ಅತ್ಯಂತ ಯಶಸ್ವಿಯಾಗಿ, ಅದ್ದೂರಿಯಾಗಿ ಜರುಗಿದ ನವಲಗುಂದ ವಿಧಾನಸಭಾ ಕ್ಷೇತ್ರದ 'ಧಾರವಾಡ ಸಂಸದ್ ಕ್ರೀಡಾ ಮಹೋತ್ಸವ 2025' ರ ಪ್ರಶಸ್ತಿ ವಿತರಣಾ ಸಮಾರಂಭದಲ್ಲಿ ಭಾಗಿಯಾದ ಕ್ಷಣಗಳು. ಸಮಸ್ತ ನವಲಗುಂದ ವಿಧಾನಸಭಾ ಕ್ಷೇತ್ರದ ಯುವಜನರನ್ನು ಒಗ್ಗೂಡಿಸಿ, ಒಂದು 'ಯುವ - ಜನ ಆಂದೋಲನ’ವಾಗಿ ಯುವಕ/ಯುವತಿಯರಲ್ಲಿ ಕ್ರೀಡಾ ಮನೋಭಾವವನ್ನು ಹೆಚ್ಚಿಸಿ, ಗ್ರಾಮೀಣ ಕ್ರೀಡಾಪಟುಗಳಿಗೆ ತಮ್ಮ ಸಾಮರ್ಥ್ಯ ಪ್ರದರ್ಶಿಸಲು ಈ ಮಹೋತ್ಸವವು ಅತ್ಯುತ್ತಮ ವೇದಿಕೆಯಾಯಿತು. ಈ ಕ್ರೀಡಾ ಮಹೋತ್ಸವದಲ್ಲಿ ಕಬಡ್ಡಿ ವಿಭಾಗದಲ್ಲಿ 128 ತಂಡಗಳು, ವಾಲಿಬಾಲ್ನಲ್ಲಿ 80 ತಂಡಗಳು ಹಾಗೂ ಖೋ-ಖೋ ಪುರುಷರು ವಿಭಾಗದಲ್ಲಿ 56 ಹಾಗೂ ಮಹಿಳೆಯರ 24 ತಂಡಗಳು, ಅಥ್ಲೆಟಿಕ್ಸ್ ನಲ್ಲಿ 700 ಕ್ರೀಡಾಪಟುಗಳು ಭಾಗವಹಿಸಿ ಕ್ರೀಡಾ ಸ್ಪೂರ್ತಿಯನ್ನು ಮೆರೆದವು. ಹೆಮ್ಮೆಯ ಪ್ರಧಾನಿ ಶ್ರೀ ನರೇಂದ್ರ ಮೋದಿ Narendra Modi ಅವರ ಆಶಯದಂತೆ ಈ ಕ್ರೀಡಾ ಮಹೋತ್ಸವವು ಕೇವಲ ಗೆಲುವಿಗೆ ಸೀಮಿತವಾಗದೆ, ಯುವಜನರಲ್ಲಿ ಶಿಸ್ತು, ನಾಯಕತ್ವ ಮತ್ತು ರಾಷ್ಟ್ರಪ್ರೇಮವನ್ನು ಬೆಳೆಸುವಲ್ಲಿ ಯಶಸ್ವಿಯಾಗಿದೆ. ಅಂತರರಾಷ್ಟ್ರೀಯ ಮಟ್ಟದಲ್ಲಿ ಭಾರತವನ್ನು ಪ್ರತಿನಿಧಿಸಬಲ್ಲ ಇಂತಹ ಪ್ರತಿಭೆಗಳನ್ನು ಗುರುತಿಸಿ ಪ್ರೋತ್ಸಾಹಿಸುವುದು ನಮ್ಮೆಲ್ಲರ ಆದ್ಯ ಕರ್ತವ್ಯವಾಗಿದೆ. ಈ ಸಮಾರಂಭದಲ್ಲಿ ಪ್ರಶಸ್ತಿ ಪಡೆದ ವಿಜೇತರಿಗೆ ಹಾಗೂ ಕ್ರೀಡಾಕೂಟದಲ್ಲಿ ಉತ್ಸಾಹದಿಂದ ಪಾಲ್ಗೊಂಡ ಎಲ್ಲಾ ಕ್ರೀಡಾಪಟುಗಳಿಗೆ ಹಾರ್ದಿಕ ಅಭಿನಂದನೆಗಳು. ಈ ಸಂದರ್ಭದಲ್ಲಿ ಶಾಸಕರಾದ ಶ್ರೀ ಎನ್. ಎಚ್. ಕೊನರಡ್ಡಿ N H Konaraddi , ಮಾಜಿ ಸಚಿವರಾದ ಶ್ರೀ ಶಂಕರ್ ಪಾಟೀಲ್ ಮುನೇನಕೊಪ್ಪ, ಧಾರವಾಡ ಗ್ರಾಮಾಂತರ ಬಿಜೆಪಿ ಜಿಲ್ಲಾಧ್ಯಕ್ಷರಾದ ಶ್ರೀ ನಿಂಗಪ್ಪ ಸುತಗಟ್ಟಿ, ಶ್ರೀ ದೇವರಾಜ ದಾಡಿಬಾವಿ, ಶ್ರೀ ಷಣ್ಮುಖ ಗುರಿಕಾರ, ಮಂಡಲ ಅಧ್ಯಕ್ಷರಾದ ಶ್ರೀ ಮುತ್ತಣ್ಣ ಮನಮಿ ಹಾಗೂ ಶ್ರೀ ಮಂಜುನಾಥ ಗಣಿ, ಮಾಜಿ ಜಿಲ್ಲಾ ಪಂಚಾಯತಿ ಅಧ್ಯಕ್ಷರಾದ ಶ್ರೀ ಅಡಿವೆಪ್ಪ ಮನಮಿ ಹಾಗೂ ಶ್ರೀ ಸುರೇಶ ಗಾಣಿಗೇರ, ಜಿಲ್ಲಾ ಕಾರ್ಯದರ್ಶಿ ಶ್ರೀ ಸಂತೋಷ ಜೀವನಗೌಡರ, ನವಲಗುಂದ ತಾಲೂಕ ಅಧ್ಯಕ್ಷರು, ಪಕ್ಷದ ಪ್ರಮುಖರು, ಜಿಲ್ಲಾ ಕ್ರೀಡಾ ಅಸೋಸಿಯೇಷನ್ ಪದಾಧಿಕಾರಿಗಳು, ಗಣ್ಯರು ಮತ್ತು ಗ್ರಾಮಸ್ಥರು ಭಾಗಿಯಾಗಿದ್ದರು.
ಅತ್ಯಂತ ಯಶಸ್ವಿಯಾಗಿ, ಅದ್ದೂರಿಯಾಗಿ ಜರುಗಿದ ನವಲಗುಂದ ವಿಧಾನಸಭಾ ಕ್ಷೇತ್ರದ 'ಧಾರವಾಡ ಸಂಸದ್ ಕ್ರೀಡಾ ಮಹೋತ್ಸವ 2025' ರ ಪ್ರಶಸ್ತಿ ವಿತರಣಾ ಸಮಾರಂಭದಲ್ಲಿ ಭಾಗಿಯಾದ ಕ್ಷಣಗಳು. ಸಮಸ್ತ ನವಲಗುಂದ ವಿಧಾನಸಭಾ ಕ್ಷೇತ್ರದ ಯುವಜನರನ್ನು ಒಗ್ಗೂಡಿಸಿ, ಒಂದು 'ಯುವ - ಜನ ಆಂದೋಲನ’ವಾಗಿ ಯುವಕ/ಯುವತಿಯರಲ್ಲಿ ಕ್ರೀಡಾ ಮನೋಭಾವವನ್ನು ಹೆಚ್ಚಿಸಿ, ಗ್ರಾಮೀಣ ಕ್ರೀಡಾಪಟುಗಳಿಗೆ ತಮ್ಮ ಸಾಮರ್ಥ್ಯ ಪ್ರದರ್ಶಿಸಲು ಈ ಮಹೋತ್ಸವವು ಅತ್ಯುತ್ತಮ ವೇದಿಕೆಯಾಯಿತು. ಈ ಕ್ರೀಡಾ ಮಹೋತ್ಸವದಲ್ಲಿ ಕಬಡ್ಡಿ ವಿಭಾಗದಲ್ಲಿ
128 ತಂಡಗಳು, ವಾಲಿಬಾಲ್ನಲ್ಲಿ 80 ತಂಡಗಳು ಹಾಗೂ ಖೋ-ಖೋ ಪುರುಷರು ವಿಭಾಗದಲ್ಲಿ 56 ಹಾಗೂ ಮಹಿಳೆಯರ 24 ತಂಡಗಳು, ಅಥ್ಲೆಟಿಕ್ಸ್ ನಲ್ಲಿ 700 ಕ್ರೀಡಾಪಟುಗಳು ಭಾಗವಹಿಸಿ ಕ್ರೀಡಾ ಸ್ಪೂರ್ತಿಯನ್ನು ಮೆರೆದವು. ಹೆಮ್ಮೆಯ ಪ್ರಧಾನಿ ಶ್ರೀ ನರೇಂದ್ರ ಮೋದಿ Narendra Modi ಅವರ ಆಶಯದಂತೆ ಈ ಕ್ರೀಡಾ ಮಹೋತ್ಸವವು ಕೇವಲ ಗೆಲುವಿಗೆ ಸೀಮಿತವಾಗದೆ, ಯುವಜನರಲ್ಲಿ ಶಿಸ್ತು, ನಾಯಕತ್ವ ಮತ್ತು ರಾಷ್ಟ್ರಪ್ರೇಮವನ್ನು ಬೆಳೆಸುವಲ್ಲಿ ಯಶಸ್ವಿಯಾಗಿದೆ. ಅಂತರರಾಷ್ಟ್ರೀಯ ಮಟ್ಟದಲ್ಲಿ ಭಾರತವನ್ನು
ಪ್ರತಿನಿಧಿಸಬಲ್ಲ ಇಂತಹ ಪ್ರತಿಭೆಗಳನ್ನು ಗುರುತಿಸಿ ಪ್ರೋತ್ಸಾಹಿಸುವುದು ನಮ್ಮೆಲ್ಲರ ಆದ್ಯ ಕರ್ತವ್ಯವಾಗಿದೆ. ಈ ಸಮಾರಂಭದಲ್ಲಿ ಪ್ರಶಸ್ತಿ ಪಡೆದ ವಿಜೇತರಿಗೆ ಹಾಗೂ ಕ್ರೀಡಾಕೂಟದಲ್ಲಿ ಉತ್ಸಾಹದಿಂದ ಪಾಲ್ಗೊಂಡ ಎಲ್ಲಾ ಕ್ರೀಡಾಪಟುಗಳಿಗೆ ಹಾರ್ದಿಕ ಅಭಿನಂದನೆಗಳು. ಈ ಸಂದರ್ಭದಲ್ಲಿ ಶಾಸಕರಾದ ಶ್ರೀ ಎನ್. ಎಚ್. ಕೊನರಡ್ಡಿ N H Konaraddi , ಮಾಜಿ ಸಚಿವರಾದ ಶ್ರೀ ಶಂಕರ್ ಪಾಟೀಲ್ ಮುನೇನಕೊಪ್ಪ, ಧಾರವಾಡ ಗ್ರಾಮಾಂತರ ಬಿಜೆಪಿ ಜಿಲ್ಲಾಧ್ಯಕ್ಷರಾದ ಶ್ರೀ ನಿಂಗಪ್ಪ ಸುತಗಟ್ಟಿ, ಶ್ರೀ ದೇವರಾಜ
ದಾಡಿಬಾವಿ, ಶ್ರೀ ಷಣ್ಮುಖ ಗುರಿಕಾರ, ಮಂಡಲ ಅಧ್ಯಕ್ಷರಾದ ಶ್ರೀ ಮುತ್ತಣ್ಣ ಮನಮಿ ಹಾಗೂ ಶ್ರೀ ಮಂಜುನಾಥ ಗಣಿ, ಮಾಜಿ ಜಿಲ್ಲಾ ಪಂಚಾಯತಿ ಅಧ್ಯಕ್ಷರಾದ ಶ್ರೀ ಅಡಿವೆಪ್ಪ ಮನಮಿ ಹಾಗೂ ಶ್ರೀ ಸುರೇಶ ಗಾಣಿಗೇರ, ಜಿಲ್ಲಾ ಕಾರ್ಯದರ್ಶಿ ಶ್ರೀ ಸಂತೋಷ ಜೀವನಗೌಡರ, ನವಲಗುಂದ ತಾಲೂಕ ಅಧ್ಯಕ್ಷರು, ಪಕ್ಷದ ಪ್ರಮುಖರು, ಜಿಲ್ಲಾ ಕ್ರೀಡಾ ಅಸೋಸಿಯೇಷನ್ ಪದಾಧಿಕಾರಿಗಳು, ಗಣ್ಯರು ಮತ್ತು ಗ್ರಾಮಸ್ಥರು ಭಾಗಿಯಾಗಿದ್ದರು.
- ಬಳ್ಳಾರಿ ಬ್ಯಾನರ್ ಗ*ಲಾಟೆಯಲ್ಲಿ ಮೃ*ತ ಪಟ್ಟ ರಾಜಶೇಖರ್ ಅಂತ್ಯಕ್ರಿಯೆ ಮಾಡಿರುವ ಬಗ್ಗೆ ಅನುಮಾ... ಬಳ್ಳಾರಿ ಬ್ಯಾನರ್ ಗ*ಲಾಟೆಯಲ್ಲಿ ಮೃ*ತ ಪಟ್ಟ ರಾಜಶೇಖರ್ ಅಂತ್ಯಕ್ರಿಯೆ ಮಾಡಿರುವ ಬಗ್ಗೆ ಅನುಮಾನಗಳಿವೆ. ಈ ಬಗ್ಗೆ ಜನಾರ್ಧನ ರೆಡ್ಡಿ ಸಾಕ್ಷಿ ನಾಶಪಡಿಸಲು ರಾಜಶೇಖರ್ ಮೃ*ತದೇಹವನ್ನ ಹೂಳುವ ಬದಲು ಸುಟ್ಟಿದ್ದಾರೆ ಎಂದು ಆರೋಪಿಸಿದ್ದಾರೆ. ಇದೇ ವಿಚಾರಕ್ಕೆ ಸಂಬಂಧಿಸಿದಂತೆ ಸ್ಮಶಾನದ ಸಿಬ್ಬಂದಿ ಮಾತನಾಡಿರೋ ವೀಡಿಯೋವೊಂದನ್ನ ಬಿಡುಗಡೆ ಮಾಡಿದ್ದಾರೆ1
- Post by ದಯಾನಂದ ಡಿ ಎಚ್1
- ಹಿರಿಯೂರು ತಾಲೂಕಿನ ಹಿಂಡಸ್ಕಟ್ಟೆ ಬಳಿ ಈಚರ್ ಲಾರಿ ಹಾಗೂ ಕಾರು ಡಿಕ್ಕಿಯಾಗಿ ನಾಲ್ವರು ಯುವಕರು ದುರ್ಮರಣ ಹೊಂದಿರುವ ಘಟನೆ ಶನಿವಾರ ರಾತ್ರಿ ಬೀದರ್ ಶ್ರೀರಂಗಪಟ್ಟಣ ಹೆದ್ದಾರಿಯಲ್ಲಿ ಈ ಅಪಘಾತ ನಡೆದು ನಂಜಯ್ಯನಕೊಟ್ಟಿಗೆ ಗ್ರಾಮದ ವಿಶ್ವನಾಥ್, ನಂಜುಂಡಿ, ರಾಹುಲ್ ಹಾಗೂ ಯಶ್ವಂತ್ ಎಂಬ ನಾಲ್ವರು ಪ್ರಾಣ ತೆತ್ತಿದ್ದು ಘಟನೆ ಮಾಸುವ ಕೆಲೆವೇ ಗಂಟೆಗಳ ಅಂತರದಲ್ಲಿ ಮತ್ತೆ ಚಿತ್ರದುರ್ಗ ನಗರದ ಹೊರವಲಯದ ತಮಟಕಲ್ಲು ಬ್ರಿಡ್ಜ್ ಬಳಿ ಲಾರಿಗೆ ಇನ್ನೋವಾ ಕಾರು ಡಿಕ್ಕಿಯಾಗಿ ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದಾರೆ1
- ಚಿತ್ರದುರ್ಗ ಬ್ರೇಕಿಂಗ್ ಎರಡು ಕಡೆ ಪ್ರತ್ಯೇಕ ಅಪಘಾತ ಆರು ಜನ ಸಾವು ಮೂವರಿಗೆ ಗಂಭೀರ ಗಾಯ.. ಚಿತ್ರದುರ್ಗ ಜಿಲ್ಲೆಯಲ್ಲಿ ಶನಿವಾರ ಎರಡು ಕಡೆ ಭೀಕರ ಅಪಘಾತವಾಗಿದ್ದ 6 ಜನ ಮೃತಪಟ್ಟಿದ್ದು ಮೂವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಹಿರಿಯೂರಿನ ತಾಲ್ಲೂಕಿ ಹಿಂಡಾಸ್ ಕಟ್ಟೆ ಬಳಿ ಲಾರಿಗೆ ಕಾರು ಡಿಕ್ಕಿಯಾಗಿ ಕಾರಿನಲ್ಲಿದ್ದ ನಾಲ್ವರು ಮೃತಪಟ್ಟಿದಾರೆ ಹಿರಿಯೂರು ಗ್ರಾಮಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ. ಚಿತ್ರದುರ್ಗ ಸಮೀಪ ಚಲಿಸುತ್ತಿದ್ದ ಲಾರಿಗೆ ಹಿಂಬದಿಯಿಂದ ಇನ್ನೋವಾ ಕಾರು ಡಿಕ್ಕಿಯಾಗಿ 2 ಸಾವನ್ನಪ್ಪಿದ್ದು, ಮೂವರು ಗಂಭೀರವಾಗಿ ಗಾಯಗೊಂಡಿದ್ದಾರೆ.. ಚಿತ್ರದುರ್ಗದ ಹೊರವಲಯದ ತಮಟಕಲ್ಲು ಬ್ರಿಡ್ಜ್ ಬಳಿ ಈ ಭೀಕರ ಅಪಘಾತ ಸಂಭವಿಸಿದೆ. ಈ ಘಟನೆಯಲ್ಲಿ ಇನ್ನೋವಾ ಚಾಲಕ ರಾಕೇಶ್ (40) ಕಮಲ್ ಹರಿಬಾಬ್ ಪಾಟೀಲ್ (65) ಮೃತಪಟ್ಟಿದ್ದಾರೆ. ಮೃತರು ಮಹಾರಾಷ್ಟ್ರದ ಕೊಲ್ಲಾಪುರ ಮೂಲದವರು ಎಂದು ತಿಳಿದು ಬಂದಿದೆ. ಇದೆ ಕಾರಿನಲ್ಲಿದ್ದ DYSP ವೈಷ್ಣವಿ ಪಾಟೀಲ್, ಕುಸುಮ, ಪೊಲೀಸ್ ಪೇದೆ ಉದಯ್ ಸಿಂಗ್ ಗಾಯಾಗೊಂಡಿದ್ದಾರೆ.DYSP ವೈಷ್ಣವಿ ಪಾಟೀಲ್ ತಾಯಿ ಮತ್ತು ಚಿಕ್ಕಮ್ಮನ ಜೊತೆ ಪ್ರವಾಸಕ್ಕೆ ತೆರಳಿದ್ದರು. ಪ್ರವಾಸ ಮುಗಿಸಿ ಮಹಾರಾಷ್ಟ್ರಕ್ಕೆ ವಾಪಸ್ ತೆರಳುವ ಮಾರ್ಗ ಮಧ್ಯೆ ಈ ಅಪಘಾತ ನಡೆದಿದೆ. ಘಟನಾ ಸ್ಥಳಕ್ಕೆ DYSP ದಿನಕರ್ ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ. ಚಿತ್ರದುರ್ಗ ಗ್ರಾಮಾಂತರ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ..1
- ಸರ್ಕಾರ ಇದ್ದರೂ ಇಲ್ಲದಿದ್ದರೂ ಗೆಲುವು ಸಾಧ್ಯ: ಜಗದೀಶ ಶೆಟ್ಟರ್ ಆತ್ಮವಿಶ್ವಾಸ ಬಾಗಲಕೋಟೆ: ಭಾರತೀಯ ಜನತಾ ಪಕ್ಷದ ಜಿಲ್ಲಾ ಕಾರ್ಯಾಲಯದಲ್ಲಿ ಬೆಳಗಾವಿ ಸಂಸದ ಹಾಗೂ ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಅವರ ನೇತೃತ್ವದಲ್ಲಿ ಬಿಜೆಪಿಯ ಸಂಘಟನಾತ್ಮಕ ಸಭೆ ಜರುಗಿತು. ಸಭೆಯ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸರ್ಕಾರ ನಮ್ಮದಾಗಿದ್ದರೂ ಇಲ್ಲದಿದ್ದರೂ ಬಿಜೆಪಿ ಚುನಾವಣೆಗಳಲ್ಲಿ ಗೆಲುವು ಸಾಧಿಸುವ ಶಕ್ತಿ ಹೊಂದಿದೆ ಎಂದು ಆತ್ಮವಿಶ್ವಾಸ ವ್ಯಕ್ತಪಡಿಸಿದರು. #bagalkot #karnataka #bjp1
- ಮದುವೆ ಮಾಡಿಲ್ಲ ಎಂದು ಹೆತ್ತ ತಂದೆಯನ್ನೇ ಕೊಂದ ಪಾಪಿ ಮಗ ಚಿತ್ರದುರ್ಗ ಜಿಲ್ಲೆಯ ಹೊಸದುರ್ಗ ತಾಲೂಕಿನ ಅತಿ ಘಟ್ಟ ಗ್ರಾಮದಲ್ಲಿ ಈ ಘಟನೆ ನಡೆದಿ1
- ಅನ್ನವನ್ನು ನಾವು ದೇವರೆಂದೇ ಪೂಜಿಸುತ್ತೆವೆ.1
- Post by ದಯಾನಂದ ಡಿ ಎಚ್1