Shuru
Apke Nagar Ki App…
ರಾಮದುರ್ಗ ಶಾಸಕರಿಗೆ ತಪ್ಪಿದ ಮಂತ್ರಿ ಗಿರಿ ಕಾರ್ಯಕರ್ತರ ಆಕ್ರೋಶ
ಖಡಕ್ ಕನ್ನಡ ನ್ಯೂಸ್
ರಾಮದುರ್ಗ ಶಾಸಕರಿಗೆ ತಪ್ಪಿದ ಮಂತ್ರಿ ಗಿರಿ ಕಾರ್ಯಕರ್ತರ ಆಕ್ರೋಶ
More news from Belagavi and nearby areas
- ರಾಮದುರ್ಗ ಶಾಸಕರಿಗೆ ತಪ್ಪಿದ ಮಂತ್ರಿ ಗಿರಿ ಕಾರ್ಯಕರ್ತರ ಆಕ್ರೋಶ1
- ಮದೋಳದಲ್ಲಿ ವಿವಿಧ ಗಲ್ಲಿಯಲ್ಲಿ ತುಂಬಿರುವ ಚರಂಡಿಗಳನ್ನು ನಗರಸಭೆಯ ವತಿಯಿಂದ ಇಂದು ಸ್ವಚ್ಛಗೊಳಿಸಲಾಯಿತು. ಹಲವಾರು ಬಾರಿ ಈ ವಿಷಯ ಗಮನಕ್ಕೆ ತಂದರು ಯಾವುದೇ ಕಾರ್ಯ ಮಾಡದೆ ಉಳಿದಿರುವ ನಗರಸಭೆ ಇಂದು ದಿಢೀರನೆ ಕಾರ್ಯ ಮಾಡಿರುವ ಶ್ಲಾಗನೀಯ ಎಂದು ಸಾರ್ವಜನಿಕರು ಹೇಳಿದ್ದಾರೆ. ಮದೋಳದಲ್ಲಿ ವಿವಿಧ ಗಲ್ಲಿಯಲ್ಲಿ ತುಂಬಿರುವ ಚರಂಡಿಗಳನ್ನು ನಗರಸಭೆಯ ವತಿಯಿಂದ ಇಂದು ಸ್ವಚ್ಛಗೊಳಿಸಲಾಯಿತು. ಹಲವಾರು ಬಾರಿ ಈ ವಿಷಯ ಗಮನಕ್ಕೆ ತಂದರು ಯಾವುದೇ ಕಾರ್ಯ ಮಾಡದೆ ಉಳಿದಿರುವ ನಗರಸಭೆ ಇಂದು ದಿಢೀರನೆ ಕಾರ್ಯ ಮಾಡಿರುವ ಶ್ಲಾಗನೀಯ ಎಂದು ಸಾರ್ವಜನಿಕರು ಹೇಳಿದ್ದಾರೆ.1
- ಮಾಜಿ ಸಚಿವ ಆರ್.ಬಿ. ತಿಮ್ಮಾಪುರ–ಎಸ್.ಜಿ. ನಂಜನಮಠ ಅವರದ್ದೆನ್ನಲಾದ ಆಡಿಯೋ ವೈರಲ್ ! ಇಳಕಲ್ನಲ್ಲಿ ನೂತನ ಸಚಿವ ವಿಜಯಾನಂದ ಕಾಶಪ್ಪನವರ ತಿರುಗೇಟು1
- ಧಾರವಾಡ: ಪ್ರತ್ಯೇಕ ಮಹಾನಗರ ಪಾಲಿಕೆಗೆ ಒತ್ತಾಯಿಸಿ ಮತ್ತೆ ಪ್ರತಿಭಟನೆ ಧಾರವಾಡಕ್ಕೆ ಪ್ರತ್ಯೇಕ ಮಹಾನಗರ ಪಾಲಿಕೆ ರಚಿಸುವಂತೆ ಒತ್ತಾಯಿಸಿ ಪ್ರತ್ಯೇಕ ಪಾಲಿಕೆ ಹೋರಾಟ ಸಮಿತಿ ನೇತೃತ್ವದಲ್ಲಿ ಮಂಗಳವಾರ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಲಾಯಿತು. ಪ್ರತ್ಯೇಕ ಮಹಾನಗರ ಪಾಲಿಕೆ ಕುರಿತು ಸರ್ಕಾರ ಒಂದು ತಿಂಗಳೊಳಗೆ ಅಧಿಸೂಚನೆ ಹೊರಡಿಸುವುದಾಗಿ ಭರವಸೆ ನೀಡಿದ್ದರೂ, ಗಡುವು ಮುಗಿದ ಬಳಿಕವೂ ಯಾವುದೇ ಅಧಿಸೂಚನೆ ಪ್ರಕಟಿಸದಿರುವುದನ್ನು ಖಂಡಿಸಿ ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದರು. ಧಾರವಾಡದ ಜನರ ಬಹುಕಾಲದ ಬೇಡಿಕೆಯಾಗಿರುವ ಪ್ರತ್ಯೇಕ ಮಹಾನಗರ ಪಾಲಿಕೆಯನ್ನು ತಕ್ಷಣ ಜಾರಿಗೊಳಿಸಬೇಕು. ವಿಳಂಬ ಮಾಡದೇ ಅಧಿಸೂಚನೆ ಹೊರಡಿಸಿ ಪಾಲಿಕೆ ರಚನೆ ಪ್ರಕ್ರಿಯೆ ಆರಂಭಿಸಬೇಕು ಎಂದು ಪ್ರತಿಭಟನಾಕಾರರು ಸರ್ಕಾರವನ್ನು ಆಗ್ರಹಿಸಿದರು. ಸರ್ಕಾರ ಶೀಘ್ರದಲ್ಲೇ ಸ್ಪಷ್ಟ ನಿರ್ಧಾರ ಕೈಗೊಳ್ಳದಿದ್ದರೆ ಮುಂದಿನ ದಿನಗಳಲ್ಲಿ ಹೋರಾಟವನ್ನು ಮತ್ತಷ್ಟು ತೀವ್ರಗೊಳಿಸುವುದಾಗಿ ಹೋರಾಟ ಸಮಿತಿ ಎಚ್ಚರಿಕೆ ನೀಡಿತು.1
- ಮೂಡಲಾಗಿಯಲ್ಲಿ ಕರ್ನಾಟಕ ಪತ್ರಕರ್ತರ ಸಂಘದಿಂದ ಹಾಗೂ RDS ಕಾಲೇಜ್ ಸಂಯುಕ್ತ ಆಶ್ರಯದಲ್ಲಿ ಸಾಮಾಜಿಕ್ ಅರಿವೂ ಮೂಡಿಸುವ ಕಾರ್ಯಕ್ರಮ ಮೂಡಲಗಿ ತಾಲೂಕಿನಲ್ಲಿ ಕರ್ನಾಟಕ ಪತ್ರಕರ್ತರ ಸಂಘ ಹಾಗೂ RDS ಕಾಲೇಜ್ ಸಂಯುಕ್ತ ಆಶ್ರಯದಲ್ಲಿ ಪತ್ರಕರ್ತರ ದಿನಾಚರಣೆ ಹಾಗೂ ಸಾಮಾಜಿಕ ಅರಿವು ಮೂಡಿಸುವ ಕಾರ್ಯ2
- ಸಚಿವರಾದ ವಿಜಯಾನಂದ ಕಾಶಪ್ಪನವರ್ಗೆ ಅದ್ದೂರಿ ಸ್ವಾಗತ | ದರ್ಗಾಕ್ಕೆ ಭೇಟಿ1
- ಸಮಸ್ಯೆಗಳ ಬಗ್ಗೆ ಅರಿವು ಮೂಡಿಸುವಲ್ಲಿ ಪತ್ರಿಕೆಗಳ ಪಾತ್ರ ಮಹತ್ವದ್ದಾಗಿದೆ:ಮಾಹಾದೇವ ಹಾದಿಮನಿ ದಿನ ಒಂದು ಪತ್ರಿಕೆ ಓದುವುದು ಎಂದರೆ ಒಂದು ಕಾದಂಬರಿ ಓದಿದಂತೆಯೇ. ಪತ್ರಿಕೆಗಳು ಜ್ಞಾನವನ್ನು ವಿಸ್ತರಿಸುವುದರ ಜೊತೆಗೆ ಬುದ್ಧಿಶಕ್ತಿಯನ್ನು ಹೆಚ್ಚಿಸುತ್ತವೆ. ಸಮಾಜದಲ್ಲಿ ನಡೆಯುವ ಬೆಳವಣಿಗೆಗಳು, ದೇಶ-ವಿದೇಶದ ವಿದ್ಯಮಾನಗಳು ಹಾಗೂ ಸಾರ್ವಜನಿಕ ಸಮಸ್ಯೆಗಳ ಬಗ್ಗೆ ಅರಿವು ಮೂಡಿಸುವಲ್ಲಿ ಪತ್ರಿಕೆಗಳ ಪಾತ್ರ ಅತ್ಯಂತ ಮಹತ್ವದ್ದಾಗಿದೆ. ಪ್ರಜಾಪ್ರಭುತ್ವದ ವ್ಯವಸ್ಥೆಯಲ್ಲಿ ಪತ್ರಿಕೆಗಳು ಜನರ ಕಣ್ಣು ಹಾಗೂ ಧ್ವನಿಯಾಗಿ ಕಾರ್ಯನಿರ್ವಹಿಸುತ್ತವೆ. ವಿಶೇಷವಾಗಿ ಬಡವರು ಮತ್ತು ಸಾಮಾನ್ಯ ಜನರ ಸಮಸ್ಯೆಗಳನ್ನು ಸರ್ಕಾರದ ಗಮನಕ್ಕೆ ತಂದು ನ್ಯಾಯ ದೊರಕಿಸುವ ಸೇತುವೆಯಾಗಿ ಅವು ಕೆಲಸ ಮಾಡುತ್ತವೆ.ಸಮಾಜದಲ್ಲಿ ದಾರಿ ತಪ್ಪಿದ ವ್ಯವಸ್ಥೆ, ಅನ್ಯಾಯ ಮತ್ತು ಭ್ರಷ್ಟಾಚಾರವನ್ನು ಬೆಳಕಿಗೆ ತಂದು ಸರಿದಾರಿಗೆ ತರುವ ಶಕ್ತಿಯೂ ಪತ್ರಿಕೆಗಳಿಗಿದೆ.ಆದ್ದರಿಂದ ಪತ್ರಿಕೆಗಳು ಕೇವಲ ಸುದ್ದಿಗಳನ್ನು ನೀಡುವ ಮಾಧ್ಯಮವಲ್ಲ, ಉತ್ತಮ ಸಮಾಜ ನಿರ್ಮಾಣದ ಪ್ರಮುಖ ಸಾಧನಗಳಾಗಿವೆ.ಪ್ರತಿಕಾ ವರದಿಗಾರರೂ ತಮ್ಮ ಜೀವವನ್ನು ಪಣಕಿಟ್ಟು ಸುದ್ದಿ ಮಾಡುತ್ತಾರೆ ಎಂದು ಬೆಳಗಾವಿ ವಿಭಾಗಿ ಅಧ್ಯಕ್ಷರು ಮಹಾದೇವ ಹಾದಿಮನಿ ಹೇಳಿದರು1