Shuru
Apke Nagar Ki App…
*ತಾಳಿಕೋಟಿ ಪಟ್ಟಣದ ಗ್ಯಾಸ್ ಬ್ಲಾಸ್ಟ್ ಆಗಿದೆ ಯಾವುದೇ ಹಾನಿಯಾಗಿಲ್ಲ ಆದರೆ ಮನೆ ಮಾತ್ರ ದೊಡ್ಡ ಪ್ರಮಾಣದ ಬಿರಕು ಕಾಣಿಸಿಕೊಂಡಿದೆ ಗ್ಯಾಸ್ ಹಚ್ಚ ನಿಮ್ಮ ಪ್ರದೇಶದ ಎಲ್ಲಾ ವೈರಲ್ ವೀಡಿಯೋಗಳಿಗಾಗಿ ಶುರು ಆಪ್
Chintu
*ತಾಳಿಕೋಟಿ ಪಟ್ಟಣದ ಗ್ಯಾಸ್ ಬ್ಲಾಸ್ಟ್ ಆಗಿದೆ ಯಾವುದೇ ಹಾನಿಯಾಗಿಲ್ಲ ಆದರೆ ಮನೆ ಮಾತ್ರ ದೊಡ್ಡ ಪ್ರಮಾಣದ ಬಿರಕು ಕಾಣಿಸಿಕೊಂಡಿದೆ ಗ್ಯಾಸ್ ಹಚ್ಚ ನಿಮ್ಮ ಪ್ರದೇಶದ ಎಲ್ಲಾ ವೈರಲ್ ವೀಡಿಯೋಗಳಿಗಾಗಿ ಶುರು ಆಪ್
More news from ಕರ್ನಾಟಕ and nearby areas
- Post by Chintu1
- ಹುಬ್ಬಳ್ಳಿಯಲ್ಲಿ ಬೀದಿ ದನ ಕಳ್ಳತನ ಸಿಸಿಟಿವಿಯಲ್ಲಿ ಸೆರೆಯಾಗಿದೆ ಕಳ್ಳರಿಗೆ ಕಠಿಣ ಕ್ರಮಕ್ಕೆ ಸಂಘಟನೆಗಳ ಒತ್ತಾಯ1
- ಹಳಿಯೂರು ಗ್ರಾಮದ ಪರುವು ಕಾರ್ಯಕ್ರಮ1
- *ಡಾ. ಗೀತಾ ಖಂಡ್ರೆ ಅವರಿಗೆ ಪ್ರತಿಷ್ಠಿತ “ಅವ್ವ” ಪ್ರಶಸ್ತಿ ಪ್ರದಾನ* ಕಲ್ಬುರ್ಗಿ, ಮೇ2: ಕಲ್ಬುರ್ಗಿ ನಗರದ ಪ್ರತಿಷ್ಠಿತ ಶರಣಬಸವೇಶ್ವರ ವಿದ್ಯಾ ಸಂಸ್ಥೆಯ ಗೋದುತಾಯಿ ದೊಡ್ಡಪ್ಪ ಅಪ್ಪ ಕಲಾ, ವಾಣಿಜ್ಯ ಮತ್ತು ವಿಜ್ಞಾನ ಪದವಿ ಮಹಿಳಾ ಮಹಾವಿದ್ಯಾಲಯ ವತಿಯಿಂದ 2025–26ನೇ ಸಾಲಿನ ಗೌರವಾನ್ವಿತ “ಅವ್ವ” ಪ್ರಶಸ್ತಿಯನ್ನು ಭಾಲ್ಕಿಯ ಶಾಂತಿವರ್ಧಕ ಶಿಕ್ಷಣ ಸಂಸ್ಥೆಯ ನಿರ್ದೇಶಕರಾದ ಶ್ರೀಮತಿ ಡಾ. ಗೀತಾ ಈಶ್ವರ ಖಂಡ್ರೆ ಅವರಿಗೆ ಪ್ರದಾನ ಮಾಡಲಾಯಿತು. ಶಿಕ್ಷಣ ಕ್ಷೇತ್ರದಲ್ಲಿ ನಿಷ್ಠೆಯಿಂದ ಸೇವೆ ಸಲ್ಲಿಸುತ್ತಿರುವುದರ ಜೊತೆಗೆ ಸಮಾಜಮುಖಿ ಚಟುವಟಿಕೆಗಳ ಮೂಲಕ ಅನೇಕ ಜನರ ಜೀವನದಲ್ಲಿ ಬದಲಾವಣೆ ತರಲು ಶ್ರಮಿಸುತ್ತಿರುವ ಡಾ. ಗೀತಾ ಖಂಡ್ರೆ ಅವರ ಸೇವೆಯನ್ನು ಪರಿಗಣಿಸಿ ಈ ಪ್ರಶಸ್ತಿ ನೀಡಿ ಗೌರವಿಸಲಾಯಿತು. ವಿಶೇಷವಾಗಿ ಮಹಿಳಾ ಶಿಕ್ಷಣ, ಗ್ರಾಮೀಣ ಪ್ರದೇಶಗಳ ವಿದ್ಯಾರ್ಥಿಗಳ ಪ್ರಗತಿ ಹಾಗೂ ಸಾಮಾಜಿಕ ಜಾಗೃತಿ ಕಾರ್ಯಕ್ರಮಗಳಲ್ಲಿ ಅವರು ಸಲ್ಲಿಸುತ್ತಿರುವ ಕೊಡುಗೆ ಪ್ರಶಂಸನೀಯವಾಗಿದೆ. ಪ್ರಶಸ್ತಿ ಸ್ವೀಕರಿಸಿ ಮಾತನಾಡಿದ ಡಾ. ಗೀತಾ ಈಶ್ವರ ಖಂಡ್ರೆ ಅವರು, ಶಿಕ್ಷಣ ಮತ್ತು ಸಮಾಜ ಸೇವೆಯಲ್ಲಿ ತಾವು ಸಲ್ಲಿಸಿರುವ ಅಳಿಲು ಸೇವೆಯನ್ನು ಗುರುತಿಸಿ ಗೌರವಿಸಿದ ಸಂಸ್ಥೆಗೆ ಹೃತ್ಪೂರ್ವಕ ಧನ್ಯವಾದಗಳನ್ನು ತಿಳಿಸಿದರು. “ಈ ರೀತಿಯ ಪ್ರಶಸ್ತಿಗಳು ನಮ್ಮ ಮೇಲಿನ ಜವಾಬ್ದಾರಿಯನ್ನು ಮತ್ತಷ್ಟು ಹೆಚ್ಚಿಸುತ್ತವೆ. ಮುಂದಿನ ದಿನಗಳಲ್ಲಿ ಇನ್ನಷ್ಟು ಸಮರ್ಪಿತವಾಗಿ ಸಮಾಜ ಸೇವೆ ಮತ್ತು ಶಿಕ್ಷಣ ಕ್ಷೇತ್ರದಲ್ಲಿ ಕೆಲಸ ಮಾಡುವ ಪ್ರೇರಣೆಯನ್ನು ನೀಡುತ್ತವೆ” ಎಂದು ಹೇಳಿದರು. ಈ ಸಂದರ್ಭದಲ್ಲಿ ಶರಣಬಸವೇಶ್ವರ ದೇವಸ್ಥಾನದ ಪೀಠಾಧಿಪತಿಗಳಾದ ಪೂಜ್ಯ ದೊಡ್ಡಪ್ಪ ಅಪ್ಪ, ಪೂಜ್ಯ ಮಾತೋಶ್ರೀ ಡಾ ದಾಕ್ಷಾಯಿಣಿ ಅವ್ವಾ ಅವರು ಸೇರಿದಂತೆ ಸಂಸ್ಥೆಯ ಪದಾಧಿಕಾರಿಗಳು, ಪ್ರಾಧ್ಯಾಪಕರು, ವಿದ್ಯಾರ್ಥಿನಿಯರು ಹಾಗೂ ಗಣ್ಯರು ಉಪಸ್ಥಿತರಿದ್ದರು.1
- बेंगलुरु में 18 साल की छात्रा की पूजा के लिए पीरियड्स रोकने वाली हार्मोनल गोलियां (Norethisterone) लेने से मौत हो गई। बिना डॉक्टर की सलाह के 3 दिन तक गोलियां लेने से उसे डीप वेन थ्रोम्बोसिस (DVT) (नसों में खून का थक्का जमना) हुआ। खून का थक्का नाभि तक पहुंच गया, जिसके बाद इलाज में देरी के कारण लड़की की जान चली गई1
- Mohammad Rafiq and 💔 comment kar rahe the world of life is a photo of life ❤️ and the evening of life and yellow colour of life ❤️ and yellow2
- ಗ್ರಾಮಕ್ಕೆ ಬಿಗಿ ಪೊಲೀಸ್ ಬಂದೋಬಸ್ತು, ತಹಸೀಲ್ದಾರ್ ಎಂ ವಿ ರೂಪ, ತಾಲ್ಲೂಕು ಸಮಾಜ ಕಲ್ಯಾಣ ಇಲಾಖೆ, ಹಾಗೂ ಗ್ರಾಮ ಪಂಚಾಯಿತಿ ಪಿ ಡಿ ಓ ಭೇಟಿ ನೀಡಿ ಪರಿಶೀಲನೆ, ಗ್ರಾಮದಲ್ಲಿ ಯಾವುದೇ ರೀತಿ ಶಾಂತಿ ಸುವ್ಯವಸ್ಥೆ ಅಡ್ಡಿಪಡಿಸಬಾರದು,,, ಬಿ ಎನ್ ಸ್ ಕಾಯ್ದೆ 145 ಆದೇಶ,,2
- Post by Chintu1