Shuru
Apke Nagar Ki App…
OMR ಸಂಖ್ಯೆ ಮತ್ತು ಪ್ರಶ್ನೆ ಪತ್ರಿಕೆ ಸಂಖ್ಯೆ ಕುರಿತು KEA ಸ್ಪಷ್ಟನೆ. ವಿಜಯಪುರ: OMR ಸಂಖ್ಯೆ ಮತ್ತು ಪ್ರಶ್ನೆ ಪತ್ರಿಕೆ ಸಂಖ್ಯೆ ಕುರಿತು KEA ಸ್ಪಷ್ಟನೆ.
Star Kannada News 24×7
OMR ಸಂಖ್ಯೆ ಮತ್ತು ಪ್ರಶ್ನೆ ಪತ್ರಿಕೆ ಸಂಖ್ಯೆ ಕುರಿತು KEA ಸ್ಪಷ್ಟನೆ. ವಿಜಯಪುರ: OMR ಸಂಖ್ಯೆ ಮತ್ತು ಪ್ರಶ್ನೆ ಪತ್ರಿಕೆ ಸಂಖ್ಯೆ ಕುರಿತು KEA ಸ್ಪಷ್ಟನೆ.
More news from ಕರ್ನಾಟಕ and nearby areas
- ಶಾಸಕರ ಬೇಟಾಲಿಯನ್ ಗೆ 77 ಲಕ್ಷ ರೂ. ಹಗರಣದ ದಾಖಲೆ ನೀಡಿದರು ತುಟಿಕ್ ಪೀಟಕ್ ಅಂತಿಲ್ಲ, ಶಾಸಕರೇ ನಿಮ್ಮ ಪಾಲೇಷ್ಟು..? ನಾಟಿಕಾರ ಕೀಡಿ.! ಶಾಸಕರ ಬೇಟಾಲಿಯನ್ ಗೆ 77 ಲಕ್ಷ ರೂ. ಹಗರಣದ ದಾಖಲೆ ನೀಡಿದರು ತುಟಿಕ್ ಪೀಟಕ್ ಅಂತಿಲ್ಲ, ಶಾಸಕರೇ ನಿಮ್ಮ ಪಾಲೇಷ್ಟು..? ನಾಟಿಕಾರ ಕೀಡಿ.!1
- ಕಲಬುರಗಿ: ವಸತಿ ನಿಲಯ ವಿದ್ಯಾರ್ಥಿಗಳ ಜೀವನದ ಜೋತೆ ಚೆಲ್ಲಾಟ ಆಡುತ್ತಿರು ಅಧಿಕಾರಿಗಳ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಿ. ಕಲಬುರಗಿ: ವಸತಿ ನಿಲಯ ವಿದ್ಯಾರ್ಥಿಗಳ ಜೀವನದ ಜೋತೆ ಚೆಲ್ಲಾಟ ಆಡುತ್ತಿರು ಅಧಿಕಾರಿಗಳ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಿ.1
- ಶಾಸಕ ಡಾ.ಅಜಯ್ ಸಿಂಗ್ ಸಚಿವ ಸ್ಥಾನ- ಕುಣಿದು ಕುಪ್ಪಳಿಸಿದ ಕಾರ್ಯಕರ್ತರು ಸಿಎಂ ಡಿಕೆ ಶಿವಕುಮಾರ್ ಅವರ ಸಚಿವ ಸಂಪುಟದಲ್ಲಿ ಜೇವರ್ಗಿ ಶಾಸಕರಾದ ಡಾ: ಅಜಯ್ ಸಿಂಗ್ ಅವರಿಗೆ ಸ್ಥಾನ ಲಬಿಸಿದ್ದು. ಬೆಂಗಳೂರಿನ ಅಜಯ ಸಿಂಗ್ ಅವರು ನಿವಾಸದಲ್ಲಿ ಕಾರ್ಯಕರ್ತರಿಂದ ವಿಜಯೋತ್ಸವ ಮಾಡಲಾಯಿತು.ಅಜಯ್ ಸಿಂಗ್ ಅವನ್ನು ಹೊತ್ತು ಕುಣಿದು ಕುಪ್ಪಳಿಸಿದ ಕಾರ್ಯಕರ್ತರು. ಅಜಯ್ ಸಿಂಗ್ ಅವರಿಗೆ ಜೈ ಕಾರ ಹಾಕಲಾಯಿತು1
- ತಿಕೋಟ ಪೊಲೀಸ್ ಕಾನ್ಸ್ಟೇಬಲ್ ಪರೀಕ್ಷಾ ಗೊಂದಲಿ SP ಲಕ್ಷ್ಮಣ್ ನಿಂಬರಗಿ ಸ್ಪಷ್ಟನೆ ಅಭ್ಯರ್ಥಿಗಳು ಆತಂಕಪಡಬೇಡಿ ತಿಕೋಟ ಪೊಲೀಸ್ ಕಾನ್ಸ್ಟೇಬಲ್ ಪರೀಕ್ಷಾ ಗೊಂದಲಿ SP ಲಕ್ಷ್ಮಣ್ ನಿಂಬರಗಿ ಸ್ಪಷ್ಟನೆ ಅಭ್ಯರ್ಥಿಗಳು ಆತಂಕಪಡಬೇಡಿ1
- ಯಾದಗಿರಿ ಜಿಲ್ಲೆಯ ಸುರಪುರ ಧಾರಾಕಾರ ಮಳೆ ಬಂದ ಕಾರಣ ರೈತರ ಮುಖದಲ್ಲಿ ಮಂದಹಾಸ ಯಾದಗಿರಿ ಜಿಲ್ಲೆಯ ಸುರಪುರ ಧಾರಾಕಾರ ಮಳೆ ಬಂದ ಕಾರಣ ರೈತರ ಮುಖದಲ್ಲಿ ಮಂದಹಾಸ ದೇವರಗೋನಲ ಗ್ರಾಮದಲ್ಲಿ ಇಂದು ಮಳೆಗೆ ರೈತರಲ್ಲಿ ಮಂದಹಾಸ ಸುಮಾರು ಒಂದು ಗಂಟೆ ಕಾಲ ಮಳೆ1
- ಅ.3 ರಿಂದ 6ರ ವರೆಗೆ ಆಗಲಿರುವ ಮಳೆ ಕುರಿತು ಪಟ್ಟಣದಲ್ಲಿ ಕೃಷಿ ಇಲಾಖೆ ಎಡಿ ಮಲ್ಲಿಕಾರ್ಜುನ ಯರಬಾಗೆ ಮಾಹಿತಿ ಭಾಲ್ಕಿ: ಅ.3 ರಿಂದ 6ರ ವರೆಗೆ ಆಗಲಿರುವ ಮಳೆ ಕುರಿತು ಪಟ್ಟಣದಲ್ಲಿ ಕೃಷಿ ಇಲಾಖೆ ಎಡಿ ಮಲ್ಲಿಕಾರ್ಜುನ ಯರಬಾಗೆ ಮಾಹಿತಿ1
- "ದೊಡ್ಡ ಕೆರೆಯಲ್ಲಿ ಕುಳಿತು ರೈತರ ಸಮ್ಮುಖದಲ್ಲೇ ಧಿಢೀರ್ ಪ್ರತಿಭಟನೆ ನಡೆಸಿದ ಉಮೇಶ ಕೆ. ಮುದ್ನಾಳ್" 'ಯಾದಗಿರಿ ದೊಡ್ಡ ಕೆರೆಗೆ ನೀರು ತುಂಬಿಸಿ ಇಲ್ಲದಿದ್ದರೆ ರಾಜ್ಯ ಹೆದ್ದಾರಿ ರಸ್ತೆ ತಡೆದು ಪ್ರತಿಭಟನೆ' ಕಲ್ಯಾಣ ವಾರ್ತೆ -ಯಾದಗಿರಿ ನಗರದ ಹೊರವಲಯದಲ್ಲಿ ದೊಡ್ಡ ಕೆರೆಗೆ ಮೂರು ವರ್ಷಗಳಿಂದೇ ಸನ್ನತಿ ಬ್ರಿಜ್ ಕಂ ಬ್ಯಾರೇಜ್ನಿಂದ ಈ ಭಾಗದ ರೈತರ ಜೀವನ ಹಸನಾಗಿಸಲು ಕರೆ ತುಂಬಿಸುವ ಯೋಜನೆಯಲ್ಲಿ ಪೈಪಲೈನ್ ಮಾಡಿ ಕಾಟಚಾರಕ್ಕೆ ಉದ್ಘಾಟನೆ ಮಾಡಿ ಇಲ್ಲಿವರೆಗೆ ರೈತರ ಜಮೀನಿಗೆ ನೀರು ಹರಸದೆ ರೈತರ ಕಣ್ಣಿಗೆ ಮಣ್ಣುಎರಚಿದ ಜಿಲ್ಲಾಡಳಿತ ವಿರುದ್ಧ ಸಾಮಾಜಿಕ ಹೋರಾಟಗಾರ ಉಮೇಶ ಕೆ. ಮುದ್ನಾಳ್ ಆಕ್ರೋಶ. ಬಡ ರೈತರ ಮನವಿಗೆ ತಕ್ಷಣ ಸ್ಪಂದಿಸಿದ ಸಾಮಾಜಿಕ ಹೋರಾಟಗಾರ ಉಮೇಶ ಕೆ. ಮುದ್ನಾಳ್ ಅವರು ಧಿಢೀರ್ ಸ್ಥಳಕ್ಕೆ ಬೇಟಿ ನೀಡಿ ಪರಿಶೀಲಿಸಿದ ನಂತರ ಧಿಢೀರ್ ಸ್ಥಳದಲ್ಲೇ ಕಾಲಿ ಕೆರೆಯಲ್ಲಿ ಕುಳಿತು ರೈತರ ಸಮ್ಮುಖದಲ್ಲೇ ಪ್ರತಿಭಟನೆ ನಡೆಸಿ ಮಾತನಾಡಿದ ಅವರು ಇಲ್ಲಿವರಿಗೆ ಮುಂಗಾರು ಮಳೆ ಸರಿಯಾಗಿ ಆಗದ ಕಾರಣ ರೈತರು ನೀರಾವರಿಯನ್ನು ಮಾಡದೇ ಕೈ ಕಟ್ಟಿ ಕುಳಿತ್ತಿರುವುದು ಜಿಲ್ಲಾಡಳಿತಕ್ಕೆ ಕಣ್ಣಿಗೆ ಕಾರಣದಿರುವುದು ದುರಂತ ಎಂದು ಕಾರವಾಗಿ ಪ್ರಶ್ನಿಸಿದರು. ಇದಲ್ಲದೇ ಮಹಾರಾಷ್ಟçದಲ್ಲಿ ಮಳೆ ಹೆಚ್ಚಾಗಿ ಬಿಳುತ್ತಿರುವದರಿಂದ ಭೀಮಾನದಿಗೆ ಹರಿದು ಬಂದ ೫೦ ಸಾವಿರ ಕ್ಯೂಸೆಕ್ಸ್ ನೀರು ಹರಿದು ತೆಲಂಗಾಣ ರಾಜ್ಯದ ಪಾಲಾಗುತ್ತಿದೆ. ಅದನ್ನು ಗಮನಿಸಿದ ಜಿಲ್ಲಾಡಳಿತ ಗುರುಸೂಣಿಗಿ ಬ್ರಿಜ್ ಕಂ ಬ್ಯಾರೇಜನಿಂದ ಸುಮಾರ ೩೫ ಕೆರೆಗಳಿಗೆ ೩ ದಿನಗಳಿಂದ ನೀರಂತರ ನೀರು ಹರಿಸಲಾಗುತ್ತಿದ್ದು ಆದರೆ ಸನ್ನತಿ ಬ್ರಿಕಂ ಬ್ಯಾರೇಜ್ ನಿಂದ ವಿವಿಧ ಹಳ್ಳಿಗಳ ಮಾರ್ಗದಿಂದ ಯಾದಗಿರಿ ದೊಡ್ಡ ಕೆರೆಗೆ ಕೋಟಿ ಗಟ್ಟಲೇ ಖರ್ಚ ಮಾಡಿ ಪೈಪಲೈನ್ ಮಾಡಿದರು ಹನಿ ನೀರು ಕಾಣದೇ ಕೆರೆ ಕೆಳಭಾಗದಲ್ಲಿರುವ ರೈತರು ತಮ್ಮ ಗದ್ದೇಗಳಲ್ಲಿ ಒಳ ಬೇಸಾಯ ಮಾಡಲು ಮುಂದಾಗಿದ್ದಾರೆ. ಇದಕ್ಕೆಲ್ಲ ಕಾರಣ ಜಿಲ್ಲಾಡಳಿತದ ದಿವ್ಯ ನಿರ್ಲಕ್ಷವೇ ಇದಕ್ಕೆ ಕಾರಣ ಎಂದು ಪ್ರಶ್ನಿಸಿದರು. ಭೀಮಾನದಿ ಅಪಾರ ಪ್ರಮಾಣದಲ್ಲಿ ಹುಕ್ಕಿ ಹರಿಯುತ್ತಿರುವ ನೀರನ್ನು ಯಾದಗಿರಿ ಕೆರೆ ಸೇರಿದಂತೆ ಎಲ್ಲಾ ಕೆರೆಗಳಿಗೆ ತುರ್ತಾಗಿ ಹಗಲು ರಾತ್ರಿ ನಿರಂತರವಾಗಿ ನೀರು ತುಂಬಿಸದ್ದಿದ್ದರೆ ಮುಂದ ಒಂದು ದಿನ ಜನ ಜಾನುವಾರಗಳಿಗೆ ಕುಡಿಯುವ ನೀರು ರೈತರ ಜಮೀನಲ್ಲಿ ಬತ್ತ ಸೇರಿದಂತೆ ವಿವಿಧ ಬೆಳಗಳನ್ನು ಬೆಳೆಯಲು ಸಾಧ್ಯವಾಗುದಿಲ್ಲವೆಂದು ಆಕ್ರೋಶ ವ್ಯಕ್ತಪಡಿಸಿದರು. ಅದಕ್ಕಾಗಿ ಸಂಬಂದಪಟ್ಟ ಇಲಾಖೆ ಅಧಿಕಾರಿಗಳು ಕೆರೆಗಳಿಗೆ ಬೇಟಿ ನೀಡಿ ಪರಿಶೀಲಿಸಿ ಕೆರೆಗೆ ಅನುಗುಣವಾಗಿ ನೀರು ತುಂಬಿಸುವದರಿಂದ ಸುತ್ತಮುತ್ತಲಿನ ಜಮೀನಿನ ರೈತರಿಗೆ ಕೊಳವೆಭಾವಿಗೆ ಅಂತರಜಲ ಮಟ್ಟ ಹೆಚ್ಚಾಗುತ್ತದೆ ಮುಂದು ಒಂದು ಜನ ಜಾನುವಾರುಗಳಿಗೆ ಕುಡಿಯುವ ನೀರಿನ ಜೊತೆ ಬಡ ರೈತರ ಜಮೀನಲ್ಲಿ ತರಕಾರಿ ಸೇರಿದಂತೆ ವಿವಿಧ ಬೆಳೆಗಳನ್ನು ಬೆಳೆಯಲು ಸಾಧ್ಯವಾಗುತ್ತದೆ ಎಂದು ಸಲಹೆ ನೀಡಿದ್ದಾರೆ. ಇದೇ ಸಂಧರ್ಬದಲ್ಲಿ ಶರಣಗೌಡ, ಭೀಮಾಶಂಕರ, ಮಹ್ಮದ ಹಸನ್, ದೇವಪ್ಪ, ನಿಂಗಪ್ಪ, ಸಿದ್ದಪ್ಪ, ಮಲ್ಲ÷ಪ್ಪ, ಸೂರಪ್ಪ ಮಹಾದೇವಪ್ಪ ಮಹಾಂತೇಶ, ಹಣಮಂತ, ಭೀಮಾರಾಯ, ಸುಧಾಕರ, ಮಲ್ಕಪ್ಪ, ಸಾಬಣ್ಣ ಮಲ್ಲಣ್ಣಗೌಡ, ಕೃಷ್ಣ, ಮರೆಣ್ಣ, ಶಿವುಕುಮಾರ, ಮಹೇಶ., ಸುರೇಶ, ಮಾರ್ತಂಡಪ್ಪ, ಮರೆಪ್ಪ, ಸದ್ದಾಂ ಸೇರಿದಂತೆ ಅನೇಕ ರೈತರು ಯುವಕರು ಇದ್ದರು.1
- OMR ಸಂಖ್ಯೆ ಮತ್ತು ಪ್ರಶ್ನೆ ಪತ್ರಿಕೆ ಸಂಖ್ಯೆ ಕುರಿತು KEA ಸ್ಪಷ್ಟನೆ. ವಿಜಯಪುರ: OMR ಸಂಖ್ಯೆ ಮತ್ತು ಪ್ರಶ್ನೆ ಪತ್ರಿಕೆ ಸಂಖ್ಯೆ ಕುರಿತು KEA ಸ್ಪಷ್ಟನೆ.1