ವಿಜಯಪುರ: ಕಾಂಗ್ರೆಸ್ ನಿಂದ ಮುಸ್ಲಿಂ ಸಮಾಜಕ್ಕೆ ಅನ್ಯಾಯ ಆಗಿಲ್ಲ ದಾವಣಗೆರೆ ಉಪಚುನಾವಣೆಯಲ್ಲಿ ಶಾಮನೂರು ಶಿವಶರಣಪ್ಪನವರ ಕುಟುಂಬಕ್ಕೆ ಟಿಕೆಟ್ ನೀಡಲಾಗಿದ್ದು, ಕಾಂಗ್ರೆಸ್ ಪಕ್ಷದಿಂದ ಮುಸ್ಲಿಂ ಸಮಾಜಕ್ಕೆ ಯಾವುದೇ ಅನ್ಯಾಯವಾಗಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯನವರು ತಿಳಿಸಿದ್ದಾರೆ. ಮುಂದಿನ ದಿನಗಳಲ್ಲಿ ಮುಸ್ಲಿಂ ಸಮಾಜಕ್ಕೂ ಟಿಕೆಟ್ ನೀಡಲಾಗುವುದು ಎಂದರು. ಟಿಕೆಟಿಗಾಗಿ ಧರ್ಮಗಳ ನಡುವೆ ಬೆಂಕಿ ಹಚ್ಚುವ ಕೆಲಸವನ್ನು ಬಿಜೆಪಿ ಮಾಡುತ್ತದೆ ಎಂದು ವಿಜಯಪುರದಲ್ಲಿ ಗುರುವಾರದಂದು ಕಾಂಗ್ರೆಸ್ ವಕ್ತಾರೆ ಗಣಿಯಾರ ಹೇಳಿದರು. ವಿಜಯಪುರ: ಕಾಂಗ್ರೆಸ್ ನಿಂದ ಮುಸ್ಲಿಂ ಸಮಾಜಕ್ಕೆ ಅನ್ಯಾಯ ಆಗಿಲ್ಲ ದಾವಣಗೆರೆ ಉಪಚುನಾವಣೆಯಲ್ಲಿ ಶಾಮನೂರು ಶಿವಶರಣಪ್ಪನವರ ಕುಟುಂಬಕ್ಕೆ ಟಿಕೆಟ್ ನೀಡಲಾಗಿದ್ದು, ಕಾಂಗ್ರೆಸ್ ಪಕ್ಷದಿಂದ ಮುಸ್ಲಿಂ ಸಮಾಜಕ್ಕೆ ಯಾವುದೇ ಅನ್ಯಾಯವಾಗಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯನವರು ತಿಳಿಸಿದ್ದಾರೆ. ಮುಂದಿನ ದಿನಗಳಲ್ಲಿ ಮುಸ್ಲಿಂ ಸಮಾಜಕ್ಕೂ ಟಿಕೆಟ್ ನೀಡಲಾಗುವುದು ಎಂದರು. ಟಿಕೆಟಿಗಾಗಿ ಧರ್ಮಗಳ ನಡುವೆ ಬೆಂಕಿ ಹಚ್ಚುವ ಕೆಲಸವನ್ನು ಬಿಜೆಪಿ ಮಾಡುತ್ತದೆ ಎಂದು ವಿಜಯಪುರದಲ್ಲಿ ಗುರುವಾರದಂದು ಕಾಂಗ್ರೆಸ್ ವಕ್ತಾರೆ ಗಣಿಯಾರ ಹೇಳಿದರು.
ವಿಜಯಪುರ: ಕಾಂಗ್ರೆಸ್ ನಿಂದ ಮುಸ್ಲಿಂ ಸಮಾಜಕ್ಕೆ ಅನ್ಯಾಯ ಆಗಿಲ್ಲ ದಾವಣಗೆರೆ ಉಪಚುನಾವಣೆಯಲ್ಲಿ ಶಾಮನೂರು ಶಿವಶರಣಪ್ಪನವರ ಕುಟುಂಬಕ್ಕೆ ಟಿಕೆಟ್ ನೀಡಲಾಗಿದ್ದು, ಕಾಂಗ್ರೆಸ್ ಪಕ್ಷದಿಂದ ಮುಸ್ಲಿಂ ಸಮಾಜಕ್ಕೆ ಯಾವುದೇ ಅನ್ಯಾಯವಾಗಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯನವರು ತಿಳಿಸಿದ್ದಾರೆ. ಮುಂದಿನ ದಿನಗಳಲ್ಲಿ ಮುಸ್ಲಿಂ ಸಮಾಜಕ್ಕೂ ಟಿಕೆಟ್ ನೀಡಲಾಗುವುದು ಎಂದರು. ಟಿಕೆಟಿಗಾಗಿ ಧರ್ಮಗಳ ನಡುವೆ ಬೆಂಕಿ ಹಚ್ಚುವ ಕೆಲಸವನ್ನು ಬಿಜೆಪಿ ಮಾಡುತ್ತದೆ ಎಂದು ವಿಜಯಪುರದಲ್ಲಿ ಗುರುವಾರದಂದು ಕಾಂಗ್ರೆಸ್ ವಕ್ತಾರೆ ಗಣಿಯಾರ ಹೇಳಿದರು. ವಿಜಯಪುರ: ಕಾಂಗ್ರೆಸ್ ನಿಂದ ಮುಸ್ಲಿಂ ಸಮಾಜಕ್ಕೆ ಅನ್ಯಾಯ ಆಗಿಲ್ಲ ದಾವಣಗೆರೆ ಉಪಚುನಾವಣೆಯಲ್ಲಿ ಶಾಮನೂರು ಶಿವಶರಣಪ್ಪನವರ ಕುಟುಂಬಕ್ಕೆ ಟಿಕೆಟ್ ನೀಡಲಾಗಿದ್ದು, ಕಾಂಗ್ರೆಸ್ ಪಕ್ಷದಿಂದ ಮುಸ್ಲಿಂ ಸಮಾಜಕ್ಕೆ ಯಾವುದೇ ಅನ್ಯಾಯವಾಗಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯನವರು ತಿಳಿಸಿದ್ದಾರೆ. ಮುಂದಿನ ದಿನಗಳಲ್ಲಿ ಮುಸ್ಲಿಂ ಸಮಾಜಕ್ಕೂ ಟಿಕೆಟ್ ನೀಡಲಾಗುವುದು ಎಂದರು. ಟಿಕೆಟಿಗಾಗಿ ಧರ್ಮಗಳ ನಡುವೆ ಬೆಂಕಿ ಹಚ್ಚುವ ಕೆಲಸವನ್ನು ಬಿಜೆಪಿ ಮಾಡುತ್ತದೆ ಎಂದು ವಿಜಯಪುರದಲ್ಲಿ ಗುರುವಾರದಂದು ಕಾಂಗ್ರೆಸ್ ವಕ್ತಾರೆ ಗಣಿಯಾರ ಹೇಳಿದರು.
- ವಿಜಯಪುರ: ಕಾಂಗ್ರೆಸ್ ನಿಂದ ಮುಸ್ಲಿಂ ಸಮಾಜಕ್ಕೆ ಅನ್ಯಾಯ ಆಗಿಲ್ಲ ದಾವಣಗೆರೆ ಉಪಚುನಾವಣೆಯಲ್ಲಿ ಶಾಮನೂರು ಶಿವಶರಣಪ್ಪನವರ ಕುಟುಂಬಕ್ಕೆ ಟಿಕೆಟ್ ನೀಡಲಾಗಿದ್ದು, ಕಾಂಗ್ರೆಸ್ ಪಕ್ಷದಿಂದ ಮುಸ್ಲಿಂ ಸಮಾಜಕ್ಕೆ ಯಾವುದೇ ಅನ್ಯಾಯವಾಗಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯನವರು ತಿಳಿಸಿದ್ದಾರೆ. ಮುಂದಿನ ದಿನಗಳಲ್ಲಿ ಮುಸ್ಲಿಂ ಸಮಾಜಕ್ಕೂ ಟಿಕೆಟ್ ನೀಡಲಾಗುವುದು ಎಂದರು. ಟಿಕೆಟಿಗಾಗಿ ಧರ್ಮಗಳ ನಡುವೆ ಬೆಂಕಿ ಹಚ್ಚುವ ಕೆಲಸವನ್ನು ಬಿಜೆಪಿ ಮಾಡುತ್ತದೆ ಎಂದು ವಿಜಯಪುರದಲ್ಲಿ ಗುರುವಾರದಂದು ಕಾಂಗ್ರೆಸ್ ವಕ್ತಾರೆ ಗಣಿಯಾರ ಹೇಳಿದರು.1
- Post by @april14news1
- ಲೋಕಾಯುಕ್ತ ಬಲೆಗೆ ಕೆರೂರ ಪಿ.ಎಸ್.ಐ. ಭೀಮಪ್ಪ ಕೆರೂರ - ಸುಳ್ಳು ಕೇಸ್ ದಾಖಲಿಸುತ್ತೇನೆಂದು ವ್ಯಕ್ತಿಯೊಬ್ಬನಿಂದ ಲಂಚ ಪಡೆಯುವಾಗ ಜಿಲ್ಲೆಯ ಬಾದಾಮಿ ತಾಲೂಕಿನ ಕೆರೂರ ಪಟ್ಟಣದ ಪಿ.ಎಸ್.ಐ.ಭೀಮಪ್ಪ ರಬಕವಿ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಮಂಗಳವಾರ ಫಿರ್ಯಾದಿದಾರ ಬೆಳಗಂಟಿ ಕೆರೂರ ನಿವಾಸಿ ಮುತ್ತಪ್ಪ ಹುಲ್ಲಪ್ಪ ನಾಯ್ಕರ ಇವರು ಬಾಗಲಕೋಟೆ ಲೋಕಾಯುಕ್ತ ಪೊಲೀಸ್ ಠಾಣೆಗೆ ಹಾಜರಾಗಿ ತಮ್ಮ ಫಿರ್ಯಾದಿ ನೀಡಿದ್ದರಲ್ಲಿ, ಎ.17 ರಂದು ಫಿರ್ಯಾದಿಯ ಸ್ನೇಹಿತ ಶಂಕ್ರಪ್ಪ ನೀಲಪ್ಪ ಬೂದಿಹಾಳ ಸಾ:ಕೆರೂರ ಇವನಿಗೆ ಅವನ ಮೋಟರ ಸೈಕಲ್ ನಂ:ಕೆಎ-29 ಇಸಿ-0914 ಸಮೇತ ಕೆರೂರ ಪೊಲೀಸ್ ಠಾಣೆಗೆ ಕರೆದುಕೊಂಡು ಹೋಗಿ ಪೊಲೀಸ್ ಠಾಣೆಯಲ್ಲಿ ಕೂಡಿಸಿ ಅವನಿಗೆ ಇಸ್ಪೀಟ್ ಆಡಿಸಿದ್ದಿಯಾ. ಬಡ್ಡಿ ಆಡಿದ್ದೀಯಾ ಅಂತಾ ಸುಳ್ಳು ಆಪಾದನೆ ಮಾಡಿ ನಿನ್ನ ಮೇಲೆ ಕೇಸ್ ಮಾಡುತ್ತೇವೆ ಅಂತಾ ಹೆದರಿಸಿ ರೂ.1 ಲಕ್ಷ 70 ಸಾವಿರ ಲಂಚದ ಹಣಕ್ಕೆ ಬೇಡಿಕೆ ಇಟ್ಟು, ಎ.18 ರಂದು ರಾತ್ರಿ ಶಂಕ್ರಪ್ಪ ಬೂದಿಹಾಳ ಇವನಿಗೆ ಕೆರೂರ ಪೊಲೀಸ್ ಠಾಣೆಯಿಂದ ಬಿಟ್ಟು ಕಳುಹಿಸಿ ಲಂಚದ ಹಣ ಕೊಟ್ಟು, ಅವನ ಮೋಟರ ಸೈಕಲ್ ನಂ:ಕೆಎ-29 ಇಸಿ-0914 ನೇದ್ದನ್ನು ಬಿಡಿಸಿಕೊಂಡು ಹೋಗಲು ತಿಳಿಸಿ ಲಂಚಕ್ಕೆ ಬೇಡಿಕೆ ಇಟ್ಟಿರುತ್ತಾರೆ. ಈ ಬಗ್ಗೆ ಫಿರ್ಯಾದಿದಾರರು ದೂರು ನೀಡಿದ್ದರಿಂದ ಬಾಗಲಕೋಟೆ ಲೋಕಾಯುಕ್ತ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿರುತ್ತದೆ. ಇಂದು ಬುಧವಾರ ಪ್ರಕರಣದಲ್ಲಿಯ ಆಪಾದಿತರಾದ ಪಿ.ಎಸ್.ಐ. ಭೀಮಪ್ಪ ರಬಕವಿ, ಪೊಲೀಸ್ ಪೇದೆ ಸಂತೋಷ ಬಿರಾದಾರ ಇಬ್ಬರೂ ಕೆರೂರ ಪೊಲೀಸ್ ಠಾಣೆ, ಇವರುಗಳು ಫಿರ್ಯಾದಿಯಿಂದ ಲಂಚದ ಹಣ ರೂ.1 ಲಕ್ಷ 70 ಸಾವಿರ ಹಣ ಸ್ವೀಕರಿಸುವಾಗ ಲೋಕಾಯುಕ್ತ ಬಲೆಗೆ ಬಿದ್ದಿರುತ್ತಾರೆ. ಲೋಕಾಯುಕ್ತ ಪೊಲೀಸ್ ಅಧೀಕ್ಷಕ ಎಂ.ಬಿ. ನಂದಗಾಂವಿ, ಇವರ ಮಾರ್ಗದರ್ಶನದಲ್ಲಿ ಡಿ.ಎಸ್.ಪಿ. ಸುರೇಶರೆಡ್ಡಿ, ಬಿ.ಎ. ಬಿರಾದಾರ, ಎಂ.ಬಿ. ಬಿರಾದಾರ, ಮತ್ತು ಎನ್. ಆರ್. ಖಿಲಾರೆ, ಪಿಐ-3 ಕರ್ನಾಟಕ ಲೋಕಾಯುಕ್ತ ಬಾಗಲಕೋಟೆ ಹಾಗೂ ಸಿಬ್ಬಂದಿ ದಾಳಿಯಲ್ಲಿ ಪಾಲ್ಗೊಂಡಿದ್ದರು.1
- Post by Iranna Tarnal1
- ಬಾಗಲಕೋಟೆ ಜಿಲ್ಲೆ ಬದಾಮಿ ತಾಲೂಕು ಕೆರೂರು. ಪೊಲೀಸ್ ಸ್ಟೇಷನ್ ನಲ್ಲಿ ಲಂಚ 1,70,000 ರೂ ಸ್ವೀಕರಿಸುವಾಗ ಲೋಕಾಯುಕ್ತ ಅಧಿಕಾರಿಗೆಳಿಗೆ ಸಿಕ್ಕಿಬಿದ್ದ ಪಿ ಎಸ್ ಐ ಮತ್ತು ಒಬ್ಬರು ಪಿಸಿ ಸಸ್ಪೆಂಡ್ ಆಗಿದ್ದಾರೆ1
- ಬಂಗಾರದ ಪದಕಕ್ಕೆ ಮುತ್ತಿಟ್ಟ ಘತ್ತರಗಿ ಗ್ರಾಮದ ಕುವರಿ. ಅಕ್ಕಮಹಾದೇವಿ ಮಹಿಳಾ ವಿಶ್ವಾವಿದ್ಯಾಲಯದಲ್ಲಿ ರಾಜ್ಯಪಾಲರಿಂದ ಪ್ರಶಸ್ತಿ ಪ್ರಧಾನ1
- ಬಾಗಲಕೋಟೆ:625ಕ್ಕೆ 621 ಅಂಕಗಳಿಸಿದ ಬಾಗಲಕೋಟೆಯ ಸಮೃದ್ಧಿ ಗುರುಕುಲ ಶಾಲೆಯ ವಿದ್ಯಾರ್ಥಿ ಆದರ್ಶ ಶಿಪ್ಪರಮಟ್ಟಿ ಅವರ ಸಾಧನೆಗೆ ಭಾರೀ ಮೆಚ್ಚುಗೆ ವ್ಯಕ್ತವಾಗಿದೆ. ಅವರ ಈ ಅದ್ಭುತ ಸಾಧನೆಗೆ ಕುಟುಂಬಸ್ಥರು, ಶಿಕ್ಷಕರು ಹಾಗೂ ಸ್ನೇಹಿತರು ಹರ್ಷ ವ್ಯಕ್ತಪಡಿಸಿ ಸಂಭ್ರಮಿಸಿದರು. ಶಾಲೆಯ ಶಿಕ್ಷಕರು ವಿದ್ಯಾರ್ಥಿಯ ಪರಿಶ್ರಮ, ನಿಯಮಿತ ಅಧ್ಯಯನ ಹಾಗೂ ಶಿಸ್ತುಬದ್ಧ ಜೀವನ ಶೈಲಿಯೇ ಈ ಯಶಸ್ಸಿನ ಗುಟ್ಟು ಎಂದು ತಿಳಿಸಿದ್ದಾರೆ. ಈ ಸಂದರ್ಭದಲ್ಲಿ ವಿದ್ಯಾರ್ಥಿ ಆದರ್ಶ ಶಿಪ್ಪರಮಟ್ಟಿ ಅವರು, ತಮ್ಮ ಯಶಸ್ಸಿಗೆ ತಂದೆ-ತಾಯಿ ಹಾಗೂ ಗುರುಗಳ ಮಾರ್ಗದರ್ಶನವೇ ಪ್ರಮುಖ ಕಾರಣ ಎಂದು ತಿಳಿಸಿ, ಮುಂದಿನ ದಿನಗಳಲ್ಲಿ ಇನ್ನಷ್ಟು ಉನ್ನತ ಸಾಧನೆ ಮಾಡಲು ಸಂಕಲ್ಪ ವ್ಯಕ್ತಪಡಿಸಿದ್ದಾರೆ. ಜಿಲ್ಲೆಯ ಹೆಮ್ಮೆ ಮೂಡಿಸಿದ ಈ ಸಾಧನೆಗೆ ಎಲ್ಲೆಡೆಯಿಂದ ಅಭಿನಂದನೆಗಳ ಸುರಿಮಳೆ ಹರಿದು ಬರುತ್ತಿದೆ.1
- ವಿಜಯಪುರ: ಕಾಂಗ್ರೆಸ್ ನಿಂದ ಮುಸ್ಲಿಮರ ಅನ್ಯಾಯ ಚರ್ಚೆ ವಿಜಯಪುರದಲ್ಲಿ ಬುಧವಾರದಂದು ಅಹಿಂದ ಮುಖಂಡ ಸೋಮನಾಥ ಕಳ್ಳಿಮನಿ ಅವರು, ರಾಜ್ಯದಲ್ಲಿ ಮುಸ್ಲಿಂ ಸಮಾಜಕ್ಕೆ ಕಾಂಗ್ರೆಸ್ ಪಕ್ಷದಿಂದ ಆಗುತ್ತಿರುವ ಅನ್ಯಾಯಗಳ ಕುರಿತು ಚರ್ಚಿಸಲು ಏಪ್ರಿಲ್ 26ರಂದು ಹುಬ್ಬಳ್ಳಿಯಲ್ಲಿ ರಾಜ್ಯ ಮಟ್ಟದ ವಿಚಾರ ಸಂಕೀರ್ಣ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ ಎಂದು ತಿಳಿಸಿದರು. ಈ ಕಾರ್ಯಕ್ರಮದಲ್ಲಿ ದಲಿತ ಮುಖಂಡರು, ಅಹಿಂದ ಮುಖಂಡರು ಮತ್ತು ಮುಖ್ಯಮಂತ್ರಿಗಳು ಭಾಗವಹಿಸಲಿದ್ದಾರೆ ಎಂದು ಅವರು ಹೇಳಿದರು.1