logo
Shuru
Apke Nagar Ki App…
  • Latest News
  • News
  • Politics
  • Elections
  • Viral
  • Astrology
  • Horoscope in Hindi
  • Horoscope in English
  • Latest Political News
logo
Shuru
Apke Nagar Ki App…

*ಗೊಬ್ಬುರ (ಬಿ) ಗ್ರಾಮದಲ್ಲಿ ರಾಷ್ಟ್ರೀಯ ಹೆದ್ದಾರಿ ತಡೆದು ಪ್ರತಿಭಟನೆ...* 500 ಮನೆಗಳ ಕಾರ್ಯಾದೇಶ ತಡೆಹಿಡಿದಿರುವುದನ್ನು ಖಂಡಿಸಿ ನಿತೀನ್ ಗುತ್ತೇದಾರ ನೇತೃತ್ವದಲ್ಲಿ ಬಿಜೆಪಿ ತಾಲೂಕು ಘಟಕದಿಂದ ಬೃಹತ್ ಪ್ರತಿಭಟನೆ. #ಗೊಬ್ಬುರ (ಬಿ) ಗ್ರಾಮದಲ್ಲಿ ರಾಷ್ಟ್ರೀಯ ಹೆದ್ದಾರಿ ತಡೆದು ಪ್ರತಿಭಟನೆ... 500 ಮನೆಗಳ ಕಾರ್ಯಾದೇಶ ತಡೆಹಿಡಿದಿರುವುದನ್ನು ಖಂಡಿಸಿ ನಿತೀನ್ ಗುತ್ತೇದಾರ ನೇತೃತ್ವದಲ್ಲಿ ಬಿಜೆಪಿ ತಾಲೂಕು ಘಟಕದಿಂದ ಬೃಹತ್ ಪ್ರತಿಭಟನೆ.

12 hrs ago
user_Kisan news kannada
Kisan news kannada
Local News Reporter ಅಫ್ಜಲಪುರ, ಕಲಬುರಗಿ, ಕರ್ನಾಟಕ•
12 hrs ago

*ಗೊಬ್ಬುರ (ಬಿ) ಗ್ರಾಮದಲ್ಲಿ ರಾಷ್ಟ್ರೀಯ ಹೆದ್ದಾರಿ ತಡೆದು ಪ್ರತಿಭಟನೆ...* 500 ಮನೆಗಳ ಕಾರ್ಯಾದೇಶ ತಡೆಹಿಡಿದಿರುವುದನ್ನು ಖಂಡಿಸಿ ನಿತೀನ್ ಗುತ್ತೇದಾರ ನೇತೃತ್ವದಲ್ಲಿ ಬಿಜೆಪಿ ತಾಲೂಕು ಘಟಕದಿಂದ ಬೃಹತ್ ಪ್ರತಿಭಟನೆ. #ಗೊಬ್ಬುರ (ಬಿ) ಗ್ರಾಮದಲ್ಲಿ ರಾಷ್ಟ್ರೀಯ ಹೆದ್ದಾರಿ ತಡೆದು ಪ್ರತಿಭಟನೆ... 500 ಮನೆಗಳ ಕಾರ್ಯಾದೇಶ ತಡೆಹಿಡಿದಿರುವುದನ್ನು ಖಂಡಿಸಿ ನಿತೀನ್ ಗುತ್ತೇದಾರ ನೇತೃತ್ವದಲ್ಲಿ ಬಿಜೆಪಿ ತಾಲೂಕು ಘಟಕದಿಂದ ಬೃಹತ್ ಪ್ರತಿಭಟನೆ.

More news from ಕರ್ನಾಟಕ and nearby areas
  • #ಭಾರತೀಯ ಜನತಾ ಪಕ್ಷ #ಅಫಜಲಪುರ ಮಂಡಲ ವತಿಯಿಂದ ಗೊಬ್ಬುರ (ಬಿ) ಗ್ರಾಮದಲ್ಲಿ ರಾಷ್ಟ್ರೀಯ ಹೆದ್ದಾರಿ ತಡೆದು ಪ್ರತಿಭಟನೆ.
    1
    #ಭಾರತೀಯ ಜನತಾ ಪಕ್ಷ
#ಅಫಜಲಪುರ ಮಂಡಲ ವತಿಯಿಂದ ಗೊಬ್ಬುರ (ಬಿ) ಗ್ರಾಮದಲ್ಲಿ ರಾಷ್ಟ್ರೀಯ ಹೆದ್ದಾರಿ ತಡೆದು ಪ್ರತಿಭಟನೆ.
    user_Star Kannada News 24×7
    Star Kannada News 24×7
    News Anchor ಅಫ್ಜಲಪುರ, ಕಲಬುರಗಿ, ಕರ್ನಾಟಕ•
    1 hr ago
  • *ಗೊಬ್ಬುರ (ಬಿ) ಗ್ರಾಮದಲ್ಲಿ ರಾಷ್ಟ್ರೀಯ ಹೆದ್ದಾರಿ ತಡೆದು ಪ್ರತಿಭಟನೆ...* 500 ಮನೆಗಳ ಕಾರ್ಯಾದೇಶ ತಡೆಹಿಡಿದಿರುವುದನ್ನು ಖಂಡಿಸಿ ನಿತೀನ್ ಗುತ್ತೇದಾರ ನೇತೃತ್ವದಲ್ಲಿ ಬಿಜೆಪಿ ತಾಲೂಕು ಘಟಕದಿಂದ ಬೃಹತ್ ಪ್ರತಿಭಟನೆ. #ಗೊಬ್ಬುರ (ಬಿ) ಗ್ರಾಮದಲ್ಲಿ ರಾಷ್ಟ್ರೀಯ ಹೆದ್ದಾರಿ ತಡೆದು ಪ್ರತಿಭಟನೆ... 500 ಮನೆಗಳ ಕಾರ್ಯಾದೇಶ ತಡೆಹಿಡಿದಿರುವುದನ್ನು ಖಂಡಿಸಿ ನಿತೀನ್ ಗುತ್ತೇದಾರ ನೇತೃತ್ವದಲ್ಲಿ ಬಿಜೆಪಿ ತಾಲೂಕು ಘಟಕದಿಂದ ಬೃಹತ್ ಪ್ರತಿಭಟನೆ.
    1
    *ಗೊಬ್ಬುರ (ಬಿ) ಗ್ರಾಮದಲ್ಲಿ ರಾಷ್ಟ್ರೀಯ ಹೆದ್ದಾರಿ ತಡೆದು ಪ್ರತಿಭಟನೆ...*

500 ಮನೆಗಳ ಕಾರ್ಯಾದೇಶ ತಡೆಹಿಡಿದಿರುವುದನ್ನು ಖಂಡಿಸಿ ನಿತೀನ್ ಗುತ್ತೇದಾರ ನೇತೃತ್ವದಲ್ಲಿ ಬಿಜೆಪಿ ತಾಲೂಕು ಘಟಕದಿಂದ ಬೃಹತ್ ಪ್ರತಿಭಟನೆ.
#ಗೊಬ್ಬುರ (ಬಿ) ಗ್ರಾಮದಲ್ಲಿ ರಾಷ್ಟ್ರೀಯ ಹೆದ್ದಾರಿ ತಡೆದು ಪ್ರತಿಭಟನೆ...
500 ಮನೆಗಳ ಕಾರ್ಯಾದೇಶ ತಡೆಹಿಡಿದಿರುವುದನ್ನು ಖಂಡಿಸಿ ನಿತೀನ್ ಗುತ್ತೇದಾರ ನೇತೃತ್ವದಲ್ಲಿ ಬಿಜೆಪಿ ತಾಲೂಕು ಘಟಕದಿಂದ ಬೃಹತ್ ಪ್ರತಿಭಟನೆ.
    user_Kisan news kannada
    Kisan news kannada
    Local News Reporter ಅಫ್ಜಲಪುರ, ಕಲಬುರಗಿ, ಕರ್ನಾಟಕ•
    12 hrs ago
  • ಬಡವರಿಗೆ ಅನ್ಯಾಯ ಮಾಡುತ್ತಿರುವ ಶಾಸಕ ಸುಪುತ್ರರ ಅಧಿಕಾರದ ಕಾಲ ಅಂತ್ಯಕ್ಕೆ ಬಂದಿದೆ-ಸಿದ್ದು ದೇವತ್ಕಲ ವಾಗ್ದಾಳಿ ಬಡವರಿಗೆ ಅನ್ಯಾಯ ಮಾಡುತ್ತಿರುವ ಶಾಸಕ ಸುಪುತ್ರರ ಅಧಿಕಾರದ ಕಾಲ ಅಂತ್ಯಕ್ಕೆ ಬಂದಿದೆ-ಸಿದ್ದು ದೇವತ್ಕಲ ವಾಗ್ದಾಳಿ
    1
    ಬಡವರಿಗೆ ಅನ್ಯಾಯ ಮಾಡುತ್ತಿರುವ ಶಾಸಕ ಸುಪುತ್ರರ ಅಧಿಕಾರದ ಕಾಲ ಅಂತ್ಯಕ್ಕೆ ಬಂದಿದೆ-ಸಿದ್ದು ದೇವತ್ಕಲ ವಾಗ್ದಾಳಿ
ಬಡವರಿಗೆ ಅನ್ಯಾಯ ಮಾಡುತ್ತಿರುವ ಶಾಸಕ ಸುಪುತ್ರರ ಅಧಿಕಾರದ ಕಾಲ ಅಂತ್ಯಕ್ಕೆ ಬಂದಿದೆ-ಸಿದ್ದು ದೇವತ್ಕಲ ವಾಗ್ದಾಳಿ
    user_Y..k.pujari
    Y..k.pujari
    Local News Reporter ಅಫ್ಜಲಪುರ, ಕಲಬುರಗಿ, ಕರ್ನಾಟಕ•
    12 hrs ago
  • ಅನ್ಯಾಯ........................................ ...... .. . 🚨🌾 ಆತ್ಮೀಯರೇ, ಅಫಜಲಪುರ ತಾಲೂಕಿಗೆ ಸಂಪೂರ್ಣ ಅನ್ಯಾಯವಾಗುತ್ತಿದೆ! 🌾🚨 “ಮನೆಗೆ ಮಾರಿ, ಪರರಿಗೆ ಉಪಕಾರಿ” ಎನ್ನುವಂತಾಗಿದೆ ನಮ್ಮ ತಾಲೂಕಿನ ಸ್ಥಿತಿ. ಅಫಜಲಪುರ ತಾಲೂಕಿನ ಕೆರೆಗಳನ್ನು ತುಂಬಿಸುವ ಉದ್ದೇಶದಿಂದ ₹318 ಕೋಟಿ ವೆಚ್ಚದಲ್ಲಿ ಕೈಗೊಂಡಿರುವ ಕೆರೆ ತುಂಬುವ ಯೋಜನೆಯಿಂದ ನಮ್ಮ ತಾಲೂಕಿನ ರೈತರಿಗೆ ನಿಜವಾದ ಪ್ರಯೋಜನ ಸಿಗುತ್ತಿದೆಯೇ? ಎಂಬ ಪ್ರಶ್ನೆ ಇಂದು ಪ್ರತಿಯೊಬ್ಬ ರೈತನ ಮುಂದಿದೆ. ಕೇವಲ ಆಳಂದ ತಾಲೂಕಿಗೆ ನೀರು ಹರಿಸುತ್ತಿದ್ದು, ಅಫಜಲಪುರ ತಾಲೂಕಿನ ಕೆರೆಗಳಿಗೆ ಸಮರ್ಪಕವಾಗಿ ನೀರು ತುಂಬಿಸುವ ವ್ಯವಸ್ಥೆ ಮಾಡದೆ, ಕಾಟಾಚಾರಕ್ಕಾಗಿ ಕೆಲವೇ ಕೆರೆಗಳಿಗೆ ಸಂಪರ್ಕ ಕಲ್ಪಿಸಿರುವುದು ತಾಲೂಕಿನ ರೈತರಿಗೆ ಅನ್ಯಾಯವಾಗಿದೆ ಎಂಬ ಆತಂಕ ಎದುರಾಗಿದೆ. ಕಳೆದ ನಾಲ್ಕು ದಿನಗಳಿಂದ ಇದೇ ರೀತಿ ನೀರು ಆಳಂದ ಕಡೆಗೆ ಹರಿದರೆ, ಕಾಲುವೆಗಳಿಗೆ ನೀರು ಬರುವ ಮುನ್ನವೇ ಬ್ಯಾರೇಜ್‌ನಲ್ಲಿ ಒಳಹರಿವು ಕಡಿಮೆಯಾಗುತ್ತಿದ್ದು, ಪ್ರತಿದಿನ ನೀರಿನ ಮಟ್ಟ ಇಳಿಯುತ್ತಿದೆ ಎಂಬ ಪರಿಸ್ಥಿತಿ ನಿರ್ಮಾಣವಾಗಿದೆ. ⚠️ ಇದೇ ಪರಿಸ್ಥಿತಿ ಮುಂದುವರಿದರೆ: 💧 ಅಫಜಲಪುರ ಪಟ್ಟಣದ ಕುಡಿಯುವ ನೀರಿನ ಭವಿಷ್ಯ ಸಂಕಷ್ಟಕ್ಕೆ ಸಿಲುಕಬಹುದು. 🌾 ಭೀಮಾ ಏತ ನೀರಾವರಿ ಕಾಲುವೆಗಳಿಗೆ ಸಮರ್ಪಕ ನೀರು ಸಿಗದೆ ರೈತರ ಬೆಳೆಗಳು ಹಾಳಾಗಬಹುದು. 🚜 ಕಬ್ಬು ಬೆಳೆದಿರುವ ರೈತರ ಬದುಕು ಸಂಕಷ್ಟಕ್ಕೆ ಸಿಲುಕಬಹುದು 🌾 ತಾಲೂಕಿನ ಕೆರೆಗಳಿಗೆ ನೀರು ಬೇಕು. 💧 ರೈತರ ಕಾಲುವೆಗಳಿಗೆ ನೀರು ಬೇಕು. 🚰 ಅಫಜಲಪುರದ ಕುಡಿಯುವ ನೀರಿನ ಭದ್ರತೆ ಬೇಕು. ಆತ್ಮೀಯರೇ, ಈ ವಿಚಾರದಲ್ಲಿ ನಿಮ್ಮ ಅಭಿಪ್ರಾಯವೇನು? 👉 ತಮ್ಮ ಅಭಿಪ್ರಾಯವನ್ನು ಕಾಮೆಂಟ್ ಮೂಲಕ ಹಂಚಿಕೊಳ್ಳಿ. 👉 ತಾಲೂಕಿನ ಹಿತಕ್ಕಾಗಿ ಎಲ್ಲರೂ ಒಂದಾಗಿ ಧ್ವನಿ ಎತ್ತೋಣ. ✊🌾 ರೈತರ ಒಗ್ಗಟ್ಟೇ ನಮ್ಮ ಶಕ್ತಿ — ನೀರಿಗಾಗಿ ಹೋರಾಟ ಅನಿವಾರ್ಯ! ಸಂತೋಷ್ ಜಿ. ಮಲಗೊಂಡ ಅಧ್ಯಕ್ಷರು, ಅಫಜಲಪುರ ತಾಲೂಕು ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ
    1
    ಅನ್ಯಾಯ........................................
......



..
.
🚨🌾 ಆತ್ಮೀಯರೇ, ಅಫಜಲಪುರ ತಾಲೂಕಿಗೆ ಸಂಪೂರ್ಣ ಅನ್ಯಾಯವಾಗುತ್ತಿದೆ! 🌾🚨
“ಮನೆಗೆ ಮಾರಿ, ಪರರಿಗೆ ಉಪಕಾರಿ” ಎನ್ನುವಂತಾಗಿದೆ ನಮ್ಮ ತಾಲೂಕಿನ ಸ್ಥಿತಿ.
ಅಫಜಲಪುರ ತಾಲೂಕಿನ ಕೆರೆಗಳನ್ನು ತುಂಬಿಸುವ ಉದ್ದೇಶದಿಂದ ₹318 ಕೋಟಿ ವೆಚ್ಚದಲ್ಲಿ ಕೈಗೊಂಡಿರುವ ಕೆರೆ ತುಂಬುವ ಯೋಜನೆಯಿಂದ ನಮ್ಮ ತಾಲೂಕಿನ ರೈತರಿಗೆ ನಿಜವಾದ ಪ್ರಯೋಜನ ಸಿಗುತ್ತಿದೆಯೇ? ಎಂಬ ಪ್ರಶ್ನೆ ಇಂದು ಪ್ರತಿಯೊಬ್ಬ ರೈತನ ಮುಂದಿದೆ.
ಕೇವಲ ಆಳಂದ ತಾಲೂಕಿಗೆ ನೀರು ಹರಿಸುತ್ತಿದ್ದು, ಅಫಜಲಪುರ ತಾಲೂಕಿನ ಕೆರೆಗಳಿಗೆ ಸಮರ್ಪಕವಾಗಿ ನೀರು ತುಂಬಿಸುವ ವ್ಯವಸ್ಥೆ ಮಾಡದೆ, ಕಾಟಾಚಾರಕ್ಕಾಗಿ ಕೆಲವೇ ಕೆರೆಗಳಿಗೆ ಸಂಪರ್ಕ ಕಲ್ಪಿಸಿರುವುದು ತಾಲೂಕಿನ ರೈತರಿಗೆ ಅನ್ಯಾಯವಾಗಿದೆ ಎಂಬ ಆತಂಕ ಎದುರಾಗಿದೆ.
ಕಳೆದ ನಾಲ್ಕು ದಿನಗಳಿಂದ ಇದೇ ರೀತಿ ನೀರು ಆಳಂದ ಕಡೆಗೆ ಹರಿದರೆ, ಕಾಲುವೆಗಳಿಗೆ ನೀರು ಬರುವ ಮುನ್ನವೇ ಬ್ಯಾರೇಜ್‌ನಲ್ಲಿ ಒಳಹರಿವು ಕಡಿಮೆಯಾಗುತ್ತಿದ್ದು, ಪ್ರತಿದಿನ ನೀರಿನ ಮಟ್ಟ ಇಳಿಯುತ್ತಿದೆ ಎಂಬ ಪರಿಸ್ಥಿತಿ ನಿರ್ಮಾಣವಾಗಿದೆ.
⚠️ ಇದೇ ಪರಿಸ್ಥಿತಿ ಮುಂದುವರಿದರೆ:
💧 ಅಫಜಲಪುರ ಪಟ್ಟಣದ ಕುಡಿಯುವ ನೀರಿನ ಭವಿಷ್ಯ ಸಂಕಷ್ಟಕ್ಕೆ ಸಿಲುಕಬಹುದು.
🌾 ಭೀಮಾ ಏತ ನೀರಾವರಿ ಕಾಲುವೆಗಳಿಗೆ ಸಮರ್ಪಕ ನೀರು ಸಿಗದೆ ರೈತರ ಬೆಳೆಗಳು ಹಾಳಾಗಬಹುದು.
🚜 ಕಬ್ಬು ಬೆಳೆದಿರುವ ರೈತರ ಬದುಕು ಸಂಕಷ್ಟಕ್ಕೆ ಸಿಲುಕಬಹುದು
🌾 ತಾಲೂಕಿನ ಕೆರೆಗಳಿಗೆ ನೀರು ಬೇಕು.
💧 ರೈತರ ಕಾಲುವೆಗಳಿಗೆ ನೀರು ಬೇಕು.
🚰 ಅಫಜಲಪುರದ ಕುಡಿಯುವ ನೀರಿನ ಭದ್ರತೆ ಬೇಕು.
ಆತ್ಮೀಯರೇ, ಈ ವಿಚಾರದಲ್ಲಿ ನಿಮ್ಮ ಅಭಿಪ್ರಾಯವೇನು?
👉 ತಮ್ಮ ಅಭಿಪ್ರಾಯವನ್ನು ಕಾಮೆಂಟ್ ಮೂಲಕ ಹಂಚಿಕೊಳ್ಳಿ.
👉 ತಾಲೂಕಿನ ಹಿತಕ್ಕಾಗಿ ಎಲ್ಲರೂ ಒಂದಾಗಿ ಧ್ವನಿ ಎತ್ತೋಣ.
✊🌾 ರೈತರ ಒಗ್ಗಟ್ಟೇ ನಮ್ಮ ಶಕ್ತಿ — ನೀರಿಗಾಗಿ ಹೋರಾಟ ಅನಿವಾರ್ಯ!
ಸಂತೋಷ್ ಜಿ. ಮಲಗೊಂಡ
ಅಧ್ಯಕ್ಷರು, ಅಫಜಲಪುರ ತಾಲೂಕು
ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ
    user_Santosh malagond
    Santosh malagond
    Farmer ಅಫ್ಜಲಪುರ, ಕಲಬುರಗಿ, ಕರ್ನಾಟಕ•
    20 hrs ago
  • ಕಲಬುರಗಿ: ಬಿಜೆಪಿ ಅವರು ವಂದೇ ಮಾತರಂ ನೋಡದೆ ಪೂರ್ತಿ ಹಾಡಿದ್ರೆ ರಾಜಿನಾಮೆ ನೀಡ್ತೆನೆ- ಸಚಿವ ಪ್ರಿಯಾಂಕ್ ಖರ್ಗೆ ಕಲಬುರಗಿ-B.Y ವಿಜಯೇಂದ್ರ , R. ಅಶೋಕ್ ವಂದೇ ಮಾತರಂ ನೋಡದೆ ಪೂರ್ತಿ ಹಾಡಿದ್ರೆ ನಾನು ರಾಜೀನಾಮೆ ನೀಡ್ತೆನೆ ಎಂದು ಕಲಬುರಗಿಯಲ್ಲಿ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಬಿಜೆಪಿಗೆ ಸವಾಲು ಹಾಕಿದ್ದಾರೆ. ಕಲಬುರಗಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರ ಪದಗ್ರಹಣ ಕಾರ್ಯಕ್ರಮದಲ್ಲಿ ಪ್ರಿಯಾಂಕ್ ಮಾತನಾಡಿ ವಂದೇ ಮಾತರಂ ಎರಡು ಚರಣ ಹಾಡಲು ಸರ್ಕಾರ ನಿರ್ಣಯ ಮಾಡಿತು, ಸರ್ಕಾರದ ನಿರ್ಧಾರ ಖಂಡಿಸಿ ಬಿಜೆಪಿ ಹೋರಾಟಕ್ಕೆ ಸಿದ್ದತೆ ನಡೆಸುತ್ತಿದೆ. ಬಿಜೆಪಿಯವರಿಗೆ ಹೋರಾಟ ಮಾಡಲು ಯಾವ ವಿಷಯ ಇಲ್ಲ ಹಾಗಾಗಿ ವಂದೇ ಮಾತರಂ ಗೀತೆಯ ಬಗ್ಗೆ ಹೋರಾಟ ಮಾಡಲು ಹೊರಟಿದ್ದಾರೆ. ವಿಜಯೇಂದ್ರ ಹಾಗೂ ಅಶೋಕ್‌ ಅವರು ಯಾವುದೇ ಪೇಪರ್‌, ಟೆಲಿ ಪ್ರಾಂಪ್ಟರ್‌ ಬಳಸಿಕೊಳ್ಳದೆ ನಾಲ್ಕು ಚರಣ ತಕ್ಷಣ ಹಾಡಿ ತೋರಿಸಲಿ. ಹಾಡಿದರೆ ನಾನು ರಾಜೀನಾಮೆ ನೀಡುತ್ತೇನೆ ಎಂದುರು ಇನ್ನು ಬಿಜೆಪಿ ಶಾಸಕರಿಗೂ ಕೂಡ ವಿಧಾನ ಸಭೆಯಲ್ಲಿ ಪ್ರತ್ಯೇಕವಾಗಿ ವಂದೇ ಮಾತರಂ ಹಾಡಲು ಅನುವು ಮಾಡಿಕೊಂಡುವಂತೆ ಸಭಾಧ್ಯಕ್ಷರಿಗೆ ಮನವಿ ಮಾಡುತ್ತೇನೆ. ಅವೆರಲ್ಲರೂ ಕೂಡ ಕಂಠ ಪಾಠ ಮಾಡಿ ಹಾಡಲಿ ಎಂದ ಪ್ರಿಯಾಂಕ್ ಖರ್ಗೆ ಬಿಜೆಪಿ ವಿರುದ್ಧ ವಾಗ್ದಾಳಿ ಮಾಡಿದರು
    1
    ಕಲಬುರಗಿ: ಬಿಜೆಪಿ ಅವರು ವಂದೇ ಮಾತರಂ ನೋಡದೆ ಪೂರ್ತಿ ಹಾಡಿದ್ರೆ  ರಾಜಿನಾಮೆ ನೀಡ್ತೆನೆ- ಸಚಿವ ಪ್ರಿಯಾಂಕ್ ಖರ್ಗೆ
ಕಲಬುರಗಿ-B.Y ವಿಜಯೇಂದ್ರ , R. ಅಶೋಕ್ ವಂದೇ ಮಾತರಂ ನೋಡದೆ ಪೂರ್ತಿ ಹಾಡಿದ್ರೆ ನಾನು ರಾಜೀನಾಮೆ ನೀಡ್ತೆನೆ ಎಂದು ಕಲಬುರಗಿಯಲ್ಲಿ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಬಿಜೆಪಿಗೆ ಸವಾಲು ಹಾಕಿದ್ದಾರೆ.
ಕಲಬುರಗಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರ ಪದಗ್ರಹಣ ಕಾರ್ಯಕ್ರಮದಲ್ಲಿ ಪ್ರಿಯಾಂಕ್ ಮಾತನಾಡಿ ವಂದೇ ಮಾತರಂ ಎರಡು ಚರಣ ಹಾಡಲು ಸರ್ಕಾರ ನಿರ್ಣಯ ಮಾಡಿತು, ಸರ್ಕಾರದ ನಿರ್ಧಾರ ಖಂಡಿಸಿ ಬಿಜೆಪಿ ಹೋರಾಟಕ್ಕೆ ಸಿದ್ದತೆ ನಡೆಸುತ್ತಿದೆ. ಬಿಜೆಪಿಯವರಿಗೆ ಹೋರಾಟ ಮಾಡಲು ಯಾವ ವಿಷಯ ಇಲ್ಲ ಹಾಗಾಗಿ ವಂದೇ ಮಾತರಂ ಗೀತೆಯ ಬಗ್ಗೆ ಹೋರಾಟ ಮಾಡಲು ಹೊರಟಿದ್ದಾರೆ. ವಿಜಯೇಂದ್ರ ಹಾಗೂ ಅಶೋಕ್‌ ಅವರು ಯಾವುದೇ ಪೇಪರ್‌, ಟೆಲಿ ಪ್ರಾಂಪ್ಟರ್‌ ಬಳಸಿಕೊಳ್ಳದೆ ನಾಲ್ಕು ಚರಣ ತಕ್ಷಣ ಹಾಡಿ ತೋರಿಸಲಿ. ಹಾಡಿದರೆ ನಾನು ರಾಜೀನಾಮೆ ನೀಡುತ್ತೇನೆ ಎಂದುರು
ಇನ್ನು ಬಿಜೆಪಿ ಶಾಸಕರಿಗೂ ಕೂಡ ವಿಧಾನ ಸಭೆಯಲ್ಲಿ ಪ್ರತ್ಯೇಕವಾಗಿ ವಂದೇ ಮಾತರಂ ಹಾಡಲು ಅನುವು ಮಾಡಿಕೊಂಡುವಂತೆ ಸಭಾಧ್ಯಕ್ಷರಿಗೆ ಮನವಿ ಮಾಡುತ್ತೇನೆ.  ಅವೆರಲ್ಲರೂ ಕೂಡ ಕಂಠ ಪಾಠ ಮಾಡಿ ಹಾಡಲಿ  ಎಂದ ಪ್ರಿಯಾಂಕ್ ಖರ್ಗೆ ಬಿಜೆಪಿ ವಿರುದ್ಧ ವಾಗ್ದಾಳಿ ಮಾಡಿದರು
    user_MAHESH
    MAHESH
    ಚಿತ್ತಾಪುರ, ಕಲಬುರಗಿ, ಕರ್ನಾಟಕ•
    3 hrs ago
  • ಶಾಸಕ ಯತ್ನಾಳ ಸಿಎಂ ಆಗುವುದು ಹಗಲುಗನಸು: ಸಚಿವ ವಿಜಯಾನಂದ ಕಾಶಪ್ಪನವರ ಶಾಸಕ ಯತ್ನಾಳ ಸಿಎಂ ಆಗುವುದು ಹಗಲುಗನಸು: ಸಚಿವ ವಿಜಯಾನಂದ ಕಾಶಪ್ಪನವರ
    1
    ಶಾಸಕ ಯತ್ನಾಳ ಸಿಎಂ ಆಗುವುದು ಹಗಲುಗನಸು: ಸಚಿವ ವಿಜಯಾನಂದ ಕಾಶಪ್ಪನವರ
ಶಾಸಕ ಯತ್ನಾಳ ಸಿಎಂ ಆಗುವುದು ಹಗಲುಗನಸು: ಸಚಿವ ವಿಜಯಾನಂದ ಕಾಶಪ್ಪನವರ
    user_T NEWS BIJAPUR
    T NEWS BIJAPUR
    ವಿಜಯಪುರ, ವಿಜಯಪುರ, ಕರ್ನಾಟಕ•
    15 hrs ago
  • ಗರಸು ತುಂಬಿದ ಟ್ರ್ಯಾಕ್ಟರ್‌ಗಳ ರೋಚಕ ಸ್ಪರ್ಧೆ, ಹಳ್ಳದ ಗೆಣ್ಣೂರಿನಲ್ಲಿ ಹಳ್ಳದ ಗೆಣ್ಣೂರಿನಲ್ಲಿ ಶ್ರೀ ಗಜಾನನ ಯುವಕ ಮಂಡಳಿಯಿಂದ ಆಯೋಜನೆ ಹಳ್ಳದ ಗೆಣ್ಣೂರು: ವಿಜಯಪುರ ಜಿಲ್ಲೆಯ ಕೊಲ್ಹಾರ ತಾಲೂಕಿನ ಹಳ್ಳದ ಗೆಣ್ಣೂರು ಗ್ರಾಮದ ವಾಟರ್ ಟ್ಯಾಂಕ್ ಸಮೀಪ ಶ್ರೀ ಗಜಾನನ ಯುವಕ ಮಂಡಳಿಯ ವತಿಯಿಂದ ನಾಲ್ಕು ಟೈಲರ್‌ಗಳ ಗರಸು ತುಂಬಿದ ಟ್ರ್ಯಾಕ್ಟರ್‌ಗಳ ಸ್ಪರ್ಧೆಯನ್ನು ಮಂಗಳವಾರ ಸಂಜೆ ಆಯೋಜಿಸಲಾಗಿತ್ತು. ಸ್ಪರ್ಧೆಯಲ್ಲಿ ಟ್ರ್ಯಾಕ್ಟರ್‌ಗಳ ಸಾಮರ್ಥ್ಯ ಹಾಗೂ ಚಾಲಕರ ಕೌಶಲ್ಯ ಗಮನ ಸೆಳೆಯಿತು. ರೋಚಕ ಸ್ಪರ್ಧೆಯನ್ನು ಕಣ್ತುಂಬಿಕೊಳ್ಳಲು ಸುತ್ತಮುತ್ತಲಿನ ಗ್ರಾಮಗಳ ಯುವಕರು ಹಾಗೂ ಟ್ರ್ಯಾಕ್ಟರ್ ಅಭಿಮಾನಿಗಳು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿದ್ದರು. ಸ್ಪರ್ಧೆಯಲ್ಲಿ ಶಿವು ವಿ. ಬೆಳ್ಳುಬ್ಬಿ ಪ್ರಥಮ ಬಹುಮಾನ, ರೇವಣಸಿದ್ಧ ಪಡಸಲಗಿ ದ್ವಿತೀಯ ಬಹುಮಾನ ಹಾಗೂ ಅಬ್ದುಲ್ ನದಾಫ್ ತೃತೀಯ ಬಹುಮಾನ ಪಡೆದುಕೊಂಡರು ಎಂದು ಶ್ರೀ ಗಜಾನನ ಯುವಕ ಮಂಡಳಿಯ ಪದಾಧಿಕಾರಿಗಳು ತಿಳಿಸಿದ್ದಾರೆ. ಸ್ಪರ್ಧೆಯು ಯುವಕರಲ್ಲಿ ಉತ್ಸಾಹ ಮೂಡಿಸುವುದರೊಂದಿಗೆ ಗ್ರಾಮದಲ್ಲಿ ಹಬ್ಬದ ವಾತಾವರಣ ನಿರ್ಮಿಸಿತು.
    1
    ಗರಸು ತುಂಬಿದ ಟ್ರ್ಯಾಕ್ಟರ್‌ಗಳ ರೋಚಕ ಸ್ಪರ್ಧೆ, ಹಳ್ಳದ ಗೆಣ್ಣೂರಿನಲ್ಲಿ
ಹಳ್ಳದ ಗೆಣ್ಣೂರಿನಲ್ಲಿ ಶ್ರೀ ಗಜಾನನ ಯುವಕ ಮಂಡಳಿಯಿಂದ ಆಯೋಜನೆ
ಹಳ್ಳದ ಗೆಣ್ಣೂರು: ವಿಜಯಪುರ ಜಿಲ್ಲೆಯ ಕೊಲ್ಹಾರ ತಾಲೂಕಿನ ಹಳ್ಳದ ಗೆಣ್ಣೂರು ಗ್ರಾಮದ ವಾಟರ್ ಟ್ಯಾಂಕ್ ಸಮೀಪ ಶ್ರೀ ಗಜಾನನ ಯುವಕ ಮಂಡಳಿಯ ವತಿಯಿಂದ ನಾಲ್ಕು ಟೈಲರ್‌ಗಳ ಗರಸು ತುಂಬಿದ ಟ್ರ್ಯಾಕ್ಟರ್‌ಗಳ ಸ್ಪರ್ಧೆಯನ್ನು ಮಂಗಳವಾರ ಸಂಜೆ ಆಯೋಜಿಸಲಾಗಿತ್ತು.
ಸ್ಪರ್ಧೆಯಲ್ಲಿ ಟ್ರ್ಯಾಕ್ಟರ್‌ಗಳ ಸಾಮರ್ಥ್ಯ ಹಾಗೂ ಚಾಲಕರ ಕೌಶಲ್ಯ ಗಮನ ಸೆಳೆಯಿತು. ರೋಚಕ ಸ್ಪರ್ಧೆಯನ್ನು ಕಣ್ತುಂಬಿಕೊಳ್ಳಲು ಸುತ್ತಮುತ್ತಲಿನ ಗ್ರಾಮಗಳ ಯುವಕರು ಹಾಗೂ ಟ್ರ್ಯಾಕ್ಟರ್ ಅಭಿಮಾನಿಗಳು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿದ್ದರು.
ಸ್ಪರ್ಧೆಯಲ್ಲಿ ಶಿವು ವಿ. ಬೆಳ್ಳುಬ್ಬಿ ಪ್ರಥಮ ಬಹುಮಾನ, ರೇವಣಸಿದ್ಧ ಪಡಸಲಗಿ ದ್ವಿತೀಯ ಬಹುಮಾನ ಹಾಗೂ ಅಬ್ದುಲ್ ನದಾಫ್ ತೃತೀಯ ಬಹುಮಾನ ಪಡೆದುಕೊಂಡರು ಎಂದು ಶ್ರೀ ಗಜಾನನ ಯುವಕ ಮಂಡಳಿಯ ಪದಾಧಿಕಾರಿಗಳು ತಿಳಿಸಿದ್ದಾರೆ.
ಸ್ಪರ್ಧೆಯು ಯುವಕರಲ್ಲಿ ಉತ್ಸಾಹ ಮೂಡಿಸುವುದರೊಂದಿಗೆ ಗ್ರಾಮದಲ್ಲಿ ಹಬ್ಬದ ವಾತಾವರಣ ನಿರ್ಮಿಸಿತು.
    user_S L TEGGI
    S L TEGGI
    Voice of people ಕೊಲ್ಹಾರ, ವಿಜಯಪುರ, ಕರ್ನಾಟಕ•
    10 hrs ago
  • ಸೆ.17ರ ಕಪ್ಪು ಬಾವುಟದ ಹೋರಾಟದ ನಂತರವೂ ಸರ್ಕಾರ ನ್ಯಾಯ ನೀಡದೆ ನಿರ್ಲಕ್ಷ್ಯ ಮಾಡಿದರೆ, ಅಕ್ಟೋಬರ್ 02ರಂದು ಗೃಹ ಸಚಿವರ ಮನೆ ಮುಂದೆ ಉಪವಾಸ ಸತ್ಯಾಗ್ರಹ ನಡೆಸಲಾಗುವುದು:ಶಿವಕುಮಾರ ನಾಟಿಕಾರ.! ಸೆ.17ರ ಕಪ್ಪು ಬಾವುಟದ ಹೋರಾಟದ ನಂತರವೂ ಸರ್ಕಾರ ನ್ಯಾಯ ನೀಡದೆ ನಿರ್ಲಕ್ಷ್ಯ ಮಾಡಿದರೆ, ಅಕ್ಟೋಬರ್ 02ರಂದು ಗೃಹ ಸಚಿವರ ಮನೆ ಮುಂದೆ ಉಪವಾಸ ಸತ್ಯಾಗ್ರಹ ನಡೆಸಲಾಗುವುದು:ಶಿವಕುಮಾರ ನಾಟಿಕಾರ.!
    1
    ಸೆ.17ರ ಕಪ್ಪು ಬಾವುಟದ ಹೋರಾಟದ ನಂತರವೂ ಸರ್ಕಾರ ನ್ಯಾಯ ನೀಡದೆ ನಿರ್ಲಕ್ಷ್ಯ ಮಾಡಿದರೆ, ಅಕ್ಟೋಬರ್ 02ರಂದು ಗೃಹ ಸಚಿವರ ಮನೆ ಮುಂದೆ ಉಪವಾಸ ಸತ್ಯಾಗ್ರಹ ನಡೆಸಲಾಗುವುದು:ಶಿವಕುಮಾರ ನಾಟಿಕಾರ.!
ಸೆ.17ರ ಕಪ್ಪು ಬಾವುಟದ ಹೋರಾಟದ ನಂತರವೂ ಸರ್ಕಾರ ನ್ಯಾಯ ನೀಡದೆ ನಿರ್ಲಕ್ಷ್ಯ ಮಾಡಿದರೆ, ಅಕ್ಟೋಬರ್ 02ರಂದು ಗೃಹ ಸಚಿವರ ಮನೆ ಮುಂದೆ ಉಪವಾಸ ಸತ್ಯಾಗ್ರಹ ನಡೆಸಲಾಗುವುದು:ಶಿವಕುಮಾರ ನಾಟಿಕಾರ.!
    user_Kisan news kannada
    Kisan news kannada
    Local News Reporter ಅಫ್ಜಲಪುರ, ಕಲಬುರಗಿ, ಕರ್ನಾಟಕ•
    12 hrs ago
View latest news on Shuru App
Download_Android
  • Terms & Conditions
  • Career
  • Privacy Policy
  • Blogs
Shuru, a product of Close App Private Limited.