logo
Shuru
Apke Nagar Ki App…
  • Latest News
  • News
  • Politics
  • Elections
  • Viral
  • Astrology
  • Horoscope in Hindi
  • Horoscope in English
  • Latest Political News
logo
Shuru
Apke Nagar Ki App…

ಹಿರಿಯೂರು ತಾಲೂಕಿನ ಹಿಂಡಸ್‌ಕಟ್ಟೆ ಬಳಿ ಈಚರ್‌ ಲಾರಿ ಹಾಗೂ ಕಾರು ಡಿಕ್ಕಿಯಾಗಿ ನಾಲ್ವರು ಯುವಕರು ದುರ್ಮರಣ ಹೊಂದಿರುವ ಘಟನೆ ಶನಿವಾರ ರಾತ್ರಿ ಬೀದರ್ ಶ್ರೀರಂಗಪಟ್ಟಣ ಹೆದ್ದಾರಿಯಲ್ಲಿ ಈ ಅಪಘಾತ ನಡೆದು ನಂಜಯ್ಯನಕೊಟ್ಟಿಗೆ ಗ್ರಾಮದ ವಿಶ್ವನಾಥ್, ನಂಜುಂಡಿ, ರಾಹುಲ್ ಹಾಗೂ ಯಶ್ವಂತ್ ಎಂಬ ನಾಲ್ವರು ಪ್ರಾಣ ತೆತ್ತಿದ್ದು ಘಟನೆ ಮಾಸುವ ಕೆಲೆವೇ ಗಂಟೆಗಳ ಅಂತರದಲ್ಲಿ ಮತ್ತೆ ಚಿತ್ರದುರ್ಗ ನಗರದ ಹೊರವಲಯದ ತಮಟಕಲ್ಲು ಬ್ರಿಡ್ಜ್ ಬಳಿ ಲಾರಿಗೆ ಇನ್ನೋವಾ ಕಾರು ಡಿಕ್ಕಿಯಾಗಿ ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದಾರೆ

8 hrs ago
user_Vinay P palekar
Vinay P palekar
ಮಾಧ್ಯಮ ಚಿತ್ರದುರ್ಗ, ಚಿತ್ರದುರ್ಗ, ಕರ್ನಾಟಕ•
8 hrs ago

ಹಿರಿಯೂರು ತಾಲೂಕಿನ ಹಿಂಡಸ್‌ಕಟ್ಟೆ ಬಳಿ ಈಚರ್‌ ಲಾರಿ ಹಾಗೂ ಕಾರು ಡಿಕ್ಕಿಯಾಗಿ ನಾಲ್ವರು ಯುವಕರು ದುರ್ಮರಣ ಹೊಂದಿರುವ ಘಟನೆ ಶನಿವಾರ ರಾತ್ರಿ ಬೀದರ್ ಶ್ರೀರಂಗಪಟ್ಟಣ ಹೆದ್ದಾರಿಯಲ್ಲಿ ಈ ಅಪಘಾತ ನಡೆದು ನಂಜಯ್ಯನಕೊಟ್ಟಿಗೆ ಗ್ರಾಮದ ವಿಶ್ವನಾಥ್, ನಂಜುಂಡಿ, ರಾಹುಲ್ ಹಾಗೂ ಯಶ್ವಂತ್ ಎಂಬ ನಾಲ್ವರು ಪ್ರಾಣ ತೆತ್ತಿದ್ದು ಘಟನೆ ಮಾಸುವ ಕೆಲೆವೇ ಗಂಟೆಗಳ ಅಂತರದಲ್ಲಿ ಮತ್ತೆ ಚಿತ್ರದುರ್ಗ ನಗರದ ಹೊರವಲಯದ ತಮಟಕಲ್ಲು ಬ್ರಿಡ್ಜ್ ಬಳಿ ಲಾರಿಗೆ ಇನ್ನೋವಾ ಕಾರು ಡಿಕ್ಕಿಯಾಗಿ ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದಾರೆ

More news from ಕರ್ನಾಟಕ and nearby areas
  • ಗದಗ ನ್ಯೂಸ್ ಐತಿಹಾಸಿಕ ಲಕ್ಕುಂಡಿ ಗ್ರಾಮದಲ್ಲಿ ನಿಧಿ ಪತ್ತೆ‌ಯಾಗಿದೆ ತಾಮ್ರದ ಚಂಬಿಗೆಯಲ್ಲಿ ಅಂದಾಜು ಒಂದು ಕೆಜಿ ನಿಧಿ ಪತ್ತೆ.ಯಾಗಿದೆ. ಗದಗ ತಾಲೂಕಿನ ಲಕ್ಕುಂಡಿ ಗ್ರಾಮದಲ್ಲಿ ನಿಧಿ ಪತ್ತೆಯಾಗಿರಿವುದು ಬೆಳಕಿಗೆ ಬಂದಿದೆ. ಲಕ್ಕುಂಡಿ ವಾರ್ಡ ನಂ.4 ನಿವಾಸಿ ಗಂಗವ್ವ ಬಸವರಾಜ ರಿತ್ತಿ ಎಂಬುವರ ಮನೆ ಜಾಗದಲ್ಲಿ ಪತ್ತೆ.. ಮನೆಯ ಅಡಿಪಾಯ ಅಗೆಯುವ ಸಂದರ್ಭದಲ್ಲಿ ಸಿಕ್ಕ ನಿಧಿ. ಅಂದಾಜು 1 ಕೆಜಿ ತೂಕದ ಚಿನ್ನಾಭರಣಗಳು ಸಿಕ್ಕಿದೆ. ನಿಧಿ ನೋಡಲು‌ ಕುತೂಹಲದಿಂದ ಸಾವಿರಾರು ಸಂಖ್ಯೆಯಲ್ಲಿ ಜಮಾವಣೆ.‌ ಸ್ಥಳಕ್ಕೆ ಅಪರ ಜಿಲ್ಲಾಧಿಕಾರಿ ದುರಗೇಶ್, ಎಸ್ಪಿ ರೋಹನ್ ಜಗದೀಶ್, ಎಸಿ ಗಂಗಪ್ಪ, ತಹಶೀಲ್ದಾರ ಶ್ರೀನಿವಾಸ ಕುಲಕರ್ಣಿ. ಚಿನ್ನಾಭರಣಗಳು ಯಾರ ಕಾಲದ್ದು ಎಂದು ತನಿಖೆ.. ನಿಧಿಯನ್ನು ವಶಕ್ಕೆ ಪೋಲೀಸರು ವಶಕ್ಕೆ ಪಡೆದಿದ್ದಾರೆ..
    1
    ಗದಗ ನ್ಯೂಸ್ 
ಐತಿಹಾಸಿಕ ಲಕ್ಕುಂಡಿ ಗ್ರಾಮದಲ್ಲಿ ನಿಧಿ ಪತ್ತೆ‌ಯಾಗಿದೆ
ತಾಮ್ರದ ಚಂಬಿಗೆಯಲ್ಲಿ ಅಂದಾಜು ಒಂದು ಕೆಜಿ ನಿಧಿ ಪತ್ತೆ.ಯಾಗಿದೆ.
ಗದಗ ತಾಲೂಕಿನ ಲಕ್ಕುಂಡಿ ಗ್ರಾಮದಲ್ಲಿ ನಿಧಿ ಪತ್ತೆಯಾಗಿರಿವುದು ಬೆಳಕಿಗೆ ಬಂದಿದೆ.
ಲಕ್ಕುಂಡಿ ವಾರ್ಡ ನಂ.4 ನಿವಾಸಿ ಗಂಗವ್ವ ಬಸವರಾಜ ರಿತ್ತಿ ಎಂಬುವರ ಮನೆ ಜಾಗದಲ್ಲಿ ಪತ್ತೆ..
ಮನೆಯ ಅಡಿಪಾಯ ಅಗೆಯುವ ಸಂದರ್ಭದಲ್ಲಿ ಸಿಕ್ಕ ನಿಧಿ.
ಅಂದಾಜು 1 ಕೆಜಿ ತೂಕದ ಚಿನ್ನಾಭರಣಗಳು ಸಿಕ್ಕಿದೆ.
ನಿಧಿ ನೋಡಲು‌ ಕುತೂಹಲದಿಂದ ಸಾವಿರಾರು ಸಂಖ್ಯೆಯಲ್ಲಿ ಜಮಾವಣೆ.‌
ಸ್ಥಳಕ್ಕೆ ಅಪರ ಜಿಲ್ಲಾಧಿಕಾರಿ ದುರಗೇಶ್, ಎಸ್ಪಿ ರೋಹನ್ ಜಗದೀಶ್, ಎಸಿ ಗಂಗಪ್ಪ, ತಹಶೀಲ್ದಾರ ಶ್ರೀನಿವಾಸ ಕುಲಕರ್ಣಿ.
ಚಿನ್ನಾಭರಣಗಳು ಯಾರ ಕಾಲದ್ದು ಎಂದು ತನಿಖೆ..
ನಿಧಿಯನ್ನು ವಶಕ್ಕೆ  ಪೋಲೀಸರು  ವಶಕ್ಕೆ ಪಡೆದಿದ್ದಾರೆ..
    user_ಬೆಳಗೆರೆ ನ್ಯೂಸ್
    ಬೆಳಗೆರೆ ನ್ಯೂಸ್
    Video Creator ಚಿತ್ರದುರ್ಗ, ಚಿತ್ರದುರ್ಗ, ಕರ್ನಾಟಕ•
    7 min ago
  • "Indian monkey man" ಎಂದೆ ಖ್ಯಾತಿ ಹೊಂದಿದ ಚಿತ್ರದುರ್ಗದ ಜ್ಯೋತಿ ರಾಜ್ ಅಲಿಯಾಸ್ ಕೋತಿ ರಾಜ್ ಅವರು ಬರಿಗೈಲಿ ಕೋಟೆ ಹತ್ತಿ ಪ್ರವಾಸಿಗರನ್ನ ರಂಜಿಸಿದ್ದಾರೆ
    1
    "Indian monkey man" ಎಂದೆ ಖ್ಯಾತಿ ಹೊಂದಿದ ಚಿತ್ರದುರ್ಗದ ಜ್ಯೋತಿ ರಾಜ್ ಅಲಿಯಾಸ್ ಕೋತಿ ರಾಜ್ ಅವರು ಬರಿಗೈಲಿ ಕೋಟೆ ಹತ್ತಿ ಪ್ರವಾಸಿಗರನ್ನ ರಂಜಿಸಿದ್ದಾರೆ
    user_Vinay P palekar
    Vinay P palekar
    ಮಾಧ್ಯಮ ಚಿತ್ರದುರ್ಗ, ಚಿತ್ರದುರ್ಗ, ಕರ್ನಾಟಕ•
    6 hrs ago
  • ಬಳ್ಳಾರಿ ಬ್ಯಾನರ್ ಗ*ಲಾಟೆಯಲ್ಲಿ ಮೃ*ತ ಪಟ್ಟ ರಾಜಶೇಖ‌ರ್ ಅಂತ್ಯಕ್ರಿಯೆ ಮಾಡಿರುವ ಬಗ್ಗೆ ಅನುಮಾ... ಬಳ್ಳಾರಿ ಬ್ಯಾನರ್ ಗ*ಲಾಟೆಯಲ್ಲಿ ಮೃ*ತ ಪಟ್ಟ ರಾಜಶೇಖ‌ರ್ ಅಂತ್ಯಕ್ರಿಯೆ ಮಾಡಿರುವ ಬಗ್ಗೆ ಅನುಮಾನಗಳಿವೆ. ಈ ಬಗ್ಗೆ ಜನಾರ್ಧನ ರೆಡ್ಡಿ ಸಾಕ್ಷಿ ನಾಶಪಡಿಸಲು ರಾಜಶೇಖ‌ರ್ ಮೃ*ತದೇಹವನ್ನ ಹೂಳುವ ಬದಲು ಸುಟ್ಟಿದ್ದಾರೆ ಎಂದು ಆರೋಪಿಸಿದ್ದಾರೆ. ಇದೇ ವಿಚಾರಕ್ಕೆ ಸಂಬಂಧಿಸಿದಂತೆ ಸ್ಮಶಾನದ ಸಿಬ್ಬಂದಿ ಮಾತನಾಡಿರೋ ವೀಡಿಯೋವೊಂದನ್ನ ಬಿಡುಗಡೆ ಮಾಡಿದ್ದಾರೆ
    1
    ಬಳ್ಳಾರಿ ಬ್ಯಾನರ್ ಗ*ಲಾಟೆಯಲ್ಲಿ ಮೃ*ತ ಪಟ್ಟ ರಾಜಶೇಖ‌ರ್ ಅಂತ್ಯಕ್ರಿಯೆ ಮಾಡಿರುವ ಬಗ್ಗೆ ಅನುಮಾ...
ಬಳ್ಳಾರಿ ಬ್ಯಾನರ್ ಗ*ಲಾಟೆಯಲ್ಲಿ ಮೃ*ತ ಪಟ್ಟ ರಾಜಶೇಖ‌ರ್ ಅಂತ್ಯಕ್ರಿಯೆ ಮಾಡಿರುವ ಬಗ್ಗೆ ಅನುಮಾನಗಳಿವೆ. ಈ ಬಗ್ಗೆ ಜನಾರ್ಧನ ರೆಡ್ಡಿ ಸಾಕ್ಷಿ ನಾಶಪಡಿಸಲು ರಾಜಶೇಖ‌ರ್ ಮೃ*ತದೇಹವನ್ನ ಹೂಳುವ ಬದಲು ಸುಟ್ಟಿದ್ದಾರೆ ಎಂದು ಆರೋಪಿಸಿದ್ದಾರೆ. ಇದೇ ವಿಚಾರಕ್ಕೆ ಸಂಬಂಧಿಸಿದಂತೆ ಸ್ಮಶಾನದ ಸಿಬ್ಬಂದಿ ಮಾತನಾಡಿರೋ ವೀಡಿಯೋವೊಂದನ್ನ ಬಿಡುಗಡೆ ಮಾಡಿದ್ದಾರೆ
    user_YSRmedia vijayanagaraupsates
    YSRmedia vijayanagaraupsates
    Local News Reporter Hosapete•
    22 hrs ago
  • ಮೈಸೂರು-ನಾಗಲಿಂಗ ಸ್ವಾಮಿ ನಿವಾಸಕ್ಕೆ ಮುತಾಲಿಕ್ ಬೇಟೆ #onlinetv24x7 #Mysore #Pramodmuthali
    1
    ಮೈಸೂರು-ನಾಗಲಿಂಗ ಸ್ವಾಮಿ ನಿವಾಸಕ್ಕೆ ಮುತಾಲಿಕ್ ಬೇಟೆ #onlinetv24x7 #Mysore #Pramodmuthali
    user_Onlinetv Chinnu
    Onlinetv Chinnu
    Reporter ಹಾಸನ, ಹಾಸನ, ಕರ್ನಾಟಕ•
    1 hr ago
  • ಪೋಷಕರು ತಮ್ಮ ಮಕ್ಕಳು ಭವಿಷ್ಯತ್ತನಲ್ಲಿ ಏನಾಗಬೇಕು ಎಂಬ ನಿರ್ಣಯ ಮಕ್ಕಳಿಗೆ ಬಿಡಿ:- ಸುಪ್ರೀಂ ಕೋರ್ಟ್ ನಿವೃತ್ತ ನ್ಯಾಯಮೂರ್ತಿ ವಿ. ಗೋಪಾಲ ಗೌಡ ಬಾಗೇಪಲ್ಲಿ:- ಆಸ್ತಿ–ಅಂತಸ್ತು ಮನುಷ್ಯರನ್ನು ಉತ್ತಮರನ್ನಾಗಿಸಲು ಸಾಧ್ಯವಿಲ್ಲ. ಗುಣಮಟ್ಟದ ಶಿಕ್ಷಣದಿಂದ ಒಳ್ಳೆಯ ವ್ಯಕ್ತಿತ್ವ ಬೆಳೆಯುತ್ತದೆ. ಈ ನಿಟ್ಟಿನಲ್ಲಿ ಬ್ಲೂಮ್ಸ್ ಇಂಟರ್ನ್ಯಾಷನಲ್ ಶಾಲೆಯ ಅದ್ಯಕ್ಷ ಹಾಗೂ ಸಂಸ್ಥಾಪಕ ವಿ.ಗೋವಿಂದರಾಜಲು ಹಾಗೂ ಕಾರ್ಯದರ್ಶಿ ಶ್ರೀಮತಿ ಅಶ್ವಿನಿ ಅವರು ವಿದ್ಯಾಸಂಸ್ಥೆಗಳನ್ನು ಸ್ಥಾಪನೆ ಮಾಡಿ ಸಾವಿರಾರು ಮಂದಿ ವಿದ್ಯಾರ್ಥಿಗಳ ಭವಿಷ್ಯ ರೂಪಿಸುವಲ್ಲಿ ಯಶಸ್ಸು ಕಂಡಿದ್ದಾರೆ’ ಎಂದು ಸುಪ್ರೀಂ ಕೋರ್ಟ್ ನಿವೃತ್ತ ನ್ಯಾಯಮೂರ್ತಿ ವಿ. ಗೋಪಾಲ ಗೌಡ ಹೇಳಿದರು. ಪಟ್ಟಣದ ಹೊರವಲಯದ ಶನಿವಾರ ಏರ್ಪಡಿಸಿದ್ದ ಕಾರಕೂರು ಬ್ಲೂಮ್ಸ್ ಇಂಟರ್ನ್ಯಾಷನಲ್ ಶಾಲಾ ವಾರ್ಷಿಕೋತ್ಸವ ಹಾಗೂ ಸಂಭ್ರಮ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು. ಯಾರು ಶಿಕ್ಷಣವನ್ನು ಯಶಸ್ವಿಯಾಗಿ ಪಡೆದು ಉನ್ನತ ಶಿಕ್ಷಣ ಪಡೆಯುತ್ತಾರೋ ಅವರಿಗೆ ಉತ್ತಮ ಭವಿಷ್ಯವಿದೆ. ಶಿಕ್ಷಣ ಸಂಸ್ಥೆ ನಿರ್ವಹಣೆ ಕಠಿಣವಾಗಿರುವ ಸಂದರ್ಭದಲ್ಲಿ ಉತ್ತಮ ಶಿಕ್ಷಕರ ತಂಡದೊಂದಿಗೆ ಸಂಸ್ಕಾರಯುತ ಮೌಲ್ಯದೊಂದಿಗೆ ಮಕ್ಕಳಿಗೆ ಬೋಧನೆ ಮಾಡುತ್ತಿರುವ ಶಿಕ್ಷಣ ಸಂಸ್ಥೆಯ ಕಾರ್ಯ ಶ್ಲಾಘನೀಯವಾದದ್ದು ಎಂದರು. ಮಕ್ಕಳು ತಮ್ಮ ಜೀವನದ ಭವಿಷ್ಯತ್ ನಲ್ಲಿ ಯಾವು ಕ್ಷೇತ್ರದಲ್ಲಿ ಆಸಕ್ತಿ ಹೊಂದಿರುತ್ತಾರೋ, ಏನನ್ನು ಮಾಡಲು ಇಷ್ಟಪಡುತ್ತಾರೋ ಪೋಷಕರು ಮಕ್ಕಳ ಆಸಕ್ತಿಗಳನ್ನು ಗುರುತಿಸಿ ಪ್ರೋತ್ಸಾಹಿಸಬೇಕು ಪೋಷಕರಿಗೆ ತಮ್ಮ ಮಕ್ಕಳು ಒಬ್ಬ ಒಳ್ಳೆಯ ಡಾಕ್ಟರ್ ಆಗಬೇಕು, ಇಂಜನಿಯರ್ ಆಗಬೇಕು, ವಿಜ್ಞಾನಿ ಆಗಬೇಕು, ಅನ್ನುವ ಆಸೆ ಇರುತ್ತದೆ ಆದರೆ ಮಕ್ಕಳೇ ಭವಿಷ್ಯತ್ತನಲ್ಲಿ ಏನಾಗಬೇಕು ಎಂಬ ನಿರ್ಣಯ ಮಕ್ಕಳಿಗೆ ಬಿಡಬೇಕು ಎಂದು ಹೇಳಿದರು.
    3
    ಪೋಷಕರು ತಮ್ಮ
ಮಕ್ಕಳು ಭವಿಷ್ಯತ್ತನಲ್ಲಿ ಏನಾಗಬೇಕು ಎಂಬ ನಿರ್ಣಯ ಮಕ್ಕಳಿಗೆ ಬಿಡಿ:-
ಸುಪ್ರೀಂ ಕೋರ್ಟ್ ನಿವೃತ್ತ ನ್ಯಾಯಮೂರ್ತಿ ವಿ. ಗೋಪಾಲ ಗೌಡ
ಬಾಗೇಪಲ್ಲಿ:-
ಆಸ್ತಿ–ಅಂತಸ್ತು ಮನುಷ್ಯರನ್ನು ಉತ್ತಮರನ್ನಾಗಿಸಲು ಸಾಧ್ಯವಿಲ್ಲ. ಗುಣಮಟ್ಟದ ಶಿಕ್ಷಣದಿಂದ ಒಳ್ಳೆಯ ವ್ಯಕ್ತಿತ್ವ ಬೆಳೆಯುತ್ತದೆ. ಈ ನಿಟ್ಟಿನಲ್ಲಿ  ಬ್ಲೂಮ್ಸ್ ಇಂಟರ್ನ್ಯಾಷನಲ್ ಶಾಲೆಯ ಅದ್ಯಕ್ಷ ಹಾಗೂ ಸಂಸ್ಥಾಪಕ ವಿ.ಗೋವಿಂದರಾಜಲು ಹಾಗೂ ಕಾರ್ಯದರ್ಶಿ ಶ್ರೀಮತಿ ಅಶ್ವಿನಿ ಅವರು ವಿದ್ಯಾಸಂಸ್ಥೆಗಳನ್ನು ಸ್ಥಾಪನೆ ಮಾಡಿ ಸಾವಿರಾರು ಮಂದಿ ವಿದ್ಯಾರ್ಥಿಗಳ ಭವಿಷ್ಯ ರೂಪಿಸುವಲ್ಲಿ ಯಶಸ್ಸು ಕಂಡಿದ್ದಾರೆ’ ಎಂದು 
ಸುಪ್ರೀಂ ಕೋರ್ಟ್ ನಿವೃತ್ತ ನ್ಯಾಯಮೂರ್ತಿ ವಿ. ಗೋಪಾಲ ಗೌಡ
ಹೇಳಿದರು.
ಪಟ್ಟಣದ ಹೊರವಲಯದ ಶನಿವಾರ ಏರ್ಪಡಿಸಿದ್ದ
ಕಾರಕೂರು ಬ್ಲೂಮ್ಸ್ ಇಂಟರ್ನ್ಯಾಷನಲ್ ಶಾಲಾ   ವಾರ್ಷಿಕೋತ್ಸವ ಹಾಗೂ ಸಂಭ್ರಮ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
ಯಾರು ಶಿಕ್ಷಣವನ್ನು ಯಶಸ್ವಿಯಾಗಿ ಪಡೆದು ಉನ್ನತ ಶಿಕ್ಷಣ ಪಡೆಯುತ್ತಾರೋ ಅವರಿಗೆ ಉತ್ತಮ ಭವಿಷ್ಯವಿದೆ. ಶಿಕ್ಷಣ ಸಂಸ್ಥೆ ನಿರ್ವಹಣೆ ಕಠಿಣವಾಗಿರುವ ಸಂದರ್ಭದಲ್ಲಿ ಉತ್ತಮ ಶಿಕ್ಷಕರ ತಂಡದೊಂದಿಗೆ ಸಂಸ್ಕಾರಯುತ ಮೌಲ್ಯದೊಂದಿಗೆ ಮಕ್ಕಳಿಗೆ ಬೋಧನೆ ಮಾಡುತ್ತಿರುವ ಶಿಕ್ಷಣ ಸಂಸ್ಥೆಯ ಕಾರ್ಯ ಶ್ಲಾಘನೀಯವಾದದ್ದು ಎಂದರು.
ಮಕ್ಕಳು ತಮ್ಮ ಜೀವನದ ಭವಿಷ್ಯತ್ ನಲ್ಲಿ ಯಾವು ಕ್ಷೇತ್ರದಲ್ಲಿ ಆಸಕ್ತಿ ಹೊಂದಿರುತ್ತಾರೋ, ಏನನ್ನು ಮಾಡಲು ಇಷ್ಟಪಡುತ್ತಾರೋ  ಪೋಷಕರು ಮಕ್ಕಳ ಆಸಕ್ತಿಗಳನ್ನು ಗುರುತಿಸಿ ಪ್ರೋತ್ಸಾಹಿಸಬೇಕು
ಪೋಷಕರಿಗೆ ತಮ್ಮ ಮಕ್ಕಳು ಒಬ್ಬ ಒಳ್ಳೆಯ ಡಾಕ್ಟರ್ ಆಗಬೇಕು, ಇಂಜನಿಯರ್ ಆಗಬೇಕು, ವಿಜ್ಞಾನಿ ಆಗಬೇಕು, ಅನ್ನುವ ಆಸೆ ಇರುತ್ತದೆ ಆದರೆ ಮಕ್ಕಳೇ ಭವಿಷ್ಯತ್ತನಲ್ಲಿ ಏನಾಗಬೇಕು ಎಂಬ ನಿರ್ಣಯ ಮಕ್ಕಳಿಗೆ ಬಿಡಬೇಕು ಎಂದು ಹೇಳಿದರು.
    user_Gopala Reddy R N
    Gopala Reddy R N
    Journalist ಬಾಗೇಪಲ್ಲಿ, ಚಿಕ್ಕಬಳ್ಳಾಪುರ, ಕರ್ನಾಟಕ•
    8 hrs ago
  • ಶಿಡ್ಲಘಟ್ಟ ತಾಲೂಕಿನ ಕಾಚಹಳ್ಳಿ ಅಂಕತಟ್ಟಿ ಗ್ರಾಮಗಳಲ್ಲಿ ಸುಮಾರು 80 ಲಕ್ಷ ವೆಚ್ಚದಲ್ಲಿ ಬೂದು ನೀರು ನಿರ್ವಹಣಾ ಘಟಕಕ್ಕೆ ಲೋಕಾರ್ಪಣೆ
    2
    ಶಿಡ್ಲಘಟ್ಟ ತಾಲೂಕಿನ ಕಾಚಹಳ್ಳಿ ಅಂಕತಟ್ಟಿ ಗ್ರಾಮಗಳಲ್ಲಿ ಸುಮಾರು 80 ಲಕ್ಷ ವೆಚ್ಚದಲ್ಲಿ ಬೂದು ನೀರು ನಿರ್ವಹಣಾ ಘಟಕಕ್ಕೆ ಲೋಕಾರ್ಪಣೆ
    user_Venu Gopal
    Venu Gopal
    Journalist Sidlaghatta, Chikkaballapura•
    12 hrs ago
  • ಮದುವೆ ಮಾಡಿಲ್ಲ ಎಂದು ಹೆತ್ತ ತಂದೆಯನ್ನೇ‌‌ ಕೊಂದ ಪಾಪಿ‌ ಮಗ ಚಿತ್ರದುರ್ಗ ಜಿಲ್ಲೆಯ ಹೊಸದುರ್ಗ ತಾಲೂಕಿನ ಅತಿ ಘಟ್ಟ ಗ್ರಾಮದಲ್ಲಿ ಈ ಘಟನೆ ನಡೆದಿ
    1
    ಮದುವೆ ಮಾಡಿಲ್ಲ ಎಂದು ಹೆತ್ತ ತಂದೆಯನ್ನೇ‌‌ ಕೊಂದ ಪಾಪಿ‌ ಮಗ  
ಚಿತ್ರದುರ್ಗ ಜಿಲ್ಲೆಯ ಹೊಸದುರ್ಗ ತಾಲೂಕಿನ ಅತಿ ಘಟ್ಟ ಗ್ರಾಮದಲ್ಲಿ ಈ ಘಟನೆ ನಡೆದಿ
    user_Yusuf Bepari
    Yusuf Bepari
    Journalist ಹುಬ್ಬಳ್ಳಿ, ಧಾರವಾಡ, ಕರ್ನಾಟಕ•
    22 hrs ago
  • 20 ಅಡಿ ಎತ್ತರದ ಬಾರೆ ನಿರ್ಮಾಣದ ಗುಡಿ‌‌ ಹತ್ತಿ ಕಳಸ ಕಿತ್ತ ವೀರಗಾಗರು ರೋಮಾಂಚನಗೊಳಿಸಿದ ಬಾರೆಕಳ್ಳೆ ಹತ್ತುವ ಸಹಸದ ದೃಶ್ಯ.. ಕಾಡುಗೊಲ್ಲರ ಬುಡಕಟ್ಟು ಸಂಸ್ಕೃತಿಯ ಜಾತ್ರೆ...ಕೇತೆಲಿಂಗನ ಪರೀಷೆ...
    1
    20 ಅಡಿ ಎತ್ತರದ ಬಾರೆ 
ನಿರ್ಮಾಣದ ಗುಡಿ‌‌ ಹತ್ತಿ  ಕಳಸ ಕಿತ್ತ ವೀರಗಾಗರು ರೋಮಾಂಚನಗೊಳಿಸಿದ  ಬಾರೆಕಳ್ಳೆ ಹತ್ತುವ ಸಹಸದ  ದೃಶ್ಯ.. ಕಾಡುಗೊಲ್ಲರ ಬುಡಕಟ್ಟು ಸಂಸ್ಕೃತಿಯ ಜಾತ್ರೆ...ಕೇತೆಲಿಂಗನ ಪರೀಷೆ...
    user_ಬೆಳಗೆರೆ ನ್ಯೂಸ್
    ಬೆಳಗೆರೆ ನ್ಯೂಸ್
    Video Creator ಚಿತ್ರದುರ್ಗ, ಚಿತ್ರದುರ್ಗ, ಕರ್ನಾಟಕ•
    27 min ago
View latest news on Shuru App
Download_Android
  • Terms & Conditions
  • Career
  • Privacy Policy
  • Blogs
Shuru, a product of Close App Private Limited.