Shuru
Apke Nagar Ki App…
ಕೆಂಭಾವಿ ಶಹಾಪುರ ಮಾರ್ಗದಲ್ಲಿ ಕಂಡುಬಂದ್ದ ದೃಶಾ ಕೆಂಭಾವಿ ಘಟಕದ ಗೃಹ ರಕ್ಷಕರು ಪಕ್ಷಿಯನ್ನು ರಕ್ಷಿಸಿದರು
ಲೋಕಲ್ ಸ್ಟಾರ್ ನ್ಯೂಸ್
ಕೆಂಭಾವಿ ಶಹಾಪುರ ಮಾರ್ಗದಲ್ಲಿ ಕಂಡುಬಂದ್ದ ದೃಶಾ ಕೆಂಭಾವಿ ಘಟಕದ ಗೃಹ ರಕ್ಷಕರು ಪಕ್ಷಿಯನ್ನು ರಕ್ಷಿಸಿದರು
More news from ಕರ್ನಾಟಕ and nearby areas
- ಯಾದಗಿರಿಯಲ್ಲಿ ಜಿಲ್ಲಾಡಳಿತದಿಂದ 77ನೇ ಗಣರಾಜ್ಯೋತ್ಸವ ದಿನಾಚರಣೆಯನ್ನು ಯಾದಗಿರಿ ಜಿಲ್ಲಾ ಕ್ರೀಡಾಂಗಣದಲ್ಲಿ ಆಚರಿಸಲಾಯಿತು. ಜಿಲ್ಲಾ ಉಸ್ತುವಾರಿ ಸಚಿವ ಶರಣಬಸ್ಸಪ್ಪಗೌಡ ದರ್ಶನಾಪುರ ಅವರು ರಾಷ್ಟ್ರಧ್ವಜಾರೋಹಣ ನೆರವೇರಿಸಿದರು. ಈ ಸಂದರ್ಭದಲ್ಲಿ ವಿಧಾನಪರಿಷತ್ ವಿರೋಧ ಪಕ್ಷದ ನಾಯಕ ಛಲವಾದಿ ನಾರಾಯಣಸ್ವಾಮಿ, ಶಾಸಕ ಚನ್ನಾರೆಡ್ಡಿ ಪಾಟೀಲ ತುನ್ನೂರು ಸೇರಿದಂತೆ ಹಲವು ಗಣ್ಯರು ಉಪಸ್ಥಿತರಿದ್ದರು.1
- ರಾಯಚೂರು ಜಿಲ್ಲೆ ಲಿಂಗಸ್ಗೂರು ತಾಲೂಕಿನಲ್ಲಿ ರಸ್ತೆ ಕಾಮಗಾರಿಕೆ ನಡೆಯುತ್ತಿದ್ದು ಸಂಪೂರ್ಣವಾಗಿ ಕಳಪೆ ಕಾಮಗಾರಿಕೆ ಆಗುತ್ತಿದೆ ಹಾಗೆ ಕಾಮಗಾರಿಕೆ ಯಾವ ಯೋಜನೆಯಲ್ಲಿ ಆಗುತ್ತಿದೆ ಎಂದು ಸಾರ್ವಜನಿಕರಿಗೆ ಗೊತ್ತಾಗುತ್ತಿಲ್ಲ ಗುತ್ತಿಗೆದಾರರು ಯಾವುದೇ ಕಾಮಗಾರಿಕೆ ಮಾಡಬೇಕಾದರೆ ಕಾಮಗಾರಿಕೆಯ ಹೆಸರು ಹಾಗೂ ಯಾವ ಅನುದಾನದಲ್ಲಿ ಆಗುತ್ತಿದೆ ಎಂದು ನಾಮಫಲಕ ಹಾಕಬೇಕು ಆದರೆ ಲಿಂಗಸೂರು ತಾಲೂಕಿನಲ್ಲಿ ಯಾವುದೇ ಕಾಮಗಾರಿಕೆ ನಡೆದರು ನಾಮಪಲಕ್ಕ ಇರುವುದಿಲ್ಲ ದಯವಿಟ್ಟು ಸಂಬಂಧಪಟ್ಟ ಅಧಿಕಾರಿಗಳಿಗೆ ಗಮನಕ್ಕೂ ತಂದರು ಏನು ಪ್ರಯೋಜನವಾಗುತ್ತಿಲ್ಲ ವಿಶ್ವನಾಥ್ ನಾಯ್ಡು ಲಿಂಗಸ್ಗೂರು ತಾಲೂಕು ನಿವಾಸಿ ಮೊಬೈಲ್ ನಂಬರ್ 81973322292
- ಗಣರಾಜ್ಯೋತ್ಸವ ದಿನದಂದು ಧ್ವಜಾರೋಹಣ ಮಾಡದೆ ನಿರ್ಲಕ್ಷ ವಹಿಸಿದ ಮಸ್ಕಿ ಪಟ್ಟಣದ ಭೂ ದಾಖಲೆಗಳ ಸಹಾಯಕ ನಿರ್ದೇಶಕರ ಕಾರ್ಯಾಲಯದ ಅಧಿಕಾರಿಗಳು ಮತ್ತು ಸಿಬ್ಬಂದಿಗಳ ವಿರುದ್ಧ ಕ್ರಮ ಕೈಗೊಳ್ಳಲು ಒತ್ತಾಯ. ಗಣರಾಜ್ಯೋತ್ಸವ ಒಂದು ರಾಷ್ಟ್ರೀಯ ಹಬ್ಬ ಪ್ರತಿ ಇಲಾಖೆಯ ಕಚೇರಿ ಮುಂಭಾಗದಲ್ಲಿ ಧ್ವಜಾರೋಹಣ ನೆರವೇರಿಸಬೇಕು ಆದರೆ ಮಸ್ಕಿ ಪಟ್ಟಣದ ಈ ಒಂದು ಭೂ ದಾಖಲೆಗಳ ಸಹಾಯಕ ನಿರ್ದೇಶಕರ ಕಚೇರಿ ಮುಂಭಾಗದಲ್ಲಿ ಧ್ವಜಾರೋಹಣ ಕಟ್ಟೆಯು ಇಲ್ಲ ಧ್ವಜಾರೋಹಣವು ಮಾಡದೆ ಯಾವೊಬ್ಬ ಅಧಿಕಾರಿಗಳು ಕಚೇರಿಗೆ ಬರದೆ ನಿರ್ಲಕ್ಷ್ಯ ತೊರಿದ್ದಾರೆ. ಸಂಬಂಧಪಟ್ಟ ಅಧಿಕಾರಿಗಳಿಗೆ ಕೇಳಿದರೆ ನಮಗೆ ಯಾವುದೇ ಆದೇಶ ಬಂದಿಲ್ಲ ಎಂದು ಹೇಳುತ್ತಾರೆ. ಈ ಬಗ್ಗೆ ತನಿಖೆ ಮಾಡಿ ತಪ್ಪಿದ ಸ್ಥಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಸ್ಥಳೀಯರು ಒತ್ತಾಯಿಸುತ್ತಿದ್ದಾರೆ.1
- ರಂಗೋಲಿ ಸ್ಪರ್ಧೆಗೆ ಡಿಸಿಎಂ ಡಿ ಕೆ ಶಿವಕುಮಾರ್"! ಕನಕೋತ್ಸವದ ಅಂಗವಾಗಿ ಕನಕಪುರದಲ್ಲಿ ಸೋಮವಾರ ನಡೆದ ರಂಗೋಲಿ ಸ್ಪರ್ಧೆಗೆ ಡಿಸಿಎಂ ಡಿ ಕೆ ಶಿವಕುಮಾರ್ ಅವರು ಸಾಕ್ಷಿಯಾದರು. ನಂತರ ಸ್ಪರ್ಧೆ ವಿಜೇತರಿಗೆ ಬಹುಮಾನ ವಿತರಿಸಿದರು. #kuruba #gadariya #dhangar #kurumba #baghel #gadariyasamaj #palsamaj4
- "ಜೈ ಭೀಮ್ ಯುವ ಘರ್ಜನೆ ಸಂಘಟನೇಯ ಪದಾಧಿಕಾರಿಗಳ ಆಯ್ಕೆ ಮಾಡಲಾಗಿದೆ " ಬಾಗಲಕೋಟೆ ಜಿಲ್ಲೆಯಲ್ಲಿ ಮಂಜುನಾಥ್ ಆರ್ ಮಾದರ ಅವರ ನೇತೃತ್ವದಲ್ಲಿ ನೆರವೇರಿತು.1
- ಬೀಳಗಿ ತಾಲೂಕಿನ ಬಿಳಗಿ ಪಟ್ಟಣದಲ್ಲಿ ಜನವರಿ 24 ರಂದು ಭೀಮ ಆರ್ಮಿ ಕರ್ನಾಟಕ ಏಕತಾ ಮಿಷನ್, ಬೀಳಗಿ ತಾಲೂಕಾ ಘಟಕದ ವತಿಯಿಂದ ಭೀಮ ಕೋರೆಗಾವ್ ವಿಜಯೋತ್ಸವವನ್ನು ಅತ್ಯಂತ ಸಂಭ್ರಮ ಹಾಗೂ ಗೌರವದಿಂದ ಆಚರಿಸಲಾಯಿತು.1
- ಕೆಂಭಾವಿ ಶಹಾಪುರ ಮಾರ್ಗದಲ್ಲಿ ಕಂಡುಬಂದ್ದ ದೃಶಾ ಕೆಂಭಾವಿ ಘಟಕದ ಗೃಹ ರಕ್ಷಕರು ಪಕ್ಷಿಯನ್ನು ರಕ್ಷಿಸಿದರು1
- *sri brihadeeswarar temple thanjavur* Om namah shivay #BrihadeeswararTemple #Thanjavur3
- ನಗರದ ಅಲ್-ಫತಾಹ ಶಿಕ್ಷಣ ಸಂಸ್ಥೆಯಲ್ಲಿ ಅಂಜುಮನ್-ಎ-ಇಸ್ಲಾಂ ಕಮಿಟಿಯ ವತಿಯಿಂದ 77ನೇ ಗಣರಾಜ್ಯೋತ್ಸವ ಕಾರ್ಯಕ್ರಮ ಯಶಸ್ವಿಯಾಗಿ ಜರುಗಿತು.1