ರೋಗಿಗಳಿಗೆ ಹಣ್ಣು ಹಂಪಲು ವಿತರಿಸಿ ಪ್ರಧಾನಿ ಮೋದಿ ಜನ್ಮ ದಿನಾಚರಣೆ ಆಚರಿಸಿದ ಬಿಜೆಪಿ ಕಾರ್ಯಕರ್ತರು ಮಳವಳ್ಳಿ: ಪ್ರಧಾನಿ ನರೇಂದ್ರಮೋದಿ ರವರ 76 ನೇ ವರ್ಷದ ಹುಟ್ಟುಹಬ್ಬದ ಅಂಗವಾಗಿ ಬಿಜೆಪಿ ಪಕ್ಷದ ವತಿಯಿಂದ ಮಳವಳ್ಳಿ ಪಟ್ಟಣದ ಸಾರ್ವಜನಿಕ ಆಸ್ಪತ್ರೆಯಲ್ಲಿ ರೋಗಿಗಳಿಗೆ ಹಣ್ಣು ಹಂಪಲು ವಿತರಿಸಲಾಯಿತು. ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ಯಮದೂರು ಸಿದ್ದರಾಜು ನೇತೃತ್ವದಲ್ಲಿ ಪಟ್ಟಣದ ಸಾರ್ವಜನಿಕ ಆಸ್ಪತ್ರೆ ರೋಗಿಗಳಿಗೆ ಹಣ್ಣು ಹಂಪಲು ವಿತರಿಸಲಾಯಿತು. ಈ ವೇಳೆ ಜಿಲ್ಲಾ ಉಪಾಧ್ಯಕ್ಷ ಯಮದೂರು ಸಿದ್ದರಾಜು ಮಾತನಾಡಿ, ಮೋದಿರವರು ರೈತರಪರ, ದಲಿತರಪರ, ಯುವಕರಪರ ಇರುವ ವಿಶ್ವನಾಯಕರು, ಶೃಂಗ ಸಭೆಯಲ್ಲಿ ಮೋದಿರವರು ಮೆಚ್ಚಿಗೆ ಗಳಿಸಿದ್ದಾರೆ. ಇಂದಿನಿಂದ ಒಂದು ತಿಂಗಳ ಕಾಲ ಸೇವಾ ಸಂಕಲ್ಪ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದರು. ಈ ವೇಳೆ ಬಿಜೆಪಿ ತಾಲ್ಲೂಕು ಅಧ್ಯಕ್ಷ ಮಧುಗಂಗಾಧರ್ ಮಾತನಾಡಿ, ಇಂದು ಸಂಜೆ ಮನೆಮನೆಗೂ ದೀಪ ಹಚ್ಚಿ ಮೋದಿರವರ ಹುಟ್ಟಹಬ್ಬವನ್ನು ಆಚರಿಸಲಾಗುತ್ತದೆ. ಸತತ 25 ವರ್ಷಗಳ ಕಾಲ ಸೇವೆ ಸಲ್ಲಿಸಿದ್ದು, ಈ ತಿಂಗಳು 17 ನೇ ತಾರೀಖಿನಿಂದ ಮುಂದಿನ ತಿಂಗಳು 17 ರವರಗೆ ಚುಟುವಟಿಕೆಗಳನ್ನು ಹಮ್ಮಿಕೊಂಡಿದ್ಧೇವೆ ಎಂದರು. ಈ ವೇಳೆ ಬಿಜೆಪಿ ಅಧ್ಯಕ್ಷ ಮಧುಗಂಗಾಧರ್, ಹೆಬ್ಬಣ್ಞಿಬಸವರಾಜು,ಚಿಕ್ಕಣ್ಞ, ದೇವರಾಜು,ತಮ್ಮಡಹಳ್ಳಿ ಮಾದೇಶ ಸೇರಿದಂತೆ ಹಲವರು ಇದ್ದರು.
ರೋಗಿಗಳಿಗೆ ಹಣ್ಣು ಹಂಪಲು ವಿತರಿಸಿ ಪ್ರಧಾನಿ ಮೋದಿ ಜನ್ಮ ದಿನಾಚರಣೆ ಆಚರಿಸಿದ ಬಿಜೆಪಿ ಕಾರ್ಯಕರ್ತರು ಮಳವಳ್ಳಿ: ಪ್ರಧಾನಿ ನರೇಂದ್ರಮೋದಿ ರವರ 76 ನೇ ವರ್ಷದ ಹುಟ್ಟುಹಬ್ಬದ ಅಂಗವಾಗಿ ಬಿಜೆಪಿ ಪಕ್ಷದ ವತಿಯಿಂದ ಮಳವಳ್ಳಿ ಪಟ್ಟಣದ ಸಾರ್ವಜನಿಕ ಆಸ್ಪತ್ರೆಯಲ್ಲಿ ರೋಗಿಗಳಿಗೆ ಹಣ್ಣು ಹಂಪಲು ವಿತರಿಸಲಾಯಿತು. ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ಯಮದೂರು ಸಿದ್ದರಾಜು ನೇತೃತ್ವದಲ್ಲಿ ಪಟ್ಟಣದ ಸಾರ್ವಜನಿಕ ಆಸ್ಪತ್ರೆ ರೋಗಿಗಳಿಗೆ ಹಣ್ಣು ಹಂಪಲು ವಿತರಿಸಲಾಯಿತು. ಈ ವೇಳೆ ಜಿಲ್ಲಾ ಉಪಾಧ್ಯಕ್ಷ ಯಮದೂರು ಸಿದ್ದರಾಜು ಮಾತನಾಡಿ, ಮೋದಿರವರು ರೈತರಪರ, ದಲಿತರಪರ, ಯುವಕರಪರ ಇರುವ ವಿಶ್ವನಾಯಕರು, ಶೃಂಗ ಸಭೆಯಲ್ಲಿ ಮೋದಿರವರು ಮೆಚ್ಚಿಗೆ ಗಳಿಸಿದ್ದಾರೆ. ಇಂದಿನಿಂದ ಒಂದು ತಿಂಗಳ ಕಾಲ ಸೇವಾ ಸಂಕಲ್ಪ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದರು. ಈ ವೇಳೆ ಬಿಜೆಪಿ ತಾಲ್ಲೂಕು ಅಧ್ಯಕ್ಷ ಮಧುಗಂಗಾಧರ್ ಮಾತನಾಡಿ, ಇಂದು ಸಂಜೆ ಮನೆಮನೆಗೂ ದೀಪ ಹಚ್ಚಿ ಮೋದಿರವರ ಹುಟ್ಟಹಬ್ಬವನ್ನು ಆಚರಿಸಲಾಗುತ್ತದೆ. ಸತತ 25 ವರ್ಷಗಳ ಕಾಲ ಸೇವೆ ಸಲ್ಲಿಸಿದ್ದು, ಈ ತಿಂಗಳು 17 ನೇ ತಾರೀಖಿನಿಂದ ಮುಂದಿನ ತಿಂಗಳು 17 ರವರಗೆ ಚುಟುವಟಿಕೆಗಳನ್ನು ಹಮ್ಮಿಕೊಂಡಿದ್ಧೇವೆ ಎಂದರು. ಈ ವೇಳೆ ಬಿಜೆಪಿ ಅಧ್ಯಕ್ಷ ಮಧುಗಂಗಾಧರ್, ಹೆಬ್ಬಣ್ಞಿಬಸವರಾಜು,ಚಿಕ್ಕಣ್ಞ, ದೇವರಾಜು,ತಮ್ಮಡಹಳ್ಳಿ ಮಾದೇಶ ಸೇರಿದಂತೆ ಹಲವರು ಇದ್ದರು.
- ಪಟ್ಟಣದಲ್ಲಿ ಚೆಸ್ಕಾಂ ಪ್ರಕಟಣೆ, ಕಿರುಗಾವಲು ವಿ ವಿ ಕೇಂದ್ರ ವ್ಯಾಪ್ತಿಯ ಗ್ರಾಮಗಳ ವಿದ್ಯುತ್ ಪೂರೈಕೆಯಲ್ಲಿ ಅಡಚಣೆ ಎಂದಿರುವ ಇಇ ಮಳವಳ್ಳಿ : ತಾಲ್ಲೂಕಿನ ಕಿರುಗಾವಲು ವಿದ್ಯುತ್ ವಿತರಣಾ ಕೇಂದ್ರದಲ್ಲಿ 2ನೇ ತ್ರೈಮಾಸಿಕ ನಿರ್ವಹಣೆ ಕಾರ್ಯ ವಿರುವುದರಿಂದ ಸೆಪ್ಟಂಬರ್ 18 ರಂದು ಈ ಕೇಂದ್ರ ವ್ಯಾಪ್ತಿ ಯ ವಿದ್ಯುತ್ ಪೂರೈಕೆಯಲ್ಲಿ ಅಡಚಣೆ ಉಂಟಾಗಲಿದೆ. 18 ರಂದು ಬೆಳಿಗ್ಗೆ 9. ರಿಂದ ಸಾಯಂಕಾಲ 5 ರ ವರೆಗೆ 66/11 ಕೆ ವಿ ಕಿರುಗಾವಲು ವಿದ್ಯುತ್ ವಿತರಣಾ ಕೇಂದ್ರ ವ್ಯಾಪ್ತಿಯ ಕಿರುಗಾಬಲು, ದೊಡ್ಡೇಗೌಡನಕೊಪ್ಪಲು, ಚಿಕ್ಕಮಾಳಿಗೆ ಕೊಪ್ಪಲು, ನೇಣನೂರು, ಸಂಶೆಟ್ಟಿಪುರ, ಚಿಕ್ಕಮುಲಗೂಡು, ಮಿಕ್ಕರೆ, ಕಲ್ಕುಣಿ, ಡೋರನಹಳ್ಳಿ, ಹೆಚ್ ಹೆಚ್ ಕೊಪ್ಪಲು, ಭೀಮನಹಳ್ಳಿ, ಬಂಡೂರು, ಆಲದಹಳ್ಳಿ, ಮೂಗನಕೊಪ್ಪಲು, ಹೂವಿನ ಕೊಪ್ಪಲು, ಹಾಗೂ ಸುತ್ತಮು ತ್ತಲ ಗ್ರಾಮಗಳ ವಿದ್ಯುತ್ ಪೂರೈಕೆಯಲ್ಲಿ ಅಡಚಣೆ ಉಂಟಾಗಲಿದ್ದು ಗ್ರಾಹಕರು ಸಹಕರಿಸಬೇಕೆಂದು ಪಟ್ಟಣ ದಲ್ಲಿ ಗುರುವಾರ ಬೆಳಿಗ್ಗೆ 11 ಗಂಟೆ ಸಮಯದಲ್ಲಿ ಚೆಸ್ಕಾಂನ ಕಾರ್ಯಪಾಲಕ ಇಂಜೀನಿಯರ್ ಟಿ ಪುಟ್ಟಸ್ವಾಮಿ ಅವರು ನೀಡಿ ರುವ ಪ್ರಕಟಣೆಯಲ್ಲಿ ತಿಳಿಸಿ ದ್ದಾರೆ.1
- ರೋಗಿಗಳಿಗೆ ಹಣ್ಣು ಹಂಪಲು ವಿತರಿಸಿ ಪ್ರಧಾನಿ ಮೋದಿ ಜನ್ಮ ದಿನಾಚರಣೆ ಆಚರಿಸಿದ ಬಿಜೆಪಿ ಕಾರ್ಯಕರ್ತರು ಮಳವಳ್ಳಿ: ಪ್ರಧಾನಿ ನರೇಂದ್ರಮೋದಿ ರವರ 76 ನೇ ವರ್ಷದ ಹುಟ್ಟುಹಬ್ಬದ ಅಂಗವಾಗಿ ಬಿಜೆಪಿ ಪಕ್ಷದ ವತಿಯಿಂದ ಮಳವಳ್ಳಿ ಪಟ್ಟಣದ ಸಾರ್ವಜನಿಕ ಆಸ್ಪತ್ರೆಯಲ್ಲಿ ರೋಗಿಗಳಿಗೆ ಹಣ್ಣು ಹಂಪಲು ವಿತರಿಸಲಾಯಿತು. ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ಯಮದೂರು ಸಿದ್ದರಾಜು ನೇತೃತ್ವದಲ್ಲಿ ಪಟ್ಟಣದ ಸಾರ್ವಜನಿಕ ಆಸ್ಪತ್ರೆ ರೋಗಿಗಳಿಗೆ ಹಣ್ಣು ಹಂಪಲು ವಿತರಿಸಲಾಯಿತು. ಈ ವೇಳೆ ಜಿಲ್ಲಾ ಉಪಾಧ್ಯಕ್ಷ ಯಮದೂರು ಸಿದ್ದರಾಜು ಮಾತನಾಡಿ, ಮೋದಿರವರು ರೈತರಪರ, ದಲಿತರಪರ, ಯುವಕರಪರ ಇರುವ ವಿಶ್ವನಾಯಕರು, ಶೃಂಗ ಸಭೆಯಲ್ಲಿ ಮೋದಿರವರು ಮೆಚ್ಚಿಗೆ ಗಳಿಸಿದ್ದಾರೆ. ಇಂದಿನಿಂದ ಒಂದು ತಿಂಗಳ ಕಾಲ ಸೇವಾ ಸಂಕಲ್ಪ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದರು. ಈ ವೇಳೆ ಬಿಜೆಪಿ ತಾಲ್ಲೂಕು ಅಧ್ಯಕ್ಷ ಮಧುಗಂಗಾಧರ್ ಮಾತನಾಡಿ, ಇಂದು ಸಂಜೆ ಮನೆಮನೆಗೂ ದೀಪ ಹಚ್ಚಿ ಮೋದಿರವರ ಹುಟ್ಟಹಬ್ಬವನ್ನು ಆಚರಿಸಲಾಗುತ್ತದೆ. ಸತತ 25 ವರ್ಷಗಳ ಕಾಲ ಸೇವೆ ಸಲ್ಲಿಸಿದ್ದು, ಈ ತಿಂಗಳು 17 ನೇ ತಾರೀಖಿನಿಂದ ಮುಂದಿನ ತಿಂಗಳು 17 ರವರಗೆ ಚುಟುವಟಿಕೆಗಳನ್ನು ಹಮ್ಮಿಕೊಂಡಿದ್ಧೇವೆ ಎಂದರು. ಈ ವೇಳೆ ಬಿಜೆಪಿ ಅಧ್ಯಕ್ಷ ಮಧುಗಂಗಾಧರ್, ಹೆಬ್ಬಣ್ಞಿಬಸವರಾಜು,ಚಿಕ್ಕಣ್ಞ, ದೇವರಾಜು,ತಮ್ಮಡಹಳ್ಳಿ ಮಾದೇಶ ಸೇರಿದಂತೆ ಹಲವರು ಇದ್ದರು.1
- ಜೆಸ್ಕಾಂ ಕಚೇರಿ ಮುಂದೆ ಕೃಷಿಕಂಸೆಟ್ಗಳಿಗೆ ಸಮರ್ಪಕ ವಿದ್ಯುತ್ ನೀಡುವಂತೆ ಒತ್ತಾಯಿಸಿ ರೈತರ ಪ್ರತಿಭಟನೆ ಟಿ. ನರಸೀಪುರ ಅಸಮರ್ಪಕ ವಿದ್ಯುತ್ ಪೂರೈಕೆ: ರೈತರು ಸಂಕಷ್ಟದಲ್ಲಿ. ಟಿ. ನರಸೀಪುರ: ತಾಲೂಕಿನ ವಿವಿಧ ಗ್ರಾಮಗಳಲ್ಲಿ ಕೃಷಿ ಪಂಪ್ಸೆಟ್ಗಳಿಗೆ ಸಮರ್ಪಕವಾಗಿ ವಿದ್ಯುತ್ ಪೂರೈಕೆಯಾಗದೆ ರೈತರು ತೀವ್ರ ಸಂಕಷ್ಟಕ್ಕೆ ಸಿಲುಕಿದ್ದಾರೆ. ವಿದ್ಯುತ್ ಪೂರೈಕೆಯಲ್ಲಿ ಪದೇಪದೇ ವ್ಯತ್ಯಯ ಉಂಟಾಗುತ್ತಿರುವುದರಿಂದ ನೀರಾವರಿ ವ್ಯವಸ್ಥೆಗೆ ತೊಂದರೆಯಾಗಿದ್ದು, ಹೊಲಗಳಲ್ಲಿ ಬೆಳೆದಿರುವ ಬೆಳೆಗಳು ನೀರಿನ ಕೊರತೆಯಿಂದ ಒಣಗುವ ಆತಂಕ ಎದುರಾಗಿದೆ. ಕೃಷಿ ಪಂಪ್ಸೆಟ್ಗಳಿಗೆ ನಿಗದಿತ ಸಮಯದಲ್ಲಿ ಸಮರ್ಪಕ ವೋಲ್ಟೇಜ್ನೊಂದಿಗೆ ವಿದ್ಯುತ್ ಪೂರೈಕೆ ಮಾಡದಿರುವುದರಿಂದ ಮೋಟಾರ್ಗಳನ್ನು ಚಾಲನೆ ಮಾಡಲು ಸಾಧ್ಯವಾಗುತ್ತಿಲ್ಲ ಎಂದು ರೈತರು ಅಳಲು ತೋಡಿಕೊಂಡಿದ್ದಾರೆ. ಈಗಾಗಲೇ ಬೆಳೆಗಳಿಗೆ ಸಾಕಷ್ಟು ಖರ್ಚು ಮಾಡಿರುವ ರೈತರಿಗೆ ವಿದ್ಯುತ್ ಸಮಸ್ಯೆ ಮತ್ತಷ್ಟು ಆರ್ಥಿಕ ಹೊರೆ ತಂದಿದೆ. ವಿದ್ಯುತ್ ಸಮಸ್ಯೆಯಿಂದ ಬೆಳೆ ಹಾನಿಯಾದರೆ ರೈತರ ಪರಿಸ್ಥಿತಿ ಮತ್ತಷ್ಟು ದುಸ್ತರವಾಗಲಿದೆ. ಕೃಷಿ ಪಂಪ್ಸೆಟ್ಗಳಿಗೆ ನಿಗದಿತ ಸಮಯದಲ್ಲಿ ನಿರಂತರ ಹಾಗೂ ಸಮರ್ಪಕ ವಿದ್ಯುತ್ ಪೂರೈಕೆ ಮಾಡಬೇಕು. ವಿದ್ಯುತ್ ಲೈನ್ಗಳು, ಟ್ರಾನ್ಸ್ಫಾರ್ಮರ್ಗಳು ಹಾಗೂ ಇತರೆ ತಾಂತ್ರಿಕ ಸಮಸ್ಯೆಗಳನ್ನು ತಕ್ಷಣವೇ ಸರಿಪಡಿಸಿ ರೈತರ ಬೆಳೆಗಳನ್ನು ರಕ್ಷಿಸಲು ಕ್ರಮ ಕೈಗೊಳ್ಳಬೇಕು ಎಂದು ರೈತರು ಒತ್ತಾಯಿಸಿದ್ದಾರೆ. ಸಂಬಂಧಪಟ್ಟ ವಿದ್ಯುತ್ ಇಲಾಖೆ ಅಧಿಕಾರಿಗಳು ತುರ್ತಾಗಿ ಸಮಸ್ಯೆ ಪರಿಹರಿಸಿ ರೈತರ ಸಂಕಷ್ಟಕ್ಕೆ ಸ್ಪಂದಿಸಬೇಕು ಎಂಬುದು ರೈತರ ಆಗ್ರಹವಾಗಿದೆ. ರೈತರ ಬೆಳೆ ಉಳಿಸಲು ವಿದ್ಯುತ್ ಪೂರೈಕೆ ಸಮರ್ಪಕವಾಗಲಿಯಂದು ರೈತರ ಒತ್ತಾಯ . ಈ ಪ್ರತಿಭಟನೆಯಲ್ಲಿ ಕಿರಗುಸೂರು ಶಂಕರ್ ಕೆಜಿ ಗುರುಸ್ವಾಮಿ ಕುರುಬುರ್ ಗೌರಿಶಂಕರ್ ವಾಚ್ ಕುಮಾರ್ ಆದಿ ಬೆಟ್ಟಳ್ಳಿ ನಂಜುಂಡಸ್ವಾಮಿ ಅಪ್ಪಣ್ಣ ಕುರುಬೂರು ಸಿದ್ದೇಶ್, ಬಿಪಿ ಪರಶಿವಮೂರ್ತಿ, ಕರುವಟಿ ಉಮೇಶ್ ಕುರುಬೂರ ಪ್ರದೀಪ್ ಸೋಮಶೇಖರ್ ಬನ್ನಳ್ಳಿ ಹುಂಡಿ ರಾಜೇಂದ್ರ ನಿಲ್ಸೋಗೆ ಉಮೇಶ್ ಪ್ರತಾಪ್, ಕುಮಾರ್ ಕೆ ಎಂ, ವಾಟಾಳ್ ಪುರ ಸತೀಶ್ ಕುಮಾರ್ ಹೊಸಪುರ ನಾಗರಾಜು ಮಾದೇಶ್ ಮಾದೇವಮೂರ್ತಿ ಬಸವರಾಜು ಎಸ್ ಕೆಬ್ಬೆ ಹುಂಡಿ, ಮಾದೇವಸ್ವಾಮಿ ಮಾವ್ನಹಳ್ಳಿ, ತರಕಾರಿ ನಿಂಗರಾಜು ಬನ್ನಳ್ಳಿ ಶಾಂತರಾಜು ಆದಿ ಬೆಟ್ಟಳ್ಳಿ ಮಹೇಶ ಕನ್ನಳ್ಳಿ ಮೊಳೆ ಮಣಿಕಂಠ ಲೋಕೇಶ್ ರವೀಂದ್ರ ಮಾದೇಶ್ ನಿಲ್ಸೋಗೆ ನಾಗರಾಜು ಚಿನ್ನಸ್ವಾಮಿ ಕುರುಬೂರು ಶಿವಪ್ರಸಾದ್ ವೀರೇಶ್ ಎಲ್ ಐ ಸಿ ಪ್ರದೀಪ್ ಎಬಿ ಮಂಜುನಾಥ್ ನವೀನ ತೊಟ್ಟುವಾಡಿ ಇನ್ನು ಮುಂತಾದ ರೈತರು ಭಾಗವಹಿಸಿದ್ದರು1
- ಯಳಂದೂರು ಪಟ್ಟಣದಲ್ಲಿ ವಿಶ್ವಕರ್ಮ ಜಯಂತಿ ಕಾರ್ಯಕ್ರಮ ಸರಳ ಆಚರಣೆ . ಯಳಂದೂರು ನ್ಯೂಸ್ ವರದಿ. ಎಸ್. ಪುಟ್ಟಸ್ವಾಮಿಹೊನ್ನೂರು ಯಳಂದೂರು ಪಟ್ಟಣದ ತಾಲೂಕು ಪಂಚಾಯಿತಿ ಸಭಾಂಗಣದಲ್ಲಿ ಯಳಂದೂರು ತಾಲೂಕು ಆಡಳಿತ, ರಾಷ್ಟ್ರೀಯ ಹಬ್ಬಗಳ ಆಚನ ಸಮಿತಿ ವತಿಯಿಂದ ಹಮ್ಮಿಕೊಳ್ಳಲಾಗಿದ ಶ್ರೀ ವಿಶ್ವಕರ್ಮ ಜಯಂತಿ ಸಮಾರಂಭದ ಕಾರ್ಯಕ್ರಮದಲ್ಲಿ ಗಣ್ಯರು ವಿಶ್ವಕರ್ಮರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿದರು ನಂತರ ಮುಖ್ಯ ಭಾಷಣಕಾರರಾಗಿ ಭಾಗವಹಿಸಿದ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಇತಿಹಾಸ ಉಪನ್ಯಾಸಕರಾದ ಎಸ್ ಪುಷ್ಪಲತಾ ರವರು ಮಾತನಾಡಿ ವಿಶ್ವಕರ್ಮ ಜಯಂತಿ ಒಂದು ಜನಾಂಗಕ್ಕೆ ಸೀಮಿತವಾಗಿರುವುದು ದುರಂತ ಕಲೆ, ವಾಸ್ತುಶಿಲ್ಪ ಕ್ಷೇತ್ರಕ್ಕೆ ವಿಶ್ವಕರ್ಮ ಸಮುದಾಯದ ಕೊಡುಗೆ ಅಪಾರವಾದುದ್ದು ವಿಶ್ವಕರ್ಮ ಸಮುದಾಯವು ಕಲೆ ಮತ್ತು ವಾಸ್ತುಶಿಲ್ಪ ಕ್ಷೇತ್ರಕ್ಕೆ ಅವಿಸ್ಮರಣೀಯ ಕೊಡುಗೆ ನೀಡಿದೆ ಪ್ರತಿನಿತ್ಯ ಜನರು ಬಳಸುವ ಕರಕುಶಲ ಸಾಮಗ್ರಿಗಳು, ಲೋಹ, ಕಬ್ಬಿಣ, ದೇವರ ವಿಗ್ರಹ, ಚಿತ್ರಪಟಗಳು, ಗೃಹಬಳಕೆ ವಸ್ತುಗಳು, ಸ್ಮಾರಕಗಳ ನಿರ್ಮಾಣದ ಕಾರ್ಯದಲ್ಲಿ ವಿಶ್ವಕರ್ಮರ ಕಲೆಯ ಜೀವಂತಿಕೆಯ ಅಸ್ತಿತ್ವವನ್ನು ಇಂದಿಗೂ ಉಳಿಸಿರುವುದೇ ಸಾಕ್ಷಿ. ಲೋಕವನ್ನು ವೈಭವೀಕರಿಸುವ ಸಾಂಸ್ಕೃತಿಕ ಪರಂಪರೆ, ಕಲೆ ಮತ್ತು ವಾಸ್ತಶಿಲ್ಪ ಕ್ಷೇತ್ರಕ್ಕೆ ವಿಶ್ವಕರ್ಮರ ಕೊಡುಗೆ ಅಪಾರವಾಗಿದೆ’ ‘ವಿಶ್ವಕರ್ಮ ಸಮುದಾಯಕ್ಕೆ ಸರ್ಕಾರದಿಂದ ಸಿಗುವ ಸೌಲಭ್ಯಗಳನ್ನು ತಲುಪಿಸಲು ಪೂರಕವಾದ ವ್ಯವಸ್ಥೆ ಕಲ್ಪಿಸಿದಲ್ಲಿ ಸಮುದಾಯವು ಆರ್ಥಿಕವಾಗಿ ಅಭಿವೃದ್ಧಿ ಹೊಂದಲು ಸಾಧ್ಯ’ ಎಂದು ಅದರಿಂದ ಪ್ರತಿಯೊಬ್ಬ ನಾಗರಿಕರು ವಿಶ್ವಕರ್ಮರ ಆದರ್ಶ ತತ್ವಗಳನ್ನು ಜೀವನದಲ್ಲಿ ಅಳವಡಿಸಿಕೊಂಡಾಗ ಮಾತ್ರ ದೇಶದ ಅಭಿವೃದ್ಧಿಗೆ ಪೂರಕವಾಗಲಿದೆ ಎಂದು ತಿಳಿಸಿದರು. ಜಿಲ್ಲಾ ಗ್ಯಾರೆಂಟಿ ಯೋಜನೆಗಳ ಜಿಲ್ಲಾಧ್ಯಕ್ಷರಾದ ಹೆಚ್. ವಿ . ಚಂದ್ರು, ತಾಲೂಕು ಗ್ಯಾರೆಂಟಿ ಯೋಜನೆ ಅಧ್ಯಕ್ಷರಾದ ಪ್ರಭು ಪ್ರಸಾದ್, ತಹಸಿಲ್ದಾರ್ ಎಸ್. ಎಲ್ ನಯನ ಸಮಾರಂಭವನ್ನು ಉದ್ದೇಶಿ ಮಾತನಾಡಿದರು. ಈ ಕಾರ್ಯಕ್ರಮದಲ್ಲಿ ವಿಶ್ವಕರ್ಮ ಸಮಾಜದ ತಾಲೂಕ ಅಧ್ಯಕ್ಷ ನಾಗರಾಜು, ಪಟ್ಟಣ ಪಂಚಾಯಿತಿ ಪ್ರಭಾರ ಮುಖ್ಯ ಅಧಿಕಾರಿ ಮಹದೇವ ನಾಯಕ, ಕೃಷಿ ಇಲಾಖೆ ಸಹಾಯಕ ನಿರ್ದೇಶಕರಾದ ಅಮೃತೇಶ್, ಶಿಕ್ಷಣ ಇಲಾಖೆ ಬಿ ಆರ್ ಪಿ ರೇಚಣ್ಣ, ಶಿವಣ್ಣಚಾರಿ ತಾಲೂಕಿನ ವಿಶ್ವಕರ್ಮ ಸಮಾಜದ ಮುಖಂಡರು, ಯುವಕರು, ವಿವಿಧ ಇಲಾಖೆ ಅಧಿಕಾರಿಗಳು ಸಾರ್ವಜನಿಕರು ಭಾಗವಹಿಸಿದ್ದರು.1
- ಜೆಡಿಎಸ್ ತೆಕ್ಕಗೆ ಬಿಳುಗುಂಬ ಹಾಲು ಉತ್ಪಾದಕರ ಸಂಘ, ಅಧ್ಯಕ್ಷರಾಗಿ ಕಿರಣ್ ಅವಿರೋಧ ಆಯ್ಕೆ : ರಾಮನಗರ -- ಕಳೆದ 18 ತಿಂಗಳುಗಳಿಂದ ಸುಪರ್ ಸೀಡ್ ಗೆ ಒಳಗಾದಿದ್ದ ಬಿಳಿಗುಂಬ ಹಾಲು ಉತ್ಪಾದಕರ ಸಹಕಾರ ಸಂಘದ ಅಡಳಿತ ಜೆಡಿಎಸ್ ತೆಕ್ಕೆಗೆ ಜಾರಿದೆ. ಸಂಘದ 9 ನಿರ್ದೇಶಕ ಸ್ಥಾನಗಳನ್ನು ಗೆಲ್ಲವು ಮೂಲಕ ಜೆಡಿಎಸ್ ಬೆಂಬಲಿತ ಅಭ್ಯರ್ಥಿಗಳು ಅಧಿಕಾರದ ಜುಕ್ಕಾಣಿ ಹಿಡಿಯುವಲ್ಲಿ ಯಶಸ್ವಿಯಾಗಿದ್ದಾರೆ. ಅಧ್ಯಕ್ಷ ಹಾಗೂ ಉಪಾಧ್ಯಕ್ಷ ಸ್ಥಾನಗಳ ಆಯ್ಕೆ ಪ್ರಕ್ರಿಯೆಯಲ್ಲಿ ಅಧ್ಯಕ್ಷರಾಗಿ ಕಿರಣ್ ಹಾಗೂ ಉಪಾಧ್ಯಕ್ಷರಾಗಿ ರಾಘವೇಂದ್ರ ಅವಿರೋಧವಾಗಿ ಆಯ್ಕೆಯಾದರು. ಇಂದು ನಡೆದ ಅಧ್ಯಕ್ಷ ಹಾಗೂ ಉಪಾಧ್ಯಕ್ಷರ ಜುನಾವಣಾ ಪ್ರಕ್ರಿಯೆಯಲ್ಲಿ ಅಧ್ಯಕ್ಚ ಸ್ಥಾನಕ್ಕೆ ಕಿರಣ್ ಹಾಗೂ ಉಪಾಧ್ಯಕ್ಷ ಸ್ಥಾನಕ್ಕೆ ರಾಘವೇಂದ್ರ ಇಬ್ಬರನ್ನು ವರತು ಬೇರೆ ಯಾರು ನಾಮಪತ್ರ ಸಲ್ಲಿಸದ ಹಿನ್ನಲೆಯಲ್ಲಿ ಚುನಾವಣಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸಿದ ಸಹಕಾರ ಇಲಾಖೆಯ ಅಧಿಕಾರಿ ಕೆ.ಟಿ.ಉಮೇಶ್ ಅದ್ಯಕ್ಷರಾಗಿ ಕಿರಣ್ ಹಾಗೂ ಉಪಧ್ಯಾಕ್ಷರಾಗಿ ರಾಘವೇಂದ್ರ ಅವರ ಅವಿರೋದ ಆಯ್ಕೆಯನ್ನು ಘೋಷಣೆ ಮಾಡಿದರು. ನೂತನ ಅಧ್ಯಕ್ಷ ಕಿರಣ್ ಮಾಧ್ಯಮಗಳೊಂದಿಗೆ ಮಾತನಾಡಿ ಕಳೆದ 18 ತಿಂಗಳಿಂದ ಸುಪರ್ ಸೀಡ್ ಒಳಗಾಗಿದ್ದ ಬಿಳುಗುಂಬ ಹಾಲು ಉತ್ಪಾದಕರ ಸಹಕಾರ ಸಂಘಕ್ಕೆ ಇತ್ತೀಚಿಗೆ ನಡೆದ ಚುನಾವಣೆಯಲ್ಲಿ ಎಲ್ಲ 9 ನಿರ್ದೇಶಕರ ಸ್ಥಾನಕ್ಕೆ ಜೆಡಿಎಸ್ ಬೆಂಬಲಿತ ಅಭ್ಯರ್ಥಿಗಳನ್ನು ಆಯ್ಕೆ ಮಾಡಿದ ಹಾಲು ಉತ್ಪಾದಕರಿಗೆ ಧನ್ಯವಾದ ತಿಳಿಸಿದರು, ಹಾಲು ಉತ್ಪಾದಕರಿಗೆ ಯಾವುದೇ ಸಮಸ್ಯೆಯಾಗದಂತೆ ಅವರ ಹಿತಕಾಯುವುದೇ ನಮ್ಮ ತಂಡದ ಮೊದಲ ಅದ್ಯತೆ. ಈಗಾಗಲೇ ದಿನಕ್ಕೆ 800 ರಿಂದ 900 ಲೀಟರ್ ಹಾಲು ಸಂಗ್ರಹವಾಗುತ್ತಿದ್ದು ಮುಂದಿನ ದಿನಗಳಲ್ಲಿ 1500 ರಿಂದ 2000 ಲೀಟರ್ ಹಾಲು ಸಂಗ್ರಹ ಮಾಡುವ ನಿಟ್ಟಿನಲ್ಲಿ ಅಗತ್ಯ ಕ್ರಮ ಕೈಗೊಂಡು ಹಾಲು ಉತ್ಪಾದಕರ ಉನ್ನತಿಗಾಗಿ ಶ್ರಮಿಸುವ ವಿಶ್ವಾಸ ವ್ಯಕ್ತಪಡಿಸಿದರು ಚುನಾವಣಾ ಪ್ರಕ್ರಿಯೆಯಲ್ಲಿ ಸಂಘದ ನೂತನ ನಿರ್ದೇಶಕರಾದ ಸುರೇಶ್, ಆನಂದ್, ಶೈಲಜಾ, ವೆಂಕಟೇಶ್, ಮಂಗಳಮ್ಮ, ಸರೋಜಮ್ಮ, ತಮ್ಮಯ್ಯ ಭಾಗಿಯಾಗಿದ್ದರು. ಕಿರಣ್ ಎನ್. ಅವಿರೋಧವಾಗಿ ಅಧ್ಯಕ್ಷರಾಗಿ ಆಯ್ಕೆಗೊಂಡ ಹಿನ್ನೆಲೆಯಲ್ಲಿ ಜೆಡಿಎಸ್ ಮುಖಂಡರು ಕಾರ್ಯಕರ್ತರು ಹಾಗೂ ಹಾಲು ಉತ್ಪಾದಕರು ಸಿಹಿ ಹಂಚಿ ಸಂಭ್ರಮಿಸಿದರು. ಈ ಸಂದರ್ಭದಲ್ಲಿ ಜೆಡಿಎಸ್ ತಾಲ್ಲೂಕು ಅಧ್ಯಕ್ಷ ಸಬ್ಬಕೆರೆ ಶಿವಲಿಂಗಪ್ಪ, ಗ್ರಾ.ಪಂ. ಮಾಜಿ ಅಧ್ಯಕ್ಷ ಮೋಹನ್ ಕುಮಾರ್, ಮಾಜಿ ಸದಸ್ಯರಾದ ಶಾಂತಪ್ಪ, ಕೃಷ್ಣಪ್ಪ, ಹಾಲು ಉತ್ಪಾದಕರ ಸಹಕಾರ ಸಂಘದ ಮಾಜಿ ಅಧ್ಯಕ್ಷರಾದ ಲಕ್ಷ್ಮಿನರಸಿಂಹಯ್ಯ, ಶಿವರಾಜು, ಹಾಲು ಉತ್ಪಾದಕ ಸಂಘದ ಕಾರ್ಯದರ್ಶಿ ಹೇಮಂತ್, ಹಾಲು ಪರಿವಿಕ್ಷಕ ವಾಸು, ಸಹಾಯಕ ರಾಜಣ್ಣ, ಮುಖಂಡರಾದ ಜಿ.ಟಿ.ಕೃಷ್ಣೇಗೌಡ, ನರೇಂದ್ರ, ಜಯಕುಮಾರ್, ಕೆಂಪರಾಜು, ಕೃಷ್ಣಪ್ಪ, ಧನಂಜಯ್ಯ, ರಮೇಶ್, ಶಿವಮಾದಯ್ಯ, ಅರೇಹಳ್ಳಿ ಶಿವರಾಮಯ್ಯ, ಮೂರ್ತಿ ಸೇರಿದಂತೆ ಬಿಳಗುಂಬ ಗ್ರಾಮಸ್ಥರ ಇದ್ದರು.1
- ಸಿಡಿಲು ಬಡಿದು ಮನೆಯ ಮೇಲ್ಚಾವಣಿ, ಎಲೆಕ್ಟ್ರಾನಿಕ್ಸ್ ಉಪಕರಣಗಳಿಗೆ ಹಾನಿ; ಅದೃಷ್ಟವಶಾತ್ ತಪ್ಪಿದ ಭಾರಿ ದುರಂತ ಕನಕಪುರ: ತಾಲೂಕಿನ ತಾವರಗಟ್ಟೆ ಗ್ರಾಮದಲ್ಲಿ ಗುರುವಾರ ಬೆಳಗಿನ ಜಾವ ಸುಮಾರು 3 ಗಂಟೆ ವೇಳೆಗೆ ಸುರಿದ ಭಾರಿ ಮಳೆ, ಗುಡುಗು–ಸಿಡಿಲಿಗೆ ಮನೆಯೊಂದಕ್ಕೆ ಸಿಡಿಲು ಬಡಿದು ಮೇಲ್ಚಾವಣಿ ಹಾಗೂ ಗೃಹೋಪಯೋಗಿ ವಸ್ತುಗಳು ಸೇರಿದಂತೆ ಹಲವು ವಿದ್ಯುತ್ ಉಪಕರಣಗಳು ಹಾನಿಗೊಳಗಾದ ಘಟನೆ ನಡೆದಿದೆ. ಗ್ರಾಮದ ರಮೇಶ್ ಅವರ ಮನೆಗೆ ಸಿಡಿಲು ಬಡಿದ ಪರಿಣಾಮ ಮೊದಲನೇ ಮಹಡಿಯ ಮೇಲ್ಚಾವಣಿ ಹಾನಿಗೊಳಗಾಗಿದ್ದು, ಸೋಲಾರ್ ವ್ಯವಸ್ಥೆ, ಎಲೆಕ್ಟ್ರಿಕಲ್ ಹಾಗೂ ಎಲೆಕ್ಟ್ರಾನಿಕ್ ಉಪಕರಣಗಳು ಹಾನಿಗೊಳಗಾಗಿವೆ. ಸಿಡಿಲಿನ ತೀವ್ರತೆಗೆ ಸೋಲಾರ್ ಉಪಕರಣಗಳು ಪುಡಿಪುಡಿಯಾಗಿದ್ದು, ಮನೆಯ ಮೇಲ್ಚಾವಣಿ ಮೇಲೆ ಕಂದಕ ನಿರ್ಮಾಣವಾಗಿದೆ. ಮನೆಯಲ್ಲಿದ್ದ ಹಲವು ಉಪಕರಣಗಳು ಹಾನಿಗೊಳಗಾಗಿದ್ದು, ಕುಟುಂಬಸ್ಥರಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿತ್ತು. ಸಿಡಿಲು ಮನೆಯ ಮೊದಲನೇ ಮಹಡಿಗೆ ಸಿಡಿಲು ಬಡಿದ ವೇಳೆ ಕುಟುಂಬದ ಸದಸ್ಯರೆಲ್ಲರೂ ಕೆಳ ಮಹಡಿಯಲ್ಲಿ ಮಲಗಿದ್ದರಿಂದ ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಘಟನೆಯಿಂದ ಕುಟುಂಬಕ್ಕೆ ಆರ್ಥಿಕ ನಷ್ಟ ಉಂಟಾಗಿದ್ದು, ಮರಳೇ ಬೇಕುಪ್ಪೆ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಸಿಡಿಲು ಬಡಿದು ಮನೆಗೆ ಉಂಟಾಗಿರುವ ಹಾನಿಯ ಸಂಪೂರ್ಣ ಅಂದಾಜು ಮಾಡಿಸಿ, ತಾಲೂಕು ಆಡಳಿತದ ಮೂಲಕ ಸೂಕ್ತ ಪರಿಹಾರ ಒದಗಿಸಬೇಕು ಎಂದು ಕುಟುಂಬಸ್ಥರು ಮನವಿ ಮಾಡಿದ್ದಾರೆ.1
- All About,How the political Influencial are misuing #WaqfProperties #WaqfFunds to their advantage *ಭಾರತ ನಲ್ಲಿ ವೈರಲ್*1
- ಮಳೆ ಇಲ್ಲದೆ ಬರದ ಭವಣೆಯಲ್ಲಿ ಬೆಂದು ಬೆಂಗಾಡಾಗಿದ್ದ ತಾಲ್ಲೂಕಿಗೆ ಮಂಗಳವಾರ ತಂಪೆರೆದ ವರುಣದೇವ ಮಳವಳ್ಳಿ : ಕಳೆದ ಕೆಲವಾರು ತಿಂಗಳಿಂದ ಮಳೆಯ ಸುಳಿವೇ ಕಾಣದೆ ಸುಡು ಬಿಸಿಲ ಝಳ ದಿಂದ ಕಾದ ಬೆಂಗಾಡಾಗಿ ಹೋಗಿದ್ದ ಮಳವಳ್ಳಿ ತಾಲ್ಲೂಕಿಗೆ ಮಂಗಳವಾರ ರಾತ್ರಿ ವರುಣ ದೇವ ಕೃಪೆ ತೋರಿದ್ದು ಒಂದು ಗಂಟೆಗೂ ಹೆಚ್ಚುಕಾಲ ಸುರಿದ ಅಬ್ಬರದ ಮಳೆ ಒಣಗಿದ ಭೂಮಿಗೆ ತಂಪೆರದಿದೆ. ಮಂಗಳವಾರ ತಡರಾತ್ರಿ 9.30 ರ ಸುಮಾರಿಗೆ ಆರಂಭವಾದ ಸಿಡಿಲಬ್ಬರದ ಮಳೆ ಕಾದ ಕಬ್ಬಿಣದಂತಾಗಿದ್ದ ಭೂಮಿಗೆ ತಂಪೆರದಿದ್ದು ಬಿಸಿಲ ಝಳ ದಿಂದ ಬೆಂದು ಹೈರಾಣಾಗಿದ್ದ ಜನ ನಿಟ್ಟುಸಿರು ಬಿಡುವಂತಾ ಗಿದ್ದರೆ ತಡವಾಗಿಯಾದರೂ ಜೋರಾಗಿಯೇ ಸುರಿದ ರೈತರ ಮೊಗದಲ್ಲಿ ಮಂದಹಾಸ ಮೂಡಿಸಿದೆ. ಸುಮಾರು ಒಂದುವರೆ ಗಂಟೆ ಸುರಿದ ಅಬ್ಬರದ ಮಳೆ ಹಾಗೂ ಸಿಡಿಲು ಗುಡುಗು ಸಹಿತದ ಮಳೆ ಇಡೀ ತಾಲ್ಲೂಕಿಗೆ ತಂಪೆರೆದಿದೆ. ನಂತರದಲ್ಲಿ ಇಡೀ ರಾತ್ರಿ ಸಣ್ಣದಾಗಿ ಸುರಿದ ಜಿಟಿಜಿಟಿ ಮಳೆ ಭೂಮಿಯ ಕಾವು ತಗ್ಗಿಸಿದೆ. ಒಟ್ಟಾರೆ ಈ ವರ್ಷವಿಡೀ ಭೂತಾಯಿ ಒಡಲು ತುಂಬುವ ಮಟ್ಟದ ಮಳೆಯನ್ನೇ ಕಾಣದ ಬರದ ಭವಣೆಯಿಂದ ಆತಂಕಕ್ಕೆ ಒಳಗಾಗಿದ್ದ ಜನ ಮಂಗಳವಾರ ಸುರಿದ ಭಾರಿ ಮಳೆಯಿಂದ ಸಮಾಧಾನ ಪಡುವಂತಾಗಿದೆ.1