logo
Shuru
Apke Nagar Ki App…
  • Latest News
  • News
  • Politics
  • Elections
  • Viral
  • Astrology
  • Horoscope in Hindi
  • Horoscope in English
  • Latest Political News
logo
Shuru
Apke Nagar Ki App…

ಸಿಡಿಲು ಬಡಿದು ಇಳಕಲ್ಲ ತಾಲೂಕಿನ ವಜ್ಜಲ ಗ್ರಾಮದ ರೈತ ಮಹಿಳೆ ಶ್ಯಾವವ್ವ ವಾಲಿಕಾರ ಸಾವು ಇಳಕಲ್ಲ: ಜಮೀನಿನಲ್ಲಿ ಕೃಷಿ ಚಟುವಟಿಕೆಯಲ್ಲಿ ತೊಡಗಿದ್ದ ಮಹಿಳೆಗೆ ಸಿಡಿಲು ಬಡಿದು ಸ್ಥಳದಲ್ಲಿಯೇ ಮೃತಪಟ್ಟ ಘಟನೆ ರವಿವಾರ ಸಾಯಂಕಾಲ ನಡೆದಿದೆ. ತಾಲೂಕಿನ ವಜ್ಜಲ ಗ್ರಾಮದ ಶ್ಯಾವವ್ವ ಮಲ್ಲಪ್ಪ ವಾಲಿಕಾರ (48) ಮೃತಪಟ್ಟ ಮಹಿಳೆ, ಘಟನಾ ಸ್ಥಳಕ್ಕೆ ತಹಸೀಲ್ದಾರ್ ಅಮರೇಶ ಪಮ್ಮಾರ ಹಾಗೂ ಕಂದಾಯ ಇಲಾಖೆ ಅಧಿಕಾರಿಗಳು ಭೇಟಿ ನೀಡಿದ್ದಾರೆ.

22 hrs ago
user_Aaryan Ganiger
Aaryan Ganiger
Local News Reporter ಇಳಕಲ್, ಬಾಗಲಕೋಟೆ, ಕರ್ನಾಟಕ•
22 hrs ago
26161c1e-add6-478d-8022-55537a7aa602

ಸಿಡಿಲು ಬಡಿದು ಇಳಕಲ್ಲ ತಾಲೂಕಿನ ವಜ್ಜಲ ಗ್ರಾಮದ ರೈತ ಮಹಿಳೆ ಶ್ಯಾವವ್ವ ವಾಲಿಕಾರ ಸಾವು ಇಳಕಲ್ಲ: ಜಮೀನಿನಲ್ಲಿ ಕೃಷಿ ಚಟುವಟಿಕೆಯಲ್ಲಿ ತೊಡಗಿದ್ದ ಮಹಿಳೆಗೆ ಸಿಡಿಲು ಬಡಿದು ಸ್ಥಳದಲ್ಲಿಯೇ ಮೃತಪಟ್ಟ ಘಟನೆ ರವಿವಾರ ಸಾಯಂಕಾಲ ನಡೆದಿದೆ. ತಾಲೂಕಿನ ವಜ್ಜಲ ಗ್ರಾಮದ ಶ್ಯಾವವ್ವ ಮಲ್ಲಪ್ಪ ವಾಲಿಕಾರ (48) ಮೃತಪಟ್ಟ ಮಹಿಳೆ, ಘಟನಾ ಸ್ಥಳಕ್ಕೆ ತಹಸೀಲ್ದಾರ್ ಅಮರೇಶ ಪಮ್ಮಾರ ಹಾಗೂ ಕಂದಾಯ ಇಲಾಖೆ ಅಧಿಕಾರಿಗಳು ಭೇಟಿ ನೀಡಿದ್ದಾರೆ.

More news from Vijayapura and nearby areas
  • ಕರ್ನಾಟಕದಲ್ಲಿ 6 ಗ್ಯಾರೆಂಟಿ ಯೋಜನಿ ಹೇಗಿದೆ ನೋಡಿ ವಿದ್ಯುತ್ ಬಿಲ್ ಯ್ಯೂ ನಿಟಿಗೆ 56) ಪ್ರೆಸೆ ಹೆಚ್ಚಾಗಿ ಮಾಡಿದ ಕಾಂಗ್ರೇಸ್ ಸರಕಾರ ಸಾರ್ವಜನಿಕರು ಹೇಳುವದು ಏನು ಹುಳಿದಿಲ್ಲ ಇನಾದ್ನಾರು ತಿಳಿದುಕೊಳ್ಳಿ. ನಿಷ್ಟವಂತ ವ್ಯಕ್ತಿಗೆ ಹೋಟ ಹಾಕಿ ಇಲಾಂದ್ರೆ. ಅಷ್ಟೇ.
    1
    ಕರ್ನಾಟಕದಲ್ಲಿ 6 ಗ್ಯಾರೆಂಟಿ ಯೋಜನಿ ಹೇಗಿದೆ ನೋಡಿ ವಿದ್ಯುತ್ ಬಿಲ್ ಯ್ಯೂ ನಿಟಿಗೆ 56) ಪ್ರೆಸೆ ಹೆಚ್ಚಾಗಿ ಮಾಡಿದ ಕಾಂಗ್ರೇಸ್ ಸರಕಾರ ಸಾರ್ವಜನಿಕರು ಹೇಳುವದು ಏನು ಹುಳಿದಿಲ್ಲ ಇನಾದ್ನಾರು ತಿಳಿದುಕೊಳ್ಳಿ. ನಿಷ್ಟವಂತ ವ್ಯಕ್ತಿಗೆ ಹೋಟ ಹಾಕಿ ಇಲಾಂದ್ರೆ. ಅಷ್ಟೇ.
    user_Sharanugouda Patil
    Sharanugouda Patil
    Muddebihal, Vijayapura•
    5 hrs ago
  • Post by Onlinetv24x7
    1
    Post by Onlinetv24x7
    user_Onlinetv24x7
    Onlinetv24x7
    ಹಾಸನ, ಹಾಸನ, ಕರ್ನಾಟಕ•
    4 hrs ago
  • ಮುಧೋಳ: ಬಿಸಿಲಿನ ಬೇಗೆಯಿಂದ ಕಂಗಾಲಾಗಿದ್ದ ಮುಧೋಳ ನಗರ ಸೇರಿದಂತೆ ತಾಲೂಕಿನಾದ್ಯಂತ ಭಾನುವಾರ ಸಂಜೆ ಹಠಾತ್ ಗಾಳಿ ಸಮೇತ ಸುರಿದ ಆಲಿಕಲ್ಲು ಮಳೆ ಜನತೆಗೆ ತಂಪೆರೆಯುವ ಜೊತೆಗೆ ರೈತರ ಎದೆಯಲ್ಲಿ ನಡುಕ ಹುಟ್ಟಿಸಿದೆ. ಮಧ್ಯಾಹ್ನದವರೆಗೆ ಸುಡುವ ಬಿಸಿಲಿನಿಂದ ಕೂಡಿದ್ದ ವಾತಾವರಣವು ಸಂಜೆ ಹೊತ್ತಿಗೆ ಏಕಾಏಕಿ ಬದಲಾಗಿ, ಗುಡುಗು ಸಿಡಿಲಿನ ಆರ್ಭಟದೊಂದಿಗೆ ಭಾರಿ ಮಳೆ ಸುರಿಯಿತು. ಮಳೆಯ ಜೊತೆಗೆ ಗೋಲಿ ಗಾತ್ರದ ಆಲಿಕಲ್ಲುಗಳು ಬಿಳಿಯ ಹಾಸಿನಂತೆ ರಸ್ತೆ ಹಾಗೂ ತೋಟಗಳಲ್ಲಿ ಬಿದ್ದಿರುವುದು ಕಂಡುಬಂತು. ​ಆಲಿಕಲ್ಲು ಮಳೆಯ ಹೊಡೆತಕ್ಕೆ ಈ ಭಾಗದ ಪ್ರಮುಖ ಬೆಳೆಗಳಾದ ಕಬ್ಬು, ದ್ರಾಕ್ಷಿ ಮತ್ತು ಬಾಳೆ ತೋಟಗಳಿಗೆ ಹಾನಿಯಾದ ವರದಿಯಾಗಿದೆ. ವಿಶೇಷವಾಗಿ ಕಟಾವಿಗೆ ಬಂದಿರುವ ಬೆಳೆಗಳು ನೆಲಕಚ್ಚುವ ಭೀತಿ ಎದುರಾಗಿದ್ದು, ಅನ್ನದಾತರು ಆತಂಕಕ್ಕೀಡಾಗಿದ್ದಾರೆ. ನಗರದ ತಗ್ಗು ಪ್ರದೇಶಗಳ ರಸ್ತೆಗಳಲ್ಲಿ ನೀರು ನುಗ್ಗಿ
    1
    ಮುಧೋಳ: ಬಿಸಿಲಿನ ಬೇಗೆಯಿಂದ ಕಂಗಾಲಾಗಿದ್ದ ಮುಧೋಳ ನಗರ ಸೇರಿದಂತೆ ತಾಲೂಕಿನಾದ್ಯಂತ ಭಾನುವಾರ ಸಂಜೆ ಹಠಾತ್ ಗಾಳಿ ಸಮೇತ ಸುರಿದ ಆಲಿಕಲ್ಲು ಮಳೆ ಜನತೆಗೆ ತಂಪೆರೆಯುವ ಜೊತೆಗೆ ರೈತರ ಎದೆಯಲ್ಲಿ ನಡುಕ ಹುಟ್ಟಿಸಿದೆ. ಮಧ್ಯಾಹ್ನದವರೆಗೆ ಸುಡುವ ಬಿಸಿಲಿನಿಂದ ಕೂಡಿದ್ದ ವಾತಾವರಣವು ಸಂಜೆ ಹೊತ್ತಿಗೆ ಏಕಾಏಕಿ ಬದಲಾಗಿ, ಗುಡುಗು ಸಿಡಿಲಿನ ಆರ್ಭಟದೊಂದಿಗೆ ಭಾರಿ ಮಳೆ ಸುರಿಯಿತು. ಮಳೆಯ ಜೊತೆಗೆ ಗೋಲಿ ಗಾತ್ರದ ಆಲಿಕಲ್ಲುಗಳು ಬಿಳಿಯ ಹಾಸಿನಂತೆ ರಸ್ತೆ ಹಾಗೂ ತೋಟಗಳಲ್ಲಿ ಬಿದ್ದಿರುವುದು ಕಂಡುಬಂತು.
​ಆಲಿಕಲ್ಲು ಮಳೆಯ ಹೊಡೆತಕ್ಕೆ ಈ ಭಾಗದ ಪ್ರಮುಖ ಬೆಳೆಗಳಾದ ಕಬ್ಬು, ದ್ರಾಕ್ಷಿ ಮತ್ತು ಬಾಳೆ ತೋಟಗಳಿಗೆ ಹಾನಿಯಾದ ವರದಿಯಾಗಿದೆ. ವಿಶೇಷವಾಗಿ ಕಟಾವಿಗೆ ಬಂದಿರುವ ಬೆಳೆಗಳು ನೆಲಕಚ್ಚುವ ಭೀತಿ ಎದುರಾಗಿದ್ದು, ಅನ್ನದಾತರು ಆತಂಕಕ್ಕೀಡಾಗಿದ್ದಾರೆ. ನಗರದ ತಗ್ಗು ಪ್ರದೇಶಗಳ ರಸ್ತೆಗಳಲ್ಲಿ ನೀರು ನುಗ್ಗಿ
    user_GV NEWS
    GV NEWS
    ಶಿಕ್ಷಕ ಮುಧೋಳ, ಬಾಗಲಕೋಟೆ, ಕರ್ನಾಟಕ•
    21 hrs ago
  • ಬಸವ ಜಯಂತಿ ನಿಮಿತ್ತ ಈ ದಿನ ವಿಜಯಪುರ ನಗರದಲ್ಲಿನ ಬಸವಣ್ಣನವರ ಪುತ್ಥಳಿಗೆ ವಿವಿಧ ಗಣ್ಯರು ಭಕ್ತಿಯಿಂದ ಮಾಲಾರ್ಪಣೆ ಮಾಡಿದರು. ಆ ಮೇರು ಪುರುಷನ ಆದರ್ಶಗಳು ಹಾಗೂ ವಚನ ಸಂದೇಶಗಳನ್ನು ಸ್ಮರಿಸುತ್ತಾ ನಮಸ್ಕರಿಸಿದರು. ವಿಜಯಪುರ ಜಿಲ್ಲೆಯ ಉಸ್ತುವಾರಿ ಸಚಿವ ಎಂ.ಬಿ.ಪಾಟೀಲ, ಶಾಸಕ ಬಸನಗೌಡ ಪಾಟೀಲ ಯತ್ನಾಳ, ಮಹಾನಗರ ಪಾಲಿಕೆ ಮೇಯ‌ರ್ ಎಂ.ಎಸ್.ಕರಡಿ ಸೇರಿದಂತೆ ಹಲವು ಗಣ್ಯರು ಗೌರವ ಸಲ್ಲಿಸಿದರು. ವಿಶ್ವಗುರು ಬಸವಣ್ಣನವರ ಜನ್ಮಸ್ಥಳ ಬಸವನ ಬಾಗೇವಾಡಿಯಿಂದ ಬಸವ ಜ್ಯೋತಿಯನ್ನು ಹಿಡಿದು, ವಿಜಯಪುರ ಬಸವೇಶ್ವರ ವೃತ್ತದವರೆಗೆ ಪಾದಯಾತ್ರೆ ಕೈಗೊಂಡಿದ್ದ ವಿಜಯಪುರ ಸೈಕ್ಲಿಂಗ್ ಗ್ರೂಪ್ ಸದಸ್ಯರನ್ನು, ವಿವಿಧ ಸಂಘಟನೆಗಳ ಕಾರ್ಯಕರ್ತರನ್ನು ಹಾಗೂ ನೂರಾರು ಬಸವಭಕ್ತರನ್ನು ಈ ಸಂದರ್ಭದಲ್ಲಿ ಆತ್ಮೀಯವಾಗಿ ಸ್ವಾಗತಿಸಲಾಯಿತು ಈ ಐತಿಹಾಸಿಕ ಪಾದಯಾತ್ರೆಯಲ್ಲಿ ಹೆಜ್ಜೆ ಹಾಕಿದ ಉತ್ಸಾಹಿಗಳಿಗೆ ಪ್ರಮಾಣ ಪತ್ರಗಳನ್ನು ವಿತರಿಸಿ ಗೌರವಿಸಿದರು. ಭಕ್ತಿಪೂರ್ವಕ ಪಾದಯಾತ್ರೆಯು ನಮ್ಮ ನಾಡಿನಲ್ಲಿ ಬಸವ ತತ್ವದ ಜಾಗೃತಿಯನ್ನು ಮತ್ತಷ್ಟು ಹೆಚ್ಚಿಸಲಿ ಎಂಬ ಆಶಯ ವ್ಯಕ್ತವಾಯಿತು.
    1
    ಬಸವ ಜಯಂತಿ ನಿಮಿತ್ತ ಈ ದಿನ ವಿಜಯಪುರ ನಗರದಲ್ಲಿನ ಬಸವಣ್ಣನವರ ಪುತ್ಥಳಿಗೆ ವಿವಿಧ ಗಣ್ಯರು ಭಕ್ತಿಯಿಂದ ಮಾಲಾರ್ಪಣೆ ಮಾಡಿದರು. ಆ ಮೇರು ಪುರುಷನ ಆದರ್ಶಗಳು ಹಾಗೂ ವಚನ ಸಂದೇಶಗಳನ್ನು ಸ್ಮರಿಸುತ್ತಾ ನಮಸ್ಕರಿಸಿದರು.
ವಿಜಯಪುರ ಜಿಲ್ಲೆಯ ಉಸ್ತುವಾರಿ ಸಚಿವ ಎಂ.ಬಿ.ಪಾಟೀಲ, ಶಾಸಕ ಬಸನಗೌಡ ಪಾಟೀಲ ಯತ್ನಾಳ, ಮಹಾನಗರ ಪಾಲಿಕೆ ಮೇಯ‌ರ್ ಎಂ.ಎಸ್.ಕರಡಿ ಸೇರಿದಂತೆ ಹಲವು ಗಣ್ಯರು ಗೌರವ ಸಲ್ಲಿಸಿದರು. ವಿಶ್ವಗುರು ಬಸವಣ್ಣನವರ ಜನ್ಮಸ್ಥಳ ಬಸವನ ಬಾಗೇವಾಡಿಯಿಂದ ಬಸವ ಜ್ಯೋತಿಯನ್ನು ಹಿಡಿದು, ವಿಜಯಪುರ ಬಸವೇಶ್ವರ ವೃತ್ತದವರೆಗೆ ಪಾದಯಾತ್ರೆ ಕೈಗೊಂಡಿದ್ದ ವಿಜಯಪುರ ಸೈಕ್ಲಿಂಗ್ ಗ್ರೂಪ್ ಸದಸ್ಯರನ್ನು, ವಿವಿಧ ಸಂಘಟನೆಗಳ ಕಾರ್ಯಕರ್ತರನ್ನು ಹಾಗೂ ನೂರಾರು ಬಸವಭಕ್ತರನ್ನು ಈ ಸಂದರ್ಭದಲ್ಲಿ ಆತ್ಮೀಯವಾಗಿ ಸ್ವಾಗತಿಸಲಾಯಿತು ಈ ಐತಿಹಾಸಿಕ ಪಾದಯಾತ್ರೆಯಲ್ಲಿ ಹೆಜ್ಜೆ ಹಾಕಿದ ಉತ್ಸಾಹಿಗಳಿಗೆ ಪ್ರಮಾಣ ಪತ್ರಗಳನ್ನು ವಿತರಿಸಿ ಗೌರವಿಸಿದರು. ಭಕ್ತಿಪೂರ್ವಕ ಪಾದಯಾತ್ರೆಯು ನಮ್ಮ ನಾಡಿನಲ್ಲಿ ಬಸವ ತತ್ವದ ಜಾಗೃತಿಯನ್ನು ಮತ್ತಷ್ಟು ಹೆಚ್ಚಿಸಲಿ ಎಂಬ ಆಶಯ ವ್ಯಕ್ತವಾಯಿತು.
    user_T NEWS BIJAPUR
    T NEWS BIJAPUR
    ವಿಜಯಪುರ, ವಿಜಯಪುರ, ಕರ್ನಾಟಕ•
    5 hrs ago
  • Post by ABU NEWS CHANNEL
    1
    Post by ABU NEWS CHANNEL
    user_ABU NEWS CHANNEL
    ABU NEWS CHANNEL
    Pharmacist Sindgi, Vijayapura•
    6 hrs ago
  • Post by ✍ 𝕾𝖆𝖉𝖆𝖓𝖆𝖓𝖉𝕿𝖎𝖐𝖆𝖗𝖊
    1
    Post by ✍ 𝕾𝖆𝖉𝖆𝖓𝖆𝖓𝖉𝕿𝖎𝖐𝖆𝖗𝖊
    user_✍ 𝕾𝖆𝖉𝖆𝖓𝖆𝖓𝖉𝕿𝖎𝖐𝖆𝖗𝖊
    ✍ 𝕾𝖆𝖉𝖆𝖓𝖆𝖓𝖉𝕿𝖎𝖐𝖆𝖗𝖊
    Auto parts store ಹುಬ್ಬಳ್ಳಿ, ಧಾರವಾಡ, ಕರ್ನಾಟಕ•
    7 hrs ago
  • ಕರ್ನಾಟಕದಲ್ಲಿ 19ರಿಂದ 30 ವರೆಗೆ 55 ಡಿಗ್ರಿ ತಾಪಮಾನ ಹೆಚ್ಚಾಗುವ ಸಾದ್ದತ್ಯೆ ಇದೆ. ಆದ ಕಾರಣ ನಿಮ್ಮ ಚಿಕ್ಕ ಮಕ್ಕಳನ್ನು ಹೊರಗೆ ಎಲೂ ದಯವಿಟುಕಳಿಸಿಬೇಡಿ. ಮತ್ತು 60 ವಯಸು ಇದ್ದವರು ಹೊರೆಗೆ ಹೋಗಬೇಡಿ ಅವಮಾನ ವರದಿ ಹೇಳಿದೆ.
    1
    ಕರ್ನಾಟಕದಲ್ಲಿ 19ರಿಂದ 30 ವರೆಗೆ 55 ಡಿಗ್ರಿ ತಾಪಮಾನ ಹೆಚ್ಚಾಗುವ ಸಾದ್ದತ್ಯೆ ಇದೆ. ಆದ ಕಾರಣ ನಿಮ್ಮ ಚಿಕ್ಕ ಮಕ್ಕಳನ್ನು ಹೊರಗೆ ಎಲೂ  ದಯವಿಟುಕಳಿಸಿಬೇಡಿ. ಮತ್ತು 60 ವಯಸು ಇದ್ದವರು ಹೊರೆಗೆ ಹೋಗಬೇಡಿ ಅವಮಾನ ವರದಿ ಹೇಳಿದೆ.
    user_Sharanugouda Patil
    Sharanugouda Patil
    Muddebihal, Vijayapura•
    14 hrs ago
  • HULLESH
    2
    HULLESH
    user_Hullesh salaga Salaga
    Hullesh salaga Salaga
    ಬಳ್ಳಾರಿ, ಬಳ್ಳಾರಿ, ಕರ್ನಾಟಕ•
    11 hrs ago
  • ಬಸವ ಜಯಂತಿ ಪ್ರಯುಕ್ತ ಸಿಂಧನೂರು ನಗರದಲ್ಲಿ ಷಟಸ್ಥಲ ಧ್ವಜಾರೋಹಣ ಕಾರ್ಯಕ್ರಮವು ಭಕ್ತಿಭಾವದಿಂದ ಸೋಮವಾರ 9 ಗಂಟೆಗೆ ನೆರವೇರಿತು. ಸಿಂಧನೂರು ತಾಲೂಕು ಆಡಳಿತದ ವತಿಯಿಂದ ಬಸವ ಜಯಂತಿ ಆಚರಣೆಗೆ ಸಿದ್ದತೆ ಮಾಡಲಾಗಿತ್ತು ಅದಕ್ಕೂ ಪೂರ್ವದಲ್ಲಿ ಷಟಸ್ಥಲ ಧ್ವಜಾರೋಹಣಬಲ್ಲ ನೆರವೇರಿಸಲಾಯಿತು. ತಾಲೂಕು ಮಟ್ಟದ ಅಧಿಕಾರಿಗಳು ವಿವಿಧ ಮಠಾಧೀಶರು ಮತ್ತು ಜನಪ್ರತಿನಿಧಿಗಳು ಸಮಾಜದ ಮುಖಂಡರ ಸಮ್ಮುಖದಲ್ಲಿ ಧ್ವಜಾರೋಹಣ ನೆರವೇರಿಸಲಾಯಿತು.
    3
    ಬಸವ ಜಯಂತಿ ಪ್ರಯುಕ್ತ ಸಿಂಧನೂರು ನಗರದಲ್ಲಿ ಷಟಸ್ಥಲ ಧ್ವಜಾರೋಹಣ ಕಾರ್ಯಕ್ರಮವು ಭಕ್ತಿಭಾವದಿಂದ ಸೋಮವಾರ 9 ಗಂಟೆಗೆ ನೆರವೇರಿತು. ಸಿಂಧನೂರು ತಾಲೂಕು ಆಡಳಿತದ ವತಿಯಿಂದ ಬಸವ ಜಯಂತಿ ಆಚರಣೆಗೆ ಸಿದ್ದತೆ ಮಾಡಲಾಗಿತ್ತು ಅದಕ್ಕೂ ಪೂರ್ವದಲ್ಲಿ ಷಟಸ್ಥಲ ಧ್ವಜಾರೋಹಣಬಲ್ಲ ನೆರವೇರಿಸಲಾಯಿತು. ತಾಲೂಕು ಮಟ್ಟದ ಅಧಿಕಾರಿಗಳು ವಿವಿಧ ಮಠಾಧೀಶರು ಮತ್ತು ಜನಪ್ರತಿನಿಧಿಗಳು ಸಮಾಜದ ಮುಖಂಡರ ಸಮ್ಮುಖದಲ್ಲಿ ಧ್ವಜಾರೋಹಣ ನೆರವೇರಿಸಲಾಯಿತು.
    user_K2 kannada News
    K2 kannada News
    ಪತ್ರಕರ್ತ ರಾಯಚೂರು, ರಾಯಚೂರು, ಕರ್ನಾಟಕ•
    23 min ago
View latest news on Shuru App
Download_Android
  • Terms & Conditions
  • Career
  • Privacy Policy
  • Blogs
Shuru, a product of Close App Private Limited.