logo
Shuru
Apke Nagar Ki App…
  • Latest News
  • News
  • Politics
  • Elections
  • Viral
  • Astrology
  • Horoscope in Hindi
  • Horoscope in English
  • Latest Political News
logo
Shuru
Apke Nagar Ki App…

*ಬೆಳಗಾವಿ ಬ್ರೇಕಿಂಗ್...* *ಸಚಿವೆ ಪುತ್ರ ಮೃಣಾಲ್‌ ಹೆಬ್ಬಾಳಕರ ಕಾರ ಚಾಲಕನ‌ ಹತ್ಯೆ ಯತ್ನ ಪ್ರಕರಣ* ಬೆಳಗಾವಿ ಪೊಲೀಸ್ ಕಮೀಷನರ್ ಭೂಷಣ್ ಬೊರಸೆ ಹೇಳಿಕೆ. ನಿನ್ನೆಯಷ್ಟೇ ಚಾಲಕ ಬಸವಂತ ಕಡೋಲ್ಕರ್ ಮೇಲೆ ಚೂರಿ ಇರಿತ ಆಗಿದೆ. ಚಾಕು ಇರಿತ ಪ್ರಕರಣದಲ್ಲಿ ನಾಲ್ವರು ಆರೋಪಿಗಳು ಅರೇಸ್ಟ್. ಶಿವಯ್ಯಾ ಪೂಜಾರಿ, ನಿತೇಶ್ ಬಡಿಗೇರ ಎಂಬಾತರು ಹಲ್ಲೆ ಮಾಡಿದ್ದಾರೆ. ಬಸವಂತ ಸ್ನೇಹಿತ ಮದನ ಕ್ಯಾಂಪ್ ಠಾಣೆಯಲ್ಲಿ ದೂರು ನೀಡಿದ್ದಾರೆ. ದೂರಿನಿಲ್ಲ ಶಿವಯ್ಯಾ, ನಿತೇಶ್ ಜೊತೆಗೆ ಮೌನಪ್ಪ, ಸಂಪತ್ತ್ ಎಂಬಾತರ ಮೇಲೆ ಕೇಸ್ ನೀಡಿದ್ದಾರೆ. ದೂರಿನ್ವಯ ನಾಲ್ವರು ಆರೋಪಿಗಳನ್ನ ಅರೇಸ್ಟ್ ಮಾಡಿದ್ದೇವೆ. ಘಟನೆ ನಡೆದ 24 ಗಂಟೆಯಲ್ಲಿ ಆರೋಪಿಗಳು ಅರೇಸ್ಟ್ ಆಗಿದ್ದಾರೆ. ಎಸಿಪಿ ಖಡೇಬಜಾರ್ ಶೇರಪ್ಪ ನೇತೃತ್ವದ ತಂಡದಿಂದ ಆರೋಪಿಗಳ ಅರೇಸ್ಟ್ ಆಗಿದೆ. ಆರೋಪಿಗಳನ್ನ‌ ನ್ಯಾಯಾಲಯಕ್ಕೆ ಹಾಜರು ಪಡಿಸಿ, ಪೊಲೀಸ್ ಕಸ್ಟಡಿಗೆ ತೆಗೆದುಕೊಳ್ಳುತ್ತೇವೆ. ಹಲ್ಲೆಗೊಳಗಾದ ಬಸವಂತ ಉಳಿದ ಆರೋಪಿಗಳು ಸ್ನೇಹಿತರಾಗಿದ್ದರು. ಹಲ್ಲೆಗೆ ನಿಖರ್ ಕಾರಣ ಎನು ಅನ್ನೋದು ತನಿಖೆಯಿಂದ ಗೊತ್ತಾಗಲಿದೆ ಎಂದ ಪೊಲೀಸ್ ಕಮೀಷನರ್.

1 day ago
user_SIDDU PATIL
SIDDU PATIL
Report ಬೆಳಗಾವಿ, ಬೆಳಗಾವಿ, ಕರ್ನಾಟಕ•
1 day ago
eec4598b-d4b3-4b42-8bd6-14360ba698d6
c06e0462-4496-4ac8-aed8-bb76df77217e
687a1106-4edf-4fa8-a711-6aed945a7a0a
b5801938-facf-4f21-9e98-e5a803f861ac

*ಬೆಳಗಾವಿ ಬ್ರೇಕಿಂಗ್...* *ಸಚಿವೆ ಪುತ್ರ ಮೃಣಾಲ್‌ ಹೆಬ್ಬಾಳಕರ ಕಾರ ಚಾಲಕನ‌ ಹತ್ಯೆ ಯತ್ನ ಪ್ರಕರಣ* ಬೆಳಗಾವಿ ಪೊಲೀಸ್ ಕಮೀಷನರ್ ಭೂಷಣ್ ಬೊರಸೆ ಹೇಳಿಕೆ. ನಿನ್ನೆಯಷ್ಟೇ ಚಾಲಕ ಬಸವಂತ ಕಡೋಲ್ಕರ್ ಮೇಲೆ ಚೂರಿ ಇರಿತ ಆಗಿದೆ. ಚಾಕು ಇರಿತ ಪ್ರಕರಣದಲ್ಲಿ ನಾಲ್ವರು ಆರೋಪಿಗಳು ಅರೇಸ್ಟ್. ಶಿವಯ್ಯಾ ಪೂಜಾರಿ, ನಿತೇಶ್ ಬಡಿಗೇರ ಎಂಬಾತರು ಹಲ್ಲೆ ಮಾಡಿದ್ದಾರೆ. ಬಸವಂತ ಸ್ನೇಹಿತ ಮದನ ಕ್ಯಾಂಪ್ ಠಾಣೆಯಲ್ಲಿ ದೂರು ನೀಡಿದ್ದಾರೆ. ದೂರಿನಿಲ್ಲ ಶಿವಯ್ಯಾ, ನಿತೇಶ್ ಜೊತೆಗೆ ಮೌನಪ್ಪ, ಸಂಪತ್ತ್ ಎಂಬಾತರ ಮೇಲೆ ಕೇಸ್ ನೀಡಿದ್ದಾರೆ. ದೂರಿನ್ವಯ ನಾಲ್ವರು ಆರೋಪಿಗಳನ್ನ ಅರೇಸ್ಟ್ ಮಾಡಿದ್ದೇವೆ. ಘಟನೆ ನಡೆದ 24 ಗಂಟೆಯಲ್ಲಿ ಆರೋಪಿಗಳು ಅರೇಸ್ಟ್ ಆಗಿದ್ದಾರೆ. ಎಸಿಪಿ ಖಡೇಬಜಾರ್ ಶೇರಪ್ಪ ನೇತೃತ್ವದ ತಂಡದಿಂದ ಆರೋಪಿಗಳ ಅರೇಸ್ಟ್ ಆಗಿದೆ. ಆರೋಪಿಗಳನ್ನ‌ ನ್ಯಾಯಾಲಯಕ್ಕೆ ಹಾಜರು ಪಡಿಸಿ, ಪೊಲೀಸ್ ಕಸ್ಟಡಿಗೆ ತೆಗೆದುಕೊಳ್ಳುತ್ತೇವೆ. ಹಲ್ಲೆಗೊಳಗಾದ ಬಸವಂತ ಉಳಿದ ಆರೋಪಿಗಳು ಸ್ನೇಹಿತರಾಗಿದ್ದರು. ಹಲ್ಲೆಗೆ ನಿಖರ್ ಕಾರಣ ಎನು ಅನ್ನೋದು ತನಿಖೆಯಿಂದ ಗೊತ್ತಾಗಲಿದೆ ಎಂದ ಪೊಲೀಸ್ ಕಮೀಷನರ್.

More news from ಕರ್ನಾಟಕ and nearby areas
  • ಹಿಪ್ಪರಗಿ ಬ್ರಿಡ್ಜ್ ಗೇಟ್ ಕಟ್ ! 5 ಕ್ಷೇತ್ರದ ಶಾಸಕರು ಹಾಗೂ ಅಧಿಕಾರಿಗಳು ಹೊಣೆ.ರೈತ ಮುಖಂಡ ಹಳ್ಳೂರ ಆಕ್ರೋಶ
    1
    ಹಿಪ್ಪರಗಿ ಬ್ರಿಡ್ಜ್ ಗೇಟ್ ಕಟ್ ! 5 ಕ್ಷೇತ್ರದ ಶಾಸಕರು ಹಾಗೂ ಅಧಿಕಾರಿಗಳು ಹೊಣೆ.ರೈತ ಮುಖಂಡ ಹಳ್ಳೂರ ಆಕ್ರೋಶ
    user_@april14news
    @april14news
    Reporter ಜಮಖಂಡಿ, ಬಾಗಲಕೋಟೆ, ಕರ್ನಾಟಕ•
    10 hrs ago
  • Post by Sandeep Rathod
    1
    Post by Sandeep Rathod
    user_Sandeep Rathod
    Sandeep Rathod
    ಇಂಡಿ, ವಿಜಯಪುರ, ಕರ್ನಾಟಕ•
    5 hrs ago
  • ಅವಿಭಜಿತ ವಿಜಯಪುರ ಜಿಲ್ಲೆಯಲ್ಲಿ ಹವ್ಯಾಸಿ ಸೈಕ್ಲಿಸ್ಟ್ ಗಳು ಮಾತ್ರವಲ್ಲದೆ ರಾಜ್ಯ ಹಾಗೂ ರಾಷ್ಟ್ರ ಮಟ್ಟದ ಕ್ರೀಡಾಪಟುಗಳು ಇಲ್ಲಿದ್ದು, ವಿವಿಧ ಸ್ಪರ್ಧೆಗಳಲ್ಲಿ ಭಾಗವಹಿಸಿ ಬೆಳ್ಳಿ, ಚಿನ್ನದ ಪದಕಗಳನ್ನು ಗೆದ್ದುತಂದು ವಿಜಯಪುರದ ಕೀರ್ತಿಯನ್ನು ಎಲ್ಲೆಡೆ ಬೆಳಗಿದ್ದಾರೆ. ವಿಜಯಪುರ ಭಾಗದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಸೈಕ್ಲಿಸ್ಟ್ ಗಳು ತಯಾರಾಗುತ್ತಿದ್ದಾರೆ. ಇವರಿಗೆ ಅಭ್ಯಾಸ ಮಾಡಲು ಸೌಲಭ್ಯಗಳ ಕೊರತೆ ಇತ್ತು. ಆ ಕೊರತೆಯನ್ನು ನೀಗಿಸುವ ನಿಟ್ಟಿನಲ್ಲಿ ಗುಣಮಟ್ಟದ ಸೈಕ್ಲಿಂಗ್ ವೆಲೋಡ್ರೋಮ್ ಅನ್ನು ನಮ್ಮ ವಿಜಯಪುರದಲ್ಲಿ ನಿರ್ಮಿಸಿದ್ದು ನಾಳೆ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಉದ್ಘಾಟಿಸಲಿದ್ದಾರೆ. ಈ ಹಿನ್ನಲೆಯಲ್ಲಿ ಇಂದು ಜಿಲ್ಲಾ ಉಸ್ತುವಾರಿ ಸಚಿವ ಎಂ‌.ಬಿ.ಪಾಟೀಲ ಇವರು ಸ್ಥಳ ಪರಿವೀಕ್ಷಣೆ ನಡೆಸಿ, ಸೂಕ್ತ ನಿರ್ದೇಶನಗಳನ್ನು ನೀಡಿದರು. ಈ ಸಂದರ್ಭದಲ್ಲಿ ರಾಜ್ಯ ಅಮೆಚೂರ್ ಸೈಕ್ಲಿಂಗ್ ಅಸೋಸಿಯೇಷನ್ ಅಧ್ಯಕ್ಷರಾದ ರಾಜು ಬಿರಾದಾರ ಸೇರಿದಂತೆ ಜಿಲ್ಲಾಧಿಕಾರಿಗಳು, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು ಸೇರಿದಂತೆ ಹಲವು ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.
    1
    ಅವಿಭಜಿತ ವಿಜಯಪುರ ಜಿಲ್ಲೆಯಲ್ಲಿ ಹವ್ಯಾಸಿ ಸೈಕ್ಲಿಸ್ಟ್ ಗಳು ಮಾತ್ರವಲ್ಲದೆ ರಾಜ್ಯ ಹಾಗೂ ರಾಷ್ಟ್ರ ಮಟ್ಟದ ಕ್ರೀಡಾಪಟುಗಳು ಇಲ್ಲಿದ್ದು, ವಿವಿಧ ಸ್ಪರ್ಧೆಗಳಲ್ಲಿ ಭಾಗವಹಿಸಿ ಬೆಳ್ಳಿ, ಚಿನ್ನದ ಪದಕಗಳನ್ನು ಗೆದ್ದುತಂದು ವಿಜಯಪುರದ ಕೀರ್ತಿಯನ್ನು ಎಲ್ಲೆಡೆ ಬೆಳಗಿದ್ದಾರೆ. 
ವಿಜಯಪುರ ಭಾಗದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಸೈಕ್ಲಿಸ್ಟ್ ಗಳು ತಯಾರಾಗುತ್ತಿದ್ದಾರೆ. ಇವರಿಗೆ ಅಭ್ಯಾಸ ಮಾಡಲು ಸೌಲಭ್ಯಗಳ ಕೊರತೆ ಇತ್ತು.  ಆ ಕೊರತೆಯನ್ನು ನೀಗಿಸುವ ನಿಟ್ಟಿನಲ್ಲಿ ಗುಣಮಟ್ಟದ ಸೈಕ್ಲಿಂಗ್ ವೆಲೋಡ್ರೋಮ್ ಅನ್ನು ನಮ್ಮ ವಿಜಯಪುರದಲ್ಲಿ ನಿರ್ಮಿಸಿದ್ದು ನಾಳೆ  ಮುಖ್ಯಮಂತ್ರಿ ಸಿದ್ದರಾಮಯ್ಯನವರು ಉದ್ಘಾಟಿಸಲಿದ್ದಾರೆ.  ಈ ಹಿನ್ನಲೆಯಲ್ಲಿ ಇಂದು ಜಿಲ್ಲಾ ಉಸ್ತುವಾರಿ ಸಚಿವ ಎಂ‌.ಬಿ.ಪಾಟೀಲ ಇವರು ಸ್ಥಳ ಪರಿವೀಕ್ಷಣೆ ನಡೆಸಿ, ಸೂಕ್ತ ನಿರ್ದೇಶನಗಳನ್ನು ನೀಡಿದರು. ಈ ಸಂದರ್ಭದಲ್ಲಿ ರಾಜ್ಯ ಅಮೆಚೂರ್ ಸೈಕ್ಲಿಂಗ್ ಅಸೋಸಿಯೇಷನ್ ಅಧ್ಯಕ್ಷರಾದ ರಾಜು ಬಿರಾದಾರ ಸೇರಿದಂತೆ ಜಿಲ್ಲಾಧಿಕಾರಿಗಳು, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು ಸೇರಿದಂತೆ ಹಲವು ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.
    user_ವಿಜಯಕುಮಾರ ಸಾರವಾಡ
    ವಿಜಯಕುಮಾರ ಸಾರವಾಡ
    Journalist Vijayapura, Karnataka•
    12 hrs ago
  • ಗವಿಸಿದ್ದೇಶ್ವರ ಜಾತ್ರಾ ಮಹೋತ್ಸವದಲ್ಲಿ ಬೆಂಗಳೂರಿನ ಕಲಾವಿದರಿಂದ ಸಂಗೀತ ಕಾರ್ಯಕ್ರಮ
    1
    ಗವಿಸಿದ್ದೇಶ್ವರ ಜಾತ್ರಾ ಮಹೋತ್ಸವದಲ್ಲಿ ಬೆಂಗಳೂರಿನ ಕಲಾವಿದರಿಂದ ಸಂಗೀತ ಕಾರ್ಯಕ್ರಮ
    user_Uday Totad
    Uday Totad
    Local News Reporter ಕೊಪ್ಪಳ, ಕೊಪ್ಪಳ, ಕರ್ನಾಟಕ•
    18 hrs ago
  • ಸುವರ್ಣ ಕರ್ನಾಟಕದ ಹೆಸರಾಂತ ಶಾಲೆ ಆಕ್ಸ್ಫರ್ಡ್ ಪಾಟೀಲ್ ಇನ್ಸ್ಟಿಟ್ಯೂಟ್ ಆಫ್ ನಾಗರಬೆಟ ಇವರು ಏರ್ಪಡಿಸಲಾದ ಮಾಸ್ಟರ ಮೈಂಡ್ ಪರೀಕ್ಷೆಯು ಲಿಂಗ್ಸುರ್ ನಲ್ಲಿ ನಡೆಯುತ್ತಿದ್ದು ಇದರ ಜೊತೆಗೆ ಪ್ರಥಮ ದ್ವಿತೀಯ ತೃತೀಯ ಹೀಗೆ ಹಲವು ಬಹುಮಾನಗಳ ಆಯೋಜಿಸಲಾಗಿದ್ದು ಪ್ರಯೋಜನವನ್ನು ಪಡೆದುಕೊಳ್ಳಲು ಕರೆ
    2
    ಸುವರ್ಣ ಕರ್ನಾಟಕದ ಹೆಸರಾಂತ ಶಾಲೆ ಆಕ್ಸ್ಫರ್ಡ್ ಪಾಟೀಲ್ ಇನ್ಸ್ಟಿಟ್ಯೂಟ್ ಆಫ್ ನಾಗರಬೆಟ ಇವರು ಏರ್ಪಡಿಸಲಾದ ಮಾಸ್ಟರ ಮೈಂಡ್ ಪರೀಕ್ಷೆಯು ಲಿಂಗ್ಸುರ್ ನಲ್ಲಿ ನಡೆಯುತ್ತಿದ್ದು ಇದರ ಜೊತೆಗೆ ಪ್ರಥಮ ದ್ವಿತೀಯ ತೃತೀಯ ಹೀಗೆ ಹಲವು ಬಹುಮಾನಗಳ ಆಯೋಜಿಸಲಾಗಿದ್ದು ಪ್ರಯೋಜನವನ್ನು ಪಡೆದುಕೊಳ್ಳಲು ಕರೆ
    user_Ameensab Mulla
    Ameensab Mulla
    ಝರಾಕ್ಸ ಅಂಗಡಿ ಮುದ್ದೇಬಿಹಾಳ, ವಿಜಯಪುರ, ಕರ್ನಾಟಕ•
    18 hrs ago
  • ವಿಕಲಚೇತನರ ಸಂಘಟನೆವತಿಯಿಂದ ಕನ್ನಡ ಸಾಹಿತ್ಯ ಪರಿಷತ್ತಿಗೆ ಬೆಂಬಲ ಕನ್ನಡ ಸಾಹಿತ್ಯ ಪರಿಷತ್ತು ಹುಣಸಗಿಯ ವತಿಯಿಂದ ಪಣದಲ್ಲಿ ಪ್ರಥಮ ಬಾರಿಗೆ ಕನ್ನಡ ಸಾಹಿತ್ಯ ಸಮ್ಮೇಳನ ಕಾರ್ಯಕ್ರಮ ನಡೆಯುತ್ತಿದ್ದು, ಕರ್ನಾಟಕ ವಿಕಲಚೇತನರ ಹಕ್ಕುಗಳ ಒಕ್ಕೂಟ ವಿಕಲಚೇತನರ ತ್ರಿಚಕ್ರ ವಾಹನ ಜಾಥಾ ನಡೆಸುವುದರ ಮೂಲ ಬಾಹ್ಯಬೆಂಬಲವನ್ನು ನೀಡಲಾಯಿತು. ವಿಭಾಗೀಯ ಅಧ್ಯಕ್ಷರಾ ಸಂಗನಗೌಡ ಧನರಡ್ಡಿ, ಜಿಲ್ಲಾಧ್ಯಕ್ಷ ಬಸವರಾಜ ಬೈರಮಡ್ಡಿ, ತಾಲೂಕಾಧ್ಯಕ್ಷ ನಾಗೇಂದ್ರ ದೊರೆ, ಮಾಳಪ್ಪ ಪೂಜಾರಿ,ಸಿದ್ದಪ್ಪ ಕಲ್ಲೂರ ಯಡಹಳ್ಳಿ, ಗುರು ಗುತ್ತೇದಾರ, ಬಸವರಾಜ ಕಕ್ಕೇರಿ, ಪರಶುರಾಮ ಸುರಪುರ, ಮಹಾಂತೇಶ ಕಚಕನೂರ, ರಾಜೇಸಾಬ್ ಚನ್ನೂರ, ನಿಂಗನಗೌಡ ಮಾಲಿಪಾಟೀಲ, ಸಂಗಣ್ಣ ಕತ್ತಿ, ಬಸವರಾಜ ಯಡಹಳ್ಳಿ, ತಿಪ್ಪಮ್ಮ ಕಡದರಾಳ, ಮಮತಾಜಬೇಗಂ ಕಲ್ಲದೇವನಹಳ್ಳಿ, ಗಂಗಮ್ಮ ದೇವತಕಲ್ ಸೇರಿ ಅನೇಕರು ಉಪಸ್ಥಿತರಿದ್ದರು.
    1
    ವಿಕಲಚೇತನರ ಸಂಘಟನೆವತಿಯಿಂದ ಕನ್ನಡ ಸಾಹಿತ್ಯ ಪರಿಷತ್ತಿಗೆ ಬೆಂಬಲ
ಕನ್ನಡ ಸಾಹಿತ್ಯ ಪರಿಷತ್ತು ಹುಣಸಗಿಯ ವತಿಯಿಂದ ಪಣದಲ್ಲಿ ಪ್ರಥಮ ಬಾರಿಗೆ  ಕನ್ನಡ ಸಾಹಿತ್ಯ ಸಮ್ಮೇಳನ ಕಾರ್ಯಕ್ರಮ ನಡೆಯುತ್ತಿದ್ದು, ಕರ್ನಾಟಕ ವಿಕಲಚೇತನರ ಹಕ್ಕುಗಳ ಒಕ್ಕೂಟ  ವಿಕಲಚೇತನರ ತ್ರಿಚಕ್ರ ವಾಹನ ಜಾಥಾ ನಡೆಸುವುದರ ಮೂಲ ಬಾಹ್ಯಬೆಂಬಲವನ್ನು ನೀಡಲಾಯಿತು.
ವಿಭಾಗೀಯ ಅಧ್ಯಕ್ಷರಾ ಸಂಗನಗೌಡ ಧನರಡ್ಡಿ, ಜಿಲ್ಲಾಧ್ಯಕ್ಷ ಬಸವರಾಜ ಬೈರಮಡ್ಡಿ,
ತಾಲೂಕಾಧ್ಯಕ್ಷ ನಾಗೇಂದ್ರ ದೊರೆ,
ಮಾಳಪ್ಪ ಪೂಜಾರಿ,ಸಿದ್ದಪ್ಪ ಕಲ್ಲೂರ ಯಡಹಳ್ಳಿ,
ಗುರು ಗುತ್ತೇದಾರ,
ಬಸವರಾಜ ಕಕ್ಕೇರಿ,
ಪರಶುರಾಮ ಸುರಪುರ,
ಮಹಾಂತೇಶ ಕಚಕನೂರ,
ರಾಜೇಸಾಬ್ ಚನ್ನೂರ,
ನಿಂಗನಗೌಡ ಮಾಲಿಪಾಟೀಲ,
ಸಂಗಣ್ಣ ಕತ್ತಿ,
ಬಸವರಾಜ ಯಡಹಳ್ಳಿ,
ತಿಪ್ಪಮ್ಮ ಕಡದರಾಳ,
ಮಮತಾಜಬೇಗಂ ಕಲ್ಲದೇವನಹಳ್ಳಿ,
ಗಂಗಮ್ಮ ದೇವತಕಲ್ ಸೇರಿ ಅನೇಕರು ಉಪಸ್ಥಿತರಿದ್ದರು.
    user_ಪುರುಷೋತ್ತಮ ನಾಯಕ ಸುರಪುರ
    ಪುರುಷೋತ್ತಮ ನಾಯಕ ಸುರಪುರ
    Journalist ಶೋರಾಪುರ, ಯಾದಗಿರಿ, ಕರ್ನಾಟಕ•
    7 hrs ago
  • *ಬೆಳಗಾವಿ ಬ್ರೇಕಿಂಗ್* ಬೆಳಗಾವಿಯಲ್ಲಿ ಬೀದಿ ನಾಯಿಗಳ ಹಾವಳಿ ಪ್ರಕರಣ. ಬೆಳಗಾವಿಯಲ್ಲಿ ಪಾಲಿಕೆ ಆಯುಕ್ತ ಕಾರ್ತಿಕ್ ಎಂ ಹೇಳಿಕೆ. ಬೀದಿ ನಾಯಿಗಳ ಹಾವಳಿ ತಡೆಗಟ್ಟಲಿಕೆ ಜಿಲ್ಲಾಧಿಕಾರಿಗಳ ನೇತೃತ್ವದಲ್ಲಿ ಮೀಟಿಂಗ್ ಆಗಿದೆ. ಜಿಲ್ಲಾಧಿಕಾರಿಗಳು ಕೆಲವೊಂದು ಸೂಚನೆ ಕೊಟ್ಟಿದ್ದಾರೆ. ಬೀದಿನಾಯಿಗಳಿಗೆ ಯಾವ ಚಿಕಿತ್ಸೆ ನೀಡಬೇಕು,ಔಷಧಿ ಕೊಡಬೇಕು ಅದಕ್ಕೆ ಮಹಾನಗರ ಪಾಲಿಕೆ ಪ್ರವೃತ್ತಿಯಾಗಬೇಕಿದೆ. ಈಗಾಗಲೇ ಎಲ್ಲಾ ಕೆಲಸಗಳನ್ನ ಮಾಡುತ್ತಿದ್ದೇವೆ. ಬೆಳಗಾವಿಯಲ್ಲಿ ಬೀದಿ ನಾಯಿಗಳ ಹಾವಳಿ ವಿಚಾರವಾಗಿ ನೋಡಲ್ ಅಧಿಕಾರಿ ನೇಮಕ ಮಾಡಿದ್ದೆವೆ. ನೋಡಲ್ ಅಧಿಕಾರಿಗಳ ಮಾಹಿತಿ ಪ್ರಕಾರ ನಗರದಲ್ಲಿ ಒಟ್ಟು ಎರಡು ಸಾವಿರ ಬೀದಿನಾಯಿಗಳಿವೆ. *ಸಾರ್ವಜನಿಕರ ಮೇಲೆ ಅಟ್ಯಾಕ್ ಮಾಡಿ ಕಚ್ಚಿವೆ ಕ್ರಮ ಕೈಗೊಳ್ಳುತ್ತೇವೆ ಅಂತಾ ಹೇಳತೇರಿ ಯಾವಾಗ ಕ್ರಮ ಕೈಗೊಳ್ಳತ್ತೀರಾ ಎನ್ನುವ ವಿಚಾರ* ಹಾಗೇಯೆ ನಿಮ್ಮ ಅಧಿಕಾರಿಗಳು ಸರಿಯಾಗಿ ಸ್ಪಂದಿಸುತ್ತಿಲ್ಲಾ. ಬೀದಿ ನಾಯಿಗಳಿಗೆ ಒಂದು ಜಾಗವನ್ನ ಫಿಕ್ಸ್ ಮಾಡಿದ್ದೇವೆ ಕೆಲಸ ಕೂಡಾ ನಡೆಯುತ್ತಿದೆ. ಕೆಲಸ ಆದಷ್ಟು ಬೇಗ ಎರಡು ತಿಂಗಳ ಒಳಗೆ ಮುಗಿಸಬೇಕು ಅಂತಾ ಇದೆ. ನಾಯಿಗಳಿಗೆ ಚಿಕಿತ್ಸೆ ಕೊಟ್ಟು ಅವುಗಳನ್ನ ಬೇರೆಡೆ ಸ್ಥಳಾಂತಿಸುವ ಕೆಲಸ ಮಾಡುತ್ತೇವೆ. ನಗರದಲ್ಲಿ ಮಕ್ಕಳು ಶಾಲೆಗೆ ಹೋಗಲು,ಓಡಾಡಲು ಭಯ ಪಡುತ್ತಿದ್ದಾರೆ ಎನ್ನುವ ವಿಚಾರ. ಅದಕ್ಕೆಲ್ಲಾ ಕ್ರಮ ಕೈಗೊಳ್ಳುತ್ತೇವೆ ಎಂದ ಪಾಲಿಕೆ ಕಮಿಷನರ್ ಕಾರ್ತಿಕ್ ಎಂ.
    1
    *ಬೆಳಗಾವಿ ಬ್ರೇಕಿಂಗ್*
ಬೆಳಗಾವಿಯಲ್ಲಿ ಬೀದಿ ನಾಯಿಗಳ ಹಾವಳಿ ಪ್ರಕರಣ.
ಬೆಳಗಾವಿಯಲ್ಲಿ ಪಾಲಿಕೆ ಆಯುಕ್ತ ಕಾರ್ತಿಕ್ ಎಂ ಹೇಳಿಕೆ.
ಬೀದಿ ನಾಯಿಗಳ ಹಾವಳಿ ತಡೆಗಟ್ಟಲಿಕೆ ಜಿಲ್ಲಾಧಿಕಾರಿಗಳ ನೇತೃತ್ವದಲ್ಲಿ ಮೀಟಿಂಗ್ ಆಗಿದೆ.
ಜಿಲ್ಲಾಧಿಕಾರಿಗಳು ಕೆಲವೊಂದು ಸೂಚನೆ ಕೊಟ್ಟಿದ್ದಾರೆ.
ಬೀದಿನಾಯಿಗಳಿಗೆ ಯಾವ ಚಿಕಿತ್ಸೆ ನೀಡಬೇಕು,ಔಷಧಿ ಕೊಡಬೇಕು ಅದಕ್ಕೆ ಮಹಾನಗರ ಪಾಲಿಕೆ ಪ್ರವೃತ್ತಿಯಾಗಬೇಕಿದೆ.
ಈಗಾಗಲೇ ಎಲ್ಲಾ ಕೆಲಸಗಳನ್ನ ಮಾಡುತ್ತಿದ್ದೇವೆ.
ಬೆಳಗಾವಿಯಲ್ಲಿ ಬೀದಿ ನಾಯಿಗಳ ಹಾವಳಿ ವಿಚಾರವಾಗಿ ನೋಡಲ್ ಅಧಿಕಾರಿ ನೇಮಕ ಮಾಡಿದ್ದೆವೆ.
ನೋಡಲ್ ಅಧಿಕಾರಿಗಳ ಮಾಹಿತಿ ಪ್ರಕಾರ ನಗರದಲ್ಲಿ ಒಟ್ಟು ಎರಡು ಸಾವಿರ ಬೀದಿನಾಯಿಗಳಿವೆ.
*ಸಾರ್ವಜನಿಕರ ಮೇಲೆ ಅಟ್ಯಾಕ್ ಮಾಡಿ ಕಚ್ಚಿವೆ ಕ್ರಮ ಕೈಗೊಳ್ಳುತ್ತೇವೆ ಅಂತಾ ಹೇಳತೇರಿ ಯಾವಾಗ ಕ್ರಮ ಕೈಗೊಳ್ಳತ್ತೀರಾ ಎನ್ನುವ ವಿಚಾರ*
ಹಾಗೇಯೆ ನಿಮ್ಮ ಅಧಿಕಾರಿಗಳು ಸರಿಯಾಗಿ ಸ್ಪಂದಿಸುತ್ತಿಲ್ಲಾ.
ಬೀದಿ ನಾಯಿಗಳಿಗೆ ಒಂದು ಜಾಗವನ್ನ ಫಿಕ್ಸ್ ಮಾಡಿದ್ದೇವೆ ಕೆಲಸ ಕೂಡಾ ನಡೆಯುತ್ತಿದೆ.
ಕೆಲಸ ಆದಷ್ಟು ಬೇಗ ಎರಡು ತಿಂಗಳ ಒಳಗೆ ಮುಗಿಸಬೇಕು ಅಂತಾ ಇದೆ.
ನಾಯಿಗಳಿಗೆ ಚಿಕಿತ್ಸೆ ಕೊಟ್ಟು ಅವುಗಳನ್ನ ಬೇರೆಡೆ ಸ್ಥಳಾಂತಿಸುವ ಕೆಲಸ ಮಾಡುತ್ತೇವೆ.
ನಗರದಲ್ಲಿ ಮಕ್ಕಳು ಶಾಲೆಗೆ ಹೋಗಲು,ಓಡಾಡಲು ಭಯ ಪಡುತ್ತಿದ್ದಾರೆ ಎನ್ನುವ ವಿಚಾರ.
ಅದಕ್ಕೆಲ್ಲಾ ಕ್ರಮ ಕೈಗೊಳ್ಳುತ್ತೇವೆ ಎಂದ ಪಾಲಿಕೆ ಕಮಿಷನರ್ ಕಾರ್ತಿಕ್ ಎಂ.
    user_SIDDU PATIL
    SIDDU PATIL
    Report ಬೆಳಗಾವಿ, ಬೆಳಗಾವಿ, ಕರ್ನಾಟಕ•
    18 hrs ago
  • ಜಂಕ್‌ ಫುಡ್‌, ಟ್ರೆಸ್‌ ನಿಂದಾಗಿ ಬಂಜೆತನ ಪ್ರಕರಣಗಳಲ್ಲಿ ಹೆಚ್ಚಳ - ಡಾ. ಎ.ಎ.ಮಾಗಿ
    1
    ಜಂಕ್‌ ಫುಡ್‌, ಟ್ರೆಸ್‌ ನಿಂದಾಗಿ ಬಂಜೆತನ ಪ್ರಕರಣಗಳಲ್ಲಿ ಹೆಚ್ಚಳ - ಡಾ. ಎ.ಎ.ಮಾಗಿ
    user_@april14news
    @april14news
    Reporter ಜಮಖಂಡಿ, ಬಾಗಲಕೋಟೆ, ಕರ್ನಾಟಕ•
    12 hrs ago
  • ಪೂರ್ಣಾವಧಿ ಸಿಎಂ ಸಿದ್ದರಾಮಯ್ಯ ವಿಚಾರಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಹೈಕಮಾಂಡ್ ತೀರ್ಮಾನವೇ ಅಂತಿಮ ಎಂದು ಸಚಿವ ಎಂಬಿ ಪಾಟೀಲ ಹೇಳಿದ್ದಾರೆ. ವಿಜಯಪುರ ನಗರದಲ್ಲಿ ಮಾದ್ಯಮಗಳ ಜೊತೆಗೆ ಮಾತನಾಡಿದ ಸಚಿವರು ನಮ್ಮ ಪಕ್ಷದಲ್ಲಿ ಹೈಕಮಾಂಡ್‌ವೇ ಸುಪ್ರೀಂ, ಹೈಕಮಾಂಡ್ ಏನು ಹೇಳುತ್ತದೇ ಅದೇ ಅಂತಿಮ ನಾನು ಏನು ಹೇಳಿದ್ರು ಬೆಲೆ ಇಲ್ಲಾ ಎಂದರು. ಇನ್ನೂ ಅಧಿಕಾರ ಶಾಶ್ವತ ಅಲ್ಲ ಎಂಬ ಡಿಕೆಶಿ ಹೇಳಿಕೆ ವಿಚಾರದ ಕುರಿತು ಪ್ರತಿಕ್ರಿಯಿಸಿದ ಸಚಿವರು ಇವತ್ತು ಇಲ್ಲಿ ಇದೇವಿ ನಾಳೆ ಇರ್ತೇವಿ ಗೊತ್ತಿಲ್ಲಾ, ಅಧಿಕಾರ ಶಾಶ್ವತ ಅಲ್ಲ, ಮನುಷ್ಯ, ಜೀವನವು ಶಾಶ್ವತ ಅಲ್ಲಾ ಎಂದು ಡಿಕೆಶಿಗೆ ಸಚಿವ ಪಾಟೀಲ ಟಾಂಗ್ ನೀಡಿದರು.
    1
    ಪೂರ್ಣಾವಧಿ ಸಿಎಂ ಸಿದ್ದರಾಮಯ್ಯ ವಿಚಾರಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಹೈಕಮಾಂಡ್ ತೀರ್ಮಾನವೇ ಅಂತಿಮ ಎಂದು  ಸಚಿವ ಎಂಬಿ ಪಾಟೀಲ ಹೇಳಿದ್ದಾರೆ. ವಿಜಯಪುರ ನಗರದಲ್ಲಿ ಮಾದ್ಯಮಗಳ ಜೊತೆಗೆ ಮಾತನಾಡಿದ ಸಚಿವರು ನಮ್ಮ ಪಕ್ಷದಲ್ಲಿ ಹೈಕಮಾಂಡ್‌ವೇ ಸುಪ್ರೀಂ,  ಹೈಕಮಾಂಡ್ ಏನು ಹೇಳುತ್ತದೇ ಅದೇ ಅಂತಿಮ ನಾನು ಏನು ಹೇಳಿದ್ರು ಬೆಲೆ ಇಲ್ಲಾ ಎಂದರು. ಇನ್ನೂ ಅಧಿಕಾರ ಶಾಶ್ವತ ಅಲ್ಲ ಎಂಬ ಡಿಕೆಶಿ ಹೇಳಿಕೆ ವಿಚಾರದ ಕುರಿತು ಪ್ರತಿಕ್ರಿಯಿಸಿದ ಸಚಿವರು ಇವತ್ತು ಇಲ್ಲಿ ಇದೇವಿ ನಾಳೆ ಇರ್ತೇವಿ ಗೊತ್ತಿಲ್ಲಾ,  ಅಧಿಕಾರ ಶಾಶ್ವತ ಅಲ್ಲ, ಮನುಷ್ಯ, ಜೀವನವು ಶಾಶ್ವತ ಅಲ್ಲಾ ಎಂದು ಡಿಕೆಶಿಗೆ ಸಚಿವ ಪಾಟೀಲ ಟಾಂಗ್ ನೀಡಿದರು.
    user_ವಿಜಯಕುಮಾರ ಸಾರವಾಡ
    ವಿಜಯಕುಮಾರ ಸಾರವಾಡ
    Journalist ವಿಜಯಪುರ, ವಿಜಯಪುರ, ಕರ್ನಾಟಕ•
    13 hrs ago
View latest news on Shuru App
Download_Android
  • Terms & Conditions
  • Career
  • Privacy Policy
  • Blogs
Shuru, a product of Close App Private Limited.