logo
Shuru
Apke Nagar Ki App…
  • Latest News
  • News
  • Politics
  • Elections
  • Viral
  • Astrology
  • Horoscope in Hindi
  • Horoscope in English
  • Latest Political News
logo
Shuru
Apke Nagar Ki App…

ಮಕ್ಕಳ ತಜ್ಞ ಡಾ. ಚಂದ್ರನಾಯ್ಕ್ ಮಾತನಾಡಿ. ಶಿವ ಸಾಧು ಸ್ವಾಮೀಜಿಯವರು ಉತ್ತಮವಾದ ಕಾರ್ಯಗಳನ್ನು ಮಾಡುತ್ತಾ ಬಂದಿದ್ದು ಇವರ ಅಕಾಲಿಕ ಮರಣದಿಂದ ನಮ್ಮ ಸಮುದಾಯಕ್ಕೆ ಆಘಾತವಾಗಿದೆ. ಸಮುದಾಯದ ಎಲ್ಲಾ ಕಾರ್ಯಗಳಲ್ಲೂ ಸ್ವಾಮೀಜಿಯವರು ಮುದ್ದಾಳತ್ವ ವಹಿಸುತ್ತಿದ್ದರು. ಅಷ್ಟೇ ಅಲ್ಲದೆ ಅದೆಷ್ಟೋ ಗೋವುಗಳನ್ನ ಸಾಕಿ ಅವುಗಳಿಗೆ ಮೇವು ನೀರು ಒದಗಿಸಿ ಮೂಕ ಜೀವಿಗಳನ್ನು ನೋಡಿಕೊಳ್ಳುವ ಕಾರ್ಯದಲ್ಲಿ ಕಾಯಕ ಮಾಡುತ್ತಿದ್ದರು. ನಾನು ಸಹ ಚಳ್ಳಕೆರೆಗೆ ಬಂದಾಗ ಅವರು ನಮಗೆ ಸಾಕಷ್ಟು ಅನುಕೂಲಗಳನ್ನು ಮಾಡಿಕೊಟ್ಟಿದ್ದಾರೆ. ಆದರೆ ಅವರು ಇಂದು ನಮ್ಮೊಂದಿಗಿಲ್ಲ ಎನ್ನುವುದೇ ಒಂದು ಬೇಜಾರದ ಸಂಗತಿಯಾಗಿದೆ. ಹೆಸರಿನಲ್ಲಿ ಇಂದು ಕಣ್ಣು ತಪಾಸಣೆ ಶಿಬಿರ ಮಾಡುತ್ತಿರುವುದು ನೂರಾರು ಜನರಿಗೆ ಅನುಕೂಲವಾಗಲಿದೆ ಎಂದರು. .

on 3 December 2023
user_ಬೆಳಗೆರೆ ನ್ಯೂಸ್
ಬೆಳಗೆರೆ ನ್ಯೂಸ್
Video Creator Chitradurga, Chitradurga•
on 3 December 2023
4716a61d-e67b-49bd-a36e-26829a452581

ಮಕ್ಕಳ ತಜ್ಞ ಡಾ. ಚಂದ್ರನಾಯ್ಕ್ ಮಾತನಾಡಿ. ಶಿವ ಸಾಧು ಸ್ವಾಮೀಜಿಯವರು ಉತ್ತಮವಾದ ಕಾರ್ಯಗಳನ್ನು ಮಾಡುತ್ತಾ ಬಂದಿದ್ದು ಇವರ ಅಕಾಲಿಕ ಮರಣದಿಂದ ನಮ್ಮ ಸಮುದಾಯಕ್ಕೆ ಆಘಾತವಾಗಿದೆ. ಸಮುದಾಯದ ಎಲ್ಲಾ ಕಾರ್ಯಗಳಲ್ಲೂ ಸ್ವಾಮೀಜಿಯವರು ಮುದ್ದಾಳತ್ವ ವಹಿಸುತ್ತಿದ್ದರು. ಅಷ್ಟೇ ಅಲ್ಲದೆ ಅದೆಷ್ಟೋ ಗೋವುಗಳನ್ನ ಸಾಕಿ ಅವುಗಳಿಗೆ ಮೇವು ನೀರು ಒದಗಿಸಿ ಮೂಕ ಜೀವಿಗಳನ್ನು ನೋಡಿಕೊಳ್ಳುವ ಕಾರ್ಯದಲ್ಲಿ ಕಾಯಕ ಮಾಡುತ್ತಿದ್ದರು. ನಾನು ಸಹ ಚಳ್ಳಕೆರೆಗೆ ಬಂದಾಗ ಅವರು ನಮಗೆ ಸಾಕಷ್ಟು ಅನುಕೂಲಗಳನ್ನು ಮಾಡಿಕೊಟ್ಟಿದ್ದಾರೆ. ಆದರೆ ಅವರು ಇಂದು ನಮ್ಮೊಂದಿಗಿಲ್ಲ ಎನ್ನುವುದೇ ಒಂದು ಬೇಜಾರದ ಸಂಗತಿಯಾಗಿದೆ. ಹೆಸರಿನಲ್ಲಿ ಇಂದು ಕಣ್ಣು ತಪಾಸಣೆ ಶಿಬಿರ ಮಾಡುತ್ತಿರುವುದು ನೂರಾರು ಜನರಿಗೆ ಅನುಕೂಲವಾಗಲಿದೆ ಎಂದರು. .

More news from Vijayanagar and nearby areas
  • Post by Shiva Prasad
    1
    Post by Shiva Prasad
    user_Shiva Prasad
    Shiva Prasad
    Psychologist Vijayanagar•
    14 hrs ago
  • ಬೂದುಗುಂಪ ಗಂಗಾವತಿ ರೂಟ್ ಸೆಂಟ್ರಲ್ಲಿ ಆಗಿರುವಂತ ಅಪಘಾತ ಮೂವರು ಸ್ಥಳದಲ್ಲಿ 3 ಸಾವು ಹೊಸಳ್ಳಿ ಗ್ರಾಮದ ಯುವಕರು ಅವರ ಹೆಸರು ಇಮ್ರಾನ್ ಮತ್ತು ಅಜೀಜ್ ಮತ್ತು ರಾಜಹಂಸೇನ್ 15 ರಿಂದ 16 ವಯಸ್ಸಿನ ಮಕ್ಕಳು
    1
    ಬೂದುಗುಂಪ ಗಂಗಾವತಿ ರೂಟ್ ಸೆಂಟ್ರಲ್ಲಿ ಆಗಿರುವಂತ ಅಪಘಾತ ಮೂವರು ಸ್ಥಳದಲ್ಲಿ 3 ಸಾವು ಹೊಸಳ್ಳಿ ಗ್ರಾಮದ ಯುವಕರು ಅವರ ಹೆಸರು
ಇಮ್ರಾನ್ ಮತ್ತು ಅಜೀಜ್ ಮತ್ತು ರಾಜಹಂಸೇನ್ 15 ರಿಂದ 16 ವಯಸ್ಸಿನ ಮಕ್ಕಳು
    user_YSRmedia vijayanagaraupsates
    YSRmedia vijayanagaraupsates
    Local News Reporter Vijayanagar•
    10 hrs ago
  • ನಮಸ್ತೆ ಕರ್ನಾಟಕ ನಮಸ್ತೆ ವೀಕ್ಷಕರೇ ಹೆಚ್ ಟಿ ಎಂ ಆಯುರ್ವೇದ ಹಕೀಮ್ ನೌಷದ್ ಖಾನ್ (ಪಾರಂಪರಿಕ )
    1
    ನಮಸ್ತೆ ಕರ್ನಾಟಕ ನಮಸ್ತೆ ವೀಕ್ಷಕರೇ 
ಹೆಚ್ ಟಿ ಎಂ ಆಯುರ್ವೇದ ಹಕೀಮ್ 
ನೌಷದ್ ಖಾನ್ (ಪಾರಂಪರಿಕ )
    user_Naushad khan Vahab khan
    Naushad khan Vahab khan
    Ayurvedic clinic Bengaluru Urban•
    8 hrs ago
  • Post by Mahadev c c
    1
    Post by Mahadev c c
    user_Mahadev c c
    Mahadev c c
    Mysuru•
    9 hrs ago
  • *ಭಾರತ ನಲ್ಲಿ ವೈರಲ್*
    1
    *ಭಾರತ ನಲ್ಲಿ ವೈರಲ್*
    user_Md Aleemulla Shariff
    Md Aleemulla Shariff
    Citizen Reporter Mysuru•
    5 hrs ago
  • Post by SRI RABINDRANATH TAGORE HIGH SCHOOL BIJAPUR
    1
    Post by SRI RABINDRANATH TAGORE HIGH SCHOOL BIJAPUR
    user_SRI RABINDRANATH TAGORE HIGH SCHOOL BIJAPUR
    SRI RABINDRANATH TAGORE HIGH SCHOOL BIJAPUR
    School Vijayapura•
    10 hrs ago
  • ಬಿ ಎಸ್ ಲಾವೇಂದ್ರರವರ ಹೋಮಿಯೋಪತಿ ಕಾಲೇಜ್ ಹಾಗೂ ಆಸ್ಪತ್ರೆಯಲ್ಲಿ 27 ವರ್ಷ ಸೇವೆ
    1
    ಬಿ ಎಸ್ ಲಾವೇಂದ್ರರವರ ಹೋಮಿಯೋಪತಿ ಕಾಲೇಜ್  ಹಾಗೂ ಆಸ್ಪತ್ರೆಯಲ್ಲಿ 27 ವರ್ಷ ಸೇವೆ
    user_ಈಶ್ವರ್ ಬೆಳಕು ನ್ಯೂಸ್ ಕನ್ನಡ User1175
    ಈಶ್ವರ್ ಬೆಳಕು ನ್ಯೂಸ್ ಕನ್ನಡ User1175
    Journalist Bidar•
    10 hrs ago
  • *ಭಾರತ ನಲ್ಲಿ ವೈರಲ್*
    1
    *ಭಾರತ ನಲ್ಲಿ ವೈರಲ್*
    user_Md Aleemulla Shariff
    Md Aleemulla Shariff
    Citizen Reporter Mysuru•
    13 hrs ago
View latest news on Shuru App
Download_Android
  • Terms & Conditions
  • Career
  • Privacy Policy
  • Blogs
Shuru, a product of Close App Private Limited.