logo
Shuru
Apke Nagar Ki App…
  • Latest News
  • News
  • Politics
  • Elections
  • Viral
  • Astrology
  • Horoscope in Hindi
  • Horoscope in English
  • Latest Political News
logo
Shuru
Apke Nagar Ki App…

ಯುವ ಕರ್ನಾಟಕ ವೇದಿಕೆ ಮತ್ತು ರೈತ ಸಂಘದ ವತಿಯಿಂದ ಕೆರೆಯಾಗಳಹಳ್ಳಿ ಗ್ರಾಮದ ಸರ್ಕಾರಿ ಶಾಲೆ ಮಕ್ಕಳಿಗೆ ನೋಡ್ ಬುಕ್ ವಿತರಣೆ ಕೆರೆಯಾಗಳ ಹಳ್ಳಿ ಗ್ರಾಮದಲ್ಲಿ ಸರ್ಕಾರಿ ಕಿರಿಯ ಪ್ರಾಥಮಿಕ ಪಾಠಶಾಲೆಯ ಮಕ್ಕಳಿಗೆ ಪಠ್ಯಪುಸ್ತಕಗಳನ್ನ ವಿತರಣೆ ಮಾಡಲಾಯಿತು. ಹೊಳಲ್ಕೆರೆ ತಾಲೂಕು ಕೆರೆಯಾಗಳ ಹಳ್ಳಿ ಗ್ರಾಮದಲ್ಲಿ ಸರ್ಕಾರಿ ಕಿರಿಯ ಪ್ರಾಥಮಿಕ ಪಾಠಶಾಲೆಯ ಮಕ್ಕಳಿಗೆ ಯುವ ಕರ್ನಾಟಕ ವೇದಿಕೆ ಮತ್ತು ಕರ್ನಾಟಕ ರೈತ ಸಂಘ ಹಾಗೂ ಹಸಿರು ಸೇನೆ ಡಾಕ್ಟರ್ ವಾಸುದೇವ ಮೇಟಿ ಬಣ್ಣದ ವತಿಯಿಂದ ಶಾಲೆಯ ಮಕ್ಕಳಿಗೆ ಪಠ್ಯಪುಸ್ತಕ ವಿತರಿಸಲಾಯಿತು. ಈ ಸಂದರ್ಭದಲ್ಲಿ ಯುವ ಕರ್ನಾಟಕ ವೇದಿಕೆ ಜಿಲ್ಲಾಧ್ಯಕ್ಷರಾದ ರವಿ ಕುಮಾರ್ ನಾಯಕ್ ಮಾತನಾಡಿ ಸರ್ಕಾರಿ ಶಾಲೆಯ ಬಡ ಮಕ್ಕಳಿಗೆ ಒಂದು ವರ್ಷಕ್ಕೆ ಬೇಕಾಗುವ ಪುಸ್ತಕ ನೋಟ್ ಪುಸ್ತಕಗಳು ಪೆನ್ಸಿಲ್ ಗಳನ್ನು ಕೊಡುವುದಾಗಿ ಹೇಳಿದರು.

3 hrs ago
user_Vinay P palekar
Vinay P palekar
ಮಾಧ್ಯಮ ಚಿತ್ರದುರ್ಗ, ಚಿತ್ರದುರ್ಗ, ಕರ್ನಾಟಕ•
3 hrs ago

ಯುವ ಕರ್ನಾಟಕ ವೇದಿಕೆ ಮತ್ತು ರೈತ ಸಂಘದ ವತಿಯಿಂದ ಕೆರೆಯಾಗಳಹಳ್ಳಿ ಗ್ರಾಮದ ಸರ್ಕಾರಿ ಶಾಲೆ ಮಕ್ಕಳಿಗೆ ನೋಡ್ ಬುಕ್ ವಿತರಣೆ ಕೆರೆಯಾಗಳ ಹಳ್ಳಿ ಗ್ರಾಮದಲ್ಲಿ ಸರ್ಕಾರಿ ಕಿರಿಯ ಪ್ರಾಥಮಿಕ ಪಾಠಶಾಲೆಯ ಮಕ್ಕಳಿಗೆ ಪಠ್ಯಪುಸ್ತಕಗಳನ್ನ ವಿತರಣೆ ಮಾಡಲಾಯಿತು. ಹೊಳಲ್ಕೆರೆ ತಾಲೂಕು ಕೆರೆಯಾಗಳ ಹಳ್ಳಿ ಗ್ರಾಮದಲ್ಲಿ ಸರ್ಕಾರಿ ಕಿರಿಯ ಪ್ರಾಥಮಿಕ ಪಾಠಶಾಲೆಯ ಮಕ್ಕಳಿಗೆ ಯುವ ಕರ್ನಾಟಕ ವೇದಿಕೆ ಮತ್ತು ಕರ್ನಾಟಕ ರೈತ ಸಂಘ ಹಾಗೂ ಹಸಿರು ಸೇನೆ ಡಾಕ್ಟರ್ ವಾಸುದೇವ ಮೇಟಿ ಬಣ್ಣದ ವತಿಯಿಂದ ಶಾಲೆಯ ಮಕ್ಕಳಿಗೆ ಪಠ್ಯಪುಸ್ತಕ ವಿತರಿಸಲಾಯಿತು. ಈ ಸಂದರ್ಭದಲ್ಲಿ ಯುವ ಕರ್ನಾಟಕ ವೇದಿಕೆ ಜಿಲ್ಲಾಧ್ಯಕ್ಷರಾದ ರವಿ ಕುಮಾರ್ ನಾಯಕ್ ಮಾತನಾಡಿ ಸರ್ಕಾರಿ ಶಾಲೆಯ ಬಡ ಮಕ್ಕಳಿಗೆ ಒಂದು ವರ್ಷಕ್ಕೆ ಬೇಕಾಗುವ ಪುಸ್ತಕ ನೋಟ್ ಪುಸ್ತಕಗಳು ಪೆನ್ಸಿಲ್ ಗಳನ್ನು ಕೊಡುವುದಾಗಿ ಹೇಳಿದರು.

More news from Karnataka and nearby areas
  • ಪೊಲೀಸ್ ಕಾನ್ಸ್‍ಟೇಬಲ್(ಸಿವಿಲ್) ನೇಮಕಾತಿ ಪರೀಕ್ಷೆ* *ಕೆ.ಇ.ಎ. ಮಾರ್ಗಸೂಚಿಗಳ ಪಾಲನೆ ಕಡ್ಡಾಯ* *-ಜಿಲ್ಲಾಧಿಕಾರಿ ಟಿ.ವೆಂಕಟೇಶ್* *ಪೊಲೀಸ್ ಕಾನ್ಸ್‍ಟೇಬಲ್(ಸಿವಿಲ್) ನೇಮಕಾತಿ ಪರೀಕ್ಷೆ* *ಕೆ.ಇ.ಎ. ಮಾರ್ಗಸೂಚಿಗಳ ಪಾಲನೆ ಕಡ್ಡಾಯ* *-ಜಿಲ್ಲಾಧಿಕಾರಿ ಟಿ.ವೆಂಕಟೇಶ್* ಚಿತ್ರದುರ್ಗ(ಕರ್ನಾಟಕ ವಾರ್ತೆ)ಆ.01: ನಗರದ 26 ಪರೀಕ್ಷಾ ಕೇಂದ್ರಗಳಲ್ಲಿ ಆಗಸ್ಟ್ 2 ರಂದು ಪೊಲೀಸ್ ಕಾನ್‍ಸ್ಟೇಬಲ್ ಹುದ್ದೆಗಳ ನೇಮಕಾತಿ ಸ್ಪರ್ಧಾತ್ಮಕ ಲಿಖಿತ ಪರೀಕ್ಷೆ ನಡೆಯಲಿದೆ. ಪರೀಕ್ಷಾ ಕಾರ್ಯಕ್ಕೆ ನಿಯೋಜಿಸಿರುವ ಮೇಲ್ವಿಚಾರಕರು, ಅಧಿಕಾರಿಗಳು ಹಾಗೂ ಅಭ್ಯರ್ಥಿಗಳು ಕಡ್ಡಾಯವಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರ(ಕೆ.ಇ.ಎ) ಮಾರ್ಗಸೂಚಿಗಳನ್ನು ಪಾಲನೆ ಮಾಡಬೇಕು ಎಂದು ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಹೇಳಿದರು. ಈ ಕುರಿತು ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಶನಿವಾರ ಸಭೆ ನಡೆಸಿ ಅವರು ಮಾತನಾಡಿದರು. ಪರೀಕ್ಷಾ ಕೇಂದ್ರಗಳಿಗೆ ಸೂಕ್ತ ಭದ್ರತೆ ಕಲ್ಪಿಸಬೇಕು. ಮಾರ್ಗಾಧಿಕಾರಿಗಳು ಪ್ರಶ್ನೆ ಪತ್ರಿಕೆಗಳನ್ನು ನಿರ್ಧಿಷ್ಟ ಪಡಿಸಿದ ವಾಹನ ಹಾಗೂ ಪೊಲೀಸ್ ಬಂದೋಬಸ್ತ್‌ನೊಂದಿಗೆ ಸಾಗಿಸಬೇಕು. ಪರೀಕ್ಷಾ ಕೇಂದ್ರದ ಮೇಲ್ವಿಚಾರಕರು, ಕೊಠಡಿ ಮೇಲ್ವಾಚರಕರು ಹಾಗೂ ವಸ್ತ್ರಸಂಹಿತೆ ಅಧಿಕಾರಿಗಳು ಸಭೆ ನಡೆಸಿ, ಪರೀಕ್ಷ ಕೇಂದ್ರಗಳಲ್ಲಿ, ನಿರ್ವಹಿಸಬೇಕಾದ ಕರ್ತವ್ಯಗಳು ಬಗ್ಗೆ ತಿಳಿಸಬೇಕು. ಎಲ್ಲಾ ಕೇಂದ್ರಗಳಲ್ಲಿ ಸಿ.ಸಿ.ಟಿ.ವಿ ಹಾಗೂ ಮೊಬೈಲ್ ನೆಟ್‍ವರ್ಕ ಜಾಮರ್‌ಗಳು ಸುಸ್ಥಿತಿಯಲ್ಲಿ ಇದ್ದು ಕಾರ್ಯನಿರ್ವಹಿಸುವುದನ್ನು ಖಚಿತಪಡಿಸಿಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ನಿರ್ದೇಶನ ನೀಡಿದರು.
    1
    ಪೊಲೀಸ್ ಕಾನ್ಸ್‍ಟೇಬಲ್(ಸಿವಿಲ್) ನೇಮಕಾತಿ ಪರೀಕ್ಷೆ*
*ಕೆ.ಇ.ಎ. ಮಾರ್ಗಸೂಚಿಗಳ ಪಾಲನೆ ಕಡ್ಡಾಯ*
*-ಜಿಲ್ಲಾಧಿಕಾರಿ ಟಿ.ವೆಂಕಟೇಶ್*
*ಪೊಲೀಸ್ ಕಾನ್ಸ್‍ಟೇಬಲ್(ಸಿವಿಲ್) ನೇಮಕಾತಿ ಪರೀಕ್ಷೆ*
*ಕೆ.ಇ.ಎ. ಮಾರ್ಗಸೂಚಿಗಳ ಪಾಲನೆ ಕಡ್ಡಾಯ*
*-ಜಿಲ್ಲಾಧಿಕಾರಿ ಟಿ.ವೆಂಕಟೇಶ್*
ಚಿತ್ರದುರ್ಗ(ಕರ್ನಾಟಕ ವಾರ್ತೆ)ಆ.01:
ನಗರದ 26 ಪರೀಕ್ಷಾ ಕೇಂದ್ರಗಳಲ್ಲಿ ಆಗಸ್ಟ್ 2 ರಂದು ಪೊಲೀಸ್  ಕಾನ್‍ಸ್ಟೇಬಲ್ ಹುದ್ದೆಗಳ ನೇಮಕಾತಿ ಸ್ಪರ್ಧಾತ್ಮಕ ಲಿಖಿತ ಪರೀಕ್ಷೆ ನಡೆಯಲಿದೆ. ಪರೀಕ್ಷಾ ಕಾರ್ಯಕ್ಕೆ ನಿಯೋಜಿಸಿರುವ ಮೇಲ್ವಿಚಾರಕರು, ಅಧಿಕಾರಿಗಳು ಹಾಗೂ ಅಭ್ಯರ್ಥಿಗಳು ಕಡ್ಡಾಯವಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರ(ಕೆ.ಇ.ಎ) ಮಾರ್ಗಸೂಚಿಗಳನ್ನು ಪಾಲನೆ ಮಾಡಬೇಕು ಎಂದು ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಹೇಳಿದರು.
ಈ ಕುರಿತು ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಶನಿವಾರ ಸಭೆ ನಡೆಸಿ ಅವರು ಮಾತನಾಡಿದರು.
ಪರೀಕ್ಷಾ ಕೇಂದ್ರಗಳಿಗೆ ಸೂಕ್ತ ಭದ್ರತೆ ಕಲ್ಪಿಸಬೇಕು. ಮಾರ್ಗಾಧಿಕಾರಿಗಳು ಪ್ರಶ್ನೆ ಪತ್ರಿಕೆಗಳನ್ನು  ನಿರ್ಧಿಷ್ಟ ಪಡಿಸಿದ ವಾಹನ ಹಾಗೂ ಪೊಲೀಸ್ ಬಂದೋಬಸ್ತ್‌ನೊಂದಿಗೆ ಸಾಗಿಸಬೇಕು. ಪರೀಕ್ಷಾ ಕೇಂದ್ರದ ಮೇಲ್ವಿಚಾರಕರು, ಕೊಠಡಿ ಮೇಲ್ವಾಚರಕರು ಹಾಗೂ ವಸ್ತ್ರಸಂಹಿತೆ ಅಧಿಕಾರಿಗಳು ಸಭೆ ನಡೆಸಿ, ಪರೀಕ್ಷ ಕೇಂದ್ರಗಳಲ್ಲಿ, ನಿರ್ವಹಿಸಬೇಕಾದ ಕರ್ತವ್ಯಗಳು ಬಗ್ಗೆ ತಿಳಿಸಬೇಕು. ಎಲ್ಲಾ ಕೇಂದ್ರಗಳಲ್ಲಿ ಸಿ.ಸಿ.ಟಿ.ವಿ ಹಾಗೂ ಮೊಬೈಲ್ ನೆಟ್‍ವರ್ಕ ಜಾಮರ್‌ಗಳು ಸುಸ್ಥಿತಿಯಲ್ಲಿ ಇದ್ದು ಕಾರ್ಯನಿರ್ವಹಿಸುವುದನ್ನು ಖಚಿತಪಡಿಸಿಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ನಿರ್ದೇಶನ ನೀಡಿದರು.
    user_Nagesh BR Durgavara
    Nagesh BR Durgavara
    Photographer Chitradurga, Karnataka•
    1 hr ago
  • *ಕ್ರೀಡೆ: ರೇಖಲಗೆರೆ ಲಂಬಾಣಿ ಹಟ್ಟಿ ಸರ್ಕಾರಿ ಪ್ರೌಢಶಾಲೆ ವಿದ್ಯಾರ್ಥಿಗಳು ತಾಲ್ಲೂಕು ಮಟ್ಟಕ್ಕೆ ಆಯ್ಕೆ *ಕ್ರೀಡೆ: ರೇಖಲಗೆರೆ ಲಂಬಾಣಿ ಹಟ್ಟಿ ಸರ್ಕಾರಿ ಪ್ರೌಢಶಾಲೆ ವಿದ್ಯಾರ್ಥಿಗಳು ತಾಲ್ಲೂಕು ಮಟ್ಟಕ್ಕೆ ಆಯ್ಕೆಯಾಗಿದ್ದಾರೆ ಚಳ್ಳಕೆರೆ ತಾಲ್ಲೂಕಿನ ನಾಯಕನಹಟ್ಟಿ ಸಮೀಪದ ರೇಖಲಗೆರೆ ಲಂಬಾಣಿ ಹಟ್ಟಿ ಸರ್ಕಾರಿ ಪ್ರೌಢಶಾಲೆಯ ವಿದ್ಯಾರ್ಥಿಗಳು ದಿನಾಂಕ:28-07- 2026 ರಂದು ಚಳ್ಳಕೆರೆ ನಗರದ ಬಿಸಿನೀರು ಮುದ್ದಪ್ಪ ಸರ್ಜಾರಿ ಪ್ರೌಢಶಾಲೆಯ ಅವನದ ಬಯಲು ರಂಗ ಮಂದಿರದ ಮುಂಭಾಗದಲ್ಲಿ ನಡೆದ ನಾಯಕನಹಟ್ಟಿ ಹೋಬಳಿ ಮಟ್ಟದ ಕ್ರೀಡಾಕೂಟದಲ್ಲಿ ಭಾಗವಹಿಸಿ ಬಾಲಕರ ಕಬಡ್ಡಿ ಮತ್ತು ವಾಲಿಬಾಲ್ ಪಂದ್ಯದಲ್ಲಿ ಪ್ರಥಮ ಸ್ಥಾನವನ್ನು ಪಡೆದು ತಾಲ್ಲೂಕು ಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಪ್ರಥಮ:ನಿತೀಶ್ ಮತ್ತು ತಂಡ ಕಬಡ್ಡಿ ಕ್ರೀಡೆಯಲ್ಲಿ ಗೆದ್ದು ತಾಲೂಕು ಮಟ್ಟಕ್ಕೆ ಆಯ್ಕೆ ಕ್ರೀಡಾಪಟುಗಳಾಗಿದ್ದಾರೆ ವಿನಯ್ ಕುಮಾರ್ ಮತ್ತು ತಂಡ ವಾಲಿಬಾಲ್ ಕ್ರೀಡೆಯಲ್ಲಿ ಗೆದ್ದು ತಾಲೂಕು ಮಟ್ಟಕ್ಕೆ ಆಯ್ಕೆಯಾಗಿದ್ದಾರೆ *ಖೋ ಖೋ* ದ್ವಿತೀಯ: ತ್ರಿಶಾ ಮತ್ತು ತಂಡ *ಎತ್ತರ ಜಿಗಿತ* ತೃತೀಯ : ಮೇಘನಾ *400 ಮೀಟರ್ ಓಟ* ತೃತೀಯ: ತಿಪ್ಪೇಸ್ವಾಮಿ ಎಲ್ಲಾ ಕ್ರೀಡಾಪಟುಗಳಿಗೆ ಕ್ಷೇತ್ರ ಶಿಕ್ಷಣಾಧಿಕಾರಿಗಳಾದ ಸುರೇಶ್ ಕೆ.ಎಸ್. ಕೆ.ಎಸ್,ಮುಖ್ಯ ಶಿಕ್ಷಕಕರಾದ ನಿರ್ಮಲ B, ಎಸ್ ಡಿ ಎಂ ಸಿ ಅಧ್ಯಕ್ಷರಾದ ಕಾಟಯ್ಯ , ಶಿಕ್ಷಕರಾದ ನಾಗಭೂಷಣ್, B.P ಹಾಗೂ ಊರಿನ ಹಳೆಯ ವಿದ್ಯಾರ್ಥಿಗಳು ಮತ್ತು ಗ್ರಾಮಸ್ಥರು ವಿದ್ಯಾರ್ಥಿಗಳಿಗೆ ಅಭಿನಂದನೆ ಸಲ್ಲಿಸಿದ್ದಾರೆ.
    1
    *ಕ್ರೀಡೆ: ರೇಖಲಗೆರೆ ಲಂಬಾಣಿ ಹಟ್ಟಿ ಸರ್ಕಾರಿ ಪ್ರೌಢಶಾಲೆ ವಿದ್ಯಾರ್ಥಿಗಳು ತಾಲ್ಲೂಕು ಮಟ್ಟಕ್ಕೆ ಆಯ್ಕೆ
*ಕ್ರೀಡೆ: ರೇಖಲಗೆರೆ ಲಂಬಾಣಿ ಹಟ್ಟಿ ಸರ್ಕಾರಿ ಪ್ರೌಢಶಾಲೆ ವಿದ್ಯಾರ್ಥಿಗಳು ತಾಲ್ಲೂಕು ಮಟ್ಟಕ್ಕೆ ಆಯ್ಕೆಯಾಗಿದ್ದಾರೆ
ಚಳ್ಳಕೆರೆ ತಾಲ್ಲೂಕಿನ
ನಾಯಕನಹಟ್ಟಿ ಸಮೀಪದ ರೇಖಲಗೆರೆ ಲಂಬಾಣಿ ಹಟ್ಟಿ ಸರ್ಕಾರಿ ಪ್ರೌಢಶಾಲೆಯ ವಿದ್ಯಾರ್ಥಿಗಳು ದಿನಾಂಕ:28-07- 2026 ರಂದು ಚಳ್ಳಕೆರೆ ನಗರದ ಬಿಸಿನೀರು ಮುದ್ದಪ್ಪ ಸರ್ಜಾರಿ ಪ್ರೌಢಶಾಲೆಯ ಅವನದ ಬಯಲು ರಂಗ ಮಂದಿರದ ಮುಂಭಾಗದಲ್ಲಿ ನಡೆದ  ನಾಯಕನಹಟ್ಟಿ ಹೋಬಳಿ ಮಟ್ಟದ ಕ್ರೀಡಾಕೂಟದಲ್ಲಿ ಭಾಗವಹಿಸಿ ಬಾಲಕರ ಕಬಡ್ಡಿ ಮತ್ತು ವಾಲಿಬಾಲ್ ಪಂದ್ಯದಲ್ಲಿ ಪ್ರಥಮ ಸ್ಥಾನವನ್ನು ಪಡೆದು ತಾಲ್ಲೂಕು ಮಟ್ಟಕ್ಕೆ ಆಯ್ಕೆಯಾಗಿದ್ದಾರೆ. 
ಪ್ರಥಮ:ನಿತೀಶ್ ಮತ್ತು ತಂಡ   ಕಬಡ್ಡಿ ಕ್ರೀಡೆಯಲ್ಲಿ ಗೆದ್ದು ತಾಲೂಕು ಮಟ್ಟಕ್ಕೆ ಆಯ್ಕೆ ಕ್ರೀಡಾಪಟುಗಳಾಗಿದ್ದಾರೆ
ವಿನಯ್ ಕುಮಾರ್ ಮತ್ತು ತಂಡ ವಾಲಿಬಾಲ್ ಕ್ರೀಡೆಯಲ್ಲಿ ಗೆದ್ದು ತಾಲೂಕು ಮಟ್ಟಕ್ಕೆ ಆಯ್ಕೆಯಾಗಿದ್ದಾರೆ
*ಖೋ ಖೋ* ದ್ವಿತೀಯ: ತ್ರಿಶಾ ಮತ್ತು ತಂಡ 
*ಎತ್ತರ ಜಿಗಿತ* ತೃತೀಯ : ಮೇಘನಾ 
*400 ಮೀಟರ್ ಓಟ* ತೃತೀಯ: ತಿಪ್ಪೇಸ್ವಾಮಿ ಎಲ್ಲಾ ಕ್ರೀಡಾಪಟುಗಳಿಗೆ
ಕ್ಷೇತ್ರ ಶಿಕ್ಷಣಾಧಿಕಾರಿಗಳಾದ ಸುರೇಶ್ ಕೆ.ಎಸ್. ಕೆ.ಎಸ್,ಮುಖ್ಯ ಶಿಕ್ಷಕಕರಾದ  ನಿರ್ಮಲ B, ಎಸ್ ಡಿ ಎಂ ಸಿ ಅಧ್ಯಕ್ಷರಾದ ಕಾಟಯ್ಯ , ಶಿಕ್ಷಕರಾದ  ನಾಗಭೂಷಣ್,  B.P
ಹಾಗೂ ಊರಿನ ಹಳೆಯ ವಿದ್ಯಾರ್ಥಿಗಳು ಮತ್ತು ಗ್ರಾಮಸ್ಥರು ವಿದ್ಯಾರ್ಥಿಗಳಿಗೆ ಅಭಿನಂದನೆ ಸಲ್ಲಿಸಿದ್ದಾರೆ.
    user_Suresh Belagere
    Suresh Belagere
    Video Creator ಚಿತ್ರದುರ್ಗ, ಚಿತ್ರದುರ್ಗ, ಕರ್ನಾಟಕ•
    9 hrs ago
  • ಪ್ರತಿಯೊಬ್ಬರು ಪಕ್ಷದಲ್ಲಿ ಶಿಸ್ಥು ಸಂಘಟನೆ ಕಾಪಾಡಿಕೊಳ್ಳೋದು ಮುಖ್ಯ - ಕಾಂಗ್ರೇಸ್ ಜಿಲ್ಲಾಧ್ಯಕ್ಷ ಶಿರಾಜ್ ಶೇಖ್ - ವಿಜಯನಗರ ಜಿಲ್ಲೆ ಕೂಡ್ಲಿಗಿ *ಪ್ರತಿಯೊಬ್ಬರು ಪಕ್ಷದಲ್ಲಿ ಶಿಸ್ಥು ಸಂಘಟನೆ ಕಾಪಾಡಿಕೊಳ್ಳೋದು ಮುಖ್ಯ - ಕಾಂಗ್ರೇಸ್ ಜಿಲ್ಲಾಧ್ಯಕ್ಷ ಶಿರಾಜ್ ಶೇಖ್*- ವಿಜಯನಗರ ಜಿಲ್ಲೆ ಕೂಡ್ಲಿಗಿ : ಪಕ್ಷ ಭಲವರ್ಧನೆಗೆ ಎಲ್ಲರೂ ಶಿಸ್ಥು , ಹಾಗೂ ಸಂಘಟನಾತ್ಮಕ ಮನೋಭಾವ ಬಳೆಸಿಕೊಳ್ಳಬೇಕೆಂದು. ಕಾಂಗ್ರೇಸ್ ಪಕ್ಷದ ವಿಜಯನಗರ ಜಿಲ್ಲಾಧ್ಯಕ್ಷರು , ಹಾಗೂ ಮಾಜಿ ಶಾಸಕರಾದ ಶಿರಾಜ್ ಶೇಖ್ ಕಾರ್ಯಕರ್ತರಿಗೆ ಕರೆ ನೀಡಿದರು. ಅವರು ಪಟ್ಟಣದ ಅನುಬಂಧ ಕಲ್ಯಾಣ ಮಂಟಪದಲ್ಲಿ , ಜುಲೈ 30 ರಂದು. ಕಾಂಗ್ರೆಸ್ ಪಕ್ಷದ ವಿವಿದ ವಿಭಾಗಗಳ ನಾಯಕರ ಆಯ್ಕೆ , ಹಾಗೂ ಪಕ್ಷ ಸಂಘಟನೆಗಾಗಿ ಆಯೋಜಿಸಲಾಗಿದ್ದ. ಶಾಸಕ ಡಾ ॥ ಎನ್ ಟಿ ಶ್ರೀನಿವಾಸ್ ರವರ ನೇತೃತ್ವದಲ್ಲಿ ಜರುಗಿದ ಸಂಘಟನೆ ಸೃಜನ ಅಭಿಯಾನದಲ್ಲಿ , ಕಾರ್ಯಕರ್ತರನ್ನುದ್ಧೇಶಿಸಿ ಮಾತನಾಡಿದರು. ಟಿಪಿಸಿಸಿ ಕಾರ್ಯದರ್ಶಿಗಳು ಹಾಗೂ ಎಐಸಿಸಿ ಸಲಹಾ ಸಮಿತಿಯ ಹಿರಿಯರು. ವೀಕ್ಷಕರಾದ ಪಕ್ಷದ ರಾಷ್ಟ್ರೀಯ ನಾಯಕರಾದ ಹರಕರ್ ವೇಣುಗೋಪಾಲ್ ರಾವ್ ಹಾಗೂ ಕೆಪಿಸಿಸಿ ಅಬ್ಜರ್ವರ್ ಗಳಾದ ಮರಿಯೋಜಿರಾವ್ , ಶ್ರೀಮತಿ ಆರತಿ ಚಂದ್ರಶೇಖರ್ , ಕೆಪಿಸಿಸಿ ಕಾರ್ಯದರ್ಶಿಗಳು ಹಾಗೂ ಶಾಸಕರಾದ ಸುಭಾಷ್ ರಾಥೋಡ್‌ , ಶಾಸಕರಾದ ಡ‍ಾ ॥ ಎನ್ ಟಿ ಶ್ರೀನಿವಾಸ್ ರವರು ವೇದಿಕೆಯಲ್ಲಿ ಉಪಸ್ಥಿತರಿದ್ದು ಮಾತನಾಡಿದರು. ಜಿಲ್ಲಾ ಹ‍ಾಗೂ ತಾಲೂಕು ಮುಖಂಡರ ಅಭಿಪ್ರಾಯಗಳನ್ನು , ಸಲಹೆ ಸೂಸನೆಗಳನ್ನು ಆಲಿಸಲಾಯಿತು. ಪಕ್ಷದ ಸಂಘಟೆ ಭಲವರ್ಧೆನೆಗಾಗಿ , ಪ್ರಮುಖರು ಸದೀರ್ಘವ‍ಾಗಿ ಚರ್ಚಿಸಿದರು. ಪಟ್ಟಣ ಪಂಚ‍ಾಯ್ತಿ ಮಾಜಿ ಅಧ್ಯಕ್ಷರಾದ ಕಾವಲ್ಲಿ ಶಿವಪ್ಪನ‍‍ಾಯಕ , ಕೂಡ್ಲಿಗಿ ಬ್ಲ‍ಾಕ್ ಕ‍ಾಂಗ್ರೇಸ್ ಅಧ್ಯಕ್ಷ ಎಮ್ ಗುರುಸಿದ್ದನಗೌಡ , ಹೊಸಹಳ್ಳಿ ಬ್ಲ‍ಾಕ್ ಕಾಂಗ್ರೆಸ್ಆಧ್ಯಕ್ಷ ಕೆ.ಜಿ.ಕಮಾರ್ ಕಾರ್ಯಕ್ರಮದಲ್ಲಿ ಸ್ವಾಗತಿಸಿ ನಿರೂಪಿಸಿ ವಂದಿಸಿದರು. ಪಕ್ಷದ ಅನೇಕ ಮುಖಂಡರು , ವಿವಿದ ವಿಭಾಗಗಳ ಪ್ರಮುಖರು , ಕ್ಷೇತ್ರದೆಲ್ಲೆಡೆಗಳಿಂದ ಆಗಮಿಸಿದ್ದ ನೂರಾರು ಕಾರ್ಯಕರ್ತರು ಅಭಿಯಾನದಲ್ಲಿ ಭಾಗವಹಿಸಿದ್ದರು. ✍️ *ವಂದೇ ಮಾತರಂ ವಿ.ಜಿ.ವೃಷಭೇಂದ್ರ ಕೂಡ್ಲಿಗಿ - 9008937428 / 8151937428*
    4
    ಪ್ರತಿಯೊಬ್ಬರು ಪಕ್ಷದಲ್ಲಿ ಶಿಸ್ಥು ಸಂಘಟನೆ ಕಾಪಾಡಿಕೊಳ್ಳೋದು ಮುಖ್ಯ - ಕಾಂಗ್ರೇಸ್ ಜಿಲ್ಲಾಧ್ಯಕ್ಷ ಶಿರಾಜ್ ಶೇಖ್ - ವಿಜಯನಗರ ಜಿಲ್ಲೆ ಕೂಡ್ಲಿಗಿ 
*ಪ್ರತಿಯೊಬ್ಬರು ಪಕ್ಷದಲ್ಲಿ ಶಿಸ್ಥು ಸಂಘಟನೆ ಕಾಪಾಡಿಕೊಳ್ಳೋದು ಮುಖ್ಯ - ಕಾಂಗ್ರೇಸ್ ಜಿಲ್ಲಾಧ್ಯಕ್ಷ ಶಿರಾಜ್ ಶೇಖ್*- ವಿಜಯನಗರ ಜಿಲ್ಲೆ ಕೂಡ್ಲಿಗಿ : ಪಕ್ಷ ಭಲವರ್ಧನೆಗೆ ಎಲ್ಲರೂ ಶಿಸ್ಥು , ಹಾಗೂ ಸಂಘಟನಾತ್ಮಕ ಮನೋಭಾವ ಬಳೆಸಿಕೊಳ್ಳಬೇಕೆಂದು. ಕಾಂಗ್ರೇಸ್ ಪಕ್ಷದ ವಿಜಯನಗರ ಜಿಲ್ಲಾಧ್ಯಕ್ಷರು , ಹಾಗೂ ಮಾಜಿ ಶಾಸಕರಾದ ಶಿರಾಜ್ ಶೇಖ್ ಕಾರ್ಯಕರ್ತರಿಗೆ ಕರೆ ನೀಡಿದರು. ಅವರು ಪಟ್ಟಣದ ಅನುಬಂಧ ಕಲ್ಯಾಣ ಮಂಟಪದಲ್ಲಿ , ಜುಲೈ 30 ರಂದು. ಕಾಂಗ್ರೆಸ್ ಪಕ್ಷದ ವಿವಿದ ವಿಭಾಗಗಳ ನಾಯಕರ ಆಯ್ಕೆ , ಹಾಗೂ ಪಕ್ಷ  ಸಂಘಟನೆಗಾಗಿ ಆಯೋಜಿಸಲಾಗಿದ್ದ. ಶಾಸಕ ಡಾ ॥ ಎನ್ ಟಿ ಶ್ರೀನಿವಾಸ್ ರವರ ನೇತೃತ್ವದಲ್ಲಿ ಜರುಗಿದ ಸಂಘಟನೆ ಸೃಜನ ಅಭಿಯಾನದಲ್ಲಿ , ಕಾರ್ಯಕರ್ತರನ್ನುದ್ಧೇಶಿಸಿ ಮಾತನಾಡಿದರು.   ಟಿಪಿಸಿಸಿ ಕಾರ್ಯದರ್ಶಿಗಳು ಹಾಗೂ ಎಐಸಿಸಿ ಸಲಹಾ ಸಮಿತಿಯ ಹಿರಿಯರು. ವೀಕ್ಷಕರಾದ   ಪಕ್ಷದ ರಾಷ್ಟ್ರೀಯ ನಾಯಕರಾದ ಹರಕರ್ ವೇಣುಗೋಪಾಲ್ ರಾವ್ ಹಾಗೂ ಕೆಪಿಸಿಸಿ ಅಬ್ಜರ್ವರ್ ಗಳಾದ ಮರಿಯೋಜಿರಾವ್ , ಶ್ರೀಮತಿ ಆರತಿ ಚಂದ್ರಶೇಖರ್ , ಕೆಪಿಸಿಸಿ ಕಾರ್ಯದರ್ಶಿಗಳು ಹಾಗೂ ಶಾಸಕರಾದ ಸುಭಾಷ್ ರಾಥೋಡ್‌ ,    ಶಾಸಕರಾದ ಡ‍ಾ ॥ ಎನ್ ಟಿ ಶ್ರೀನಿವಾಸ್ ರವರು ವೇದಿಕೆಯಲ್ಲಿ ಉಪಸ್ಥಿತರಿದ್ದು ಮಾತನಾಡಿದರು. ಜಿಲ್ಲಾ ಹ‍ಾಗೂ ತಾಲೂಕು ಮುಖಂಡರ ಅಭಿಪ್ರಾಯಗಳನ್ನು , ಸಲಹೆ ಸೂಸನೆಗಳನ್ನು ಆಲಿಸಲಾಯಿತು. ಪಕ್ಷದ ಸಂಘಟೆ ಭಲವರ್ಧೆನೆಗಾಗಿ , ಪ್ರಮುಖರು ಸದೀರ್ಘವ‍ಾಗಿ ಚರ್ಚಿಸಿದರು. ಪಟ್ಟಣ ಪಂಚ‍ಾಯ್ತಿ ಮಾಜಿ ಅಧ್ಯಕ್ಷರಾದ ಕಾವಲ್ಲಿ ಶಿವಪ್ಪನ‍‍ಾಯಕ , ಕೂಡ್ಲಿಗಿ ಬ್ಲ‍ಾಕ್ ಕ‍ಾಂಗ್ರೇಸ್ ಅಧ್ಯಕ್ಷ  ಎಮ್ ಗುರುಸಿದ್ದನಗೌಡ , ಹೊಸಹಳ್ಳಿ ಬ್ಲ‍ಾಕ್ ಕಾಂಗ್ರೆಸ್ಆಧ್ಯಕ್ಷ  ಕೆ.ಜಿ.ಕಮಾರ್ ಕಾರ್ಯಕ್ರಮದಲ್ಲಿ ಸ್ವಾಗತಿಸಿ ನಿರೂಪಿಸಿ ವಂದಿಸಿದರು. ಪಕ್ಷದ  ಅನೇಕ ಮುಖಂಡರು , ವಿವಿದ ವಿಭಾಗಗಳ ಪ್ರಮುಖರು , ಕ್ಷೇತ್ರದೆಲ್ಲೆಡೆಗಳಿಂದ ಆಗಮಿಸಿದ್ದ ನೂರಾರು ಕಾರ್ಯಕರ್ತರು ಅಭಿಯಾನದಲ್ಲಿ ಭಾಗವಹಿಸಿದ್ದರು. ✍️ *ವಂದೇ ಮಾತರಂ ವಿ.ಜಿ.ವೃಷಭೇಂದ್ರ ಕೂಡ್ಲಿಗಿ - 9008937428 / 8151937428*
    user_ವಂದೇ ಮಾತರಂ ವಿ.ಜಿ.ವೃಷಭೇಂದ್ರ ಕೂಡ
    ವಂದೇ ಮಾತರಂ ವಿ.ಜಿ.ವೃಷಭೇಂದ್ರ ಕೂಡ
    ಕೂಡ್ಲಿಗಿ, ವಿಜಯನಗರ, ಕರ್ನಾಟಕ•
    13 hrs ago
  • 'ತ್ಯಾಜ್ಯದಿಂದ ಸ್ವಾತಂತ್ರ್ಯ' ಅಭಿಯಾನಕ್ಕೆ ಚಾಲನೆ ನೀಡಿದ ಸಿಎಂ ಡಿಕೆ ಶಿವಕುಮಾರ್ ಬೆಂಗಳೂರು: ಬೆಂಗಳೂರು ನಗರವನ್ನು ತ್ಯಾಜ್ಯಮುಕ್ತ ಹಾಗೂ ಸುಂದರ ನಗರವನ್ನಾಗಿ ನಿರ್ಮಿಸುವ ಉದ್ದೇಶದಿಂದ, ಇಂದು ಹೆಬ್ಬಾಳ ಮೇಲ್ಸೇತುವೆ ಸಮೀಪದ ನಾಡಪ್ರಭು ಕೆಂಪೇಗೌಡರ ಪ್ರತಿಮೆ ಬಳಿ 'ತ್ಯಾಜ್ಯದಿಂದ ಸ್ವಾತಂತ್ರ್ಯ' ಅಭಿಯಾನಕ್ಕೆ ಸಿಎಂ ಡಿಕೆ ಶಿವಕುಮಾರ್ ಅವರು ಚಾಲನೆ ನೀಡಿದರು.
    1
    'ತ್ಯಾಜ್ಯದಿಂದ ಸ್ವಾತಂತ್ರ್ಯ' ಅಭಿಯಾನಕ್ಕೆ ಚಾಲನೆ ನೀಡಿದ ಸಿಎಂ ಡಿಕೆ ಶಿವಕುಮಾರ್ 
ಬೆಂಗಳೂರು:  ಬೆಂಗಳೂರು ನಗರವನ್ನು ತ್ಯಾಜ್ಯಮುಕ್ತ ಹಾಗೂ ಸುಂದರ ನಗರವನ್ನಾಗಿ ನಿರ್ಮಿಸುವ ಉದ್ದೇಶದಿಂದ, ಇಂದು ಹೆಬ್ಬಾಳ ಮೇಲ್ಸೇತುವೆ ಸಮೀಪದ ನಾಡಪ್ರಭು ಕೆಂಪೇಗೌಡರ ಪ್ರತಿಮೆ ಬಳಿ 'ತ್ಯಾಜ್ಯದಿಂದ ಸ್ವಾತಂತ್ರ್ಯ' ಅಭಿಯಾನಕ್ಕೆ ಸಿಎಂ ಡಿಕೆ ಶಿವಕುಮಾರ್ ಅವರು ಚಾಲನೆ ನೀಡಿದರು.
    user_Lavanya
    Lavanya
    Local News Reporter ಪಾವಗಡ, ತುಮಕೂರು, ಕರ್ನಾಟಕ•
    2 hrs ago
  • ಚಿಕ್ಕನಾಯಕನಹಳ್ಳಿಯಲ್ಲಿ ಹೇಮಾವತಿ ನೀರಿಗಾಗಿ ನಡೆಯುತ್ತಿರುವ ಅಹೋರಾತ್ರಿ ಧರಣೀಯ ಎರಡನೇ ದಿನದ ರಾತ್ರಿಲ್ಲೂ ಕೂಡ ಅರಿತರು ಜಗ್ಗದೆ ಧರಣಿ ಮುಂದುವರಿಸುತ್ತಿರುವುದು
    1
    ಚಿಕ್ಕನಾಯಕನಹಳ್ಳಿಯಲ್ಲಿ ಹೇಮಾವತಿ ನೀರಿಗಾಗಿ ನಡೆಯುತ್ತಿರುವ ಅಹೋರಾತ್ರಿ ಧರಣೀಯ ಎರಡನೇ ದಿನದ ರಾತ್ರಿಲ್ಲೂ ಕೂಡ ಅರಿತರು ಜಗ್ಗದೆ ಧರಣಿ ಮುಂದುವರಿಸುತ್ತಿರುವುದು
    user_Huliyarkiran
    Huliyarkiran
    ಚಿಕ್ಕನಾಯಕನಹಳ್ಳಿ, ತುಮಕೂರು, ಕರ್ನಾಟಕ•
    21 hrs ago
  • ಬಿದರೆಕೆರೆ-ಬೇಡತ್ತೂರು ರೈಲ್ವೆ ನಿಲ್ದಾಣಕ್ಕೆ ಮಿಡಿಗೇಶಿ ಹೆಸರಿಡಲು ಒತ್ತಾಯ ಮಧುಗಿರಿ ತಾಲೂಕಿನಲ್ಲಿ ನಡೆಯುತ್ತಿರುವ ತುಮಕೂರು ರಾಯದುರ್ಗ ರೈಲ್ವೆ ಕಾಮಗಾರಿಯಲ್ಲಿ ಬಿದರೆಕೆರೆ ಬೇಡತ್ತೂರು ಗ್ರಾಮದ ರೈಲ್ವೆ ನಿಲ್ದಾಣಕ್ಕೆ ಮಿಡಿಗೇಶಿ ಹೆಸರಿಡುವಂತೆ, ಬಿಜೆಪಿ ಒಬಿಸಿ ಮೋರ್ಚ ಜಿಲ್ಲಾ ಉಪಾಧ್ಯಕ್ಷ ಮಿಡಿಗೇರ್ ಶ್ರೀ ಕೃಷ್ಣಮೂರ್ತಿ ಇವತ್ತಾಯಿಸಿದ್ದಾರೆ
    2
    ಬಿದರೆಕೆರೆ-ಬೇಡತ್ತೂರು ರೈಲ್ವೆ ನಿಲ್ದಾಣಕ್ಕೆ ಮಿಡಿಗೇಶಿ ಹೆಸರಿಡಲು ಒತ್ತಾಯ 
ಮಧುಗಿರಿ ತಾಲೂಕಿನಲ್ಲಿ ನಡೆಯುತ್ತಿರುವ ತುಮಕೂರು ರಾಯದುರ್ಗ ರೈಲ್ವೆ ಕಾಮಗಾರಿಯಲ್ಲಿ ಬಿದರೆಕೆರೆ ಬೇಡತ್ತೂರು ಗ್ರಾಮದ ರೈಲ್ವೆ ನಿಲ್ದಾಣಕ್ಕೆ ಮಿಡಿಗೇಶಿ ಹೆಸರಿಡುವಂತೆ, ಬಿಜೆಪಿ ಒಬಿಸಿ ಮೋರ್ಚ ಜಿಲ್ಲಾ ಉಪಾಧ್ಯಕ್ಷ ಮಿಡಿಗೇರ್ ಶ್ರೀ ಕೃಷ್ಣಮೂರ್ತಿ ಇವತ್ತಾಯಿಸಿದ್ದಾರೆ
    user_Madhugiri news
    Madhugiri news
    Local News Reporter ಮಧುಗಿರಿ, ತುಮಕೂರು, ಕರ್ನಾಟಕ•
    6 hrs ago
  • ತಾಲ್ಲೂಕು ಕಚೇರಿ ಅಧಿಕಾರಿಗಳ ನಿರ್ಲಕ್ಷ್ಯ ಖಂಡಿಸಿ ತಹಶಿಲ್ದಾರ್ ಕಚೇರಿ ಬಳಿ ಪ್ರತಿಭಟನೆ ತಾಲ್ಲೂಕು ಕಚೇರಿ ಅಧಿಕಾರಿಗಳ ನಿರ್ಲಕ್ಷ್ಯದಿಂದ ಜಮೀನು ವರ್ಗಾವಣೆ ಮಾಡಿದ್ದು ಇದನ್ನ ಖಂಡಿಸಿ ಕರುನಾಡ ವಿಜಯ ಸೇನೆ ವತಿಯಿಂದ ಚಿತ್ರದುರ್ಗದ ತಹಶಿಲ್ದಾರ್ ಕಚೇರಿ ಬಳಿ ಪ್ರತಿಭಟನೆ ನಡೆಸಲಾಯಿತು. ಗೂಳಯ್ಯನಹಟ್ಟಿ ಗ್ರಾಮದ ವಾಸಿಯಾದ ಚಂದ್ರಪ್ಪ ಅವರ ಹೆಸರಿಗೆ ಚಿಕ್ಕಪುರ ಗ್ರಾಮದ ರಿ.ಸ. ನಂ:8/1 ರಲ್ಲಿ 2 ಎಕರೆ 20 ಗುಂಟೆ ಜಮೀನು ಇರುತ್ತದೆ. ಜಮೀನಿನ ಪೈಕಿ 1 ಎಕರೆ 20 ಗುಂಟೆ ಜಮೀನನ್ನು ಸರ್ವೆ ಸ್ಟೇಚ್ ನಕ್ಷೆ ಸಂಖ್ಯೆ ಚಿತ್ರದುರ್ಗ ಉಪನೋಂದಣಾಧಿಕಾರಿಗಳ ಕಛೇರಿಯಲ್ಲಿ ನೊಂದಣಿ ಆಗಿರುತ್ತದೆ. ಇದರ ಪ್ರಕಾರ ಕಾನೂನುಬದ್ದವಾಗಿ ಜಯಲಕ್ಷ್ಮಿ ಇವರಿಗೆ 1 ಎಕರೆ 20 ಗುಂಟೆ ಜಮೀನು ಪಹಣಿ ವರ್ಗಾವಣೆಯಾಗಬೇಕಾಗಿದ್ದು, ಆದರೆ ತಾಲ್ಲೂಕು ಕಛೇರಿಯ ಅಧಿಕಾರಿಗಳ ನಿರ್ಲಕ್ಷ್ಯತನ ಮತ್ತು ಬೇಜವಾಬ್ದಾರಿತನದಿಂದ ಪೂರಾ 2 ಎಕರೆ 20 ಗುಂಟೆ ಜಮೀನು ಜಯಲಕ್ಷ್ಮೀ ಇವರ ಹೆಸರಿಗೆ ಪಹಣಿ ಮಾಡಲು ಮುಂದಾಗಿರುತ್ತಾರೆ
    1
    ತಾಲ್ಲೂಕು ಕಚೇರಿ ಅಧಿಕಾರಿಗಳ ನಿರ್ಲಕ್ಷ್ಯ ಖಂಡಿಸಿ ತಹಶಿಲ್ದಾರ್ ಕಚೇರಿ ಬಳಿ ಪ್ರತಿಭಟನೆ
ತಾಲ್ಲೂಕು ಕಚೇರಿ ಅಧಿಕಾರಿಗಳ ನಿರ್ಲಕ್ಷ್ಯದಿಂದ ಜಮೀನು ವರ್ಗಾವಣೆ ಮಾಡಿದ್ದು ಇದನ್ನ ಖಂಡಿಸಿ ಕರುನಾಡ ವಿಜಯ ಸೇನೆ ವತಿಯಿಂದ ಚಿತ್ರದುರ್ಗದ ತಹಶಿಲ್ದಾರ್ ಕಚೇರಿ ಬಳಿ ಪ್ರತಿಭಟನೆ ನಡೆಸಲಾಯಿತು. ಗೂಳಯ್ಯನಹಟ್ಟಿ ಗ್ರಾಮದ ವಾಸಿಯಾದ ಚಂದ್ರಪ್ಪ ಅವರ ಹೆಸರಿಗೆ ಚಿಕ್ಕಪುರ ಗ್ರಾಮದ ರಿ.ಸ. ನಂ:8/1 ರಲ್ಲಿ 2 ಎಕರೆ 20 ಗುಂಟೆ ಜಮೀನು ಇರುತ್ತದೆ.  ಜಮೀನಿನ ಪೈಕಿ 1 ಎಕರೆ 20 ಗುಂಟೆ ಜಮೀನನ್ನು ಸರ್ವೆ ಸ್ಟೇಚ್ ನಕ್ಷೆ ಸಂಖ್ಯೆ ಚಿತ್ರದುರ್ಗ ಉಪನೋಂದಣಾಧಿಕಾರಿಗಳ ಕಛೇರಿಯಲ್ಲಿ ನೊಂದಣಿ ಆಗಿರುತ್ತದೆ. ಇದರ ಪ್ರಕಾರ ಕಾನೂನುಬದ್ದವಾಗಿ ಜಯಲಕ್ಷ್ಮಿ ಇವರಿಗೆ 1 ಎಕರೆ 20 ಗುಂಟೆ ಜಮೀನು ಪಹಣಿ ವರ್ಗಾವಣೆಯಾಗಬೇಕಾಗಿದ್ದು, ಆದರೆ ತಾಲ್ಲೂಕು ಕಛೇರಿಯ ಅಧಿಕಾರಿಗಳ ನಿರ್ಲಕ್ಷ್ಯತನ ಮತ್ತು ಬೇಜವಾಬ್ದಾರಿತನದಿಂದ ಪೂರಾ 2 ಎಕರೆ 20 ಗುಂಟೆ ಜಮೀನು ಜಯಲಕ್ಷ್ಮೀ ಇವರ ಹೆಸರಿಗೆ ಪಹಣಿ ಮಾಡಲು ಮುಂದಾಗಿರುತ್ತಾರೆ
    user_Vinay P palekar
    Vinay P palekar
    ಮಾಧ್ಯಮ ಚಿತ್ರದುರ್ಗ, ಚಿತ್ರದುರ್ಗ, ಕರ್ನಾಟಕ•
    1 hr ago
  • ಚಿತ್ರದಲ್ಲಿರುವ ಪತ್ರದ ವಿವರಗಳನ್ನು ಆಧರಿಸಿ ಸಿದ್ಧಪಡಿಸಲಾದ ಸುದ್ದಿ ವರದಿ ಇಲ್ಲಿದೆ: ಚಿತ್ರದಲ್ಲಿರುವ ಪತ್ರದ ವಿವರಗಳನ್ನು ಆಧರಿಸಿ ಸಿದ್ಧಪಡಿಸಲಾದ ಸುದ್ದಿ ವರದಿ ಇಲ್ಲಿದೆ: ಚಿತ್ರದುರ್ಗ: ಆಗಸ್ಟ್ 3 ರೊಳಗೆ ಕ್ರಮ ಕೈಗೊಳ್ಳದಿದ್ದರೆ ತಹಶೀಲ್ದಾರ್ ಕಚೇರಿ ಮುಂದೆ ಧರಣಿ ಸತ್ಯಾಗ್ರಹದ ಎಚ್ಚರಿಕೆ ಚಿತ್ರದುರ್ಗ: ತಾಲೂಕಿನ ಹಿರೇಗುಂಟನೂರು ಹೋಬಳಿ, ಗೂಳಯ್ಯನಹಟ್ಟಿ ಗ್ರಾಮದ ಜಮೀನು ವರ್ಗಾವಣೆಯಲ್ಲಿ ನಡೆದಿರುವ ಅಧಿಕಾರ ದುರುಪಯೋಗ ಮತ್ತು ಅನ್ಯಾಯವನ್ನು ಖಂಡಿಸಿ, ಬರುವ ಆಗಸ್ಟ್ 3 ರೊಳಗೆ ಸೂಕ್ತ ಕ್ರಮ ಕೈಗೊಳ್ಳದಿದ್ದರೆ ತಾಲೂಕು ದಂಡಾಧಿಕಾರಿಗಳಾದ ತಹಶೀಲ್ದಾರ್ ಕಚೇರಿ ಮುಂಭಾಗದಲ್ಲಿ ಧರಣಿ ಸತ್ಯಾಗ್ರಹ ನಡೆಸುವುದಾಗಿ ಕರುನಾಡು ವಿಜಯ ಸೇನೆ ಹಾಗೂ ಬಿ.ಜೆ.ಪಿ. ನಗರ ಉಪಾಧ್ಯಕ್ಷರಾದ ಬಿ.ಆರ್. ನಾಗರಾಜ್ ಮತ್ತು ರೈತರು ಜಿಲ್ಲಾಧಿಕಾರಿಗಳಿಗೆ ಎಚ್ಚರಿಕೆ ನೀಡಿದ್ದಾರೆ. ಈ ಕುರಿತು ಚಿತ್ರದುರ್ಗ ಜಿಲ್ಲಾಧಿಕಾರಿಗಳಿಗೆ ಲಿಖಿತ ಮನವಿ ಸಲ್ಲಿಸಲಾಗಿದ್ದು, ಅದರ ಪ್ರಮುಖ ವಿವರಗಳು ಈ ಕೆಳಗಿನಂತಿವೆ: ಪ್ರಕರಣದ ಹಿನ್ನೆಲೆ: ಗೂಳಯ್ಯನಹಟ್ಟಿ ಗ್ರಾಮದ ನಿವಾಸಿಯಾದ ಚಂದ್ರಪ್ಪ ಬಿನ್ ಈರಪ್ಪ ಎಂಬುವವರ ಹೆಸರಿಗೆ ಚಿತ್ರದುರ್ಗ ತಾಲೂಕಿನ ಹಿರೇಗುಂಟನೂರು ಹೋಬಳಿಯ ಸ. ನಂ: 8/1 ರಲ್ಲಿ ಒಟ್ಟು 2 ಎಕರೆ 20 ಗುಂಟೆ ಜಮೀನು ಇರುತ್ತದೆ. ಜಮೀನು ವರ್ಗಾವಣೆ: ಈ ಜಮೀನಿನ ಪೈಕಿ 1 ಎಕರೆ 20 ಗುಂಟೆ ಜಮೀನನ್ನು ಸರ್ವೆ ಸ್ಕೆಚ್ ನಕ್ಷೆ ಸಂಖ್ಯೆ: 13030925111232001 ರ ಪ್ರಕಾರ ದಿನಾಂಕ 19-05-2026 ರಂದು ಶ್ರೀಮತಿ ಜಯಲಕ್ಷ್ಮಿ ಎಂಬುವವರಿಗೆ ಚಿತ್ರದುರ್ಗ ಉಪನೋಂದಣಾಧಿಕಾರಿಗಳ ಕಚೇರಿಯಲ್ಲಿ ನೋಂದಣಿ ಮಾಡಿಕೊಡಲಾಗಿತ್ತು. ಕಾನೂನುಬದ್ಧವಾಗಿ ಕೇವಲ 1 ಎಕರೆ 20 ಗುಂಟೆ ಜಮೀನು ಮಾತ್ರ ವರ್ಗಾವಣೆಯಾಗಬೇಕಿತ್ತು. ಅಧಿಕಾರಿಗಳ ನಿರ್ಲಕ್ಷ್ಯದ ಆರೋಪ: ತಾಲೂಕು ಕಚೇರಿಯ ಅಧಿಕಾರಿಗಳ ನಿರ್ಲಕ್ಷ್ಯ ಮತ್ತು ಬೇಜವಾಬ್ದಾರಿತನದಿಂದಾಗಿ, ಇಡೀ 2 ಎಕರೆ 20 ಗುಂಟೆ ಜಮೀನನ್ನು ಶ್ರೀಮತಿ ಜಯಲಕ್ಷ್ಮಿ ಅವರ ಹೆಸರಿಗೆ ಪಹಣಿ ಮಾಡಲು ಮುಂದಾಗಿದ್ದಾರೆ ಎಂದು ಮನವಿಯಲ್ಲಿ ದೂರಲಾಗಿದೆ. ಇದರಿಂದಾಗಿ ಚಂದ್ರಪ್ಪ ಅವರಿಗೆ ಉಳಿಯಬೇಕಾದ 1 ಎಕರೆ ಜಮೀನು ಕೈತಪ್ಪಿ ಅನ್ಯಾಯವಾಗುತ್ತಿದೆ. ಅರ್ಜಿ ತಿರಸ್ಕಾರ: ಈ ಅನ್ಯಾಯದ ವಿರುದ್ಧ ಚಂದ್ರಪ್ಪ ಅವರು ದಿನಾಂಕ 31-08-2026 ರಂದು (ಪತ್ರದಲ್ಲಿ ಉಲ್ಲೇಖಿಸಿರುವಂತೆ) ಸಂಬಂಧಪಟ್ಟ ಅಧಿಕಾರಿಗಳಿಗೆ ಲಿಖಿತವಾಗಿ ಆಕ್ಷೇಪಣೆ ಸಲ್ಲಿಸಿದ್ದರೂ ಸಹ, ಅಧಿಕಾರಿಗಳು ಯಾವುದೇ ಆನ್‌ಲೈನ್ ಅರ್ಜಿಯನ್ನು ಸ್ವೀಕರಿಸದೆ ತಿರಸ್ಕರಿಸಿದ್ದಾರೆ ಎಂದು ಆರೋಪಿಸಲಾಗಿದೆ. ಪ್ರತಿಭಟನೆಯ ಎಚ್ಚರಿಕೆ: ಈ ಗಂಭೀರ ಜಮೀನು ಅಕ್ರಮ ಹಾಗೂ ರೈತರಿಗೆ ಆಗಿರುವ ಅನ್ಯಾಯದ ವಿರುದ್ಧ ದಿನಾಂಕ 03-08-2026 ರ ಒಳಗಾಗಿ ಸಂಬಂಧಪಟ್ಟ ಅಧಿಕಾರಿಗಳು ಸೂಕ್ತ ಕ್ರಮ ಕೈಗೊಳ್ಳದಿದ್ದಲ್ಲಿ, ಸಮಾಜ ಸೇವಕರು ಹಾಗೂ ಬಿ.ಜೆ.ಪಿ. ನಗರ ಉಪಾಧ್ಯಕ್ಷರಾದ ಬಿ.ಆರ್. ನಾಗರಾಜ್ ಮತ್ತು ಸಮಸ್ತ ರೈತರು ಒಟ್ಟಾಗಿ ತಾಲೂಕು ತಹಶೀಲ್ದಾರ್ ಕಚೇರಿ ಮುಂಭಾಗದಲ್ಲಿ ಧರಣಿ ಸತ್ಯಾಗ್ರಹ ಹಮ್ಮಿಕೊಳ್ಳುವುದಾಗಿ ಪತ್ರದ ಮೂಲಕ ಕರುನಾಡು ವಿಜಯ ಸೇನೆಯ ಜಿಲ್ಲಾಧ್ಯಕ್ಷರಾದ ಕೆ.ಟಿ. ಶಿವಕುಮಾರ್ ಎಚ್ಚರಿಸಿದ್ದಾರೆ. ಮನವಿ ಪತ್ರಕ್ಕೆ ಹಲವು ರೈತರು ಸಹಿ ಹಾಕಿ ಬೆಂಬಲ ಸೂಚಿಸಿದ್ದಾರೆ.
    2
    ಚಿತ್ರದಲ್ಲಿರುವ ಪತ್ರದ ವಿವರಗಳನ್ನು ಆಧರಿಸಿ ಸಿದ್ಧಪಡಿಸಲಾದ ಸುದ್ದಿ ವರದಿ ಇಲ್ಲಿದೆ:
ಚಿತ್ರದಲ್ಲಿರುವ ಪತ್ರದ ವಿವರಗಳನ್ನು ಆಧರಿಸಿ ಸಿದ್ಧಪಡಿಸಲಾದ 
ಸುದ್ದಿ ವರದಿ ಇಲ್ಲಿದೆ:
ಚಿತ್ರದುರ್ಗ: 
ಆಗಸ್ಟ್ 3 ರೊಳಗೆ ಕ್ರಮ ಕೈಗೊಳ್ಳದಿದ್ದರೆ ತಹಶೀಲ್ದಾರ್ ಕಚೇರಿ ಮುಂದೆ ಧರಣಿ ಸತ್ಯಾಗ್ರಹದ ಎಚ್ಚರಿಕೆ
ಚಿತ್ರದುರ್ಗ: ತಾಲೂಕಿನ ಹಿರೇಗುಂಟನೂರು ಹೋಬಳಿ, ಗೂಳಯ್ಯನಹಟ್ಟಿ ಗ್ರಾಮದ ಜಮೀನು ವರ್ಗಾವಣೆಯಲ್ಲಿ ನಡೆದಿರುವ ಅಧಿಕಾರ ದುರುಪಯೋಗ ಮತ್ತು ಅನ್ಯಾಯವನ್ನು ಖಂಡಿಸಿ, ಬರುವ ಆಗಸ್ಟ್ 3 ರೊಳಗೆ ಸೂಕ್ತ ಕ್ರಮ ಕೈಗೊಳ್ಳದಿದ್ದರೆ ತಾಲೂಕು ದಂಡಾಧಿಕಾರಿಗಳಾದ ತಹಶೀಲ್ದಾರ್ ಕಚೇರಿ ಮುಂಭಾಗದಲ್ಲಿ ಧರಣಿ ಸತ್ಯಾಗ್ರಹ ನಡೆಸುವುದಾಗಿ ಕರುನಾಡು ವಿಜಯ ಸೇನೆ ಹಾಗೂ ಬಿ.ಜೆ.ಪಿ. ನಗರ ಉಪಾಧ್ಯಕ್ಷರಾದ ಬಿ.ಆರ್. ನಾಗರಾಜ್ ಮತ್ತು ರೈತರು ಜಿಲ್ಲಾಧಿಕಾರಿಗಳಿಗೆ ಎಚ್ಚರಿಕೆ ನೀಡಿದ್ದಾರೆ.
ಈ ಕುರಿತು ಚಿತ್ರದುರ್ಗ ಜಿಲ್ಲಾಧಿಕಾರಿಗಳಿಗೆ ಲಿಖಿತ ಮನವಿ ಸಲ್ಲಿಸಲಾಗಿದ್ದು, ಅದರ ಪ್ರಮುಖ ವಿವರಗಳು ಈ ಕೆಳಗಿನಂತಿವೆ:
ಪ್ರಕರಣದ ಹಿನ್ನೆಲೆ: ಗೂಳಯ್ಯನಹಟ್ಟಿ ಗ್ರಾಮದ ನಿವಾಸಿಯಾದ ಚಂದ್ರಪ್ಪ ಬಿನ್ ಈರಪ್ಪ ಎಂಬುವವರ ಹೆಸರಿಗೆ ಚಿತ್ರದುರ್ಗ ತಾಲೂಕಿನ ಹಿರೇಗುಂಟನೂರು ಹೋಬಳಿಯ ಸ. ನಂ: 8/1 ರಲ್ಲಿ ಒಟ್ಟು 2 ಎಕರೆ 20 ಗುಂಟೆ ಜಮೀನು ಇರುತ್ತದೆ.
ಜಮೀನು ವರ್ಗಾವಣೆ: ಈ ಜಮೀನಿನ ಪೈಕಿ 1 ಎಕರೆ 20 ಗುಂಟೆ ಜಮೀನನ್ನು ಸರ್ವೆ ಸ್ಕೆಚ್ ನಕ್ಷೆ ಸಂಖ್ಯೆ: 13030925111232001 ರ ಪ್ರಕಾರ ದಿನಾಂಕ 19-05-2026 ರಂದು ಶ್ರೀಮತಿ ಜಯಲಕ್ಷ್ಮಿ ಎಂಬುವವರಿಗೆ ಚಿತ್ರದುರ್ಗ ಉಪನೋಂದಣಾಧಿಕಾರಿಗಳ ಕಚೇರಿಯಲ್ಲಿ ನೋಂದಣಿ ಮಾಡಿಕೊಡಲಾಗಿತ್ತು. ಕಾನೂನುಬದ್ಧವಾಗಿ ಕೇವಲ 1 ಎಕರೆ 20 ಗುಂಟೆ ಜಮೀನು ಮಾತ್ರ ವರ್ಗಾವಣೆಯಾಗಬೇಕಿತ್ತು.
ಅಧಿಕಾರಿಗಳ ನಿರ್ಲಕ್ಷ್ಯದ ಆರೋಪ: ತಾಲೂಕು ಕಚೇರಿಯ ಅಧಿಕಾರಿಗಳ ನಿರ್ಲಕ್ಷ್ಯ ಮತ್ತು ಬೇಜವಾಬ್ದಾರಿತನದಿಂದಾಗಿ, ಇಡೀ 2 ಎಕರೆ 20 ಗುಂಟೆ ಜಮೀನನ್ನು ಶ್ರೀಮತಿ ಜಯಲಕ್ಷ್ಮಿ ಅವರ ಹೆಸರಿಗೆ ಪಹಣಿ ಮಾಡಲು ಮುಂದಾಗಿದ್ದಾರೆ ಎಂದು ಮನವಿಯಲ್ಲಿ ದೂರಲಾಗಿದೆ. ಇದರಿಂದಾಗಿ ಚಂದ್ರಪ್ಪ ಅವರಿಗೆ ಉಳಿಯಬೇಕಾದ 1 ಎಕರೆ ಜಮೀನು ಕೈತಪ್ಪಿ ಅನ್ಯಾಯವಾಗುತ್ತಿದೆ.
ಅರ್ಜಿ ತಿರಸ್ಕಾರ: ಈ ಅನ್ಯಾಯದ ವಿರುದ್ಧ ಚಂದ್ರಪ್ಪ ಅವರು ದಿನಾಂಕ 31-08-2026 ರಂದು (ಪತ್ರದಲ್ಲಿ ಉಲ್ಲೇಖಿಸಿರುವಂತೆ) ಸಂಬಂಧಪಟ್ಟ ಅಧಿಕಾರಿಗಳಿಗೆ ಲಿಖಿತವಾಗಿ ಆಕ್ಷೇಪಣೆ ಸಲ್ಲಿಸಿದ್ದರೂ ಸಹ, ಅಧಿಕಾರಿಗಳು ಯಾವುದೇ ಆನ್‌ಲೈನ್ ಅರ್ಜಿಯನ್ನು ಸ್ವೀಕರಿಸದೆ ತಿರಸ್ಕರಿಸಿದ್ದಾರೆ ಎಂದು ಆರೋಪಿಸಲಾಗಿದೆ.
ಪ್ರತಿಭಟನೆಯ ಎಚ್ಚರಿಕೆ:
ಈ ಗಂಭೀರ ಜಮೀನು ಅಕ್ರಮ ಹಾಗೂ ರೈತರಿಗೆ ಆಗಿರುವ ಅನ್ಯಾಯದ ವಿರುದ್ಧ ದಿನಾಂಕ 03-08-2026 ರ ಒಳಗಾಗಿ ಸಂಬಂಧಪಟ್ಟ ಅಧಿಕಾರಿಗಳು ಸೂಕ್ತ ಕ್ರಮ ಕೈಗೊಳ್ಳದಿದ್ದಲ್ಲಿ, ಸಮಾಜ ಸೇವಕರು ಹಾಗೂ ಬಿ.ಜೆ.ಪಿ. ನಗರ ಉಪಾಧ್ಯಕ್ಷರಾದ ಬಿ.ಆರ್. ನಾಗರಾಜ್ ಮತ್ತು ಸಮಸ್ತ ರೈತರು ಒಟ್ಟಾಗಿ ತಾಲೂಕು ತಹಶೀಲ್ದಾರ್ ಕಚೇರಿ ಮುಂಭಾಗದಲ್ಲಿ ಧರಣಿ ಸತ್ಯಾಗ್ರಹ ಹಮ್ಮಿಕೊಳ್ಳುವುದಾಗಿ ಪತ್ರದ ಮೂಲಕ ಕರುನಾಡು ವಿಜಯ ಸೇನೆಯ ಜಿಲ್ಲಾಧ್ಯಕ್ಷರಾದ ಕೆ.ಟಿ. ಶಿವಕುಮಾರ್ ಎಚ್ಚರಿಸಿದ್ದಾರೆ. ಮನವಿ ಪತ್ರಕ್ಕೆ ಹಲವು ರೈತರು ಸಹಿ ಹಾಕಿ ಬೆಂಬಲ ಸೂಚಿಸಿದ್ದಾರೆ.
    user_Nagesh BR Durgavara
    Nagesh BR Durgavara
    Photographer Chitradurga, Karnataka•
    6 hrs ago
  • ಸಣ್ಣ ತಿಪ್ಪಯ್ಯ ಕಲ್ಯಾಣ ಮಂಟಪ ಹೆಸರು ಬದಲಾವಣೆ .ರೈತ ಸಮುದಾಯ ಭವನ ಎಂದು ನಾಮಫಲಕ. ಚಳ್ಳಕೆರೆ :ನಗರದ ಎಪಿಎಂಸಿ‌ ಮಾರುಕಟ್ಟೆ ಆವರಣದಲ್ಲಿರುವ ರೈತ ಸಮುದಾಯ ಭವನವನ್ನು ಖಾಸಗಿ ವ್ಯಕ್ತಿಗೆ ನೀಡಲಾಗಿದೆ ಎನ್ನುವ ಆರೋಪ ಹಿನ್ನೆಲೆಯಲ್ಲಿ ಎಪಿಎಂಸಿ ಆಡಳಿತ ಕಚೇರಿಗೆ ಭೇಟಿ ನೀಡಿದ್ದ ಉಪ ವಿಭಾಗಾಧಿಕಾರಿ ಕೆ.ಜೆ. ಕಾಂತರಾಜ್ ದಾಖಲೆಗಳನ್ನು ‌ಪರಿಶೀಲನೆ ಮಾಡಿದರು. ಈ ವೇಳೆ ಮಾಹಿತಿ ನೀಡಿದ ಎಪಿಎಂಸಿ ಕಾರ್ಯದರ್ಶಿ ಜೆ. ಪ್ರಭು, ಕೃಷಿ ಮಾರಾಟ ಇಲಾಖೆ ನಿಯಮದಡಿ ಅನುಪಯುಕ್ತವಾಗಿ ಉಳಿದಿದ್ದ ರೈತ ಸಮುದಾಯ ಭವನವನ್ನು ಹರಾಜು ಪ್ರಕ್ರಿಯೆಯಲ್ಲಿ 2026 ರಿಂದ ಅನ್ವಯ ಆಗುವ ರೀತಿಯಲ್ಲಿ ಬಿ. ವೆಂಕಟೇಶ್ ದಳವಾಯಿ ಎಂಬುವರಿಗೆ 55 ತಿಂಗಳ ಅವದಿಗೆ ಲೀಜಿಗೆ ನೀಡಲಾಗಿದೆ. ಇದರ ಬಾಬ್ತು ಮಾನಸಿ 34 ಸಾವಿರ ಕಟ್ಟಬೇಕು. 11 ತಿಂಗಳಿಗೊಮ್ಮೆ ಲೈಸೆನ್ಸ್ ನವೀಕರಣ ಮಾಡಿಕೊಳ್ಳಬೇಕು. 33 ತಿಂಗಳಿಗೊಮ್ಮೆ ಮಾಸಿಕ ಬಾಡಿಗೆ ಹಣದಲ್ಲಿ ಶೇ.5 ರಷ್ಟು ಹೆಚ್ಚಳ ಮಾಡುವ ಷರತ್ತುಗಳು ವಿಧಿಸಿ ನೀಡಲಾಗಿದೆ ಎಂದು ತಿಳಿಸಿದರು. ಎಪಿಎಂಸಿ ಮಾರುಕಟ್ಟೆ ಆವರಣದಲ್ಲಿರುವ ರೈತ ಭವನವನ್ನು ಖಾಸಗಿ ವ್ಯಕ್ತಿಗೆ ನೀಡಲಾಗಿದೆ. ಸಮುದಾಯ ಭವನ ಬದಲಿಗೆ, ಸಣ್ಣ ತಿಪ್ಪಯ್ಯ ಕಲ್ಯಾಣ ಮಂಟಪ ಎಂದು ಹೆಸರು ಬೆರಸಿರುವ ಬಗ್ಗೆ ರಾಜ್ಯ ರೈತ ಸಂಘ, ಕೆಆರ್ ಎಸ್ ಪಕ್ಷದ ಕಾರ್ಯಕರ್ತರು ಗಂಭೀರವಾಗಿ ಆರೋಪ ಮಾಡಲಾಗಿತ್ತು. ಈ ಬೆನ್ನಲ್ಲೇ ಬಾಡಿಗೆ ಪಡೆದಿದ್ದ ಬಿ. ವೆಂಕಟೇಶ್ ದಳವಾಯಿ ಅವರಿಗೆ ನೋಟಿಸ್ ಜಾರಿ ಮಾಡಿ, ತಕ್ಷಣವೇ ಸಣ್ಣ ತಿಪ್ಪಯ್ಯ ಕಲ್ಯಾಣ ಮಂಟಪ ಹೆಸರನ್ನು ಬದಲಾಯಿಸಿ, ಮೊದಲಿನಂತೆ ರೈತ ಸಮುದಾಯ ಭವನ ಎಂದು ಬರೆಸಿರುವುದಾಗಿ ದಾಖಲೆ ಸಹಿತ ಉಪ ವಿಭಾಗಾಧಿಕಾರಗಳಿಗೆ ಮಾಹಿತಿ ನೀಡಿದ್ದಾರೆ.
    1
    ಸಣ್ಣ ತಿಪ್ಪಯ್ಯ ಕಲ್ಯಾಣ ಮಂಟಪ ಹೆಸರು ಬದಲಾವಣೆ .ರೈತ ಸಮುದಾಯ ಭವನ ಎಂದು ನಾಮಫಲಕ.
ಚಳ್ಳಕೆರೆ :ನಗರದ ಎಪಿಎಂಸಿ‌ ಮಾರುಕಟ್ಟೆ ಆವರಣದಲ್ಲಿರುವ ರೈತ ಸಮುದಾಯ ಭವನವನ್ನು ಖಾಸಗಿ ವ್ಯಕ್ತಿಗೆ ನೀಡಲಾಗಿದೆ ಎನ್ನುವ ಆರೋಪ ಹಿನ್ನೆಲೆಯಲ್ಲಿ  ಎಪಿಎಂಸಿ ಆಡಳಿತ ಕಚೇರಿಗೆ ಭೇಟಿ ನೀಡಿದ್ದ ಉಪ ವಿಭಾಗಾಧಿಕಾರಿ ಕೆ.ಜೆ. ಕಾಂತರಾಜ್ ದಾಖಲೆಗಳನ್ನು ‌ಪರಿಶೀಲನೆ ಮಾಡಿದರು. ಈ ವೇಳೆ ಮಾಹಿತಿ ನೀಡಿದ ಎಪಿಎಂಸಿ ಕಾರ್ಯದರ್ಶಿ ಜೆ. ಪ್ರಭು, ಕೃಷಿ ಮಾರಾಟ ಇಲಾಖೆ ನಿಯಮದಡಿ ಅನುಪಯುಕ್ತವಾಗಿ ಉಳಿದಿದ್ದ ರೈತ ಸಮುದಾಯ ಭವನವನ್ನು ಹರಾಜು ಪ್ರಕ್ರಿಯೆಯಲ್ಲಿ 2026 ರಿಂದ ಅನ್ವಯ ಆಗುವ ರೀತಿಯಲ್ಲಿ ಬಿ. ವೆಂಕಟೇಶ್ ದಳವಾಯಿ ಎಂಬುವರಿಗೆ 55 ತಿಂಗಳ ಅವದಿಗೆ ಲೀಜಿಗೆ ನೀಡಲಾಗಿದೆ. ಇದರ ಬಾಬ್ತು ಮಾನಸಿ 34 ಸಾವಿರ ಕಟ್ಟಬೇಕು. 11 ತಿಂಗಳಿಗೊಮ್ಮೆ ಲೈಸೆನ್ಸ್ ನವೀಕರಣ ಮಾಡಿಕೊಳ್ಳಬೇಕು. 33 ತಿಂಗಳಿಗೊಮ್ಮೆ ಮಾಸಿಕ ಬಾಡಿಗೆ ಹಣದಲ್ಲಿ ಶೇ.5 ರಷ್ಟು ಹೆಚ್ಚಳ ಮಾಡುವ ಷರತ್ತುಗಳು ವಿಧಿಸಿ ನೀಡಲಾಗಿದೆ ಎಂದು ತಿಳಿಸಿದರು.
ಎಪಿಎಂಸಿ ಮಾರುಕಟ್ಟೆ ಆವರಣದಲ್ಲಿರುವ ರೈತ ಭವನವನ್ನು ಖಾಸಗಿ ವ್ಯಕ್ತಿಗೆ ನೀಡಲಾಗಿದೆ. ಸಮುದಾಯ ಭವನ ಬದಲಿಗೆ, ಸಣ್ಣ ತಿಪ್ಪಯ್ಯ ಕಲ್ಯಾಣ ಮಂಟಪ ಎಂದು ಹೆಸರು ಬೆರಸಿರುವ ಬಗ್ಗೆ ರಾಜ್ಯ ರೈತ ಸಂಘ, ಕೆಆರ್ ಎಸ್ ಪಕ್ಷದ ಕಾರ್ಯಕರ್ತರು ಗಂಭೀರವಾಗಿ ಆರೋಪ ಮಾಡಲಾಗಿತ್ತು. ಈ ಬೆನ್ನಲ್ಲೇ ಬಾಡಿಗೆ ಪಡೆದಿದ್ದ ಬಿ.  ವೆಂಕಟೇಶ್ ದಳವಾಯಿ ಅವರಿಗೆ ನೋಟಿಸ್ ಜಾರಿ ಮಾಡಿ, ತಕ್ಷಣವೇ ಸಣ್ಣ ತಿಪ್ಪಯ್ಯ ಕಲ್ಯಾಣ ಮಂಟಪ ಹೆಸರನ್ನು ಬದಲಾಯಿಸಿ, ಮೊದಲಿನಂತೆ ರೈತ ಸಮುದಾಯ ಭವನ ಎಂದು ಬರೆಸಿರುವುದಾಗಿ ದಾಖಲೆ ಸಹಿತ ಉಪ ವಿಭಾಗಾಧಿಕಾರಗಳಿಗೆ ಮಾಹಿತಿ ನೀಡಿದ್ದಾರೆ.
    user_Suresh Belagere
    Suresh Belagere
    Video Creator ಚಿತ್ರದುರ್ಗ, ಚಿತ್ರದುರ್ಗ, ಕರ್ನಾಟಕ•
    12 hrs ago
View latest news on Shuru App
Download_Android
  • Terms & Conditions
  • Career
  • Privacy Policy
  • Blogs
Shuru, a product of Close App Private Limited.