Shuru
Apke Nagar Ki App…
ಜಾತಿ ಜನಗಣತಿಗೆ ಮೋದಿ ಯಾಕೆ ಹೆದರುತ್ತಾರೆ?": ಲೋಕಸಭೆಯಲ್ಲಿ ಪ್ರಿಯಾಂಕಾ ಗಾಂಧಿ ಪ್ರಶ್ನೆ. ಜಾತಿ ಜನಗಣತಿಗೆ ಮೋದಿ ಯಾಕೆ ಹೆದರುತ್ತಾರೆ?.. ಪ್ರಿಯಾಂಕಾ ಗಾಂಧಿ ಮಹಿಳಾ ಹಕ್ಕುಗಳ ಚಾಂಪಿಯನ್ ಎಂಬಂತೆ BJP ಬಿಂಬಿಸಿಕೊಳ್ಳುತ್ತಿದೆ ಎಂದು ಕಾಂಗ್ರೆಸ್ MP ಪ್ರಿಯಾಂಕಾ ಗಾಂಧಿ ಲೋಕಸಭೆಯಲ್ಲಿ ಟೀಕಿಸಿದ್ದಾರೆ. 'ಮಹಿಳಾ ಮೀಸಲಾತಿ ನೀಡುವಂತೆ 2018ರಲ್ಲೇ PMಗೆ ರಾಹುಲ್ ಪತ್ರ ಬರೆದಿದ್ದರು. ಇದನ್ನು 2019ರಿಂದ ಜಾರಿಗೆ ತನ್ನಿ ಎಂದಿದ್ದರು. ಈ ಹಿಂದೆಯೇ INC ಈ ಕುರಿತು ಮಸೂದೆ ಕೂಡ ಮಂಡಿಸಿತ್ತು. ಡಿಲಿಮಿಟೇಶನ್ ಹಿಂದೆ ಪಿತೂರಿ ಇದೆ. ಜಾತಿ ಜನಗಣತಿಗೆ ಮೋದಿ ಯಾಕೆ ಹೆದರುತ್ತಾರೆ? OBCಗಳಿಗೆ ನ್ಯಾಯ ಸಿಗಲೇಬೇಕು' ಎಂದು ಸಂದರ್ಭದಲ್ಲಿ ಪ್ರಿಯಾಂಕಾ ಒತ್ತಾಯಿಸಿದ್ದಾರೆ.
JB NEWS ಕನ್ನಡ
ಜಾತಿ ಜನಗಣತಿಗೆ ಮೋದಿ ಯಾಕೆ ಹೆದರುತ್ತಾರೆ?": ಲೋಕಸಭೆಯಲ್ಲಿ ಪ್ರಿಯಾಂಕಾ ಗಾಂಧಿ ಪ್ರಶ್ನೆ. ಜಾತಿ ಜನಗಣತಿಗೆ ಮೋದಿ ಯಾಕೆ ಹೆದರುತ್ತಾರೆ?.. ಪ್ರಿಯಾಂಕಾ ಗಾಂಧಿ ಮಹಿಳಾ ಹಕ್ಕುಗಳ ಚಾಂಪಿಯನ್ ಎಂಬಂತೆ BJP ಬಿಂಬಿಸಿಕೊಳ್ಳುತ್ತಿದೆ ಎಂದು ಕಾಂಗ್ರೆಸ್ MP ಪ್ರಿಯಾಂಕಾ ಗಾಂಧಿ ಲೋಕಸಭೆಯಲ್ಲಿ ಟೀಕಿಸಿದ್ದಾರೆ. 'ಮಹಿಳಾ ಮೀಸಲಾತಿ ನೀಡುವಂತೆ 2018ರಲ್ಲೇ PMಗೆ ರಾಹುಲ್ ಪತ್ರ ಬರೆದಿದ್ದರು. ಇದನ್ನು 2019ರಿಂದ ಜಾರಿಗೆ ತನ್ನಿ ಎಂದಿದ್ದರು. ಈ ಹಿಂದೆಯೇ INC ಈ ಕುರಿತು ಮಸೂದೆ ಕೂಡ ಮಂಡಿಸಿತ್ತು. ಡಿಲಿಮಿಟೇಶನ್ ಹಿಂದೆ ಪಿತೂರಿ ಇದೆ. ಜಾತಿ ಜನಗಣತಿಗೆ ಮೋದಿ ಯಾಕೆ ಹೆದರುತ್ತಾರೆ? OBCಗಳಿಗೆ ನ್ಯಾಯ ಸಿಗಲೇಬೇಕು' ಎಂದು ಸಂದರ್ಭದಲ್ಲಿ ಪ್ರಿಯಾಂಕಾ ಒತ್ತಾಯಿಸಿದ್ದಾರೆ.
More news from Karnataka and nearby areas
- ಜಾತಿ ಜನಗಣತಿಗೆ ಮೋದಿ ಯಾಕೆ ಹೆದರುತ್ತಾರೆ?": ಲೋಕಸಭೆಯಲ್ಲಿ ಪ್ರಿಯಾಂಕಾ ಗಾಂಧಿ ಪ್ರಶ್ನೆ. ಜಾತಿ ಜನಗಣತಿಗೆ ಮೋದಿ ಯಾಕೆ ಹೆದರುತ್ತಾರೆ?.. ಪ್ರಿಯಾಂಕಾ ಗಾಂಧಿ ಮಹಿಳಾ ಹಕ್ಕುಗಳ ಚಾಂಪಿಯನ್ ಎಂಬಂತೆ BJP ಬಿಂಬಿಸಿಕೊಳ್ಳುತ್ತಿದೆ ಎಂದು ಕಾಂಗ್ರೆಸ್ MP ಪ್ರಿಯಾಂಕಾ ಗಾಂಧಿ ಲೋಕಸಭೆಯಲ್ಲಿ ಟೀಕಿಸಿದ್ದಾರೆ. 'ಮಹಿಳಾ ಮೀಸಲಾತಿ ನೀಡುವಂತೆ 2018ರಲ್ಲೇ PMಗೆ ರಾಹುಲ್ ಪತ್ರ ಬರೆದಿದ್ದರು. ಇದನ್ನು 2019ರಿಂದ ಜಾರಿಗೆ ತನ್ನಿ ಎಂದಿದ್ದರು. ಈ ಹಿಂದೆಯೇ INC ಈ ಕುರಿತು ಮಸೂದೆ ಕೂಡ ಮಂಡಿಸಿತ್ತು. ಡಿಲಿಮಿಟೇಶನ್ ಹಿಂದೆ ಪಿತೂರಿ ಇದೆ. ಜಾತಿ ಜನಗಣತಿಗೆ ಮೋದಿ ಯಾಕೆ ಹೆದರುತ್ತಾರೆ? OBCಗಳಿಗೆ ನ್ಯಾಯ ಸಿಗಲೇಬೇಕು' ಎಂದು ಸಂದರ್ಭದಲ್ಲಿ ಪ್ರಿಯಾಂಕಾ ಒತ್ತಾಯಿಸಿದ್ದಾರೆ.1
- ಬಳ್ಳಾರಿ ನಗರದ ಗಡಿಗಿ ಚೆನ್ನಪ್ಪ (ರಾಯಲ್) ವೃತ್ತದ ಬಳಿಯ ಟ್ರಾಫಿಕ್ ಸಮಸ್ಯೆಯನ್ನು ಶಾಸಕ ನಾರಾ ಭರತ್ ರೆಡ್ಡಿ ಅವರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದರು 🚦 ಸಂಚಾರ ದಟ್ಟಣೆ ಹಾಗೂ ಸಾರ್ವಜನಿಕರಿಗೆ ಉಂಟಾಗುತ್ತಿರುವ ತೊಂದರೆಗಳನ್ನು ಗಮನಿಸಿ, ಸಮಸ್ಯೆ ಪರಿಹಾರಕ್ಕೆ ಅಗತ್ಯ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು. ನಗರದಲ್ಲಿ ಟ್ರಾಫಿಕ್ ಸಮಸ್ಯೆ ನಿವಾರಣೆಗಾಗಿ ಶೀಘ್ರ ಕ್ರಮ ಕೈಗೊಳ್ಳಲಾಗುತ್ತದೆ ಎಂಬ ನಿರೀಕ್ಷೆ ವ್ಯಕ್ತವಾಗಿದೆ.1
- कर्नाटक के यादगिर में दर्दनाक सड़क हादसा सामने आया है। तेज रफ्तार कार और एक निजी बस की आमने-सामने टक्कर के बाद दोनों वाहनों में भीषण आग लग गई। आग इतनी तेजी से फैली कि कार सवार 7 लोग जिंदा जल गए। घटना के बाद इलाके में अफरा-तफरी मच गई। स्थानीय लोगों ने बचाव की कोशिश की, लेकिन आग की लपटें इतनी तेज थीं कि किसी को बचाया नहीं जा सका। सूचना मिलते ही पुलिस और दमकल की टीमें मौके पर पहुंचीं और आग पर काबू पाया। फिलहाल हादसे के कारणों की जांच की जा रही है, वहीं इस भयावह घटना से पूरे इलाके में सनसनी फैल गई है।1
- ಗದಗ ಜಿಲ್ಲಾ ಮುಂಡರಗಿ ತಾಲೂಕಿನಲ್ಲಿ ತುಂಗಭದ್ರಾ ನದಿ ತಾಯಿಯ ಒಡಲು ಬಗೆಯುತ್ತಿರುವ ದಂದೆ ಕೊರರು ರಾಜಾರೋಷವಾಗಿ ಅಕ್ರಮ ಮರಳು ಸಾಗಾಟ ಗಣಿಗಾರಿಕೆ ಮೇಲೆ ದಾಳಿ ನಡೆಸಿ ಸುಮಾರು ಆರಕ್ಕು ಹೆಚ್ಚು ಮರಳು ತುಂಬಿದ ಟ್ರ್ಯಾಕ್ಟರ್ ವಶ ಪಡಿಸಿಕೊಂಡಿದ್ದಾರೆ ಸದ್ಯ ಮುಂಡರಗಿ ಪೊಲೀಸ ಠಾಣಾ ದಲ್ಲಿ ವಾಹನಗಳು ಇವೆ1
- ಉತ್ತರ ಕನ್ನಡ ಜಿಲ್ಲೆಯ ಅಂಕೋಲಾ ತಾಲ್ಲೂಕಿನ ಕಂಚಿನಬಾಗಿಲ ಸಮೀಪ ರಾಷ್ಟ್ರೀಯ ಹೆದ್ದಾರಿಯಲ್ಲಿ ಎಥೆನಾಲ್ ತುಂಬಿದ್ದ ಟ್ಯಾಂಕರ್ ಸ್ಫೋಟಗೊಂಡ . ಸ್ಪೋಟದ ತೀವ್ರತೆಗೆ ಜನ ಬೆಚ್ಚಿ ಬಿದ್ದಿದ್ದಾರೆ.. ಬೆಂಕಿ ಹೋತ್ತಿಉರಿಯುತ್ತಿರುವ ದೃಶ್ಯ ಜನರ ಎದೆ ಝಲ್ಲೆನ್ನುವಂತೆ ಮಾಡಿದೆ.. ಸುಮಾರು ಗಂಟೆಗಳ ಕಾಲ ಈ ಸ್ಥಳದಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿತ್ತು.1
- ಗದಗ ಜಿಲ್ಲಾ ಮುಂಡರಗಿ ತಾಲೂಕಿನ ನಾಗರಹಳ್ಳಿ ಗ್ರಾಮದಲ್ಲಿರುವ ಶ್ರೀ ದುರ್ಗಾದೇವಿ ದೇವಸ್ಥಾನದಲ್ಲಿ ಪ್ರತಿ ದಿನ ಬೆಳಿಗ್ಗೆಯಿಂದ ಸಂಜೆಯವರೆಗೆ ಇಸ್ಪೀಟ್ ಆಟದಲ್ಲಿ ನಿರತರಾಗಿದ್ದು ದೇವಸ್ಥಾನದಲ್ಲಿ ತುಂಬಾ ಗಲಿಜು ಮತ್ತು ದುಶ್ಚಟಗಳ ತಾಣವಾಗಿದೆ ಇದನ್ನು ಅಧಿಕಾರಿಗಳು ತಡೆಯಬೇಕು ಎಂದು ಮೈಲಾರಪ್ಪ ಕಲಕೇರಿ ಅವರು ಆಗ್ರಹಿಸಿದರು3
- ಚಿತ್ರದುರ್ಗದ ಸಂಗೊಳ್ಳಿ ರಾಯಣ್ಣ ವೃತ್ತದಲ್ಲಿ ಅಪರಿಚಿತ ವಾಹನ ಡಿಕ್ಕಿ ಹೊಡೆದು ತಡೆಗೋಡೆ ದ್ವಂಸಗೊಂಡ ಘಟನೆ ನಡೆದಿದೆ. ಹೊಳಲ್ಕೆರೆ ರಸ್ತೆಯ ಸ್ವಾತಂತ್ರ್ಯ ಸೇನಾನಿ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ವೃತ್ತದ ತಡೆಗೋಡೆಗೆ ಡಿಕ್ಕಿ ಹೊಡೆದು ಘಟನೆ ನಡೆದಿದ್ದು ವೃತ್ತದ ಸುತ್ತಲೂ ಸ್ಟೀಲ್ ರೀಲ್ ಮಾಡಲಾಗಿತ್ತು ಅಪರಿಚತ ವಾಹನ ಡಿಕ್ಕಿ ಹೊಡದ ಪರಿಣಾಮ ಸ್ಟೀಲ್ ರೀಲ್ ಧ್ವಂಸಗೊಂಡಿದೆ.1
- Post by Suresh Belagere1