Shuru
Apke Nagar Ki App…
12 ನೇ ಶತಮಾನದಲ್ಲಿಯೇ ಅನುಭವ ಮಂಟಪ ಸ್ಥಾಪಿಸುವ ಮೂಲಕ ಜಾತಿ ಹಾಗೂ ಲಿಂಗ ಸಮಾನತೆಯನ್ನು ಸಾರಿದವರು ಬಸವಣ್ಣನವರು ಶಾಸಕ ಟಿ.ರಘಮೂರ್ತಿ.
Suresh Belagere
12 ನೇ ಶತಮಾನದಲ್ಲಿಯೇ ಅನುಭವ ಮಂಟಪ ಸ್ಥಾಪಿಸುವ ಮೂಲಕ ಜಾತಿ ಹಾಗೂ ಲಿಂಗ ಸಮಾನತೆಯನ್ನು ಸಾರಿದವರು ಬಸವಣ್ಣನವರು ಶಾಸಕ ಟಿ.ರಘಮೂರ್ತಿ.
More news from ಕರ್ನಾಟಕ and nearby areas
- Post by Suresh Belagere1
- ಬನ್ನಿ ನಮ್ಮನ್ನು ಸಂಪರ್ಕಿಸಿ3
- ಮದಕರಿಪುರ ಗ್ರಾಮದ ಚರಂಡಿಗಳು ಗಬ್ಬೆದ್ದು ನಾರುತ್ತಿದ್ದು ಖುದ್ದು ಗ್ರಾಮಸ್ತರೆ ಸ್ವಚ್ಚತೆ ಮಾಡಿದ್ದಾರೆ. ಚಿತ್ರದುರ್ಗ ತಾಲ್ಲೂಕಿನ ಮದಕರಿಪುರ ಗ್ರಾಮದಲ್ಲಿ ಘಟನೆ ಬೆಳಕಿಗೆ ಬಂದಿದ್ದು ಖುದ್ದು ಗ್ರಾಮಸ್ತರೆ ಚರಂಡಿಗಿಳಿದು ಸ್ವಚ್ಚತೆ ಮಾಡಿದ್ದಾರೆ. ಇನ್ನೂ ಮದಕರಿಪುರ ಗ್ರಾಮದಲ್ಲಿ ಚರಂಡಿಗಳು ಕಟ್ಟಿಕೊಂಡು ಸೊಳ್ಳೆಗಳ ಕಾಟ ಹೆಚ್ಚಾಗಿದ್ದು ರೋಗ ರುಜುನೆಗಳ ಬೀತಿ ಹೆಚ್ಚಾಗಿದೆ.1
- ಜಗಳೂರು:ಜಗಳೂರು ತಾಲ್ಲೂಕಿನಾಧ್ಯಂತ ಬಿಸಿಲಿನತಾಪಮಾನಹೆಚ್ಚುತ್ತಿದ್ದು ಜನರ ಆತಂಕಕೂಡ ಹೆಚ್ಚುತ್ತಾ ಹೋಗುತ್ತಿದೆ. ಅಬ್ಬಾ..ಅಬ್ಬಾ ಏನು ಬಿಸಿಲು ಮಾರಾಯ... ಒಂದು ಎಲೆಯೂ ಮುಸುಕುತ್ತಿಲ್ಲಾ ಎನ್ನುವ ಮಾತು ಜನರ ಬಾಯಲ್ಲಿ ಸರ್ವೆಸಾಮಾನ್ಯವಾಗಿ ಬಿಟ್ಟಿದೆ ! ಎಂದು ಕಾಣವೋ ಇಂತದೊಂದು ಬಿಸಿಲು ಎನ್ನುತ್ತ ಅವರಿಗೆ ಮನಸ್ಸಿಗೆ ಎಲ್ಲಿ ನೆಮ್ಮದಿ ಅನ್ನಿಸುತ್ತದೊ ಅಲ್ಲಿ ಕುಳಿತು ಉಸ್ಸು ಬುಸ್ಸು ಎನ್ನುತ್ತಾ ಗಾಳಿ ಹೊಡೆದು ಕೊಳ್ಳುತ್ತಾ ಮುಂದೆ ಸಾಗುತ್ತಾರೆ... ಇಂತಾ ಬಿಸಿಲಿನ ಜಳಕ್ಕೆ ಕುಳಿತೊವರು ಉಂಟೆ ಎಂಬಂತೆ ಮೈಹಿಗೆ ತೀಟೆ ಸೊಪ್ಪು ಅಚ್ಚಿಸಿಕೊಂಡವರ ರೀತಿ... ಗಾಳಿಯನ್ನು ಹೊಡೆದು ಕೊಳ್ಳುತ್ತಾ ಕಾಲಕಳೆಯುವ ಪರಿಸ್ಥಿತಿಯಾಗಿದೆ ನಮ್ಮ ಜನರ ಪಾಡು.... ಇನ್ನೂ ಮುಂಗಾರು ಎಂಟ್ರಿಕೊಟ್ರೆ... ತುಸು ಸೆಕೆ ಕಡಿಮೆಯಾಗುತ್ತದೆ ಎಂಬುವುದು ಕೆಲವರ ಅಭಿಪ್ರಾಯವಾಗಿದೆ.2
- nagaraja is good for gowda jpn1
- Post by Manjuanatha k2
- Post by Rahul shetty Rahul shetty Rahu1
- Post by Suresh Belagere1