logo
Shuru
Apke Nagar Ki App…
  • Latest News
  • News
  • Politics
  • Elections
  • Viral
  • Astrology
  • Horoscope in Hindi
  • Horoscope in English
  • Latest Political News
logo
Shuru
Apke Nagar Ki App…

ಕೊಳ್ಳೇಗಾಲ. ತಾಲ್ಲೂಕು ಬಲಗೈ ಸಮುದಾಯಗಳ ಒಕ್ಕೂಟ ವತಿಯಿಂದ ಒಳ ಮೀಸಲಾತಿ ಅನ್ಯಾಯವನ್ನು ಖಂಡಿಸಿ ಬೃಹತ್ ಪ್ರತಿಭಟನಾ ಮೆರವಣಿಗೆಯನ್ನು ಗುರುವಾರ ಹಮ್ಮಿಕೊಂಡಿದ್ದರು. ಪಟ್ಟಣದ ಎಂ.ಜಿ.ಎಸ್.ವಿ ಮೈದಾನದಲ್ಲಿ ಜಮಾಯಿಸಿದ್ದ ಹೋರಾಟಗಾರರು ಸರ್ಕಾರದ ವಿರುದ್ಧ ಧಿಕ್ಕಾರ ಘೋಷಣೆ ಕೂಗುವ ಬಸ್ ನಿಲ್ದಾಣದ ರಸ್ತೆ, ಡಾ.ವಿಷ್ಣು ರಸ್ತೆ, ಡಾ.ರಾಜ್ ರಸ್ತೆ, ಡಾ.ಅಂಬೇಡ್ಕರ್ ರಸ್ತೆ ಮೂಲಕ ಪ್ರತಿಭಟನೆ ನಡೆಸಿದರು. ಮೆರವಣಿಗೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಸಚಿವರು ಹೆಚ್.ಸಿ ಮಹದೇವಪ್ಪ, ಪರಮೇಶ್ವರ್ ಹಾಗೂ ನಿವೃತ್ತ ನ್ಯಾಯಮೂರ್ತಿ ನಾಗಮೋಹನ್ ದಾಸ್ ರವರ ಪೋಟೋಗಳಿಗೆ ಚಪ್ಪಲಿಯಲ್ಲಿ ಹೊಡೆಯುವ ಆಕ್ರೋಶ ವ್ಯಕ್ತಪಡಿಸಿದರು. ಬಳಿಕ ಪ್ರತಿಭಟನಾಕಾರರು ಮಾತನಾಡಿ, ದೇಶದ ಬಹುಸಂಖ್ಯಾತ ಪರಿಶಿಷ್ಟ ಜಾತಿಯ ಬಲಗೈ ಸಂಬಂಧಿತ ಜಾತಿಗಳು ಶತಮಾನಗಳಿಂದ ಶಿಕ್ಷಣ, ಉದ್ಯೋಗ ಮತ್ತು ಅಧಿಕಾರಗಳಿಂದ ವಂಚಿತರಾಗಿದ್ದವು. ಬಿ.ಆರ್. ಅಂಬೇಡ್ಕರ್ ಅವರ ನಿರಂತರ ಹೋರಾಟದ ಫಲವಾಗಿ ದೊರೆತ ಮೀಸಲಾತಿಯಿಂದ ಈಗಷ್ಟೇ ಒಂದು-ಎರಡು ತಲೆಮಾರುಗಳಿಂದ ಶಿಕ್ಷಣ ಮತ್ತು ಉದ್ಯೋಗದಲ್ಲಿ ಸೀಮಿತ ಪ್ರಗತಿ ಸಾಧ್ಯವಾಗಿದೆ ಎಂದು ತಿಳಿಸಿದರು. ಆದರೆ, ಜಾತಿವಾದ ಮತ್ತು ಕೋಮುವಾದ ಮನೋಭಾವದವರು ಒಳಮೀಸಲಾತಿಯ ಹೆಸರಿನಲ್ಲಿ ಬಲಗೈ ಸಂಬಂಧಿತ ಜಾತಿಗಳನ್ನು ಮೀಸಲಾತಿಯಿಂದ ಹೊರಗಿಡಲು ಪ್ರಯತ್ನಿಸುತ್ತಿದ್ದಾರೆ ಎಂದು ಆರೋಪಿಸಿದರು. ಈ ರಾಜ್ಯವನ್ನು ಆಡಳಿತ ನಡೆಸಿದ ಜೆಡಿಎಸ್, ಬಿಜೆಪಿ ಹಾಗೂ ಕಾಂಗ್ರೆಸ್ ಸರ್ಕಾರಗಳು ಇಂದಿನ ಪರಿಸ್ಥಿತಿಗೆ ಕಾರಣವಾಗಿವೆ ಎಂದು ವಾಗ್ದಾಳಿ ನಡೆಸಿದರು. ಹಲವಾರು ಹಕ್ಕೊತ್ತಾಯಗಳನ್ನು ಈಡೇರಿಸಬೇಕೆಂದು ಒತ್ತಾಯಿಸಿ ಸರ್ಕಾರಕ್ಕೆ ತಲುಪಿಸುವಂತೆ ಉಪವಿಭಾಗ ಅಧಿಕಾರಿ ದಿನೇಶ್ ಕುಮಾರ್ ಮೀನಾ ರವರಿಗೆ ಮನವಿ ಪತ್ರ ನೀಡಿದರು. ಈ ಸಂಧರ್ಭದಲ್ಲಿ ಜೆಡಿಎಸ್ ಜಿಲ್ಲಾ ಕಾರ್ಯಾಧ್ಯಕ್ಷ ಮತ್ತು ನಿವೃತ್ತ ಪೊಲೀಸ್ ಅಧಿಕಾರಿ ಬಿ.ಪುಟ್ಟಸ್ವಾಮಿ, ಹೆಚ್.ಕೆ ಟ್ರಸ್ಟ್ ಕಾರ್ಯದರ್ಶಿ ಪ್ರೇಮಲತಾ, ಡಾ.ಬಿ.ಆರ್.ಅಂಬೇಡ್ಕರ್ ಸಂಘದ ಅಧ್ಯಕ್ಷರು ಆನಂದಮೂರ್ತಿ, ಉಪಾಧ್ಯಕ್ಷ ಕಿರಣ್, ಕಾರ್ಯದರ್ಶಿ ಪಾಪಣ್ಣ, ಸಹಕಾರ್ಯದರ್ಶಿ ಶಶಿಧರ್, ಖಜಾಂಚಿ ರಾಜೇಶ್, ಮುಖಂಡರು ಅಣಗಳ್ಳಿ ಬಸವರಾಜು, ಕೂಡ್ಲೂರು ಶ್ರೀಧರ್ ಮೂರ್ತಿ, ನಟರಾಜು ಮಾಳಿಗೆ, ಶೇಖರ್ ಬುದ್ಧ, ಸಿದ್ದಪ್ಪಾಜಿ, ಶಂಕರ್ ಚೇತನ್, ದಿಲೀಪ್ ಸಿದ್ದಪ್ಪಾಜಿ, ಮುಳ್ಳೂರು ಕಮಲ್, ವಕೀಲರ ಸಂಘದ ಅಧ್ಯಕ್ಷರು ಬಸವರಾಜು, ಮುಳ್ಳೂರು ಶಿವಮಲ್ಲು, ಚೇತನ್ ದೊರೆ, ವರದರಾಜು, ಗುರುಮೂರ್ತಿ, ಮಹಿಳಾ ಸಂಘಟನೆಯ ಶಿವಮ್ಮ, ಸಿದ್ದಯ್ಯನಪುರ ಗ್ರಾ.ಪಂ ಮಾಜಿ ಅಧ್ಯಕ್ಷರು ಶಶಿಕುಮಾರಿ, ಕನ್ನಡ ಸಂರಕ್ಷಣಾ ಪಡೆ ಜಿಲ್ಲಾಧ್ಯಕ್ಷ ಮಾಂಬಳ್ಳಿ ರಾಜೇಶ್ ಮಹಾಜನ್, ಜಗದೀಶ್ ಶಂಕನಪುರ, ಮಹದೇವ ಶಂಕನಪುರ, ತಾಲ್ಲೂಕಿನ ಮಾಜಿ ಜನಪ್ರತಿನಿಧಿಗಳು ಹಾಗೂ ಇತರರು ಇದ್ದರು.

4 hrs ago
user_ಎನ್. ನಟರಾಜ್
ಎನ್. ನಟರಾಜ್
Kollegal, Chamarajanagara•
4 hrs ago

ಕೊಳ್ಳೇಗಾಲ. ತಾಲ್ಲೂಕು ಬಲಗೈ ಸಮುದಾಯಗಳ ಒಕ್ಕೂಟ ವತಿಯಿಂದ ಒಳ ಮೀಸಲಾತಿ ಅನ್ಯಾಯವನ್ನು ಖಂಡಿಸಿ ಬೃಹತ್ ಪ್ರತಿಭಟನಾ ಮೆರವಣಿಗೆಯನ್ನು ಗುರುವಾರ ಹಮ್ಮಿಕೊಂಡಿದ್ದರು. ಪಟ್ಟಣದ ಎಂ.ಜಿ.ಎಸ್.ವಿ ಮೈದಾನದಲ್ಲಿ ಜಮಾಯಿಸಿದ್ದ ಹೋರಾಟಗಾರರು ಸರ್ಕಾರದ ವಿರುದ್ಧ ಧಿಕ್ಕಾರ ಘೋಷಣೆ ಕೂಗುವ ಬಸ್ ನಿಲ್ದಾಣದ ರಸ್ತೆ, ಡಾ.ವಿಷ್ಣು ರಸ್ತೆ, ಡಾ.ರಾಜ್ ರಸ್ತೆ, ಡಾ.ಅಂಬೇಡ್ಕರ್ ರಸ್ತೆ ಮೂಲಕ ಪ್ರತಿಭಟನೆ ನಡೆಸಿದರು. ಮೆರವಣಿಗೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಸಚಿವರು ಹೆಚ್.ಸಿ ಮಹದೇವಪ್ಪ, ಪರಮೇಶ್ವರ್ ಹಾಗೂ ನಿವೃತ್ತ ನ್ಯಾಯಮೂರ್ತಿ ನಾಗಮೋಹನ್ ದಾಸ್ ರವರ ಪೋಟೋಗಳಿಗೆ ಚಪ್ಪಲಿಯಲ್ಲಿ ಹೊಡೆಯುವ ಆಕ್ರೋಶ ವ್ಯಕ್ತಪಡಿಸಿದರು. ಬಳಿಕ ಪ್ರತಿಭಟನಾಕಾರರು ಮಾತನಾಡಿ, ದೇಶದ ಬಹುಸಂಖ್ಯಾತ ಪರಿಶಿಷ್ಟ ಜಾತಿಯ ಬಲಗೈ ಸಂಬಂಧಿತ ಜಾತಿಗಳು ಶತಮಾನಗಳಿಂದ ಶಿಕ್ಷಣ, ಉದ್ಯೋಗ ಮತ್ತು ಅಧಿಕಾರಗಳಿಂದ ವಂಚಿತರಾಗಿದ್ದವು. ಬಿ.ಆರ್. ಅಂಬೇಡ್ಕರ್ ಅವರ ನಿರಂತರ ಹೋರಾಟದ ಫಲವಾಗಿ ದೊರೆತ ಮೀಸಲಾತಿಯಿಂದ ಈಗಷ್ಟೇ ಒಂದು-ಎರಡು ತಲೆಮಾರುಗಳಿಂದ ಶಿಕ್ಷಣ ಮತ್ತು ಉದ್ಯೋಗದಲ್ಲಿ ಸೀಮಿತ ಪ್ರಗತಿ ಸಾಧ್ಯವಾಗಿದೆ ಎಂದು ತಿಳಿಸಿದರು. ಆದರೆ, ಜಾತಿವಾದ ಮತ್ತು ಕೋಮುವಾದ ಮನೋಭಾವದವರು ಒಳಮೀಸಲಾತಿಯ ಹೆಸರಿನಲ್ಲಿ ಬಲಗೈ ಸಂಬಂಧಿತ ಜಾತಿಗಳನ್ನು ಮೀಸಲಾತಿಯಿಂದ ಹೊರಗಿಡಲು ಪ್ರಯತ್ನಿಸುತ್ತಿದ್ದಾರೆ ಎಂದು ಆರೋಪಿಸಿದರು. ಈ ರಾಜ್ಯವನ್ನು ಆಡಳಿತ ನಡೆಸಿದ ಜೆಡಿಎಸ್, ಬಿಜೆಪಿ ಹಾಗೂ ಕಾಂಗ್ರೆಸ್ ಸರ್ಕಾರಗಳು ಇಂದಿನ ಪರಿಸ್ಥಿತಿಗೆ ಕಾರಣವಾಗಿವೆ ಎಂದು ವಾಗ್ದಾಳಿ ನಡೆಸಿದರು. ಹಲವಾರು ಹಕ್ಕೊತ್ತಾಯಗಳನ್ನು ಈಡೇರಿಸಬೇಕೆಂದು ಒತ್ತಾಯಿಸಿ ಸರ್ಕಾರಕ್ಕೆ ತಲುಪಿಸುವಂತೆ ಉಪವಿಭಾಗ ಅಧಿಕಾರಿ ದಿನೇಶ್ ಕುಮಾರ್ ಮೀನಾ ರವರಿಗೆ ಮನವಿ ಪತ್ರ ನೀಡಿದರು. ಈ ಸಂಧರ್ಭದಲ್ಲಿ ಜೆಡಿಎಸ್ ಜಿಲ್ಲಾ ಕಾರ್ಯಾಧ್ಯಕ್ಷ ಮತ್ತು ನಿವೃತ್ತ ಪೊಲೀಸ್ ಅಧಿಕಾರಿ ಬಿ.ಪುಟ್ಟಸ್ವಾಮಿ, ಹೆಚ್.ಕೆ ಟ್ರಸ್ಟ್ ಕಾರ್ಯದರ್ಶಿ ಪ್ರೇಮಲತಾ, ಡಾ.ಬಿ.ಆರ್.ಅಂಬೇಡ್ಕರ್ ಸಂಘದ ಅಧ್ಯಕ್ಷರು ಆನಂದಮೂರ್ತಿ, ಉಪಾಧ್ಯಕ್ಷ ಕಿರಣ್, ಕಾರ್ಯದರ್ಶಿ ಪಾಪಣ್ಣ, ಸಹಕಾರ್ಯದರ್ಶಿ ಶಶಿಧರ್, ಖಜಾಂಚಿ ರಾಜೇಶ್, ಮುಖಂಡರು ಅಣಗಳ್ಳಿ ಬಸವರಾಜು, ಕೂಡ್ಲೂರು ಶ್ರೀಧರ್ ಮೂರ್ತಿ, ನಟರಾಜು ಮಾಳಿಗೆ, ಶೇಖರ್ ಬುದ್ಧ, ಸಿದ್ದಪ್ಪಾಜಿ, ಶಂಕರ್ ಚೇತನ್, ದಿಲೀಪ್ ಸಿದ್ದಪ್ಪಾಜಿ, ಮುಳ್ಳೂರು ಕಮಲ್, ವಕೀಲರ ಸಂಘದ ಅಧ್ಯಕ್ಷರು ಬಸವರಾಜು, ಮುಳ್ಳೂರು ಶಿವಮಲ್ಲು, ಚೇತನ್ ದೊರೆ, ವರದರಾಜು, ಗುರುಮೂರ್ತಿ, ಮಹಿಳಾ ಸಂಘಟನೆಯ ಶಿವಮ್ಮ, ಸಿದ್ದಯ್ಯನಪುರ ಗ್ರಾ.ಪಂ ಮಾಜಿ ಅಧ್ಯಕ್ಷರು ಶಶಿಕುಮಾರಿ, ಕನ್ನಡ ಸಂರಕ್ಷಣಾ ಪಡೆ ಜಿಲ್ಲಾಧ್ಯಕ್ಷ ಮಾಂಬಳ್ಳಿ ರಾಜೇಶ್ ಮಹಾಜನ್, ಜಗದೀಶ್ ಶಂಕನಪುರ, ಮಹದೇವ ಶಂಕನಪುರ, ತಾಲ್ಲೂಕಿನ ಮಾಜಿ ಜನಪ್ರತಿನಿಧಿಗಳು ಹಾಗೂ ಇತರರು ಇದ್ದರು.

  • user_ಎನ್. ನಟರಾಜ್
    ಎನ್. ನಟರಾಜ್
    Kollegal, Chamarajanagara
    💣
    4 hrs ago
More news from Karnataka and nearby areas
  • *ಭಾರತ ನಲ್ಲಿ ವೈರಲ್*
    1
    *ಭಾರತ ನಲ್ಲಿ ವೈರಲ್*
    user_Md Aleemulla Shariff
    Md Aleemulla Shariff
    Citizen Reporter Mysuru, Karnataka•
    11 hrs ago
  • ಅಸ್ಸಾಂ ಗುವಾಹಟಿಯಲ್ಲಿ ಗುರುವಾರ ನಡೆದ ರಾಜಕೀಯ ವ್ಯವಹಾರಗಳ ಸಮಿತಿ ಸದಸ್ಯರು ಹಾಗೂ ಹಿರಿಯ ನಾಯಕರ ಸಭೆಯಲ್ಲಿ ಎಐಸಿಸಿ ಪ್ರಧಾನ ಕಾರ್ಯದರ್ಶಿ, ಅಸ್ಸಾಂ ಪರಿಶೀಲನೆ ಸಮಿತಿ ಅಧ್ಯಕ್ಷೆ ಪ್ರಿಯಾಂಕಾ ಗಾಂಧಿ ವಾದ್ರಾ, ಕೆಪಿಸಿಸಿ ಅಧ್ಯಕ್ಷ, ಡಿಸಿಎಂ ಡಿ ಕೆ ಶಿವಕುಮಾರ್, ಅಸ್ಸಾಂ ಪಿಸಿಸಿ ಅಧ್ಯಕ್ಷ ಗೌರವ್ ಗೋಗಯ್, ಛತ್ತೀಸ್ ಘಡ ಮಾಜಿ ಸಿಎಂ ಭೂಪೇಶ್ ಬಘೇಲ್ ಮತ್ತಿತರರು ಉಪಸ್ಥಿತರಿದ್ದರು.
    1
    ಅಸ್ಸಾಂ ಗುವಾಹಟಿಯಲ್ಲಿ ಗುರುವಾರ ನಡೆದ ರಾಜಕೀಯ ವ್ಯವಹಾರಗಳ ಸಮಿತಿ ಸದಸ್ಯರು ಹಾಗೂ ಹಿರಿಯ ನಾಯಕರ ಸಭೆಯಲ್ಲಿ ಎಐಸಿಸಿ ಪ್ರಧಾನ ಕಾರ್ಯದರ್ಶಿ, ಅಸ್ಸಾಂ ಪರಿಶೀಲನೆ ಸಮಿತಿ ಅಧ್ಯಕ್ಷೆ ಪ್ರಿಯಾಂಕಾ ಗಾಂಧಿ ವಾದ್ರಾ, ಕೆಪಿಸಿಸಿ ಅಧ್ಯಕ್ಷ, ಡಿಸಿಎಂ ಡಿ ಕೆ ಶಿವಕುಮಾರ್, ಅಸ್ಸಾಂ ಪಿಸಿಸಿ ಅಧ್ಯಕ್ಷ ಗೌರವ್ ಗೋಗಯ್,  ಛತ್ತೀಸ್ ಘಡ ಮಾಜಿ ಸಿಎಂ ಭೂಪೇಶ್ ಬಘೇಲ್ ಮತ್ತಿತರರು ಉಪಸ್ಥಿತರಿದ್ದರು.
    user_Chethana Muniswamygowda
    Chethana Muniswamygowda
    Press advisory Piriyapatna, Bengaluru•
    4 hrs ago
  • ಹೊತ್ತಿ ಉರಿದ ಸೊಳ್ಳೆ ಪರದೆ ಪ್ಯಾಕ್ಟರಿ ನೆಲಮಂಗಲ ಸೊಳ್ಳೆ ಪರದೆ ಫ್ಯಾಕ್ಟರಿ ಶೆಡ್ಗೆ ಬೆಂಕಿಣ ಶಾರ್ಟ್ ಸರ್ಕ್ಯೂಟ್ ನಿಂದ ಬೆಂಕಿ ಹೊತ್ತಿಕೊಂಡಿರೋ ಶಂಕೆ, ಮಾಗಡಿರಸ್ತೆಯ ಚಿಕ್ಕಗೊಲ್ಲರಹಟ್ಟಿ ಬಳಿ ನಡೆದಿರೋ ಘಟನೆ, ಚಿಕ್ಕಗೊಲ್ಲರಹಟ್ಟಿಯ ಪೈಪ್ ಲೈನ್ ಬಳಿ ಇರೋ ಫ್ಯಾಕ್ಟರಿ ಶೆಡ್, ಸಂಜೆ ಕಾರ್ಮಿಕರು ಕೆಲಸ ಮಾಡುವಾಗಲೇ ಹೊತ್ತಿಕೊಂಡ ಬೆಂಕಿ, ಬೆಂಕಿ ಹೊತ್ತಿಕೊಳ್ಳುತ್ತಿದ್ದಂತೆ ಶೆಡ್ ನಿಂದ ಹೊರ ಬಂದಿರೋ ಕಾರ್ಮಿಕರು, ಘಟನಾಸ್ಥಳಕ್ಕೆ ಅಗ್ನಿಶಾಮಕ ಸಿಬ್ಬಂದಿ,ಮಾದನಾಯಕನಹಳ್ಳಿ ಪೊಲೀಸರ ಭೇಟೆ, ಸದ್ಯ ಬೆಂಕಿ ನಂದಿಸುತ್ತಿರೋ ಅಗ್ನಿಶಾಮಕ ಸಿಬ್ಬಂದಿ..
    1
    ಹೊತ್ತಿ ಉರಿದ ಸೊಳ್ಳೆ ಪರದೆ ಪ್ಯಾಕ್ಟರಿ
ನೆಲಮಂಗಲ
ಸೊಳ್ಳೆ ಪರದೆ ಫ್ಯಾಕ್ಟರಿ ಶೆಡ್ಗೆ ಬೆಂಕಿಣ
ಶಾರ್ಟ್ ಸರ್ಕ್ಯೂಟ್ ನಿಂದ ಬೆಂಕಿ ಹೊತ್ತಿಕೊಂಡಿರೋ ಶಂಕೆ,
ಮಾಗಡಿರಸ್ತೆಯ ಚಿಕ್ಕಗೊಲ್ಲರಹಟ್ಟಿ ಬಳಿ ನಡೆದಿರೋ ಘಟನೆ,
ಚಿಕ್ಕಗೊಲ್ಲರಹಟ್ಟಿಯ ಪೈಪ್ ಲೈನ್ ಬಳಿ ಇರೋ ಫ್ಯಾಕ್ಟರಿ ಶೆಡ್,
ಸಂಜೆ ಕಾರ್ಮಿಕರು ಕೆಲಸ ಮಾಡುವಾಗಲೇ ಹೊತ್ತಿಕೊಂಡ ಬೆಂಕಿ,
ಬೆಂಕಿ ಹೊತ್ತಿಕೊಳ್ಳುತ್ತಿದ್ದಂತೆ ಶೆಡ್ ನಿಂದ ಹೊರ ಬಂದಿರೋ ಕಾರ್ಮಿಕರು,
ಘಟನಾಸ್ಥಳಕ್ಕೆ ಅಗ್ನಿಶಾಮಕ ಸಿಬ್ಬಂದಿ,ಮಾದನಾಯಕನಹಳ್ಳಿ ಪೊಲೀಸರ ಭೇಟೆ,
ಸದ್ಯ ಬೆಂಕಿ ನಂದಿಸುತ್ತಿರೋ ಅಗ್ನಿಶಾಮಕ ಸಿಬ್ಬಂದಿ..
    user_Bengaluru Rural News
    Bengaluru Rural News
    ದೇವನಹಳ್ಳಿ, ಬೆಂಗಳೂರು ಗ್ರಾಮಾಂತರ, ಕರ್ನಾಟಕ•
    3 hrs ago
  • KOLAR KI.AWAAZ KOUSAR NEWS
    1
    KOLAR KI.AWAAZ KOUSAR NEWS
    user_KOLAR KI.AWAAZ KOUSAR NEWS
    KOLAR KI.AWAAZ KOUSAR NEWS
    Rock shop ದೊಡ್ ಬಳ್ಳಾಪುರ, ಬೆಂಗಳೂರು ಗ್ರಾಮಾಂತರ, ಕರ್ನಾಟಕ•
    3 hrs ago
  • kolar AIMIM party president and kolar dist RT nagar leader.dr athif pasha official,,,⚜️🤝
    1
    kolar AIMIM party president and kolar dist RT nagar leader.dr athif pasha official,,,⚜️🤝
    user_Dr athif pasha Kolar
    Dr athif pasha Kolar
    Pharmacist ಕೋಲಾರ, ಕೋಲಾರ, ಕರ್ನಾಟಕ•
    7 hrs ago
  • ಹ್ಯಾಂಕರ್ ಜೊತೆ ಬಾರೀ ಚರ್ಚೆ
    2
    ಹ್ಯಾಂಕರ್ ಜೊತೆ ಬಾರೀ ಚರ್ಚೆ
    user_Venu Gopal
    Venu Gopal
    ಪತ್ರಕರ್ತ Sidlaghatta, Chikkaballapura•
    36 min ago
  • *ಭಾರತ ನಲ್ಲಿ ವೈರಲ್*
    1
    *ಭಾರತ ನಲ್ಲಿ ವೈರಲ್*
    user_Md Aleemulla Shariff
    Md Aleemulla Shariff
    Citizen Reporter Mysuru, Karnataka•
    20 hrs ago
  • ಒಂಟಿ ವೃದ್ಧ ಮಹಿಳೆಯ ಬರ್ಬರ ಹತ್ಯೆ ಚಿನ್ನಾಭರಣ ದೋಚಿ ಪರಾರಿ ನೆಲಮಂಗಲ: ವೃದ್ಧೆಯ ಬರ್ಬರ ಕೊಲೆ ತಲೆಗೆ ಹೊಡೆದು ವೃದ್ಧ ಮಹಿಳೆಯ ಕೊಲೆ ನೆಲಮಂಗಲ ನಗರದ ಪೇಟೆ ಬೀದಿಯಲ್ಲಿ ಘಟನೆ ಶೋಭಾ 69 ವರ್ಷದ ವೃದ್ಧ ಮಹಿಳೆಯ ಕೊಲೆ ವೃದ್ಧ ಪತಿ ಪತ್ನಿ ಇಬ್ಬರು ಮನೆಯಲ್ಲಿ ಇರುವಾಗ ಘಟನೆ ಪತಿ ರಂಗನಾಥ್ ವೀಲ್ ಚೇರ್ ವಯೋಸಹಜ ಸ್ಥಿತಿ ಈ ಹಿನ್ನೆಲೆಯಲ್ಲಿ ಪತ್ನಿ ಶೋಭಾಗೆ ಹೊಡೆದು ಚಿನ್ನಾಭರಣ ದೋಚಿರುವ ಶಂಕೆಲ ಮೇಲ್ ನೋಟಕ್ಕೆ ಮನೆಗೆ ನುಗ್ಗಿ ಚಿನ್ನಾಭರಣ ದೋಚಿರುವ ಶಂಕೆ ಸ್ಥಳಕ್ಕೆ ನೆಲಮಂಗಲ ಟೌನ್ ಪೊಲೀಸರು ಭೇಟಿ ಪರಿಶೀಲನೆ ಸ್ಥಳಕ್ಕೆ ಶ್ವಾನದಳ ಭೇಟಿ ಪರಿಶೀಲನೆ ನೆಲಮಂಗಲ ಪೊಲೀಸರಿಂದ ಅಕ್ಕಪಕ್ಕದ ಮನೆಯ ಬಳಿ ವಿಚಾರಣೆ ವೃದ್ಧೆ ಕೊಲೆ ಹಿನ್ನೆಲೆಯಲ್ಲಿ ಪೊಲೀಸರ ತೀವ್ರ ಶೋಧ
    1
    ಒಂಟಿ ವೃದ್ಧ ಮಹಿಳೆಯ ಬರ್ಬರ ಹತ್ಯೆ ಚಿನ್ನಾಭರಣ ದೋಚಿ ಪರಾರಿ
ನೆಲಮಂಗಲ: ವೃದ್ಧೆಯ ಬರ್ಬರ ಕೊಲೆ
ತಲೆಗೆ ಹೊಡೆದು ವೃದ್ಧ ಮಹಿಳೆಯ ಕೊಲೆ 
ನೆಲಮಂಗಲ ನಗರದ ಪೇಟೆ ಬೀದಿಯಲ್ಲಿ ಘಟನೆ 
ಶೋಭಾ 69 ವರ್ಷದ ವೃದ್ಧ ಮಹಿಳೆಯ ಕೊಲೆ 
ವೃದ್ಧ ಪತಿ ಪತ್ನಿ ಇಬ್ಬರು ಮನೆಯಲ್ಲಿ ಇರುವಾಗ ಘಟನೆ 
ಪತಿ ರಂಗನಾಥ್ ವೀಲ್ ಚೇರ್ ವಯೋಸಹಜ ಸ್ಥಿತಿ
ಈ ಹಿನ್ನೆಲೆಯಲ್ಲಿ ಪತ್ನಿ ಶೋಭಾಗೆ ಹೊಡೆದು ಚಿನ್ನಾಭರಣ ದೋಚಿರುವ ಶಂಕೆಲ
ಮೇಲ್ ನೋಟಕ್ಕೆ ಮನೆಗೆ ನುಗ್ಗಿ ಚಿನ್ನಾಭರಣ ದೋಚಿರುವ ಶಂಕೆ 
ಸ್ಥಳಕ್ಕೆ ನೆಲಮಂಗಲ ಟೌನ್ ಪೊಲೀಸರು ಭೇಟಿ ಪರಿಶೀಲನೆ
ಸ್ಥಳಕ್ಕೆ ಶ್ವಾನದಳ ಭೇಟಿ ಪರಿಶೀಲನೆ 
ನೆಲಮಂಗಲ ಪೊಲೀಸರಿಂದ ಅಕ್ಕಪಕ್ಕದ ಮನೆಯ ಬಳಿ ವಿಚಾರಣೆ 
ವೃದ್ಧೆ ಕೊಲೆ ಹಿನ್ನೆಲೆಯಲ್ಲಿ ಪೊಲೀಸರ ತೀವ್ರ ಶೋಧ
    user_Bengaluru Rural News
    Bengaluru Rural News
    ದೇವನಹಳ್ಳಿ, ಬೆಂಗಳೂರು ಗ್ರಾಮಾಂತರ, ಕರ್ನಾಟಕ•
    8 hrs ago
  • KOLAR KI.AWAAZ KOUSAR NEWS
    1
    KOLAR KI.AWAAZ KOUSAR NEWS
    user_KOLAR KI.AWAAZ KOUSAR NEWS
    KOLAR KI.AWAAZ KOUSAR NEWS
    Rock shop ದೊಡ್ ಬಳ್ಳಾಪುರ, ಬೆಂಗಳೂರು ಗ್ರಾಮಾಂತರ, ಕರ್ನಾಟಕ•
    9 hrs ago
View latest news on Shuru App
Download_Android
  • Terms & Conditions
  • Career
  • Privacy Policy
  • Blogs
Shuru, a product of Close App Private Limited.