logo
Shuru
Apke Nagar Ki App…
  • Latest News
  • News
  • Politics
  • Elections
  • Viral
  • Astrology
  • Horoscope in Hindi
  • Horoscope in English
  • Latest Political News
logo
Shuru
Apke Nagar Ki App…

ಅಸೆಂಬ್ಲಿನಲ್ಲಿ ಸಿಎಂ ವಿಜಯ್ ತಮಿಳುನಾಡು CM ಆಗಿ ನಿನ್ನೆ ಪ್ರಮಾಣವಚನ ಸ್ವೀಕರಿಸಿದ ವಿಜಯ್, ಇಂದು ಮೊದಲ ಬಾರಿಗೆ ಅಸೆಂಬ್ಲಿ ಪ್ರವೇಶಿಸಿದ್ದಾರೆ. ಸದನದಲ್ಲಿ CM ಆಸನದಲ್ಲಿ ಕುಳಿತಿದ್ದಾರೆ. ಇಷ್ಟು ದಿನ ಸಿನಿಮಾಗಳಲ್ಲಿ ಅಸೆಂಬ್ಲಿ ಡೈಲಾಗ್ ಹೊಡೆಯುತ್ತಿದ್ದ ವಿಜಯ್, ಇನ್ಮುಂದೆ ನಿಜವಾಗಿಯೇ 'ಅಧ್ಯಕ್ಷರೇ' ಎಂದು ಮಾತನಾಡಲಿದ್ದಾರೆ. ಅಸೆಂಬ್ಲಿಗೆ ಬಂದ ವಿಜಯ್‌'ರನ್ನು ನೋಡಿ ಅಭಿಮಾನಿಗಳು ಅಪಾರ ಸಂತಸ ವ್ಯಕ್ತಪಡಿಸುತ್ತಿದ್ದಾರೆ. ಮತ್ತೊಂದೆಡೆ, ನೂತನವಾಗಿ ಆಯ್ಕೆಯಾದ ಶಾಸಕರಿಗೆ ಪ್ರೊಟೆಮ್ ಸ್ಪೀಕರ್ ಪ್ರಮಾಣ ಬೋಧಿಸುತ್ತಿದ್ದಾರೆ. ಚಿತ್ರಮಂದಿರದಿಂದ ವಿಧಾನಸಭೆಗೆ: ಮುಖ್ಯಮಂತ್ರಿ ಪೀಠ ಅಲಂಕರಿಸಿದ ವಿಜಯ್.

3 hrs ago
user_JB NEWS ಕನ್ನಡ
JB NEWS ಕನ್ನಡ
Bidar, Karnataka•
3 hrs ago

ಅಸೆಂಬ್ಲಿನಲ್ಲಿ ಸಿಎಂ ವಿಜಯ್ ತಮಿಳುನಾಡು CM ಆಗಿ ನಿನ್ನೆ ಪ್ರಮಾಣವಚನ ಸ್ವೀಕರಿಸಿದ ವಿಜಯ್, ಇಂದು ಮೊದಲ ಬಾರಿಗೆ ಅಸೆಂಬ್ಲಿ ಪ್ರವೇಶಿಸಿದ್ದಾರೆ. ಸದನದಲ್ಲಿ CM ಆಸನದಲ್ಲಿ ಕುಳಿತಿದ್ದಾರೆ. ಇಷ್ಟು ದಿನ ಸಿನಿಮಾಗಳಲ್ಲಿ ಅಸೆಂಬ್ಲಿ ಡೈಲಾಗ್ ಹೊಡೆಯುತ್ತಿದ್ದ ವಿಜಯ್, ಇನ್ಮುಂದೆ ನಿಜವಾಗಿಯೇ 'ಅಧ್ಯಕ್ಷರೇ' ಎಂದು ಮಾತನಾಡಲಿದ್ದಾರೆ. ಅಸೆಂಬ್ಲಿಗೆ ಬಂದ ವಿಜಯ್‌'ರನ್ನು ನೋಡಿ ಅಭಿಮಾನಿಗಳು ಅಪಾರ ಸಂತಸ ವ್ಯಕ್ತಪಡಿಸುತ್ತಿದ್ದಾರೆ. ಮತ್ತೊಂದೆಡೆ, ನೂತನವಾಗಿ ಆಯ್ಕೆಯಾದ ಶಾಸಕರಿಗೆ ಪ್ರೊಟೆಮ್ ಸ್ಪೀಕರ್ ಪ್ರಮಾಣ ಬೋಧಿಸುತ್ತಿದ್ದಾರೆ. ಚಿತ್ರಮಂದಿರದಿಂದ ವಿಧಾನಸಭೆಗೆ: ಮುಖ್ಯಮಂತ್ರಿ ಪೀಠ ಅಲಂಕರಿಸಿದ ವಿಜಯ್.

More news from Karnataka and nearby areas
  • ಅಸೆಂಬ್ಲಿನಲ್ಲಿ ಸಿಎಂ ವಿಜಯ್ ತಮಿಳುನಾಡು CM ಆಗಿ ನಿನ್ನೆ ಪ್ರಮಾಣವಚನ ಸ್ವೀಕರಿಸಿದ ವಿಜಯ್, ಇಂದು ಮೊದಲ ಬಾರಿಗೆ ಅಸೆಂಬ್ಲಿ ಪ್ರವೇಶಿಸಿದ್ದಾರೆ. ಸದನದಲ್ಲಿ CM ಆಸನದಲ್ಲಿ ಕುಳಿತಿದ್ದಾರೆ. ಇಷ್ಟು ದಿನ ಸಿನಿಮಾಗಳಲ್ಲಿ ಅಸೆಂಬ್ಲಿ ಡೈಲಾಗ್ ಹೊಡೆಯುತ್ತಿದ್ದ ವಿಜಯ್, ಇನ್ಮುಂದೆ ನಿಜವಾಗಿಯೇ 'ಅಧ್ಯಕ್ಷರೇ' ಎಂದು ಮಾತನಾಡಲಿದ್ದಾರೆ. ಅಸೆಂಬ್ಲಿಗೆ ಬಂದ ವಿಜಯ್‌'ರನ್ನು ನೋಡಿ ಅಭಿಮಾನಿಗಳು ಅಪಾರ ಸಂತಸ ವ್ಯಕ್ತಪಡಿಸುತ್ತಿದ್ದಾರೆ. ಮತ್ತೊಂದೆಡೆ, ನೂತನವಾಗಿ ಆಯ್ಕೆಯಾದ ಶಾಸಕರಿಗೆ ಪ್ರೊಟೆಮ್ ಸ್ಪೀಕರ್ ಪ್ರಮಾಣ ಬೋಧಿಸುತ್ತಿದ್ದಾರೆ. ಚಿತ್ರಮಂದಿರದಿಂದ ವಿಧಾನಸಭೆಗೆ: ಮುಖ್ಯಮಂತ್ರಿ ಪೀಠ ಅಲಂಕರಿಸಿದ ವಿಜಯ್.
    1
    ಅಸೆಂಬ್ಲಿನಲ್ಲಿ ಸಿಎಂ ವಿಜಯ್

ತಮಿಳುನಾಡು CM ಆಗಿ ನಿನ್ನೆ ಪ್ರಮಾಣವಚನ ಸ್ವೀಕರಿಸಿದ ವಿಜಯ್, ಇಂದು ಮೊದಲ ಬಾರಿಗೆ ಅಸೆಂಬ್ಲಿ ಪ್ರವೇಶಿಸಿದ್ದಾರೆ. ಸದನದಲ್ಲಿ CM ಆಸನದಲ್ಲಿ ಕುಳಿತಿದ್ದಾರೆ. ಇಷ್ಟು ದಿನ ಸಿನಿಮಾಗಳಲ್ಲಿ ಅಸೆಂಬ್ಲಿ ಡೈಲಾಗ್ ಹೊಡೆಯುತ್ತಿದ್ದ ವಿಜಯ್, ಇನ್ಮುಂದೆ ನಿಜವಾಗಿಯೇ 'ಅಧ್ಯಕ್ಷರೇ' ಎಂದು ಮಾತನಾಡಲಿದ್ದಾರೆ. ಅಸೆಂಬ್ಲಿಗೆ ಬಂದ ವಿಜಯ್‌'ರನ್ನು ನೋಡಿ ಅಭಿಮಾನಿಗಳು ಅಪಾರ ಸಂತಸ ವ್ಯಕ್ತಪಡಿಸುತ್ತಿದ್ದಾರೆ. ಮತ್ತೊಂದೆಡೆ, ನೂತನವಾಗಿ ಆಯ್ಕೆಯಾದ ಶಾಸಕರಿಗೆ ಪ್ರೊಟೆಮ್ ಸ್ಪೀಕರ್ ಪ್ರಮಾಣ ಬೋಧಿಸುತ್ತಿದ್ದಾರೆ.
ಚಿತ್ರಮಂದಿರದಿಂದ ವಿಧಾನಸಭೆಗೆ: ಮುಖ್ಯಮಂತ್ರಿ ಪೀಠ ಅಲಂಕರಿಸಿದ ವಿಜಯ್.
    user_JB NEWS ಕನ್ನಡ
    JB NEWS ಕನ್ನಡ
    Bidar, Karnataka•
    3 hrs ago
  • ಆರು ವರ್ಷಗಳ ಕಾಲ ಬಿಜೆಪಿಯಲ್ಲಿದ್ದ ಪ್ರಮುಖ ರಾಜಕಾರಣಿಯೊಬ್ಬರು ಮತ್ತೆ ಕಾಂಗ್ರೆಸ್‌ಗೆ ಸೇರಲು ನಿರ್ಧರಿಸಿದ್ದಾರೆ. ಅವರ ಈ ರಾಜಕೀಯ ಬದಲಾವಣೆಗೆ ಕಾರಣಗಳೇನು ಎಂಬುದರ ಬಗ್ಗೆ ರಾಜ್ಯ ರಾಜಕಾರಣದಲ್ಲಿ ಕುತೂಹಲ ಮೂಡಿದೆ.
    1
    ಆರು ವರ್ಷಗಳ ಕಾಲ ಬಿಜೆಪಿಯಲ್ಲಿದ್ದ ಪ್ರಮುಖ ರಾಜಕಾರಣಿಯೊಬ್ಬರು ಮತ್ತೆ ಕಾಂಗ್ರೆಸ್‌ಗೆ ಸೇರಲು ನಿರ್ಧರಿಸಿದ್ದಾರೆ. ಅವರ ಈ ರಾಜಕೀಯ ಬದಲಾವಣೆಗೆ ಕಾರಣಗಳೇನು ಎಂಬುದರ ಬಗ್ಗೆ ರಾಜ್ಯ ರಾಜಕಾರಣದಲ್ಲಿ ಕುತೂಹಲ ಮೂಡಿದೆ.
    user_Kalyan karanataka news channel
    Kalyan karanataka news channel
    Journalist Kalaburagi, Karnataka•
    9 hrs ago
  • ಬಳ್ಳಾರಿ ಜಿಲ್ಲೆಯ ಸಿರುಗುಪ್ಪ ತಾಲೂಕಿನ ತೆಕ್ಕಲಕೋಟೆಯಲ್ಲಿ ಕುಡಿಯುವ ನೀರಿನ ಪೈಪ್ ಒಡೆದು ಲಕ್ಷಾಂತರ ಲೀಟರ್ ನೀರು ಪೋಲಾಗುತ್ತಿದೆ. ಬೇಸಿಗೆಯಲ್ಲಿ ಜನರು ನೀರಿಗಾಗಿ ಪರದಾಡುತ್ತಿರುವಾಗ ಅಧಿಕಾರಿಗಳ ನಿರ್ಲಕ್ಷ್ಯದಿಂದ ಅಮೂಲ್ಯ ನೀರು ವ್ಯರ್ಥವಾಗುತ್ತಿರುವುದು ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ. ಕೂಡಲೇ ಪೈಪ್ ದುರಸ್ತಿ ಮಾಡುವಂತೆ ಗ್ರಾಮಸ್ಥರು ಒತ್ತಾಯಿಸಿದ್ದಾರೆ.
    1
    ಬಳ್ಳಾರಿ ಜಿಲ್ಲೆಯ ಸಿರುಗುಪ್ಪ ತಾಲೂಕಿನ ತೆಕ್ಕಲಕೋಟೆಯಲ್ಲಿ ಕುಡಿಯುವ ನೀರಿನ ಪೈಪ್ ಒಡೆದು ಲಕ್ಷಾಂತರ ಲೀಟರ್ ನೀರು ಪೋಲಾಗುತ್ತಿದೆ. ಬೇಸಿಗೆಯಲ್ಲಿ ಜನರು ನೀರಿಗಾಗಿ ಪರದಾಡುತ್ತಿರುವಾಗ ಅಧಿಕಾರಿಗಳ ನಿರ್ಲಕ್ಷ್ಯದಿಂದ ಅಮೂಲ್ಯ ನೀರು ವ್ಯರ್ಥವಾಗುತ್ತಿರುವುದು ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ. ಕೂಡಲೇ ಪೈಪ್ ದುರಸ್ತಿ ಮಾಡುವಂತೆ ಗ್ರಾಮಸ್ಥರು ಒತ್ತಾಯಿಸಿದ್ದಾರೆ.
    user_YADGIR NEWS
    YADGIR NEWS
    Video Creator ಯಾದಗಿರಿ, ಯಾದಗಿರಿ, ಕರ್ನಾಟಕ•
    21 hrs ago
  • ರಾಯಚೂರು ಜಿಲ್ಲೆಯ ದೇವದುರ್ಗ ತಾಲೂಕಿನ ಜಾಲಹಳ್ಳಿ ಗ್ರಾಮ ಪಂಚಾಯತ್ ಕಾರ್ಯಾಲಯದಲ್ಲಿ ಕರ್ನಾಟಕ ರಕ್ಷಣಾ ವೇದಿಕೆ (ಕರವೇ) ತಾಲೂಕು ಘಟಕ ಹಾಗೂ ಜಾಲಹಳ್ಳಿ ಹೋಬಳಿ ಘಟಕದ ವತಿಯಿಂದ ಗ್ರಾಮ ಪಂಚಾಯಿತಿ ಕಾರ್ಯದರ್ಶಿಗಳಿಗೆ ಮನವಿ ಪತ್ರ ಸಲ್ಲಿಸಲಾಯಿತು. ಜಾಲಹಳ್ಳಿಯ ವಾರ್ಡ್ ನಂ. 07ರಲ್ಲಿ ಮಹಿಳೆಯರು ಸಾರ್ವಜನಿಕ ಶೌಚಾಲಯಕ್ಕೆ ಹೋಗುವ ಮುಖ್ಯ ರಸ್ತೆಗೆ ಅಡ್ಡವಾಗಿ ಅನಧಿಕೃತವಾಗಿ ಶೇಡ್ ಹಾಗೂ ಮನೆ ನಿರ್ಮಾಣ ಮಾಡಲಾಗಿದೆ ಎಂದು ಕರವೇ ಮುಖಂಡರು ಆರೋಪಿಸಿದರು. ರಂಗಯ್ಯ ತಂದೆ ಶಿವಪ್ಪ ವಂದಲಿ ಹಾಗೂ ಶಿವನ ತಂದೆ ಶಿವಪ್ಪ ಅವರು ಅಕ್ರಮವಾಗಿ ಶೇಡ್ ನಿರ್ಮಾಣ ಮಾಡಿರುವುದರಿಂದ ಮಹಿಳೆಯರು ಶೌಚಾಲಯಕ್ಕೆ ತೆರಳಲು ತೊಂದರೆ ಉಂಟಾಗಿದೆ ಎಂದು ಮನವಿಯಲ್ಲಿ ಉಲ್ಲೇಖಿಸಲಾಗಿದೆ. ಇದೇ ಶೇಡ್‌ನ ಕೆಳಭಾಗದಲ್ಲಿ ಸಾರ್ವಜನಿಕರಿಗೆ ನೀರು ಸರಬರಾಜು ಮಾಡುವ ಮುಖ್ಯ ಪೈಪ್‌ಗಳು ಹಾದು ಹೋಗುತ್ತಿದ್ದು, ಇದರಿಂದ ಸಾರ್ವಜನಿಕರಿಗೂ ಸಮಸ್ಯೆ ಉಂಟಾಗುತ್ತಿದೆ ರಾಯಚೂರು ಜಿಲ್ಲೆಯ ದೇವದುರ್ಗ ತಾಲೂಕಿನ ಜಾಲಹಳ್ಳಿ ಗ್ರಾಮ ಪಂಚಾಯತ್ ಕಾರ್ಯಾಲಯದಲ್ಲಿ ಕರ್ನಾಟಕ ರಕ್ಷಣಾ ವೇದಿಕೆ (ಕರವೇ) ತಾಲೂಕು ಘಟಕ ಹಾಗೂ ಜಾಲಹಳ್ಳಿ ಹೋಬಳಿ ಘಟಕದ ವತಿಯಿಂದ ಗ್ರಾಮ ಪಂಚಾಯಿತಿ ಕಾರ್ಯದರ್ಶಿಗಳಿಗೆ ಮನವಿ ಪತ್ರ ಸಲ್ಲಿಸಲಾಯಿತು. ಜಾಲಹಳ್ಳಿಯ ವಾರ್ಡ್ ನಂ. 07ರಲ್ಲಿ ಮಹಿಳೆಯರು ಸಾರ್ವಜನಿಕ ಶೌಚಾಲಯಕ್ಕೆ ಹೋಗುವ ಮುಖ್ಯ ರಸ್ತೆಗೆ ಅಡ್ಡವಾಗಿ ಅನಧಿಕೃತವಾಗಿ ಶೇಡ್ ಹಾಗೂ ಮನೆ ನಿರ್ಮಾಣ ಮಾಡಲಾಗಿದೆ ಎಂದು ಕರವೇ ಮುಖಂಡರು ಆರೋಪಿಸಿದರು. ರಂಗಯ್ಯ ತಂದೆ ಶಿವಪ್ಪ ವಂದಲಿ ಹಾಗೂ ಶಿವನ ತಂದೆ ಶಿವಪ್ಪ ಅವರು ಅಕ್ರಮವಾಗಿ ಶೇಡ್ ನಿರ್ಮಾಣ ಮಾಡಿರುವುದರಿಂದ ಮಹಿಳೆಯರು ಶೌಚಾಲಯಕ್ಕೆ ತೆರಳಲು ತೊಂದರೆ ಉಂಟಾಗಿದೆ ಎಂದು ಮನವಿಯಲ್ಲಿ ಉಲ್ಲೇಖಿಸಲಾಗಿದೆ. ಇದೇ ಶೇಡ್‌ನ ಕೆಳಭಾಗದಲ್ಲಿ ಸಾರ್ವಜನಿಕರಿಗೆ ನೀರು ಸರಬರಾಜು ಮಾಡುವ ಮುಖ್ಯ ಪೈಪ್‌ಗಳು ಹಾದು ಹೋಗುತ್ತಿದ್ದು, ಇದರಿಂದ ಸಾರ್ವಜನಿಕರಿಗೂ ಸಮಸ್ಯೆ ಉಂಟಾಗುತ್ತಿದೆ ಎಂದು ತಿಳಿಸಿದರು. ಮಹಿಳೆಯರ ಸಂಚಾರಕ್ಕೆ ಅಡಚಣೆ ಆಗಿರುವುದರಿಂದ ಸಂಬಂಧಪಟ್ಟ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳು ಸ್ಥಳ ಪರಿಶೀಲನೆ ನಡೆಸಿ, ಕಟ್ಟಡ ಪರವಾನಗಿಯನ್ನು ರದ್ದುಪಡಿಸಿ, ಅಕ್ರಮ ಶೇಡ್ ತೆರವುಗೊಳಿಸಬೇಕು ಎಂದು ಆಗ್ರಹಿಸಿದರು. ಒಂದು ವೇಳೆ ಸಂಬಂಧಪಟ್ಟ ಅಧಿಕಾರಿಗಳು ಕ್ರಮ ಕೈಗೊಳ್ಳದಿದ್ದಲ್ಲಿ ಗ್ರಾಮ ಪಂಚಾಯತ್ ಕಾರ್ಯಾಲಯದ ಮುಂದೆ ಪ್ರತಿಭಟನೆ ನಡೆಸಲಾಗುವುದು ಎಂದು ಕರವೇ ಮುಖಂಡರು ಎಚ್ಚರಿಕೆ ನೀಡಿದರು. ಈ ಸಂದರ್ಭದಲ್ಲಿ ನಂದಪ್ಪ ಪಿ. ಮಡ್ಡಿ (ಕರವೇ ತಾಲೂಕು ಅಧ್ಯಕ್ಷರು), ರಂಗಣ್ಣ ಕೋಲ್ಕಾರ್, ಗುರುನಾಥ್ ರೆಡ್ಡಿ (ತಾಲೂಕು ಪ್ರಧಾನ ಕಾರ್ಯದರ್ಶಿ), ಮೌನೇಶ್ ದೇಸಾಯಿ, ರಾಮಣ್ಣ ತೆಗ್ಗಳ್ಳಿ (ಗ್ರಾಮ ಪಂಚಾಯತ್ ಸದಸ್ಯರು), ಚನ್ನಬಸವ (ಗ್ರಾಮ ಪಂಚಾಯತ್ ಸದಸ್ಯರು), ಬಸಮ್ಮ (ಗ್ರಾಮ ಪಂಚಾಯತ್ ಸದಸ್ಯರು), ರಮೇಶ್, ರಂಗಪ್ಪ ಬಂಡಿ, ಭೀಮಣ್ಣ ನಾಯಕ್ (ತಾಲೂಕು ಸಂಚಾಲಕರು), ಅಮರೇಶ್ (ಹೋಬಳಿ ಉಪಾಧ್ಯಕ್ಷರು), ತಮ್ಮಣ್ಣ, ವೆಂಕಟೇಶ್ (ಜಾಲಹಳ್ಳಿ ಗ್ರಾಮ ಘಟಕ ಉಪಾಧ್ಯಕ್ಷರು) ಸೇರಿದಂತೆ ಹಲವರು ಉಪಸ್ಥಿತರಿದ್ದರು. 🖋️ ವರದಿ:ಖಾಜಾ ಹುಸೇನ್ ಬಾಬಾ ಜಾಲಹಳ್ಳಿ
    1
    ರಾಯಚೂರು ಜಿಲ್ಲೆಯ ದೇವದುರ್ಗ ತಾಲೂಕಿನ ಜಾಲಹಳ್ಳಿ ಗ್ರಾಮ ಪಂಚಾಯತ್ ಕಾರ್ಯಾಲಯದಲ್ಲಿ ಕರ್ನಾಟಕ ರಕ್ಷಣಾ ವೇದಿಕೆ (ಕರವೇ) ತಾಲೂಕು ಘಟಕ ಹಾಗೂ ಜಾಲಹಳ್ಳಿ ಹೋಬಳಿ ಘಟಕದ ವತಿಯಿಂದ ಗ್ರಾಮ ಪಂಚಾಯಿತಿ ಕಾರ್ಯದರ್ಶಿಗಳಿಗೆ ಮನವಿ ಪತ್ರ ಸಲ್ಲಿಸಲಾಯಿತು.

ಜಾಲಹಳ್ಳಿಯ ವಾರ್ಡ್ ನಂ. 07ರಲ್ಲಿ ಮಹಿಳೆಯರು ಸಾರ್ವಜನಿಕ ಶೌಚಾಲಯಕ್ಕೆ ಹೋಗುವ ಮುಖ್ಯ ರಸ್ತೆಗೆ ಅಡ್ಡವಾಗಿ ಅನಧಿಕೃತವಾಗಿ ಶೇಡ್ ಹಾಗೂ ಮನೆ ನಿರ್ಮಾಣ ಮಾಡಲಾಗಿದೆ ಎಂದು ಕರವೇ ಮುಖಂಡರು ಆರೋಪಿಸಿದರು. ರಂಗಯ್ಯ ತಂದೆ ಶಿವಪ್ಪ ವಂದಲಿ ಹಾಗೂ ಶಿವನ ತಂದೆ ಶಿವಪ್ಪ ಅವರು ಅಕ್ರಮವಾಗಿ ಶೇಡ್ ನಿರ್ಮಾಣ ಮಾಡಿರುವುದರಿಂದ ಮಹಿಳೆಯರು ಶೌಚಾಲಯಕ್ಕೆ ತೆರಳಲು ತೊಂದರೆ ಉಂಟಾಗಿದೆ ಎಂದು ಮನವಿಯಲ್ಲಿ ಉಲ್ಲೇಖಿಸಲಾಗಿದೆ.

ಇದೇ ಶೇಡ್‌ನ ಕೆಳಭಾಗದಲ್ಲಿ ಸಾರ್ವಜನಿಕರಿಗೆ ನೀರು ಸರಬರಾಜು ಮಾಡುವ ಮುಖ್ಯ ಪೈಪ್‌ಗಳು ಹಾದು ಹೋಗುತ್ತಿದ್ದು, ಇದರಿಂದ ಸಾರ್ವಜನಿಕರಿಗೂ ಸಮಸ್ಯೆ ಉಂಟಾಗುತ್ತಿದೆ 
ರಾಯಚೂರು ಜಿಲ್ಲೆಯ ದೇವದುರ್ಗ ತಾಲೂಕಿನ ಜಾಲಹಳ್ಳಿ ಗ್ರಾಮ ಪಂಚಾಯತ್ ಕಾರ್ಯಾಲಯದಲ್ಲಿ ಕರ್ನಾಟಕ ರಕ್ಷಣಾ ವೇದಿಕೆ (ಕರವೇ) ತಾಲೂಕು ಘಟಕ ಹಾಗೂ ಜಾಲಹಳ್ಳಿ ಹೋಬಳಿ ಘಟಕದ ವತಿಯಿಂದ ಗ್ರಾಮ ಪಂಚಾಯಿತಿ ಕಾರ್ಯದರ್ಶಿಗಳಿಗೆ ಮನವಿ ಪತ್ರ ಸಲ್ಲಿಸಲಾಯಿತು.
ಜಾಲಹಳ್ಳಿಯ ವಾರ್ಡ್ ನಂ. 07ರಲ್ಲಿ ಮಹಿಳೆಯರು ಸಾರ್ವಜನಿಕ ಶೌಚಾಲಯಕ್ಕೆ ಹೋಗುವ ಮುಖ್ಯ ರಸ್ತೆಗೆ ಅಡ್ಡವಾಗಿ ಅನಧಿಕೃತವಾಗಿ ಶೇಡ್ ಹಾಗೂ ಮನೆ ನಿರ್ಮಾಣ ಮಾಡಲಾಗಿದೆ ಎಂದು ಕರವೇ ಮುಖಂಡರು ಆರೋಪಿಸಿದರು. ರಂಗಯ್ಯ ತಂದೆ ಶಿವಪ್ಪ ವಂದಲಿ ಹಾಗೂ ಶಿವನ ತಂದೆ ಶಿವಪ್ಪ ಅವರು ಅಕ್ರಮವಾಗಿ ಶೇಡ್ ನಿರ್ಮಾಣ ಮಾಡಿರುವುದರಿಂದ ಮಹಿಳೆಯರು ಶೌಚಾಲಯಕ್ಕೆ ತೆರಳಲು ತೊಂದರೆ ಉಂಟಾಗಿದೆ ಎಂದು ಮನವಿಯಲ್ಲಿ ಉಲ್ಲೇಖಿಸಲಾಗಿದೆ.
ಇದೇ ಶೇಡ್‌ನ ಕೆಳಭಾಗದಲ್ಲಿ ಸಾರ್ವಜನಿಕರಿಗೆ ನೀರು ಸರಬರಾಜು ಮಾಡುವ ಮುಖ್ಯ ಪೈಪ್‌ಗಳು ಹಾದು ಹೋಗುತ್ತಿದ್ದು, ಇದರಿಂದ ಸಾರ್ವಜನಿಕರಿಗೂ ಸಮಸ್ಯೆ ಉಂಟಾಗುತ್ತಿದೆ ಎಂದು ತಿಳಿಸಿದರು. ಮಹಿಳೆಯರ ಸಂಚಾರಕ್ಕೆ ಅಡಚಣೆ ಆಗಿರುವುದರಿಂದ ಸಂಬಂಧಪಟ್ಟ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳು ಸ್ಥಳ ಪರಿಶೀಲನೆ ನಡೆಸಿ, ಕಟ್ಟಡ ಪರವಾನಗಿಯನ್ನು ರದ್ದುಪಡಿಸಿ, ಅಕ್ರಮ ಶೇಡ್ ತೆರವುಗೊಳಿಸಬೇಕು ಎಂದು ಆಗ್ರಹಿಸಿದರು.
ಒಂದು ವೇಳೆ ಸಂಬಂಧಪಟ್ಟ ಅಧಿಕಾರಿಗಳು ಕ್ರಮ ಕೈಗೊಳ್ಳದಿದ್ದಲ್ಲಿ ಗ್ರಾಮ ಪಂಚಾಯತ್ ಕಾರ್ಯಾಲಯದ ಮುಂದೆ ಪ್ರತಿಭಟನೆ ನಡೆಸಲಾಗುವುದು ಎಂದು ಕರವೇ ಮುಖಂಡರು ಎಚ್ಚರಿಕೆ ನೀಡಿದರು.
ಈ ಸಂದರ್ಭದಲ್ಲಿ ನಂದಪ್ಪ ಪಿ. ಮಡ್ಡಿ (ಕರವೇ ತಾಲೂಕು ಅಧ್ಯಕ್ಷರು), ರಂಗಣ್ಣ ಕೋಲ್ಕಾರ್, ಗುರುನಾಥ್ ರೆಡ್ಡಿ (ತಾಲೂಕು ಪ್ರಧಾನ ಕಾರ್ಯದರ್ಶಿ), ಮೌನೇಶ್ ದೇಸಾಯಿ, ರಾಮಣ್ಣ ತೆಗ್ಗಳ್ಳಿ (ಗ್ರಾಮ ಪಂಚಾಯತ್ ಸದಸ್ಯರು), ಚನ್ನಬಸವ (ಗ್ರಾಮ ಪಂಚಾಯತ್ ಸದಸ್ಯರು), ಬಸಮ್ಮ (ಗ್ರಾಮ ಪಂಚಾಯತ್ ಸದಸ್ಯರು), ರಮೇಶ್, ರಂಗಪ್ಪ ಬಂಡಿ, ಭೀಮಣ್ಣ ನಾಯಕ್ (ತಾಲೂಕು ಸಂಚಾಲಕರು), ಅಮರೇಶ್ (ಹೋಬಳಿ ಉಪಾಧ್ಯಕ್ಷರು), ತಮ್ಮಣ್ಣ, ವೆಂಕಟೇಶ್ (ಜಾಲಹಳ್ಳಿ ಗ್ರಾಮ ಘಟಕ ಉಪಾಧ್ಯಕ್ಷರು) ಸೇರಿದಂತೆ ಹಲವರು ಉಪಸ್ಥಿತರಿದ್ದರು.
🖋️ ವರದಿ:ಖಾಜಾ ಹುಸೇನ್ ಬಾಬಾ ಜಾಲಹಳ್ಳಿ
    user_Khajahussain Baba Jalahalli
    Khajahussain Baba Jalahalli
    Pharmacist ದೇವದುರ್ಗ, ರಾಯಚೂರು, ಕರ್ನಾಟಕ•
    3 hrs ago
  • ಮದುವೆ ಮನೆಯವರ ವೈಯಕ್ತಿಕ ದ್ವೇಷದಿಂದ ವಿಜಯಪುರ ಜಿಲ್ಲೆಯ ಬಸ್ತಿಹಾಳದ ಬಸವೇಶ್ವರ ದೇವಸ್ಥಾನದ ಮುಖ್ಯ ಬಾಗಿಲನ್ನು ಲಾಕ್ ಮಾಡಲಾಗಿದೆ. ಇದರಿಂದಾಗಿ ಭಕ್ತರು ದೇವಸ್ಥಾನ ಪ್ರವೇಶಿಸಲು ಸಾಧ್ಯವಾಗದೆ ಪರದಾಡುತ್ತಿದ್ದಾರೆ.
    5
    ಮದುವೆ ಮನೆಯವರ ವೈಯಕ್ತಿಕ ದ್ವೇಷದಿಂದ ವಿಜಯಪುರ ಜಿಲ್ಲೆಯ ಬಸ್ತಿಹಾಳದ ಬಸವೇಶ್ವರ ದೇವಸ್ಥಾನದ ಮುಖ್ಯ ಬಾಗಿಲನ್ನು ಲಾಕ್ ಮಾಡಲಾಗಿದೆ. ಇದರಿಂದಾಗಿ ಭಕ್ತರು ದೇವಸ್ಥಾನ ಪ್ರವೇಶಿಸಲು ಸಾಧ್ಯವಾಗದೆ ಪರದಾಡುತ್ತಿದ್ದಾರೆ.
    user_Balappagoud patil Balappagoud patil
    Balappagoud patil Balappagoud patil
    ಸಿಂದಗಿ, ವಿಜಯಪುರ, ಕರ್ನಾಟಕ•
    13 hrs ago
  • ಜೈಭೀಮ್ ನ್ಯೂಸ್ 4ನೇ ವರ್ಷದ್ ವಾರ್ಶಿಕೋತ್ಸವದ ಅಂಗವಾಗಿ ಘಟಪ್ರಭದಲ್ಲಿ ಚಾನಲ್ ರಾಜ್ಯ ಸಮಿತಿ ಪದಾಧಿಕಾರಿಗಳ ಆಯ್ಕೆ ಮತ್ತು 135ನೇ ಅಂಬೇಡಕರ್ ಜಯಂತಿ ಕಾರ್ಯಕ್ರಮ ಜೈಭೀಮ್ ನ್ಯೂಸ್ ಚಾನಲ್ ರಾಜ್ಯ ಸಮಿತಿಯಲ್ಲಿ ಜಾಕಿರಾ ಹುಸೇನ್ ಅಧ್ಯಕ್ಷರ ಮತ್ತು ಮಲ್ಲಿಕಾರ್ಜುನ ಛಲವಾದಿ ರಾಜಾನಕೊಲ್ಲೂರ್ ಇವರು ರಾಜ್ಯ ಕಾರ್ಯದರ್ಶಿ ಯಾಗಿ ಆಯ್ಕೆ ಮಾಡಲಾಯಿತು
    2
    ಜೈಭೀಮ್ ನ್ಯೂಸ್ 4ನೇ ವರ್ಷದ್ ವಾರ್ಶಿಕೋತ್ಸವದ ಅಂಗವಾಗಿ ಘಟಪ್ರಭದಲ್ಲಿ ಚಾನಲ್ ರಾಜ್ಯ ಸಮಿತಿ ಪದಾಧಿಕಾರಿಗಳ ಆಯ್ಕೆ ಮತ್ತು 135ನೇ ಅಂಬೇಡಕರ್ ಜಯಂತಿ ಕಾರ್ಯಕ್ರಮ 
ಜೈಭೀಮ್ ನ್ಯೂಸ್ ಚಾನಲ್ ರಾಜ್ಯ ಸಮಿತಿಯಲ್ಲಿ ಜಾಕಿರಾ ಹುಸೇನ್ ಅಧ್ಯಕ್ಷರ ಮತ್ತು ಮಲ್ಲಿಕಾರ್ಜುನ ಛಲವಾದಿ ರಾಜಾನಕೊಲ್ಲೂರ್ ಇವರು ರಾಜ್ಯ ಕಾರ್ಯದರ್ಶಿ ಯಾಗಿ ಆಯ್ಕೆ ಮಾಡಲಾಯಿತು
    user_ಮಲ್ಲಿಕಾರ್ಜುನ ಚಲವಾದಿ ರಾಜನಕೋಳೂರು
    ಮಲ್ಲಿಕಾರ್ಜುನ ಚಲವಾದಿ ರಾಜನಕೋಳೂರು
    Electrician ಹುಣಸಗಿ, ಯಾದಗಿರಿ, ಕರ್ನಾಟಕ•
    4 hrs ago
  • ರಾಜಕೀಯ ಅಂದರೆ ಕೇವಲ ಭಾಷಣ ಅಲ್ಲ… ಮಾನವೀಯತೆಯೂ ಹೌದು!.......... ಅಪಘಾತದಲ್ಲಿ ಗಾಯಗೊಂಡು ರಸ್ತೆಯಲ್ಲಿ ಬಿದ್ದಿದ್ದ ಅಪರಿಚಿತ ವ್ಯಕ್ತಿಗಳನ್ನು ತಮ್ಮ ಸ್ವಂತ ಕಾರಿನಲ್ಲಿ ಆಸ್ಪತ್ರೆಗೆ ಕರೆದುಕೊಂಡು ಹೋಗಿ, ತಕ್ಷಣ ಪ್ರಥಮ ಚಿಕಿತ್ಸೆ ಕೊಡಿಸಿ ಮಾನವೀಯತೆ ಮೆರೆದ ಮೂಡಿಗೆರೆ ಜನಪ್ರಿಯ ಶಾಸಕಿ ನಯನ ಮೋಟಮ್ಮ. 🙏 ಸಂಕಷ್ಟದ ಸಮಯದಲ್ಲಿ ನೆರವಿಗೆ ಧಾವಿಸಿದ ಈ ಕಾರ್ಯಕ್ಕೆ ಸಾರ್ವಜನಿಕರಿಂದ ವ್ಯಾಪಕ ಮೆಚ್ಚುಗೆ ವ್ಯಕ್ತವಾಗಿದೆ. ಮಾನವೀಯತೆ ಇನ್ನೂ ಜೀವಂತವಾಗಿದೆ ಎಂಬುದಕ್ಕೆ ಇದು ನಿಜವಾದ ಉದಾಹರಣೆ.
    1
    ರಾಜಕೀಯ ಅಂದರೆ ಕೇವಲ ಭಾಷಣ ಅಲ್ಲ… ಮಾನವೀಯತೆಯೂ ಹೌದು!..........
ಅಪಘಾತದಲ್ಲಿ ಗಾಯಗೊಂಡು ರಸ್ತೆಯಲ್ಲಿ ಬಿದ್ದಿದ್ದ ಅಪರಿಚಿತ ವ್ಯಕ್ತಿಗಳನ್ನು ತಮ್ಮ ಸ್ವಂತ ಕಾರಿನಲ್ಲಿ ಆಸ್ಪತ್ರೆಗೆ ಕರೆದುಕೊಂಡು ಹೋಗಿ, ತಕ್ಷಣ ಪ್ರಥಮ ಚಿಕಿತ್ಸೆ ಕೊಡಿಸಿ ಮಾನವೀಯತೆ ಮೆರೆದ ಮೂಡಿಗೆರೆ ಜನಪ್ರಿಯ ಶಾಸಕಿ ನಯನ ಮೋಟಮ್ಮ. 🙏
ಸಂಕಷ್ಟದ ಸಮಯದಲ್ಲಿ ನೆರವಿಗೆ ಧಾವಿಸಿದ ಈ ಕಾರ್ಯಕ್ಕೆ ಸಾರ್ವಜನಿಕರಿಂದ ವ್ಯಾಪಕ ಮೆಚ್ಚುಗೆ ವ್ಯಕ್ತವಾಗಿದೆ. ಮಾನವೀಯತೆ ಇನ್ನೂ ಜೀವಂತವಾಗಿದೆ ಎಂಬುದಕ್ಕೆ ಇದು ನಿಜವಾದ ಉದಾಹರಣೆ.
    user_Raichur News
    Raichur News
    Local News Reporter ಮಾನ್ವಿ, ರಾಯಚೂರು, ಕರ್ನಾಟಕ•
    3 hrs ago
  • ರಾಯಚೂರು ಜಿಲ್ಲೆಯ ಮಾನ್ವಿ ತಾಲ್ಲೂಕಿನ ಸಂಗಾಪುರ ರಸ್ತೆಯು ಹದಗೆಟ್ಟಿದ್ದು, ಇಲ್ಲಿನ ಜನರಿಗೆ ತೀವ್ರ ತೊಂದರೆಯಾಗಿದೆ. ಈ ರಸ್ತೆ ಸಮಸ್ಯೆಯನ್ನು ಪರಿಹರಿಸಲು ಯಾರೊಬ್ಬರೂ ಮುಂದೆ ಬರುತ್ತಿಲ್ಲ ಎಂದು ಸ್ಥಳೀಯರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.
    1
    ರಾಯಚೂರು ಜಿಲ್ಲೆಯ ಮಾನ್ವಿ ತಾಲ್ಲೂಕಿನ ಸಂಗಾಪುರ ರಸ್ತೆಯು ಹದಗೆಟ್ಟಿದ್ದು, ಇಲ್ಲಿನ ಜನರಿಗೆ ತೀವ್ರ ತೊಂದರೆಯಾಗಿದೆ. ಈ ರಸ್ತೆ ಸಮಸ್ಯೆಯನ್ನು ಪರಿಹರಿಸಲು ಯಾರೊಬ್ಬರೂ ಮುಂದೆ ಬರುತ್ತಿಲ್ಲ ಎಂದು ಸ್ಥಳೀಯರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.
    user_Suresh
    Suresh
    Grain Distributor ಮಾನ್ವಿ, ರಾಯಚೂರು, ಕರ್ನಾಟಕ•
    6 hrs ago
View latest news on Shuru App
Download_Android
  • Terms & Conditions
  • Career
  • Privacy Policy
  • Blogs
Shuru, a product of Close App Private Limited.