logo
Shuru
Apke Nagar Ki App…
  • Latest News
  • News
  • Politics
  • Elections
  • Viral
  • Astrology
  • Horoscope in Hindi
  • Horoscope in English
  • Latest Political News
logo
Shuru
Apke Nagar Ki App…

ಒಬ್ಬ ವಿಧ್ಯಾರ್ಥಿ ಪರೀಕ್ಷೆ ಬರೆಯಲು 8 ಮಂದಿ ಸಿಬ್ಬಂದಿ ಬಳಕೆ... ಪರಶುರಾಂಪುರ ಪರೀಕ್ಷಾ ಕೇಂದ್ರದಲ್ಲಿ ಒಬ್ಬ ವಿದ್ಯಾರ್ಥಿಗೆ 8 ಮಂದಿ ಸಿಬ್ಬಂದಿ ಭದ್ರತೆಯಲ್ಲಿ ಪರೀಕ್ಷೆ, ಅಪರೂಪದ ಘಟನೆ ನಡೆದಿದೆ. ಚಳ್ಳಕೆರೆ ತಾಲೂಕಿನ ಪರಶುರಾಮಪುರ ಈ ಒಂದು ವಿಧ್ಯಮಾನಕ್ಕೆ ಸಾಕ್ಷಿಯಾಗಿದೆ

15 hrs ago
user_Vinay P palekar
Vinay P palekar
ಮಾಧ್ಯಮ ಚಿತ್ರದುರ್ಗ, ಚಿತ್ರದುರ್ಗ, ಕರ್ನಾಟಕ•
15 hrs ago

ಒಬ್ಬ ವಿಧ್ಯಾರ್ಥಿ ಪರೀಕ್ಷೆ ಬರೆಯಲು 8 ಮಂದಿ ಸಿಬ್ಬಂದಿ ಬಳಕೆ... ಪರಶುರಾಂಪುರ ಪರೀಕ್ಷಾ ಕೇಂದ್ರದಲ್ಲಿ ಒಬ್ಬ ವಿದ್ಯಾರ್ಥಿಗೆ 8 ಮಂದಿ ಸಿಬ್ಬಂದಿ ಭದ್ರತೆಯಲ್ಲಿ ಪರೀಕ್ಷೆ, ಅಪರೂಪದ ಘಟನೆ ನಡೆದಿದೆ. ಚಳ್ಳಕೆರೆ ತಾಲೂಕಿನ ಪರಶುರಾಮಪುರ ಈ ಒಂದು ವಿಧ್ಯಮಾನಕ್ಕೆ ಸಾಕ್ಷಿಯಾಗಿದೆ

More news from ಕರ್ನಾಟಕ and nearby areas
  • ಪರಶುರಾಂಪುರ ಪರೀಕ್ಷಾ ಕೇಂದ್ರದಲ್ಲಿ ಒಬ್ಬ ವಿದ್ಯಾರ್ಥಿಗೆ 8 ಮಂದಿ ಸಿಬ್ಬಂದಿ ಭದ್ರತೆಯಲ್ಲಿ ಪರೀಕ್ಷೆ, ಅಪರೂಪದ ಘಟನೆ ನಡೆದಿದೆ. ಚಳ್ಳಕೆರೆ ತಾಲೂಕಿನ ಪರಶುರಾಮಪುರ ಈ ಒಂದು ವಿಧ್ಯಮಾನಕ್ಕೆ ಸಾಕ್ಷಿಯಾಗಿದೆ
    1
    ಪರಶುರಾಂಪುರ ಪರೀಕ್ಷಾ ಕೇಂದ್ರದಲ್ಲಿ ಒಬ್ಬ ವಿದ್ಯಾರ್ಥಿಗೆ 8 ಮಂದಿ ಸಿಬ್ಬಂದಿ ಭದ್ರತೆಯಲ್ಲಿ ಪರೀಕ್ಷೆ, ಅಪರೂಪದ ಘಟನೆ ನಡೆದಿದೆ.
ಚಳ್ಳಕೆರೆ ತಾಲೂಕಿನ ಪರಶುರಾಮಪುರ ಈ ಒಂದು ವಿಧ್ಯಮಾನಕ್ಕೆ ಸಾಕ್ಷಿಯಾಗಿದೆ
    user_Vinay P palekar
    Vinay P palekar
    ಮಾಧ್ಯಮ ಚಿತ್ರದುರ್ಗ, ಚಿತ್ರದುರ್ಗ, ಕರ್ನಾಟಕ•
    15 hrs ago
  • ಚಿತ್ರದುರ್ಗ ಜಿಲ್ಲೆಯ ಹೊಳಲ್ಕೆರೆ ಪಟ್ಟಣದ ತೋಟದಲ್ಲಿನ ಹುಲ್ಲಿನ ಬಣವಿಗೆ ಬೆಂಕಿ ಬಿದ್ದಿದ್ದು ಅಪಾರ ಪ್ರಮಾಣದ ಹುಲ್ಲು ಸುಟ್ಟು ಬಸ್ಮವಾಗಿದೆ.. ಹೊಳಲ್ಕೆರೆ ಮತ್ತು ದಾವಣಗೆರೆ ರಸ್ತೆಯಯಲ್ಲಿರು ಮಂಜುನಾಥ್ ಎನ್ನುವವರ ತೋಟದಲ್ಲಿನ ಹುಲ್ಲಿನ ಬಣವೆ ಮೇಲೆ ಹಾದೂ ಹೋಗಿದ್ದ ವಿದ್ಯುತ್ ತಂತಿಯಲ್ಲಿ ಶಾರ್ಟ್ ಸರ್ಕೊಟ್ ನಿಂದ ಬೆಂಕಿ ಬಿದ್ದು ಒಣಗಿದ ಹುಲ್ಲು ಹಾಗಿದ್ದ ಕಾರಣ ತಕ್ಷಣವೇ ಬೆಂಕಿ ಹುಲ್ಲಿನ ಬಣವೆ ತುಂಬ ವ್ಯಪಿಸಿಕೊಂಡು ಸುಮಾರು 3ಲೋಡ್ ಹಲ್ಲುನ ಬಣವೆ ಸಂಪೂರ್ಣ ಸುಟ್ಟು ಹೋಗಿದೆ. ಜಾನುವಾರಿಗಳಿಗೆ ಮೇವು ಶೇಖರಣೆ ಮಾಡಿದ್ದ ರೈತ ಮಂಜುನಾಥ ಬಣವೆ ಸುಟ್ಟ ಕಾರಣ ‌ಜಾನುವಾರುಗಳ ಮೇವಿಗಾಗಿ ಪರಿತಪ್ಪಿಸುವಂತ್ತಾಗಿದೆ
    1
    ಚಿತ್ರದುರ್ಗ ಜಿಲ್ಲೆಯ ಹೊಳಲ್ಕೆರೆ ಪಟ್ಟಣದ ತೋಟದಲ್ಲಿನ ಹುಲ್ಲಿನ ಬಣವಿಗೆ ಬೆಂಕಿ ಬಿದ್ದಿದ್ದು ಅಪಾರ ಪ್ರಮಾಣದ ಹುಲ್ಲು ಸುಟ್ಟು ಬಸ್ಮವಾಗಿದೆ.. 
ಹೊಳಲ್ಕೆರೆ ಮತ್ತು ದಾವಣಗೆರೆ ರಸ್ತೆಯಯಲ್ಲಿರು  ಮಂಜುನಾಥ್ ಎನ್ನುವವರ ತೋಟದಲ್ಲಿನ ಹುಲ್ಲಿನ  ಬಣವೆ ಮೇಲೆ ಹಾದೂ ಹೋಗಿದ್ದ  ವಿದ್ಯುತ್  ತಂತಿಯಲ್ಲಿ ಶಾರ್ಟ್ ಸರ್ಕೊಟ್ ನಿಂದ ಬೆಂಕಿ ಬಿದ್ದು  ಒಣಗಿದ ಹುಲ್ಲು ಹಾಗಿದ್ದ  ಕಾರಣ ತಕ್ಷಣವೇ ಬೆಂಕಿ ಹುಲ್ಲಿನ ಬಣವೆ ತುಂಬ ವ್ಯಪಿಸಿಕೊಂಡು ಸುಮಾರು 3ಲೋಡ್ ಹಲ್ಲುನ ಬಣವೆ ಸಂಪೂರ್ಣ ಸುಟ್ಟು ಹೋಗಿದೆ.
ಜಾನುವಾರಿಗಳಿಗೆ ಮೇವು ಶೇಖರಣೆ ಮಾಡಿದ್ದ  ರೈತ ಮಂಜುನಾಥ ಬಣವೆ ಸುಟ್ಟ ಕಾರಣ ‌ಜಾನುವಾರುಗಳ ಮೇವಿಗಾಗಿ ಪರಿತಪ್ಪಿಸುವಂತ್ತಾಗಿದೆ
    user_Suresh Belagere
    Suresh Belagere
    Video Creator ಚಿತ್ರದುರ್ಗ, ಚಿತ್ರದುರ್ಗ, ಕರ್ನಾಟಕ•
    20 hrs ago
  • ಹೊಸದುರ್ಗ ತಾಲೂಕು: ಹೆಗ್ಗೆರೆ ಸಮೀಪ ಟ್ರಾಕ್ಟರ್ ಪಲ್ಟಿ – ಬೆಂಕಿಗಾಹುತಿಯಾದ ವಾಹನ ಹೌದು ಇದು ಹೊಸದುರ್ಗ ತಾಲೂಕಿನ ಹೆಗ್ಗೆರೆ ಸಮೀಪ ಚಾಲಕನ ನಿಯಂತ್ರಣ ತಪ್ಪಿದ ಪರಿಣಾಮ ಟ್ರಾಕ್ಟರ್ ರಸ್ತೆ ಬದಿಯ ಚರಂಡಿಗೆ ಬಿದ್ದು ಪಲ್ಟಿಯಾಗಿದೆ. ಅಪಘಾತದ ವೇಳೆ ರಸ್ತೆಯ ಪಕ್ಕದಲ್ಲಿದ್ದ ಆಕಸ್ಮಿಕ ಬೆಂಕಿಯ ಮೇಲೆ ಟ್ರಾಕ್ಟರ್ ಬಿದ್ದ ಕಾರಣ ವಾಹನಕ್ಕೆ ಬೆಂಕಿ ತಗುಲಿ ಸಂಪೂರ್ಣವಾಗಿ ಹೊತ್ತಿ ಉರಿದಿದೆ. ಘಟನೆಯ ತೀವ್ರತೆಗೆ ಟ್ರಾಕ್ಟರ್ ಬಹುತೇಕ ಸುಟ್ಟು ಭಸ್ಮವಾಗಿದೆ ಎಂದು ತಿಳಿದುಬಂದಿದೆ. ಅದೃಷ್ಟವಶಾತ್ ಚಾಲಕನಿಗೆ ಪ್ರಾಣಾಪಾಯವಾಗಿಲ್ಲ ಎನ್ನಲಾಗಿದ್ದು, ಹೆಚ್ಚಿನ ವಿವರಗಳು ಇನ್ನಷ್ಟೇ ಲಭ್ಯವಾಗಬೇಕಿದೆ. ಘಟನಾ ಸ್ಥಳಕ್ಕೆ ಸಂಬಂಧಪಟ್ಟ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಕುರಿತು ಸ್ಥಳೀಯ ಠಾಣೆಯಲ್ಲಿ ಪ್ರಕರಣ ದಾಖಲಾಗುವ ಸಾಧ್ಯತೆ ಇದೆ.
    1
    ಹೊಸದುರ್ಗ ತಾಲೂಕು: ಹೆಗ್ಗೆರೆ ಸಮೀಪ ಟ್ರಾಕ್ಟರ್ ಪಲ್ಟಿ – ಬೆಂಕಿಗಾಹುತಿಯಾದ ವಾಹನ
ಹೌದು ಇದು ಹೊಸದುರ್ಗ ತಾಲೂಕಿನ ಹೆಗ್ಗೆರೆ ಸಮೀಪ ಚಾಲಕನ ನಿಯಂತ್ರಣ ತಪ್ಪಿದ ಪರಿಣಾಮ ಟ್ರಾಕ್ಟರ್ ರಸ್ತೆ ಬದಿಯ ಚರಂಡಿಗೆ ಬಿದ್ದು ಪಲ್ಟಿಯಾಗಿದೆ. ಅಪಘಾತದ ವೇಳೆ ರಸ್ತೆಯ ಪಕ್ಕದಲ್ಲಿದ್ದ ಆಕಸ್ಮಿಕ ಬೆಂಕಿಯ ಮೇಲೆ ಟ್ರಾಕ್ಟರ್ ಬಿದ್ದ ಕಾರಣ ವಾಹನಕ್ಕೆ ಬೆಂಕಿ ತಗುಲಿ ಸಂಪೂರ್ಣವಾಗಿ ಹೊತ್ತಿ ಉರಿದಿದೆ.
ಘಟನೆಯ ತೀವ್ರತೆಗೆ ಟ್ರಾಕ್ಟರ್ ಬಹುತೇಕ ಸುಟ್ಟು ಭಸ್ಮವಾಗಿದೆ ಎಂದು ತಿಳಿದುಬಂದಿದೆ. ಅದೃಷ್ಟವಶಾತ್ ಚಾಲಕನಿಗೆ ಪ್ರಾಣಾಪಾಯವಾಗಿಲ್ಲ ಎನ್ನಲಾಗಿದ್ದು, ಹೆಚ್ಚಿನ ವಿವರಗಳು ಇನ್ನಷ್ಟೇ ಲಭ್ಯವಾಗಬೇಕಿದೆ.
ಘಟನಾ ಸ್ಥಳಕ್ಕೆ ಸಂಬಂಧಪಟ್ಟ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಕುರಿತು ಸ್ಥಳೀಯ ಠಾಣೆಯಲ್ಲಿ ಪ್ರಕರಣ ದಾಖಲಾಗುವ ಸಾಧ್ಯತೆ ಇದೆ.
    user_ಗೋಪನಹಳ್ಳಿಶಿವಣ್ಣ
    ಗೋಪನಹಳ್ಳಿಶಿವಣ್ಣ
    Local News Reporter ಚಳ್ಳಕೆರೆ, ಚಿತ್ರದುರ್ಗ, ಕರ್ನಾಟಕ•
    3 hrs ago
  • ದಾವಣಗೆರೆ : ಶಾಸಕ ಶಾಮನೂರು ಶಿವಶಂಕರಪ್ಪ ನಿಧನದ ನಂತರ ದಾವಣಗೆರೆ ದಕ್ಷಿಣದಲ್ಲಿ ಚುನಾವಣಾ ಜಿದ್ದಾಜಿದ್ದಿ ಜೋರಾಗಿದೆ. ಈ ನಡುವೆ ಬಿಜೆಪಿ ಟಿಕೆಟ್ ಅಂತಿಮವಾಗಿಲ್ಲ. ಆದರೂ ಕಳೆದ ಒಂದು ವಾರದಿಂದ ಬಿಜೆಪಿ ಈ ಕ್ಷೇತ್ರದಲ್ಲಿ ಮೊಕ್ಕಾಂ ಹೂಡಿದ್ದು, ಪ್ರಚಾರ ಆರಂಭಿಸಿದೆ. ಅಂತೆಯೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಅಂಗವಾಗಿ ವಾರ್ಡ್ ನ0 20 (ಭಾರತ್ ಕಾಲೋನಿ) ಯಲ್ಲಿ ವಾರ್ಡ್ & ಬೂತ್ ಅಧ್ಯಕ್ಷರು, ಪ್ರಮುಖರರು ಹಾಗು ಕಾರ್ಯಕರ್ತರ ಜೊತೆಗೂಡಿ ಮನೆ ಮನೆಗೆ ತೆರಳಿ ಬಿಜೆಪಿ ಆಕಾಂಕ್ಷಿ ಅಭ್ಯರ್ಥಿ ಅಜೇಯ್ ಕುಮಾರ್ ಪ್ರಚಾರ ಮಾಡುತ್ತಿದ್ದಾರೆ.
    1
    ದಾವಣಗೆರೆ : ಶಾಸಕ ಶಾಮನೂರು ಶಿವಶಂಕರಪ್ಪ ನಿಧನದ ನಂತರ ದಾವಣಗೆರೆ ದಕ್ಷಿಣದಲ್ಲಿ ಚುನಾವಣಾ ಜಿದ್ದಾಜಿದ್ದಿ ಜೋರಾಗಿದೆ. ಈ ನಡುವೆ ಬಿಜೆಪಿ ಟಿಕೆಟ್ ಅಂತಿಮವಾಗಿಲ್ಲ. ಆದರೂ ಕಳೆದ ಒಂದು ವಾರದಿಂದ ಬಿಜೆಪಿ ಈ ಕ್ಷೇತ್ರದಲ್ಲಿ ಮೊಕ್ಕಾಂ ಹೂಡಿದ್ದು, ಪ್ರಚಾರ ಆರಂಭಿಸಿದೆ. ಅಂತೆಯೆ
ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಅಂಗವಾಗಿ ವಾರ್ಡ್ ನ0 20 (ಭಾರತ್ ಕಾಲೋನಿ) ಯಲ್ಲಿ ವಾರ್ಡ್ & ಬೂತ್ ಅಧ್ಯಕ್ಷರು, ಪ್ರಮುಖರರು ಹಾಗು ಕಾರ್ಯಕರ್ತರ ಜೊತೆಗೂಡಿ ಮನೆ ಮನೆಗೆ ತೆರಳಿ ಬಿಜೆಪಿ ಆಕಾಂಕ್ಷಿ ಅಭ್ಯರ್ಥಿ ಅಜೇಯ್ ಕುಮಾರ್ ಪ್ರಚಾರ ಮಾಡುತ್ತಿದ್ದಾರೆ.
    user_Nandheesh kumar ac
    Nandheesh kumar ac
    ದಾವಣಗೆರೆ, ದಾವಣಗೆರೆ, ಕರ್ನಾಟಕ•
    2 hrs ago
  • Post by ALTAF,❤️🙏
    1
    Post by ALTAF,❤️🙏
    user_ALTAF,❤️🙏
    ALTAF,❤️🙏
    ಹರಿಹರ, ದಾವಣಗೆರೆ, ಕರ್ನಾಟಕ•
    16 hrs ago
  • ಶಾಲಾ ಶಿಕ್ಷಣ ಹಾಗೂ ಸಾಕ್ಷರತಾ ಇಲಾಖೆಯ ಸಚಿವ ಹಾಗೂ ಶಿವಮೊಗ್ಗ ಜಿಲ್ಲೆ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ತಮ್ಮ ಹುಟ್ಟು ಹಬ್ಬದ ಪ್ರಯುಕ್ತ ಸೊರಬ ತಾಲೂಕಿನಲ್ಲಿ 97 ಕ್ಕಿಂತಲೂ ಅತಿ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳು ಹಾಗೂ ಅವರ ಪೋಷಕರಿಗೆ ವಿಮಾನ ಪ್ರಯಾಣ ಸೌಭಾಗ್ಯ ಕಲ್ಪಿಸಿ, ಜೊತೆಗೆ ಶಿವಮೊಗ್ಗದಿಂದ ಬೆಂಗಳೂರಿಗೆ ಪ್ರಯಾಣ ಬೆಳೆಸಿದರು
    1
    ಶಾಲಾ ಶಿಕ್ಷಣ ಹಾಗೂ ಸಾಕ್ಷರತಾ ಇಲಾಖೆಯ ಸಚಿವ ಹಾಗೂ ಶಿವಮೊಗ್ಗ ಜಿಲ್ಲೆ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ತಮ್ಮ ಹುಟ್ಟು ಹಬ್ಬದ ಪ್ರಯುಕ್ತ  ಸೊರಬ ತಾಲೂಕಿನಲ್ಲಿ 97 ಕ್ಕಿಂತಲೂ ಅತಿ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳು ಹಾಗೂ ಅವರ ಪೋಷಕರಿಗೆ ವಿಮಾನ ಪ್ರಯಾಣ ಸೌಭಾಗ್ಯ ಕಲ್ಪಿಸಿ, ಜೊತೆಗೆ ಶಿವಮೊಗ್ಗದಿಂದ ಬೆಂಗಳೂರಿಗೆ ಪ್ರಯಾಣ ಬೆಳೆಸಿದರು
    user_SANDEEP U. L
    SANDEEP U. L
    Local News Reporter ಶಿವಮೊಗ್ಗ, ಶಿವಮೊಗ್ಗ, ಕರ್ನಾಟಕ•
    17 hrs ago
  • ಬಾಲಕೋಟ್ ಮತ್ತು ಬಿಯಾಂಡ್, ಟೆಹ್ರಾನ್ ನಂತಹ ವೆಬ್ ಸರಣಿಗಳಲ್ಲಿ ನಟಿಸಿರುವ ಇರಾನಿನ ನಟಿ ಎಲ್ನಾಜ್ ನೊರೌಜಿ, ಇರಾನ್ ಮತ್ತು ಅಮೆರಿಕ, ಇಸ್ರೇಲ್ ನಡುವಿನ ಯುದ್ಧದ ಬಗ್ಗೆ ಪ್ರತಿಕ್ರಿಯಿಸಿ, ಇರಾನ್ನ ಸರ್ವೋಚ್ಚ ನಾಯಕ ಅಯತೊಲ್ಲಾ ಅಲಿ ಖಮೇನಿ ಅವರ ಹತ್ಯೆಗೆ ಸಂತೋಷ ವ್ಯಕ್ತಪಡಿಸಿದ್ದಾರೆ. ನಟಿ ಖಮೇನಿ ಸಾವಿನ ಬಗ್ಗೆ 'ಧನ್ಯವಾದಗಳು' ಎಂದು ಶೀರ್ಷಿಕೆ ನೀಡಿ ಸುದ್ದಿ ವರದಿಯನ್ನು ಹಂಚಿಕೊಂಡಿದ್ದು, 'ಈ ಸುದ್ದಿಯನ್ನು ನಂಬಲು ಸಾಧ್ಯವಾಗುತ್ತಿಲ್ಲ, 47 ವರ್ಷಗಳಿಂದ ಇದಕ್ಕಾಗಿ ಕಾಯುತ್ತಿದ್ದೆವು' ಎಂದು ಹೇಳಿದ್ದಾರೆ.
    1
    ಬಾಲಕೋಟ್ ಮತ್ತು ಬಿಯಾಂಡ್, ಟೆಹ್ರಾನ್ ನಂತಹ ವೆಬ್ ಸರಣಿಗಳಲ್ಲಿ ನಟಿಸಿರುವ ಇರಾನಿನ ನಟಿ ಎಲ್ನಾಜ್ ನೊರೌಜಿ, ಇರಾನ್ ಮತ್ತು ಅಮೆರಿಕ, ಇಸ್ರೇಲ್ ನಡುವಿನ ಯುದ್ಧದ ಬಗ್ಗೆ ಪ್ರತಿಕ್ರಿಯಿಸಿ, ಇರಾನ್ನ ಸರ್ವೋಚ್ಚ ನಾಯಕ ಅಯತೊಲ್ಲಾ ಅಲಿ ಖಮೇನಿ ಅವರ ಹತ್ಯೆಗೆ ಸಂತೋಷ ವ್ಯಕ್ತಪಡಿಸಿದ್ದಾರೆ.
ನಟಿ ಖಮೇನಿ ಸಾವಿನ ಬಗ್ಗೆ 'ಧನ್ಯವಾದಗಳು' ಎಂದು ಶೀರ್ಷಿಕೆ ನೀಡಿ ಸುದ್ದಿ ವರದಿಯನ್ನು ಹಂಚಿಕೊಂಡಿದ್ದು, 'ಈ ಸುದ್ದಿಯನ್ನು ನಂಬಲು ಸಾಧ್ಯವಾಗುತ್ತಿಲ್ಲ, 47 ವರ್ಷಗಳಿಂದ ಇದಕ್ಕಾಗಿ ಕಾಯುತ್ತಿದ್ದೆವು' ಎಂದು ಹೇಳಿದ್ದಾರೆ.
    user_YSRmedia vijayanagaraupsates
    YSRmedia vijayanagaraupsates
    Photographer ಹೊಸಪೇಟೆ, ವಿಜಯನಗರ, ಕರ್ನಾಟಕ•
    17 hrs ago
  • ಚಿತ್ರದುರ್ಗ: ಗ್ರಾಮ ದೇವರ ಜಾತ್ರೆಯಲ್ಲಿ ಅತ್ತಿಗೆ-ನಾದಿನಿಯರ ಡಿಚ್ಚಿ ಟಗರು ಕಾಳಗದಂತೆ ಅತ್ತಿಗೆ ನಾದಿನಿಯರು ಡಿಚ್ಚಿ ಕೊಡೆಯೋ ಜಾತ್ರೆ ತಲೆ-ತಲೆ‌ ಹಿಡಿದು ಡಿಚ್ಚಿ ಹೊಡೆಯೋ ಅತ್ತಿಗೆ-ನಾದಿನಿಯರು ಡಿಚ್ಚಿ ಹೊಡೆದು ದೇವರ ಸಮ್ಮುಖ ಹಳೆಯ ವೈಮನಸ್ಸು ಮರೆಯುವ ಜಾತ್ರೆ ಜಾತ್ರೆಲಿ ಡಿಚ್ಚಿ ಹೊಡೆಯದಿದ್ರೆ ಹೆಣ್ಣು ಮಕ್ಕಳಿಗೆ ತಲೆ ನೋವು ಬರುತ್ತೆ ಎಂಬ ನಂಬಿಕೆ ಬುಡಕಟ್ಟು ಸಂಸ್ಕೃತಿಯ ಜಾತ್ರೆಯಲ್ಲಿ ಡಿಚ್ಚಿ ವಿಶೇಷ ಆಚರಣೆ ಅಹೋಬಲ ನರಸಿಂಹಸ್ವಾಮಿ ಜಾತ್ರಾ ಮಹೋತ್ಸವದಲ್ಲಿ ವಿಶಿಷ್ಠ ಆಚರಣೆ ಚಿತ್ರದುರ್ಗ ಜಿಲ್ಲೆ, ಹಿರಿಯೂರು ತಾಲೂಕಿನ CN ಮಾಳಿಗೆ ಗ್ರಾಮ ಜಾತ್ರೆಗೆ ಬರುವ ಮದುವೆಯಾಗಿ ಹೋದ ಹೆಣ್ಣು ಮಕ್ಕಳು ಅತ್ತಿಗೆಯರೊಂದಿಗೆ ಆದ ವೈಮನಸ್ಸು ಮರೆಯಲು ವಿಶಿಷ್ಠ ಆಚರಣೆ ಡಿಚ್ಚಿ ಆಚರಿಸಿದ್ರೆ ಮಳೆ-ಬೆಳೆ ಚೆನ್ನಾಗಿ ಆಗುತ್ತೆ ಅನ್ನೋದು ಗ್ರಾಮಸ್ಥರ ನಂಬಿಕೆ ಜಾತ್ರಾ ಮಹೋತ್ಸವ ಪ್ರಯುಕ್ತ ಗ್ರಾಮಸ್ಥರ ಮಣೇವು ಆಚರಣೆ ಮಣೇವು ಮೂಲಕ‌ ಸಕ್ಕರೆ ಬಾಳೆಹಣ್ಣು, ಹಂಚಿ ಹರಕೆ ತೀರಿಸುವ ಗ್ರಾಮಸ್ಥರು ಕುರಿಗಳಿಂದ‌ ಅಹೋಬಲ ನರಸಿಂಹ ಸ್ವಾಮಿಗೆ ಪ್ರದಕ್ಷಿಣೆ ರೋಗ-ರುಜಿನ ಬಾರದಿರಲಿ ಅಂತಾ ಪ್ರದಕ್ಷಿಣೆ ಹಾಕಿ ದೇವರಿಗೆ ಮೊರೆ
    1
    ಚಿತ್ರದುರ್ಗ: 
ಗ್ರಾಮ ದೇವರ ಜಾತ್ರೆಯಲ್ಲಿ ಅತ್ತಿಗೆ-ನಾದಿನಿಯರ ಡಿಚ್ಚಿ
ಟಗರು ಕಾಳಗದಂತೆ ಅತ್ತಿಗೆ ನಾದಿನಿಯರು ಡಿಚ್ಚಿ ಕೊಡೆಯೋ ಜಾತ್ರೆ 
ತಲೆ-ತಲೆ‌ ಹಿಡಿದು ಡಿಚ್ಚಿ ಹೊಡೆಯೋ ಅತ್ತಿಗೆ-ನಾದಿನಿಯರು
ಡಿಚ್ಚಿ ಹೊಡೆದು ದೇವರ ಸಮ್ಮುಖ ಹಳೆಯ ವೈಮನಸ್ಸು ಮರೆಯುವ ಜಾತ್ರೆ 
ಜಾತ್ರೆಲಿ ಡಿಚ್ಚಿ ಹೊಡೆಯದಿದ್ರೆ ಹೆಣ್ಣು ಮಕ್ಕಳಿಗೆ ತಲೆ ನೋವು ಬರುತ್ತೆ ಎಂಬ ನಂಬಿಕೆ 
ಬುಡಕಟ್ಟು ಸಂಸ್ಕೃತಿಯ ಜಾತ್ರೆಯಲ್ಲಿ ಡಿಚ್ಚಿ ವಿಶೇಷ ಆಚರಣೆ
ಅಹೋಬಲ ನರಸಿಂಹಸ್ವಾಮಿ ಜಾತ್ರಾ ಮಹೋತ್ಸವದಲ್ಲಿ ವಿಶಿಷ್ಠ ಆಚರಣೆ
ಚಿತ್ರದುರ್ಗ ಜಿಲ್ಲೆ, ಹಿರಿಯೂರು ತಾಲೂಕಿನ CN ಮಾಳಿಗೆ ಗ್ರಾಮ
ಜಾತ್ರೆಗೆ ಬರುವ ಮದುವೆಯಾಗಿ ಹೋದ ಹೆಣ್ಣು ಮಕ್ಕಳು 
ಅತ್ತಿಗೆಯರೊಂದಿಗೆ ಆದ ವೈಮನಸ್ಸು ಮರೆಯಲು ವಿಶಿಷ್ಠ ಆಚರಣೆ
ಡಿಚ್ಚಿ ಆಚರಿಸಿದ್ರೆ ಮಳೆ-ಬೆಳೆ ಚೆನ್ನಾಗಿ ಆಗುತ್ತೆ ಅನ್ನೋದು ಗ್ರಾಮಸ್ಥರ ನಂಬಿಕೆ
ಜಾತ್ರಾ ಮಹೋತ್ಸವ ಪ್ರಯುಕ್ತ  ಗ್ರಾಮಸ್ಥರ ಮಣೇವು ಆಚರಣೆ
ಮಣೇವು ಮೂಲಕ‌ ಸಕ್ಕರೆ ಬಾಳೆಹಣ್ಣು, ಹಂಚಿ ಹರಕೆ ತೀರಿಸುವ ಗ್ರಾಮಸ್ಥರು
ಕುರಿಗಳಿಂದ‌ ಅಹೋಬಲ ನರಸಿಂಹ ಸ್ವಾಮಿಗೆ ಪ್ರದಕ್ಷಿಣೆ
ರೋಗ-ರುಜಿನ ಬಾರದಿರಲಿ ಅಂತಾ ಪ್ರದಕ್ಷಿಣೆ ಹಾಕಿ ದೇವರಿಗೆ ಮೊರೆ
    user_Suresh Belagere
    Suresh Belagere
    Video Creator ಚಿತ್ರದುರ್ಗ, ಚಿತ್ರದುರ್ಗ, ಕರ್ನಾಟಕ•
    20 hrs ago
View latest news on Shuru App
Download_Android
  • Terms & Conditions
  • Career
  • Privacy Policy
  • Blogs
Shuru, a product of Close App Private Limited.