logo
Shuru
Apke Nagar Ki App…
  • Latest News
  • News
  • Politics
  • Elections
  • Viral
  • Astrology
  • Horoscope in Hindi
  • Horoscope in English
  • Latest Political News
logo
Shuru
Apke Nagar Ki App…

ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಅಥಣಿ ಪಟ್ಟಣದಲ್ಲಿ ಜೆಡಿಎಸ್ ಕಾರ್ಯಕರ್ತರಾದ ಶ್ರೀ ಇಂತಿಯಾಜ್ ಹಿಪ್ಪರಗಿ ಇವರ ಅಕ್ರೋಶ ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಅಥಣಿ ಪಟ್ಟಣದಲ್ಲಿ ಇರತಕ್ಕಂತಹ ಬೆನ್ನೆಪೇಟೆ ಇಲ್ಲಿ ಮಹಿಳೆಯರಿಗಾಗಿ ಯಾವುದೇ ರೀತಿಯ ಮೂತ್ರ ವಿಸರ್ಜನೆ ಮಾಡಲು ಸ್ಥಳಾವಕಾಶ ಇಲ್ಲ ಇದರ ಸಲುವಾಗಿ ಹಲವಾರು ಪತ್ರಿಕೆಗಳು ಹಾಗೂ ಮಾಧ್ಯಮಗಳು ಹಾಗೂ ಅಥಣಿಯ ನಾಗರಿಕ ಜನರು ಇದರ ಬಗ್ಗೆ ಹಲವಾರು ಸಲ ಜನ ಪ್ರತಿನಿಧಿಗಳಿಗೆ ಹಾಗೂ ಅಧಿಕಾರಿಗಳಿಗೆ ತಿಳಿಸಿದರು ಸಹ ಯಾವುದೇ ರೀತಿಯ ಪ್ರಯೋಜನವಾಗಿಲ್ಲ ಮೂತ್ರ ವಿಸರ್ಜನೆ ಮಾಡಲಿಕ್ಕೆ ಇರತಕ್ಕಂಥ ಸ್ಥಳ ತುಂಬಾ ಗಲೀಜಾಗಿದ್ದು ಅದಕ್ಕೆ ಯಾವುದೇ ರೀತಿಯ ಮಹಿಳೆಯರಿಗಾಗಿ ಅನುಕೂಲವಿರುವುದಿಲ್ಲ ಅಥಣಿ ಪಟ್ಟಣದ ಪೇಟೆಯು ದೊಡ್ಡಪೇಟೆಯಾಗಿದ್ದು ಇಲ್ಲಿಗೆ ನೆರೆಯ ರಾಜ್ಯದ ಮಹಾರಾಷ್ಟ್ರ ಹಾಗೂ ಪಕ್ಕದ ಜಿಲ್ಲೆಗಳಾದ ವಿಜಯಪುರ ಹಾಗೂ ಬಾಗಲಕೋಟ್ ಇಲ್ಲಿಯ ರೈತರು ಹಾಗೂ ವ್ಯಾಪಾರಿಗಳು ಬಂದು ವ್ಯಾಪಾರ ವಹಿವಾಟುವನ್ನು ಮಾಡುತ್ತಾರೆ ಇಂತಹ ಸಂದರ್ಭದಲ್ಲಿ ರೈತ ಮಹಿಳೆಯರಿಗೆ ಯಾವುದೇ ರೀತಿಯ ಮೂತ್ರ ವಿಸರ್ಜನೆಗೆ ಅವಕಾಶವಿರುವುದಿಲ್ಲ ಕರ್ನಾಟಕದ ರಾಜ್ಯ ಸರ್ಕಾರವು ಮಹಿಳೆಯರಿಗಾಗಿ ಗೃಹಲಕ್ಷ್ಮಿ ಹಾಗೂ ಗ್ರಹಶಕ್ತಿ ಎಂಬ ಯೋಜನೆಯನ್ನು ತಂದಿದ್ದರು ಸಹ ಮೂತ್ರ ವಿಸರ್ಜನೆ ಮಾಡಲಿಕ್ಕೆ ಅಥಣಿಯ ಬೆನ್ನೆಪೇಟೆಯಲ್ಲಿ ಯಾಕೆ ಸ್ಥಳಾವಕಾಶವನ್ನು ಮಾಡಿಕೊಡುತ್ತಿಲ್ಲ ಎನ್ನುವುದು ಚಿಂತಾ ಜನಕದ ವಿಷಯವಾಗಿದೆ ಇಲ್ಲಿನ ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳು ಬೇಗನೆ ಎಚ್ಚೆದ್ದು ಮಹಿಳೆಯರಿಗಾಗಿ ವಿಶೇಷವಾದ ಒಂದು ಹೈಟೆಕ್ ಶೌಚಾಲಯ ಮೂತ್ರ ವಿಸರ್ಜನೆಗೆ ಅವಕಾಶ ಕಲ್ಪಿಸಿ ಕೊಡಬೇಕೆಂದು ಈ ಮೂಲಕ ತಮ್ಮಲ್ಲಿ ಕೇಳಿಕೊಳ್ಳುತ್ತೇನೆ ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಅಥಣಿ ಪಟ್ಟಣದಲ್ಲಿ ಜೆಡಿಎಸ್ ಕಾರ್ಯಕರ್ತರಾದ ಶ್ರೀ ಇಂತಿಯಾಜ್ ಹಿಪ್ಪರಗಿ ಇವರ ಅಕ್ರೋಶ ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಅಥಣಿ ಪಟ್ಟಣದಲ್ಲಿ ಇರತಕ್ಕಂತಹ ಬೆನ್ನೆಪೇಟೆ ಇಲ್ಲಿ ಮಹಿಳೆಯರಿಗಾಗಿ ಯಾವುದೇ ರೀತಿಯ ಮೂತ್ರ ವಿಸರ್ಜನೆ ಮಾಡಲು ಸ್ಥಳಾವಕಾಶ ಇಲ್ಲ ಇದರ ಸಲುವಾಗಿ ಹಲವಾರು ಪತ್ರಿಕೆಗಳು ಹಾಗೂ ಮಾಧ್ಯಮಗಳು ಹಾಗೂ ಅಥಣಿಯ ನಾಗರಿಕ ಜನರು ಇದರ ಬಗ್ಗೆ ಹಲವಾರು ಸಲ ಜನ ಪ್ರತಿನಿಧಿಗಳಿಗೆ ಹಾಗೂ ಅಧಿಕಾರಿಗಳಿಗೆ ತಿಳಿಸಿದರು ಸಹ ಯಾವುದೇ ರೀತಿಯ ಪ್ರಯೋಜನವಾಗಿಲ್ಲ ಮೂತ್ರ ವಿಸರ್ಜನೆ ಮಾಡಲಿಕ್ಕೆ ಇರತಕ್ಕಂಥ ಸ್ಥಳ ತುಂಬಾ ಗಲೀಜಾಗಿದ್ದು ಅದಕ್ಕೆ ಯಾವುದೇ ರೀತಿಯ ಮಹಿಳೆಯರಿಗಾಗಿ ಅನುಕೂಲವಿರುವುದಿಲ್ಲ ಅಥಣಿ ಪಟ್ಟಣದ ಪೇಟೆಯು ದೊಡ್ಡಪೇಟೆಯಾಗಿದ್ದು ಇಲ್ಲಿಗೆ ನೆರೆಯ ರಾಜ್ಯದ ಮಹಾರಾಷ್ಟ್ರ ಹಾಗೂ ಪಕ್ಕದ ಜಿಲ್ಲೆಗಳಾದ ವಿಜಯಪುರ ಹಾಗೂ ಬಾಗಲಕೋಟ್ ಇಲ್ಲಿಯ ರೈತರು ಹಾಗೂ ವ್ಯಾಪಾರಿಗಳು ಬಂದು ವ್ಯಾಪಾರ ವಹಿವಾಟುವನ್ನು ಮಾಡುತ್ತಾರೆ ಇಂತಹ ಸಂದರ್ಭದಲ್ಲಿ ರೈತ ಮಹಿಳೆಯರಿಗೆ ಯಾವುದೇ ರೀತಿಯ ಮೂತ್ರ ವಿಸರ್ಜನೆಗೆ ಅವಕಾಶವಿರುವುದಿಲ್ಲ ಕರ್ನಾಟಕದ ರಾಜ್ಯ ಸರ್ಕಾರವು ಮಹಿಳೆಯರಿಗಾಗಿ ಗೃಹಲಕ್ಷ್ಮಿ ಹಾಗೂ ಗ್ರಹಶಕ್ತಿ ಎಂಬ ಯೋಜನೆಯನ್ನು ತಂದಿದ್ದರು ಸಹ ಮೂತ್ರ ವಿಸರ್ಜನೆ ಮಾಡಲಿಕ್ಕೆ ಅಥಣಿಯ ಬೆನ್ನೆಪೇಟೆಯಲ್ಲಿ ಯಾಕೆ ಸ್ಥಳಾವಕಾಶವನ್ನು ಮಾಡಿಕೊಡುತ್ತಿಲ್ಲ ಎನ್ನುವುದು ಚಿಂತಾ ಜನಕದ ವಿಷಯವಾಗಿದೆ ಇಲ್ಲಿನ ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳು ಬೇಗನೆ ಎಚ್ಚೆದ್ದು ಮಹಿಳೆಯರಿಗಾಗಿ ವಿಶೇಷವಾದ ಒಂದು ಹೈಟೆಕ್ ಶೌಚಾಲಯ ಮೂತ್ರ ವಿಸರ್ಜನೆಗೆ ಅವಕಾಶ ಕಲ್ಪಿಸಿ ಕೊಡಬೇಕೆಂದು ಈ ಮೂಲಕ ತಮ್ಮಲ್ಲಿ ಕೇಳಿಕೊಳ್ಳುತ್ತೇನೆ

7 hrs ago
user_Mahesh sharma
Mahesh sharma
ಬೆಳಗಾವಿ, ಬೆಳಗಾವಿ, ಕರ್ನಾಟಕ•
7 hrs ago
d4b3ba9f-c8ef-4522-9d21-2ee589062d3c

ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಅಥಣಿ ಪಟ್ಟಣದಲ್ಲಿ ಜೆಡಿಎಸ್ ಕಾರ್ಯಕರ್ತರಾದ ಶ್ರೀ ಇಂತಿಯಾಜ್ ಹಿಪ್ಪರಗಿ ಇವರ ಅಕ್ರೋಶ ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಅಥಣಿ ಪಟ್ಟಣದಲ್ಲಿ ಇರತಕ್ಕಂತಹ ಬೆನ್ನೆಪೇಟೆ ಇಲ್ಲಿ ಮಹಿಳೆಯರಿಗಾಗಿ ಯಾವುದೇ ರೀತಿಯ ಮೂತ್ರ ವಿಸರ್ಜನೆ ಮಾಡಲು ಸ್ಥಳಾವಕಾಶ ಇಲ್ಲ ಇದರ ಸಲುವಾಗಿ ಹಲವಾರು ಪತ್ರಿಕೆಗಳು ಹಾಗೂ ಮಾಧ್ಯಮಗಳು ಹಾಗೂ ಅಥಣಿಯ ನಾಗರಿಕ ಜನರು ಇದರ ಬಗ್ಗೆ ಹಲವಾರು ಸಲ ಜನ ಪ್ರತಿನಿಧಿಗಳಿಗೆ ಹಾಗೂ ಅಧಿಕಾರಿಗಳಿಗೆ ತಿಳಿಸಿದರು ಸಹ ಯಾವುದೇ ರೀತಿಯ ಪ್ರಯೋಜನವಾಗಿಲ್ಲ ಮೂತ್ರ ವಿಸರ್ಜನೆ ಮಾಡಲಿಕ್ಕೆ ಇರತಕ್ಕಂಥ ಸ್ಥಳ ತುಂಬಾ ಗಲೀಜಾಗಿದ್ದು ಅದಕ್ಕೆ ಯಾವುದೇ ರೀತಿಯ ಮಹಿಳೆಯರಿಗಾಗಿ ಅನುಕೂಲವಿರುವುದಿಲ್ಲ ಅಥಣಿ ಪಟ್ಟಣದ ಪೇಟೆಯು ದೊಡ್ಡಪೇಟೆಯಾಗಿದ್ದು ಇಲ್ಲಿಗೆ ನೆರೆಯ ರಾಜ್ಯದ ಮಹಾರಾಷ್ಟ್ರ ಹಾಗೂ ಪಕ್ಕದ ಜಿಲ್ಲೆಗಳಾದ ವಿಜಯಪುರ ಹಾಗೂ ಬಾಗಲಕೋಟ್ ಇಲ್ಲಿಯ ರೈತರು ಹಾಗೂ ವ್ಯಾಪಾರಿಗಳು ಬಂದು ವ್ಯಾಪಾರ ವಹಿವಾಟುವನ್ನು ಮಾಡುತ್ತಾರೆ ಇಂತಹ ಸಂದರ್ಭದಲ್ಲಿ ರೈತ ಮಹಿಳೆಯರಿಗೆ ಯಾವುದೇ

ರೀತಿಯ ಮೂತ್ರ ವಿಸರ್ಜನೆಗೆ ಅವಕಾಶವಿರುವುದಿಲ್ಲ ಕರ್ನಾಟಕದ ರಾಜ್ಯ ಸರ್ಕಾರವು ಮಹಿಳೆಯರಿಗಾಗಿ ಗೃಹಲಕ್ಷ್ಮಿ ಹಾಗೂ ಗ್ರಹಶಕ್ತಿ ಎಂಬ ಯೋಜನೆಯನ್ನು ತಂದಿದ್ದರು ಸಹ ಮೂತ್ರ ವಿಸರ್ಜನೆ ಮಾಡಲಿಕ್ಕೆ ಅಥಣಿಯ ಬೆನ್ನೆಪೇಟೆಯಲ್ಲಿ ಯಾಕೆ ಸ್ಥಳಾವಕಾಶವನ್ನು ಮಾಡಿಕೊಡುತ್ತಿಲ್ಲ ಎನ್ನುವುದು ಚಿಂತಾ ಜನಕದ ವಿಷಯವಾಗಿದೆ ಇಲ್ಲಿನ ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳು ಬೇಗನೆ ಎಚ್ಚೆದ್ದು ಮಹಿಳೆಯರಿಗಾಗಿ ವಿಶೇಷವಾದ ಒಂದು ಹೈಟೆಕ್ ಶೌಚಾಲಯ ಮೂತ್ರ ವಿಸರ್ಜನೆಗೆ ಅವಕಾಶ ಕಲ್ಪಿಸಿ ಕೊಡಬೇಕೆಂದು ಈ ಮೂಲಕ ತಮ್ಮಲ್ಲಿ ಕೇಳಿಕೊಳ್ಳುತ್ತೇನೆ ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಅಥಣಿ ಪಟ್ಟಣದಲ್ಲಿ ಜೆಡಿಎಸ್ ಕಾರ್ಯಕರ್ತರಾದ ಶ್ರೀ ಇಂತಿಯಾಜ್ ಹಿಪ್ಪರಗಿ ಇವರ ಅಕ್ರೋಶ ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಅಥಣಿ ಪಟ್ಟಣದಲ್ಲಿ ಇರತಕ್ಕಂತಹ ಬೆನ್ನೆಪೇಟೆ ಇಲ್ಲಿ ಮಹಿಳೆಯರಿಗಾಗಿ ಯಾವುದೇ ರೀತಿಯ ಮೂತ್ರ ವಿಸರ್ಜನೆ ಮಾಡಲು ಸ್ಥಳಾವಕಾಶ ಇಲ್ಲ ಇದರ ಸಲುವಾಗಿ ಹಲವಾರು ಪತ್ರಿಕೆಗಳು ಹಾಗೂ ಮಾಧ್ಯಮಗಳು ಹಾಗೂ ಅಥಣಿಯ ನಾಗರಿಕ ಜನರು ಇದರ ಬಗ್ಗೆ ಹಲವಾರು ಸಲ ಜನ ಪ್ರತಿನಿಧಿಗಳಿಗೆ ಹಾಗೂ

4e28d10b-b1fb-4a6b-accf-0fec5f085e16

ಅಧಿಕಾರಿಗಳಿಗೆ ತಿಳಿಸಿದರು ಸಹ ಯಾವುದೇ ರೀತಿಯ ಪ್ರಯೋಜನವಾಗಿಲ್ಲ ಮೂತ್ರ ವಿಸರ್ಜನೆ ಮಾಡಲಿಕ್ಕೆ ಇರತಕ್ಕಂಥ ಸ್ಥಳ ತುಂಬಾ ಗಲೀಜಾಗಿದ್ದು ಅದಕ್ಕೆ ಯಾವುದೇ ರೀತಿಯ ಮಹಿಳೆಯರಿಗಾಗಿ ಅನುಕೂಲವಿರುವುದಿಲ್ಲ ಅಥಣಿ ಪಟ್ಟಣದ ಪೇಟೆಯು ದೊಡ್ಡಪೇಟೆಯಾಗಿದ್ದು ಇಲ್ಲಿಗೆ ನೆರೆಯ ರಾಜ್ಯದ ಮಹಾರಾಷ್ಟ್ರ ಹಾಗೂ ಪಕ್ಕದ ಜಿಲ್ಲೆಗಳಾದ ವಿಜಯಪುರ ಹಾಗೂ ಬಾಗಲಕೋಟ್ ಇಲ್ಲಿಯ ರೈತರು ಹಾಗೂ ವ್ಯಾಪಾರಿಗಳು ಬಂದು ವ್ಯಾಪಾರ ವಹಿವಾಟುವನ್ನು ಮಾಡುತ್ತಾರೆ ಇಂತಹ ಸಂದರ್ಭದಲ್ಲಿ ರೈತ ಮಹಿಳೆಯರಿಗೆ ಯಾವುದೇ ರೀತಿಯ ಮೂತ್ರ ವಿಸರ್ಜನೆಗೆ ಅವಕಾಶವಿರುವುದಿಲ್ಲ ಕರ್ನಾಟಕದ ರಾಜ್ಯ ಸರ್ಕಾರವು ಮಹಿಳೆಯರಿಗಾಗಿ ಗೃಹಲಕ್ಷ್ಮಿ ಹಾಗೂ ಗ್ರಹಶಕ್ತಿ ಎಂಬ ಯೋಜನೆಯನ್ನು ತಂದಿದ್ದರು ಸಹ ಮೂತ್ರ ವಿಸರ್ಜನೆ ಮಾಡಲಿಕ್ಕೆ ಅಥಣಿಯ ಬೆನ್ನೆಪೇಟೆಯಲ್ಲಿ ಯಾಕೆ ಸ್ಥಳಾವಕಾಶವನ್ನು ಮಾಡಿಕೊಡುತ್ತಿಲ್ಲ ಎನ್ನುವುದು ಚಿಂತಾ ಜನಕದ ವಿಷಯವಾಗಿದೆ ಇಲ್ಲಿನ ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳು ಬೇಗನೆ ಎಚ್ಚೆದ್ದು ಮಹಿಳೆಯರಿಗಾಗಿ ವಿಶೇಷವಾದ ಒಂದು ಹೈಟೆಕ್ ಶೌಚಾಲಯ ಮೂತ್ರ ವಿಸರ್ಜನೆಗೆ ಅವಕಾಶ ಕಲ್ಪಿಸಿ ಕೊಡಬೇಕೆಂದು ಈ ಮೂಲಕ ತಮ್ಮಲ್ಲಿ ಕೇಳಿಕೊಳ್ಳುತ್ತೇನೆ

More news from ಕರ್ನಾಟಕ and nearby areas
  • ಧಾರವಾಡ: ರೈತರ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಗುರುವಾರ ಧಾರವಾಡ ಜಿಲ್ಲಾಧಿಕಾರಿ ಕಚೇರಿ ಎದುರು ಅಖಿಲ ಭಾರತ ರೈತ ಕೃಷಿ ಕಾರ್ಮಿಕ ಸಂಘಟನೆ ಸದಸ್ಯರು ಪ್ರತಿಭಟನೆ ನಡೆಸಿದರು. ರೈತರು ಬೆಳೆದ ಬೆಳೆಗಳಿಗೆ ವೈಜ್ಞಾನಿಕ ಬೆಂಬಲ ಬೆಲೆ ಘೋಷಣೆ ಮಾಡಬೇಕು. ಧಾರವಾಡ ಜಿಲ್ಲೆಯ ಗ್ರಾಮೀಣ ಕುಟುಂಬಗಳಿಗೆ 100 ದಿನಗಳ ಉದ್ಯೋಗ ಖಾತರಿ ನೀಡಬೇಕು. ರೈತರಿಗೆ ಸರಿಯಾಗಿ ರಸಗೊಬ್ಬರ ಪೂರೈಕೆ ಮಾಡಬೇಕು. ರೈತರ ಪಂಪ್‌ ಸೆಟ್‌ ಗಳಿಗೆ ಸರಿಯಾಗಿ ವಿದ್ಯುತ್ ಪೂರೈಸಬೇಕು. ರೈತರ ಸಾಲಮನ್ನಾ ಮಾಡಬೇಕು ಎಂದು ಪ್ರತಿಭಟನಾಕಾರರು ಆಗ್ರಹಿಸಿದರು. ಪ್ರತಿಭಟನೆಯಲ್ಲಿ ಜಿಲ್ಲಾಧ್ಯಕ್ಷೆ ದೀಪಾ ಧಾರವಾಡ, ಕಾರ್ಯದರ್ಶಿ ಶರಣು ಗೋನವಾರ, ಜಿಲ್ಲಾ ಸಮಿತಿ ಸದಸ್ಯ ರಾಣಪ್ಪ ಸಾವಂತನೂರ, ಬಸವರಾಜ ಹೊಗೆಣ್ಣವರ, ಮಂಜುನಾಥ ತಿಮ್ಮಾಪುರ, ಶಂಕ್ರಪ್ಪ ಸೇರಿದಂತೆ ಇತರರಿದ್ದರು.
    1
    ಧಾರವಾಡ: ರೈತರ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಗುರುವಾರ ಧಾರವಾಡ ಜಿಲ್ಲಾಧಿಕಾರಿ ಕಚೇರಿ ಎದುರು ಅಖಿಲ ಭಾರತ ರೈತ ಕೃಷಿ ಕಾರ್ಮಿಕ ಸಂಘಟನೆ ಸದಸ್ಯರು ಪ್ರತಿಭಟನೆ ನಡೆಸಿದರು.
ರೈತರು ಬೆಳೆದ ಬೆಳೆಗಳಿಗೆ ವೈಜ್ಞಾನಿಕ ಬೆಂಬಲ ಬೆಲೆ ಘೋಷಣೆ ಮಾಡಬೇಕು. ಧಾರವಾಡ ಜಿಲ್ಲೆಯ ಗ್ರಾಮೀಣ ಕುಟುಂಬಗಳಿಗೆ 100 ದಿನಗಳ ಉದ್ಯೋಗ ಖಾತರಿ ನೀಡಬೇಕು. ರೈತರಿಗೆ ಸರಿಯಾಗಿ ರಸಗೊಬ್ಬರ ಪೂರೈಕೆ ಮಾಡಬೇಕು. ರೈತರ ಪಂಪ್‌ ಸೆಟ್‌ ಗಳಿಗೆ ಸರಿಯಾಗಿ ವಿದ್ಯುತ್ ಪೂರೈಸಬೇಕು. ರೈತರ ಸಾಲಮನ್ನಾ ಮಾಡಬೇಕು ಎಂದು ಪ್ರತಿಭಟನಾಕಾರರು ಆಗ್ರಹಿಸಿದರು.
ಪ್ರತಿಭಟನೆಯಲ್ಲಿ ಜಿಲ್ಲಾಧ್ಯಕ್ಷೆ ದೀಪಾ ಧಾರವಾಡ, ಕಾರ್ಯದರ್ಶಿ ಶರಣು  ಗೋನವಾರ, ಜಿಲ್ಲಾ ಸಮಿತಿ ಸದಸ್ಯ ರಾಣಪ್ಪ ಸಾವಂತನೂರ, ಬಸವರಾಜ ಹೊಗೆಣ್ಣವರ, ಮಂಜುನಾಥ ತಿಮ್ಮಾಪುರ, ಶಂಕ್ರಪ್ಪ ಸೇರಿದಂತೆ ಇತರರಿದ್ದರು.
    user_Manjunath kavali
    Manjunath kavali
    Local News Reporter ಧಾರವಾಡ, ಧಾರವಾಡ, ಕರ್ನಾಟಕ•
    22 hrs ago
  • Post by @april14news
    1
    Post by @april14news
    user_@april14news
    @april14news
    ವರದಿಗಾರ ಜಮಖಂಡಿ, ಬಾಗಲಕೋಟೆ, ಕರ್ನಾಟಕ•
    19 hrs ago
  • Post by Onlinetv24x7
    1
    Post by Onlinetv24x7
    user_Onlinetv24x7
    Onlinetv24x7
    ಹಾಸನ, ಹಾಸನ, ಕರ್ನಾಟಕ•
    9 hrs ago
  • ನರಗುಂದದಲ್ಲಿ ಭಿಕರ ರಸ್ತೆ ಅಪಘಾತ ವ್ಯಕ್ತಿ ಓರ್ವನ ಮೇಲೆ ಹತ್ತಿ ಇಳಿದ ಲಾರಿ
    1
    ನರಗುಂದದಲ್ಲಿ ಭಿಕರ ರಸ್ತೆ ಅಪಘಾತ ವ್ಯಕ್ತಿ ಓರ್ವನ ಮೇಲೆ ಹತ್ತಿ ಇಳಿದ ಲಾರಿ
    user_Ranganath Kandagal
    Ranganath Kandagal
    TV News Anchor ಮುಂಡರಗಿ, ಗದಗ, ಕರ್ನಾಟಕ•
    19 hrs ago
  • ಗದಗ ಜಿಲ್ಲಾ ಮುಂಡರಗಿ ತಾಲೂಕಿನಲ್ಲಿ ತುಂಗಭದ್ರಾ ನದಿ ತಾಯಿಯ ಒಡಲು ಬಗೆಯುತ್ತಿರುವ ದಂದೆ ಕೊರರು ರಾಜಾರೋಷವಾಗಿ ಅಕ್ರಮ ಮರಳು ಸಾಗಾಟ ಗಣಿಗಾರಿಕೆ ಮೇಲೆ ದಾಳಿ ನಡೆಸಿ ಸುಮಾರು ಆರಕ್ಕು ಹೆಚ್ಚು ಮರಳು ತುಂಬಿದ ಟ್ರ್ಯಾಕ್ಟ‌ರ್ ವಶ ಪಡಿಸಿಕೊಂಡಿದ್ದಾರೆ ಸದ್ಯ ಮುಂಡರಗಿ ಪೊಲೀಸ ಠಾಣಾ ದಲ್ಲಿ ವಾಹನಗಳು ಇವೆ
    1
    ಗದಗ ಜಿಲ್ಲಾ ಮುಂಡರಗಿ ತಾಲೂಕಿನಲ್ಲಿ ತುಂಗಭದ್ರಾ ನದಿ ತಾಯಿಯ ಒಡಲು ಬಗೆಯುತ್ತಿರುವ ದಂದೆ ಕೊರರು ರಾಜಾರೋಷವಾಗಿ ಅಕ್ರಮ ಮರಳು ಸಾಗಾಟ ಗಣಿಗಾರಿಕೆ ಮೇಲೆ ದಾಳಿ ನಡೆಸಿ ಸುಮಾರು ಆರಕ್ಕು ಹೆಚ್ಚು ಮರಳು ತುಂಬಿದ ಟ್ರ್ಯಾಕ್ಟ‌ರ್ ವಶ ಪಡಿಸಿಕೊಂಡಿದ್ದಾರೆ ಸದ್ಯ ಮುಂಡರಗಿ ಪೊಲೀಸ ಠಾಣಾ ದಲ್ಲಿ ವಾಹನಗಳು ಇವೆ
    user_Udachappa tigari
    Udachappa tigari
    Photographer ಮುಂಡರಗಿ, ಗದಗ, ಕರ್ನಾಟಕ•
    23 hrs ago
  • ವಿಜಯಪುರ: ಉಪಚುನಾವಣೆಯಲ್ಲಿ ಇಬ್ಬರು ಅಭ್ಯರ್ಥಿಗಳು ಗೆಲುವು ನಿಶ್ಚಿತ ವಿಜಯಪುರದಲ್ಲಿ ಶನಿವಾರದಂದು ಮಾಜಿ ಸಚಿವ ಅಪ್ಪು ಪಟ್ಟಣಶೆಟ್ಟಿ ಅವರು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ದಾವಣಗೆರೆ ಹಾಗೂ ಬಾಗಲಕೋಟೆ ಉಪಚುನಾವಣೆಯಲ್ಲಿ ಬಿಜೆಪಿ ಪಕ್ಷದ ಇಬ್ಬರು ಅಭ್ಯರ್ಥಿಗಳು ಗೆಲ್ಲುವುದು ಶತಸಿದ್ದ ಎಂದರು. ಈಗಾಗಲೇ ಕಾಂಗ್ರೆಸ್ ನವರು ಹತಾಶರಾಗಿ ಅವರ ಪಕ್ಷದ ನಾಯಕರ ಮೇಲೆ ಆರೋಪ ಮಾಡಲು ಮುಂದಾಗಿದ್ದಾರೆ. ನಮ್ಮ ಅಭ್ಯರ್ಥಿಗಳು ಗೆಲ್ಲುವುದು ನೂರಕ್ಕೆ ನೂರರಷ್ಟು ಸತ್ಯ ಎಂದು ಅವರು ಹೇಳಿದರು. ಈ ಗೆಲವು ನಮ್ಮ ಪಕ್ಷದ ಗೆಲುವಾಗಿರುತ್ತದೆ ಎಂದು ಅವರು ತಿಳಿಸಿದರು.
    1
    ವಿಜಯಪುರ: ಉಪಚುನಾವಣೆಯಲ್ಲಿ ಇಬ್ಬರು ಅಭ್ಯರ್ಥಿಗಳು ಗೆಲುವು ನಿಶ್ಚಿತ
ವಿಜಯಪುರದಲ್ಲಿ ಶನಿವಾರದಂದು ಮಾಜಿ ಸಚಿವ ಅಪ್ಪು ಪಟ್ಟಣಶೆಟ್ಟಿ ಅವರು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ದಾವಣಗೆರೆ ಹಾಗೂ ಬಾಗಲಕೋಟೆ ಉಪಚುನಾವಣೆಯಲ್ಲಿ ಬಿಜೆಪಿ ಪಕ್ಷದ ಇಬ್ಬರು ಅಭ್ಯರ್ಥಿಗಳು ಗೆಲ್ಲುವುದು ಶತಸಿದ್ದ ಎಂದರು. ಈಗಾಗಲೇ ಕಾಂಗ್ರೆಸ್ ನವರು ಹತಾಶರಾಗಿ ಅವರ ಪಕ್ಷದ ನಾಯಕರ ಮೇಲೆ ಆರೋಪ ಮಾಡಲು ಮುಂದಾಗಿದ್ದಾರೆ. ನಮ್ಮ ಅಭ್ಯರ್ಥಿಗಳು ಗೆಲ್ಲುವುದು ನೂರಕ್ಕೆ ನೂರರಷ್ಟು ಸತ್ಯ ಎಂದು ಅವರು ಹೇಳಿದರು. ಈ ಗೆಲವು ನಮ್ಮ ಪಕ್ಷದ ಗೆಲುವಾಗಿರುತ್ತದೆ ಎಂದು ಅವರು ತಿಳಿಸಿದರು.
    user_T NEWS BIJAPUR
    T NEWS BIJAPUR
    ವಿಜಯಪುರ, ವಿಜಯಪುರ, ಕರ್ನಾಟಕ•
    1 hr ago
  • ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಅಥಣಿ ಪಟ್ಟಣದಲ್ಲಿ ಜೆಡಿಎಸ್ ಕಾರ್ಯಕರ್ತರಾದ ಶ್ರೀ ಇಂತಿಯಾಜ್ ಹಿಪ್ಪರಗಿ ಇವರ ಅಕ್ರೋಶ ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಅಥಣಿ ಪಟ್ಟಣದಲ್ಲಿ ಇರತಕ್ಕಂತಹ ಬೆನ್ನೆಪೇಟೆ ಇಲ್ಲಿ ಮಹಿಳೆಯರಿಗಾಗಿ ಯಾವುದೇ ರೀತಿಯ ಮೂತ್ರ ವಿಸರ್ಜನೆ ಮಾಡಲು ಸ್ಥಳಾವಕಾಶ ಇಲ್ಲ ಇದರ ಸಲುವಾಗಿ ಹಲವಾರು ಪತ್ರಿಕೆಗಳು ಹಾಗೂ ಮಾಧ್ಯಮಗಳು ಹಾಗೂ ಅಥಣಿಯ ನಾಗರಿಕ ಜನರು ಇದರ ಬಗ್ಗೆ ಹಲವಾರು ಸಲ ಜನ ಪ್ರತಿನಿಧಿಗಳಿಗೆ ಹಾಗೂ ಅಧಿಕಾರಿಗಳಿಗೆ ತಿಳಿಸಿದರು ಸಹ ಯಾವುದೇ ರೀತಿಯ ಪ್ರಯೋಜನವಾಗಿಲ್ಲ ಮೂತ್ರ ವಿಸರ್ಜನೆ ಮಾಡಲಿಕ್ಕೆ ಇರತಕ್ಕಂಥ ಸ್ಥಳ ತುಂಬಾ ಗಲೀಜಾಗಿದ್ದು ಅದಕ್ಕೆ ಯಾವುದೇ ರೀತಿಯ ಮಹಿಳೆಯರಿಗಾಗಿ ಅನುಕೂಲವಿರುವುದಿಲ್ಲ ಅಥಣಿ ಪಟ್ಟಣದ ಪೇಟೆಯು ದೊಡ್ಡಪೇಟೆಯಾಗಿದ್ದು ಇಲ್ಲಿಗೆ ನೆರೆಯ ರಾಜ್ಯದ ಮಹಾರಾಷ್ಟ್ರ ಹಾಗೂ ಪಕ್ಕದ ಜಿಲ್ಲೆಗಳಾದ ವಿಜಯಪುರ ಹಾಗೂ ಬಾಗಲಕೋಟ್ ಇಲ್ಲಿಯ ರೈತರು ಹಾಗೂ ವ್ಯಾಪಾರಿಗಳು ಬಂದು ವ್ಯಾಪಾರ ವಹಿವಾಟುವನ್ನು ಮಾಡುತ್ತಾರೆ ಇಂತಹ ಸಂದರ್ಭದಲ್ಲಿ ರೈತ ಮಹಿಳೆಯರಿಗೆ ಯಾವುದೇ ರೀತಿಯ ಮೂತ್ರ ವಿಸರ್ಜನೆಗೆ ಅವಕಾಶವಿರುವುದಿಲ್ಲ ಕರ್ನಾಟಕದ ರಾಜ್ಯ ಸರ್ಕಾರವು ಮಹಿಳೆಯರಿಗಾಗಿ ಗೃಹಲಕ್ಷ್ಮಿ ಹಾಗೂ ಗ್ರಹಶಕ್ತಿ ಎಂಬ ಯೋಜನೆಯನ್ನು ತಂದಿದ್ದರು ಸಹ ಮೂತ್ರ ವಿಸರ್ಜನೆ ಮಾಡಲಿಕ್ಕೆ ಅಥಣಿಯ ಬೆನ್ನೆಪೇಟೆಯಲ್ಲಿ ಯಾಕೆ ಸ್ಥಳಾವಕಾಶವನ್ನು ಮಾಡಿಕೊಡುತ್ತಿಲ್ಲ ಎನ್ನುವುದು ಚಿಂತಾ ಜನಕದ ವಿಷಯವಾಗಿದೆ ಇಲ್ಲಿನ ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳು ಬೇಗನೆ ಎಚ್ಚೆದ್ದು ಮಹಿಳೆಯರಿಗಾಗಿ ವಿಶೇಷವಾದ ಒಂದು ಹೈಟೆಕ್ ಶೌಚಾಲಯ ಮೂತ್ರ ವಿಸರ್ಜನೆಗೆ ಅವಕಾಶ ಕಲ್ಪಿಸಿ ಕೊಡಬೇಕೆಂದು ಈ ಮೂಲಕ ತಮ್ಮಲ್ಲಿ ಕೇಳಿಕೊಳ್ಳುತ್ತೇನೆ
    3
    ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಅಥಣಿ ಪಟ್ಟಣದಲ್ಲಿ ಜೆಡಿಎಸ್ ಕಾರ್ಯಕರ್ತರಾದ ಶ್ರೀ ಇಂತಿಯಾಜ್ ಹಿಪ್ಪರಗಿ ಇವರ ಅಕ್ರೋಶ ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಅಥಣಿ ಪಟ್ಟಣದಲ್ಲಿ ಇರತಕ್ಕಂತಹ ಬೆನ್ನೆಪೇಟೆ ಇಲ್ಲಿ ಮಹಿಳೆಯರಿಗಾಗಿ ಯಾವುದೇ ರೀತಿಯ ಮೂತ್ರ ವಿಸರ್ಜನೆ ಮಾಡಲು ಸ್ಥಳಾವಕಾಶ ಇಲ್ಲ ಇದರ ಸಲುವಾಗಿ ಹಲವಾರು ಪತ್ರಿಕೆಗಳು ಹಾಗೂ ಮಾಧ್ಯಮಗಳು ಹಾಗೂ ಅಥಣಿಯ ನಾಗರಿಕ ಜನರು ಇದರ ಬಗ್ಗೆ ಹಲವಾರು ಸಲ ಜನ ಪ್ರತಿನಿಧಿಗಳಿಗೆ ಹಾಗೂ ಅಧಿಕಾರಿಗಳಿಗೆ ತಿಳಿಸಿದರು ಸಹ ಯಾವುದೇ ರೀತಿಯ ಪ್ರಯೋಜನವಾಗಿಲ್ಲ ಮೂತ್ರ ವಿಸರ್ಜನೆ ಮಾಡಲಿಕ್ಕೆ ಇರತಕ್ಕಂಥ ಸ್ಥಳ ತುಂಬಾ ಗಲೀಜಾಗಿದ್ದು ಅದಕ್ಕೆ ಯಾವುದೇ ರೀತಿಯ ಮಹಿಳೆಯರಿಗಾಗಿ ಅನುಕೂಲವಿರುವುದಿಲ್ಲ ಅಥಣಿ ಪಟ್ಟಣದ ಪೇಟೆಯು ದೊಡ್ಡಪೇಟೆಯಾಗಿದ್ದು ಇಲ್ಲಿಗೆ ನೆರೆಯ ರಾಜ್ಯದ ಮಹಾರಾಷ್ಟ್ರ ಹಾಗೂ ಪಕ್ಕದ ಜಿಲ್ಲೆಗಳಾದ ವಿಜಯಪುರ ಹಾಗೂ  ಬಾಗಲಕೋಟ್ ಇಲ್ಲಿಯ ರೈತರು ಹಾಗೂ ವ್ಯಾಪಾರಿಗಳು ಬಂದು ವ್ಯಾಪಾರ ವಹಿವಾಟುವನ್ನು ಮಾಡುತ್ತಾರೆ ಇಂತಹ ಸಂದರ್ಭದಲ್ಲಿ ರೈತ ಮಹಿಳೆಯರಿಗೆ ಯಾವುದೇ ರೀತಿಯ ಮೂತ್ರ ವಿಸರ್ಜನೆಗೆ ಅವಕಾಶವಿರುವುದಿಲ್ಲ ಕರ್ನಾಟಕದ ರಾಜ್ಯ ಸರ್ಕಾರವು ಮಹಿಳೆಯರಿಗಾಗಿ ಗೃಹಲಕ್ಷ್ಮಿ ಹಾಗೂ ಗ್ರಹಶಕ್ತಿ ಎಂಬ ಯೋಜನೆಯನ್ನು ತಂದಿದ್ದರು ಸಹ ಮೂತ್ರ ವಿಸರ್ಜನೆ ಮಾಡಲಿಕ್ಕೆ ಅಥಣಿಯ ಬೆನ್ನೆಪೇಟೆಯಲ್ಲಿ ಯಾಕೆ ಸ್ಥಳಾವಕಾಶವನ್ನು ಮಾಡಿಕೊಡುತ್ತಿಲ್ಲ ಎನ್ನುವುದು ಚಿಂತಾ ಜನಕದ ವಿಷಯವಾಗಿದೆ ಇಲ್ಲಿನ ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳು ಬೇಗನೆ ಎಚ್ಚೆದ್ದು ಮಹಿಳೆಯರಿಗಾಗಿ ವಿಶೇಷವಾದ ಒಂದು ಹೈಟೆಕ್ ಶೌಚಾಲಯ ಮೂತ್ರ ವಿಸರ್ಜನೆಗೆ ಅವಕಾಶ ಕಲ್ಪಿಸಿ ಕೊಡಬೇಕೆಂದು ಈ ಮೂಲಕ ತಮ್ಮಲ್ಲಿ ಕೇಳಿಕೊಳ್ಳುತ್ತೇನೆ
    user_Mahesh sharma
    Mahesh sharma
    ಬೆಳಗಾವಿ, ಬೆಳಗಾವಿ, ಕರ್ನಾಟಕ•
    7 hrs ago
  • ಹೆಬ್ಬಳ್ಳಿ ಜಿಲ್ಲಾ ಪಂಚಾಯತ ಸದಸ್ಯ ಯೋಗೇಶಗೌಡ ಹತ್ಯೆ ಪ್ರಕರಣದ ಹೋರಾಟಕ್ಕೆ ಇದೀಗ ನ್ಯಾಯ ಸಿಕ್ಕಿದೆ ಎಂದು ಜನಜಾಗೃತಿ ಸಂಘದ ಅಧ್ಯಕ್ಷ ಬಸವರಾಜ ಕೊರವರ ಪತ್ನಿ ಸುಮಂಗಲಾ ಕೊರವರ ತಿಳಿಸಿದರು. ಧಾರವಾಡ ನಗರದಲ್ಲಿ ಗುರುವಾರ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ನಮ್ಮ ಮನೆಯವರು ನ್ಯಾಯ ಪರವಾಗಿ ಹೋರಾಟ ನಡೆಸಿದ್ದಾರೆ. ಈ ಪ್ರಕರಣದಿಂದ ಉಳಿದವರಿಗೆ ಪಾಠ ಆಗಬೇಕು ಎಂದು ತಿಳಿಸಿದರು. ಎಂತಹ ಪ್ರಭಾವಿಗಳೇ ಇದ್ದರೂ ತಪ್ಪು ಮಾಡಿದಾಗ ಅವರನ್ನು ಎದುರು ಹಾಕಿಕೊಂಡು ನಮ್ಮ ಮನೆಯವರು ಹೋರಾಟ ನಡೆಸಿದ್ದಾರೆ ಎಂದರು.
    1
    ಹೆಬ್ಬಳ್ಳಿ ಜಿಲ್ಲಾ ಪಂಚಾಯತ ಸದಸ್ಯ ಯೋಗೇಶಗೌಡ ಹತ್ಯೆ ಪ್ರಕರಣದ ಹೋರಾಟಕ್ಕೆ ಇದೀಗ ನ್ಯಾಯ ಸಿಕ್ಕಿದೆ ಎಂದು ಜನಜಾಗೃತಿ ಸಂಘದ ಅಧ್ಯಕ್ಷ ಬಸವರಾಜ ಕೊರವರ ಪತ್ನಿ ಸುಮಂಗಲಾ ಕೊರವರ ತಿಳಿಸಿದರು.
ಧಾರವಾಡ ನಗರದಲ್ಲಿ ಗುರುವಾರ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ನಮ್ಮ ಮನೆಯವರು ನ್ಯಾಯ ಪರವಾಗಿ ಹೋರಾಟ ನಡೆಸಿದ್ದಾರೆ. ಈ ಪ್ರಕರಣದಿಂದ ಉಳಿದವರಿಗೆ ಪಾಠ ಆಗಬೇಕು ಎಂದು ತಿಳಿಸಿದರು. ಎಂತಹ ಪ್ರಭಾವಿಗಳೇ ಇದ್ದರೂ ತಪ್ಪು ಮಾಡಿದಾಗ ಅವರನ್ನು ಎದುರು ಹಾಕಿಕೊಂಡು ನಮ್ಮ ಮನೆಯವರು ಹೋರಾಟ ನಡೆಸಿದ್ದಾರೆ ಎಂದರು.
    user_Manjunath kavali
    Manjunath kavali
    Local News Reporter ಧಾರವಾಡ, ಧಾರವಾಡ, ಕರ್ನಾಟಕ•
    22 hrs ago
  • Post by @april14news
    1
    Post by @april14news
    user_@april14news
    @april14news
    ವರದಿಗಾರ ಜಮಖಂಡಿ, ಬಾಗಲಕೋಟೆ, ಕರ್ನಾಟಕ•
    21 hrs ago
View latest news on Shuru App
Download_Android
  • Terms & Conditions
  • Career
  • Privacy Policy
  • Blogs
Shuru, a product of Close App Private Limited.