logo
Shuru
Apke Nagar Ki App…
  • Latest News
  • News
  • Politics
  • Elections
  • Viral
  • Astrology
  • Horoscope in Hindi
  • Horoscope in English
  • Latest Political News
logo
Shuru
Apke Nagar Ki App…

ಚಿಕ್ಕನಾಯಕನಹಳ್ಳಿಯಲ್ಲಿ ಹೇಮಾವತಿ ನೀರಿಗಾಗಿ ನಡೆಯುತ್ತಿರುವ ಅಹೋರಾತ್ರಿ ಧರಣೀಯ ಎರಡನೇ ದಿನದ ರಾತ್ರಿಲ್ಲೂ ಕೂಡ ಅರಿತರು ಜಗ್ಗದೆ ಧರಣಿ ಮುಂದುವರಿಸುತ್ತಿರುವುದು

5 hrs ago
user_Huliyarkiran
Huliyarkiran
ಚಿಕ್ಕನಾಯಕನಹಳ್ಳಿ, ತುಮಕೂರು, ಕರ್ನಾಟಕ•
5 hrs ago

ಚಿಕ್ಕನಾಯಕನಹಳ್ಳಿಯಲ್ಲಿ ಹೇಮಾವತಿ ನೀರಿಗಾಗಿ ನಡೆಯುತ್ತಿರುವ ಅಹೋರಾತ್ರಿ ಧರಣೀಯ ಎರಡನೇ ದಿನದ ರಾತ್ರಿಲ್ಲೂ ಕೂಡ ಅರಿತರು ಜಗ್ಗದೆ ಧರಣಿ ಮುಂದುವರಿಸುತ್ತಿರುವುದು

More news from ಕರ್ನಾಟಕ and nearby areas
  • ಚಿಕ್ಕನಾಯಕನಹಳ್ಳಿಯಲ್ಲಿ ಹೇಮಾವತಿ ನೀರಿಗಾಗಿ ನಡೆಯುತ್ತಿರುವ ಅಹೋರಾತ್ರಿ ಧರಣೀಯ ಎರಡನೇ ದಿನದ ರಾತ್ರಿಲ್ಲೂ ಕೂಡ ಅರಿತರು ಜಗ್ಗದೆ ಧರಣಿ ಮುಂದುವರಿಸುತ್ತಿರುವುದು
    1
    ಚಿಕ್ಕನಾಯಕನಹಳ್ಳಿಯಲ್ಲಿ ಹೇಮಾವತಿ ನೀರಿಗಾಗಿ ನಡೆಯುತ್ತಿರುವ ಅಹೋರಾತ್ರಿ ಧರಣೀಯ ಎರಡನೇ ದಿನದ ರಾತ್ರಿಲ್ಲೂ ಕೂಡ ಅರಿತರು ಜಗ್ಗದೆ ಧರಣಿ ಮುಂದುವರಿಸುತ್ತಿರುವುದು
    user_Huliyarkiran
    Huliyarkiran
    ಚಿಕ್ಕನಾಯಕನಹಳ್ಳಿ, ತುಮಕೂರು, ಕರ್ನಾಟಕ•
    5 hrs ago
  • ಪರೀಕ್ಷೆ ಬರೆಯಲು ವಿದ್ಯಾರ್ಥಿಗಳು ಹೇಗೆ ಬರಬೇಕು ಎಂದು ಪೊಲೀಸ್ ವರಿಷ್ಠ ಅಧಿಕಾರಿ ಮಾಹಿತಿ ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯಲ್ಲಿ ಖಾಲಿ ಇರುವ ಪೊಲೀಸ್ ಕಾನ್ಸ್ಟೇಬಲ್ ಹುದ್ದೆಗೆ ದಿನಾಂಕ 02-08-2026 ರಂದು ನೆಡೆಯಲಿರುವ ಲಿಖಿತ ಪರೀಕ್ಷೆಗೆ ಹಾಜರಾಗುವ ಅಬ್ಯರ್ಥಿಗಳಿಗೆ ಪರೀಕ್ಷಾ ಸಮಯದಲ್ಲಿ ಹಾಜರಾಗುವ ಸಮಯದಲ್ಲಿ ಯಾವ ರೀತಿ ಬರಬೇಕೆಂಬುದರ ಬಗ್ಗೆ ಸೂಚನೆಒಳಗೂಂಡಂತೆ ಮಾನ್ಯ ಜಿಲ್ಲಾ ಪೊಲೀಸ್ ಅಧೀಕ್ಷಕರಾದ ಅಶೋಕ್ ಕೆ.ವಿ ಪರೀಕ್ಷಾರ್ಥಿಗಳಿಗೆ ಮಾಹಿತಿಯನ್ನು ನೀಡಿದ್ದಾರೆ.
    1
    ಪರೀಕ್ಷೆ ಬರೆಯಲು ವಿದ್ಯಾರ್ಥಿಗಳು ಹೇಗೆ ಬರಬೇಕು ಎಂದು ಪೊಲೀಸ್ ವರಿಷ್ಠ ಅಧಿಕಾರಿ ಮಾಹಿತಿ 
ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯಲ್ಲಿ ಖಾಲಿ ಇರುವ ಪೊಲೀಸ್ ಕಾನ್ಸ್ಟೇಬಲ್ ಹುದ್ದೆಗೆ ದಿನಾಂಕ 02-08-2026 ರಂದು ನೆಡೆಯಲಿರುವ ಲಿಖಿತ ಪರೀಕ್ಷೆಗೆ ಹಾಜರಾಗುವ ಅಬ್ಯರ್ಥಿಗಳಿಗೆ ಪರೀಕ್ಷಾ ಸಮಯದಲ್ಲಿ ಹಾಜರಾಗುವ ಸಮಯದಲ್ಲಿ ಯಾವ ರೀತಿ ಬರಬೇಕೆಂಬುದರ ಬಗ್ಗೆ ಸೂಚನೆಒಳಗೂಂಡಂತೆ ಮಾನ್ಯ ಜಿಲ್ಲಾ ಪೊಲೀಸ್ ಅಧೀಕ್ಷಕರಾದ ಅಶೋಕ್ ಕೆ.ವಿ ಪರೀಕ್ಷಾರ್ಥಿಗಳಿಗೆ ಮಾಹಿತಿಯನ್ನು ನೀಡಿದ್ದಾರೆ.
    user_ಪ್ರಸನ್ನ ದೊಡ್ಡಗುಣಿ
    ಪ್ರಸನ್ನ ದೊಡ್ಡಗುಣಿ
    ಗುಬ್ಬಿ, ತುಮಕೂರು, ಕರ್ನಾಟಕ•
    5 hrs ago
  • ನೆನ್ನೆ ನಡೆದ ತಾಲೂಕ್ ಪಂಚಾಯತ್ ಸಭಾಂಗಣ ಶಾಸಕರ ಅಧ್ಯಕ್ಷತೆಯಲ್ಲಿ ಕೆಡಿಪಿ ಸಭೆ
    1
    ನೆನ್ನೆ ನಡೆದ ತಾಲೂಕ್ ಪಂಚಾಯತ್ ಸಭಾಂಗಣ ಶಾಸಕರ ಅಧ್ಯಕ್ಷತೆಯಲ್ಲಿ ಕೆಡಿಪಿ ಸಭೆ
    user_Gopala N
    Gopala N
    Local News Reporter ಕುಣಿಗಲ್, ತುಮಕೂರು, ಕರ್ನಾಟಕ•
    14 hrs ago
  • ಜೋಗಿಮಟ್ಟಿ ರಸ್ತೆಯಲ್ಲಿ ಮರಹತ್ಯೆ ಚಿತ್ರದುರ್ಗ ನಗರದ ಜೋಗಿಮಟ್ಟಿ ರಸ್ತೆಯ ಮಾಸ್ತಮ್ಮ ಮಹಾದ್ವಾರದ ಬಳಿ ಬೆಳೆದಿದ್ದ ನೆರಳೆ ಮರವನ್ನು ದುಷ್ಕರ್ಮಿಗಳು ಕಡಿದಿದ್ದ ಹಿನ್ನೆಲೆಯಲ್ಲಿ ಜೋಗಿಮಟ್ಟಿ ಗೆಳೆಯರ ಬಳಗದ ಪದಾಧಿಕಾರಿಗಳು ಪ್ರತಿಭಟನೆ ಜೋಗಿಮಟ್ಟಿ ರಸ್ತೆಯಲ್ಲಿ ಮರಹತ್ಯೆ ಚಿತ್ರದುರ್ಗ ನಗರದ ಜೋಗಿಮಟ್ಟಿ ರಸ್ತೆಯ ಮಾಸ್ತಮ್ಮ ಮಹಾದ್ವಾರದ ಬಳಿ ಬೆಳೆದಿದ್ದ ನೆರಳೆ ಮರವನ್ನು ದುಷ್ಕರ್ಮಿಗಳು ಕಡಿದಿದ್ದ ಹಿನ್ನೆಲೆಯಲ್ಲಿ ಜೋಗಿಮಟ್ಟಿ ಗೆಳೆಯರ ಬಳಗದ ಪದಾಧಿಕಾರಿಗಳು ಪ್ರತಿಭಟನೆ ನಡೆಸಿದರು. ಆರು ವರ್ಷಗಳ ಹಿಂದೆ ಸ್ವಾತಂತ್ರ್ಯ ದಿನಾಚರಣೆಯ ದಿನ ಹಾಕಿದ್ದ ಗಿಡಗಳು ಇಂದು ಫಸಲು ಬಿಡುತ್ತಿದ್ದವು. ಆದರೆ ಇದನ್ನು ಕಡಿದ ಪರಿಣಾಮ ಅರಣ್ಯ ಇಲಾಖೆ ಅಧಿಕಾರಿಗಳು FIR ದಾಖಲಿಸಲು ಆಗ್ರಹಿಸಿದರು. ಜಿಲ್ಲಾ ಅರಣ್ಯ ಸಂರಕ್ಷಣಾಧಿಕಾರಿಗಳಾದ ಗೋಪ್ಯಾನಾಯ್ಕ ಅವರಿಗೆ ನೀಡಿದ ದೂರಿನ ಹಿನ್ನೆಲೆಯಲ್ಲಿ ಅರಣ್ಯ ಅಧಿಕಾರಿ ಪ್ರಭುಶಂಕರ್ ಮತ್ತು ಸಿಬ್ಬಂದಿ ಗಳು ಆಗಮಿಸಿ ಮಹಜರು ಮಾಡಿದರು. ಇದೇ ಸಂದರ್ಭದಲ್ಲಿ ಪರಿಸರ ಮತ್ತು ವನ್ಯಜೀವಿ ಸಂರಕ್ಷಣಾ ವೇದಿಕೆ ಅಧ್ಯಕ್ಷರಾದ ಮಾಲತೇಶ್ ಅರಸ್ , ಜೋಗಿಮಟ್ಟಿ ಗೆಳೆಯರ ಬಳದ ಮಾರ್ಗದರ್ಶಕ ರಾಜಣ್ಣ , ಮಾಜಿ ಅಧ್ಯಕ್ಷರಾದ ರವಿಕುಮಾರ್, ರಾಘವೇಂದ್ರ, ಕಾರ್ಯದರ್ಶಿ ಮಂಜುನಾಥ್ , ರವಿಬಡಗಿ ಇತರರು ಇದ್ದರು. ಬೈಟ್: ರಾಜಣ್ಣ
    2
    ಜೋಗಿಮಟ್ಟಿ ರಸ್ತೆಯಲ್ಲಿ ಮರಹತ್ಯೆ

ಚಿತ್ರದುರ್ಗ ನಗರದ ಜೋಗಿಮಟ್ಟಿ ರಸ್ತೆಯ ಮಾಸ್ತಮ್ಮ ಮಹಾದ್ವಾರದ ಬಳಿ ಬೆಳೆದಿದ್ದ ನೆರಳೆ ಮರವನ್ನು ದುಷ್ಕರ್ಮಿಗಳು ಕಡಿದಿದ್ದ ಹಿನ್ನೆಲೆಯಲ್ಲಿ  ಜೋಗಿಮಟ್ಟಿ ಗೆಳೆಯರ ಬಳಗದ ಪದಾಧಿಕಾರಿಗಳು ಪ್ರತಿಭಟನೆ
ಜೋಗಿಮಟ್ಟಿ ರಸ್ತೆಯಲ್ಲಿ ಮರಹತ್ಯೆ
ಚಿತ್ರದುರ್ಗ ನಗರದ ಜೋಗಿಮಟ್ಟಿ ರಸ್ತೆಯ ಮಾಸ್ತಮ್ಮ ಮಹಾದ್ವಾರದ ಬಳಿ ಬೆಳೆದಿದ್ದ ನೆರಳೆ ಮರವನ್ನು ದುಷ್ಕರ್ಮಿಗಳು ಕಡಿದಿದ್ದ ಹಿನ್ನೆಲೆಯಲ್ಲಿ  ಜೋಗಿಮಟ್ಟಿ ಗೆಳೆಯರ ಬಳಗದ ಪದಾಧಿಕಾರಿಗಳು ಪ್ರತಿಭಟನೆ ನಡೆಸಿದರು.
ಆರು ವರ್ಷಗಳ ಹಿಂದೆ ಸ್ವಾತಂತ್ರ್ಯ ದಿನಾಚರಣೆಯ ದಿನ ಹಾಕಿದ್ದ ಗಿಡಗಳು ಇಂದು ಫಸಲು ಬಿಡುತ್ತಿದ್ದವು. ಆದರೆ ಇದನ್ನು ಕಡಿದ ಪರಿಣಾಮ ಅರಣ್ಯ ಇಲಾಖೆ ಅಧಿಕಾರಿಗಳು FIR ದಾಖಲಿಸಲು ಆಗ್ರಹಿಸಿದರು.
ಜಿಲ್ಲಾ ಅರಣ್ಯ ಸಂರಕ್ಷಣಾಧಿಕಾರಿಗಳಾದ ಗೋಪ್ಯಾನಾಯ್ಕ ಅವರಿಗೆ ನೀಡಿದ ದೂರಿನ ಹಿನ್ನೆಲೆಯಲ್ಲಿ ಅರಣ್ಯ ಅಧಿಕಾರಿ ಪ್ರಭುಶಂಕರ್ ಮತ್ತು ಸಿಬ್ಬಂದಿ ಗಳು ಆಗಮಿಸಿ ಮಹಜರು ಮಾಡಿದರು.
ಇದೇ ಸಂದರ್ಭದಲ್ಲಿ ಪರಿಸರ ಮತ್ತು ವನ್ಯಜೀವಿ ಸಂರಕ್ಷಣಾ ವೇದಿಕೆ ಅಧ್ಯಕ್ಷರಾದ ಮಾಲತೇಶ್ ಅರಸ್ , ಜೋಗಿಮಟ್ಟಿ ಗೆಳೆಯರ ಬಳದ ಮಾರ್ಗದರ್ಶಕ ರಾಜಣ್ಣ , ಮಾಜಿ ಅಧ್ಯಕ್ಷರಾದ ರವಿಕುಮಾರ್, ರಾಘವೇಂದ್ರ, ಕಾರ್ಯದರ್ಶಿ ಮಂಜುನಾಥ್ , ರವಿಬಡಗಿ ಇತರರು ಇದ್ದರು. 
ಬೈಟ್: ರಾಜಣ್ಣ
    user_Nagesh BR Durgavara
    Nagesh BR Durgavara
    Photographer Chitradurga, Karnataka•
    5 hrs ago
  • ಹಿರಿಯೂರು ನಗರದಲ್ಲಿಂದು ಕೇಂದ್ರ ಸರ್ಕಾರದ ವಿರುದ್ಧ ಮಹಿಳಾ ಕಾಂಗ್ರೆಸ್ ನ ವತಿಯಿಂದ ಪ್ರತಿಭಟನೆ ಹಿರಿಯೂರು ನಗರದಲ್ಲಿಂದು ಕೇಂದ್ರ ಸರ್ಕಾರದ ವಿರುದ್ಧ ಮಹಿಳಾ ಕಾಂಗ್ರೆಸ್ ನ ವತಿಯಿಂದ ಪ್ರತಿಭಟನೆ ನಡೆಸಲಾಯಿತು. ಇನ್ನೂ ಕರ್ನಾಟಕ ಪ್ರದೇಶ್ ಮಹಿಳಾ ಕಾಂಗ್ರೆಸ್ ಅಧ್ಯಕ್ಷರಾದ ಸೌಮ್ಯ ರೆಡ್ಡಿ ಅವರ ಆದೇಶದಂತೆ, ಕೇಂದ್ರ ಶಿಕ್ಷಣ ಸಚಿವ ಪ್ರಹ್ಲಾದ್ ಜೋಶಿ ಅವರ ವಿವಾದಾತ್ಮಕ ಹೇಳಿಕೆಗಳನ್ನು ಖಂಡಿಸಿ ಹಾಗೂ ಅವರ ರಾಜೀನಾಮೆಗೆ ಆಗ್ರಹಿಸಿ ಹಿರಿಯೂರು ನಗರದಲ್ಲಿ ಬೃಹತ್ ಪ್ರತಿಭಟನೆ ನಡೆಸಲಾಯಿತು. ಈ ಹೋರಾಟದಲ್ಲಿ ಚಿತ್ರದುರ್ಗ ಜಿಲ್ಲಾ ಮಹಿಳಾ ಕಾಂಗ್ರೆಸ್ ಅಧ್ಯಕ್ಷರು ಹಾಗೂ ಪದಾಧಿಕಾರಿಗಳು, ಕರ್ನಾಟಕ ರಾಜ್ಯ ಮಹಿಳಾ ಪ್ರಧಾನಕಾರ್ಯದರ್ಶಿಗಳು ಹಿರಿಯೂರು ಮಹಿಳಾ ಕಾಂಗ್ರೆಸ್ ಅಧ್ಯಕ್ಷರು, ಉಪಾಧ್ಯಕ್ಷರು ಹಾಗೂ ಪದಾಧಿಕಾರಿಗಳು ಪಾಲ್ಗೊಂಡಿದ್ದರು.
    1
    ಹಿರಿಯೂರು ನಗರದಲ್ಲಿಂದು ಕೇಂದ್ರ ಸರ್ಕಾರದ ವಿರುದ್ಧ ಮಹಿಳಾ ಕಾಂಗ್ರೆಸ್ ನ ವತಿಯಿಂದ ಪ್ರತಿಭಟನೆ
ಹಿರಿಯೂರು ನಗರದಲ್ಲಿಂದು ಕೇಂದ್ರ ಸರ್ಕಾರದ ವಿರುದ್ಧ ಮಹಿಳಾ ಕಾಂಗ್ರೆಸ್ ನ ವತಿಯಿಂದ ಪ್ರತಿಭಟನೆ ನಡೆಸಲಾಯಿತು. ಇನ್ನೂ ಕರ್ನಾಟಕ ಪ್ರದೇಶ್ ಮಹಿಳಾ ಕಾಂಗ್ರೆಸ್ ಅಧ್ಯಕ್ಷರಾದ ಸೌಮ್ಯ ರೆಡ್ಡಿ ಅವರ ಆದೇಶದಂತೆ, ಕೇಂದ್ರ ಶಿಕ್ಷಣ ಸಚಿವ ಪ್ರಹ್ಲಾದ್ ಜೋಶಿ ಅವರ ವಿವಾದಾತ್ಮಕ ಹೇಳಿಕೆಗಳನ್ನು ಖಂಡಿಸಿ ಹಾಗೂ ಅವರ ರಾಜೀನಾಮೆಗೆ ಆಗ್ರಹಿಸಿ ಹಿರಿಯೂರು ನಗರದಲ್ಲಿ ಬೃಹತ್ ಪ್ರತಿಭಟನೆ ನಡೆಸಲಾಯಿತು.
ಈ ಹೋರಾಟದಲ್ಲಿ ಚಿತ್ರದುರ್ಗ ಜಿಲ್ಲಾ ಮಹಿಳಾ ಕಾಂಗ್ರೆಸ್ ಅಧ್ಯಕ್ಷರು ಹಾಗೂ ಪದಾಧಿಕಾರಿಗಳು, ಕರ್ನಾಟಕ ರಾಜ್ಯ ಮಹಿಳಾ ಪ್ರಧಾನಕಾರ್ಯದರ್ಶಿಗಳು
ಹಿರಿಯೂರು ಮಹಿಳಾ ಕಾಂಗ್ರೆಸ್ ಅಧ್ಯಕ್ಷರು, ಉಪಾಧ್ಯಕ್ಷರು ಹಾಗೂ ಪದಾಧಿಕಾರಿಗಳು ಪಾಲ್ಗೊಂಡಿದ್ದರು.
    user_Vinay P palekar
    Vinay P palekar
    ಮಾಧ್ಯಮ ಚಿತ್ರದುರ್ಗ, ಚಿತ್ರದುರ್ಗ, ಕರ್ನಾಟಕ•
    9 hrs ago
  • ವಿದ್ಯಾರ್ಥಿ ನಿಲಯಗಳ ಮುಂದೆ ಇರುವ ಪೆಟ್ಟಿಗೆ ಅಂಗಡಿಗಳಲ್ಲಿ ಎಗ್ಗ್ ರೈಸ್ ಜೊತೆಗೆ ಸಿಗುತ್ತೆ ಗುಟ್ಕಾ, ಸಿಗರೇಟ್ ಹಾಗೂ ವಿವಿಧ ತಂಬಾಕು ಉತ್ಪನ್ನ ಗಳು, ಇದು ವಿದ್ಯಾರ್ಥಿಗಳಿಗೆ ಬೇಕಾ?. ಇಲ್ಲಿ ಮಾರಾಟ ಮಾಡುವುದು ಸರಿನಾ. ಶಾಲೆ–ವಸತಿ ನಿಲಯಗಳ ಸುತ್ತ ತಂಬಾಕು ದಂಧೆ: ಅಧಿಕಾರಿಗಳ ಕಣ್ಣೆದುರೇ ವಿದ್ಯಾರ್ಥಿಗಳ ಭವಿಷ್ಯದ ಜೊತೆ ಚೆಲ್ಲಾಟ! ಚಳ್ಳಕೆರೆ ನಗರದ ಪಾವಗಡ ರಸ್ತೆಯಲ್ಲಿರುವ ದೇವರಾಜ ಅರಸು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಕಚೇರಿ, ಆದರ್ಶ ಶಾಲೆ, ಮೊರಾರ್ಜಿ ವಸತಿ ಶಾಲೆ, ಸರ್ಕಾರಿ ಐಟಿಐ ಕಾಲೇಜು ಹಾಗೂ ವಿದ್ಯಾರ್ಥಿ ವಸತಿ ನಿಲಯಗಳ ಸುತ್ತಮುತ್ತ ಅಕ್ರಮ ಪೆಟ್ಟಿಗೆ ಅಂಗಡಿಗಳ ಹಾವಳಿ ಮಿತಿ ಮೀರಿದೆ ಎಂಬ ಆರೋಪ ಕೇಳಿಬಂದಿದೆ. ಈ ಅಂಗಡಿಗಳಲ್ಲಿ ಎಗ್ಗ್ ರೈಸ್ ಜೊತೆಗೆ ಗುಟ್ಕಾ, ಸಿಗರೇಟ್ ಹಾಗೂ ವಿವಿಧ ತಂಬಾಕು ಉತ್ಪನ್ನಗಳನ್ನು ಬಹಿರಂಗವಾಗಿ ಮಾರಾಟ ಮಾಡಲಾಗುತ್ತಿದ್ದು, ವಿದ್ಯಾರ್ಥಿಗಳು ತಂಬಾಕು ವ್ಯಸನದತ್ತ ಆಕರ್ಷಿತರಾಗುತ್ತಿರುವುದು ಆತಂಕಕ್ಕೆ ಕಾರಣವಾಗಿದೆ. ಪರಿಸ್ಥಿತಿಯ ಗಂಭೀರತೆಯನ್ನು ತೋರಿಸುವಂತೆ, ಆದರ್ಶ ಶಾಲೆಯ ವಿದ್ಯಾರ್ಥಿಯೊಬ್ಬನ ತಂದೆ ಪೊಲೀಸ್ ಇಲಾಖೆಗೆ ದೂರು ನೀಡಿದ ಬಳಿಕ ತಮ್ಮ ಮಗನನ್ನು ಶಾಲೆಯಿಂದ ಬಿಡಿಸಿ ಬೇರೆ ಶಾಲೆಗೆ ಸೇರಿಸಿರುವ ಘಟನೆ ಕೂಡ ಬೆಳಕಿಗೆ ಬಂದಿದೆ. ಈ ಹಿಂದೆ ಜಿಲ್ಲಾ ತಂಬಾಕು ನಿಯಂತ್ರಣಾಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಅಕ್ರಮ ಅಂಗಡಿಗಳ ಮೇಲೆ ದಾಳಿ ನಡೆಸಿ ದಂಡ ವಿಧಿಸಿದ್ದರೂ, ಕೆಲವೇ ದಿನಗಳಲ್ಲಿ ಮತ್ತೆ ತಂಬಾಕು ಉತ್ಪನ್ನಗಳ ಮಾರಾಟ ಆರಂಭವಾಗಿದೆ ಎನ್ನಲಾಗಿದೆ. ಶಾಲೆ, ಕಾಲೇಜು, ವಿದ್ಯಾರ್ಥಿ ನಿಲಯ ಹಾಗೂ ಸಾರ್ವಜನಿಕ ಸ್ಥಳಗಳ ಸಮೀಪ ತಂಬಾಕು ಉತ್ಪನ್ನಗಳ ಮಾರಾಟಕ್ಕೆ ನಿಷೇಧವಿದ್ದರೂ ನಿಯಮಗಳನ್ನು ಬಹಿರಂಗವಾಗಿ ಉಲ್ಲಂಘಿಸಲಾಗುತ್ತಿದೆ ಎಂಬ ಆರೋಪಗಳಿವೆ. ಇದನ್ನು ಕಂಡೂ ಸಂಬಂಧಪಟ್ಟ ಅಧಿಕಾರಿಗಳು ಮೌನ ವಹಿಸಿರುವುದು ಸಾರ್ವಜನಿಕರ ಅನುಮಾನಕ್ಕೆ ಕಾರಣವಾಗಿದ್ದು, ವಿದ್ಯಾರ್ಥಿಗಳ ಆರೋಗ್ಯ ಮತ್ತು ಭವಿಷ್ಯದ ಹಿತದೃಷ್ಟಿಯಿಂದ ಜಿಲ್ಲಾಡಳಿತ, ಪೊಲೀಸ್ ಇಲಾಖೆ ಹಾಗೂ ತಂಬಾಕು ನಿಯಂತ್ರಣ ಕೋಶದ ಅಧಿಕಾರಿಗಳು ಅಕ್ರಮ ಅಂಗಡಿಗಳನ್ನು ಶಾಶ್ವತವಾಗಿ ತೆರವುಗೊಳಿಸಿ, ತಪ್ಪಿತಸ್ಥರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕೆಂದು ಸಾರ್ವಜನಿಕರು ಒತ್ತಾಯಿಸಿದ್ದಾರೆ.
    1
    ವಿದ್ಯಾರ್ಥಿ ನಿಲಯಗಳ ಮುಂದೆ ಇರುವ ಪೆಟ್ಟಿಗೆ ಅಂಗಡಿಗಳಲ್ಲಿ  ಎಗ್ಗ್ ರೈಸ್ ಜೊತೆಗೆ ಸಿಗುತ್ತೆ ಗುಟ್ಕಾ, ಸಿಗರೇಟ್ ಹಾಗೂ ವಿವಿಧ ತಂಬಾಕು ಉತ್ಪನ್ನ ಗಳು, ಇದು ವಿದ್ಯಾರ್ಥಿಗಳಿಗೆ ಬೇಕಾ?. ಇಲ್ಲಿ ಮಾರಾಟ ಮಾಡುವುದು ಸರಿನಾ.
ಶಾಲೆ–ವಸತಿ ನಿಲಯಗಳ ಸುತ್ತ ತಂಬಾಕು ದಂಧೆ: ಅಧಿಕಾರಿಗಳ ಕಣ್ಣೆದುರೇ ವಿದ್ಯಾರ್ಥಿಗಳ ಭವಿಷ್ಯದ ಜೊತೆ ಚೆಲ್ಲಾಟ!
ಚಳ್ಳಕೆರೆ ನಗರದ ಪಾವಗಡ ರಸ್ತೆಯಲ್ಲಿರುವ ದೇವರಾಜ ಅರಸು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಕಚೇರಿ, ಆದರ್ಶ ಶಾಲೆ, ಮೊರಾರ್ಜಿ ವಸತಿ ಶಾಲೆ, ಸರ್ಕಾರಿ ಐಟಿಐ ಕಾಲೇಜು ಹಾಗೂ ವಿದ್ಯಾರ್ಥಿ ವಸತಿ ನಿಲಯಗಳ ಸುತ್ತಮುತ್ತ ಅಕ್ರಮ ಪೆಟ್ಟಿಗೆ ಅಂಗಡಿಗಳ ಹಾವಳಿ ಮಿತಿ ಮೀರಿದೆ ಎಂಬ ಆರೋಪ ಕೇಳಿಬಂದಿದೆ. 
ಈ ಅಂಗಡಿಗಳಲ್ಲಿ ಎಗ್ಗ್ ರೈಸ್ ಜೊತೆಗೆ ಗುಟ್ಕಾ, ಸಿಗರೇಟ್ ಹಾಗೂ ವಿವಿಧ ತಂಬಾಕು ಉತ್ಪನ್ನಗಳನ್ನು ಬಹಿರಂಗವಾಗಿ ಮಾರಾಟ ಮಾಡಲಾಗುತ್ತಿದ್ದು, ವಿದ್ಯಾರ್ಥಿಗಳು ತಂಬಾಕು ವ್ಯಸನದತ್ತ ಆಕರ್ಷಿತರಾಗುತ್ತಿರುವುದು ಆತಂಕಕ್ಕೆ ಕಾರಣವಾಗಿದೆ. ಪರಿಸ್ಥಿತಿಯ ಗಂಭೀರತೆಯನ್ನು ತೋರಿಸುವಂತೆ, ಆದರ್ಶ ಶಾಲೆಯ ವಿದ್ಯಾರ್ಥಿಯೊಬ್ಬನ ತಂದೆ ಪೊಲೀಸ್ ಇಲಾಖೆಗೆ ದೂರು ನೀಡಿದ ಬಳಿಕ ತಮ್ಮ ಮಗನನ್ನು ಶಾಲೆಯಿಂದ ಬಿಡಿಸಿ ಬೇರೆ ಶಾಲೆಗೆ ಸೇರಿಸಿರುವ ಘಟನೆ ಕೂಡ ಬೆಳಕಿಗೆ ಬಂದಿದೆ.
ಈ ಹಿಂದೆ ಜಿಲ್ಲಾ ತಂಬಾಕು ನಿಯಂತ್ರಣಾಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಅಕ್ರಮ ಅಂಗಡಿಗಳ ಮೇಲೆ ದಾಳಿ ನಡೆಸಿ ದಂಡ ವಿಧಿಸಿದ್ದರೂ, ಕೆಲವೇ ದಿನಗಳಲ್ಲಿ ಮತ್ತೆ ತಂಬಾಕು ಉತ್ಪನ್ನಗಳ ಮಾರಾಟ ಆರಂಭವಾಗಿದೆ ಎನ್ನಲಾಗಿದೆ. ಶಾಲೆ, ಕಾಲೇಜು, ವಿದ್ಯಾರ್ಥಿ ನಿಲಯ ಹಾಗೂ ಸಾರ್ವಜನಿಕ ಸ್ಥಳಗಳ ಸಮೀಪ ತಂಬಾಕು ಉತ್ಪನ್ನಗಳ ಮಾರಾಟಕ್ಕೆ ನಿಷೇಧವಿದ್ದರೂ ನಿಯಮಗಳನ್ನು ಬಹಿರಂಗವಾಗಿ ಉಲ್ಲಂಘಿಸಲಾಗುತ್ತಿದೆ ಎಂಬ ಆರೋಪಗಳಿವೆ.
ಇದನ್ನು ಕಂಡೂ ಸಂಬಂಧಪಟ್ಟ ಅಧಿಕಾರಿಗಳು ಮೌನ ವಹಿಸಿರುವುದು ಸಾರ್ವಜನಿಕರ ಅನುಮಾನಕ್ಕೆ ಕಾರಣವಾಗಿದ್ದು, ವಿದ್ಯಾರ್ಥಿಗಳ ಆರೋಗ್ಯ ಮತ್ತು ಭವಿಷ್ಯದ ಹಿತದೃಷ್ಟಿಯಿಂದ ಜಿಲ್ಲಾಡಳಿತ, ಪೊಲೀಸ್ ಇಲಾಖೆ ಹಾಗೂ ತಂಬಾಕು ನಿಯಂತ್ರಣ ಕೋಶದ ಅಧಿಕಾರಿಗಳು ಅಕ್ರಮ ಅಂಗಡಿಗಳನ್ನು ಶಾಶ್ವತವಾಗಿ ತೆರವುಗೊಳಿಸಿ, ತಪ್ಪಿತಸ್ಥರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕೆಂದು ಸಾರ್ವಜನಿಕರು ಒತ್ತಾಯಿಸಿದ್ದಾರೆ.
    user_Suresh Belagere
    Suresh Belagere
    Video Creator ಚಿತ್ರದುರ್ಗ, ಚಿತ್ರದುರ್ಗ, ಕರ್ನಾಟಕ•
    15 hrs ago
  • ಕನ್ನಡ ಚಿತ್ರರಂಗ ಕೆಟ್ಟು ಕೆರ ಹಿಡಿದಿದೆ, ನಟಿ ರಾಗಿಣಿ ವರ್ತನೆಗೆ ಜಯಕರ್ನಾಟಕ ಸಂಘಟನೆ ಜಿಲ್ಲಾಧ್ಯಕ್ಷ ಯೋಗಣ್ಣ ಆಕ್ರೋಶ ಮಂಡ್ಯ-ಮಂಡ್ಯದಲ್ಲಿ ಕಾವೇರಿ ವಿಚಾರವಾಗಿ ನಟಿ ರಾಗಿಣಿ ವರ್ತನೆಗೆ ವಿರೋಧವ್ಯಕ್ತ ಪಡಿಸಿದ ಜಯಕರ್ನಾಟಕ ಸಂಘಟನೆ ಜಿಲ್ಲಾಧ್ಯಕ್ಷ ಯೋಗಣ್ಣ ಹೇಳಿದ್ದಿಷ್ಟು
    1
    ಕನ್ನಡ ಚಿತ್ರರಂಗ ಕೆಟ್ಟು ಕೆರ ಹಿಡಿದಿದೆ, ನಟಿ ರಾಗಿಣಿ ವರ್ತನೆಗೆ ಜಯಕರ್ನಾಟಕ ಸಂಘಟನೆ ಜಿಲ್ಲಾಧ್ಯಕ್ಷ ಯೋಗಣ್ಣ ಆಕ್ರೋಶ
ಮಂಡ್ಯ-ಮಂಡ್ಯದಲ್ಲಿ ಕಾವೇರಿ ವಿಚಾರವಾಗಿ ನಟಿ ರಾಗಿಣಿ ವರ್ತನೆಗೆ ವಿರೋಧವ್ಯಕ್ತ ಪಡಿಸಿದ ಜಯಕರ್ನಾಟಕ ಸಂಘಟನೆ ಜಿಲ್ಲಾಧ್ಯಕ್ಷ ಯೋಗಣ್ಣ ಹೇಳಿದ್ದಿಷ್ಟು
    user_Arunprasad G B
    Arunprasad G B
    Local News Reporter ಮಂಡ್ಯ, ಮಂಡ್ಯ, ಕರ್ನಾಟಕ•
    3 hrs ago
  • ಕನ್ನಡ ಸಂಘದ ಸಂಸ್ಥಾಪಕ ದಿವಂಗತ 'ಸೀಮೆಎಣ್ಣೆ ಕೃಷ್ಣಯ್ಯ' 9ನೇ ವರ್ಷದ ನುಡಿನಮನ: ತಾಲೂಕು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷ ಸಿ.ಡಿ. ಚಂದ್ರಶೇಖರ್ ಮಾತು ​ಕನ್ನಡ ಸಂಘದ ಸಂಸ್ಥಾಪಕ ದಿವಂಗತ 'ಸೀಮೆಎಣ್ಣೆ ಕೃಷ್ಣಯ್ಯ' 9ನೇ ವರ್ಷದ ನುಡಿನಮನ: ತಾಲೂಕು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷ ಸಿ.ಡಿ. ಚಂದ್ರಶೇಖರ್ ಮಾತು ------------------- ​ಚಿಕ್ಕನಾಯಕನಹಳ್ಳಿ: ತಾಲೂಕಿನಲ್ಲಿ ಕನ್ನಡ ಪರ ಚಟುವಟಿಕೆಗಳಿಗೆ ಬಲ ತುಂಬಲು ವೇದಿಕೆ ನಿರ್ಮಿಸಿ, ಶಾಶ್ವತ ಕಾರ್ಯಕ್ರಮಗಳನ್ನು ನೀಡಿದ ಕನ್ನಡ ಸಂಘದ ಸಂಸ್ಥಾಪಕ ಹಾಗೂ ಅಧ್ಯಕ್ಷ ದಿವಂಗತ 'ಸೀಮೆಎಣ್ಣೆ ಕೃಷ್ಣಯ್ಯ' ಅವರ ಸೇವೆ ಅತ್ಯಂತ ಸ್ಮರಣೀಯ ಎಂದು ತಾಲೂಕು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷ ಸಿ.ಡಿ. ಚಂದ್ರಶೇಖರ್ ಬಣ್ಣಿಸಿದರು. ​ಪಟ್ಟಣದ ಕನ್ನಡ ಸಂಘದ ಕಚೇರಿಯಲ್ಲಿ ಆಯೋಜಿಸಲಾಗಿದ್ದ ದಿವಂಗತ ಸೀಮೆಎಣ್ಣೆ ಕೃಷ್ಣಯ್ಯ ಅವರ 9 ನೇ ವರ್ಷದ ನುಡಿನಮನ ಕಾರ್ಯಕ್ರಮದಲ್ಲಿ ಭಾಗವಹಿಸಿ, ಅವರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿ ಅವರು ಮಾತನಾಡಿದರು. ​"ತಾಲೂಕಿನಲ್ಲಿ ಕನ್ನಡ ಕಟ್ಟುವ ಕೆಲಸದಲ್ಲಿ ಕೃಷ್ಣಯ್ಯನವರು ಮತ್ತು ಅವರ ತಂಡದ ಕೊಡುಗೆ ಹಿರಿದಾದುದು. ಈ ಕ್ಷೇತ್ರದಲ್ಲಿ ಎಷ್ಟು ದಿನಗಳ ಕಾಲ ಕನ್ನಡ ಕಾರ್ಯಕ್ರಮಗಳು ನಡೆಯುತ್ತವೆಯೋ ಅಲ್ಲಿಯವರೆಗೂ ಕೃಷ್ಣಯ್ಯನವರ ಹೆಸರು ಅಮರವಾಗಿರಲಿದೆ," ಎಂದರು. ​ಬಡತನ ಮೆಟ್ಟಿ ಬೆಳೆದ ಧೀಮಂತ: "ನಾವು ಸಣ್ಣ ಹುಡುಗರಿದ್ದಾಗಿನಿಂದಲೂ ಕೃಷ್ಣಯ್ಯನವರ ಹೆಸರು ಮತ್ತು ಕಾರ್ಯಕ್ರಮಗಳನ್ನು ಕೇಳುತ್ತಾ ಬೆಳೆದಿದ್ದೇವೆ. ಅತ್ಯಂತ ಬಡತನದ ಹಿನ್ನೆಲೆಯಿಂದ ಬಂದ ಅವರು, ಬಡತನದಲ್ಲೇ ಬೆಳೆದು ತಮ್ಮ ಸ್ವಪ್ರಯತ್ನದಿಂದ ಉನ್ನತ ಶಿಕ್ಷಣ ಪಡೆದು ಪದವೀಧರರಾದರು. ನಂತರ ಉತ್ತಮ ಕೆಲಸದಲ್ಲಿದ್ದರೂ, ಕನ್ನಡ ನೆಲ-ಜಲ ಮತ್ತು ಸಮಾಜ ಸೇವೆಯತ್ತ ತೀವ್ರ ಒಲವು ಹೊಂದಿದ್ದರು. ವಿ.ಎನ್. ಪಾಟೀಲ್, ರಾಮಕೃಷ್ಣ ಹೆಗಡೆ ಅವರಂತಹ ಹಿರಿಯ ರಾಜಕಾರಣಿಗಳೊಂದಿಗೆ ಉತ್ತಮ ಒಡನಾಟ ಹೊಂದಿದ್ದ ಅವರು, ರಾಜಕೀಯ ಮತ್ತು ಸಾಮಾಜಿಕ ಕ್ಷೇತ್ರದಲ್ಲಿ ತಮ್ಮದೇ ಆದ ಛಾಪನ್ನು ಮೂಡಿಸಿದ್ದರು," ಎಂದು ಕೃಷ್ಣಯ್ಯನವರ ವ್ಯಕ್ತಿತ್ವವನ್ನು ನೆನಪಿಸಿಕೊಂಡರು. ​ಕಾರ್ಯಕ್ರಮದಲ್ಲಿ ಕನ್ನಡ ಸಂಘದ ಪದಾಧಿಕಾರಿಗಳು, ವಿವಿಧ ಸಂಘಟನೆಗಳ ಮುಖಂಡರು ಹಾಗೂ ಕನ್ನಡಾಭಿಮಾನಿಗಳು ಉಪಸ್ಥಿತರಿದ್ದರು.
    1
    ಕನ್ನಡ ಸಂಘದ ಸಂಸ್ಥಾಪಕ ದಿವಂಗತ 'ಸೀಮೆಎಣ್ಣೆ ಕೃಷ್ಣಯ್ಯ' 9ನೇ ವರ್ಷದ ನುಡಿನಮನ: ತಾಲೂಕು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷ ಸಿ.ಡಿ. ಚಂದ್ರಶೇಖರ್ ಮಾತು
​ಕನ್ನಡ ಸಂಘದ ಸಂಸ್ಥಾಪಕ ದಿವಂಗತ 'ಸೀಮೆಎಣ್ಣೆ ಕೃಷ್ಣಯ್ಯ' 9ನೇ ವರ್ಷದ ನುಡಿನಮನ: ತಾಲೂಕು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷ ಸಿ.ಡಿ. ಚಂದ್ರಶೇಖರ್ ಮಾತು
-------------------
​ಚಿಕ್ಕನಾಯಕನಹಳ್ಳಿ: ತಾಲೂಕಿನಲ್ಲಿ ಕನ್ನಡ ಪರ ಚಟುವಟಿಕೆಗಳಿಗೆ ಬಲ ತುಂಬಲು ವೇದಿಕೆ ನಿರ್ಮಿಸಿ, ಶಾಶ್ವತ ಕಾರ್ಯಕ್ರಮಗಳನ್ನು ನೀಡಿದ ಕನ್ನಡ ಸಂಘದ ಸಂಸ್ಥಾಪಕ ಹಾಗೂ ಅಧ್ಯಕ್ಷ ದಿವಂಗತ 'ಸೀಮೆಎಣ್ಣೆ ಕೃಷ್ಣಯ್ಯ' ಅವರ ಸೇವೆ ಅತ್ಯಂತ ಸ್ಮರಣೀಯ ಎಂದು ತಾಲೂಕು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷ ಸಿ.ಡಿ. ಚಂದ್ರಶೇಖರ್ ಬಣ್ಣಿಸಿದರು.
​ಪಟ್ಟಣದ ಕನ್ನಡ ಸಂಘದ ಕಚೇರಿಯಲ್ಲಿ ಆಯೋಜಿಸಲಾಗಿದ್ದ ದಿವಂಗತ ಸೀಮೆಎಣ್ಣೆ ಕೃಷ್ಣಯ್ಯ ಅವರ 9 ನೇ ವರ್ಷದ ನುಡಿನಮನ ಕಾರ್ಯಕ್ರಮದಲ್ಲಿ ಭಾಗವಹಿಸಿ, ಅವರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿ ಅವರು ಮಾತನಾಡಿದರು.
​"ತಾಲೂಕಿನಲ್ಲಿ ಕನ್ನಡ ಕಟ್ಟುವ ಕೆಲಸದಲ್ಲಿ ಕೃಷ್ಣಯ್ಯನವರು ಮತ್ತು ಅವರ ತಂಡದ ಕೊಡುಗೆ ಹಿರಿದಾದುದು. ಈ ಕ್ಷೇತ್ರದಲ್ಲಿ ಎಷ್ಟು ದಿನಗಳ ಕಾಲ ಕನ್ನಡ ಕಾರ್ಯಕ್ರಮಗಳು ನಡೆಯುತ್ತವೆಯೋ ಅಲ್ಲಿಯವರೆಗೂ ಕೃಷ್ಣಯ್ಯನವರ ಹೆಸರು ಅಮರವಾಗಿರಲಿದೆ," ಎಂದರು.
​ಬಡತನ ಮೆಟ್ಟಿ ಬೆಳೆದ ಧೀಮಂತ:
"ನಾವು ಸಣ್ಣ ಹುಡುಗರಿದ್ದಾಗಿನಿಂದಲೂ ಕೃಷ್ಣಯ್ಯನವರ ಹೆಸರು ಮತ್ತು ಕಾರ್ಯಕ್ರಮಗಳನ್ನು ಕೇಳುತ್ತಾ ಬೆಳೆದಿದ್ದೇವೆ. ಅತ್ಯಂತ ಬಡತನದ ಹಿನ್ನೆಲೆಯಿಂದ ಬಂದ ಅವರು, ಬಡತನದಲ್ಲೇ ಬೆಳೆದು ತಮ್ಮ ಸ್ವಪ್ರಯತ್ನದಿಂದ ಉನ್ನತ ಶಿಕ್ಷಣ ಪಡೆದು ಪದವೀಧರರಾದರು. ನಂತರ ಉತ್ತಮ ಕೆಲಸದಲ್ಲಿದ್ದರೂ, ಕನ್ನಡ ನೆಲ-ಜಲ ಮತ್ತು ಸಮಾಜ ಸೇವೆಯತ್ತ ತೀವ್ರ ಒಲವು ಹೊಂದಿದ್ದರು. ವಿ.ಎನ್. ಪಾಟೀಲ್, ರಾಮಕೃಷ್ಣ ಹೆಗಡೆ ಅವರಂತಹ ಹಿರಿಯ ರಾಜಕಾರಣಿಗಳೊಂದಿಗೆ ಉತ್ತಮ ಒಡನಾಟ ಹೊಂದಿದ್ದ ಅವರು, ರಾಜಕೀಯ ಮತ್ತು ಸಾಮಾಜಿಕ ಕ್ಷೇತ್ರದಲ್ಲಿ ತಮ್ಮದೇ ಆದ ಛಾಪನ್ನು ಮೂಡಿಸಿದ್ದರು," ಎಂದು ಕೃಷ್ಣಯ್ಯನವರ ವ್ಯಕ್ತಿತ್ವವನ್ನು ನೆನಪಿಸಿಕೊಂಡರು.
​ಕಾರ್ಯಕ್ರಮದಲ್ಲಿ ಕನ್ನಡ ಸಂಘದ ಪದಾಧಿಕಾರಿಗಳು, ವಿವಿಧ ಸಂಘಟನೆಗಳ ಮುಖಂಡರು ಹಾಗೂ ಕನ್ನಡಾಭಿಮಾನಿಗಳು ಉಪಸ್ಥಿತರಿದ್ದರು.
    user_Huliyarkiran
    Huliyarkiran
    ಚಿಕ್ಕನಾಯಕನಹಳ್ಳಿ, ತುಮಕೂರು, ಕರ್ನಾಟಕ•
    5 hrs ago
View latest news on Shuru App
Download_Android
  • Terms & Conditions
  • Career
  • Privacy Policy
  • Blogs
Shuru, a product of Close App Private Limited.