logo
Shuru
Apke Nagar Ki App…
  • Latest News
  • News
  • Politics
  • Elections
  • Viral
  • Astrology
  • Horoscope in Hindi
  • Horoscope in English
  • Latest Political News
logo
Shuru
Apke Nagar Ki App…

ವಿಜಯಪುರ: ಗ್ಯಾಸ್ ಅಭಾವ ಆಟೋ ಚಾಲಕರ ಪರದಾಟ ವಿಜಯಪುರದಲ್ಲಿ ಆಟೋ ಗ್ಯಾಸ್ ಅಭಾವದಿಂದ ಚಾಲಕರು ತೀವ್ರ ತೊಂದರೆ ಎದುರಿಸುತ್ತಿದ್ದಾರೆ. ಗ್ಯಾಸ್ ಲಭ್ಯತೆ ಇಲ್ಲದೆ ಆಟೋಗಳನ್ನು ನಿಲ್ಲಿಸಬೇಕಾದ ಪರಿಸ್ಥಿತಿ ಎದುರಾಗಿದೆ. ಇದರಿಂದಾಗಿ ದುಡಿಮೆ ಇಲ್ಲದೆ, ಮನೆಯ ಸಂಘ, ಫೈನಾನ್ಸ್ ಕೆಲಸಗಳನ್ನು ನಿಭಾಯಿಸುವುದು ಕಷ್ಟವಾಗುತ್ತಿದೆ ಎಂದು ಆಟೋ ಚಾಲಕ ಮಹೆಬೂಬ್ ತಿಳಿಸಿದ್ದಾರೆ. ಸರ್ಕಾರ ಸೂಕ್ತ ವ್ಯವಸ್ಥೆ ಕಲ್ಪಿಸಬೇಕು ಎಂದು ಅವರು ಮನವಿ ಮಾಡಿದ್ದಾರೆ. ವಿಜಯಪುರ: ಗ್ಯಾಸ್ ಅಭಾವ ಆಟೋ ಚಾಲಕರ ಪರದಾಟ ವಿಜಯಪುರದಲ್ಲಿ ಆಟೋ ಗ್ಯಾಸ್ ಅಭಾವದಿಂದ ಚಾಲಕರು ತೀವ್ರ ತೊಂದರೆ ಎದುರಿಸುತ್ತಿದ್ದಾರೆ. ಗ್ಯಾಸ್ ಲಭ್ಯತೆ ಇಲ್ಲದೆ ಆಟೋಗಳನ್ನು ನಿಲ್ಲಿಸಬೇಕಾದ ಪರಿಸ್ಥಿತಿ ಎದುರಾಗಿದೆ. ಇದರಿಂದಾಗಿ ದುಡಿಮೆ ಇಲ್ಲದೆ, ಮನೆಯ ಸಂಘ, ಫೈನಾನ್ಸ್ ಕೆಲಸಗಳನ್ನು ನಿಭಾಯಿಸುವುದು ಕಷ್ಟವಾಗುತ್ತಿದೆ ಎಂದು ಆಟೋ ಚಾಲಕ ಮಹೆಬೂಬ್ ತಿಳಿಸಿದ್ದಾರೆ. ಸರ್ಕಾರ ಸೂಕ್ತ ವ್ಯವಸ್ಥೆ ಕಲ್ಪಿಸಬೇಕು ಎಂದು ಅವರು ಮನವಿ ಮಾಡಿದ್ದಾರೆ.

1 day ago
user_ಬಾಗೇವಾಡಿ: ಸರ್ವೇ ಅಧಿಕಾರಿ ಮೇಲಿನ
ಬಾಗೇವಾಡಿ: ಸರ್ವೇ ಅಧಿಕಾರಿ ಮೇಲಿನ
ವಿಜಯಪುರ, ವಿಜಯಪುರ, ಕರ್ನಾಟಕ•
1 day ago

ವಿಜಯಪುರ: ಗ್ಯಾಸ್ ಅಭಾವ ಆಟೋ ಚಾಲಕರ ಪರದಾಟ ವಿಜಯಪುರದಲ್ಲಿ ಆಟೋ ಗ್ಯಾಸ್ ಅಭಾವದಿಂದ ಚಾಲಕರು ತೀವ್ರ ತೊಂದರೆ ಎದುರಿಸುತ್ತಿದ್ದಾರೆ. ಗ್ಯಾಸ್ ಲಭ್ಯತೆ ಇಲ್ಲದೆ ಆಟೋಗಳನ್ನು ನಿಲ್ಲಿಸಬೇಕಾದ ಪರಿಸ್ಥಿತಿ ಎದುರಾಗಿದೆ. ಇದರಿಂದಾಗಿ ದುಡಿಮೆ ಇಲ್ಲದೆ, ಮನೆಯ ಸಂಘ, ಫೈನಾನ್ಸ್ ಕೆಲಸಗಳನ್ನು ನಿಭಾಯಿಸುವುದು ಕಷ್ಟವಾಗುತ್ತಿದೆ ಎಂದು ಆಟೋ ಚಾಲಕ ಮಹೆಬೂಬ್ ತಿಳಿಸಿದ್ದಾರೆ. ಸರ್ಕಾರ ಸೂಕ್ತ ವ್ಯವಸ್ಥೆ ಕಲ್ಪಿಸಬೇಕು ಎಂದು ಅವರು ಮನವಿ ಮಾಡಿದ್ದಾರೆ. ವಿಜಯಪುರ: ಗ್ಯಾಸ್ ಅಭಾವ ಆಟೋ ಚಾಲಕರ ಪರದಾಟ ವಿಜಯಪುರದಲ್ಲಿ ಆಟೋ ಗ್ಯಾಸ್ ಅಭಾವದಿಂದ ಚಾಲಕರು ತೀವ್ರ ತೊಂದರೆ ಎದುರಿಸುತ್ತಿದ್ದಾರೆ. ಗ್ಯಾಸ್ ಲಭ್ಯತೆ ಇಲ್ಲದೆ ಆಟೋಗಳನ್ನು ನಿಲ್ಲಿಸಬೇಕಾದ ಪರಿಸ್ಥಿತಿ ಎದುರಾಗಿದೆ. ಇದರಿಂದಾಗಿ ದುಡಿಮೆ ಇಲ್ಲದೆ, ಮನೆಯ ಸಂಘ, ಫೈನಾನ್ಸ್ ಕೆಲಸಗಳನ್ನು ನಿಭಾಯಿಸುವುದು ಕಷ್ಟವಾಗುತ್ತಿದೆ ಎಂದು ಆಟೋ ಚಾಲಕ ಮಹೆಬೂಬ್ ತಿಳಿಸಿದ್ದಾರೆ. ಸರ್ಕಾರ ಸೂಕ್ತ ವ್ಯವಸ್ಥೆ ಕಲ್ಪಿಸಬೇಕು ಎಂದು ಅವರು ಮನವಿ ಮಾಡಿದ್ದಾರೆ.

More news from ಕರ್ನಾಟಕ and nearby areas
  • ವಿಜಯಪುರ: ರಸ್ತೆಯಲ್ಲಿ ರೊಟ್ಟಿ ಮಾಡಿ ಪ್ರತಿಭಟಿಸಿದ ಕಾಂಗ್ರೆಸ್‌ ವಿಜಯಪುರ ನಗರದಲ್ಲಿ ಗ್ಯಾಸ್ ಸಿಲಿಂಡ‌ರ್ ಬೆಲೆ ಏರಿಕೆಯನ್ನು ಖಂಡಿಸಿ ಕಾಂಗ್ರೆಸ್‌ ಕಾರ್ಯಕರ್ತೆಯರು ರಸ್ತೆಯಲ್ಲಿ ಸವದೆ ಒಲೆಯ ಮೇಲೆ ರೊಟ್ಟಿ ಮಾಡುವ ಮೂಲಕ ವಿನೂತನ ಪ್ರತಿಭಟನೆ ನಡೆಸಿದರು. ಕೇಂದ್ರ ಸರ್ಕಾರ ಬಡವರ ಹೊಟ್ಟೆಯ ಮೇಲೆ ಹೊಡೆಯುತ್ತಿದೆ ಎಂದು ಆರೋಪಿಸಿ, ಕೂಡಲೇ ಬೆಲೆ ಕಡಿಮೆ ಮಾಡದಿದ್ದರೆ ಉಗ್ರ ಹೋರಾಟ ನಡೆಸುವುದಾಗಿ ಎಚ್ಚರಿಕೆ ನೀಡಿದರು.
    1
    ವಿಜಯಪುರ: ರಸ್ತೆಯಲ್ಲಿ ರೊಟ್ಟಿ ಮಾಡಿ ಪ್ರತಿಭಟಿಸಿದ ಕಾಂಗ್ರೆಸ್‌
ವಿಜಯಪುರ ನಗರದಲ್ಲಿ ಗ್ಯಾಸ್ ಸಿಲಿಂಡ‌ರ್ ಬೆಲೆ ಏರಿಕೆಯನ್ನು ಖಂಡಿಸಿ ಕಾಂಗ್ರೆಸ್‌ ಕಾರ್ಯಕರ್ತೆಯರು ರಸ್ತೆಯಲ್ಲಿ ಸವದೆ ಒಲೆಯ ಮೇಲೆ ರೊಟ್ಟಿ ಮಾಡುವ ಮೂಲಕ ವಿನೂತನ ಪ್ರತಿಭಟನೆ ನಡೆಸಿದರು. ಕೇಂದ್ರ ಸರ್ಕಾರ ಬಡವರ ಹೊಟ್ಟೆಯ ಮೇಲೆ ಹೊಡೆಯುತ್ತಿದೆ ಎಂದು ಆರೋಪಿಸಿ, ಕೂಡಲೇ ಬೆಲೆ ಕಡಿಮೆ ಮಾಡದಿದ್ದರೆ ಉಗ್ರ ಹೋರಾಟ ನಡೆಸುವುದಾಗಿ ಎಚ್ಚರಿಕೆ ನೀಡಿದರು.
    user_ಬಾಗೇವಾಡಿ: ಸರ್ವೇ ಅಧಿಕಾರಿ ಮೇಲಿನ
    ಬಾಗೇವಾಡಿ: ಸರ್ವೇ ಅಧಿಕಾರಿ ಮೇಲಿನ
    ವಿಜಯಪುರ, ವಿಜಯಪುರ, ಕರ್ನಾಟಕ•
    8 min ago
  • ಜಿಲ್ಲಾ ಅನುದಾನ ರಹಿತ ಖಾಸಗಿ ಶಿಕ್ಷಣ ಸಂಸ್ಥೆಗಳ ಸಂಘ ವಿಜಯಪುರ, ಪ್ರತಿಭಟನೆ ವಿವಿಧ ಈಡೇರಿಸಬೇಕು ಎಂದು ಒತ್ತಾಯಿಸಿ ಜಿಲ್ಲಾಧಿಕಾರಿ ಮುಖಾಂತರ ಮುಖ್ಯಮಂತ್ರಿ ಮನವಿ ಸಲ್ಲಿಸಿದರು.
    1
    ಜಿಲ್ಲಾ ಅನುದಾನ ರಹಿತ ಖಾಸಗಿ ಶಿಕ್ಷಣ ಸಂಸ್ಥೆಗಳ ಸಂಘ ವಿಜಯಪುರ, ಪ್ರತಿಭಟನೆ ವಿವಿಧ ಈಡೇರಿಸಬೇಕು ಎಂದು ಒತ್ತಾಯಿಸಿ ಜಿಲ್ಲಾಧಿಕಾರಿ ಮುಖಾಂತರ ಮುಖ್ಯಮಂತ್ರಿ ಮನವಿ ಸಲ್ಲಿಸಿದರು.
    user_SUNEEL
    SUNEEL
    ವಿಜಯಪುರ, ವಿಜಯಪುರ, ಕರ್ನಾಟಕ•
    11 hrs ago
  • Post by @april14news
    1
    Post by @april14news
    user_@april14news
    @april14news
    ವರದಿಗಾರ ಜಮಖಂಡಿ, ಬಾಗಲಕೋಟೆ, ಕರ್ನಾಟಕ•
    12 hrs ago
  • Post by Raju Bukitagar
    1
    Post by Raju  Bukitagar
    user_Raju  Bukitagar
    Raju Bukitagar
    ಬಿಳಗಿ, ಬಾಗಲಕೋಟೆ, ಕರ್ನಾಟಕ•
    16 hrs ago
  • Post by Nava karnataka News channel
    1
    Post by Nava karnataka News channel
    user_Nava karnataka News channel
    Nava karnataka News channel
    Local News Reporter ಅಫ್ಜಲಪುರ, ಕಲಬುರಗಿ, ಕರ್ನಾಟಕ•
    1 hr ago
  • ಮಹಿಳೆಯರ ಸಬಲೀಕರಣದ ಬಗ್ಗೆ ಸರ್ಕಾರ ಹೆಚ್ಚು ಕಾಳಜಿ ವಹಿಸಬೇಕು. ಸರ್ಕಾರ ಜಾರಿಗೆ ತಂದಿರುವ ವಿವಿಧ ಯೋಜನೆಗಳು ನಿಜವಾಗಿ ಮಹಿಳೆಯರಿಗೆ ತಲುಪುವಂತೆ ಸೂಕ್ತ ಕ್ರಮ ಕೈಗೊಳ್ಳಬೇಕು. ಮಹಿಳೆಯರನ್ನು ಸಬಲೀಕರಣಗೊಳಿಸುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಪರಿಣಾಮಕಾರಿ ಯೋಜನೆಗಳನ್ನು ಜಾರಿಗೆ ತರಬೇಕೆಂದು ತೇರದಾಳ ಶಾಸಕ ಸಿದ್ದು ಸವದಿ ಸದನದಲ್ಲಿ ಸರ್ಕಾರವನ್ನು ಒತ್ತಾಯಿಸಿದರು.
    1
    ಮಹಿಳೆಯರ ಸಬಲೀಕರಣದ ಬಗ್ಗೆ ಸರ್ಕಾರ ಹೆಚ್ಚು ಕಾಳಜಿ ವಹಿಸಬೇಕು. ಸರ್ಕಾರ ಜಾರಿಗೆ ತಂದಿರುವ ವಿವಿಧ ಯೋಜನೆಗಳು ನಿಜವಾಗಿ ಮಹಿಳೆಯರಿಗೆ ತಲುಪುವಂತೆ ಸೂಕ್ತ ಕ್ರಮ ಕೈಗೊಳ್ಳಬೇಕು. ಮಹಿಳೆಯರನ್ನು ಸಬಲೀಕರಣಗೊಳಿಸುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಪರಿಣಾಮಕಾರಿ ಯೋಜನೆಗಳನ್ನು ಜಾರಿಗೆ ತರಬೇಕೆಂದು ತೇರದಾಳ ಶಾಸಕ ಸಿದ್ದು ಸವದಿ ಸದನದಲ್ಲಿ ಸರ್ಕಾರವನ್ನು ಒತ್ತಾಯಿಸಿದರು.
    user_PKBagalkot
    PKBagalkot
    ಬಾಗಲಕೋಟೆ, ಬಾಗಲಕೋಟೆ, ಕರ್ನಾಟಕ•
    2 hrs ago
  • ಕಬ್ಬಿನ ಗದ್ದೆಯಲ್ಲಿ ಮಹಿಳೆಯ ಶವ ಪತ್ತೆ ;ಮನ್ಮಥನ ಪ್ರೇಮಕ್ಕೆ ಜೀವ ಕಳೆದುಕೊಂಡ ಪ್ರೇಯಸಿ ಅಥಣಿ:ಮಹಿಳೆಯರು ಹುಚ್ಚು ಪ್ರೀತಿಗೆ ಬಿದ್ದು ಅದೆಷ್ಟು ಮೋಸ ಹೋಗ್ತಾರೆ ಅಂದ್ರೆ ಒಂದು ಹಂತಕ್ಕೆ ಮನೆ ಮಕ್ಕಳು ಗಂಡನನ್ನೇ ಬಿಟ್ಟು ಓಡಿ ಹೋಗ್ತಾರೆ. ಹಿಂತಹ ಪ್ರೇಮ ಪ್ರಸಂಗಕ್ಕೆ ಮಹಿಳೆಯೋಬ್ಬಳ ಬರ್ಬರ ಹತ್ಯ ಪ್ರಕರಣ ಬೆಳಕಿಗೆ ಬಂದಿದೆ. ಬೆಳಗಾವಿ ಜಿಲ್ಲೆ ಅಥಣಿ ಪಟ್ಟಣದ ಪ್ರದೀಪ ಗುಂಡಾ ಎಂಬುವವರ ಕಬ್ಬಿನ ಗದ್ದೆಯಲ್ಲಿ ಮಹಿಳೆಯ ಶವ ಪತ್ತೆಯಾಗಿತ್ತು. ಈ ಕುರಿತು ಅಥಣಿ ಪೊಲೀಸ್ ರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಸುಜಾತ ತೇಜು ಪವಾರ (34) ಮೃತ ಮಹಿಳೆ ಎಂದು ಗುರುತಿಸಲಾಗಿದೆ. ತನಿಖೆ ಕೈಗೊಂಡ ಅಥಣಿ ಪೊಲೀಸ್ ರು ಮಹಿಳೆ ಕೊಲೆ ರಹಸ್ಯ ಬಿಚ್ಚಿಟ್ಟಿದ್ದಾರೆ. ಮೃತ ಸುಜಾತ ಹಾರೋಗೇರಿ ಪಟ್ಟಣದ ನಿವಾಸಿಯನ್ನ ಮದುವೆಯಾಗಿದ್ದಳು. ವಿವಾದ ಹಿನ್ನೆಲೆ ಮಹಿಳೆ ಗಂಡನ ಮನೆ ಬಿಟ್ಟು ತವರು ಮನೆಯಲ್ಲೇ ಇದ್ದಳು. ಇವಳಿಗೆ ಕುಮಾರ ಕಲ್ಲಪ್ಪ ಹವಾಲ್ದಾರ ಪರಿಚಯ, ಪ್ರೀತಿ ಪ್ರೇಮ ಎಂದು ಸುತ್ತಾಡಿದ್ದಾರೆ. ಅಕ್ರಮ ಸಂಬಂಧ ಹಿನ್ನೆಲೆ ಕುಮಾರ ಸುಜಾತಾಳಿಗೆ ಮದುವೆ ಆಗುವಂತೆ ಪೀಡಿಸುತ್ತಿದ್ದನಂತೆ. ಮಾರ್ಚ್ 05 ರಂದು ಮನೆಯಿಂದ ಬೈಕ್ ಮೇಲೆ ಕರೋದೋಯ್ದ ಕುಮಾರ ಹವಾಲ್ದಾರ್ ಪಟ್ಟಣದ ಹೊರವಲಯದ ಕಬ್ಬಿನ ಗದ್ದೆಯಲ್ಲಿ ಬಟ್ಟೆಯಿಂದ ಕುತ್ತಿಗೆ ಹಾಕಿ ಬಿಗಿದು ಉಸಿರುಗಟ್ಟಿಸಿ ಕೊಲೆ ಮಾಡಿದ್ದಾನೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.
    2
    ಕಬ್ಬಿನ ಗದ್ದೆಯಲ್ಲಿ ಮಹಿಳೆಯ ಶವ ಪತ್ತೆ ;ಮನ್ಮಥನ ಪ್ರೇಮಕ್ಕೆ ಜೀವ ಕಳೆದುಕೊಂಡ ಪ್ರೇಯಸಿ 
ಅಥಣಿ:ಮಹಿಳೆಯರು ಹುಚ್ಚು ಪ್ರೀತಿಗೆ ಬಿದ್ದು  ಅದೆಷ್ಟು ಮೋಸ ಹೋಗ್ತಾರೆ ಅಂದ್ರೆ ಒಂದು ಹಂತಕ್ಕೆ ಮನೆ ಮಕ್ಕಳು ಗಂಡನನ್ನೇ ಬಿಟ್ಟು ಓಡಿ ಹೋಗ್ತಾರೆ. ಹಿಂತಹ ಪ್ರೇಮ ಪ್ರಸಂಗಕ್ಕೆ ಮಹಿಳೆಯೋಬ್ಬಳ ಬರ್ಬರ ಹತ್ಯ ಪ್ರಕರಣ ಬೆಳಕಿಗೆ ಬಂದಿದೆ.
ಬೆಳಗಾವಿ ಜಿಲ್ಲೆ ಅಥಣಿ ಪಟ್ಟಣದ ಪ್ರದೀಪ ಗುಂಡಾ ಎಂಬುವವರ ಕಬ್ಬಿನ ಗದ್ದೆಯಲ್ಲಿ ಮಹಿಳೆಯ ಶವ ಪತ್ತೆಯಾಗಿತ್ತು. ಈ ಕುರಿತು ಅಥಣಿ ಪೊಲೀಸ್ ರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಸುಜಾತ ತೇಜು ಪವಾರ (34) ಮೃತ ಮಹಿಳೆ ಎಂದು ಗುರುತಿಸಲಾಗಿದೆ.
ತನಿಖೆ ಕೈಗೊಂಡ ಅಥಣಿ ಪೊಲೀಸ್ ರು ಮಹಿಳೆ ಕೊಲೆ ರಹಸ್ಯ ಬಿಚ್ಚಿಟ್ಟಿದ್ದಾರೆ. ಮೃತ ಸುಜಾತ ಹಾರೋಗೇರಿ ಪಟ್ಟಣದ ನಿವಾಸಿಯನ್ನ ಮದುವೆಯಾಗಿದ್ದಳು. ವಿವಾದ ಹಿನ್ನೆಲೆ ಮಹಿಳೆ ಗಂಡನ ಮನೆ ಬಿಟ್ಟು ತವರು ಮನೆಯಲ್ಲೇ ಇದ್ದಳು. ಇವಳಿಗೆ ಕುಮಾರ ಕಲ್ಲಪ್ಪ ಹವಾಲ್ದಾರ ಪರಿಚಯ, ಪ್ರೀತಿ ಪ್ರೇಮ ಎಂದು ಸುತ್ತಾಡಿದ್ದಾರೆ. ಅಕ್ರಮ ಸಂಬಂಧ ಹಿನ್ನೆಲೆ ಕುಮಾರ ಸುಜಾತಾಳಿಗೆ ಮದುವೆ ಆಗುವಂತೆ ಪೀಡಿಸುತ್ತಿದ್ದನಂತೆ. ಮಾರ್ಚ್ 05 ರಂದು ಮನೆಯಿಂದ ಬೈಕ್ ಮೇಲೆ ಕರೋದೋಯ್ದ ಕುಮಾರ ಹವಾಲ್ದಾರ್ ಪಟ್ಟಣದ ಹೊರವಲಯದ ಕಬ್ಬಿನ ಗದ್ದೆಯಲ್ಲಿ ಬಟ್ಟೆಯಿಂದ ಕುತ್ತಿಗೆ ಹಾಕಿ ಬಿಗಿದು ಉಸಿರುಗಟ್ಟಿಸಿ ಕೊಲೆ ಮಾಡಿದ್ದಾನೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.
    user_Dr RAMANNA.S.D
    Dr RAMANNA.S.D
    Journalist ಅಥಣಿ, ಬೆಳಗಾವಿ, ಕರ್ನಾಟಕ•
    11 hrs ago
  • ಕರ್ನಾಟಕ ರಾಜ್ಯ ಪದವಿ ಪೂರ್ವ ಕಾಲೇಜುಗಳ ಉಪನ್ಯಾಸಕರ ಸಂಘ, ಬೆಂಗಳೂರ ಜಿಲ್ಲಾ ಘಟಕ ವಿಜಯಪುರ ವಿವಿಧ ಬೇಡಿಕೆ ಈಡೇರಿಸಬೇಕು ಎಂದು ಒತ್ತಾಯಿಸಿ ಜಿಲ್ಲಾಧಿಕಾರಿ ಮುಖಾಂತರ ಶ್ರೀ ಮಧು ಎಸ್ ಬಂಗಾರಪ್ಪನವರು, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವರು, ಮನವಿ ಸಲ್ಲಿಸಿದರು.
    1
    ಕರ್ನಾಟಕ ರಾಜ್ಯ ಪದವಿ ಪೂರ್ವ ಕಾಲೇಜುಗಳ ಉಪನ್ಯಾಸಕರ ಸಂಘ, ಬೆಂಗಳೂರ
ಜಿಲ್ಲಾ ಘಟಕ ವಿಜಯಪುರ ವಿವಿಧ ಬೇಡಿಕೆ ಈಡೇರಿಸಬೇಕು ಎಂದು ಒತ್ತಾಯಿಸಿ ಜಿಲ್ಲಾಧಿಕಾರಿ ಮುಖಾಂತರ ಶ್ರೀ ಮಧು ಎಸ್ ಬಂಗಾರಪ್ಪನವರು,
ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವರು, ಮನವಿ ಸಲ್ಲಿಸಿದರು.
    user_SUNEEL
    SUNEEL
    ವಿಜಯಪುರ, ವಿಜಯಪುರ, ಕರ್ನಾಟಕ•
    11 hrs ago
View latest news on Shuru App
Download_Android
  • Terms & Conditions
  • Career
  • Privacy Policy
  • Blogs
Shuru, a product of Close App Private Limited.