Shuru
Apke Nagar Ki App…
ಬಲ್ಲಟಗಿ ಗ್ರಾಮದಲ್ಲಿ ಸಚಿವ ಎನ್.ಎಸ್.ಬೋಸರಾಜು ರಿಂದ ಶ್ರೀಮಹರ್ಷಿ ವಾಲ್ಮೀಕಿ ವೃತ್ತ ಉದ್ಘಾಟನೆ
Shivakumar Sajjan
ಬಲ್ಲಟಗಿ ಗ್ರಾಮದಲ್ಲಿ ಸಚಿವ ಎನ್.ಎಸ್.ಬೋಸರಾಜು ರಿಂದ ಶ್ರೀಮಹರ್ಷಿ ವಾಲ್ಮೀಕಿ ವೃತ್ತ ಉದ್ಘಾಟನೆ
More news from ಕರ್ನಾಟಕ and nearby areas
- ಬಲ್ಲಟಗಿ ಗ್ರಾಮದಲ್ಲಿ ಸಚಿವ ಎನ್.ಎಸ್.ಬೋಸರಾಜು ರಿಂದ ಶ್ರೀಮಹರ್ಷಿ ವಾಲ್ಮೀಕಿ ವೃತ್ತ ಉದ್ಘಾಟನೆ1
- ಬಳ್ಳಾರಿ ಜಿಲ್ಲೆಯ ಸಿರುಗುಪ್ಪ ತಾಲೂಕಿನ ತೆಕ್ಕಲಕೋಟೆಯಲ್ಲಿ ಕುಡಿಯುವ ನೀರಿನ ಪೈಪ್ ಒಡೆದು ಲಕ್ಷಾಂತರ ಲೀಟರ್ ನೀರು ಪೋಲಾಗುತ್ತಿದೆ. ಬೇಸಿಗೆಯಲ್ಲಿ ಜನರು ನೀರಿಗಾಗಿ ಪರದಾಡುತ್ತಿರುವಾಗ ಅಧಿಕಾರಿಗಳ ನಿರ್ಲಕ್ಷ್ಯದಿಂದ ಅಮೂಲ್ಯ ನೀರು ವ್ಯರ್ಥವಾಗುತ್ತಿರುವುದು ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ. ಕೂಡಲೇ ಪೈಪ್ ದುರಸ್ತಿ ಮಾಡುವಂತೆ ಗ್ರಾಮಸ್ಥರು ಒತ್ತಾಯಿಸಿದ್ದಾರೆ.1
- ಕುಷ್ಟಗಿ ತಹಸೀಲ್ ಕಚೇರಿಯಲ್ಲಿ ತಾಲೂಕಾಡಳಿತದಿಂದ ಹೇಮರೆಡ್ಡಿ ಮಲ್ಲಮ್ಮ ಜಯಂತಿಯನ್ನು ಸರಳವಾಗಿ ಆಚರಿಸಲಾಯಿತು. ಈ ವೇಳೆ ಮಾತನಾಡಿದ ಮುಖಂಡರು, 14ನೇ ಶತಮಾನದ ಈ ಭಕ್ತೆಯು ತಮ್ಮ ತ್ಯಾಗ, ಭಕ್ತಿ ಹಾಗೂ ಧಾರ್ಮಿಕ ನಿಷ್ಠೆಯಿಂದ ಸಮಾಜಕ್ಕೆ ಆದರ್ಶಪ್ರಾಯರಾಗಿದ್ದಾರೆ ಎಂದು ಸ್ಮರಿಸಿದರು. ಅವರು ಮಹಿಳೆಯರಲ್ಲಿ ಧೈರ್ಯ, ಸಹನೆ, ನಿಸ್ವಾರ್ಥ ಸೇವೆ ಹಾಗೂ ಭಕ್ತಿಯ ಸಂದೇಶವನ್ನು ಸಾರಿದರು.1
- ಚೆನ್ನೈನ ಜವಾಹರಲಾಲ್ ನೆಹರು ಕ್ರೀಡಾಂಗಣದಲ್ಲಿ ನಡೆದ ಅದ್ಧೂರಿ ಸಮಾರಂಭದಲ್ಲಿ ದಳಪತಿ ವಿಜಯ್ ತಮಿಳುನಾಡಿನ ನೂತನ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದರು. ರಾಜ್ಯಪಾಲ ರಾಜೇಂದ್ರ ವಿಶ್ವನಾಥ್ ಅರ್ಲೇಕರ್ ಅವರು ಅವರಿಗೆ ಅಧಿಕಾರ ಮತ್ತು ಗೌಪ್ಯತೆಯ ಪ್ರತಿಜ್ಞಾವಿಧಿಯನ್ನು ಬೋಧಿಸಿದರು. ಈ ಐತಿಹಾಸಿಕ ಕ್ಷಣಕ್ಕೆ ರಾಹುಲ್ ಗಾಂಧಿ ಸೇರಿದಂತೆ ರಾಷ್ಟ್ರಮಟ್ಟದ ಗಣ್ಯರು ಸಾಕ್ಷಿಯಾದರು.1
- ವಿಜಯಪುರ ಜಿಲ್ಲೆಯಲ್ಲಿ ಹೆಣ್ಣು ಮಗು ಜನಿಸಿದ್ದಕ್ಕೆ ಆಸ್ಪತ್ರೆಯಲ್ಲೇ ಪತ್ನಿಯನ್ನು ಬಿಟ್ಟು ಪತಿ ಪರಾರಿಯಾಗಿದ್ದಾನೆ. ರಾಜ್ಯದಲ್ಲಿ ಹೆಣ್ಣು ಮಕ್ಕಳ ಜನಸಂಖ್ಯೆ ಕಡಿಮೆ ಇದ್ದರೂ ಇಂತಹ ಕೃತ್ಯ ನಡೆದಿರುವುದು ಆಘಾತ ಮೂಡಿಸಿದೆ.1
- ಗುರುಶಿಷ್ಯರ ಪರಂಪರೆ ನಮ್ಮ ಭಾರತೀಯ ಸಂಸ್ಕೃತಿಯಲ್ಲಿ ಅತ್ಯಂತ ಮಹತ್ವದ್ದಾಗಿದೆ: ಎಸ್.ಎಸ್.ನಾರ ಗುಳೇದಗುಡ್ಡ : ವಿದ್ಯಾರ್ಥಿಗಳು ಕಲಿಸಿದ ಗುರುಗಳನ್ನು ಮೀರಿಸಿ ಉನ್ನತ ಸ್ಥಾನ ತಲುಪಿದಾಗ ಮಾತ್ರ ಕಲಿಸಿದ ಗುರುಗಳಿಗೆ ತೃಪ್ತಿಯಾಗುತ್ತದೆ. ತಂದೆ ತಾಯಿಗಳಿಗೆ, ಗುರುಗಳಿಗೆ ಗೌರವ ಕೊಡುವಂತಹ ಸಂಸ್ಕಾರ, ಸಂಸ್ಕೃತಿಯನ್ನು ಮಕ್ಕಳಿಗೆ ಕಲಿಸಬೇಕು ಎಂದು ನಿವೃತ್ತ ಶಿಕ್ಷಕ ಎಸ್.ಎಸ್. ನಾರಾ ಹೇಳಿದರು. ಅವರು ಭಾನುವಾರ ಪಟ್ಟಣದ ಸೈಂಟ್ ಝೇವಿಯರ್ಸ್ ಕನ್ನಡ ಹಿರಿಯ ಪ್ರಾಥಮಿಕ ಶಾಲೆಯ 1990-91 ಮತ್ತು 1996-97ನೇ ಸಾಲಿನ ವಿದ್ಯಾರ್ಥಿಗಳಿಂದ ಗುರುವಂದನಾ ಕಾರ್ಯಕ್ರಮ ಹಾಗೂ ಸ್ನೇಹ ಸಮ್ಮೇಳನ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳಿಂದ ಗುರುವಂದನೆ ಸ್ವೀಕರಿಸಿ ಮಾತನಾಡಿ, ಗುರುಶಿಷ್ಯರ ಪರಂಪರೆ ನಮ್ಮ ಭಾರತೀಯ ಸಂಸ್ಕೃತಿಯಲ್ಲಿ ಅತ್ಯಂತ ಮಹತ್ವದ್ದಾಗಿದೆ. ನೀವು ಕಲಿತು ಎಷ್ಟೇ ದೂರ ಹೋದರೂ, ಎಷ್ಟೇ ದೊಡ್ಡ ವ್ಯಕ್ತಿಗಳಾದರೂ ಗುರುಶಿಷ್ಯರ ಸಂಬಂಧ ಹೀಗೆ ಮುಂದುರಿಯಬೇಕು ಎಂದರು. ಶಾಲೆಯ ಸಂಚಾಲಕ ಫಾ. ಹ್ಯಾರಿ ರಾಬರ್ಟ್ ಮಾತನಾಡಿ, ಹಿಂದೆ ವಿದ್ಯಾರ್ಥಿಗಳಾಗಿದ್ದ ನೀವು ಇಂದು ಒಬ್ಬ ಜವಾಬ್ದಾರಿಯುತ ವ್ಯಕ್ತಿಗಳಾಗಿ ಹಿಂದಿನ ಆ ಶಾಲಾದಿನಗಳನ್ನು ನೆನಪಿಸಿಕೊಂಡು ಮತ್ತೇ ಎಲ್ಲರೂ ಒಟ್ಟಾಗಿ ಸೇರಿ, ಅಕ್ಷರ ಕಲಿಸಿದ ಜೀವನದ ದಾರಿ ತೋರಿಸಿದ ಶಿಕ್ಷಕರನ್ನು ಗೌರವಿಸಿ, ಗುರುವಂದನೆ ಅರ್ಪಿಸುತ್ತಿರುವುದು ಶ್ಲಾಘನೀಯ ಎಂದರು. ಕಾರ್ಯಕ್ರಮದಲ್ಲಿ ಫಾದರ್ ಹ್ಯಾರಿ ರಾಬರ್ಟ್, ಶಾಲೆ ಮುಖ್ಯೋಪಾಧ್ಯಾಯ ಬಿ.ಆರ್. ದೊಡ್ಡಿಹಾಳ, ನಿವೃತ್ತ ಶಿಕ್ಷಕರಾದ ಎಸ್.ಎಸ್. ನಾರಾ, ಬಿ.ಎಮ್. ಕೆಂಚಣ್ಣವರ, ಜೆ.ಆರ್. ಪಾಟೀಲ, ಸಿ.ಎ.ಮೇಟಿ, ಜಯಪ್ರಕಾಶ ಕಳ್ಳಿಗುಡ್ಡ, ಶಾಲೆಯ ಸಿಸ್ಟರ್ ತೇರೆಜಾ, ಸಿಸ್ಟರ್ ವಿದ್ಯಾ ಅವರಿಗೆ ಗುರುವಂದನೆ ಸಲ್ಲಿಸಿ ಗೌರವಿಸಲಾಯಿತು. ಕಾರ್ಯಕ್ರಮದಲ್ಲಿ ಹಳೆ ವಿದ್ಯಾರ್ಥಿಗಳಾದ ಮನೋಹರ ಪುಟಾಣಿಕರ, ಶಿವಾನಂದ ಆಲೂರ, ಹುಚ್ಚೇಶ ದೊಡಮನಿ, ಪ್ರಸನ್ ಭಾವಿಕಟ್ಟಿ, ಮಹೇಶ ಅಲದಿ, ಸೋಮನಾಥ ತಾಂಡೂರ, ದೇವೇಂದ್ರಪ್ಪ ಕೆರೂರ, ಸಂಗನಬಸು ರೊಡಗೈ, ಡೆನಿಸ್ ಜೋಸೆಫ್, ಮಹಾಂತೇಶ ಗುಡದಾರಿ, ರಾಘವೇಂದ್ರ ಹಾಸಿಲಕರ, ವೆಂಕಟೇಶ ಪವಾರ, ಪ್ರವೀಣ ರಾಜನಾಳ, ಪುಂಡಲೀಕ ರಾಜಾಪುರ, ಜಗದೀಶ ಬೆಳಗಲ್, ವಿರೇಶ ಮುದೇನೂರ, ಶಾರದಾ ನಾಯಕ, ನಂದಾ ಪವಾರ, ಶಿವಲೀಲಾ ಚಂದಾಪೂರ, ಚಂದ್ರಕಲಾ ಹೆಗಡೆ, ಕವಿತಾ ಹುನಗುಂದ, ಮಂಜುಳಾ ಒಣರೊಟ್ಟಿ, ಪ್ರಭಾವತಿ ಬೆನಕನಾಳ, ಸರೋಜಾ ಗುರಂ, ಆರತಿ ಗುರುಂ, ಸುಧಾ ಡಮ್, ಜಯಶ್ರೀ ರಂಜನಗಿ, ಗಾಯತ್ರಿ ಹಾಸಿಲಕರ, ಸಲ್ಮಾ ಸವರಾಜ, ಸೇರಿದಂತೆ ಹಳೆವಿದ್ಯಾರ್ಥಿಗಳು ಉಪಸ್ಥಿತರಿದ್ದರು.1
- ಮದುವೆ ಮನೆಯವರ ವೈಯಕ್ತಿಕ ದ್ವೇಷದಿಂದ ವಿಜಯಪುರ ಜಿಲ್ಲೆಯ ಬಸ್ತಿಹಾಳದ ಬಸವೇಶ್ವರ ದೇವಸ್ಥಾನದ ಮುಖ್ಯ ಬಾಗಿಲನ್ನು ಲಾಕ್ ಮಾಡಲಾಗಿದೆ. ಇದರಿಂದಾಗಿ ಭಕ್ತರು ದೇವಸ್ಥಾನ ಪ್ರವೇಶಿಸಲು ಸಾಧ್ಯವಾಗದೆ ಪರದಾಡುತ್ತಿದ್ದಾರೆ.5
- ಉತ್ತರ ಪ್ರದೇಶದ ಲಕ್ನೋದಲ್ಲಿ ಬಿಜೆಪಿ ಯುವ ಮೋರ್ಚಾ ಕಾರ್ಯಕರ್ತ ಶ್ಯಾಮ್ ಚೇತನ್ ತಿವಾರಿ ಅವರಿಗೆ ಗುಂಡು ಹಾರಿಸಿ ಗಾಯಗೊಳಿಸಲಾಗಿದೆ. ಇದೇ ಸಂಘಟನೆಯ ಸಹ ಸದಸ್ಯ ವೈಭವ್ ಬಾ ಎಂಬಾತ ಗುಂಡು ಹಾರಿಸಿದ್ದು, ಆತನನ್ನು ಬಂಧಿಸಲಾಗಿದೆ.1