logo
Shuru
Apke Nagar Ki App…
  • Latest News
  • News
  • Politics
  • Elections
  • Viral
  • Astrology
  • Horoscope in Hindi
  • Horoscope in English
  • Latest Political News
logo
Shuru
Apke Nagar Ki App…

ರಾಮದುರ್ಗ ಶಾಸಕರಿಗೆ ತಪ್ಪಿದ ಮಂತ್ರಿ ಗಿರಿ ಕಾರ್ಯಕರ್ತರ ಆಕ್ರೋಶ

5 hrs ago
user_ಖಡಕ್ ಕನ್ನಡ ನ್ಯೂಸ್
ಖಡಕ್ ಕನ್ನಡ ನ್ಯೂಸ್
Video Creator Ramdurg, Belagavi•
5 hrs ago

ರಾಮದುರ್ಗ ಶಾಸಕರಿಗೆ ತಪ್ಪಿದ ಮಂತ್ರಿ ಗಿರಿ ಕಾರ್ಯಕರ್ತರ ಆಕ್ರೋಶ

More news from Belagavi and nearby areas
  • ರಾಮದುರ್ಗ ಶಾಸಕರಿಗೆ ತಪ್ಪಿದ ಮಂತ್ರಿ ಗಿರಿ ಕಾರ್ಯಕರ್ತರ ಆಕ್ರೋಶ
    1
    ರಾಮದುರ್ಗ ಶಾಸಕರಿಗೆ ತಪ್ಪಿದ ಮಂತ್ರಿ ಗಿರಿ ಕಾರ್ಯಕರ್ತರ ಆಕ್ರೋಶ
    user_ಖಡಕ್ ಕನ್ನಡ ನ್ಯೂಸ್
    ಖಡಕ್ ಕನ್ನಡ ನ್ಯೂಸ್
    Video Creator Ramdurg, Belagavi•
    5 hrs ago
  • ಮದೋಳದಲ್ಲಿ ವಿವಿಧ ಗಲ್ಲಿಯಲ್ಲಿ ತುಂಬಿರುವ ಚರಂಡಿಗಳನ್ನು ನಗರಸಭೆಯ ವತಿಯಿಂದ ಇಂದು ಸ್ವಚ್ಛಗೊಳಿಸಲಾಯಿತು. ಹಲವಾರು ಬಾರಿ ಈ ವಿಷಯ ಗಮನಕ್ಕೆ ತಂದರು ಯಾವುದೇ ಕಾರ್ಯ ಮಾಡದೆ ಉಳಿದಿರುವ ನಗರಸಭೆ ಇಂದು ದಿಢೀರನೆ ಕಾರ್ಯ ಮಾಡಿರುವ ಶ್ಲಾಗನೀಯ ಎಂದು ಸಾರ್ವಜನಿಕರು ಹೇಳಿದ್ದಾರೆ. ಮದೋಳದಲ್ಲಿ ವಿವಿಧ ಗಲ್ಲಿಯಲ್ಲಿ ತುಂಬಿರುವ ಚರಂಡಿಗಳನ್ನು ನಗರಸಭೆಯ ವತಿಯಿಂದ ಇಂದು ಸ್ವಚ್ಛಗೊಳಿಸಲಾಯಿತು. ಹಲವಾರು ಬಾರಿ ಈ ವಿಷಯ ಗಮನಕ್ಕೆ ತಂದರು ಯಾವುದೇ ಕಾರ್ಯ ಮಾಡದೆ ಉಳಿದಿರುವ ನಗರಸಭೆ ಇಂದು ದಿಢೀರನೆ ಕಾರ್ಯ ಮಾಡಿರುವ ಶ್ಲಾಗನೀಯ ಎಂದು ಸಾರ್ವಜನಿಕರು ಹೇಳಿದ್ದಾರೆ.
    1
    ಮದೋಳದಲ್ಲಿ ವಿವಿಧ ಗಲ್ಲಿಯಲ್ಲಿ ತುಂಬಿರುವ ಚರಂಡಿಗಳನ್ನು ನಗರಸಭೆಯ ವತಿಯಿಂದ ಇಂದು ಸ್ವಚ್ಛಗೊಳಿಸಲಾಯಿತು. ಹಲವಾರು ಬಾರಿ ಈ ವಿಷಯ ಗಮನಕ್ಕೆ ತಂದರು ಯಾವುದೇ ಕಾರ್ಯ ಮಾಡದೆ ಉಳಿದಿರುವ ನಗರಸಭೆ ಇಂದು ದಿಢೀರನೆ ಕಾರ್ಯ ಮಾಡಿರುವ ಶ್ಲಾಗನೀಯ ಎಂದು ಸಾರ್ವಜನಿಕರು ಹೇಳಿದ್ದಾರೆ.
ಮದೋಳದಲ್ಲಿ ವಿವಿಧ ಗಲ್ಲಿಯಲ್ಲಿ ತುಂಬಿರುವ ಚರಂಡಿಗಳನ್ನು ನಗರಸಭೆಯ ವತಿಯಿಂದ ಇಂದು ಸ್ವಚ್ಛಗೊಳಿಸಲಾಯಿತು. ಹಲವಾರು ಬಾರಿ ಈ ವಿಷಯ ಗಮನಕ್ಕೆ ತಂದರು ಯಾವುದೇ ಕಾರ್ಯ ಮಾಡದೆ ಉಳಿದಿರುವ ನಗರಸಭೆ ಇಂದು ದಿಢೀರನೆ ಕಾರ್ಯ ಮಾಡಿರುವ ಶ್ಲಾಗನೀಯ ಎಂದು ಸಾರ್ವಜನಿಕರು ಹೇಳಿದ್ದಾರೆ.
    user_GV NEWS
    GV NEWS
    ಶಿಕ್ಷಕ ಮುಧೋಳ, ಬಾಗಲಕೋಟೆ, ಕರ್ನಾಟಕ•
    22 hrs ago
  • ಮಾಜಿ ಸಚಿವ ಆರ್.ಬಿ. ತಿಮ್ಮಾಪುರ–ಎಸ್.ಜಿ. ನಂಜನಮಠ ಅವರದ್ದೆನ್ನಲಾದ ಆಡಿಯೋ ವೈರಲ್ ! ಇಳಕಲ್‌ನಲ್ಲಿ ನೂತನ ಸಚಿವ ವಿಜಯಾನಂದ ಕಾಶಪ್ಪನವರ ತಿರುಗೇಟು
    1
    ಮಾಜಿ ಸಚಿವ ಆರ್.ಬಿ. ತಿಮ್ಮಾಪುರ–ಎಸ್.ಜಿ. ನಂಜನಮಠ ಅವರದ್ದೆನ್ನಲಾದ ಆಡಿಯೋ ವೈರಲ್ ! ಇಳಕಲ್‌ನಲ್ಲಿ ನೂತನ ಸಚಿವ ವಿಜಯಾನಂದ ಕಾಶಪ್ಪನವರ ತಿರುಗೇಟು
    user_@april14news
    @april14news
    ವರದಿಗಾರ ಜಮಖಂಡಿ, ಬಾಗಲಕೋಟೆ, ಕರ್ನಾಟಕ•
    3 hrs ago
  • ಧಾರವಾಡ: ಪ್ರತ್ಯೇಕ ಮಹಾನಗರ ಪಾಲಿಕೆಗೆ ಒತ್ತಾಯಿಸಿ ಮತ್ತೆ ಪ್ರತಿಭಟನೆ ಧಾರವಾಡಕ್ಕೆ ಪ್ರತ್ಯೇಕ ಮಹಾನಗರ ಪಾಲಿಕೆ ರಚಿಸುವಂತೆ ಒತ್ತಾಯಿಸಿ ಪ್ರತ್ಯೇಕ ಪಾಲಿಕೆ ಹೋರಾಟ ಸಮಿತಿ ನೇತೃತ್ವದಲ್ಲಿ ಮಂಗಳವಾರ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಲಾಯಿತು. ಪ್ರತ್ಯೇಕ ಮಹಾನಗರ ಪಾಲಿಕೆ ಕುರಿತು ಸರ್ಕಾರ ಒಂದು ತಿಂಗಳೊಳಗೆ ಅಧಿಸೂಚನೆ ಹೊರಡಿಸುವುದಾಗಿ ಭರವಸೆ ನೀಡಿದ್ದರೂ, ಗಡುವು ಮುಗಿದ ಬಳಿಕವೂ ಯಾವುದೇ ಅಧಿಸೂಚನೆ ಪ್ರಕಟಿಸದಿರುವುದನ್ನು ಖಂಡಿಸಿ ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದರು. ಧಾರವಾಡದ ಜನರ ಬಹುಕಾಲದ ಬೇಡಿಕೆಯಾಗಿರುವ ಪ್ರತ್ಯೇಕ ಮಹಾನಗರ ಪಾಲಿಕೆಯನ್ನು ತಕ್ಷಣ ಜಾರಿಗೊಳಿಸಬೇಕು. ವಿಳಂಬ ಮಾಡದೇ ಅಧಿಸೂಚನೆ ಹೊರಡಿಸಿ ಪಾಲಿಕೆ ರಚನೆ ಪ್ರಕ್ರಿಯೆ ಆರಂಭಿಸಬೇಕು ಎಂದು ಪ್ರತಿಭಟನಾಕಾರರು ಸರ್ಕಾರವನ್ನು ಆಗ್ರಹಿಸಿದರು. ಸರ್ಕಾರ ಶೀಘ್ರದಲ್ಲೇ ಸ್ಪಷ್ಟ ನಿರ್ಧಾರ ಕೈಗೊಳ್ಳದಿದ್ದರೆ ಮುಂದಿನ ದಿನಗಳಲ್ಲಿ ಹೋರಾಟವನ್ನು ಮತ್ತಷ್ಟು ತೀವ್ರಗೊಳಿಸುವುದಾಗಿ ಹೋರಾಟ ಸಮಿತಿ ಎಚ್ಚರಿಕೆ ನೀಡಿತು.
    1
    ಧಾರವಾಡ: ಪ್ರತ್ಯೇಕ ಮಹಾನಗರ ಪಾಲಿಕೆಗೆ ಒತ್ತಾಯಿಸಿ ಮತ್ತೆ ಪ್ರತಿಭಟನೆ
ಧಾರವಾಡಕ್ಕೆ ಪ್ರತ್ಯೇಕ ಮಹಾನಗರ ಪಾಲಿಕೆ ರಚಿಸುವಂತೆ ಒತ್ತಾಯಿಸಿ ಪ್ರತ್ಯೇಕ ಪಾಲಿಕೆ ಹೋರಾಟ ಸಮಿತಿ ನೇತೃತ್ವದಲ್ಲಿ ಮಂಗಳವಾರ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಲಾಯಿತು.
ಪ್ರತ್ಯೇಕ ಮಹಾನಗರ ಪಾಲಿಕೆ ಕುರಿತು ಸರ್ಕಾರ ಒಂದು ತಿಂಗಳೊಳಗೆ ಅಧಿಸೂಚನೆ ಹೊರಡಿಸುವುದಾಗಿ ಭರವಸೆ ನೀಡಿದ್ದರೂ, ಗಡುವು ಮುಗಿದ ಬಳಿಕವೂ ಯಾವುದೇ ಅಧಿಸೂಚನೆ ಪ್ರಕಟಿಸದಿರುವುದನ್ನು ಖಂಡಿಸಿ ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದರು.
ಧಾರವಾಡದ ಜನರ ಬಹುಕಾಲದ ಬೇಡಿಕೆಯಾಗಿರುವ ಪ್ರತ್ಯೇಕ ಮಹಾನಗರ ಪಾಲಿಕೆಯನ್ನು ತಕ್ಷಣ ಜಾರಿಗೊಳಿಸಬೇಕು. ವಿಳಂಬ ಮಾಡದೇ ಅಧಿಸೂಚನೆ ಹೊರಡಿಸಿ ಪಾಲಿಕೆ ರಚನೆ ಪ್ರಕ್ರಿಯೆ ಆರಂಭಿಸಬೇಕು ಎಂದು ಪ್ರತಿಭಟನಾಕಾರರು ಸರ್ಕಾರವನ್ನು ಆಗ್ರಹಿಸಿದರು.
ಸರ್ಕಾರ ಶೀಘ್ರದಲ್ಲೇ ಸ್ಪಷ್ಟ ನಿರ್ಧಾರ ಕೈಗೊಳ್ಳದಿದ್ದರೆ ಮುಂದಿನ ದಿನಗಳಲ್ಲಿ ಹೋರಾಟವನ್ನು ಮತ್ತಷ್ಟು ತೀವ್ರಗೊಳಿಸುವುದಾಗಿ ಹೋರಾಟ ಸಮಿತಿ ಎಚ್ಚರಿಕೆ ನೀಡಿತು.
    user_Manjunath kavali
    Manjunath kavali
    Local News Reporter ಧಾರವಾಡ, ಧಾರವಾಡ, ಕರ್ನಾಟಕ•
    22 hrs ago
  • ಮೂಡಲಾಗಿಯಲ್ಲಿ ಕರ್ನಾಟಕ ಪತ್ರಕರ್ತರ ಸಂಘದಿಂದ ಹಾಗೂ RDS ಕಾಲೇಜ್ ಸಂಯುಕ್ತ ಆಶ್ರಯದಲ್ಲಿ ಸಾಮಾಜಿಕ್ ಅರಿವೂ ಮೂಡಿಸುವ ಕಾರ್ಯಕ್ರಮ ಮೂಡಲಗಿ ತಾಲೂಕಿನಲ್ಲಿ ಕರ್ನಾಟಕ ಪತ್ರಕರ್ತರ ಸಂಘ ಹಾಗೂ RDS ಕಾಲೇಜ್ ಸಂಯುಕ್ತ ಆಶ್ರಯದಲ್ಲಿ ಪತ್ರಕರ್ತರ ದಿನಾಚರಣೆ ಹಾಗೂ ಸಾಮಾಜಿಕ ಅರಿವು ಮೂಡಿಸುವ ಕಾರ್ಯ
    2
    ಮೂಡಲಾಗಿಯಲ್ಲಿ ಕರ್ನಾಟಕ ಪತ್ರಕರ್ತರ ಸಂಘದಿಂದ ಹಾಗೂ RDS ಕಾಲೇಜ್ ಸಂಯುಕ್ತ ಆಶ್ರಯದಲ್ಲಿ ಸಾಮಾಜಿಕ್ ಅರಿವೂ ಮೂಡಿಸುವ ಕಾರ್ಯಕ್ರಮ
ಮೂಡಲಗಿ ತಾಲೂಕಿನಲ್ಲಿ ಕರ್ನಾಟಕ ಪತ್ರಕರ್ತರ ಸಂಘ ಹಾಗೂ RDS ಕಾಲೇಜ್ ಸಂಯುಕ್ತ ಆಶ್ರಯದಲ್ಲಿ ಪತ್ರಕರ್ತರ ದಿನಾಚರಣೆ ಹಾಗೂ ಸಾಮಾಜಿಕ ಅರಿವು ಮೂಡಿಸುವ ಕಾರ್ಯ
    user_Ramesh Biradi
    Ramesh Biradi
    ಬೆಳಗಾವಿ, ಬೆಳಗಾವಿ, ಕರ್ನಾಟಕ•
    27 min ago
  • ಸಚಿವರಾದ ವಿಜಯಾನಂದ ಕಾಶಪ್ಪನವರ್‌ಗೆ ಅದ್ದೂರಿ ಸ್ವಾಗತ | ದರ್ಗಾಕ್ಕೆ ಭೇಟಿ
    1
    ಸಚಿವರಾದ ವಿಜಯಾನಂದ ಕಾಶಪ್ಪನವರ್‌ಗೆ ಅದ್ದೂರಿ ಸ್ವಾಗತ | ದರ್ಗಾಕ್ಕೆ ಭೇಟಿ
    user_Sankalpa News
    Sankalpa News
    Television Channel Ilkal, Bagalkote•
    39 min ago
  • ಸಮಸ್ಯೆಗಳ ಬಗ್ಗೆ ಅರಿವು ಮೂಡಿಸುವಲ್ಲಿ ಪತ್ರಿಕೆಗಳ ಪಾತ್ರ ಮಹತ್ವದ್ದಾಗಿದೆ:ಮಾಹಾದೇವ ಹಾದಿಮನಿ ದಿನ ಒಂದು ಪತ್ರಿಕೆ ಓದುವುದು ಎಂದರೆ ಒಂದು ಕಾದಂಬರಿ ಓದಿದಂತೆಯೇ. ಪತ್ರಿಕೆಗಳು ಜ್ಞಾನವನ್ನು ವಿಸ್ತರಿಸುವುದರ ಜೊತೆಗೆ ಬುದ್ಧಿಶಕ್ತಿಯನ್ನು ಹೆಚ್ಚಿಸುತ್ತವೆ. ಸಮಾಜದಲ್ಲಿ ನಡೆಯುವ ಬೆಳವಣಿಗೆಗಳು, ದೇಶ-ವಿದೇಶದ ವಿದ್ಯಮಾನಗಳು ಹಾಗೂ ಸಾರ್ವಜನಿಕ ಸಮಸ್ಯೆಗಳ ಬಗ್ಗೆ ಅರಿವು ಮೂಡಿಸುವಲ್ಲಿ ಪತ್ರಿಕೆಗಳ ಪಾತ್ರ ಅತ್ಯಂತ ಮಹತ್ವದ್ದಾಗಿದೆ. ಪ್ರಜಾಪ್ರಭುತ್ವದ ವ್ಯವಸ್ಥೆಯಲ್ಲಿ ಪತ್ರಿಕೆಗಳು ಜನರ ಕಣ್ಣು ಹಾಗೂ ಧ್ವನಿಯಾಗಿ ಕಾರ್ಯನಿರ್ವಹಿಸುತ್ತವೆ. ವಿಶೇಷವಾಗಿ ಬಡವರು ಮತ್ತು ಸಾಮಾನ್ಯ ಜನರ ಸಮಸ್ಯೆಗಳನ್ನು ಸರ್ಕಾರದ ಗಮನಕ್ಕೆ ತಂದು ನ್ಯಾಯ ದೊರಕಿಸುವ ಸೇತುವೆಯಾಗಿ ಅವು ಕೆಲಸ ಮಾಡುತ್ತವೆ.ಸಮಾಜದಲ್ಲಿ ದಾರಿ ತಪ್ಪಿದ ವ್ಯವಸ್ಥೆ, ಅನ್ಯಾಯ ಮತ್ತು ಭ್ರಷ್ಟಾಚಾರವನ್ನು ಬೆಳಕಿಗೆ ತಂದು ಸರಿದಾರಿಗೆ ತರುವ ಶಕ್ತಿಯೂ ಪತ್ರಿಕೆಗಳಿಗಿದೆ.ಆದ್ದರಿಂದ ಪತ್ರಿಕೆಗಳು ಕೇವಲ ಸುದ್ದಿಗಳನ್ನು ನೀಡುವ ಮಾಧ್ಯಮವಲ್ಲ, ಉತ್ತಮ ಸಮಾಜ ನಿರ್ಮಾಣದ ಪ್ರಮುಖ ಸಾಧನಗಳಾಗಿವೆ.ಪ್ರತಿಕಾ ವರದಿಗಾರರೂ ತಮ್ಮ ಜೀವವನ್ನು ಪಣಕಿಟ್ಟು ಸುದ್ದಿ ಮಾಡುತ್ತಾರೆ ಎಂದು ಬೆಳಗಾವಿ ವಿಭಾಗಿ ಅಧ್ಯಕ್ಷರು ಮಹಾದೇವ ಹಾದಿಮನಿ ಹೇಳಿದರು
    1
    ಸಮಸ್ಯೆಗಳ ಬಗ್ಗೆ ಅರಿವು ಮೂಡಿಸುವಲ್ಲಿ ಪತ್ರಿಕೆಗಳ ಪಾತ್ರ ಮಹತ್ವದ್ದಾಗಿದೆ:ಮಾಹಾದೇವ ಹಾದಿಮನಿ 
ದಿನ ಒಂದು ಪತ್ರಿಕೆ ಓದುವುದು ಎಂದರೆ ಒಂದು ಕಾದಂಬರಿ ಓದಿದಂತೆಯೇ. ಪತ್ರಿಕೆಗಳು ಜ್ಞಾನವನ್ನು ವಿಸ್ತರಿಸುವುದರ ಜೊತೆಗೆ ಬುದ್ಧಿಶಕ್ತಿಯನ್ನು ಹೆಚ್ಚಿಸುತ್ತವೆ. ಸಮಾಜದಲ್ಲಿ ನಡೆಯುವ ಬೆಳವಣಿಗೆಗಳು, ದೇಶ-ವಿದೇಶದ ವಿದ್ಯಮಾನಗಳು ಹಾಗೂ ಸಾರ್ವಜನಿಕ ಸಮಸ್ಯೆಗಳ ಬಗ್ಗೆ ಅರಿವು ಮೂಡಿಸುವಲ್ಲಿ ಪತ್ರಿಕೆಗಳ ಪಾತ್ರ ಅತ್ಯಂತ ಮಹತ್ವದ್ದಾಗಿದೆ.
ಪ್ರಜಾಪ್ರಭುತ್ವದ ವ್ಯವಸ್ಥೆಯಲ್ಲಿ ಪತ್ರಿಕೆಗಳು ಜನರ ಕಣ್ಣು ಹಾಗೂ ಧ್ವನಿಯಾಗಿ ಕಾರ್ಯನಿರ್ವಹಿಸುತ್ತವೆ. ವಿಶೇಷವಾಗಿ ಬಡವರು ಮತ್ತು ಸಾಮಾನ್ಯ ಜನರ ಸಮಸ್ಯೆಗಳನ್ನು ಸರ್ಕಾರದ ಗಮನಕ್ಕೆ ತಂದು ನ್ಯಾಯ ದೊರಕಿಸುವ ಸೇತುವೆಯಾಗಿ ಅವು ಕೆಲಸ ಮಾಡುತ್ತವೆ.ಸಮಾಜದಲ್ಲಿ ದಾರಿ ತಪ್ಪಿದ ವ್ಯವಸ್ಥೆ, ಅನ್ಯಾಯ ಮತ್ತು ಭ್ರಷ್ಟಾಚಾರವನ್ನು ಬೆಳಕಿಗೆ ತಂದು ಸರಿದಾರಿಗೆ ತರುವ ಶಕ್ತಿಯೂ ಪತ್ರಿಕೆಗಳಿಗಿದೆ.ಆದ್ದರಿಂದ ಪತ್ರಿಕೆಗಳು ಕೇವಲ ಸುದ್ದಿಗಳನ್ನು ನೀಡುವ ಮಾಧ್ಯಮವಲ್ಲ, ಉತ್ತಮ ಸಮಾಜ ನಿರ್ಮಾಣದ ಪ್ರಮುಖ ಸಾಧನಗಳಾಗಿವೆ.ಪ್ರತಿಕಾ ವರದಿಗಾರರೂ ತಮ್ಮ ಜೀವವನ್ನು ಪಣಕಿಟ್ಟು  ಸುದ್ದಿ ಮಾಡುತ್ತಾರೆ ಎಂದು ಬೆಳಗಾವಿ ವಿಭಾಗಿ ಅಧ್ಯಕ್ಷರು ಮಹಾದೇವ ಹಾದಿಮನಿ ಹೇಳಿದರು
    user_Raju  Bukitagar
    Raju Bukitagar
    ಬಿಳಗಿ, ಬಾಗಲಕೋಟೆ, ಕರ್ನಾಟಕ•
    3 hrs ago
View latest news on Shuru App
Download_Android
  • Terms & Conditions
  • Career
  • Privacy Policy
  • Blogs
Shuru, a product of Close App Private Limited.