮದ ನಧಾಫ್ ಸೇರಿದಂತೆ ಗ್ರಾಮಸ್ಥರು ಇದ್ದರು .1
- ಇಳಕಲ್ ತಾಲೂಕಿನ ವಜ್ಜಲ ಗ್ರಾಮದ ಮಹಿಳೆ ಶ್ಯಾವವ್ವ ಮಲ್ಲಪ್ಪ ವಾಲಿಕಾರ ವಯಸ್ಸು 48 ಇವರು ಸಿಡಿಲು ಬಡಿದು ಮೃತ ಪಟ್ಟಿದ್ದರು. ನಿನ್ನೆ ರಾತ್ರಿ ಸ್ಥಳಕ್ಕೆ ತಹಸಿಲ್ದಾರ ಅಮರೇಶ ಪಮ್ಮಾರ ಭೇಟಿ ನೀಡಿದರು1
- ದಲಿತ ಮಹಿಳೆ ಎನ್ನುವ ಕಾರಣಕ್ಕೆ ನನ್ನನ್ನು ಮಾಜಿ ಶಾಸಕ ಕೆ. ಶರಣಪ್ಪ ವಕೀಲರು ಅವಮಾನಿಸಿದ್ದಾರೆ. ಶಾರಾದಾ ಕಟ್ಟಿಮನಿ ಆರೋಪ? ಕುಷ್ಟಗಿ: ಪಟ್ಟಣದ ಬಸವೇಶ್ವರ ಜಯಂತಿ ಕಾರ್ಯಕ್ರಮ ಮೆರವಣಿಗೆಯಲ್ಲಿ ಮಾಜಿ ಶಾಸಕ ಕೆ.ಶರಣಪ್ಪ ವಕೀಲರಿಂದ ನಾನು ಒಬ್ಬ ದಲಿತ ಮಹಿಳೆ ಎನ್ನುವ ಕಾರಣಕ್ಕೆ ಜಯಂತಿ ವೇಳೆ ಮೆರಣಿಗೆಯಲ್ಲಿ ಪುರುಷರ ಹತ್ತಿರ ಹೆಣ್ಣು ಮಕ್ಕಳ ಕೆಲಸವೇನು ಇಲ್ಲಿಂದ ನಡೆಯಿರಿ ಎಂದು ಅಮಾನಿಸಲಾಗಿದೆ ಇದು ಅತ್ಯಂತ ಖಂಡನೆವಾಗಿದೆ ಎಂದು ಗ್ಯಾರಂಟಿ ಅನುಷ್ಠಾನ ಯೋಜನೆ ಜಿಲ್ಲಾ ಸಮಿತಿ ಸದಸ್ಯೆ ಶಾರದಾ ಕಟ್ಟಿಮನಿ ಆರೋಪಿಸಿದರು. ಪಟ್ಟಣದ ಹಳೆ ಪ್ರವಾಸಿ ಮಂದಿರದಲ್ಲಿ ಸುದ್ದಿಗೋಷ್ಠಿ ನಡೆಸಿ ಸೋಮವಾರ ಮಾತನಾಡಿದ ಅವರು ಇಲ್ಲಿನ ಪ್ರಮುಖ ರಸ್ತೆಯ ಮೂಲಕ ಬೆಳಗ್ಗೆ ಬಸವೇಶ್ವರ ಜಯಂತಿ ಮೆರವಣಿಗೆ ಕಾರ್ಯಕ್ರಮ ವೇಳೆ ವಚನ ಕಟ್ಟುವ ಪುಸ್ತಕ ಹೊತ್ತ ಮಹಿಳೆಯರು ಸಾಗಿಬರುವ ವೇಳೆ ಮಾಜಿ ಶಾಸಕರು ಏಕಾಏಕಿ ಪುರುಷರ ಹತ್ತಿರ ಏಕೆ? ಇದ್ದೀರಾ ಮಹಿಳೆಯರು ಹತ್ರ ಹೋಗಿ ಎಂದು ಏರುಧ್ವನಿಯಲ್ಲಿ ಅಪಮಾನಿಸಿದ್ದಾರೆ.ಆದರೆ ಹಿರಿಯರಾದ ಇವರು ಮಹಿಳೆಯರ ಬಗ್ಗೆ ಗೌರವ ಇಟ್ಟುಕೊಂಡವರಾಗಿದ್ದು ಮತ್ತು ಬಸವ ತತ್ವದ ಹಾಗೂ ತಮ್ಮ ಭಾಷಣದ್ದಕ್ಕೂ ಮಹಿಳೆಯರ ಬಗ್ಗೆ ಮಾತನಾಡುವ ಮಾಜಿ ಶಾಸಕರು ಮಹಿಳೆಯರ ಬಗ್ಗೆ ಅವಮಾನಿಸಿದ್ದು, ಸರಿಯೇ ಎಂದು ತಿಳಿಸಬೇಕಾಗಿದೆ ಇದು ನನಗೆ ತೀವ್ರ ನೋವುಂಟಾಗಿದೆ. ನಮ್ಮ ಮತಕ್ಷೇತ್ರದಲ್ಲಿ ಹಿರಿಯ ರಾಜಕಾರಣಿರ ಮೇಲೆ ನನಗೆ ಸಾಕಷ್ಟ ಗೌರವ ಇತ್ತು. ತಾವು ಅನುಭವಿ ರಾಜಕಾರಣಿ ದಲಿತ ಮಹಿಳೆಯರು ಎನ್ನುವ ಕಾರಣಕ್ಕೆ ಅಗೌರವಿಸಲಾಗಿದೆ. ಮಹಿಳೆಯರು ಕಾರ್ಯಕ್ರಮದಲ್ಲಿ ಭಾಗವಹಿಸುವುದು ತಪ್ಪೆಂದು ಪ್ರಶ್ನಿಸಿದರು. ಈ ಹಿರಿಯರು ಮಳೆಯರು ಯಾವುದೇ ಕಾರ್ಯಕ್ರಮಕ್ಕೆ ಬಾರದಂತೆ ಅವಮಾನ ಮಾಡಿದ್ದಾರೆ. ದಲಿತ ಮಹಿಳೆಗೆ ಅಗೌರವ ತೋರಿಸಿರುವ ಇವರು ಕ್ಷೇಮೆಯಾಚಿಸುವ ಮೂಲಕ ಮಹಿಳೆಯರಿಗೆ ಗೌರವ ಕೊಡವುದು ಕಲಿಯಬೇಕು ಎಂದು ಆರೋಪಿಸಿದರು. ---4
- ಗುಳೇದಗುಡ್ಡ: ಬಿಸಿಲಿನ ತಾಪಮಾನದಿಂದ ಕಂಗೆಟ್ಟಿದ್ದ ಪಟ್ಟಣದ ಜನರಿಗೆ ಸೋಮವಾರ ಸಂಜೆ ಸುರಿದ ಆನೆಕಲ್ಲು ಮಳೆ ತಂಪೆರೆಯಿತು. ಚಿಕ್ಕ ಚಿಕ್ಕ ಮಕ್ಕಳು ಆನೆಕಲ್ಲು ಹಿಡಿದು ಸವಿದರು.1
- ಕರ್ನಾಟಕದಲ್ಲಿ ಎಷ್ಠೇ ಬಡತನವಿರಲ್ಲಿ ಹೆತ್ತ ಮಕ್ಕಳಿಗೆ ಏನು ಕಡೆಮೆ ಮಾಡಲ ಅನ್ನೋದಕ್ಕೆ ಇದೆ ಉದಾಹರಣಿ. ತಂದೆ ಹೇಳುತಾನೆ ನಮಗೆ ಕಷ್ಠ ಇದ್ದಾಂಗೆ ನಿಮಗೆ ಇಲ್ಲಾ ಕಷ್ ಪಟ್ಟು ಓದಿ ನಿಮ್ಮ ತಾಯಿ ತಂದೆ ಹೆಸರು ತಂದರೆ ಸಾಕು ಇದು ತಂದೆಯ ಮಾತ್ತು1
- ಏ. 20 : ಅರಸೀಕೆರೆ ತಾಲೂಕು ರಾಮಸಾಗರ ಗ್ರಾಮದ ಬಸವ ತತ್ವ ಪ್ರಸಾರ ಕೇಂದ್ರದಲ್ಲಿ ಶರಣ ಸಿದ್ದಪ್ಪ ಶರಣೆ ಮಲ್ಲಮ್ಮನವರು ಸ್ಥಾಪಿಸಿರುವ ಶ್ರೀ ಬಸವ ತತ್ವ ಪ್ರಸಾರ ಕೇಂದ್ರವನ್ನು 2013ರಲ್ಲಿ 12ನೇ ಶತಮಾನದ ಆಗಿಹೋದ ಶರಣರ ಆಚರಣೆ ಅನುಭಾವ, ಅನುಕರಣೆ, ಪ್ರಚಾರಕ್ಕೋಸ್ಕರ ಸ್ಥಾಪಿಸಲಾಯಿತು. ಅಂದಿನಿಂದ ಇಂದಿನವರೆಗೆ ಯಾರ ಸಹಾಯವಿಲ್ಲದೆ ತನು-ಮನ ಧನವನ್ನು ಬಸವ ತತ್ವ ಪ್ರಚಾರಕ್ಕೆ ಮುಡುಪಾಗಿಟ್ಟಂತಹ ದಂಪತಿಗಳಿವರು. ಈವರು ಸ್ಥಾಪಿಸಲ್ಪಟ್ಟ ಬಸವ ತತ್ವ ಪ್ರಸಾರ ಕೇಂದ್ರದಲ್ಲಿ ಅದ್ದೂರಿಯಾಗಿ ಬಸವ ಜಯಂತಿ ಆಚರಣೆ ಮಾಡಲಾಯಿತು. ಪ್ರತಿ ತಿಂಗಳು ಒಂದರಂದು ಲಿಂಗ ಪೂಜೆ, ಅನುಭಾವ, ಪ್ರಸಾದ, ಪ್ರಚಾರ ಈತರ ಕಾರ್ಯಕ್ರಮಗಳನ್ನು ಮಾಡುತ್ತಾ ಬಂದಿದ್ದಾರೆ. ಅವರ ಈ ಕಾರ್ಯಕ್ರಮಗಳಿಗೆ ನಾವೆಲ್ಲರೂ ಅಭಿನಂದಿಸೋಣ. ಇಂದು ಈ ಬಸವ ಜಯಂತಿ ಆಚರಣೆ ಕಾರ್ಯಕ್ರಮದಲ್ಲಿ ಹಿರಿಯರಾದ ಶ್ರೀ ಶರಣ ಹಾಲಪ್ಪ ಹಿರಿಯೂರ್, ಶರಣ ಸಿದ್ದೇಶ, ಪುಟಾಣಿ ಮಕ್ಕಳು ಹಾಗೂ ಶರಣ ಶ್ರೀ ವಿನಯ್ ಪಾಟೀಲ್ ರವರು ಷಟಸ್ಥಲ ಧ್ವಜಾರೋಹಣ ಕಾರ್ಯಕ್ರಮ ನೆರವೇರಿಸಿದರು. ಈ ಕಾರ್ಯಕ್ರಮದಲ್ಲಿ ಸುತ್ತಮುತ್ತಲಿನ ಗ್ರಾಮಸ್ಥರು ರಾಮಸಾಗರ ಗ್ರಾಮಸ್ಥರು ಉಪಸ್ಥಿತರಿದ್ದು, ಕಾರ್ಯಕ್ರಮವನ್ನು ಯಶಸ್ವಿಗೊಳಿಸಿದರು.2
- Post by Onlinetv24x71
- ಇಳಕಲ್ಲ : ದಯವಿಲ್ಲದ ಧರ್ಮವವುದಯ್ಯ, ದಯವೇ ಧರ್ಮದ ಮೂಲವಯ್ಯ ಎಂದು ಸಾರಿ ವಚನ ಸಾಹಿತ್ಯಕ್ಕೆ ಚಳುವಳಿಯ ರೂಪ ಕೊಟ್ಟು ಸಾಮಾಜಿಕ ತಾರತಮ್ಯ,ಜಾತಿ ವ್ಯವಸ್ಥೆ, ಶೋಷಣೆ ಮೂಢನಂಬಿಕೆಯ ವಿರುದ್ಧ ಸಮರ ಸಾರಿ ಸಮಾಜದ ಅಂಕು - ಡೊಂಕುಗಳನ್ನು ತಿದ್ದಿದವರು ಶ್ರೀ ಜಗಜ್ಯೋತಿ ಬಸವೇಶ್ವರರ ಎಂದು ಮಾಜಿ ಶಾಸಕ ದೊಡ್ಡನಗೌಡ ಪಾಟೀಲ ಹೇಳಿದರು. ಇಲ್ಲಿನ ಬಿಜೆಪಿ ಕಾರ್ಯಾಲಯದಲ್ಲಿ ಸೋಮವಾರ ಶ್ರೀ ಜಗಜ್ಯೋತಿ ಬಸವೇಶ್ವರ ಜಯಂತೋತ್ಸವ ನಿಮಿತ್ಯ ಭಾವಚಿತ್ರಕ್ಕೆ ಪುಪ್ಪನಮನ ಸಲ್ಲಿಸಿ ಮಾತನಾ ಭಾರತೀಯ ಸಂಸ್ಕೃತಿಯ ಮಹಾನ್ ಚಿಂತಕರು, ಸಮಾಜ ಸುಧಾರಕರು, ಸಮಾನತೆಯ ಸಂದೇಶ ಸಾರಿದ ಧರ್ಮ ಗುರು ಹಾಗೂ ಶರಣ ಚಳುವಳಿಯ ಮಹಾ ನಾಯಕರಾಗಿದ್ದ ಬಸವಣ್ಣನ ಜಯಂತಿಯನ್ನು ಆಚರಿಸುವುದು ಅವರನ್ನು ಗೌರವ ಪೂರ್ವಕವಾಗಿ ಸ್ಮರಿಸುವುದು ಅವರ ತತ್ವ ಆದರ್ಶಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದು ಕರೆ ಕೊಟ್ಟರು. ಜಯಂತಿಯಲ್ಲಿ ಸಂತೋಷ ಐಲಿ, ಚಿದಾನಂದ ಚಿನ್ನಾಪೂರ, ಕಪಿಲ ಪವಾರ, ಮಲ್ಲು ಸೇರಿದಂತೆ ಕಾರ್ಯಕರ್ತರು ಇದ್ದರು.2