logo
Shuru
Apke Nagar Ki App…
  • Latest News
  • News
  • Politics
  • Elections
  • Viral
  • Astrology
  • Horoscope in Hindi
  • Horoscope in English
  • Latest Political News
logo
Shuru
Apke Nagar Ki App…

ಅರಕೆರಾ ತಾಲೂಕಿನ ಪಲಕನಮರಡಿ ಪಂಚಾಯತಿಯ ಗ್ರಾಮದಲ್ಲಿ ನೀರಿಗೆ ಹಾಹಾಕಾರ ಪಂಚಾಯಿತಿ ಮುಂದೆ ಧರಣಿ ಅರಕೆರೆ ತಾಲೂಕಿನ ಫಲಕನಮರಡಿ ಗ್ರಾಮ ಪಂಚಾಯಿತಿ ಮುಂದೆ ಗ್ರಾಮಸ್ಥರು ಕಾಲಿಕೂಡಗಳನ್ನು ಇಟ್ಟು ಧರಣಿ ನಡೆಸಿದರು. ಸುಮಾರು ಒಂದು ವಾರದಿಂದ ಗ್ರಾಮದಲ್ಲಿ ನೀರಿಲ್ಲ ಪಂಚಾಯಿತಿ ಅಧಿಕಾರಿಗಳಿಗೆ ಹೇಳಿ ಸಾಕಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು

3 hrs ago
user_ನಾಗರಾಜ ವಾರದ
ನಾಗರಾಜ ವಾರದ
Local News Reporter ದೇವದುರ್ಗ, ರಾಯಚೂರು, ಕರ್ನಾಟಕ•
3 hrs ago

ಅರಕೆರಾ ತಾಲೂಕಿನ ಪಲಕನಮರಡಿ ಪಂಚಾಯತಿಯ ಗ್ರಾಮದಲ್ಲಿ ನೀರಿಗೆ ಹಾಹಾಕಾರ ಪಂಚಾಯಿತಿ ಮುಂದೆ ಧರಣಿ ಅರಕೆರೆ ತಾಲೂಕಿನ ಫಲಕನಮರಡಿ ಗ್ರಾಮ ಪಂಚಾಯಿತಿ ಮುಂದೆ ಗ್ರಾಮಸ್ಥರು ಕಾಲಿಕೂಡಗಳನ್ನು ಇಟ್ಟು ಧರಣಿ ನಡೆಸಿದರು. ಸುಮಾರು ಒಂದು ವಾರದಿಂದ ಗ್ರಾಮದಲ್ಲಿ ನೀರಿಲ್ಲ ಪಂಚಾಯಿತಿ ಅಧಿಕಾರಿಗಳಿಗೆ ಹೇಳಿ ಸಾಕಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು

More news from ಕರ್ನಾಟಕ and nearby areas
  • ಅರಕೆರೆ ತಾಲೂಕಿನ ಫಲಕನಮರಡಿ ಗ್ರಾಮ ಪಂಚಾಯಿತಿ ಮುಂದೆ ಗ್ರಾಮಸ್ಥರು ಕಾಲಿಕೂಡಗಳನ್ನು ಇಟ್ಟು ಧರಣಿ ನಡೆಸಿದರು. ಸುಮಾರು ಒಂದು ವಾರದಿಂದ ಗ್ರಾಮದಲ್ಲಿ ನೀರಿಲ್ಲ ಪಂಚಾಯಿತಿ ಅಧಿಕಾರಿಗಳಿಗೆ ಹೇಳಿ ಸಾಕಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು
    1
    ಅರಕೆರೆ ತಾಲೂಕಿನ ಫಲಕನಮರಡಿ ಗ್ರಾಮ ಪಂಚಾಯಿತಿ ಮುಂದೆ ಗ್ರಾಮಸ್ಥರು ಕಾಲಿಕೂಡಗಳನ್ನು ಇಟ್ಟು ಧರಣಿ ನಡೆಸಿದರು.
ಸುಮಾರು ಒಂದು ವಾರದಿಂದ ಗ್ರಾಮದಲ್ಲಿ ನೀರಿಲ್ಲ ಪಂಚಾಯಿತಿ ಅಧಿಕಾರಿಗಳಿಗೆ ಹೇಳಿ ಸಾಕಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು
    user_ನಾಗರಾಜ ವಾರದ
    ನಾಗರಾಜ ವಾರದ
    Local News Reporter ದೇವದುರ್ಗ, ರಾಯಚೂರು, ಕರ್ನಾಟಕ•
    3 hrs ago
  • ರಾಯಚೂರು ಜಿಲ್ಲೆಯ ಲಿಂಗಸಗೂರು ತಾಲೂಕಿನ ಸಮೀಪದ ವಂದಲಿ ಹೊಸೂರು ಗ್ರಾಮದಲ್ಲಿರುವ ಶ್ರೀ ಕ್ಷೇತ್ರದಲ್ಲಿ ಇಂದು ಬೆಳಗಿನ ಜಾವ ಬ್ರಾಹ್ಮಿ ಮುಹೂರ್ತದಲ್ಲಿ ಶ್ರೀ ಸಿದ್ದೇಶ್ವರ ಮೂರ್ತಿ ಹಾಗೂ ನಂದಿ ಮೂರ್ತಿ ಪ್ರಾಣ ಪ್ರತಿಷ್ಠಾಪನೆ ಕಾರ್ಯಕ್ರಮ ಭಕ್ತಿಭಾವದಿಂದ ಭವ್ಯವಾಗಿ ನೆರವೇರಿತು.
    1
    ರಾಯಚೂರು ಜಿಲ್ಲೆಯ ಲಿಂಗಸಗೂರು ತಾಲೂಕಿನ ಸಮೀಪದ ವಂದಲಿ ಹೊಸೂರು ಗ್ರಾಮದಲ್ಲಿರುವ ಶ್ರೀ ಕ್ಷೇತ್ರದಲ್ಲಿ ಇಂದು ಬೆಳಗಿನ ಜಾವ ಬ್ರಾಹ್ಮಿ ಮುಹೂರ್ತದಲ್ಲಿ ಶ್ರೀ ಸಿದ್ದೇಶ್ವರ ಮೂರ್ತಿ ಹಾಗೂ ನಂದಿ ಮೂರ್ತಿ ಪ್ರಾಣ ಪ್ರತಿಷ್ಠಾಪನೆ ಕಾರ್ಯಕ್ರಮ ಭಕ್ತಿಭಾವದಿಂದ ಭವ್ಯವಾಗಿ ನೆರವೇರಿತು.
    user_Khajahussain Baba Jalahalli
    Khajahussain Baba Jalahalli
    Pharmacist ದೇವದುರ್ಗ, ರಾಯಚೂರು, ಕರ್ನಾಟಕ•
    13 hrs ago
  • YADGIR BREAKING NEWS || ​ನರಹಂತಕರ ಅಟ್ಟಹಾಸ: ಶಹಾಪುರದಲ್ಲಿ ಅಮಾನವೀಯ ಕೃತ್ಯ, ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರಕ್ಕೆ ಯತ್ನ! ​ಶಹಾಪುರ: ಜಿಲ್ಲೆಯಲ್ಲಿ ಮಾನವೀಯತೆ ಮಕಾಡೆ ಮಲಗಿದೆ. ಹೆಣ್ಣುಮಕ್ಕಳ ರಕ್ಷಣೆ ಎಂಬುದು ಕೇವಲ ಮಾತಿಗೆ ಸೀಮಿತವಾಗಿದೆಯೇ ಎನ್ನುವ ಅನುಮಾನ ಮೂಡುವಂತೆ ಶಹಾಪುರ ತಾಲೂಕಿನ ಗ್ರಾಮದಲ್ಲಿ ಪೈಶಾಚಿಕ ಕೃತ್ಯವೊಂದು ಜರುಗಿದೆ. ಹಸುಳೆ ಎಂದು ನೋಡದೆ ಅಪ್ರಾಪ್ತ ಬಾಲಕಿಯ ಮೇಲೆ ಕಾಮುಕರು ದಾಳಿ ನಡೆಸಿ, ಇಡೀ ಜಿಲ್ಲೆಯೇ ತಲೆ ತಗ್ಗಿಸುವಂತೆ ಮಾಡಿದ್ದಾರೆ. ​ಘಟನೆಯ ಹಿನ್ನೆಲೆ: ನಡುರಾತ್ರಿಯ ನರಕದರ್ಶನ ​ರವಿವಾರ ಬೆಳಗಿನ ಜಾವ ಸುಮಾರು 4 ಗಂಟೆಗೆ ಬಾಲಕಿ ಬಹಿರ್ದೆಸೆಗೆ ತೆರಳಿದಾಗ, ಕಾದು ಕುಳಿತಿದ್ದ ಕಾಮುಕರು ಆಕೆಯ ಮೇಲೆ ಎರಗಿದ್ದಾರೆ. ಬಾಲಕಿಯ ಮೈಮೇಲಿದ್ದ ಹೊದಿಕೆಯಿಂದಲೇ (ದುಪ್ಪಟ್ಟಾ) ಆಕೆಯ ಕೈಕಾಲುಗಳನ್ನು ಕಟ್ಟಿ ಅತ್ಯಾಚಾರಕ್ಕೆ ಯತ್ನಿಸಿದ್ದಾರೆ. ಅಷ್ಟರಲ್ಲಿ ಯಾವುದೋ ವಾಹನ ಬರುವ ಸದ್ದು ಕೇಳಿ ಹೆದರಿದ ಪಾಪಿಗಳು, ಪ್ರಜ್ಞಾಹೀನ ಸ್ಥಿತಿಯಲ್ಲಿದ್ದ ಬಾಲಕಿಯನ್ನು ಕಾಲುವೆ ಪಕ್ಕದಲ್ಲಿ ಎಸೆದು ಪರಾರಿಯಾಗಿದ್ದಾರೆ. ​ಬೆಳಗ್ಗೆ 8 ಗಂಟೆ ಸುಮಾರಿಗೆ ಗ್ರಾಮಸ್ಥರು ಬಾಲಕಿಯನ್ನು ಕಂಡು ಪೋಷಕರಿಗೆ ವಿಷಯ ಮುಟ್ಟಿಸಿದ್ದು, ಕೂಡಲೇ ಆಕೆಯನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ​ಖಾಕಿ ಪಡೆ ಭೇಟಿ - ಚಿಕಿತ್ಸೆ ಮುಂದುವರಿಕೆ ​ವಿಷಯ ತಿಳಿಯುತ್ತಿದ್ದಂತೆಯೇ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪೃತ್ವಿಕ್ ಶಂಕರ್ ಅವರು ಆಸ್ಪತ್ರೆಗೆ ಭೇಟಿ ನೀಡಿ ಬಾಲಕಿಯ ಆರೋಗ್ಯ ವಿಚಾರಿಸಿ, ಘಟನೆಯ ಮಾಹಿತಿ ಪಡೆದಿದ್ದಾರೆ. ಪ್ರಸ್ತುತ ಬಾಲಕಿ ಚೇತರಿಸಿಕೊಳ್ಳುತ್ತಿದ್ದು, ತಂದೆ ನೀಡಿದ ದೂರಿನ ಮೇರೆಗೆ ಶಹಾಪುರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ​ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ‘ಮೌನ’ಕ್ಕೆ ಆಕ್ರೋಶ ​ಇಂತಹ ಗಂಭೀರ ಘಟನೆ ನಡೆದಿದ್ದರೂ ಇಡೀ ದಿನ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಅಧಿಕಾರಿಗಳು ಈ ಬಗ್ಗೆ ಕಣ್ಣೆತ್ತಿ ನೋಡಿಲ್ಲ ಎಂಬ ಆರೋಪ ಕೇಳಿಬರುತ್ತಿದೆ. ಇಲಾಖೆಯ ಈ ನಿರ್ಲಕ್ಷ್ಯ ಧೋರಣೆಯು ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದ್ದು, "ಅಧಿಕಾರಿಗಳು ಏತಕ್ಕಾಗಿ ಇದ್ದಾರೆ?" ಎಂಬ ಪ್ರಶ್ನೆ ಮೂಡಿದೆ. ​ಪೊಲೀಸ್ ಇನ್ಸ್‌ಪೆಕ್ಟರ್ ಹೇಳಿಕೆ: "ಬಾಲಕಿ ಪ್ರಸ್ತುತ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಆರೋಗ್ಯ ಸ್ಥಿರವಾಗಿದೆ. ಈಗಾಗಲೇ ಬಾಲಕಿಯ ಹೇಳಿಕೆ ಪಡೆಯಲಾಗಿದ್ದು, ವೈದ್ಯಕೀಯ ಪರೀಕ್ಷಾ ವರದಿಗಾಗಿ ಕಾಯುತ್ತಿದ್ದೇವೆ. ತಪ್ಪಿತಸ್ಥರನ್ನು ಪತ್ತೆಹಚ್ಚಲು ತನಿಖೆ ಚುರುಕುಗೊಳಿಸಲಾಗಿದೆ." — ಎಸ್. ಎಂ ಪಾಟೀಲ್, ಪಿಐ ಶಹಾಪುರ ​ಯುವ ಮುಖಂಡರ ಆಕ್ರೋಶ: "ಜಿಲ್ಲೆಯಲ್ಲಿ ಸ್ತ್ರೀಪೀಡಕರ ಅಟ್ಟಹಾಸ ಮಿತಿಮೀರಿದೆ. ಸರಣಿ ಪ್ರಕರಣಗಳು ನಡೆಯುತ್ತಿದ್ದರೂ ಅಧಿಕಾರಿಗಳು ಎಚ್ಚೆತ್ತುಕೊಳ್ಳುತ್ತಿಲ್ಲ. ಈ ಪ್ರಕರಣದ ಆರೋಪಿಗಳನ್ನು ಕೂಡಲೇ ಬಂಧಿಸಿ ಗಲ್ಲು ಶಿಕ್ಷೆಗೆ ಗುರಿಪಡಿಸಬೇಕು. ಆಗಲೇ ಸಮಾಜಕ್ಕೆ ಎಚ್ಚರಿಕೆ ರವಾನೆಯಾಗಲು ಸಾಧ್ಯ." — ರಾಯಪ್ಪ ಚಲುವಾದಿ, ಯುವ ಮುಖಂಡರು ​ತನಿಖೆ ಮುಂದುವರಿದಿದೆ... ಕಾಮುಕರ ಬೇಟೆಗೆ ಪೊಲೀಸರು ಬಲೆ ಬೀಸಿದ್ದಾರೆ.
    1
    YADGIR BREAKING NEWS || ​ನರಹಂತಕರ ಅಟ್ಟಹಾಸ: ಶಹಾಪುರದಲ್ಲಿ ಅಮಾನವೀಯ ಕೃತ್ಯ, ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರಕ್ಕೆ ಯತ್ನ!
​ಶಹಾಪುರ: ಜಿಲ್ಲೆಯಲ್ಲಿ ಮಾನವೀಯತೆ ಮಕಾಡೆ ಮಲಗಿದೆ. ಹೆಣ್ಣುಮಕ್ಕಳ ರಕ್ಷಣೆ ಎಂಬುದು ಕೇವಲ ಮಾತಿಗೆ ಸೀಮಿತವಾಗಿದೆಯೇ ಎನ್ನುವ ಅನುಮಾನ ಮೂಡುವಂತೆ ಶಹಾಪುರ ತಾಲೂಕಿನ ಗ್ರಾಮದಲ್ಲಿ ಪೈಶಾಚಿಕ ಕೃತ್ಯವೊಂದು ಜರುಗಿದೆ. ಹಸುಳೆ ಎಂದು ನೋಡದೆ ಅಪ್ರಾಪ್ತ ಬಾಲಕಿಯ ಮೇಲೆ ಕಾಮುಕರು ದಾಳಿ ನಡೆಸಿ, ಇಡೀ ಜಿಲ್ಲೆಯೇ ತಲೆ ತಗ್ಗಿಸುವಂತೆ ಮಾಡಿದ್ದಾರೆ.
​ಘಟನೆಯ ಹಿನ್ನೆಲೆ: ನಡುರಾತ್ರಿಯ ನರಕದರ್ಶನ
​ರವಿವಾರ ಬೆಳಗಿನ ಜಾವ ಸುಮಾರು 4 ಗಂಟೆಗೆ ಬಾಲಕಿ ಬಹಿರ್ದೆಸೆಗೆ ತೆರಳಿದಾಗ, ಕಾದು ಕುಳಿತಿದ್ದ ಕಾಮುಕರು ಆಕೆಯ ಮೇಲೆ ಎರಗಿದ್ದಾರೆ. ಬಾಲಕಿಯ ಮೈಮೇಲಿದ್ದ ಹೊದಿಕೆಯಿಂದಲೇ (ದುಪ್ಪಟ್ಟಾ) ಆಕೆಯ ಕೈಕಾಲುಗಳನ್ನು ಕಟ್ಟಿ ಅತ್ಯಾಚಾರಕ್ಕೆ ಯತ್ನಿಸಿದ್ದಾರೆ. ಅಷ್ಟರಲ್ಲಿ ಯಾವುದೋ ವಾಹನ ಬರುವ ಸದ್ದು ಕೇಳಿ ಹೆದರಿದ ಪಾಪಿಗಳು, ಪ್ರಜ್ಞಾಹೀನ ಸ್ಥಿತಿಯಲ್ಲಿದ್ದ ಬಾಲಕಿಯನ್ನು ಕಾಲುವೆ ಪಕ್ಕದಲ್ಲಿ ಎಸೆದು ಪರಾರಿಯಾಗಿದ್ದಾರೆ.
​ಬೆಳಗ್ಗೆ 8 ಗಂಟೆ ಸುಮಾರಿಗೆ ಗ್ರಾಮಸ್ಥರು ಬಾಲಕಿಯನ್ನು ಕಂಡು ಪೋಷಕರಿಗೆ ವಿಷಯ ಮುಟ್ಟಿಸಿದ್ದು, ಕೂಡಲೇ ಆಕೆಯನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.
​ಖಾಕಿ ಪಡೆ ಭೇಟಿ - ಚಿಕಿತ್ಸೆ ಮುಂದುವರಿಕೆ
​ವಿಷಯ ತಿಳಿಯುತ್ತಿದ್ದಂತೆಯೇ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪೃತ್ವಿಕ್ ಶಂಕರ್ ಅವರು ಆಸ್ಪತ್ರೆಗೆ ಭೇಟಿ ನೀಡಿ ಬಾಲಕಿಯ ಆರೋಗ್ಯ ವಿಚಾರಿಸಿ, ಘಟನೆಯ ಮಾಹಿತಿ ಪಡೆದಿದ್ದಾರೆ. ಪ್ರಸ್ತುತ ಬಾಲಕಿ ಚೇತರಿಸಿಕೊಳ್ಳುತ್ತಿದ್ದು, ತಂದೆ ನೀಡಿದ ದೂರಿನ ಮೇರೆಗೆ ಶಹಾಪುರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
​ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ‘ಮೌನ’ಕ್ಕೆ ಆಕ್ರೋಶ
​ಇಂತಹ ಗಂಭೀರ ಘಟನೆ ನಡೆದಿದ್ದರೂ ಇಡೀ ದಿನ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಅಧಿಕಾರಿಗಳು ಈ ಬಗ್ಗೆ ಕಣ್ಣೆತ್ತಿ ನೋಡಿಲ್ಲ ಎಂಬ ಆರೋಪ ಕೇಳಿಬರುತ್ತಿದೆ. ಇಲಾಖೆಯ ಈ ನಿರ್ಲಕ್ಷ್ಯ ಧೋರಣೆಯು ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದ್ದು, "ಅಧಿಕಾರಿಗಳು ಏತಕ್ಕಾಗಿ ಇದ್ದಾರೆ?" ಎಂಬ ಪ್ರಶ್ನೆ ಮೂಡಿದೆ.
​ಪೊಲೀಸ್ ಇನ್ಸ್‌ಪೆಕ್ಟರ್ ಹೇಳಿಕೆ:
"ಬಾಲಕಿ ಪ್ರಸ್ತುತ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಆರೋಗ್ಯ ಸ್ಥಿರವಾಗಿದೆ. ಈಗಾಗಲೇ ಬಾಲಕಿಯ ಹೇಳಿಕೆ ಪಡೆಯಲಾಗಿದ್ದು, ವೈದ್ಯಕೀಯ ಪರೀಕ್ಷಾ ವರದಿಗಾಗಿ ಕಾಯುತ್ತಿದ್ದೇವೆ. ತಪ್ಪಿತಸ್ಥರನ್ನು ಪತ್ತೆಹಚ್ಚಲು ತನಿಖೆ ಚುರುಕುಗೊಳಿಸಲಾಗಿದೆ."
— ಎಸ್. ಎಂ ಪಾಟೀಲ್, ಪಿಐ ಶಹಾಪುರ
​ಯುವ ಮುಖಂಡರ ಆಕ್ರೋಶ:
"ಜಿಲ್ಲೆಯಲ್ಲಿ ಸ್ತ್ರೀಪೀಡಕರ ಅಟ್ಟಹಾಸ ಮಿತಿಮೀರಿದೆ. ಸರಣಿ ಪ್ರಕರಣಗಳು ನಡೆಯುತ್ತಿದ್ದರೂ ಅಧಿಕಾರಿಗಳು ಎಚ್ಚೆತ್ತುಕೊಳ್ಳುತ್ತಿಲ್ಲ. ಈ ಪ್ರಕರಣದ ಆರೋಪಿಗಳನ್ನು ಕೂಡಲೇ ಬಂಧಿಸಿ ಗಲ್ಲು ಶಿಕ್ಷೆಗೆ ಗುರಿಪಡಿಸಬೇಕು. ಆಗಲೇ ಸಮಾಜಕ್ಕೆ ಎಚ್ಚರಿಕೆ ರವಾನೆಯಾಗಲು ಸಾಧ್ಯ."
— ರಾಯಪ್ಪ ಚಲುವಾದಿ, ಯುವ ಮುಖಂಡರು
​ತನಿಖೆ ಮುಂದುವರಿದಿದೆ... ಕಾಮುಕರ ಬೇಟೆಗೆ ಪೊಲೀಸರು ಬಲೆ ಬೀಸಿದ್ದಾರೆ.
    user_YADGIR NEWS
    YADGIR NEWS
    Video Creator ಯಾದಗಿರಿ, ಯಾದಗಿರಿ, ಕರ್ನಾಟಕ•
    9 hrs ago
  • ತಂದೆ ತಾಯಿ ಗಂಡು ಮಕ್ಕಳು ಬೇಕಂತು 1 ದೇವರಿಗೆ ಹರಕೆ ಹೊತ್ತು ಎತ್ತು ಬೆಳೆಸಿ ದೊಡ್ಡವರಾಗಿ ಮಾಡಿ ವಿದ್ಯಾ ಕಲಸಿ ಮದುವೆ ಮಾಡಿದ ಮೇಲೆ ತಂದೆ ತಾಯಿಯ ಹೆಂಡರ ಮಾತು ಕೇಳಿ ತಾಯಿ ತಂದೆ ಹೊರಗೆ ಹಾಕುವ ಮಕ್ಕಳು ಬೇಕಾ ನೀವು ಏನೇ ಅಂದರು ಹೆಣ್ಣು ಮಕ್ಕಳು ಕಳ್ಳದಂಗೆ ಯಾವತ್ತೂ ಆಗಲ್ಲ.
    1
    ತಂದೆ ತಾಯಿ ಗಂಡು ಮಕ್ಕಳು ಬೇಕಂತು 1 ದೇವರಿಗೆ ಹರಕೆ ಹೊತ್ತು ಎತ್ತು  ಬೆಳೆಸಿ ದೊಡ್ಡವರಾಗಿ ಮಾಡಿ ವಿದ್ಯಾ ಕಲಸಿ ಮದುವೆ ಮಾಡಿದ ಮೇಲೆ ತಂದೆ ತಾಯಿಯ ಹೆಂಡರ ಮಾತು ಕೇಳಿ ತಾಯಿ ತಂದೆ ಹೊರಗೆ  ಹಾಕುವ ಮಕ್ಕಳು ಬೇಕಾ ನೀವು ಏನೇ ಅಂದರು ಹೆಣ್ಣು ಮಕ್ಕಳು ಕಳ್ಳದಂಗೆ ಯಾವತ್ತೂ ಆಗಲ್ಲ.
    user_Sharanugouda Patil
    Sharanugouda Patil
    Muddebihal, Vijayapura•
    4 min ago
  • ಕಲ್ಲಿನ ಕ್ವಾರಿಯಲ್ಲಿ ಈಜಲು ಹೋಗಿ. ನೀರಲ್ಲಿ ಮುಳುಗಿ ಇಬ್ಬರು ಬಾಲಕರು ಸಾವು. ಹನುಮನಾಳ ಗ್ರಾಮದ ಬಳಿ ನಡೆದ ಘಟನೆ. ಬಾಗಲಕೋಟೆ ಜಿಲ್ಲೆ ಇಳಕಲ್ ತಾಲ್ಲೂಕಿನ ಗ್ರಾಮ. ಇಳಕಲ್ ಅಗ್ನಿಶಾಮಕದಳ ಸಿಬ್ಬಂದಿಯಿಂದ ಕಾರ್ಯಾಚರಣೆ. ಶವ ಹೊರಕ್ಕೆ ತೆಗೆದ ಅಗ್ನಿಶಾಮಕ ಸಿಬ್ಬಂದಿ. ವಿನಾಯಕ ಗೊಲ್ಲರ(೧೦),ವಿಜಯ್ ವಾಲಿಕಾರ(೧೫) ಮೃತು ಬಾಲಕರು. ಇಬ್ಬರು ಇಳಕಲ್ ನಗರದ ನಿವಾಸಿಗಳು. ಸ್ಥಳದಲ್ಲಿ ಕುಟುಂಬಸ್ಥರ ಆಕ್ರಂಧನ. ಇಳಕಲ್ ಗ್ರಾಮೀಣ ಠಾಣೆ ಪೊಲೀಸರ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ
    1
    ಕಲ್ಲಿನ ಕ್ವಾರಿಯಲ್ಲಿ ಈಜಲು ಹೋಗಿ.
ನೀರಲ್ಲಿ ಮುಳುಗಿ ಇಬ್ಬರು ಬಾಲಕರು ಸಾವು.
ಹನುಮನಾಳ ಗ್ರಾಮದ ಬಳಿ ನಡೆದ ಘಟನೆ.
ಬಾಗಲಕೋಟೆ ಜಿಲ್ಲೆ ಇಳಕಲ್ ತಾಲ್ಲೂಕಿನ ಗ್ರಾಮ.
ಇಳಕಲ್ ಅಗ್ನಿಶಾಮಕದಳ ಸಿಬ್ಬಂದಿಯಿಂದ ಕಾರ್ಯಾಚರಣೆ.
ಶವ ಹೊರಕ್ಕೆ ತೆಗೆದ ಅಗ್ನಿಶಾಮಕ ಸಿಬ್ಬಂದಿ.
ವಿನಾಯಕ ಗೊಲ್ಲರ(೧೦),ವಿಜಯ್ ವಾಲಿಕಾರ(೧೫) ಮೃತು ಬಾಲಕರು.
ಇಬ್ಬರು ಇಳಕಲ್  ನಗರದ ನಿವಾಸಿಗಳು.
ಸ್ಥಳದಲ್ಲಿ ಕುಟುಂಬಸ್ಥರ ಆಕ್ರಂಧನ.
ಇಳಕಲ್ ಗ್ರಾಮೀಣ ಠಾಣೆ ಪೊಲೀಸರ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ
    user_ಶರಣಗೌಡ ಕಂದಕೂರ
    ಶರಣಗೌಡ ಕಂದಕೂರ
    Local News Reporter ಇಳಕಲ್, ಬಾಗಲಕೋಟೆ, ಕರ್ನಾಟಕ•
    2 hrs ago
  • Post by Nava karnataka News channel
    1
    Post by Nava karnataka News channel
    user_Nava karnataka News channel
    Nava karnataka News channel
    Local News Reporter ಅಫ್ಜಲಪುರ, ಕಲಬುರಗಿ, ಕರ್ನಾಟಕ•
    4 hrs ago
  • Post by Iranna Tarnal
    1
    Post by Iranna Tarnal
    user_Iranna Tarnal
    Iranna Tarnal
    ನಿಡಗುಂದಿ, ವಿಜಯಪುರ, ಕರ್ನಾಟಕ•
    4 hrs ago
  • ರಾಯಚೂರು ಜಿಲ್ಲೆಯ ದೇವದುರ್ಗದಲ್ಲಿ ಬಸವಜಯಂತಿ ಪ್ರಯುಕ್ತ ವಾದ್ಯ, ಮೇಳ ಹಾಗೂ ಕಲಾ ತಂಡಗಳೊಂದಿಗೆ ಜಗಜ್ಯೋತಿ ಬಸವೇಶ್ವರ ಭಾವಚಿತ್ರ ಮೆರವಣಿಗೆಯನ್ನು ಅದ್ದೂರಿಯಾಗಿ ಮಾಡಿದರು, ತಾಲೂಕಿನ ಗಣ್ಯರು ಹಾಗೂ ಬಸವ ತತ್ವದ ಜನರು ಭಾಗಿಯಾಗಿದ್ದರು.
    3
    ರಾಯಚೂರು ಜಿಲ್ಲೆಯ ದೇವದುರ್ಗದಲ್ಲಿ  ಬಸವಜಯಂತಿ ಪ್ರಯುಕ್ತ ವಾದ್ಯ, ಮೇಳ ಹಾಗೂ ಕಲಾ ತಂಡಗಳೊಂದಿಗೆ ಜಗಜ್ಯೋತಿ ಬಸವೇಶ್ವರ ಭಾವಚಿತ್ರ ಮೆರವಣಿಗೆಯನ್ನು ಅದ್ದೂರಿಯಾಗಿ ಮಾಡಿದರು, ತಾಲೂಕಿನ ಗಣ್ಯರು ಹಾಗೂ ಬಸವ ತತ್ವದ ಜನರು ಭಾಗಿಯಾಗಿದ್ದರು.
    user_ನಾಗರಾಜ ವಾರದ
    ನಾಗರಾಜ ವಾರದ
    Local News Reporter ದೇವದುರ್ಗ, ರಾಯಚೂರು, ಕರ್ನಾಟಕ•
    13 hrs ago
View latest news on Shuru App
Download_Android
  • Terms & Conditions
  • Career
  • Privacy Policy
  • Blogs
Shuru, a product of Close App Private Limited.